Generated by All in One SEO v5.0.0.1, this is an llms.txt file, used by LLMs to index the site. # Btv Kannada Latest News | Top News | Breaking News | Live News | Kannada News | ## Sitemaps - [XML Sitemap](https://btvkannada.com/sitemap.xml): Contains all public & indexable URLs for this website. ## Posts - [ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ..!](https://btvkannada.com/2026/08/08/ಕರ್ನಾಟಕ-ಹೈಕೋರ್ಟ್ಗೆ-6-ಹೊಸ/) - ಬೆಂಗಳೂರು : ಕರ್ನಾಟಕ ಹೈಕೋರ್ಟ್‌ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಸಂವಿಧಾನದ 224(1)ನೇ ವಿಧಿಯಡಿ ಈ ನೇಮಕಾತಿ ನಡೆದಿದ್ದು, ಅಧಿಕಾರ ಸ್ವೀಕರಿಸಿದ ದಿನದಿಂದ ಎರಡು ವರ್ಷಗಳ ಕಾಲ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಹಾಗೂ ಹೊಂಬೆ ಗೌಡ ಶಾಂತಿ ಭೂಷಣ್ - ['ಕರಾವಳಿ'ಯಿಂದ ಬಂತು ಮತ್ತೊಂದು ಪವರ್‌ಫುಲ್ ಕವರ್ ಸಾಂಗ್… ಮೈ ಜುಮ್ ಅನ್ನಿಸುತ್ತೆ ಕರಾವಳಿಯ ಓಡಾ.. ಸಾಂಗ್‌..!](https://btvkannada.com/2026/07/17/ಕರಾವಳಿಯಿಂದ-ಬಂತು-ಮತ್ತೊಂದ/) - ಕರಾವಳಿಯ ಓಡಾ ಕವರ್ ಸಾಂಗ್‌ಗೆ ಸಂಗೀತ ಪ್ರೀಯರು ಫಿದಾ.. ಮೈ ಜುಮ್ ಅನ್ನಿಸುತ್ತೆ ಕರಾವಳಿಯ ಓಡಾ.. ಸಾಂಗ್‌.. ಕನ್ನಡ ಸಿನಿಮಾ ಅಭಿಮಾನಿಗಳು ಸದ್ಯ ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ಸಿನಿಮಾ ಕರಾವಳಿ.. ಈಗಾಗಲೇ ಟ್ರೈಲರ್ ಮೂಲಕ ಕುತೂಹಲ ಹೆಚ್ಚಿಸಿರುವ ಕರಾವಳಿ ಜುಲೈ 24ಕ್ಕೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಈ ನಡುವೆ ಚಿತ್ರದಿಂದ ಪವರ್ ಫುಲ್ ಆಗಿರುವ ಕವರ್ ಸಾಂಗ್ ಬಿಡುಗೆಯಾಗಿದೆ. ಸಿಕ್ಕಾಪಟ್ಟೆ ಜೋಷ್ ಹೆಚ್ಚಿಸುವ ಕರಾವಳಿ ಸಿನಿಮಾದ ಈ ಹಾಡು ನಿಜಕ್ಕೂ ಮೈ ಜುಮ್ ಎನ್ನುವಂತಿದೆ. ಸದ್ಯ ರಿಲೀಸ್ - [ಸಬ್ ರಿಜಿಸ್ಟರ್​ಗಳ ಹೆಸರಿನಲ್ಲಿ ಕಳೆದ ಒಂದು ತಿಂಗಳಲ್ಲಿ ನೂರು ಕೋಟಿ ವಸೂಲಿ.. ಉಪಮುಖ್ಯಮಂತ್ರಿ ಪರಮೇಶ್ವರ್​ ಗಮನಕ್ಕೂ ಬಾರದೆ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ..!](https://btvkannada.com/2026/07/16/ಸಬ್-ರಿಜಿಸ್ಟರ್ಗಳ-ಹೆಸರಿನಲ/) - ನಾಲ್ವರು ಪ್ರಳಯಾಂತಕರಿಂದ ನೂರಕ್ಕೂ ಹೆಚ್ಚು ಸಬ್ ರಿಜಿಸ್ಟರ್​ಗಳಿಂದ ಒಂದು ನೂರು ಕೋಟಿ ವಸೂಲಿ.. ಸೋಮಶೇಖರ ಎಂಬ ವ್ಯಕ್ತಿ ಮೂಲಕ ನಡೆಯುತ್ತಿರುವ ಮಹಾದಂಧೆ.. ಸೋಮಶೇಖರಿಗೆ ಸಾತ್ ಕೊಡುತ್ತಿರುವ ಹಿರಿಯ ನೋಂದಣಾಧಿಕಾರಿ ಯಶೋಧರ್.. ಯಶೋಧರ್ ಬೆಂಬಲಕ್ಕೆ ನಿಂತ ಅಸೋಸಿಯೇಷನ್ ಶಾಂತ ಮೂರ್ತಿ ಮತ್ತು ಲೋಕೇಶ್.. ನಿಮಗೆ ಬೇಕಾದ ಕಡೆ ಪೋಸ್ಟ್ ಕೊಡುತ್ತೇವೆ ಎಂದು 50 ಲಕ್ಷದಿಂದ 75 ಲಕ್ಷದವರೆಗೆ ಪ್ರತಿಯೊಬ್ಬರಿಂದ ವಸೂಲಿ.. ಆಡಳಿತ ವಿಭಾಗದ ಪ್ರಮುಖ ಹುದ್ದೆಯಾಗಿರುವ ಅಪಾರ್ಟ್ಮೆಂಟ್​ಗಳ ತೆರಿಗೆ ನಿರ್ಧರಿಸುವ ಸ್ಥಳದಲ್ಲಿ ಕುಂತಿರುವ ಯಶೋಧರ್.. ಅದೇ ರೀತಿ ಲೋಕೇಶ್​ಗೂ - [ನಿರೂಪ್ ಭಂಡಾರಿ ಜತೆಯಾದ ಸ್ವಾತಿಷ್ಠ.. "ಅತಿಕಾಯ" ಅಡ್ಡದಲ್ಲಿ ತ್ರಿಭಾಷಾ ತಾರೆ..!](https://btvkannada.com/2026/07/15/ನಿರೂಪ್-ಭಂಡಾರಿ-ಜತೆಯಾದ-ಸ್ವ/) - ರಂಗಿ ತರಂಗ ಖ್ಯಾತಿಯ ನಿರೂಪ್ ಭಂಡಾರಿ ‘ಅತಿಕಾಯ’ನ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯ ಈಗಾಗಲೇ ತಿಳಿದಿದೆ. ಹೊಸ ಸುದ್ದಿ ಏನೆಂದರೆ, ನಿರೂಪ್ ಜೋಡಿಯಾಗಿ ಸ್ವಾತಿಷ್ಟ ಕೃಷ್ಣನ್ ನಟಿಸುತ್ತಿದ್ದಾರೆ. ಮೂಲತಃ ಧಾರವಾಡದವರಾದ ಸ್ವಾತಿಷ್, ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಖ್ಯಾತಿ ಗಳಿಸಿದ್ದಾರೆ. ತಮಿಳಿನ ಸವರಕತ್ತಿ, ವಿಕ್ರಮ್, ತೆಲುಗಿನ ಗುಂಡೇ ಕಥಾ ವಿಂಟಾರ ಹಾಗೂ ಕನ್ನಡದ ಒಂದು ಸರಳ ಪ್ರೇಮಕಥೆ, ರಕ್ಕಸಪುರದೋಳ್ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿರುವ ಸ್ವಾತಿಷ್ಟ, ಇದೀಗ ‘ಅತಿಕಾಯ’ ಅಡ್ಡದಲ್ಲಿ ಮಿಂಚು ಹರಿಸಲು ಸಜ್ಜಾಗಿದ್ದಾರೆ. ಈವರೆಗೂ ಚಾಕೋಲೆಟ್ - [ಕುಬೇರ್ ಕೆ. ಇಂಪೂ ನಿರ್ದೇಶನದ, ರವಿ ಕಲ್ಯಾಣ್‍ ನಾಯಕನಾಗಿ ನಟಿಸುತ್ತಿರುವ ‘ನಾರಿ’ ಚಿತ್ರಕ್ಕೆ ಅದ್ದೂರಿ ಚಾಲನೆ..!](https://btvkannada.com/2026/07/14/ಕುಬೇರ್-ಕೆ-ಇಂಪೂ-ನಿರ್ದೇಶನದ/) - ಕುಬೇರ್ ಕೆ. ಇಂಪೂ ನಿರ್ದೇಶನದ, ರವಿ ಕಲ್ಯಾಣ್‍ ನಾಯಕನಾಗಿ ನಟಿಸುತ್ತಿರುವ ಚಿತ್ರ ಆರ್.ಕೆ. ಗೋಲ್ಡನ್‍ ಮೂವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮುನಿರಾಜು ಮತ್ತು ರೋಜಮ್ಮ ನಿರ್ಮಿಸುತ್ತಿರುವ ‘ನಾರಿ’ ಚಿತ್ರದ ಮುಹೂರ್ತ ಸಮಾರಂಭ ಸೋಮವಾಗ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ನೆರವೇರಿತು. ಈ ಚಿತ್ರದ ಮೂಲಕ ರವಿ ಕಲ್ಯಾಣ್‍ ನಾಯಕನಾಗಿ ಪದಾರ್ಪಣೆ ಮಾಡುತ್ತಿದ್ದು, ಕುಬೇರ್‍ ಕೆ. ಇಂಪೂ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಸುಮಾರು 10 ಚಿತ್ರಗಳಲ್ಲಿ ಖಳನಾಯಕನಾಗಿ ಅಭಿನಯಿಸಿರುವ ರವಿ ಕಲ್ಯಾಣ್‍, ಈ ಚಿತ್ರದ ಮೂಲಕ ಹೀರೋ - [ನಟ ಶ್ರೇಯಸ್ ಮಂಜು ಅಭಿನಯದ 'ದಿಲ್ ದಾರ್' ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ..!](https://btvkannada.com/2026/07/13/ನಟ-ಶ್ರೇಯಸ್-ಮಂಜು-ಅಭಿನಯದ-ದಿ/) - ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‌ದಾರ್'. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈಗಾಗಲೇ ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು, ಈ ಚಿತ್ರದಲ್ಲಿ ಮತ್ತೊಂದೊಂದು ಹಂತದ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವೊಂದು ಈ ಮೂಲಕ ಜಾಹೀರಾಗಿದೆ. ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್‌ವಿಟಿ) ನಿರ್ಮಾಣ ಮಾಡಿರುವ ದಿಲ್‌ದಾರ್ ಚಿತ್ರವೀಗ ಚಿತ್ರೀಕರಣವನ್ನೆಲ್ಲ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. - [ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ.. ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ..!](https://btvkannada.com/2026/07/13/ಆಕ್ಷನ್-ಪ್ಯಾಕ್ಡ್-ಪರಾಕ್-ಟೀ/) - ಪರಾಕ್ ಮಾಸ್ ಟೀಸರ್ ರಿಲೀಸ್.. ಆಕ್ಷನ್ ಅವತಾರ ತಾಳಿದ ಶ್ರೀಮುರಳಿ ರೋರಿಂಗ್ ಸ್ಟಾರ್ ಶ್ರೀಮುರಳಿ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಪರಾಕ್. ಸಿನಿಮೋತ್ಸವ ಇರುವ ಹೊಸ ತಂಡ ಸೇರಿಕೊಂಡು ಮಾಡುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಆ ನಿರೀಕ್ಷೆಗೆ ತಕ್ಕಂತೆ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ. ಇಂದು ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ಟೀಸರ್ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಿರ್ದೇಶಕ ಹಾಲೇಶ್ ಕೊಗುಂಡಿ ಮಾತನಾಡಿ, ಇದು ಜಸ್ಟ್ ಟೀಸರ್ ಅಷ್ಟೇ. ಸಿನಿಮಾದಲ್ಲಿ - [ಕರಾವಳಿ ಸಿನಿಮಾಗೆ ಧ್ವನಿಯಾದ ಖ್ಯಾತ ರಂಗಕರ್ಮಿ ಬಿ ಜಯಶ್ರೀ.. ವರ್ಷಗಳ ಬಳಿಕ ಸಿನಿಮಾ ಹಾಡಿಗೆ ಧ್ವನಿಯಾದ ಬಿ ಜಯಶ್ರೀ.!](https://btvkannada.com/2026/07/13/ಕರಾವಳಿ-ಸಿನಿಮಾಗೆ-ಧ್ವನಿಯಾದ/) - ಕರಾವಳಿ ಸಿನಿಮಾದ ಬಹುನಿರೀಕ್ಷೆಯ ಹಾಡಿಗೆ ಬಿ ಜಯಶ್ರೀ ಧ್ವನಿ ಕನ್ನಡ ಸಿನಿಮಾರಂಗದಲ್ಲಿ ಸದ್ಯ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ ಕರಾವಳಿ.. ಟ್ರೈಲರ್ ಮೂಲಕ ಸಿನಿ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿರುವ ಕರಾವಳಿ ಜುಲೈ 24ಕ್ಕೆ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಈ ನಡುವೆ ಚಿತ್ರದಿಂದ ಮತ್ತೊಂದು ಇಂಟ್ರಸ್ಟಿಂಗ್ ವಿಚಾರ ಈಗ ಬಹಿರಂಗವಾಗಿದೆ. ಬಹುನಿರೀಕ್ಷೆಯ ಕರಾವಳಿ ಸಿನಿಮಾದಲ್ಲಿ ಕನ್ನಡದ ಖ್ಯಾತ ಗಾಯಕಿ, ರಂಗಕರ್ಮಿ, ಬಿ ಜಯಶ್ರೀ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಅನೇಕ ಸಮಯದ ಬಳಿಕ ಬಿ ಜಯಶ್ರೀ ಸಿನಿಮಾ ಹಾಡಿಗೆ ಧ್ವನಿಯಾಗಿರುವುದು - [ಅಪರೂಪದ ಸಾಹಸಕ್ಕೆ ಸಾಕ್ಷಿಯಾದ ನಿರ್ದೇಶಕ ವೆಂಕಟ್ ಭಾರದ್ವಾಜ್.. ಕೌಟುಂಬಿಕ ಕಥೆಯನ್ನು ಕೂಡ ಇಷ್ಟು ಚೆನ್ನಾಗಿ ಹೇಳಬಹುದು ಎನ್ನವುದನ್ನು ಸಾಬೀತು ಮಾಡಿರುವ ಚಿತ್ರ ರಕ್ಕಿ.!](https://btvkannada.com/2026/07/11/ಅಪರೂಪದ-ಸಾಹಸಕ್ಕೆ-ಸಾಕ್ಷಿಯಾ/) - ಸದಾ ಸದಭಿರುಚಿಯ ಚಿತ್ರಗಳಿಂದ ಗಮನ ಸೆಳೆಯುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಈ ಬಾರಿ ಕೂಡ ಅಂಥದ್ದೇ ಮತ್ತೊಂದು ಪ್ರಯತ್ನ ಮಾಡಿದ್ದಾರೆ.‌ ಭೂಗತ ರೌಡಿಗಳ ಕಥೆಯನ್ನು ಇಟ್ಟುಕೊಂಡು ಲವ್ ಸ್ಟೋರಿಗಳು ಬಂದಿವೆ. ಆದರೆ ಕೌಟುಂಬಿಕ ಕಥೆಯನ್ನು ಕೂಡ ಇಷ್ಟು ಚೆನ್ನಾಗಿ ಹೇಳಬಹುದು ಎನ್ನವುದನ್ನು ಸಾಬೀತು ಮಾಡಿರುವ ಚಿತ್ರ ರಕ್ಕಿ. ಅಪರಾಧದ ಹಿನ್ನೆಲೆಯ ಚಿತ್ರವಾದರೂ ಎಲ್ಲಿಯೂ ರಕ್ತಪಾತವಿಲ್ಲ. ಕೇಂದ್ರ ಪಾತ್ರ ರಿಕ್ಕಿಯ ವಿಚಾರಕ್ಕೆ ಬರುವುದಾದರೆ ಯುವನಟರ ಸಾಲಿಗೆ ಸೇರಿಸಬಹುದಾದ ಪ್ರತಿಭಾವಂತ ಕಲಾವಿದ ರಿಕ್ಕಿ. ನಟನೆ ಮಾತ್ರವಲ್ಲದೆ ಆ್ಯಕ್ಷನ್ ದೃಶ್ಯಗಳಲ್ಲಿಯೂ ಗಮನ - [‘ನಾಗಬಂಧಂ’ ಮೂಲಕ ನಭಾ ನಟೇಶ್ ಭರ್ಜರಿ ಕಮ್‌ಬ್ಯಾಕ್.. ‘ಸ್ವಯಂಭು’ ಚಿತ್ರದ ಮೇಲೆ ಹೆಚ್ಚಿದ ನಿರೀಕ್ಷೆ..!](https://btvkannada.com/2026/07/11/ನಾಗಬಂಧಂ-ಮೂಲಕ-ನಭಾ-ನಟೇಶ್/) - ಕನ್ನಡತಿ, ಪಟಾಕಿ ಪೋರಿ ನಭಾ ನಟೇಶ್ ಸದ್ಯ ಟಾಲಿವುಡ್ ಮತ್ತು ಬಾಲಿವುಡ್ ಅಂಗಳದಲ್ಲಿ ಭರ್ಜರಿ ಸೌಂಡು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ ಅವರ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ನಾಗಬಂಧಂ’ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದ್ದು, ನಭಾ ಅವರ ಅಭಿನಯ ಮತ್ತು ನೃತ್ಯಕ್ಕೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಹಾಗೂ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಮೇಲ್ನೋಟಕ್ಕೆ ಇದೊಂದು ಸಂಪೂರ್ಣ ಆಧ್ಯಾತ್ಮಿಕ ಹಿನ್ನೆಲೆಯ ಸಿನಿಮಾ ಎಂದು ಅನಿಸಿದರೂ, ಕಮರ್ಷಿಯಲ್ ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಮನರಂಜನಾತ್ಮಕ ಅಂಶಗಳೂ ಈ ಚಿತ್ರದಲ್ಲಿವೆ. ಬ್ರೇಕ್‌ನ ನಂತರ ಕಮ್‌ಬ್ಯಾಕ್ ಮಾಡಿದ - [ಬಿಡಿಎನಲ್ಲಿ ಬೃಹತ್ ಹಗರಣ ಬಯಲಿಗೆ. 100 ಕೋಟಿ ರೂ ಬೆಲೆ ಬಾಳುವ ಸೈಟುಗಳನ್ನು ನುಂಗಿದ ಸ್ವತಃ ಬಿಡಿಎ ಅಧಿಕಾರಿ. ತನಿಖೆಗೆ ಆದೇಶಿಸಿದ ಖಡಕ್ ಬಿಡಿಎ ಕಮಿಷನರ್ ಮಣಿವಣ್ಣನ್​​..!](https://btvkannada.com/2026/07/11/ಬಿಡಿಎನಲ್ಲಿ-ಬೃಹತ್-ಹಗರಣ-ಬಯ-2/) - ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರು ಕೋಟಿ ಲೂಟಿ ಹೊಡೆದಿದ್ದ ಉತ್ತರ ವಿಭಾಗದ AEE ಜಯರಾಮ್​ . ಬಿಡಿಎನಲ್ಲಿ ನಡೆಯುತ್ತಿದೆ 38d ಮಾಫಿಯಾ. 38d ಅಂದರೆ ರೆವಿನ್ಯೂ ಸೈಟ್​​ಗಳನ್ನು ಕಳೆದುಕೊಂಡವರಿಗೆ ಅವರು ಸತತ 10 ವರ್ಷ ವಾದಿಸುತ್ತಿದ್ದರೆ ಅದೇ ಜಾಗದಲ್ಲಿ ಅಥವಾ ಪಕ್ಕದಲ್ಲಿ ಮತ್ತೊಂದು ಬಿಡಿಎ ಪರ್ಯಾಯ ಜಾಗ ನೀಡುವುದು. ಆದರೆ ರೆವೆನ್ಯೂ ಸೈಟ್ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜಯರಾಮ್​ ಒಂದು ಗ್ಯಾಂಗನ್ನು ಕಟ್ಟಿಕೊಂಡು ಸುಮಾರು ಐವತ್ತಕ್ಕೂ ಹೆಚ್ಚು ರೆವೆನ್ಯೂ ಸೈಟ್ ದಾಖಲೆ ಸೃಷ್ಟಿಸಿ 100 ಕೋಟಿ - [ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಮಾಜಿ ಪ್ರಿಯತಮನಿಂದ ಚಾಕು ಇರಿತ.. ಘಟನೆ ಬಳಿಕ ಆರೋಪಿ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮ*ಹ*ತ್ಯೆಗೆ ಯತ್ನ..!](https://btvkannada.com/2026/07/10/ಪ್ರೀತಿ-ನಿರಾಕರಿಸಿದ್ದಕ್ಕೆ/) - ವರ್ತೂರು ಮುಖ್ಯರಸ್ತೆಯ ರಾಮಗೊಂಡನಹಳ್ಳಿ ಬಳಿ ನಡೆದಿರುವ ಘಟನೆ.. ಕೋಲಾರ ಮೂಲದ ಯುವಕ ವೆಸ್ಟ್ ಬೆಂಗಾಲ್ ಮೂಲದ ಯುವತಿ.. ನವಾಜ್, (18) ಚಾಕು ಇರಿದ ಆರೋಪಿ.. ನಂದಿನಿ ದಾಸ್ (18) ಚಾಕು ಇರಿತಕ್ಕೆ ಒಳಗಾದ ಯುವತಿ.. ಇಬ್ಬರು ಸ್ಥಿತಿ ಗಂಭೀರ ಇಬ್ಬರನ್ನ ಪ್ರತ್ಯೇಕ ಆಸ್ಪತ್ರೆಗೆ ದಾಖಲು..ವರ್ತೂರು ಮೈನ್ ರೋಡ್ ಬಳಿ ನಡೆದ ಘಟನೆ.. ಇಬ್ಬರಿಗೂ ಕಳೆದ ಮೂರು ವರ್ಷಗಳಿಂದ ಪರಿಚಯ ಇತ್ತು.. ಇಬ್ಬರೂ ಕೂಡ ಪ್ರೀತಿಯಲ್ಲಿದ್ರು.. ಆದ್ರೆ ಯುವತಿಯ ಮನೆಯಲ್ಲಿ ಇಬ್ಬರ ಪ್ರೀತಿಗೆ ಒಪ್ಪಿಗೆ ನೀಡಿರಲಿಲ್ಲ.. ಹೀಗಾಗಿ ಬೇರೊಬ್ಬನ - [](https://btvkannada.com/2026/07/10/ಬಿಡಿಎನಲ್ಲಿ-ಬೃಹತ್-ಹಗರಣ-ಬಯ/) - ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರು ಕೋಟಿ ಲೂಟಿ ಹೊಡೆದಿದ್ದ ಉತ್ತರ ವಿಭಾಗದ AEE ಜಯರಾಮ್​ . ಬಿಡಿಎನಲ್ಲಿ ನಡೆಯುತ್ತಿದೆ 38d ಮಾಫಿಯಾ. 38d ಅಂದರೆ ರೆವಿನ್ಯೂ ಸೈಟ್​​ಗಳನ್ನು ಕಳೆದುಕೊಂಡವರಿಗೆ ಅವರು ಸತತ 10 ವರ್ಷ ವಾದಿಸುತ್ತಿದ್ದರೆ ಅದೇ ಜಾಗದಲ್ಲಿ ಅಥವಾ ಪಕ್ಕದಲ್ಲಿ ಮತ್ತೊಂದು ಬಿಡಿಎ ಪರ್ಯಾಯ ಜಾಗ ನೀಡುವುದು. ಆದರೆ ರೆವೆನ್ಯೂ ಸೈಟ್ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜಯರಾಮ್​ ಒಂದು ಗ್ಯಾಂಗನ್ನು ಕಟ್ಟಿಕೊಂಡು ಸುಮಾರು ಐವತ್ತಕ್ಕೂ ಹೆಚ್ಚು ರೆವೆನ್ಯೂ ಸೈಟ್ ದಾಖಲೆ ಸೃಷ್ಟಿಸಿ 100 ಕೋಟಿ - [ಬೆಂಗಳೂರಿನಲ್ಲಿ ಮತ್ತೊಂದು BMTC ಬಸ್ ಅಪಘಾತ.. 2 ಬಸ್​ಗಳ ನಡುವೆ ಡಿಕ್ಕಿ, ಮೂವರಿಗೆ ಗಾಯ..!](https://btvkannada.com/2026/07/06/ಬೆಂಗಳೂರಿನಲ್ಲಿ-ಮತ್ತೊಂದು-bmtc/) - ಲಗ್ಗೆರೆ ಬಳಿ ಎರಡು ಬಸ್​ಗಳ ನಡುವೆ ಅಪಘಾತ. ಹಿಂಬದಿಯಿಂದ ಬಂದ ಎಲೆಕ್ಟ್ರಿಕ್ ಬಸ್​ನಿಂದ ಸಾಮಾನ್ಯ ಬಿಎಂಟಿಸಿ ಬಸ್​ಗೆ ಡಿಕ್ಕಿ, ಪರಿಣಾಮ ಬಸ್​ನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಓರ್ವ ಪ್ರಯಾಣಿಕರಿಗೆ ತಲೆಗೆ ತೀವ್ರ ಪೆಟ್ಟಾಗಿದೆ. ಘಟನೆ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.! - [RSS ನೋಂದಣಿ - ಸರಸಂಘ ಚಾಲಕ ಮೋಹನ್ ಭಾಗವತ್​ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ!](https://btvkannada.com/2026/06/15/rss-register-priyank-kharge-mohan-bhagavath/) - ಬೆಂಗಳೂರು : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. RSS ಸರಸಂಘ ಚಾಲಕ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಘದ ನೋಂದಣಿ ಬಗ್ಗೆ ಸ್ಪಷ್ಟನೆ ಕೋರಿ ಪತ್ರ ಬರೆದಿದ್ದಾರೆ. ಮೋಹನ್ ಭಾಗವತ್‌ಗೆ ಬರೆದ ಪತ್ರವನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮೊದಲನೆಯದಾಗಿ, 100 ವರ್ಷಗಳನ್ನು ಪೂರೈಸಿದ RSS ಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. 