ಬೀದರ್ : ಜಮೀನು ವಿವಾದಕ್ಕೆ ಶಾಲಾ ಶಿಕ್ಷಕನೊಬ್ಬ ಮಾಜಿ ಗ್ರಾಮ ಪಂಚಾಯತ್ ಸದಸ್ಯನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೀದರ್ ಮನ್ನಾಏಖ್ಖೇಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಗಿರಿ ಮಲ್ಲಪ್ಪ ಎಂಬಾತನನ್ನು ಶಿಕ್ಷಕ ಜಗದೀಶ್ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕೊಲೆ ಮಾಡಲು ಜಗದೀಶ್ಗೆ ಸಾಥ್ ಕೊಟ್ಟ ಸತೀಶ್, ಲಿಂಗರಾಜ್, ಧನರಾಜ್, ವೀರಶೆಟ್ಟಿ, ಚನ್ನು ಪವನ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಮುಖ ಆರೋಪಿ ಜಗದೀಶ್ ಬಂಧನಕ್ಕೆ ಒತ್ತಾಯಿಸಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಚನ್ನಬಸವಣ್ಣ ಲಂಗೋಟೆ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಯಾದಗಿರಿ : ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ ಜಿಲ್ಲಾಧಿಕಾರಿ ಡಾ. ಬಿ ಸುಶೀಲಾ..!
Post Views: 71