Download Our App

Follow us

Home » ಅಪರಾಧ » ದಾವಣಗೆರೆಯಲ್ಲಿ ಮಚ್ಚಿನಿಂದ ಹೊಡೆದು ಯುವಕನ ಬರ್ಬರ ಹ*ತ್ಯೆ..!

ದಾವಣಗೆರೆಯಲ್ಲಿ ಮಚ್ಚಿನಿಂದ ಹೊಡೆದು ಯುವಕನ ಬರ್ಬರ ಹ*ತ್ಯೆ..!

ದಾವಣಗೆರೆ : ಮಚ್ಚಿನಿಂದ ಹೊಡೆದು ಯುವಕನೊರ್ವನನ್ನ ಬರ್ಬರ ಹತ್ಯೆ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಪೆಟ್ರೋಲ್​ ಬಂಕ್​ ಬಳಿ ನಡೆದಿದೆ. ಗಾರೆ ಕೆಲಸ ಮಾಡ್ತಿದ್ದ 32 ವರ್ಷದ ಸಂತೋಷನನ್ನ ಅನೈತಿಕ ವಿಚಾರವಾಗಿ ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಆರೋಪಿಗಳು ನಾಪತ್ತೆಯಾಗಿದ್ದು, ಈ ಸಂಬಂಧ ಸಂತೆಬೆನ್ನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದಾವಣೆಗೆರೆ SP ಉಮಾ ಪ್ರಶಾಂತ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬಿಎಂಟಿಸಿ ಕೇಂದ್ರ ಕಚೇರಿಯಲ್ಲೇ ನೌಕರ ಆತ್ಮಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಆನ್​ಲೈನ್​ ಗೇಮ್​​ಗಾಗಿ ​​​ಅಣ್ಣನ ಮದುವೆಗಿಟ್ಟಿದ್ದ ಚಿನ್ನಾಭರಣ ಕದ್ದ ತಮ್ಮ ಅರೆಸ್ಟ್​​..!

ಬೆಂಗಳೂರು : ಆನ್​ಲೈನ್ ರಮ್ಮಿ ಗೇಮ್​​ನಿಂದ ಸೋತ ತಮ್ಮ ತನ್ನ ಅಣ್ಣನ ಮದುವೆಗಾಗಿ ಇಟ್ಟಿದ್ದ ಚಿನ್ನಾಭರಣ ಕದ್ದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ

Live Cricket

Add Your Heading Text Here