60,000 ಕ್ಕೂ ಹೆಚ್ಚು - [ಡಿಕೆಶಿ ಸ್ಕೀಮ್ ಎಲ್ಲಾ ಕಡೆ ಗುದ್ದಲಿ ಪೂಜೆ ಮಾಡಿ ಹೋಗೋದಷ್ಟೇ - ಆರ್ ಅಶೋಕ್ ವಾಗ್ದಾಳಿ!](https://btvkannada.com/2026/06/15/dk-shivakumar-scheme-ashok/) - ಬೆಂಗಳೂರು : ಡಿಕೆಶಿ ಸ್ಕೀಮ್ ಎಲ್ಲಾ ಕಡೆ ಗುದ್ದಲಿ ಪೂಜೆ ಮಾಡಿ ಹೋಗೋದಷ್ಟೇ, ಬಿಡದಿ ಸಾಕ್ಷಿ ಗುಡ್ಡೆ, ಕಸದ ಸಾಕ್ಷಿ ಗುಡ್ಡೆ ಬಿಟ್ಟು ಹೋಗೋದು ಅಷ್ಟೇ. ಕೋವಿಡ್ ಟೈಮ್​ನಲ್ಲಿ ಮೇಕೆದಾಟು ಪಾದಯಾತ್ರೆ ಮಾಡಿದ್ದೇ ಮಾಡಿದ್ದು, ನಮ್ಮ ಸರ್ಕಾರ ಬಂದರೆ ಮೇಕೆದಾಟುಗೆ ಕಲ್ಲು ಹಾಕ್ತೀವಿ ಅಂತಾ. ಅವರು ಅಲ್ಲಿ ಕಲ್ಲು ಹಾಕಿಲ್ಲ, ನಮ್ಮ ಮೇಲೆ ಎಲ್ಲಾ ಕಲ್ಲು ಹಾಕಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಆರ್ ಅಶೋಕ್ ಬಿಡದಿಯ ಲೇಔಟ್ ಬಗ್ಗೆ - [ಕೇರಳದಲ್ಲಿ ಉಚಿತ ಬಸ್‌ ಪ್ರಯಾಣದ ‘ಪ್ರಿಯದರ್ಶಿನಿ’ ಯೋಜನೆಗೆ ಚಾಲನೆ!](https://btvkannada.com/2026/06/15/kerala-women-free-bus/) - ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಯೋಜನೆಯನ್ನು ಉದ್ಘಾಟಿಸಿದರು. ಯೋಜನೆಯ ಉದ್ಘಾಟನಾ ಪ್ರಯಾಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ಈ ಯೋಜನೆಯಡಿ ಮಹಿಳೆಯರು ಮತ್ತು ತೃತೀಯಲಿಂಗಿಗಳು ಕೇರಳ (Kerala)ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಡೆಸುವ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದಾದ್ಯಂತ ಸುಮಾರು 3,125 ಸಾಮಾನ್ಯ ಬಸ್‌ಗಳು ಈ ಯೋಜನೆಯ ವ್ಯಾಪ್ತಿಗೆ - [ನನ್ನನ್ನು ಬೈದಿದ್ದಕ್ಕಾದರೂ ಡಿಕೆಶಿ ಬಾಲಕೃಷ್ಣಗೆ ಮಂತ್ರಿ ಸ್ಥಾನ ಕೊಡಿಸಲಿ - ಆರ್‌ ಅಶೋಕ್ ವ್ಯಂಗ್ಯ!](https://btvkannada.com/2026/06/15/hc-balakrishna-ashok-tong/) - ಬೆಂಗಳೂರು : ಕಳೆದ ಮೂರು ವರ್ಷಗಳಿಂದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ನಿರಂತರವಾಗಿ ವಕಾಲತ್ತು ವಹಿಸುತ್ತಾ, ಮಾಧ್ಯಮಗಳ ಮುಂದೆ ಒಂಟಿ ಕಣ್ಣಲ್ಲಿ ಕಣ್ಣೀರು ಸುರಿಸುತ್ತಿದ್ದ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಇತ್ತೀಚಿನ ನಡವಳಿಕೆ ತೀವ್ರ ಟೀಕೆಗೆ ಗುರಿಯಾಗಿದೆ. ಸಚಿವ ಸ್ಥಾನ ಸಿಗದೇ ಇರುವ ಹತಾಶೆಯಿಂದ ಬಾಲಕೃಷ್ಣ ಅವರು ಈಗ ವಿರೋಧ ಪಕ್ಷದ ನಾಯಕರನ್ನು ನಿಂದಿಸಲು ಶುರು ಮಾಡಿದ್ದಾರೆ. ಹಾಗಾಗಿ ಇದೀಗ ವಿಪಕ್ಷ ನಾಯಕ ಆರ್ ಅಶೋಕ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಬಾಲಕೃಷ್ಣ ವಿರುದ್ಧ - [ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆಗೆ ಹೊರಟ ಹೆಚ್​ಡಿ ಕುಮಾರಸ್ವಾಮಿ!](https://btvkannada.com/2026/06/15/kumaraswamy-ayyappaswami-shabarimale/) - ಬೆಂಗಳೂರು : ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ, ನಂತರ ದೇಗುಲದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಕುಮಾರಸ್ವಾಮಿ ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಜೊತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ - [ರಾಮನಗರ MLA ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ - ಆಸ್ಪತ್ರೆಗೆ ದಾಖಲು!](https://btvkannada.com/2026/06/15/mla-iqbal-hussain-heart-attack/) - ಬೆಂಗಳೂರು : ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇದನ್ನೂ ಓದಿ : ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – 8 ಮಂದಿ ಸಾವು! - [ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ - 8 ಮಂದಿ ಸಾವು!](https://btvkannada.com/2026/06/15/pick-up-accident-8death/) - ಮುಂಬೈ : ಪಿಕ್ ಅಪ್ ವಾಹನವೊಂದು ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ. ಪಂಢರಪುರ ಮೂಲದ 15 ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. 15 ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್-ಅಪ್ ವಾಹನವು ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿಯ ಜಮೀನಿಗೆ ನುಗ್ಗಿ - [ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮುಖೇಶ್ ಅಂಬಾನಿ ಭೇಟಿ!](https://btvkannada.com/2026/06/15/kollur-temple-visit-mukesh-ambani/) - ಉಡುಪಿ : ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ತಮ್ಮ ಕುಟುಂಬದ ಗುರೂಜಿಯವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು. ದೇವಾಲಯದ ಸಾಂಪ್ರದಾಯಿಕ ಆಚರಣೆಗಳ ಪ್ರಕಾರ ದೇವಿಯ ಕೃಪೆಗೆ ಪಾತ್ರರಾದ ಅವರಿಗೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು. ಅನಂತ ಅಂಬಾನಿ ಅವರು - [ಇರಾನ್-ಅಮೆರಿಕ ನಡುವೆ ಶಾಂತಿ ಒಪ್ಪಂದ - ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಇಳಿಕೆ!](https://btvkannada.com/2026/06/15/iran-america-crude-oil/) - ನವದೆಹಲಿ : ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಬೆಲೆ ಗಣನೀಯವಾಗಿ ಕುಸಿತ ಕಂಡಿದೆ. ಯುದ್ಧ ವಿರಾಮದ ಘೋಷಣೆ ಮತ್ತು ಉಭಯ ದೇಶಗಳ ನಡುವೆ ಒಪ್ಪಂದದ ನಿರೀಕ್ಷೆಯಿಂದಾಗಿ ಬ್ರೆಂಟ್ ಕ್ರೂಡ್ ಬೆಲೆ ಒಂದೇ ದಿನದಲ್ಲಿ ಶೇಕಡಾ 4ರಷ್ಟು ಕುಸಿತ ಕಂಡು 80 ಡಾಲರ್​ಗೆ ಬಂದಿಳಿದಿದೆ. ಈ ಹಿಂದೆ ಯುದ್ಧದ ಭೀತಿಯಿಂದಾಗಿ ಕಚ್ಚಾ ತೈಲ ಬೆಲೆ ಗಗನಕ್ಕೇರಿ, ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿ ಜನಸಾಮಾನ್ಯರು ಆತಂಕದಲ್ಲಿದ್ದರು. ಇದೀಗ ಹಾರ್ಮುಝ್ - [ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ - ಸಿಎಂ ಡಿ.ಕೆ ಶಿವಕುಮಾರ್!](https://btvkannada.com/2026/06/14/guarantee-scheme-not-stop-dkshivakumar/) - ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಡಿಕೆಶಿ ಪೋಸ್ಟ್ ಹಂಚಿಕೊಂಡು ʼಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ! ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡʼ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ - [ಓಮನ್ ಸಮುದ್ರದಲ್ಲಿ ಮಗುಚಿದ 14 ಭಾರತೀಯರಿದ್ದ ಹಡಗು!](https://btvkannada.com/2026/06/14/oman-boat-41indians/) - ಓಮಾನ್ ಕರಾವಳಿಯಲ್ಲಿ 14 ಭಾರತೀಯರಿದ್ದ ದೋಣಿಯೊಂದು ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದ್ದು, 14 ಭಾರತೀಯರನ್ನು ಅಮೆರಿಕ ಹಾಗೂ ಭಾರತೀಯ ನೌಕಾಪಡೆ ರಕ್ಷಿಸಿದೆ. ಇಂದು ಒಮಾನ್‌ನ ರಾಸ್ ಅಲ್ ಹಡ್‌ನಿಂದ ಪೂರ್ವಕ್ಕೆ ಸುಮಾರು 80 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ 14 ಭಾರತೀಯ ನಾವಿಕರಿದ್ದ ಹಡಗೊಂದು ತಾಂತ್ರಿಕ ದೋಷದಿಂದಾಗಿ ಮುಳುಗಲಾರಂಭಿಸಿತು. ಹಡಗು ಅಪಾಯದಲ್ಲಿದೆ ಎಂಬ ಮಾಹಿತಿ ಸಿಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ ಅಮೆರಿಕ ನೌಕಾಪಡೆಯು ತೀರದ ಅಧಿಕಾರಿಗಳಿಗೆ ಹಾಗೂ ಭಾರತೀಯ ನೌಕಾಪಡೆಗೆ ಸಂದೇಶ ರವಾನಿಸಿತು. ತಕ್ಷಣವೇ ಯುಎಸ್ ನೇವಿಯ ಪಿ-8 (P-8) ಕಡಲ - [ಬೆಂಗಳೂರು ಪೊಲೀಸರು ಜೈಪುರದಲ್ಲಿ ಟ್ರ್ಯಾಪ್ - ಲಂಚ ಪಡೆಯುವಾಗ ರೆಡ್ ಹ್ಯಾಂಡ್‌ ಆಗಿ ಅರೆಸ್ಟ್!](https://btvkannada.com/2026/06/14/banglore-police-trap-jaipur/) - ಬೆಂಗಳೂರು : ವರದಕ್ಷಿಣೆ ಕೇಸ್​ವೊಂದರ ಆರೋಪಿಯ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸರು ಜೈಪುರದಲ್ಲಿ ಟ್ರ್ಯಾಪ್ ಆಗಿರುವ ಘಟನೆ ನಡೆದಿದೆ. HAL ಪೊಲೀಸರು ಆರೋಪಿ ಬಳಿ ಹಣಕ್ಕೆ ಬೇಡಿಕ್ಕೆ ಇಟ್ಟಿದ್ದು, ಹಣ ಪಡೆಯುವಾಗ ಬೆಂಗಳೂರು ಪೊಲೀಸರು ಜೈಪುರ ಎಸಿಬಿ ಅಧಿಕಾರಿಗಳಿಗೆ ಲಾಕ್ ಆಗಿದ್ದಾರೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅನಿತಾ, ಹೆಡ್ ಕಾನ್ಸ್ಟೇಬಲ್ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ್ಯಾಪ್ ಆದ ಪೊಲೀಸರು. ಕಳೆದ ಶುಕ್ರವಾರ ಪೊಲೀಸರು ಆರೋಪಿ ಬಂಧನಕ್ಕೆ ತೆರಳಿದ್ದರು. ಈ ವೇಳೆ HAL ಪೊಲೀಸರು ಆರೋಪಿಯ ಬಳಿ ಎರಡು - [ಒಕ್ಕಲಿಗರ ಸಂಘದ ಕರ್ಮಕಾಂಡದ ಬಗ್ಗೆ ಭುಗಿಲೆದ್ದ ಆಕ್ರೋಶ - ಕ್ರಮಕ್ಕೆ ಒತ್ತಾಯಿಸಿ ಹಲವು ಮುಖಂಡರ ಪತ್ರ!](https://btvkannada.com/2026/06/14/karnataka-okkaliga-letter/) - ಬೆಂಗಳೂರು : ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಘದಲ್ಲಿ ನಡೆಯುತ್ತಿರುವ ಅವ್ಯವಸ್ಥೆ ಹಾಗೂ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಲವು ಪ್ರಮುಖ ಮುಖಂಡರು ಪತ್ರ ಬರೆದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಒಕ್ಕಲಿಗರ ಸಂಘವು ತೀವ್ರ ಆಡಳಿತಾತ್ಮಕ ಕುಸಿತ ಕಂಡಿದೆ ಎಂದು ಮುಖಂಡರು ಆರೋಪಿಸಿದ್ದಾರೆ. ಇನ್ನು ಚುನಾವಣೆಯಲ್ಲಿ ಅಕ್ರಮ ಎಸಗಿ ಆಯ್ಕೆಯಾದ ನಿರ್ದೇಶಕರನ್ನು ತಕ್ಷಣವೇ ಅನರ್ಹಗೊಳಿಸಲು ಕಠಿಣ ನಿಯಮ ರೂಪಿಸಬೇಕೆಂದು ಮುಖಂಡರು ಒತ್ತಾಯಿಸಿದ್ದಾರೆ. ಸಂಘದ ಹಲವು ನಿರ್ದೇಶಕರು ಕೋಟ್ಯಂತರ - [ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕು - ಸಿಎಂ ಡಿ.ಕೆ ಶಿವಕುಮಾರ್!](https://btvkannada.com/2026/06/14/gruhalakshmi-gruhajyoti-dkshivakumar/) - ಬೆಂಗಳೂರು : ರಾಜ್ಯ ಸರ್ಕಾರದ ಎರಡು ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿ ಮೃತರು ಹಾಗೂ ಅನರ್ಹರು ಪತ್ತೆಯಾಗಿರುವುದರಿಂದ ಕೋಟ್ಯಂತರ ರೂಪಾಯಿ ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು. ಗೃಹಲಕ್ಷ್ಮಿ - [ಜೂ.17 ರಂದು ಮೋದಿ - ಟ್ರಂಪ್‌ ದ್ವಿಪಕ್ಷೀಯ ಸಭೆ!](https://btvkannada.com/2026/06/14/june17-modi-trump-meeting/) - ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಜೂನ್ 17 ರಂದು ಮಹತ್ವದ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಶ್ವೇತಭವನವು ಈ ಭೇಟಿಯನ್ನು ಅಧಿಕೃತವಾಗಿ ಖಚಿತಪಡಿಸಿದೆ. 2025 ರ ಫೆಬ್ರವರಿಯಲ್ಲಿ ವಾಷಿಂಗ್ಟನ್‌ನಲ್ಲಿ ಭೇಟಿಯಾದ ನಂತರ ಉಭಯ ನಾಯಕರ ನಡುವೆ ನಡೆಯುತ್ತಿರುವ ಮೊದಲ ಮುಖಾಮುಖಿ ಮಾತುಕತೆ ಇದಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ (Modi) ಅವರು ದೇಶದ ಇತಿಹಾಸದಲ್ಲೇ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮೈಲಿಗಲ್ಲು - [ಪೊಲೀಸರಿಂದ ಹೈಕೋರ್ಟ್ ಮಾರ್ಗಸೂಚಿ ಉಲ್ಲಂಘನೆ - ಸೈಲೆಂಟ್‌ ಸುನೀಲ್‌ ಸೇರಿ 66 ಮಂದಿಗೆ ರೌಡಿಶೀಟ್‌ನಿಂದ ಮುಕ್ತಿ!](https://btvkannada.com/2026/06/14/rowdysheet-releaf-silent-suneel/) - ಬೆಂಗಳೂರು : ಕರ್ನಾಟಕ ಪೊಲೀಸರು ಹೈಕೋರ್ಟ್‌ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದ ಹಿನ್ನೆಲೆಯಲ್ಲಿ, ಭೂಗತ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದ ಸುನಿಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನಿಲ್, ರೋಹಿತ್‌ ಅಲಿಯಾಸ್‌ ಒಂಟೆ ರೋಹಿತ್‌ ಸೇರಿದಂತೆ 66 ಮಂದಿಗೆ ರೌಡಿಶೀಟ್‌ನಿಂದ ರಿಲೀಫ್ ಸಿಕ್ಕಿದೆ. ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಮ್ಮ ಹೆಸರಿನಲ್ಲಿ ತೆರೆಯಲಾಗಿರುವ ರೌಡಿಶೀಟ್ ಅನ್ನು ರದ್ದುಗೊಳಿಸುವಂತೆ ಕೋರಿ ಸುನಿಲ್ ಕುಮಾರ್ ಅಲಿಯಾಸ್ ಸೈಲೆಂಟ್‌ ಸುನಿಲ್‌, ರೋಹಿತ್‌ ಅಲಿಯಾಸ್‌ ಒಂಟೆ ರೋಹಿತ್‌ ಸೇರಿದಂತೆ 100ಕ್ಕೂ ಹೆಚ್ಚು ಮಂದಿ ರಾಜ್ಯ ಪೊಲೀಸ್‌ ದೂರು ಪ್ರಾಧಿಕಾರಕ್ಕೆ - [ಸ್ಟೇಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಖ್ಯಾತ ವಕೀಲ ಬಿ.ಎನ್. ಜಗದೀಶ್ ನೇಮಕ!](https://btvkannada.com/2026/06/13/state-public-prosecutor-bn-jagadeesh/) - ಬೆಂಗಳೂರು : ಖ್ಯಾತ ವಕೀಲರು ಹಾಗೂ ಹಾಲಿ ವಿಶೇಷ ಪಬ್ಲಿಕ್ ಕ್ಲಾಸಿಕ್ಯೂಟರ್ ಆಗಿದ್ದ ಬಿ.ಎನ್ ಜಗದೀಶ್ ಅವರನ್ನು ಸ್ಟೇಟ್ ಪಬ್ಲಿಕ್ ಪ್ರಾಸಿಕ್ಯೂಟರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿ.ಎನ್. ಜಗದೀಶ್ ಅವರ ಕಾನೂನು ಪಾಂಡಿತ್ಯ ಮತ್ತು ದಕ್ಷತೆಯನ್ನು ಪರಿಗಣಿಸಿ ಸರ್ಕಾರ ಅವರನ್ನು ಸ್ಟೇಟ್ ಪಬ್ಲಿಕ್ ಪ್ರಾಸಿಕ್ಯೂಟರನ್ನಾಗಿ ನೇಮಕ ಮಾಡಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿ.ಎನ್. ಜಗದೀಶ್ ಅವರನ್ನು ಉನ್ನತ ಜವಾಬ್ದಾರಿಯ ಈ ಹುದ್ದೆಗೆ ನಿಯೋಜಿಸಲಾಗಿದೆ. ಬಿ.ಎನ್. ಜಗದೀಶ್ ಅವರು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ - [ಪರಿಹಾರ ನೀಡದ್ದಕ್ಕೆ ಆಕ್ರೋಶ - ಪ್ರಾಧಿಕಾರದ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ರೈತ!](https://btvkannada.com/2026/06/13/farmer-hits-authority-staff/) - ಬಾಗಲಕೋಟೆ : ಪರಿಹಾರ ಸಿಗದೆ ಬೇಸತ್ತ ರೈತರೊಬ್ಬರು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಳೆದ ಒಂದು ವರ್ಷದಿಂದ 15 ಜನ ಸಫಾಯಿ ಕರ್ಮಚಾರಿಗಳಿಗೆ ಸೈಟ್ ಮಂಜೂರು ಮಾಡಿಲ್ಲ ಎಂದು ಆಗ್ರಹಿಸಿ ಡಿಎಸ್‌ಎಸ್‌ (DSS) ಹೋರಾಟಗಾರರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಈ ಮುತ್ತಿಗೆಯ ವೇಳೆ ಕಚೇರಿಗೆ ಆಗಮಿಸಿದ ರೈತ ಬಸಪ್ಪ ದೊಡಮನಿ ಎಂಬುವವರು ಡಿಎಸ್‌ಎಸ್‌ ಮುಖಂಡರ ಎದುರೇ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನನ್ನ ಭೂಮಿ - [ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಲುಕಿ ಹುಲಿಗೆ ಗಾಯ - ಅಪರಾಧಿಗಳ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ದೂರು!](https://btvkannada.com/2026/06/13/tiger-injured-dinesh-kallahalli-complaints/) - ಚಿಕ್ಕಮಗಳೂರು : ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡ ಹುಲಿ ಓಡಾಡುತ್ತಿದ್ದು, ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದೆ. ಇದರಿಂದ ಗಾಯಗೊಂಡ ಹುಲಿ, ನೋವಿನಿಂದಲೇ ಕಳೆದ ನಾಲ್ಕೈದು ದಿನಗಳಿಂದ ಓಡಾಡುತ್ತಿದೆ. ಹುಲಿಗೆ ಅಕ್ರಮವಾಗಿ ಉರುಳು ಹಾಕಿ ಗಂಭೀರವಾಗಿ ಗಾಯಗೊಳಿಸಿದ್ದಕ್ಕೆ ಇದೀಗ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಹುಲಿಗೆ ಉರುಳು ಹಾಕಿರುವ ಅಪರಾಧಿಗಳ ವಿರುದ್ಧ ತಕ್ಷಣ ಅರಣ್ಯ ಅಪರಾಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು, ಗಾಯಗೊಂಡಿರುವ ಹುಲಿಯನ್ನು ಪತ್ತೆಹಚ್ಚಿ ವೈದ್ಯಕೀಯ ಚಿಕಿತ್ಸೆ ಹಾಗೂ - [ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್ - 'ಹೊಸ ಜೀವನ'ಕ್ಕೆ ಡಾಲಿ ಧನಂಜಯ್ ಸಾಥ್!](https://btvkannada.com/2026/06/13/rangayana-raghu-400cinema/) - "ತಲೆ ಬಾಚ್ಕೊಳಿ…ಪೌಡ್ರು ಹಾಕೊಳಿ…ದುನಿಯಾ ತುಂಬಾ ಕಾಸ್ಟ್ಲಿ'' ಅಂತ ಡೈಲಾಗ್ ಹೊಡೆದು ಕನ್ನಡ ಚಿತ್ರರಂಗದಲ್ಲಿ ಏಕ್ದಂ ಸ್ಟಾರ್ ಪಟ್ಟಕ್ಕೆ ಏರಿದ ಪೋಷಕ ನಟ ರಂಗಾಯಣ ರಘು. ರಂಗಾಯಣದ ಮೂಲಕ ರಂಗಭೂಮಿ ಪ್ರವೇಶ ಮಾಡಿ ಇಂದು ಬಹುಬೇಡಿಕೆ ಪೋಷಕ ನಟನಾಗಿ ಬೆಳೆದ ಅವರೀಗ 400ನೇ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ‌. ತಮ್ಮ ಅಮೋಘ ನಟನೆ ಮೂಲಕ ಸಿನಿಮಾಪ್ರೇಮಿಗಳನ್ನು ರಂಜಿಸಿರುವ ರಂಗಾಯಣ ರಘು ಅವರ 400ನೇ 'ಹೊಸ ಜೀವನ'. ಈ ಆಕರ್ಷಕ ಶೀರ್ಷಿಕೆ ಚಿತ್ರಕ್ಕೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ್ - [ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ!](https://btvkannada.com/2026/06/13/udupi-krishna-mutt-nirmala-seetharaman/) - ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದ ಸಚಿವೆ, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಹಾಗೂ ಬಿಜೆಪಿ - [ಭಾರತೀಯ ವಾಯುಪಡೆಯ AN-32 ವಿಮಾನ ಪತನ!](https://btvkannada.com/2026/06/13/indian-army-an32-flight-accident/) - ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಇಂದು ಭಾರತೀಯ ವಾಯುಪಡೆಯ (IAF) ಎಎನ್ -32 ಸಾರಿಗೆ ವಿಮಾನ ಪತನವಾಗಿದೆ. ಎಎನ್ -32 ವಿಮಾನವು ವಾಯುಪಡೆ ನಿಲ್ದಾಣದ ಆವರಣದಲ್ಲಿ ಅಪಘಾತಕ್ಕೀಡಾಗಿದ್ದು, ನಂತರ ಬೆಂಕಿ ಹೊತ್ತಿಕೊಂಡಿತು. ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಐಎಎಫ್​ ವಿಮಾನವು ವಾಯುಪಡೆ ನಿಲ್ದಾಣದಲ್ಲಿ ಇಂದು ಲ್ಯಾಂಡಿಂಗ್ ಸಮಯದಲ್ಲಿ ಅಪಘಾತಕ್ಕೀಡಾಗಿದೆ. ಈ ವಿಮಾನವನ್ನು ಸಾಮಗ್ರಿ ಸರಬರಾಜುಗಾಗಿ ಬಳಸಲಾಗುತ್ತಿತ್ತು. ಅಪಘಾತದಲ್ಲಿ ಪೈಲಟ್ ಪ್ರಾಣ ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ : ಮತ್ತೆ - [ಮತ್ತೆ ಬೆಂಗಳೂರಲ್ಲಿ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ ಪುಂಡಾಟ - ವಿಡಿಯೋ ವೈರಲ್!](https://btvkannada.com/2026/06/13/muttappa-rai-son-lamborghini/) - ಬೆಂಗಳೂರು : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೆ ಭಾರಿ ಸದ್ದು ಮಾಡಿದೆ. ಏರ್‌ಪೋರ್ಟ್ ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡುವ ಮೂಲಕ, ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಾ ಕರ್ಕಶ ಶಬ್ದ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರಿನ ವೈರಲ್ ವಿಡಿಯೋ ಆಧರಿಸಿ ಘಟನೆ ಯಾವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಘಟನೆ ನಿಖರವಾಗಿ - [ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ - ಯುವತಿ ಸ್ಥಳದಲ್ಲೇ ಸಾವು!](https://btvkannada.com/2026/06/13/banglore-chennai-express-women-death/) - ಬೆಂಗಳೂರು : ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದಿದೆ. ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. - [ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!](https://btvkannada.com/2026/06/13/karnataka-heavy-rain-today/) - ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಇಂದು ರಾಜ್ಯಾದ್ಯಂತ ಮಿಶ್ರ ಹವಾಮಾನ ವಾತಾವರಣ ಕಂಡುಬರಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ. ಹಗಲಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಶೇಕಡಾ 50 ರಷ್ಟು ಸಾಧ್ಯತೆಯಿದೆ. ಹಗಲಿನಲ್ಲಿ ಗರಿಷ್ಠ ತಾಪಮಾನವು 32°C ವರೆಗೆ ತಲುಪಲಿದ್ದು, ಉಷ್ಣಾಂಶ ಮತ್ತು ಸೆಖೆಯ ವಾತಾವರಣದ ನಡುವೆಯೇ ದಿಢೀರ್ ಮಳೆ ಸುರಿಯುವ ಮುನ್ಸೂಚನೆ ಇದೆ. ಕರಾವಳಿ ಮತ್ತು ಮಲೆನಾಡು - [ಒಂದು ವಾಹನಕ್ಕೆ 200 ಲೀಟರ್‌ ಮಾತ್ರ - ಡೀಸೆಲ್‌ ಮಾರಾಟಕ್ಕೆ ಮಿತಿ ಹೇರಿದ ಕೇಂದ್ರ!](https://btvkannada.com/2026/06/13/one-vehicle-disel-200leter/) - ನವದೆಹಲಿ : ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡದಿಂದಾಗಿ ಭಾರತದಲ್ಲಿ ದಿನೇದಿನೇ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಾಗುತ್ತಲೇ ಇದೆ. ಈ ನಡುವೆ ಡೀಸೆಲ್‌ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್‌ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್‌ ಡೀಸೆಲ್‌ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ. ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್‌ ಬಂಕ್‌ಗಳಲ್ಲಿ ಡೀಸೆಲ್‌ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ - [ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು, ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ವಿಜಯ್!](https://btvkannada.com/2026/06/12/kollur-mookambika-cm-vijay/) - ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಉಡುಪಿಯ ಪ್ರಸಿದ್ಧ ಮೂಕಾಂಬಿಕೆ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ತಮಿಳುನಾಡು ಸಿಎಂ ವಿಜಯ್‌ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಹೂಗುಚ್ಛ ನೀಡಿ ಸ್ವಾಗತ ಕೋರಿದರು. ವಿಜಯ್‌ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ. ಇಂದು ಮಧ್ಯಾಹ್ನ - [ಪಶ್ಚಿಮ ಬಂಗಾಳದಲ್ಲಿ ಅಗ್ನಿ ಅವಘಡ - 4,000 ಇವಿಎಂ ಭಸ್ಮ.. ಅವಘಡದ ಹಿಂದೆ ಅಡಗಿದೆಯೇ ರಹಸ್ಯ?](https://btvkannada.com/2026/06/12/fire-accident-evm-burn/) - ಕೋಲ್ಕತ್ತಾ : ಪಶ್ಚಿಮ ಬಂಗಾಳದ ದಕ್ಷಿಣ ಕೋಲ್ಕತ್ತಾದ ಅಲಿಪೋರ್‌ನಲ್ಲಿರುವ ಬಹುಮಹಡಿ ಸರ್ಕಾರಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾಗಿದ್ದ ಸುಮಾರು 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು ಅಥವಾ ಇವಿಎಂಗಳು ಸುಟ್ಟು ಭಸ್ಮವಾಗಿದೆ. ಕೋಲ್ಕತ್ತಾದ ಅಲಿಪೋರ್‌ನಲ್ಲಿರುವ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್‌ನ 10 ಮಹಡಿಗಳ ಆಡಳಿತಾತ್ಮಕ ಸರ್ಕಾರಿ ಕಟ್ಟಡದಲ್ಲಿ ಜೂನ್ 10ರ ಬುಧವಾರ ಬೆಳಗ್ಗೆ ಸುಮಾರು 9:50ಕ್ಕೆ ಈ ಬೆಂಕಿ ಕಾಣಿಸಿಕೊಂಡಿತ್ತು. ಈ ದುರ್ಘಟನೆಯಲ್ಲಿ ಕಟ್ಟಡದ 8 ಮತ್ತು 9ನೇ ಮಹಡಿಗಳಲ್ಲಿ ಇರಿಸಲಾಗಿದ್ದ - [ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌!](https://btvkannada.com/2026/06/12/manglore-tamilnadu-cm-vijay/) - ಮಂಗಳೂರು : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರನ್ನು ಸಚಿವ ಯು.ಟಿ.ಖಾದರ್ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಸಿಎಂ ವಿಜಯ್ ಅವರಿಗೆ ಸ್ವಾಮಿ ವಿವೇಕಾನಂದರ ಪುಸ್ತಕವನ್ನು ಉಡುಗೊರೆಯಾಗಿ ನೀಡಲಾಯಿತು. ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು - ["ಮಹಾನ್" ಚಿತ್ರದಲ್ಲಿ ಸ್ಯಾಂಡಲ್​ವುಡ್​ನ ಮಹಾನ್ ನಟರ ಅಭಿನಯ!](https://btvkannada.com/2026/06/12/mahan-movie-sandalwood-actors/) - ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ "ಮಹಾನ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ವಿಜಯ ರಾಘವೇಂದ್ರ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. "ಮಹಾನ್" ರೈತರ ಕಥೆಯಾಗಿದ್ದು, ಈ ಚಿತ್ರದ ಪ್ರತಿಯೊಂದು ಪಾತ್ರವು ಬಹಳ ಮುಖ್ಯ ಎನಿಸುತ್ತದೆ. ಇಂತಹ ಅಪರೂಪದ ಕಥಾಹಂದರ ಹೊಂದಿರುವ ನಮ್ಮ "ಮಹಾನ್" ಚಿತ್ರದಲ್ಲಿ ಕನ್ನಡ ಚಿತ್ರರಂಗದ "ಮಹಾನ್" ಕಲಾವಿದರಾದ ಡೈನಾಮಿಕ್ ಸ್ಟಾರ್ ದೇವರಾಜ್, ಶರತ್ ಲೋಹಿತಾಶ್ವ, ರಮೇಶ್ ಭಟ್, ಅವಿನಾಶ್, ರಂಗಾಯಣ ರಘು ಹಾಗೂ ರಮೇಶ್ ಇಂದಿರಾ ಅಭಿನಯಿಸಿದ್ದಾರೆ. - [ಪೋಕ್ಸೋ ಕೇಸ್ - ವಚನಾನಂದ ಸ್ವಾಮೀಜಿ ವಿರುದ್ಧ 410 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ!](https://btvkannada.com/2026/06/12/pocso-case-vachananda-swamiji/) - ದಾವಣಗೆರೆ : ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿ ವಿರುದ್ಧ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು 410 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ವಚನಾನಂದ ಸ್ವಾಮೀಜಿ ಹಾಗೂ ಅವರ ಆಪ್ತ ಅಶೋಕ್ ವಿರುದ್ಧ 410 ಪುಟಗಳ ವಿವರವಾದ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಪೊಲೀಸರು ಸಲ್ಲಿಸಿರುವ ಚಾರ್ಜ್‌ಶೀಟ್​ನಲ್ಲಿ 63 ಸಾಕ್ಷ್ಯಾಧಾರ, ಒಟ್ಟು ನಾಲ್ವರು ಸಂತ್ರಸ್ತ ಬಾಲಕರು, ಸಂತ್ರಸ್ತ ಬಾಲಕನ ತಾಯಿಯ ಹೇಳಿಕೆ, 2022 ರಿಂದ 2025ರವರೆಗೆ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ, ಶಾಲೆಗೆ ಹೋಗುವ ಮುನ್ನ ಮತ್ತು ಬಂದ ನಂತರ ಲೈಂಗಿಕ - [ಕಾಡುಗೋಡಿ ಮಗು ಕೊಲೆ ಕೇಸ್‌ - ಸರಿಯಾಗಿ ತನಿಖೆ ನಡೆಸದ ಮೂವರು ಪೊಲೀಸರು ಸಸ್ಪೆಂಡ್!](https://btvkannada.com/2026/06/12/kadugodi-case-3police-suspend/) - ಬೆಂಗಳೂರು : ಕಾಡುಗೋಡಿ ಮಗು ವೆನ್ನಿಲಾ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಂಗಸ್ವಾಮಿ, ಪಿಎಸ್‌ಐ ನಿಂಗರಾಜು ಹಾಗೂ ಐಒ ಅಸಿಸ್ಟೆಂಟ್ ಅನ್ನು ಅಮಾನತು ಮಾಡಿದ್ದಾರೆ. ರಮೇಶ್ ಬಾನೋತ್ ವರದಿ ಮೇರೆಗೆ ಮೂವರು ಪೊಲೀಸರನ್ನು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸಸ್ಪೆಂಡ್ ಮಾಡಿದ್ದಾರೆ. ಇನ್ನು ಪ್ರಿಯಕರನೊಂದಿಗೆ ತನ್ನ ಐದೂವರೆ ವರ್ಷದ ಮಗಳು ವೆನ್ನಿಲಾಳನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಿಯಾಂಕಾ, ಎಫ್‌ಐಆರ್‌ ದಾಖಲಾದ ಬಳಿಕ - [ಮಾಲೂರಿನ 80 ಕೋಟಿ ಮೌಲ್ಯದ ಸರ್ಕಾರಿ ಭೂ ಹಗರಣಕ್ಕೆ ಬಿಗ್ ಟ್ವಿಸ್ಟ್ - ತಹಶೀಲ್ದಾರ್ ವಿರುದ್ಧ ವಿಡಿಯೋ ಹರಿಬಿಟ್ಟ SDA!](https://btvkannada.com/2026/06/12/maloor-govt-land-tahasildar/) - ಕೋಲಾರ : ಮಾಲೂರಿನ 80 ಕೋಟಿ ಮೌಲ್ಯದ 16 ಎಕರೆ ಸರ್ಕಾರಿ ಭೂ ಹಗರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕಿ (SDA) ವಿಜಯ್ ಕುಮಾರ್, ತಹಶೀಲ್ದಾರ್ ರೂಪಾ ವಿರುದ್ಧ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಸತ್ಯಾಂಶ ಬಿಚ್ಚಿಟ್ಟಿರುವ SDA ವಿಜಯ್ ಕುಮಾರ್, ತಹಶೀಲ್ದಾರ್ ರೂಪಾ ಅವರು ತಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ಕಾರಿ ಜಮೀನಿಗೆ ಸಂಬಂಧಿಸಿದ - [ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!](https://btvkannada.com/2026/06/12/agumbe-ghat-heavy-vehicle/) - ಶಿವಮೊಗ್ಗ: ಮಳೆಗಾಲದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟ ಹೆಚ್ಚಾದರೆ ರಸ್ತೆ ಬದಿಯ ಭೂಕುಸಿತ ಸಂಭವಿಸುವ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುವ ಅಪಾಯವಿದೆ. ಮತ್ತೊಂದು ಪ್ರಮುಖ ಸಂಪರ್ಕ ರಸ್ತೆಯಾದ ಹುಲಿಕಲ್ ಘಾಟಿಯಲ್ಲೂ ಭೂಕುಸಿತ ಸಂಭವಿಸಿದ್ದು, ಅಲ್ಲಿನ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಆಗುಂಬೆ ಘಾಟಿ - [ನಾನು ಸತ್ತಿಲ್ಲ ಆರಾಮಾಗಿದ್ದೇನೆ - ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಸುದ್ದಿ ಬಗ್ಗೆ ದೊಡ್ಡಣ್ಣ ಸ್ಪಷ್ಟನೆ!](https://btvkannada.com/2026/06/12/actor-doddanna-viral-news/) - ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೀಗ ಈ ಸುದ್ದಿ ಬಗ್ಗೆ ಸ್ವತಃ ದೊಡ್ಡಣ್ಣ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶ್ರದ್ಧಾಂಜಲಿಯ ಪೋಸ್ಟರ್ ಸಂಪೂರ್ಣವಾಗಿ ನಕಲಿ ಮತ್ತು ಎಡಿಟೆಡ್ ಆಗಿದ್ದು, ನಾನು ಆರೋಗ್ಯವಾಗಿದ್ದೇನೆ, ಇಂತಹ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ದೊಡ್ಡಣ್ಣ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ - [ಇರಾನ್ ಮೇಲಿನ ದಾಳಿ ರದ್ದುಗೊಳಿಸಿದ ಡೊನಾಲ್ಡ್ ಟ್ರಂಪ್ - ಶೀಘ್ರದಲ್ಲೇ ಶಾಂತಿ ಒಪ್ಪಂದ!](https://btvkannada.com/2026/06/12/iran-trump-attack-cancel/) - ಇರಾನ್ ಮೇಲಿನ ಸತತ ಮೂರನೇ ದಿನದ ನಿಗದಿತ ಮಿಲಿಟರಿ ದಾಳಿಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ರದ್ದುಗೊಳಿಸಿದ್ದು, ಟೆಹ್ರಾನ್ ಜೊತೆಗಿನ ಐತಿಹಾಸಿಕ ಶಾಂತಿ ಒಪ್ಪಂದ ಅಂತಿಮ ಹಂತಕ್ಕೆ ತಲುಪಿದೆ ಎಂದು ಘೋಷಿಸಿದ್ದಾರೆ. ಶ್ವೇತಭವನದ ಮಾತನಾಡಿದ ಅಧ್ಯಕ್ಷ ಟ್ರಂಪ್, ಒಪ್ಪಂದಕ್ಕೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರದಲ್ಲೇ ಒಪ್ಪಂದಕ್ಕೆ ಸಹಿ ಹಾಕುವ ಸಮಯ ಮತ್ತು ಸ್ಥಳವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಮತ್ತೊಂದೆಡೆ, ಅಮೆರಿಕದೊಂದಿಗಿನ ಈ ತಿಳಿವಳಿಕೆ ಒಪ್ಪಂದದ ಪ್ರಸ್ತಾವನೆಯು ಇರಾನ್‌ನ ಉನ್ನತ ನಾಯಕರ ಸಕಾರಾತ್ಮಕ ಪರಿಗಣನೆಯಲ್ಲಿದೆ ಎಂದು - [ಚೀಟಿ ಜೊತೆ ಬಡ್ಡಿ ವ್ಯವಹಾರ ಮಾಡ್ತಿದ್ದ ಖತರ್ನಾಕ್ ಲೇಡಿ ಸಿಸಿಬಿ ಬಲೆಗೆ!](https://btvkannada.com/2026/06/12/chit-interest-transaction-lady-ccb/) - ಬೆಂಗಳೂರು : ಚೀಟಿ ಹಾಗೂ ಬಡ್ಡಿ ವ್ಯವಹಾರ ಮಾಡ್ತಿದ್ದ ಖತರ್ನಾಕ್ ಲೇಡಿ ಮತ್ತು ಆಕೆಯ ಮಗನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೌರಮ್ಮ ಹಾಗೂ ಆಕೆಯ ಮಗ ಹೇಮಂತ ಬಂಧಿತ ಆರೋಪಿಗಳು. ಕುರುಬರಹಳ್ಳಿ ಮುಖ್ಯರಸ್ತೆಯಲ್ಲಿರುವ ಇವರ ಮಾಲೀಕತ್ವದ ರಂಗ ಎಂಟರ್ ಪ್ರೈಸಸ್ ಶಾಪ್ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಗೌರಮ್ಮ ಚೀಟಿ ವ್ಯವಹಾರ ಅಂತ ಹೇಳಿ ಮಕ್ಮಲ್ ಟೋಪಿ ಹಾಕ್ತಿದ್ದಳು. ಈ ಹಿಂದೆ ಗೌರಮ್ಮನ ಮೇಲೆ ಮಹಾಲಕ್ಷ್ಮಿ ಲೇಔಟ್ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಕೇಸ್ - [ಪ್ರಧಾನಿ ಮೋದಿ ಭೇಟಿಯಾದ ಡಿಕೆಶಿ - ಪಿಎಂಗೆ 18 ಬೇಡಿಕೆಗಳ ಅಹವಾಲು ಸಲ್ಲಿಸಿದ ಸಿಎಂ!](https://btvkannada.com/2026/06/12/pm-modi-cm-dkshivakumar/) - ನವದೆಹಲಿ : ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ 18 ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶಿವಕುಮಾರ್ ಅವರು ನಿನ್ನೆ ಭೇಟಿ ಮಾಡಿ ಅಹವಾಲು ಸಲ್ಲಿಸಿ, ಸಮಾಲೋಚನೆ ನಡೆಸಿದರು. ಪ್ರಧಾನಮಂತ್ರಿಗಳಿಗೆ ಸಲ್ಲಿಸಿದ ಬೇಡಿಕೆಗಳು ಮೇಕೆದಾಟು ಯೋಜನೆ: ಮೇಕೆದಾಟು - [ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ!](https://btvkannada.com/2026/06/11/karnataka-rajyasabha-4seat/) - ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ. ವಿಧಾನಸಭೆಯ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಅವರು ನಾಲ್ಕೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಯಾವುದೇ ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದ ಕಾರಣ ಮತದಾನದ ಪ್ರಕ್ರಿಯೆಯಿಲ್ಲದೆಯೇ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ - ["ನಾಗುಗೆ ವಧು ಬೇಕಾಗಿದೆ" ಚಿತ್ರದ ಹಾಡುಗಳು ಹಾಗೂ ಟ್ರೇಲರ್ ರಿಲೀಸ್!](https://btvkannada.com/2026/06/11/nagu-vadhu-bekagiddare-trailer/) - ಪ್ರಸ್ತುತ ಹಳ್ಳಿಯಲ್ಲಾಗಲಿ ಅಥವಾ ನಗರಪ್ರದೇಶಗಳಲ್ಲಾಗಲಿ ಬಹುತೇಕ ಗಂಡು ಮಕ್ಕಳಿಗೆ ಮದುವೆಗೆ ಹೆಣ್ಣು ಸಿಗುತ್ತಿಲ್ಲ. ಇದಕ್ಕೆ ಕಾರಣಗಳು ಹಲವಾರು. ಇಂತಹ ಪ್ರಸ್ತುತ ಪರಿಸ್ಥಿತಿಯನ್ನಿಟ್ಟುಕೊಂಡು ನಿರ್ದೇಶಕ ಆರ್ ಕೆ "ನಾಗೂಗೆ ವಧು ಬೇಕಾಗಿದೆ" ಎನ್ನುವ ಸಿನಿಮಾ‌ ಮಾಡಿದ್ದಾರೆ. ಆರ್ ಕೆ ಅವರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರ ಶ್ರೀಗುರು ರಾಘವೇಂದ್ರ ಕನ್ನಡ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ, ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ - [ಪಕ್ಕಾ ಎಂಟರ್ಟೈನ್ಮೆಂಟ್ 'ಗೋಲ್ಮಾಲ್ ಗ್ಯಾಂಗ್' ಟೀಸರ್ ರಿಲೀಸ್!](https://btvkannada.com/2026/06/11/golmal-gang-teaser-release/) - ಸಿನಿಮಾ ಅಂದ್ರೆನೆ ಮನರಂಜನೆ. ಆ ಮನರಂಜನೆಗಾಗಿಯೇ ಜನ ಕಾಯ್ತಾ ಇರುತ್ತಾರೆ. ನಕ್ಕು ಮನಸ್ಸನ್ನ ಕೂಲ್ ಆಗಿಸಿಕೊಳ್ಳುವಂತ ಸಿನಿಮಾವೊಂದು ಸಿದ್ಧವಾಗುತ್ತಿದೆ. ಅದರ ಹೆಸರೇ ಗೊಲ್ಮಾಲ್ ಗ್ಯಾಂಗ್. ಇದೀಗ ಒಂದೊಳ್ಳೆ ಟೀಸರ್ ರಿಲೀಸ್ ಆಗಿದ್ದು, ಸಿನಿಮಾದ ಮೇಲೆ ಭರವಸೆ ಮೂಡಿಸಿದೆ. ಶಾಂತ್ವು ಯೂನಿವರ್ಸಲ್ ಪಿಕ್ಚರ್ ಬ್ಯಾನರ್​ನಡಿ ಸತೀಶ್ ಚಂದ್ರ ಅವರು ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಶಿವಕುಮಾರ್ ಅವರು, ಈ ಸಿನಿಮಾಗೆ ನಿರ್ಮಾಪಕರು ಬಹಳಷ್ಟು ಹೆಲ್ಪ್ ಮಾಡಿದ್ದಾರೆ. ಪ್ರತಿಯೊಂದಕ್ಕೂ ಬೆನ್ನೆಲುಬಾಗಿ ನಿಂತವರು, ತಪ್ಪು ಮಾಡಿದಾಗ ತಿದ್ದಿದವರು. ಈ ಸಿನಿಮಾದಲ್ಲಿ ಏನಿಲ್ಲ ಅಂದ್ರು - [ನಟಿ ಶೃತಿ ಅಭಿನಯದ 175ನೇ ಸಿನಿಮಾ 'ಮದರ್' ಮುಹೂರ್ತ!](https://btvkannada.com/2026/06/11/shruthi-175movie-mother/) - ಅಭಿನಯ ಸರಸ್ವತಿ ಶೃತಿ ಅವರ 175ನೇ ಸಿನಿಮಾಗೆ ಇಂದು ಮುಹೂರ್ತ ನೆರವೇರಿದೆ. ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮದರ್ ನೆರವೇರಿದೆ. ವಿನೋದ್ ಪ್ರಭಾಕರ್ ಅವರು ಮುಹೂರ್ತಕ್ಕೆ ಬಂದು ಶುಭ ಹಾರೈಸಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಕ್ಲಾಪ್ ಮಾಡಿ ಹಾರೈಸಿದ್ದಾರೆ. ನಿರ್ದೇಶಕ ರಾಕೇಶ್ ಅವರು, ಮದರ್ ತುಂಬಾ ಪವರ್ ಫುಲ್ ಕಥೆ. ಮಂಡ್ಯದ ಅನಕ್ಷರಸ್ಥ ಮಹಿಳೆ ಸಂಸಾರ ಕಾಪಾಡುವುದಕ್ಕೆ ಹೋರಾಟ ಮಾಡುವ ಕಥೆಯೇ ಮದರ್. ಶೃತಿ ಅವರು ಅಳಿಸುವುದಿಲ್ಲ. ಇಲ್ಲಿ ಶೃತಿ ಅವರನ್ನು ಬೇರೆಯದ್ದೇ ರೀತಿಯಲ್ಲಿ ಕಾಣಬಹುದು. ರಗಡ್ ಲುಕ್​ನಲ್ಲಿ ಕಾಣಿಸ್ತಾರೆ. - [ಎಥೆನಾಲ್ ಮಿಶ್ರಿತ ಪೆಟ್ರೋಲ್ ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ!](https://btvkannada.com/2026/06/11/ethanol-mix-petrol/) - ನವದೆಹಲಿ : ಕೇಂದ್ರ ಸರ್ಕಾರ ಎಥೆನಾಲ್ ಮಿಶ್ರಿತ ಪೆಟ್ರೋಲ್‌ನ ಆಯ್ದ ಮಾದರಿಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಇ22 (ಎಥೆನಾಲ್ 22% ಮತ್ತು ಪೆಟ್ರೋಲ್ 78% ಮಿಶ್ರಿತ ಇಂಧನ), ಇ25, ಇ27 ಮತ್ತು ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ತೆಗೆದುಹಾಕಲಾಗಿದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಇಥನಾಲ್ ಮಿಶ್ರಿತ ಇಂಧನ ಬಳಕೆಗೆ - ["ದೊಡ್ಮನ್ಸ" ಚಿತ್ರದ ಪವರ್ ಪ್ಯಾಕ್ಡ್ ಟ್ರೇಲರ್ ರಿಲೀಸ್!](https://btvkannada.com/2026/06/11/dodmansa-movie-trailer-release/) - ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ, ಶರತ್ ಕೃಷ್ಣ ನಿರ್ದೇಶನದಲ್ಲಿ ಶರತ್ ಕೃಷ್ಣ ಮತ್ತು ರೇಷ್ಮಾ, ಶಿಲ್ಪಾ ಮುಖ್ಯ ಪಾತ್ರದಲ್ಲಿ ನಟಿಸಿರುವ "ದೊಡ್ಮನ್ಸ" ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಪಕ್ಕಾ ಆಕ್ಷನ್ ಪ್ಯಾಕ್ಡ್ ಸಿನಿಮಾ ಅನ್ನೋದನ್ನ ಈ ಟ್ರೇಲರ್ ತೋರಿಸಿಕೊಟ್ಟಿದೆ. ಹೀರೋ ಮಾಸ್ ಅವತಾರ, ಫೈಟ್ ಸೀನ್​ಗಳು ಟ್ರೇಲರ್​ನಲ್ಲಿಯೇ ಮಾಸ್ ಪ್ರಿಯರ ಗಮನ ಸೆಳೆದಿದೆ. ಇನ್ನು ಒಂದು ಇನ್ನೊಸೆಂಟ್ ಲವ್ ಕೂಡ ಅನಾವರಣವಾಗಿದೆ. ಸಿನಿಮಾ ಬಗ್ಗೆ ಒಂದೊಳ್ಳೆ ಭರವಸೆಯನ್ನ ಈ ಟ್ರೇಲರ್ ಮೂಡಿಸಿದೆ. ನಟ, ನಿರ್ದೇಶಕ ಶರತ್ ಕೃಷ್ಣ - ["ಬಾಯ್ಸ್ ನೆವರ್ ಕಾಂಪ್ರಮೈಸ್" ಟೀಸರ್, ಬಾಯ್ಸ್ ಆಂಥೆಮ್ ಬಿಡುಗಡೆ!](https://btvkannada.com/2026/06/11/boys-never-compromise-teaser/) - ಈ ಹಿಂದೆ ಜಸ್ಟ್ ಮದ್ವೇಲಿ, ರಾಜಣ್ಣನ ಮಗ ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್ ಜಲಗೆರೆ ಅವರು ಇದೀಗ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. 'ಬಾಯ್ಸ್ ನೆವರ್ ಕಾಂಪ್ರಮೈಸ್'ಎಂಬ ಚಿತ್ರಕ್ಕೆ ಅವರೇ ಆಕ್ಷನ್ ಕಟ್ ಹೇಳಿದ್ದಾರೆ. ಹರೀಶ್ ಜಲಗೆರೆ ಅವರ ಹಿಂದಿನ ಎರಡೂ ಚಿತ್ರಗಳನ್ನು ನಿರ್ದೇಶಿಸಿದ್ದ ಕೋಲಾರ ಸೀನು ಅವರು ಹರೀಶ್ ಅವರ ಹೊಸ ಸಾಹಸಕ್ಕೆ ಜತೆಯಾಗಿದ್ದಾರೆ. ಹಾರರ್ ಕಾಮಿಡಿ ಕಥಾಹಂದರ ಒಳಗೊಂಡ ಈ ಚಿತ್ರದ ಟೀಸರ್ ಹಾಗೂ ಬಾಯ್ಸ್ ಆಂಥೆಮ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿಶೇಷವಾಗಿ ಈ ಚಿತ್ರದಲ್ಲಿ - [ಕಾಂಗ್ರೆಸ್​​ ಶಾಸಕ ಕೆ.ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ - ದೆಹಲಿಯ ಆಸ್ಪತ್ರೆಗೆ ದಾಖಲು!](https://btvkannada.com/2026/06/11/mla-shadakshari-health-hosptital/) - ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ K ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದು, ದೆಹಲಿಯ‌ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೆಹಲಿಯಲ್ಲಿ ವರಿಷ್ಠರ ಭೇಟಿಗೆ ತೆರಳಿದ್ದ ವೇಳೆಯೇ ಶಾಸಕ K ಷಡಕ್ಷರಿ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣ ಡಾ.ಜಿ.ಪರಮೇಶ್ವರ್, ಆರ್.ರಾಜೇಂದ್ರ ಸೇರಿ ನಾಯಕರು ಆಸ್ಪತ್ರೆಗೆ ಸೇರಿಸಿದ್ದಾರೆ. ತಿಪಟೂರಿನ ಜನಪ್ರತಿನಿಧಿಯಾಗಿರುವ ಷಡಕ್ಷರಿ ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಚುರುಕಾಗಿ ಕೆಲಸ ಮಾಡುತ್ತಿದ್ದರು. ಮಂತ್ರಿ ಸ್ಥಾನಕ್ಕಾಗಿ ಅವರು ಪ್ರಯತ್ನಿಸುತ್ತಿದ್ದರೆಂಬುದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ, ದೆಹಲಿಗೆ ತೆರಳಿ ಪಕ್ಷದ ವರಿಷ್ಠ ನಾಯಕರನ್ನು - [ಜೈಶ್ ನಿರ್ದೇಶನದ 'ಲವ್ ಕೇಸ್' ಶೂಟಿಂಗ್ ಕಂಪ್ಲೀಟ್!](https://btvkannada.com/2026/06/11/love-case-shooting-complete/) - ಲವ್ ಕೇಸ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಜೈಶ್ ನಿರ್ದೇಶನದ ಈ ಚಿತ್ರವನ್ನ ಎಂ.ಬಿ ಕ್ರಿಯೇಷನ್ಸ್ ಮೋಹನ್ ಬಾಬು ನಿರ್ಮಾಣ ಮಾಡ್ತಿದ್ದಾರೆ. ಸೆಟ್ಟೇರಿದಾಗ್ಲೇ ದೊಡ್ಡದಾಗಿ ಸುದ್ದಿಯಾಗಿದ್ದ ಈ ಚಿತ್ರದ ಕೊನೆಯ ದಿನದ ಚಿತ್ರೀಕರಣ ನಾಗರಭಾವಿಯ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮುಕ್ತಾಗೊಂಡಿದ್ದು, ಚಿತ್ರತಂಡ ಕುಂಬಳಕಾಯಿ ಹೊಡೆದು ಚಿತ್ರೀಕರಣಕ್ಕೆ ಶುಭಂ ಹಾಡಿದೆ. ಶ್ರೀನಗರ ಕಿಟ್ಟಿ, ಪ್ರಮೋದ್ ಶೆಟ್ಟಿ, ಸುಧಾರಾಣಿ ನಾಗಭೋಷಣ್, ಮಹಾನಟಿ ಖ್ಯಾತಿಯ ವಂಶಿ, ಸ.ಹಿ.ಪ್ರಾ. ಶಾಲೆ ಕಾಸರಗೋಡು ಹಾಗೂ ಕಾಂತಾರ ರಂಜನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದಿ ಹರಿಕೃಷ್ಣ ಸಂಗೀತ, ಕೆ.ಎಸ್ ಚಂದ್ರಶೇಖರ್ - ["ಊರಬ್ಬ"ದಲ್ಲಿ ಜಾತ್ರೆಯ ನೈಜದೃಶ್ಯ ಶಾಸಕ ರಂಗನಾಥ್​ರಿಂದ ಟ್ರೈಲರ್ ರಿಲೀಸ್!](https://btvkannada.com/2026/06/11/urabba-jathre-mla-ranganath/) - ಮಾಗಡಿ ತಾಲೂಕಿನ ಸುಪ್ರಸಿದ್ದ ಉಜ್ಜಿನಿ ಚೌಡೇಶ್ವರಿ ಜಾತ್ರೆ, ಅದರ ಹಿನ್ನೆಲೆಯಲ್ಲಿ ನಡೆಯುವ ಕಥೆ ಇಟ್ಟುಕೊಂಡು ನಿರ್ದೇಶಕ ಲಕ್ಕಿ ಶಂಕರ್ "ಊರಬ್ಬ" ಎಂಬ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ, ಪಾಯಲ್ ಚಂಗಪ್ಪ, ಸಿದ್ದು ಮೂಲಿಮನಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕುಣಿಗಲ್ ಶಾಸಕ ರಂಗನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಟ್ರೈಲರ್ ಲಾಚ್ ಮಾಡಿ ಶುಭ ಹಾರೈಸಿದರು. ಜಾತ್ರೆಯ ನೈಜ ದೃಶ್ಯಗಳನ್ನು ಎಂ.ಡಿ.ಶ್ರೀಧರ್, - [ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ!](https://btvkannada.com/2026/06/11/karnataka-rain-1week/) - ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಒಂದು ವಾರ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಮತ್ತು ಬಲವಾದ ಗಾಳಿಯ ಎಚ್ಚರಿಕೆ ನೀಡಿದೆ. ಐಎಂಡಿಯ ಏಳು ದಿನಗಳ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 14ರಿಂದ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗಲಿದ್ದು, ಜೂನ್ 15 ಮತ್ತು - [ಸಿಂಪಲ್ ಸುನಿ ನಿರ್ದೇಶನದ “ಲಂಬೋದರ 2.0” ಚಿತ್ರಕ್ಕೆ ಅಂತರರಾಷ್ಟ್ರೀಯ ಬೇಡಿಕೆ!](https://btvkannada.com/2026/06/11/simple-suni-lambodar2-0-movie/) - ಸಿಂಪಲ್ ಸುನಿ ನಿರ್ದೇಶನದ ಬಹುನಿರೀಕ್ಷಿತ “ಲಂಬೋದರ 2.0” ಚಿತ್ರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ಯುನೈಟೆಡ್ ಕಿಂಗ್‌ಡಮ್‌ನ ವೆಸ್ಟ್ ಮಿಡ್ಲ್ಯಾಂಡ್ಸ್ ಮೇಯರ್ ಕಚೇರಿಯ ಅಧಿಕೃತ ಪ್ರತಿನಿಧಿ ಮಂಡಳಿ ಹಾಗೂ ಇಂಡಿಯಾ ಗ್ಲೋಬಲ್ ಫೋರಂ (IGF) ಸದಸ್ಯರು ಚಿತ್ರದ ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಕನ್ನಡ ಚಿತ್ರರಂಗದ ಕಾರ್ಯವೈಖರಿಯನ್ನು ಒಂದು ದಿನ ಸಮೀಪದಿಂದ ಅವಲೋಕಿಸಿದರು. ಭೇಟಿಯ ಸಂದರ್ಭದಲ್ಲಿ ಪ್ರತಿನಿಧಿ ಮಂಡಳಿಯ ಸದಸ್ಯರು ಚಿತ್ರದ ಕಲಾವಿದರು ಹಾಗೂ ತಾಂತ್ರಿಕ ತಂಡದೊಂದಿಗೆ ಸಂವಾದ ನಡೆಸಿ, ವಿಜ್ಞಾನ-ಕಲ್ಪನೆ, ಆಕ್ಷನ್ ಹಾಗೂ ಸಮಕಾಲೀನ ಸಾಮಾಜಿಕ - [ಇಂದಿನಿಂದ 23ನೇ ಆವೃತ್ತಿಯ FIFA ವಿಶ್ವಕಪ್ ಟೂರ್ನಿ ಆರಂಭ!](https://btvkannada.com/2026/06/11/fifa-worldcup-tourni-start/) - ವಿಶ್ವದ ಅತ್ಯಂತ ದೊಡ್ಡ ಫುಟ್‌ಬಾಲ್ ಟೂರ್ನಮೆಂಟ್ ಫಿಫಾ ವಿಶ್ವಕಪ್ 2026 ಇಂದಿನಿಂದ ಆರಂಭವಾಗಲಿದೆ. ಮೂರು ರಾಷ್ಟ್ರಗಳಾದ ಅಮೆರಿಕ, ಕೆನಡಾ ಮತ್ತು ಮೆಕ್ಸಿಕೋ ಜಂಟಿಯಾಗಿ ಈ ಜಾಗತಿಕ ಫುಟ್‌ಬಾಲ್ ಹಬ್ಬವನ್ನು ಆಯೋಜಿಸುತ್ತಿವೆ. ಮೆಕ್ಸಿಕೋ ಸಿಟಿಯ ಐತಿಹಾಸಿಕ ಅಜ್ಟೆಕಾ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಇಂದಿನ ಪಂದ್ಯ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾ ಎದುರು ಕಣಕ್ಕಿಳಿಯಲಿದೆ. ಈ ಬಾರಿ ದಾಖಲೆಯ 48 ರಾಷ್ಟ್ರಗಳು ಕಣಕ್ಕಿಳಿಯುತ್ತಿದ್ದು, ಇದರಿಂದ ಪಂದ್ಯಗಳ ರೋಮಾಂಚನ ದುಪ್ಪಟ್ಟಾಗಲಿದೆ. ಒಟ್ಟು 39 ದಿನಗಳ - [ಬರ್ತ್ ಡೇ ಬಾಯ್ ಕಾಡ ನಟರಾಜ್​ಗೆ ಡಬಲ್ ಖುಷಿ!](https://btvkannada.com/2026/06/09/kada-nataraj-double-happy/) - ಕರಿಕಾಡ‌ ಚಿತ್ರದ ನಟನೆಯಿಂದ ಜನಪ್ರಿಯರಾದವರು ಕಾಡ‌ ನಟರಾಜ್. ಜೂನ್ 6ರಂದು ಸಂಭ್ರಮದ ಜನ್ಮದಿನ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಟರಾಜ್ ಅವರು ತಮ್ಮ ಖುಷಿ ದ್ವಿಗುಣಗೊಂಡಿರುವುದರ ಕಾರಣವನ್ನು ಹಂಚಿಕೊಂಡಿದ್ದಾರೆ. ಕಾಡ ನಟರಾಜ್ ನಾಯಕರಾಗಿ ನಟಿಸಿ ಜನ ಮನಸೂರೆಗೊಂಡ ಚಿತ್ರ ಕರಿಕಾಡ. ಗಿಲ್ಲಿ ವೆಂಕಟೇಶ್ ನಿರ್ದೇಶನದ ಈ ಚಿತ್ರದಲ್ಲಿ ಕರಿಕಾಡನಾಗಿ ನಟರಾಜ್ ಅಭಿನಯಕ್ಕೆ ವ್ಯಾಪಕ ಪ್ರಶಂಸೆ ದೊರಕಿತ್ತು. ಅದರಲ್ಲೂ ಅಮೆಜಾನ್ ಪ್ರೈಮ್​ನಲ್ಲಿ ರಿಲೀಸಾದ ಬಳಿಕ ನಟರಾಜ್ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ತಮ್ಮ ಅಭಿನಯಕ್ಕೆ ದೊರಕುತ್ತಿರುವ ಪಾಸಿಟಿವ್ ಪ್ರತಿಕ್ರಿಯೆಯ ಖುಷಿಯನ್ನು - [ಶಾಸಕರ ಖರೀದಿ ಭೀತಿ - ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!](https://btvkannada.com/2026/06/09/madyapradesh-mla-banglore-shift/) - ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಶಾಸಕರ ಖರೀದಿ ಭೀತಿ ಆವರಿಸಿದ್ದು, ಇದೀಗ ಶಾಸಕರ ಖರೀದಿ ಭೀತಿಯಿಂದ ಕಾಂಗ್ರೆಸ್ ಪಕ್ಷ ಮಧ್ಯಪ್ರದೇಶ ವಿಧಾನಸಭೆಯ ತನ್ನ 62 ಶಾಸಕರನ್ನು ಚುನಾವಣೆ ಮುನ್ನ ದಿನದವರೆಗೂ ಕರ್ನಾಟಕಕ್ಕೆ ಸ್ಥಳಾಂತರಿಸಲು ಮುಂದಾಗಿದೆ. ಜೂನ್ 18 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ತನ್ನ ಶಾಸಕರ ಬಲದಿಂದ 2 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಆದರೆ, ಬಿಜೆಪಿಯು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೂಲಕ ಚುನಾವಣೆಯು ರಾಜ್ಯದಲ್ಲಿ ಹೊಸ ತಿರುವು ಪಡೆದುಕೊಂಡಿದೆ. ಸದ್ಯ ಮಧ್ಯಪ್ರದೇಶ ವಿಧಾನಸಭೆಯ ಒಟ್ಟು ಬಲ 229 - [ಬಿಟ್‌ಕಾಯಿನ್ ಹಗರಣ : ಚಾರ್ಜ್‌ಶೀಟ್ ಬೆನ್ನಲ್ಲೇ ನಲಪಾಡ್‌ಗೆ 3ನೇ ಬಾರಿ ಸಮನ್ಸ್ ಜಾರಿ!](https://btvkannada.com/2026/06/09/bitcoin-nalpad-3rd-samanse/) - ಬೆಂಗಳೂರು : ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ಈಗಾಗಲೇ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಈ ಬೆನ್ನಲ್ಲೇ ನಲಪಾಡ್​ಗೆ ಮೂರನೇ ಬಾರಿಗೆ ಸಮನ್ಸ್ ಜಾರಿಯಾಗಿದೆ. ಈ ಹಿಂದೆ ಎರಡು ಬಾರಿ ಇಡಿ ವಿಚಾರಣೆಗೆ ನಲಪಾಡ್ ಹಾಜರಾಗಿರಲಿಲ್ಲ. ಸರ್ಕಾರ ರಚನೆಯ ನೆಪವೊಡ್ಡಿ ಗೈರಾಗಿದ್ದರು. ಈಗ ಮೂರನೇ ಬಾರಿಗೆ ಸಮನ್ಸ್ ಜಾರಿಯಾಗಿದ್ದು, ಈ ಬಾರಿ ಹಾಜರಾಗದಿದ್ದರೆ ನಲಪಾಡ್‌ಗೆ ಸಂಕಷ್ಟ ಎದುರಾಗಲಿದೆ. ಚಾರ್ಜ್ ಶೀಟ್‌ನಲ್ಲಿ ನಲಪಾಡ್, ಶ್ರೀಕಿ ಮತ್ತು ರಾಬಿನ್ ಸೇರಿದಂತೆ ಕೆಲವರ ಹೆಸರನ್ನು - [ಮಹಿಳೆಯರಿಗೆ ಗುಡ್​ನ್ಯೂಸ್ - ಉಚಿತ ಬಸ್ ಪ್ರಯಾಣಕ್ಕಾಗಿ ಶೀಘ್ರವೇ `ಶಕ್ತಿ ಸ್ಮಾರ್ಟ್ ಕಾರ್ಡ್' ವಿತರಣೆ!](https://btvkannada.com/2026/06/09/karnataka-womens-shakthi-smart-card/) - ಬೆಂಗಳೂರು : ರಾಜ್ಯ ಸರ್ಕಾರವು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲು ನಿರ್ಧರಿಸಿದೆ. ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಯಾಗಲಿದ್ದು, ಈ ಹೊಸ ವ್ಯವಸ್ಥೆ ಜಾರಿಗೆ ಬಂದ ಬಳಿಕ ಬಸ್ ಪ್ರಯಾಣದ ವೇಳೆ ಆಧಾರ್ ಕಾರ್ಡ್ ತೋರಿಸುವ ತೊಂದರೆ ತಪ್ಪಲಿದೆ. ರಾಜ್ಯದ ಮೂರು ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ಸರ್ಕಾರ ವಿತರಿಸಲಿದ್ದು, ಇದರಿಂದ ದಿನನಿತ್ಯ ನಿರ್ವಾಹಕರಿಗೆ ಭೌತಿಕ ಗುರುತಿನ ಚೀಟಿ ತೋರಿಸುವ ಗೊಂದಲಗಳು ನಿವಾರಣೆಯಾಗಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಬೈರತಿ ಸುರೇಶ್ ಅವರು ಅಧಿಕಾರಿಗಳೊಂದಿಗೆ - ["ನಮ್ಮ ರೇಂಜ್ ರೋವರ್" ಚಿತ್ರದ ಟೀಸರ್, ಹಾಡುಗಳು ಬಿಡುಗಡೆ!](https://btvkannada.com/2026/06/09/rovers-range-movie-teaser/) - ಸಿ.ಎಮ್.ಎಮ್ ಹಿಂದೂಸ್ತಾನ್ ಫಿಲಂಸ್ ಲಾಂಛನದಲ್ಲಿ ಡಾ. ಮೌಲಾ ಶರೀಫ್ ಸಿ.ಕೆ ನಿರ್ಮಿಸಿರುವ ಹಾಗೂ ಓ.ಎಸ್.