Download Our App

Follow us

Home » ಅಪರಾಧ » ಚಿತ್ರದುರ್ಗ : KSRTC ಬಸ್​ ಡಿಕ್ಕಿ ಹೊಡೆದು ಕುರಿಗಾಹಿ ಮತ್ತು 19 ಕುರಿಗಳು ಸಾ*ವು..!

ಚಿತ್ರದುರ್ಗ : KSRTC ಬಸ್​ ಡಿಕ್ಕಿ ಹೊಡೆದು ಕುರಿಗಾಹಿ ಮತ್ತು 19 ಕುರಿಗಳು ಸಾ*ವು..!

ಚಿತ್ರದುರ್ಗ : KSRTC ಬಸ್​ ಡಿಕ್ಕಿ ಹೊಡೆದು ಕುರಿಗಾಹಿ ಮತ್ತು 19 ಕುರಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಈರಜ್ಜನಹಟ್ಟಿ ಗೇಟ್ ಬಳಿ ನಡೆದಿದೆ.

ಇಂದು ಬೆಳಗಿನ ಜಾವ ಕುರಿಗಳ ಜೊತೆ ಚಳ್ಳಕೆರೆ ತಾಲೂಕಿನ ದಾಸರಮುತ್ತೇನಹಳ್ಳಿ ನಿವಾಸಿ ರಾಜಯ್ಯ ಊರಿನತ್ತ ತೆರಳುತ್ತಿದ್ದರು. ಈ ವೇಳೆ ಧರ್ಮಸ್ಥಳದಿಂದ ಹರಪನಹಳ್ಳಿಗೆ ಬಸ್ ತೆರಳುತ್ತಿದ್ದ KSRTC ಬಸ್​​ ಡಿಕ್ಕಿ ಹೊಡೆದಿದೆ.

ಇನ್ನು KSRTC ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ತಿಪ್ಪಯ್ಯ ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಕೇಸ್​ ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ರೇವ್​​ ಪಾರ್ಟಿ ಪ್ರಕರಣ : ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲು ಕಾಲವಕಾಶ ಕೇಳಿದ ನಟಿ ಹೇಮಾ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here