ಆರ್ ಕುಮಾರ್ ನಿರ್ದೇಶಿಸಿರುವ "ನಮ್ಮ ರೇಂಜ್ ರೋವರ್" ಚಿತ್ರದ ಹಾಡುಗಳು ಹಾಗೂ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕೂಡಲಸಂಗಮದ ಪೂಜ್ಯ ಶ್ರೀಸಂಗಮಾನಂದ ಸ್ವಾಮಿಗಳು, ಮಾಜಿ ಶಾಸಕರಾದ ರಾಜಣ್ಣ, ಉದ್ಯಮಿ ವೀರಭದ್ರಾಚಾರಿ, ನಟ ಸಂಪೂರ್ಣೇಶ್ ಬಾಬು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾದ ಕಿಶೋರ್ ಕುಮಾರ್, ನಿರ್ಮಾಪಕರ ಸಂಘದ ಕಾರ್ಯದರ್ಶಿ ರಮೇಶ್ ಯಾದವ್, ವಿತರಕರಾದ ರಮೇಶ್ ಬಾಬು ಹಾಗೂ ನಿರ್ಮಾಪಕರ ಸಂಘದ - [ಉಜ್ವಲ ಫಲಾನುಭವಿಗಳಿಗೆ ಶಾಕ್ - ಇನ್ಮುಂದೆ ವರ್ಷಕ್ಕೆ ನಾಲ್ಕೇ ಸಿಲಿಂಡರ್!](https://btvkannada.com/2026/06/09/ujwala-scheme-year-4cylinder/) - ನವದೆಹಲಿ : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ನಿಯಮಗಳಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಿದೆ. ಈ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ. ಉಜ್ವಲ ಯೋಜನೆಯಡಿಯಲ್ಲಿ ಬರುವ ಕುಟುಂಬಗಳು ವರ್ಷಕ್ಕೆ ನಾಲ್ಕು ಸಿಲಿಂಡರ್‌ಗಳ ಮೇಲಿನ ಹೆಚ್ಚುವರಿ ಸಬ್ಸಿಡಿಯನ್ನು ಮಾತ್ರ ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯಡಿಯಲ್ಲಿ, ದೇಶದಲ್ಲಿ 10.60 ಕೋಟಿ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗಿದೆ ಮತ್ತು ಇಲ್ಲಿಯವರೆಗೆ ಅವರಿಗೆ ವರ್ಷಕ್ಕೆ ಒಂಬತ್ತು ಸಿಲಿಂಡರ್‌ಗಳನ್ನು ನೀಡಲಾಗಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ - [ಮಂಗಳೂರಿನ ಖ್ಯಾತ ಉದ್ಯಮಿಗೆ ಕಾಂಗ್ರೆಸ್ ಮುಖಂಡನಿಂದ ಹನಿಟ್ರ್ಯಾಪ್ - 2.77 ಕೋಟಿ ವಸೂಲಿ!](https://btvkannada.com/2026/06/09/manglore-businessman-honeytrap-congress-leader/) - ಮಂಗಳೂರು : ಮಂಗಳೂರಿನ ಪ್ರಸಿದ್ಧ ಉದ್ಯಮಿಯನ್ನು ಕಾಂಗ್ರೆಸ್ ನಾಯಕರಿಬ್ಬರು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಕೋಟಿ ಕೋಟಿ ಹಣ ದೋಚಿರುವ ಆರೋಪ ಕೇಳಿಬಂದಿದೆ. ಮಂಗಳೂರು ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಜಿತೇಶ್ ಎಂಬುವವರು ಅಶ್ಲೀಲ ವಿಡಿಯೋ ಬಳಸಿ ಬ್ಲ್ಯಾಕ್​ಮೇಲ್ ಮಾಡಿದ್ದು, ಉದ್ಯಮಿಯಿಂದ ಬರೋಬ್ಬರಿ 2 ಕೋಟಿ 77 ಲಕ್ಷ ದೋಚಿದ್ದಾರೆ. ಇದೀಗ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಹಾಗೂ ಜಿತೇಶ್ ಎಂಬುವವರಿಂದ ಭಾರೀ ಹನಿಟ್ರ್ಯಾಪ್ ನಡೆದಿರೋದು ಬೆಳಕಿಗೆ ಬಂದಿದೆ. 2024ರಲ್ಲೇ ಪ್ರಸಿದ್ಧ ಉದ್ಯಮಿಗೆ ಹನಿಟ್ರ್ಯಾಪ್ - ['ಗೀಕ್' ಸಿನಿಮಾದ ಪೋಸ್ಟರ್ ರಿಲೀಸ್ - ಚಿತ್ರತಂಡಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಥ್!](https://btvkannada.com/2026/06/09/geek-poster-ashwini-punithrajkumar/) - ಟೈಟಲ್‌ನಿಂದಲೇ ಕುತೂಹಲ ಮೂಡಿಸಿದ್ದ ಗೀಕ್ (GEEK) ಚಿತ್ರದ ಮೊದಲ ಝಲಕ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಚಂದನವನದ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳು ಕಾನ್ಸೆಪ್ಟ್ ಮೆಚ್ಚಿ ಟೈಟಲ್ ಟೀಸರ್ ಅನಾವರಣಗೊಳಿಸಿದ್ದರು. ಇದೀಗ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಗೀಕ್ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಚಿತ್ರತಂಡದ ಶ್ರಮ ಹಾಗೂ ಕ್ರಿಯೇಟಿವಿಟಿ ಮೆಚ್ಚಿ ಅವರು ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರವೀಣ್ ತೇಜ್, ಚೈತ್ರಾ ಆಚಾರ್, ಕಿರಣ್ ಶ್ರೀನಿವಾಸ್, ವಿರಾನಿಕಾ ಶೆಟ್ಟಿ ಪ್ರಮುಖ ಭೂಮಿಕೆಯಲ್ಲಿರುವ ಈ ಚಿತ್ರಕ್ಕೆ ಯುವ ನಿರ್ದೇಶಕ ಡಿ.ಹರಿ - [ಬಿಟ್‌ಕಾಯಿನ್ ಹಗರಣ - ಮೊಹಮ್ಮದ್ ನಲಪಾಡ್ ವಿರುದ್ಧ SIT ಚಾರ್ಜ್‌ಶೀಟ್ ಸಲ್ಲಿಕೆ!](https://btvkannada.com/2026/06/09/bitcoin-nalapad-chargesheet/) - ಬೆಂಗಳೂರು : ಬಿಟ್ ಕಾಯಿನ್ ಹಗರಣದಲ್ಲಿ ಮೊಹಮ್ಮದ್ ನಲಪಾಡ್​ಗೆ ಮತ್ತೆ ಶಾಕ್ ಎದುರಾಗಿದ್ದು, ಈ ಪ್ರಕರಣ ಸಂಬಂಧ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಿದ್ದ ಎಸ್ಐಟಿ ಶ್ರೀಕಿ, ರಾಬಿನ್ ಖಂಡೇವಾಲ, ಮೊಹಮ್ಮದ್ ನಲಪಾಡ್ ಸೇರಿ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಚಾರ್ಜ್‌ಶೀಟ್‌ನಲ್ಲಿ ಮೊಹಮ್ಮದ್ ನಲಪಾಡ್ ಅವರಿಗೆ ಹಣ ಸಂದಾಯವಾಗಿರುವ ಬಗ್ಗೆ ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಬಿಟ್ ಕಾಯಿನ್ ನಗದೀಕರಣಕ್ಕೆ ಶ್ರೀಕಿ - [ವಿಶಾಖಪಟ್ಟಣದ ಉಕ್ಕು ಸ್ಥಾವರದಲ್ಲಿ ಭೀಕರ ದುರಂತ - 8 ಕಾರ್ಮಿಕರು ಸಾವು!](https://btvkannada.com/2026/06/09/vishakapattana-steel-plant/) - ವಿಶಾಖಪಟ್ಟಣ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಉಕ್ಕು ಸ್ಥಾವರದಲ್ಲಿ ಭೀಕರ ದುರಂತ ಸಂಭವಿಸಿದೆ. ಕರಗಿದ ಕಬ್ಬಿಣವನ್ನು ಸಾಗಿಸುತ್ತಿದ್ದ ಲ್ಯಾಡಲ್ ಸ್ಫೋಟಗೊಂಡ ಪರಿಣಾಮ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ದುರಂತ ಕಂಟಿನ್ಯೂಯಸ್ ಕ್ಯಾಸ್ಟಿಂಗ್ ಯಂತ್ರದ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದಿದ್ದು, ಇಪ್ಪತ್ತೆರಡು ಲ್ಯಾಡಲ್‌ಗಳ ಕಾರ್ಯಾಚರಣೆ ಮುಗಿದ ನಂತರ, ಮುಂದಿನ ಲ್ಯಾಡಲ್ ಅನ್ನು ಸೇರಿಸುವಾಗ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಸಮಯದಲ್ಲಿ, ಲ್ಯಾಡಲ್‌ನ ಮೇಲ್ಭಾಗದಿಂದ ಹಠಾತ್ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಬಿಸಿ ಲೋಹ ಚೆಲ್ಲಿದೆ ಮತ್ತು ಕ್ರೇನ್‌ಗೂ ಹಾನಿಯಾಗಿದೆ. ಘಟನೆಯಲ್ಲಿ ಹಲವರಿಗೆ ತೀವ್ರ - [ನನ್ನ ಜೀವನ ನಡೆಸಲು ಯಾರನ್ನಾದ್ರೂ ಕೇಳಬೇಕಾ? - ಫ್ಯಾನ್ಸ್​ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ!](https://btvkannada.com/2026/06/08/kiccha-sudeep-answer-interview/) - ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕ ಮಾತ್ರ ಅಲ್ಲ ನಿರ್ದೇಶಕ, ಗಾಯಕ, ಕ್ರಿಕೆಟ್ ಆಟಗಾರ, ನಿರೂಪಕರೂ ಹೌದು. ಕನ್ನಡದಲ್ಲಿ 'ಬಿಗ್ ಬಾಸ್' ರಿಯಾಲಿಟಿ ಶೋ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಸುದೀಪ್ ಅವರ ಖಡಕ್ ನಿರೂಪಣೆಯೇ ಪ್ರಮುಖ ಕಾರಣ. ಆದರೆ, ಇದೇ ಬಿಗ್ ಬಾಸ್ ಜರ್ನಿ ಈಗ ಅವರ ಅಭಿಮಾನಿಗಳಲ್ಲಿ ಎಲ್ಲೋ ಒಂದು ಕಡೆ ಅಸಮಾಧಾನ ಮೂಡಿಸುತ್ತಿದೆ. ಕಿಚ್ಚ ಸುದೀಪ್ ಕಳೆದ 12 ವರ್ಷಗಳಿಂದ 'ಬಿಗ್ ಬಾಸ್' ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ. ತಾವು ಎಲ್ಲೇ ಇದ್ದರೂ - [ನಾರ್ವೆ ಚೆಸ್ ಚಾಂಪಿಯನ್ ಪ್ರಜ್ಞಾನಂದ್​ಗೆ 50 ಲಕ್ಷ ಗೌರವಧನ ನೀಡಿದ ಸಿಎಂ ವಿಜಯ್!](https://btvkannada.com/2026/06/08/chess-prajnanand-cm-vijay/) - ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು ಸನ್ಮಾನಿಸಿ, ನಾರ್ವೆ ಚೆಸ್ 2026 ಚಾಂಪಿಯನ್ ಆದ ಗೌರವಾರ್ಥವಾಗಿ 50 ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ. ಈ ವೇಳೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಆಡಿದ್ದು, ಪ್ರಜ್ಞಾನಂದ ಅವರ ಅನುಭವವನ್ನು ಹಂಚಿಕೊಂಡಿದ್ದಾರೆ. ಕಳೆದ ವಾರ ನಡೆದ ಓಸ್ಲೋದಲ್ಲಿ ನಡೆದ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಅಂತಿಮ ಸುತ್ತಿನ ರೋಚಕ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಪ್ರಜ್ಞಾನಂದ ಭರ್ಜರಿ ಜಯ - [ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಕಾರ್ಯಾಚರಣೆ - 5.90 ಕೋಟಿ ಮೌಲ್ಯದ ಗಾಂಜಾ ಜಪ್ತಿ!](https://btvkannada.com/2026/06/08/kempegowda-airport-ganja-sieze/) - ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಪೋರ್ಟ್ ಕಸ್ಟಮ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಧಿಕಾರಿಗಳು ದಾಳಿ ನಡೆಸಿ 5ಕೋಟಿ 90 ಲಕ್ಷ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸೀಜ್ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳು 16 ಕೆಜಿಗೂ ಹೆಚ್ಚು ತೂಕದ ಹೈಡ್ರೋಫೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ. ಕಸ್ಟಮ್ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಆರೋಪಿ ವಿರುದ್ಧ NDPS ಕಾಯ್ದೆಯಡಿಯಲ್ಲಿ ಪ್ರಕರಣ - ['ಅಂಬರ ಗುಡ್ಡ' ಮಕ್ಕಳ ಚಿತ್ರದ ಟ್ರೈಲರ್ ರಿಲೀಸ್ - ಜೂ.26ಕ್ಕೆ ಸಿನಿಮಾ ತೆರೆಗೆ!](https://btvkannada.com/2026/06/08/abbara-gudda-childrens-movie/) - ಮಕ್ಕಳ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆ. ಅಪರೂಪಕ್ಕೆ ಮಕ್ಕಳ ಸಿನಿಮಾಗಳು ಚಂದನವನದಲ್ಲಿ ನೋಡಬಹುದು. ಇದೀಗ ಹೊಸ ತಂಡವೊಂದು ಮಕ್ಕಳ ಸಿನಿಮಾ ಮೂಲಕ ಸಿನಿಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. 'ಅಂಬರ ಗುಡ್ಡ' ಎಂದು ಟೈಟಲ್ ಇಟ್ಟುಕೊಂಡು ಅಂಬರ ಗುಡ್ಡದಲ್ಲಿ ಮಕ್ಕಳು ಎದುರಿಸಿದ ಸಾಹಸದ ಕಥೆಯನ್ನು ಸಿನಿಮಾ ಮೂಲಕ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ವಿಷ್ಣು ತೇಜ. ವಿಷ್ಣು ತೇಜ ನಿರ್ದೇಶನದ ಜೊತೆಗೆ ಪ್ರಮುಖ ಪಾತ್ರದಲ್ಲಿ ನಟಿಸಿ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅದ್ಭುತ ಪ್ರತಿಭೆಗಳಿರುವ ಮಕ್ಕಳು ಅಂಬರ ಗುಡ್ಡ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ - [ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ - ಸುನಾಮಿ ಎಚ್ಚರಿಕೆ!](https://btvkannada.com/2026/06/08/philipines-earth-quake/) - ದಕ್ಷಿಣ ಫಿಲಿಪೈನ್ಸ್‌ನಲ್ಲಿ ಇಂದು ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅದರ ಪರಿಣಾಮವಾಗಿ ಫಿಲಿಪೈನ್ಸ್ ಸೇರಿದಂತೆ ಹಲವು ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ. ಕೂಡಲೇ ಅಲ್ಲಿನ ಕರಾವಳಿ ಭಾಗದ ಜನರನ್ನು ಸ್ಥಳಾಂತರವಾಗುವಂತೆ ಒತ್ತಾಯಿಸಲಾಗಿದ್ದು, ಹಲವು ಭಾಗಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಇಂದು ಬೆಳಿಗ್ಗೆ 7:37ಕ್ಕೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ದಕ್ಷಿಣ ಫಿಲಿಪೈನ್ಸ್‌ ಮಿಂಡನಾವೋ ದ್ವೀಪದ ಜನರಲ್ ಸ್ಯಾಂಟೋಸ್ ನಗರದ ಸಮೀಪದಲ್ಲಿ ಕೇಂದ್ರ ಬಿಂದುವಿದೆ ಎಂದು ರಿಕ್ಟರ್ ಮಾಪಕದಲ್ಲಿ ತೋರಿಸಿದೆ. ಭೂಕಂಪದಿಂದಾಗಿ ಸುಮಾರು 7 ಲಕ್ಷ ಜನಸಂಖ್ಯೆ ಹೊಂದಿರುವ - [ಹೊಸ ಪ್ರತಿಭೆಗಳ ‘ಕ್ಷೇತ್ರಪಾಲ’ ಚಿತ್ರದ ಶೀರ್ಷಿಕೆ ಅನಾವರಣ!](https://btvkannada.com/2026/06/08/kshethrapala-movie-manglore-culture/) - ಕರ್ನಾಟಕದ ಕರಾವಳಿಯ ಸೊಗಡು, ಅಲ್ಲಿನ ವಿಚಾರ-ಆಚಾರ, ಆಚರಣೆಗಳ ಸುತ್ತ ಈಗಾಗಲೇ ಹಲವು ಸಿನಿಮಾಗಳು ತೆರೆಗೆ ಬಂದು ಯಶಸ್ವಿಯಾಗಿವೆ. ಈಗ ಕರಾವಳಿ ಸೊಗಡಿನ ಅಂಥದ್ದೇ ಮತ್ತೊಂದು ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು ‘ಕ್ಷೇತ್ರಪಾಲ’. ಕರಾವಳಿಯ ಪ್ರತೀತಿಯಂತೆ, ಪ್ರತಿ ಕ್ಷೇತ್ರದಲ್ಲೂ ಆ ಕ್ಷೇತ್ರದ ರಕ್ಷಣೆಗೆ ‘ಕ್ಷೇತ್ರಪಾಲ’ನಾಗಿ ದೈವವೊಂದು ಇರುತ್ತದೆ. ಆಯಾಯ ಕ್ಷೇತ್ರದಲ್ಲಿ ನ್ಯಾಯ, ನೀತಿ, ಧರ್ಮವನ್ನು ಪಾಲನೆ-ಪೋಷಣೆ ಮಾಡಿ ಜನರನ್ನು ‘ಕ್ಷೇತ್ರಪಾಲ’ ಕಾಪಾಡುತ್ತಾನೆ ಎಂಬುದು ಕರಾವಳಿ ಜನರ ಬಲವಾದ ನಂಬಿಕೆ. ಅಂಥದ್ದೇ ಒಂದು ನಂಬಿಕೆಯ - ["ಬಾಸ್" ಚಿತ್ರಕ್ಕೆ ಸಿವಿಲ್ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವು!](https://btvkannada.com/2026/06/08/boss-movie-restraining-order/) - ಸಿರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ "ಬಾಸ್" ಚಿತ್ರದ ಕುರಿತು ನಗರದ ಸಿವಿಲ್ ನ್ಯಾಯಾಲಯ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿದೆ‌. ಈ ಹಿಂದೆ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು "ಬಾಸ್" ಚಲನಚಿತ್ರ ಬಿಡುಗಡೆಯನ್ನು ತಡೆಗಟ್ಟುವಂತೆ ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ತಾತ್ಕಾಲಿಕ ತಡೆಯಾಜ್ಞೆ ಆದೇಶವನ್ನು ಪಡೆದಿದ್ದರು. ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ನ್ಯಾಯಾಲಯ ಪ್ರಕರಣದ ವಾದ - ಪ್ರತಿವಾದಗಳನ್ನು ಪರಿಶೀಲಿಸಿ ಚಲನಚಿತ್ರದ ಮೇಲಿದ್ದ - ['ಕಾಮನ್ ಮ್ಯಾನ್' ಚಿತ್ರದ ಮೋಷನ್ ಫೋಸ್ಟರ್ ರಿಲೀಸ್!](https://btvkannada.com/2026/06/08/comman-man-poster-release/) - ಒಬ್ಬ ಸಾಮಾನ್ಯ ಲಾಯರ್ ರಾಜ್ಯದ ಮುಖ್ಯಮಂತ್ರಿ ಹೇಗಾಗ್ತಾನೆ ಎಂದು ಹೇಳುವ ಚಿತ್ರ ಕಾಮನ್ ಮ್ಯಾನ್. ಸಮಾಜ ಸೇವಕ ಎನ್. ನರಸಿಂಹಮೂರ್ತಿ ಅವರು ಕಥೆ ಬರೆದು ಸುರಭಿ ಫಿಲಂಸ್ ಅಡಿ‌ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಿರ್ಮಾಪಕರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. ಕೆರೆಬೇಟೆ ಖ್ಯಾತಿಯ ಗೌರೀಶಂಕರ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ವಿನಯ ಚಂದ್ರ ಅವರ ಸಂಗೀತ, - ['ಡೆಡ್ಲಿ ಕಿಲ್ಲರ್' ಟ್ರೈಲರ್​ಗೆ ಚಾಲನೆ ಕೊಟ್ಟ ರಾಗಿಣಿ ದ್ವಿವೇದಿ!](https://btvkannada.com/2026/06/08/dedly-killer-trailer-ragini/) - ಪೊಲೀಸ್ ಸ್ಟೋರಿ ನಂತರ ಸುಮಾರು 15 ವರ್ಷಗಳಾದ ಮೇಲೆ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಮತ್ತೊಮ್ಮೆ ಆ್ಯಕ್ಷನ್ ಕಟ್ ಹೇಳಿರುವ ಚಿತ್ರ ಡೆಡ್ಲಿ ಕಿಲ್ಲರ್. ಕೀರ್ತಿ ಸಿಲ್ವರ್ ಸ್ಕ್ರೀನ್ ಹಾಗೂ ವೇದಿಕ್ ಕಾಸ್ಮಾಸ್ ಬ್ಯಾನರ್ ಅಡಿ ಪ್ರಶಾಂತ್ ಟಿ.ತಂಬ್ರಳ್ಳಿಮಠ ಅವರು ನಿರ್ಮಿಸಿರುವ ಈ ಚಿತ್ರದಲ್ಲಿ ಸಂಭ್ರಮ ಖ್ಯಾತಿಯ ನಟ ಅಭಯ್‌ವೀರ್ ಹಾಗೂ ನಿವೀಕ್ಷಾ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಆಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಜತೆ ಹಾರರ್ ಹಿನ್ನೆಲೆಯನ್ನು ಹೊಂದಿರುವ ಈ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ - [ಅಪ್ಪನ‌ ಕುರಿತು ಚೆಂದದ ಹಾಡು ಬಿಡುಗಡೆ ಮಾಡಿದ 'ಪ್ರೇಮದ ಊರಲ್ಲಿ' ಚಿತ್ರತಂಡ!](https://btvkannada.com/2026/06/08/premada-uralli-father-song/) - ಕನ್ನಡ‌ ಚಿತ್ರರಂಗದಲ್ಲಿ ಅಮ್ಮನ ಕುರಿತು ಸಾಕಷ್ಟು ಹಾಡುಗಳು ಬಂದಿವೆ. ಆದ್ರೆ ಅಪ್ಪನ ಪ್ರೀತಿಯನ್ನು ಸಂಭ್ರಮಿಸುವ ಹೊಸ ಹಾಡು ಸಿನಿಮಾಪ್ರೇಮಿಗಳನ್ನು ಸೆಳೆಯುತ್ತಿದೆ. ಅದುವೇ ಅವ್ವನಂತ ಅಪ್ಪನಿವನು.‌ ಮ್ಯೂಸಿಕಲ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಪ್ರೇಮದ ಊರಲ್ಲಿ ಸಿನಿಮಾ ತಂಡವೀಗ ಅಪ್ಪನ ಕುರಿತಾದ ಚೆಂದದ ಹಾಡನ್ನು ಬಿಡುಗಡೆ ಮಾಡಿದೆ. ನಿರ್ದೇಶಕ ಮನೋಜ್ ಕುಮಾರ್ ಕ್ಯಾಚಿ ಮ್ಯಾಚಿ ಪದ ಪೊಣಿಸಿ ಅಪ್ಪನ ಶ್ರಮವನ್ನು ವರ್ಣಿಸಿದ್ದಾರೆ. ಸಿದ್ದಾರ್ಥ್ ಸುಂದರ್ ಹಾಡಿಗೆ ಧ್ವನಿಯಾಗಿದ್ದು, ಸುನಾದ್ ಗೌತಮ್ ಸಂಗೀತ ಒದಗಿಸಿದ್ದಾರೆ. ಅವ್ವನಂತ ಅಪ್ಪನಿವನು ಗೀತೆಯಲ್ಲಿ ಅಪ್ಪನಾಗಿ - [ಟ್ರೇಲರ್​ನಲ್ಲೇ ಕುತೂಹಲ ಮೂಡಿಸಿದ 'ಬಾಲನ್ ದಿ ಬಾಯ್' - ಜೂ.19ಕ್ಕೆ ಸಿನಿಮಾ ತೆರೆಗೆ!](https://btvkannada.com/2026/06/08/balan-the-boys-movie/) - ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಸಾಲು ಸಾಲು ಸಿನಿಮಾಗಳನ್ನು ನಿರ್ಮಾಣ ಮಾಡ್ತಿದೆ. ಬಹುಕೋಟಿ ವೆಚ್ಚದಲ್ಲಿ ದೊಡ್ಡ ದೊಡ್ಡ ಸ್ಟಾರ್ಟ್ ಗೆ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡುವುದರ ಜೊತೆಯಲ್ಲಿ ಪ್ರತಿಭಾನ್ವಿತ ನಿರ್ದೇಶಕರಿಗೂ ಅವಕಾಶ ಕಲ್ಪಿಸುತ್ತಿದೆ. ಅದರ ಭಾಗವಾಗಿ 2024ರಲ್ಲಿ ತೆರೆಕಂಡ ಮಲಯಾಳದ ಹಿಟ್‌ ಸಿನಿಮಾ ‘ಮಂಜುಮ್ಮೆಲ್‌ ಬಾಯ್ಸ್‌’ನ ನಿರ್ದೇಶಕ ಚಿದಂಬರಂಗೆ ಕೆವಿಎನ್ ಅವಕಾಶ‌ ನೀಡಿದೆ. ಚಿದಂಬರಂ ನಿರ್ದೇಶನದ ‘ಬಾಲನ್‌ ದಿ ಬಾಯ್‌’ ಚಿತ್ರಕ್ಕೆ ಕೆವಿಎನ್ ಹಣ ಹಾಕಿದೆ. ಅಲ್ಲದೇ ಈ ಸಿನಿಮಾವನ್ನು ಅಂತರಾಷ್ಟ್ರೀಯ ವೇದಿಕೆಯಾದ ಕಾನ್ಸ್ - [ರಾಜ್ಯಸಭಾ ಚುನಾವಣೆ - ಪ್ರೊ ಎಂ.ನಾಗರಾಜ್​ಗೆ ಬಿಜೆಪಿ ಟಿಕೆಟ್ ಘೋಷಣೆ!](https://btvkannada.com/2026/06/08/rajyasabha-bjp-ticket-nagaraj/) - ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಚುನಾವಣೆಗೆ ಕೊನೆಗೂ ಬಿಜೆಪಿ ಟಿಕೆಟ್​ ಘೋಷಣೆ ಮಾಡಿದೆ. ಪ್ರೊ ಎಂ.ನಾಗರಾಜ್​ ಅವರಿಗೆ ರಾಜ್ಯಸಭೆ ಟಿಕೆಟ್​ ನೀಡಲಾಗಿದೆ. ಹಾಗೆಯೇ, ವಿಧಾನಪರಿಷತ್​​ಗೆ ಇಬ್ಬರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಲಿಂಗರಾಜ್ ಪಾಟೀಲ್​ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ಟಿಕೆಟ್​ ನೀಡಿದೆ. ಹಲವು ದಿನಗಳ ಗೊಂದಲದ ಬಳಿಕ ಕೊನೆಗೂ ರಾಜ್ಯಸಭೆ ಹಾಗೂ ವಿಧಾನಪರಿಷತ್ ಅಭ್ಯರ್ಥಿಗಳ ಹೆಸರುಗಳು ಹೊರಬಿದ್ದಿವೆ. ರಾಜ್ಯದಿಂದ ನಾಲ್ಕು ರಾಜ್ಯಸಭೆ ಸ್ಥಾನಗಳು ತೆರವಾಗಲಿವೆ. ಈ ಪೈಕಿ ಕಾಂಗ್ರೆಸ್ 3, ಬಿಜೆಪಿ 1 - [ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ಪ್ರತಿ ಪೊಲೀಸ್ ಠಾಣೆಯಲ್ಲೂ ರೌಡಿಗಳ ನಿಗ್ರಹ ದಳ ರಚನೆಗೆ ಆದೇಶ!](https://btvkannada.com/2026/06/08/cm-dkshi-order-police-new-team/) - ಬೆಂಗಳೂರು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ ಬೆನ್ನಲ್ಲೇ ಹೊಸದಾಗಿ ರೌಡಿ ನಿಗ್ರಹ ಪಡೆ ರಚನೆ ಮಾಡಿ ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಪ್ರತಿ ಪೊಲೀಸ್ ವಲಯ ಮತ್ತು ಠಾಣೆ ಮಟ್ಟದಲ್ಲಿ ಆ್ಯಂಟಿ ರೌಡಿ ಸ್ಕ್ವಾಡ್‌ಗಳನ್ನು ರಚಿಸಲು ಆದೇಶಿಸಲಾಗಿದೆ. ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ ಅವರು ಆದೇಶ ಹೊರಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಈ ಕ್ರಮಕೈಗೊಂಡಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ಮೊದಲ ಪತ್ರಿಕಾಗೋಷ್ಠಿಯಲ್ಲಿ ರೌಡಿಗಳನ್ನ ಹಾಗೂ ರೌಡಿ - [ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದಿದ್ದಾರೆ - ಸುರ್ಜೇವಾಲ!](https://btvkannada.com/2026/06/06/ramalingareddy-resign-surjewala/) - ಬೆಂಗಳೂರು : ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ. ಅವರು ನಮ್ಮ ಕ್ಯಾಬಿನೆಟ್​ನಲ್ಲಿ ಮುಂದುವರಿಯುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ರಾಮಲಿಂಗಾರೆಡ್ಡಿ ರಾಜೀನಾಮೆ ಕುರಿತು ನಾನು, ಸಿದ್ದರಾಮಯ್ಯ, ಸಿಎಂ ಡಿಕೆಶಿ ಹಾಗೂ ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರೂ ಒಟ್ಟಾಗಿ ಕುಳಿತು ಸುದೀರ್ಘ ಚರ್ಚೆ ನಡೆಸಿದೆವು. ರಾಜೀನಾಮೆ ವಾಪಸ್ ಪಡೆಯುವಂತೆ ಅವರಲ್ಲಿ ಮನವಿ ಮಾಡಿಕೊಂಡಿದ್ದೆವು. ನಮ್ಮ ಮನವಿಗೆ ಸ್ಪಂದಿಸಿರುವ ಅವರು ರಾಜೀನಾಮೆ ಹಿಂಪಡೆದಿದ್ದು, ನಮ್ಮ ಜೊತೆ ಸಚಿವರಾಗಿ ಕೆಲಸ ಮುಂದುವರಿಸಲಿದ್ದಾರೆ ಎಂದು ಸುರ್ಜೇವಾಲ - [KBJNL ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ - ಇಬ್ಬರು ಅಧಿಕಾರಿಗಳು 'ಲೋಕಾ' ಬಲೆಗೆ!](https://btvkannada.com/2026/06/06/kbjnl-bill-demand-lokayutha/) - ವಿಜಯಪುರ : KBJNL ಕೆನಾಲ್ ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. KBJNL ಉಪ ವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇವುಲಾಲ್ ಚವ್ಹಾಣ 10 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಇನ್ನು KBJNL ಉಪ ವಿಭಾಗ ನಂಬರ್ ಒಂದರ ಕಿರಿಯ ಅಭಿಯಂತರರು 8,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. 3,71,419 ಮೊತ್ತದ ಕೆನಾಲ್ ಕಾಮಗಾರಿ ಬಿಲ್ ಪಾವತಿಗಾಗಿ ಇಬ್ಬರು ಅಧಿಕಾರಿಗಳು 18 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ನಾನಾಸಾಹೇಬ್ ರೂಡಗಿ ನೀಡಿದ ಖಚಿತ - [ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ - 17 ಮಂದಿ ಪ್ರಯಾಣಿಕರು ಜಸ್ಟ್ ಮಿಸ್!](https://btvkannada.com/2026/06/06/private-bus-fire-2/) - ಶಿವಮೊಗ್ಗ : ಚಲಿಸುತ್ತಿದ್ದ ಖಾಸಗಿ ಬಸ್ ಧಗಧಗನೆ ಹೊತ್ತಿ ಉರಿದಿರುವ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಈ ಅಗ್ನಿ ಅವಘಡದಲ್ಲಿ 17 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಪ್ರಯಾಣಿಕರನ್ನ ಚಾಲಕ ಹಾಗೂ ನಿರ್ವಾಹಕ ಕೆಳಗಿಳಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಶಿವಮೊಗ್ಗದ ಹುಲಿಕಲ್‌ನಿಂದ ಉಡುಪಿಗೆ ತೆರಳುತ್ತಿತ್ತು. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ - [ಮಾತು ತಪ್ಪಿದ್ದಕ್ಕೆ ಬೇಸರವಷ್ಟೇ - ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ರಿಯಾಕ್ಷನ್!](https://btvkannada.com/2026/06/06/minister-ramalingareddy-reaction/) - ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಿ ಸಂಚಲನ ಸೃಷ್ಟಿಸಿದ್ದ ಸಚಿವ ರಾಮಲಿಂಗಾರೆಡ್ಡಿ ಇದೀಗ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನನ್ನ ರಾಜೀನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ನಾನು ನನ್ನ ಸ್ಪಷ್ಟ ಅಭಿಪ್ರಾಯವನ್ನು ನಾಯಕರ ಮುಂದೆ ಇಟ್ಟಿದ್ದೇನೆ ಎಂದು ರಾಮಲಿಂಗಾರೆಡ್ಡಿ ಹೇಳಿದರು. ನನಗೆ ನೀರಾವರಿ ಇಲಾಖೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ, ನಾನು ಯಾವತ್ತೂ - [ಸಿಇಟಿ ಫಲಿತಾಂಶ ಪ್ರಕಟ - ಮಧ್ಯಾಹ್ನ 2 ಗಂಟೆ ಬಳಿಕ ವೆಬ್‌ಸೈಟ್‌ನಲ್ಲಿ ಲಭ್ಯ!](https://btvkannada.com/2026/06/06/cet-exam-result/) - ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿ-ಸಿಇಟಿ) ಫಲಿತಾಂಶ ಪ್ರಕವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ KEA ಕಚೇರಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. https://keaonline.karnataka.gov.in/ugcet_2026_results, https://keaonline.karnataka.gov.in/ugcet_2026_result ಹಾಗೂ https://cetonline.karnataka.gov.in/kea ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ : ಯಾವುದೇ ಸಂಘಟನೆ, ಪಕ್ಷದ ಮುಲಾಜಿಲ್ಲದೆ ಕಾನೂನು ಕ್ರಮ - [ಯಾವುದೇ ಸಂಘಟನೆ, ಪಕ್ಷದ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ - ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ!](https://btvkannada.com/2026/06/06/home-minister-priyank-kharge/) - ಬೆಂಗಳೂರು : ರಾಜ್ಯದ ನೂತನ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ, ಬೆಂಗಳೂರು ನಗರದ ಕ್ರೈಂ ಹಾಗೂ ಸಂಚಾರ ದಟ್ಟಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷದ ಮುಲಾಜು - [ನಾರ್ವೆ ಚೆಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ!](https://btvkannada.com/2026/06/06/narvey-chess-prajnanand-history/) - ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆರ್.‌ ಪ್ರಜ್ಞಾನಂದ ಅವರು ನಾರ್ವೆ ಚೆಸ್-2026 ಟೂರ್ನಿಯ ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪ್ರತಿಷ್ಠಿತ ʻನಾರ್ವೆ ಚೆಸ್ʼ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟೂರ್ನಿಯ ಆರಂಭದಲ್ಲಿ ಪ್ರಜ್ಞಾನಂದ ಅವರು 6 ಇತರೆ ಪ್ರಮುಖ ಆಟಗಾರರ ಎದುರು ನಿಧಾನಗತಿಯಲ್ಲಿ ಮುನ್ನಡೆ ಪಡೆದಿದ್ದರು. ಆದರೆ, ದ್ವಿತೀಯಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ನಾರ್ವೆ ಚೆಸ್‌ನಲ್ಲಿ 7 ಬಾರಿ ಚಾಂಪಿಯನ್ - [ಅಥಣಿಯಲ್ಲಿ ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ!](https://btvkannada.com/2026/06/06/athani-building-heavy-rain/) - ಚಿಕ್ಕೋಡಿ: ಮಳೆ ಅಬ್ಬರಕ್ಕೆ ಬೃಹತ್‌ ಕಟ್ಟಡವೊಂದು ನೆಲಕ್ಕುರುಳಿರುವ ಘಟನೆ ಚಿಕ್ಕೋಡಿಯ ಅಥಣಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುರಿದ ಮಳೆಗೆ ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡ ಬೀಳುವ ಸಂದರ್ಭದಲ್ಲಿ ಯಾರು ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಕಟ್ಟಡ ಬೀಳುವ ದೃಶ್ಯಗಳು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ. ಇದನ್ನೂ ಓದಿ : ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ - [ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ - ಸಿಎಂ ಡಿ.ಕೆ. ಶಿವಕುಮಾರ್!](https://btvkannada.com/2026/06/06/dk-shivakumar-reaction-2/) - ಬೆಂಗಳೂರು : ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ ಮಾಡುತ್ತಿರುವವರು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ರಾಮಲಿಂಗಾರೆಡ್ಡಿ ಅವರ ಜೊತೆ ಶುಕ್ರವಾರ ತಡರಾತ್ರಿವರೆಗೂ ಸಮಾಲೋಚನೆ ನಡೆಸಿದ ಬಳಿಕ ಡಿಕೆಶಿ ಮಾತನಾಡಿ, ನಾವು ಖಾತೆ ವಿಚಾರವಾಗಿ ಏನು ಮಾತನಾಡಿದ್ದೇವೆ, ಬೇರೆ ಯಾವ ವಿಚಾರ ಮಾತನಾಡಿದ್ದೇವೆ ಎಂದೆಲ್ಲಾ ಹೇಳಲು ಆಗುತ್ತದೆಯೇ? ಎಂದು - [ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿರಬೇಕು - ಸಿಎಂ ಡಿಕೆಶಿ ಖಡಕ್ ಸೂಚನೆ!](https://btvkannada.com/2026/06/05/cm-dk-shivakumar-warning/) - ಬೆಂಗಳೂರು : ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಚುರುಕುಗೊಳಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. - [ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್ ಖರ್ಗೆ!](https://btvkannada.com/2026/06/05/rajyasabhe-election-mallikarjun-kharge/) - ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ - ['ಮ್ಯಾಂಗೋ ಪಚ್ಚ' ಗ್ರ್ಯಾಂಡ್ ರಿಲೀಸ್ - ಎಲ್ಲೆಡೆ ಭರ್ಜರಿ ರೆಸ್ಪಾನ್ಸ್.. ಸಂಚಿತ್ ಸಂಜೀವ್ ಮಾಸ್ ಲುಕ್​ಗೆ ಫ್ಯಾನ್ಸ್​ ಫಿದಾ!](https://btvkannada.com/2026/06/05/mango-paccha-grand-release/) - ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೋ ಪಚ್ಚ’ ಚಿತ್ರ ಇಂದು ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದೆ. ಮೊದಲ ದಿನವೇ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದ್ದು, ಸಂಚಿತ್ ಸಂಜೀವ್ ಮಾಸ್ ಲುಕ್​ಗೆ ಸಿನಿಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ವಿವೇಕ್ ಆಕ್ಷನ್ ಕಟ್ ಹೇಳಿದ್ದಾರೆ. ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ ಚೊಚ್ಚಳ ಸಿನಿಮಾ ಇಂದು ಎಲ್ಲೆಡೆ ಹೌಸ್​ಫುಲ್ ಪ್ರದರ್ಶನ ಕಂಡಿದೆ. - [ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಅಣ್ಣಾಮಲೈ!](https://btvkannada.com/2026/06/05/annamalai-bjp-new-party/) - ಚೆನ್ನೈ : ಕೆ. ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಇಂದು ಪಕ್ಷದ ಹೈಕಮಾಂಡ್ ಅಧಿಕೃತವಾಗಿ ಅಂಗೀಕರಿಸಿದೆ. ಇದೀಗ ಬಿಜೆಪಿಗೆ ರಾಜೀನಾಮೆ ಸಲ್ಲಿಸಿರುವ ಕೆ ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ನಾನು ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಇಂದಿನಿಂದ ಹೊಸ ಪ್ರಯಾಣ ಪ್ರಾರಂಭವಾಗುತ್ತದೆ. ನಾನು ಹೊಸ ರಾಜಕೀಯ ಆಂದೋಲನ ಪ್ರಾರಂಭಿಸುತ್ತಿದ್ದೇನೆ ಮತ್ತು ಈ ಪ್ರಯತ್ನದಲ್ಲಿ ನಿಮ್ಮೆಲ್ಲರ ಬೆಂಬಲವನ್ನು ನಾನು ಬಯಸುತ್ತೇನೆ ಎಂದು ಅಣ್ಣಾಮಲೈ ಹೇಳಿದರು. ಈ ಆಂದೋಲದಲ್ಲಿ ನಾಗರಿಕರನ್ನು ನೇರವಾಗಿ ತೊಡಗಿಸಿಕೊಳ್ಳುವುದು ಮತ್ತು ಸಾಮಾನ್ಯ ಜನರ ಆಕಾಂಕ್ಷೆಗಳು ಮತ್ತು - [‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು!](https://btvkannada.com/2026/06/05/zee-short-film-contest/) - ಭಾರತದ ಪ್ರಮುಖ ಮನರಂಜನೆ ಹಾಗೂ ತಂತ್ರಜ್ಞಾನ ಸಂಸ್ಥೆ ‘ಜೀ’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ. ನವ ಪೀಳಿಗೆಯ ಕಥೆಗಾರರನ್ನು ಗುರುತಿಸುವ ನಿಟ್ಟಿನಲ್ಲಿ 2026ರ ಆರಂಭದಲ್ಲಿ ಘೋಷಿಸಲಾದ ಈ ಸ್ಪರ್ಧೆ, ದೇಶಾದ್ಯಂತ ಉದಯೋನ್ಮುಖ ಪ್ರತಿಭೆಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲೇ ಚಿತ್ರೀಕರಿಸಿದ ವಿಶಿಷ್ಟ ಕಿರುಚಿತ್ರಗಳಿಗೆ ವೇದಿಕೆಯಾಗಿದೆ.ಒಟ್ಟು ಎಂಟು ಭಾರತೀಯ ಭಾಷೆಗಳಲ್ಲಿ ನಡೆದ ಈ ಸ್ಪರ್ಧೆಯ ಮುಖ್ಯ ಉದ್ದೇಶ ಸಿನಿಮಾ ನಿರ್ಮಾಣ ಕೇವಲ ಕೆಲವರಿಗಷ್ಟೇ ಸೀಮಿತವಾಗದೆ, ದೇಶದ ಮೂಲೆ ಮೂಲೆಯ - [ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ - ಸಿಎಂ ಡಿಕೆಶಿ!](https://btvkannada.com/2026/06/05/cm-dk-shivakumar-reaction/) - ಬೆಂಗಳೂರು : ಖಾತೆ ಹಂಚಿಕೆಯ ಬೆನ್ನಲ್ಲೇ ರಾಮಲಿಂಗಾರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಮಲಿಂಗಾರೆಡ್ಡಿಯವರು ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ. ಅವರು ರಾಮಲಿಂಗಾರೆಡ್ಡಿ ಪಕ್ಷದ ಹಿರಿಯ ನಾಯಕರು, ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಮಲಿಂಗಾರೆಡ್ಡಿ ಅವರಿಗೆ ಬೇರೆ ಖಾತೆ ನೀಡಬೇಕಂಬ ಆಪೇಕ್ಷೆ ಅವರಿಗಿದೆ. ಈ ಬಗ್ಗೆ ಅವರ ಜೊತೆ - [ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ "ಪಂಚಮುಖಿ" - ಜೂ.26ಕ್ಕೆ ಸಿನಿಮಾ ರಿಲೀಸ್!](https://btvkannada.com/2026/06/05/panchamukhi-movie-june25-release/) - ಎಸ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಚಂದ್ರು ಆಚಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸಿರುವ "ಪಂಚಮುಖಿ" ಚಿತ್ರದ ಟೀಸರ್ ಹಾಗೂ ಹಾಡುಗಳು ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಚಿತ್ರ ಜೂನ್ 26 ರಂದು ತೆರೆಗೆ ಬರುತ್ತಿದೆ. ನಿರ್ದೇಶಕ ಹಾಗೂ ನಾಯಕ ಚಂದ್ರು ಆಚಾರ್ ಅವರು, ಕೆಲವು ಚಿತ್ರಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಹಾರಾರ್ ಜೊತೆಗೆ ನೋಡುಗರಿಗೆ ಬೇಕಾದ ಎಲ್ಲಾ ಮನೋರಂಜನೆಯ ಅಂಶಗಳು - [ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ!](https://btvkannada.com/2026/06/05/minister-post-ramalingareddy-resign/) - ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ನನಗೆ ತಮ್ಮ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನನ್ನ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. - [ವಾಹನ ಸವಾರರಿಗೆ ಗುಡ್ ನ್ಯೂಸ್ - ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ 50% ಡಿಸ್ಕೌಂಟ್!](https://btvkannada.com/2026/06/05/trafic-fine-50percent-discount/) - ಬೆಂಗಳೂರು : ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಆದೇಶ ನೀಡಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ - [ಡಿಕೆಶಿ ಸಂಪುಟದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ - ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್!](https://btvkannada.com/2026/06/05/dk-shivakumar-cabinet-list/) - ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಸಿಎಂ ಡಾ.ಜಿ ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಸಿಎಂ ಡಿಕೆ ಶಿವಕುಮಾರ್‌ ಹಣಕಾಸು ಖಾತೆಯನ್ನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ ಖಾತೆಯನ್ನೂ ತಾವೇ ಇಟ್ಟುಕೊಂಡಿದ್ದಾರೆ. ಕರ್ನಾಟಕದ ನೂತನ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌ ಅವರಿಗೆ ಕಂದಾಯ ಮತ್ತು ಯುವ ಸಬಲೀಕರಣ ಇಲಾಖೆಯ ಜವಾಬ್ದಾರಿ ಕೊಡಲಾಗಿದೆ. ಸಚಿವ ಸತೀಶ್‌ ಜಾರಕಿಹೊಳಿ - [ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಿದ್ದಕ್ಕೆ ಬೇಸರ - ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!](https://btvkannada.com/2026/06/04/minister-ramalinga-reddy-resign/) - ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ, ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು ರಾಮಲಿಂಗಾರೆಡ್ಡಿ ಅವರಿಗೆ ಅಸಮಾಧಾನ ಮೂಡಿಸಿದೆ. ಹಾಗಾಗಿ ಇಂದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಸಚಿವ - [‘ಮ್ಯಾಂಗೋ ಪಚ್ಚ’ನಿಗಾಗಿ ಒಂದಾದ ಸ್ಯಾಂಡಲ್​ವುಡ್ ಸ್ಟಾರ್ಸ್ - ನಾಳೆ ಸಂಚಿತ್ ಸಂಜೀವ್ ಚಿತ್ರ ಗ್ರ್ಯಾಂಡ್ ರಿಲೀಸ್!](https://btvkannada.com/2026/06/04/mango-maccha-banner-sanchith-sanjeev/) - ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೋ ಪಚ್ಚ’ ಸಿನಿಮಾ ನಾಳೆ ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಲಿದೆ. ಸಂಚಿತ್ ಸಂಜೀವ್ ಚೊಚ್ಚಳ ಚಿತ್ರಕ್ಕಾಗಿ ಸ್ಯಾಂಡಲ್​ವುಡ್ ಸ್ಟಾರ್ಸ್ ಒಂದಾಗಿದ್ದು, ಚಿತ್ರದ ಪ್ರಚಾರದ ಬ್ಯಾನರ್‌ಗಳಲ್ಲಿ ಕನ್ನಡದ ದಿಗ್ಗಜರು ಹಾಗೂ ಇಂದಿನ ಯುವ ಸ್ಟಾರ್‌ಗಳ ಫೋಟೋಗಳು ರಾರಾಜಿಸುತ್ತಿವೆ. ‘ಮ್ಯಾಂಗೋ ಪಚ್ಚ’ನಿಗಾಗಿ ನಟ ದರ್ಶನ್, ಕಿಚ್ಚ ಸುದೀಪ್ ಅವರ ಫೋಟೋಗಳು ಒಂದೇ ಬ್ಯಾನರ್‌ನಲ್ಲಿ ಕಾಣಿಸಿಕೊಂಡಿವೆ. ಚಿತ್ರದ ಬ್ಯಾನರ್​ನಲ್ಲಿ ಡಾ. ರಾಜ್​ಕುಮಾರ್, ಅಂಬರೀಶ್, ಶಂಕರ್​ನಾಗ್​, ಡಾ. ಪುನೀತ್ ರಾಜ್​ಕುಮಾರ್ ಹಾಗೂ ಇಂದಿನ ನಟರಾದ - ['ಕಲರ್ಸ್ ಕನ್ನಡ'ದಿಂದ ಮತ್ತೊಂದು ದೃಶ್ಯ ವೈಭವ - ಜೂ.8ರಿಂದ ಬರ್ತಿದೆ ಹೊಚ್ಚ ಹೊಸ ಕಥೆ 'ಅಗ್ನಿಸಾಕ್ಷಿ'!](https://btvkannada.com/2026/06/04/colors-kannada-agnisakshi/) - ಕನ್ನಡ ಕಿರುತೆರೆ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದ 'ಅಗ್ನಿಸಾಕ್ಷಿ' ಶೀರ್ಷಿಕೆ ಈಗ ಮತ್ತೆ ಕನ್ನಡಿಗರ ಮನೆಮನ ಬೆಳಗಲು ಸಜ್ಜಾಗಿದೆ. ಕೌಟುಂಬಿಕ ಮನರಂಜನೆಯಲ್ಲಿ ಸದಾ ಮುಂಚೂಣಿಯಲ್ಲಿರುವ 'ಕಲರ್ಸ್ ಕನ್ನಡ' ವಾಹಿನಿಯು ಇದೇ ಜೂನ್ 8ರಿಂದ ಸಂಜೆ 7:00 ಗಂಟೆಯ ಪ್ರೈಮ್ ಟೈಮ್ ಸ್ಲಾಟ್‌ನಲ್ಲಿ ಹೊಚ್ಚ ಹೊಸ ಕಥಾಹಂದರ ಹೊಂದಿರುವ 'ಅಗ್ನಿಸಾಕ್ಷಿ' ಧಾರಾವಾಹಿಯನ್ನು ಹೊತ್ತು ತರುತ್ತಿದೆ. ಇದು ಹಳೆಯ ಧಾರಾವಾಹಿಯ ಮುಂದುವರಿದ ಭಾಗವಲ್ಲ, ಬದಲಿಗೆ ಇಂದಿನ ತಲೆಮಾರಿನ ಯುವಮನಸ್ಸುಗಳ ಅಹಂಕಾರ ಮತ್ತು ಸ್ವಾಭಿಮಾನದ ನಡುವೆ ನಡೆಯುವ ಹೈ-ವೋಲ್ಟೇಜ್ ಕಥೆಯಾಗಿದೆ. "ಇಬ್ಬರು - [ಅಧಿಕಾರಿಗಳ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಸಭೆ - ಭ್ರಷ್ಟಾಚಾರ ಕಡಿವಾಣಕ್ಕೆ ಖಡಕ್ ಸೂಚನೆ!](https://btvkannada.com/2026/06/04/dk-shivakumar-meeting/) - ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಆಡಳಿತ ಚುರುಕುಗೊಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಎಲ್ಲಾ 6 ಪ್ರಮುಖ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು ಎಂದಿರುವ ಸಿಎಂ, ಯಾವುದೇ ಕಾರಣಕ್ಕೂ ಆಡಳಿತ ಹಾದಿ ತಪ್ಪಲು - [ಮಚ್ಚು ಹಿಡಿದು ಪ್ರವಾಸಿಗರಿಗೆ ಬೆದರಿಸಿದ್ದ ಹೋಟೆಲ್ ಮಾಲೀಕ - ಟೂರಿಸ್ಟ್ ವಿರುದ್ಧ ಸುಳ್ಳು ದೂರು!](https://btvkannada.com/2026/06/04/hotel-owner-fake-complaint/) - ಮಡಿಕೇರಿ : ತಾನೇ ತಪ್ಪು ಮಾಡಿ ಪ್ರವಾಸಿಗರ ಮೇಲೆಯೇ ಸುಳ್ಳು ದೂರು ನೀಡಿ ನಂಬಿಸಲು ಹೋದ ಹೋಟೆಲ್ ಮಾಲೀಕನೊಬ್ಬನ ಅಸಲಿ ಬಣ್ಣ ಈಗ ವಿಡಿಯೋ ಸಮೇತ ಬಯಲಾಗಿದೆ. ಮಡಿಕೇರಿಯ ಬ್ಲಾಸಮ್ ಹೋಟೆಲ್ ಮಾಲೀಕ ಆಗ್ನೇಶ್ ಸುಳ್ಳು ದೂರು ನೀಡಿದ ಭೂಪ. ಬೆಂಗಳೂರು ಮೂಲದ ಯಾಸಿನ್ ಎಂಬುವವರ ಕುಟುಂಬ ಅಬ್ಬಿ ಫಾಲ್ಸ್ ವೀಕ್ಷಿಸಿ ವಾಪಸ್ ಆಗುತ್ತಿತ್ತು. ಮಡಿಕೇರಿ ರಸ್ತೆಯ ಬ್ಲಾಸಮ್ ಹೋಟೆಲ್ ಬಳಿ ಊಟಕ್ಕಾಗಿ ಕಾರು ನಿಲ್ಲಿಸಿದ್ದರು. ಈ ವೇಳೆ ಕೇವಲ ಒಂದು ಚಿಪ್ಸ್ ಪ್ಯಾಕೆಟ್ ವಿಚಾರವಾಗಿ ಹೋಟೆಲ್ - [ಕುವೈತ್​ ವಿಮಾನ ನಿಲ್ದಾಣದ ಮೇಲೆ ಡ್ರೋನ್​ ದಾಳಿ - ಒಬ್ಬ ಭಾರತೀಯ ಸಾವು!](https://btvkannada.com/2026/06/04/kuwait-airport-drone-attack/) - ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ್ದು, ಈ ದಾಳಿಯ ಸಮಯದಲ್ಲಿ ವಿಮಾನ ನಿಲ್ದಾಣದ ತಾಂತ್ರಿಕ ಅಥವಾ ನಿರ್ವಹಣಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಪ್ರಜೆಯೊಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯು ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕುವೈತ್ ವಿಮಾನ ನಿಲ್ದಾಣದ ಆವರಣದ ಮೇಲೆ ಏಕಕಾಲದಲ್ಲಿ ಹಲವು ಡ್ರೋನ್‌ಗಳು ಅಪ್ಪಳಿಸಿದ್ದು, ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಅಮೆರಿಕ - [ಬಿಹಾರದ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ - ಮೂವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ!](https://btvkannada.com/2026/06/04/hospital-bihar-fire-3death/) - ದೆಹಲಿಯ ಮಾಳವೀಯ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ, ಬಿಹಾರದ ಮುಜಫ್ಫರ್‌ಪುರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಮುಜಫ್ಫರ್‌ಪುರದಲ್ಲಿರುವ ಪ್ರಸಾದ್ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಮೂವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ಆಡಳಿತದ ಅಧಿಕಾರಿಗಳೂ - [ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ - ಸಿಎಂ ಡಿ.ಕೆ ಶಿವಕುಮಾರ್!](https://btvkannada.com/2026/06/04/students-freebus-pass-cm-dkshi/) - ಬೆಂಗಳೂರು : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸರ್ಕಾರಿ ಹುದ್ದೆ ಭರ್ತಿ ಜೊತೆಗೆ ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ, ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 10 ಸಾವಿರ ಯುವಕರ ಸಂಘ ಸ್ಥಾಪನೆ ಹಾಗೂ 10 ಲಕ್ಷ ಅನುದಾನ, ಒಸಿ ಸಿಸಿ ಸಮಸ್ಯೆಗೆ ಪರಿಹಾರ, ರಾಜ್ಯದೆಲ್ಲೆಡೆ ಬಿ ಖಾತಾಯಿಂದ ಎ ಖಾತಾ ಪರಿವರ್ತನೆ, ಬೆಂಗಳೂರು ನಗರದ ರಸ್ತೆಗಳ ಡಾಂಬರೀಕರಣಕ್ಕೆ 2 ಸಾವಿರ ಕೋಟಿ ಅನುದಾನ. ಇವಿಷ್ಟು ಕರ್ನಾಟಕ ರಾಜ್ಯದಲ್ಲಿ ಯುವ ಯುಗ ಆರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ - [ನಟಿ ಶುಭಾ ಪೂಂಜಾ-ಸುಮಂತ್ ಡಿವೋರ್ಸ್!](https://btvkannada.com/2026/06/04/shubha-poonja-divorce/) - ಕನ್ನಡ ಚಿತ್ರರಂಗದ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಇವರ ಬಾಳಲ್ಲಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಶುಭಾ ಪೂಂಜಾ ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ - [ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ - ತಪ್ಪಿದ ಭಾರಿ ದುರಂತ!](https://btvkannada.com/2026/06/04/ambulance-canter-accident-nelamangala/) - ಬೆಂಗಳೂರು : ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್​ ಕ್ಯಾಂಟರ್​ಗೆ ​​ಡಿಕ್ಕಿ ಹೊಡೆದಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಮಾರ್ಗಮಧ್ಯೆ ಕ್ಯಾಂಟರ್​ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಅದೃಷ್ಟವಶಾತ್​​ ಆ್ಯಂಬುಲೆನ್ಸ್​ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆ್ಯಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್​​ ಮುಭಾಂಗ ಸಂಪೂರ್ಣ - [ಎಸ್​ಐಆರ್ ಬಗ್ಗೆ ಎಚ್ಚರವಿರಲಿ, ಇಲ್ಲದಿದ್ದರೆ ಸಮಸ್ಯೆ ತಪ್ಪಿದ್ದಲ್ಲ - ಕಾರ್ಯಕರ್ತರಿಗೆ ಸಿಎಂ ಡಿಕೆಶಿ ಕರೆ!](https://btvkannada.com/2026/06/04/sir-cm-dk-shivakumar/) - ಬೆಂಗಳೂರು : "ಕಾಂಗ್ರೆಸ್ ಕಾರ್ಯಕರ್ತರು ‌ಎಸ್​ಐಆರ್ ಬಗ್ಗೆ ಗಮನ ಹರಿಸಬೇಕು, ಇದರಿಂದ ಸಮಸ್ಯೆಯಿದೆ. ಬಂಗಾಳ,‌ ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ. ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು.‌ ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ" ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಚ್ಚರಿಸಿದರು. ನಗರದ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. "ಮೂರು- ನಾಲ್ಕು ವಾರ್ಡ್ ಗಳನ್ನು ಸೇರಿ‌ - [ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್​ಗೆ ಸಿಎಂ ಸಚಿವಾಲಯದಲ್ಲಿ ಉನ್ನತ ಹುದ್ದೆ!](https://btvkannada.com/2026/06/04/thushar-girinath-rajendra-cholan/) - ಬೆಂಗಳೂರು : ಸಿಎಂ ಡಿಕೆ ಶಿವಕುಮಾರ್ ಸಚಿವಾಲಯದಲ್ಲಿ ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್​ಗೆ ಉನ್ನತ ಹುದ್ದೆ ನೀಡಲಾಗಿದೆ. ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ರಾಜೇಂದ್ರ ಚೋಳನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯದ (CMO) ಅತ್ಯುನ್ನತ ಹಾಗೂ ಪ್ರಮುಖ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ನೇಮಿಸಲಾಗಿದೆ. ಅವರು ನಗರಾಭಿವೃದ್ಧಿ - [ಡಿಕೆಶಿ ಕ್ಯಾಬಿನೆಟ್​ನ ಸಚಿವರಾಗಿ 12 ಶಾಸಕರು ಪ್ರಮಾಣವಚನ ಸ್ವೀಕಾರ!](https://btvkannada.com/2026/06/03/dk-shivakumar-12minister/) - ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಡಿಸಿಎಂ ಆಗಿ ಡಾ. ಜಿ ಪರಮೇಶ್ವರ್‌ ಹಾಗೂ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು. ಡಿಕೆಶಿ ಸಂಪುಟ ಸಚಿವರಾಗಿ ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ - [ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣವಚನ ಸ್ವೀಕಾರ!](https://btvkannada.com/2026/06/03/karnataka-dcm-parameshwar/) - ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಡಾ ಜಿ ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಡಿಕೆಶಿ ಸಂಪುಟ ಸಚಿವರಾಗಿ ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ - [ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಅಭಿನಂದಿಸಿದ ಪ್ರಧಾನಿ ಮೋದಿ!](https://btvkannada.com/2026/06/03/dk-shivakumar-pm-modi/) - ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್​ಗೆ ಅಭಿನಂದನೆಗಳು. ಜನರ ಕಲ್ಯಾಣಕ್ಕಾಗಿ ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಬಳಿಕ ಡಾ. ಜಿ ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಿಕೆಶಿ ಸಂಪುಟ ಸಚಿವರಾಗಿ ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, - [ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌!](https://btvkannada.com/2026/06/03/cm-dk-shivakumar-take-oath/) - ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ಗಂಗಾಧರಜ್ಜನ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ತೆಲಂಗಾಣ ಸಿಎಂ ರೇವಂತ್​​ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ - [ಹಿರಿಯ ವಕೀಲ ಶಾಂತಿ ಭೂಷಣ್ ಸೇರಿ 6 ಮಂದಿ ಹೈಕೋರ್ಟ್​ನ ನ್ಯಾಯಮೂರ್ತಿಗಳಾಗಿ ನೇಮಕ!](https://btvkannada.com/2026/06/03/nagabhushan-highcourt-justice/) - ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ 6 ಮಂದಿ ಹಿರಿಯ ವಕೀಲರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ನಿನ್ನೆ ನಡೆದ ಮಹತ್ವದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ಮೂಲದ ಹಿರಿಯ ವಕೀಲ ಹಾಗೂ ಹಾಲಿ ಅಸಿಸ್ಟೆಂಟ್ ಸಾಲಿಸಿಟರ್ ಜನರಲ್ ಆಗಿರುವ ಹೊಂಬೇಗೌಡ ಶಾಂತಿ ಭೂಷಣ್ ಸೇರಿದಂತೆ 6 ಮಂದಿ ಕರ್ನಾಟಕದ ಹೈಕೋರ್ಟ್​ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. ಹಿರಿಯ ವಕೀಲರಾದ ಹೊಂಬೇಗೌಡ ಶಾಂತಿ ಭೂಷಣ್, ರಾಘವೇಂದ್ರ ಸೀತಾರಾಮ್ ಶ್ರೀವತ್ಸ, - [ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಪರಮೇಶ್ವರ್​ಗೆ ಮಾತ್ರ ಡಿಸಿಎಂ ಸ್ಥಾನ!](https://btvkannada.com/2026/06/03/parameshwar-karnataka-new-dcm/) - ಬೆಂಗಳೂರು : ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಜಿ. ಪರಮೇಶ್ವರ್ ರಾಜ್ಯದ ಮುಂದಿನ ಏಕೈಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಒಬ್ಬರು, ಇಬ್ಬರು, ಮೂವರು ಅಥವಾ ನಾಲ್ಕು ಉಪ ಮುಖ್ಯಮಂತ್ರಿಗಳಿರಬಹುದು ಎಂದು ವ್ಯಾಪಕ ಚರ್ಚೆ ನಡೆದಿತ್ತು. ಡಿಸಿಎಂ ಸ್ಥಾನಗಳ ಕುರಿತ ಹಲವು ದಿನಗಳ ಚರ್ಚೆಗಳಿಗೆ ಕೊನೆಗೂ ತೆರೆಬಿದ್ದಿದ್ದು, ಕಾಂಗ್ರೆಸ್ ಹೈಕಮಾಂಡ್‌ ಡಾ. ಜಿ. ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿಕೆ ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿದ್ದರು. ಈಗ ಡಿಕೆ - [ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ!](https://btvkannada.com/2026/06/03/benglore-road-cm-oath/) - ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಸಂಜೆ 4.05ಕ್ಕೆ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಡಿಕೆಶಿ ಪ್ರಮಾಣವಚನ ಹಿನ್ನೆಲೆ ಲೋಕಭವನ ವ್ಯಾಪ್ತಿಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಭಾರಿ ಬದಲಾವಣೆಗಳನ್ನು ಮಾಡಿದ್ದಾರೆ. ಕೆಲ ಪ್ರಮುಖ ರಸ್ತೆಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಾರ್ವಜನಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ. ಬಸವೇಶ್ವರ ವೃತ್ತದಿಂದ ಬಿಆರ್‌ವಿ ಜಂಕ್ಷನ್: ರಾಜಭವನ ರಸ್ತೆಯ ಈ ಮಾರ್ಗದಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಪರ್ಯಾಯ ರಸ್ತೆಗಳು: ಕಬ್ಬನ್ ರಸ್ತೆ - [ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಎಬ್ಬಿಸಲು ರೆಡಿಯಾದ ಕಿಚ್ಚ ಸೋದರಳಿಯ - ಜೂ.5ಕ್ಕೆ 'ಮ್ಯಾಂಗೋ ಪಚ್ಚ' ರಿಲೀಸ್!](https://btvkannada.com/2026/06/03/mango-paccha-cinema-release/) - ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರ ಜೂನ್.5ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ವಿವೇಕ್ ಆಕ್ಷನ್ ಕಟ್ ಹೇಳಿದ್ದಾರೆ. 'ಮ್ಯಾಂಗೋ ಪಚ್ಚ' ಸಿನಿಮಾ ಸೆನ್ಸಾರ್ ಮುಗಿಸಿ ರಿಲೀಸ್​ಗೆ ರೆಡಿಯಾಗಿದ್ದು, ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್, ಟ್ರೈಲರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆದಿದೆ. ಹೊಸ ಪ್ರತಿಭೆ ಸಂಚಿತ್ ಜೊತೆ ಅನುಭವಿ ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 20 ವರ್ಷಗಳ ಹಿಂದೆ - [ಡಿಕೆಶಿ ಪದಗ್ರಹಣ - ಲೋಕಭವನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.. 2000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ!](https://btvkannada.com/2026/06/03/cm-oath-2000police-lokabhavan/) - ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ.ಶಿವಕುಮಾರ್ ಅವರು ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದೆ. ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ 2,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ ಜಾಗವನ್ನು ವಿವಿಧ ಸೆಕ್ಟರ್‌ಗಳಾಗಿ ವಿಂಗಡಿಸಿ ಮುನ್ನೆಚ್ಚರಿಕೆ - ["ರೈತರ ಮಕ್ಕಳಿಗೆ ಹೆಣ್ಣು ಕೊಡಿ" ಚಿತ್ರದ ಟ್ರೇಲರ್ ಮತ್ತು ಸಾಂಗ್ ರಿಲೀಸ್!](https://btvkannada.com/2026/06/03/raithara-makkalige-hennu-kodi/) - ’ರೈತರ ಮಕ್ಕಳಿಗೆ ಹೆಣ್ಣು ಕೊಡಿ’ ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಕೆಂಪರಾಮ್ ಹೆಡಿಯಾಲ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ, ನಿರ್ದೇಶನ ಮಾಡುವ ಜೊತೆಗೆ ಮೆಲ್ಲುಲಿಗಾನ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿರುವುದು ಹೊಸ ಅನುಭವ. ನಿರ್ದೇಶಕ ಕೆಂಪರಾಮ್ ಹೆಡಿಯಾಲ ಅವರು, ನಾನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುತ್ತೇನೆ. ಮುಂದೆ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ರೈತರ ಕಾಳಜಿ ಬಗ್ಗೆ - [ಇಂದು ಸಚಿವರ ಪಟ್ಟಿ ಪ್ರಕಟ - ಸಿಎಲ್​ಪಿ ನಾಯಕ ಡಿಕೆಶಿ!](https://btvkannada.com/2026/06/03/dk-shivakumar-reaction/) - ಬೆಂಗಳೂರು : ಸಚಿವರ ಆಯ್ಕೆ ವಿಚಾರವಾಗಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಇಂದು ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಪ್ರತಿಕ್ರಿಯಿಸಿ, ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ದೆಹಲಿ ನಾಯಕರು ನಮಗೆ ಪಟ್ಟಿ ರವಾನೆ - [ಇಂದು ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ!](https://btvkannada.com/2026/06/03/dk-shivakumar-cm-oath/) - ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಂಜೆ 4:05ಕ್ಕೆ ಲೋಕಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನೆರವೇರಲಿದ್ದು, ಶಿವಕುಮಾರ್ ಜೊತೆಗೆ 10 ರಿಂದ 12 ಜನ ಶಾಸಕರು ಸಚಿವ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದ್ದು, ಅವರ ಸಮ್ಮುಖದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ಡಿಕೆಶಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ - ["ಬಲರಾಮನ ದಿನಗಳು" ಸಿನಿಮಾ ಜೂ.26ಕ್ಕೆ ರಿಲೀಸ್!](https://btvkannada.com/2026/06/02/balaramana-dinagalu-movie-june26/) - ಬಲರಾಮನ ದಿನಗಳು ಎರಡೂ ವಿಭಿನ್ನ ಹಾಡು ಮತ್ತು ಟೀಸರ್​ನಿಂದ ಪ್ರೇಕ್ಷಕರ ಗಮನ ಸೆಳೆದಿರೋ ಹೊಸ ನಿರೀಕ್ಷೆ ಹುಟ್ಟಿಸಿರೋ ಚಿತ್ರ. ಬಲರಾಮನ ದಿನಗಳು ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ವಿತರಣೆ ಮಾಡ್ತಿದ್ದು, ಜೂನ್ 26ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗ್ತಿದೆ. ಬಲರಾಮನ ದಿನಗಳು ಚಿತ್ರ ಆ ದಿನಗಳ ಮತ್ತೊಂದು ಅಧ್ಯಾಯ. ಆ ದಿನಗಳು ಖ್ಯಾತಿಯ ಕೆ.ಎಂ ಚೈತನ್ಯ ನಿರ್ದೇಶನದ ಮತ್ತೊಂದು ಕಲ್ಟ್ ಕ್ಲಾಸಿಕ್. ಪದ್ಮಾವತಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಬಲರಾಮನ ದಿನಗಳು ಚಿತ್ರಕ್ಕೆ - [ಸಂಸದ ಡಾ. ಕೆ. ಸುಧಾಕರ್​​ಗೆ ಗುಮ್ಮಿದ ಶಾಸಕ ಎಸ್. ಆರ್. ವಿಶ್ವನಾಥ್​ ಬೆಂಬಲಿಗರು!](https://btvkannada.com/2026/06/02/dr-sudhakar-sr-vishwanath/) - ಬೆಂಗಳೂರು : ಬೆಂಗಳೂರಿನ ಯಲಹಂಕ ಮಾಧ್ಯಮ ಕೇಂದ್ರದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಲು ಮುಂದಾದ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್​ನ್ನು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಬೆಂಬಲಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಸದ ಡಾ ಕೆ ಸುಧಾಕರ್ ಸಂಗಡಿಗರು ಮತ್ತು ಯಲಂಕ ಶಾಸಕ ಎಸ್ ಆರ್ ವಿಶ್ವನಾಥ್ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ. ಎರಡೂ ಬಣಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಕೈಕೈ ಮಿಲಾಯಿಸುವ - [ನಾಳೆ ಸಿಎಂ ಪದಗ್ರಹಣ - ಬೆಂಗಳೂರಿನ ಈ ರಸ್ತೆಗಳ ಸಂಚಾರದಲ್ಲಿ ಬದಲಾವಣೆ!](https://btvkannada.com/2026/06/02/tomorrow-cm-road-change/) - ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ನಗರದ ಕೆಲ ರಸ್ತೆಗಳಲ್ಲಿ ನಾಳೆ ಸಂಚಾರ ಬದಲಾವಣೆ ಮಾಡಲಾಗಿದೆ. ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8ರ ವರೆಗೆ ಕೆಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರಿನ ಚಂಚಾರ ಪೊಲೀಸರು - [ಬಿಜೆಪಿಗೆ ಅಣ್ಣಾಮಲೈ ದಿಢೀರ್ ರಾಜೀನಾಮೆ!](https://btvkannada.com/2026/06/02/annamalai-resign-bjp/) - ಬೆಂಗಳೂರು : ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮತ್ತು ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರ ಈ ದಿಢೀರ್ ನಿರ್ಧಾರ ರಾಜಕೀಯ ವಲಯದಲ್ಲಿ ಭಾರೀ - [ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ - ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ!](https://btvkannada.com/2026/06/02/tomorrow-dkshi-take-oath-pass/) - ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಾಳೆ ಸಂಜೆ 4:05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಧಾನಿಯ ಲೋಕಭವನದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ನಾಳೆಯ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ - [ಜೂ.18ರಂದು ವಿಧಾನ ಪರಿಷತ್‌, ರಾಜ್ಯಸಭೆ ಚುನಾವಣೆ - ನಾಮಪತ್ರ ಸಲ್ಲಿಕೆಗೆ ಜೂ.8 ಕೊನೇ ದಿನ!](https://btvkannada.com/2026/06/02/vidhanaparishath-election-june18/) - ಬೆಂಗಳೂರು : ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಕಸರತ್ತು ಜೋರಾಗಿದ್ದು, ಈ ನಡುವೆ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗಳಿಗೂ ಮುಹೂರ್ತ ನಿಗದಿಯಾಗಿದೆ. ವಿಧಾನ ಪರಿಷತ್‌ನ ಏಳು ಸ್ಥಾನಗಳು ಹಾಗೂ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಜೂನ್ 18ರಂದು ಮತದಾನ ನಡೆಯಲಿದೆ. ಅಧಿಸೂಚನೆಯಂತೆ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11ರವರೆಗೆ ಉಮೇದುವಾರರು ತಮ್ಮ ನಾಮಪತ್ರಗಳನ್ನು - [ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್‌ - ಕಿಡಿಗೇಡಿಗಳ ವಿರುದ್ಧ FIR!](https://btvkannada.com/2026/06/02/bikni-photo-viral-rukhmini-vasanth/) - ಬೆಂಗಳೂರು : ಕಾಂತಾರ ನಟಿ ರುಕ್ಮಿಣಿ ವಸಂತ್ ಅವರ ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಫೇಕ್ ವಿಡಿಯೋ ಹರಿಬಿಟ್ಟವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರುಕ್ಮಿಣಿ ವಸಂತ್‌ ನೀಡಿದ ದೂರಿನಲ್ಲಿ AI ತಂತ್ರಜ್ಞಾನ ಬಳಸಿ ನನ್ನ ಫೋಟೋವನ್ನು ಬಿಕಿನಿ ರೀತಿ ಸೃಷ್ಟಿ ಮಾಡಿದ್ದಾರೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಬೇರೆಯೊಬ್ಬರ ದೇಹಕ್ಕೆ ನನ್ನ ಮುಖವನ್ನು ಬಳಸಿದ್ದಾರೆ. ಈ ರೀತಿ ನಕಲಿ ವಿಡಿಯೋ ಮತ್ತು ಪೊಟೊವನ್ನು ಸೃಷ್ಟಿ ಮಾಡಿದ್ದಾರೆ. ನನ್ನ - [ರೇಣುಕಾಸ್ವಾಮಿ ಕೇಸ್ ಫೈಲ್ 59ನೇ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ - ಜೂ.15ಕ್ಕೆ ವಿಚಾರಣೆ ಮುಂದೂಡಿಕೆ!](https://btvkannada.com/2026/06/02/renukaswamy-case-59session-court/) - ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಪೂರ್ಣ ಕೇಸ್ ಫೈಲ್ ಅನ್ನು 59ನೇ ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸಲು 64ನೇ ಸೆಷನ್ಸ್ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಇತ್ತೀಚೆಗಷ್ಟೇ ಸೆಷನ್ಸ್ ಕೋರ್ಟ್‌ಗಳ ಮರು ನಿಯೋಜನೆ ಪ್ರಕ್ರಿಯೆ ನಡೆದ ಹಿನ್ನೆಲೆಯಲ್ಲಿ, ನಟ ದರ್ಶನ್ ಮತ್ತು ಗ್ಯಾಂಗ್ ಮೇಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು 59ನೇ ಸೆಷನ್ಸ್ ಕೋರ್ಟ್‌ಗೆ ನಿಗದಿಪಡಿಸಲಾಗಿದೆ. ಹೀಗಾಗಿ ಪ್ರಕರಣದ ಎಲ್ಲಾ ದಾಖಲೆಗಳನ್ನು ವರ್ಗಾಯಿಸುವಂತೆ ಈಗ ಆದೇಶಿಸಲಾಗಿದೆ. ಮುಂದಿನ ವಿಚಾರಣೆ ವೇಳೆ ಪ್ರಕರಣದ ಎಲ್ಲಾ ಆರೋಪಿಗಳನ್ನು 59ನೇ ಕೋರ್ಟ್‌ಗೆ ಹಾಜರುಪಡಿಸುವಂತೆ - [ರಾಜ್ಯದಲ್ಲಿಂದು ಭಾರೀ ಮಳೆ - 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​](https://btvkannada.com/2026/06/02/karnataka-today-rain/) - ಬೆಂಗಳೂರು : ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮೈಸೂರು, - [ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರತಿಷ್ಠಿತ ಡೈಮಂಡ್ ಅವಾರ್ಡ್!](https://btvkannada.com/2026/06/01/kempegowda-airport-dimond-award/) - ಬೆಂಗಳೂರು : ವಿಮಾನಯಾನ ರಂಗದ ಅತ್ಯುನ್ನತ ಸಂಸ್ಥೆಯಾದ ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಷನಲ್ ಏಷ್ಯಾ-ಪೆಸಿಫಿಕ್ ಮತ್ತು ಮಧ್ಯಪ್ರಾಚ್ಯ ವಲಯದ ಸುರಕ್ಷತಾ ಮಾನ್ಯತಾ ಪ್ರಶಸ್ತಿ-2026ರಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತ್ಯುನ್ನತ ಗೌರವವಾದ ಡೈಮಂಡ್ ಅವಾರ್ಡ್ ಒಲಿದು ಬಂದಿದೆ. ಈ ಪ್ರಶಸ್ತಿ ಸುರಕ್ಷಿತ ಹಾಗೂ ಸ್ಥೈರ್ಯಯುತ ವಿಮಾನ ನಿಲ್ದಾಣ ಕಾರ್ಯಾಚರಣೆಗಳಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ನಾಯಕತ್ವವನ್ನು ಮತ್ತೊಮ್ಮೆ ದೃಢಪಡಿಸಿದೆ. ಎಸಿಐ ಸುರಕ್ಷತಾ ಮಾನ್ಯತಾ ಪ್ರಶಸ್ತಿ, ಸುರಕ್ಷತಾ ಸಂಸ್ಕೃತಿಯನ್ನು ಉತ್ತೇಜಿಸುವ ಹಾಗೂ ಪರಿಣಾಮಕಾರಿ, ಪ್ರಾಯೋಗಿಕ ಮತ್ತು ನವೀನ ಪರಿಹಾರಗಳ ಮೂಲಕ - [ಸಮಯ ನೋಡಿ ಹಾಳು ಮಾಡೋದು ಗಲೀಜು ರಾಜಕೀಯ - ಜಮೀರ್ ಆಡಿಯೋ ವಿವಾದಕ್ಕೆ ಎನ್. ಎ. ಹ್ಯಾರಿಸ್ ಕಿಡಿ!](https://btvkannada.com/2026/06/01/na-harris-reaction-jameer-audio/) - ಬೆಂಗಳೂರು : ಡಿ. ಕೆ. ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆಯ ಕಸರತ್ತು ಜೋರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯತ್ತ ದೌಡಾಯಿಸುತ್ತಿದ್ದಾರೆ. ದೆಹಲಿಗೆ ಹೋಗುವ ಮುನ್ನ ಎನ್. ಎ. ಹ್ಯಾರಿಸ್ ಅವರು ಜಮೀರ್ ಅಹ್ಮದ್ ಆಡಿಯೋ ವಿಚಾರವಾಗಿ ಕಿಡಿ ಕಾರಿದ್ದಾರೆ. ದಾವಣಗೆರೆಯದ್ದು ಮುಗಿತಲ್ಲಾ, ಬೇಕು ಅಂತಾ ಬೇಕಾದ ಸಮಯದಲ್ಲಿ ಮಾಡುವುದು ಗಲೀಜು ರಾಜಕೀಯ. ಅವಾಗ್ಲೆ ಹೇಳಿದಿದ್ರೆ ಮೆಚ್ಚಬಹುದಿತ್ತು, ಸಮಯ ಸಂದರ್ಭ ನೋಡಿ ಒಬ್ಬರನ್ನು ಹಾಳು ಮಾಡಬೇಕು ಎಂದು ಈ ರೀತಿ - [ಒಕ್ಕಲಿಗರ ಸಂಘದಲ್ಲಿ ಭಾರೀ ಅಕ್ರಮ - ಕೂಡಲೇ ವಿಸರ್ಜಿಸಲು ಜಂಟಿ ರಿಜಿಸ್ಟರ್​ಗೆ ಸಾವಿರಾರು ಸದಸ್ಯರ ದೂರು!](https://btvkannada.com/2026/06/01/okkaliga-sangha-illigal-complaint/) - ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಸಮುದಾಯ ಸಂಸ್ಥೆಗಳಲ್ಲಿ ಒಂದಾದ ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಾಗಾಗಿ ಪ್ರಸ್ತುತ ಇರುವ ಕಾರ್ಯಕಾರಿ ಸಮಿತಿಯನ್ನು ಕೂಡಲೇ ವಿಸರ್ಜಿಸಬೇಕು ಎಂದು ಜಂಟಿ ರಿಜಿಸ್ಟರ್ ವೆಂಕಟೇಶ್ ಅವರಿಗೆ ಸಾವಿರಾರು ಸದಸ್ಯರು ದೂರು ನೀಡಿದ್ದಾರೆ. ಸಂಘದ ಹಿರಿಯ ಸದಸ್ಯರೊಬ್ಬರು ಸಭೆಯಲ್ಲಿ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿಯು ಸಮುದಾಯದ ಆಸ್ತಿಯನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದೆ, ಕೇವಲ ಸ್ವಾರ್ಥ ಸಾಧನೆಗೆ ಇಳಿದಿದೆ ಎಂದು ಕಿಡಿಕಾರಿದ್ದಾರೆ. ಯಶವಂತಪುರ - [ಇಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣ - ಮಧ್ಯಾಹ್ನದೊಳಗೆ ಸಚಿವರ ಮೊದಲ ಪಟ್ಟಿ ಫೈನಲ್?](https://btvkannada.com/2026/06/01/siddharamaih-dk-shivakumar-delhi/) - ಬೆಂಗಳೂರು : ನಿರ್ಗಮಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಭೇಟಿ ವೇಳೆ ಹೈಕಮಾಂಡ್ ನಾಯಕರೊಂದಿಗೆ ಸಂಭಾವ್ಯ ಸಚಿವರ ಬಗ್ಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ಶುರುವಾಗಿದ್ದು, ಹೈಕಮಾಂಡ್ ಈಗಾಗಲೇ ತನ್ನದೇ ಆದ ವಿಶೇಷ ತಂತ್ರದೊಂದಿಗೆ ಸಜ್ಜಾಗಿದೆ. ಜಿಲ್ಲಾವಾರು, ಸಮುದಾಯವಾರು ಪಟ್ಟಿ ಇಟ್ಟುಕೊಂಡು ಹೈಕಮಾಂಡ್ ಫಿಲ್ಟರ್ ಮಾಡಲು ಭಾರಿ ಕಸರತ್ತು ನಡೆಸುತ್ತಿದೆ. ಈಗಾಗಲೇ ಹತ್ತಾರು ಮಂದಿ ಆಕಾಂಕ್ಷಿಗಳು ದೆಹಲಿ ತಲುಪಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ. - [ನನಗೆ ಸುಗಂಧರಾಜ ಹೂವಿನ ಹಾರ ಹಾಕಬೇಡಿ - ಡಿ.ಕೆ. ಶಿವಕುಮಾರ್!](https://btvkannada.com/2026/06/01/sugandaraja-flower-dk-shivakumar/) - ಬೆಂಗಳೂರು : ನನಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ ನನ್ನ ಭೇಟಿ ವೇಳೆ ಆ ಹೂವಿನ ಹಾರ ನಿಷೇಧಿಸಲಾಗಿದೆ. ಯಾರೂ ಸುಗಂಧರಾಜ ಹೂವಿನ ಹಾರ ತರಬಾರದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಕಾರ್ಯಕರ್ತರ ಉತ್ಸಾಹ ನನಗೆ ಅರ್ಥವಾಗುತ್ತದೆ. ಪ್ರಮಾಣ ವಚನ ಕಾರ್ಯಕ್ರಮವನ್ನು ಸರಳವಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಆಗುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಸಿಎಂ ಆಗುತ್ತಿರುವುದು ನಾನಲ್ಲ, ಕಾರ್ಯಕರ್ತರೇ - [ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ - ಸಿಎಲ್​ಪಿ ನಾಯಕ ಡಿ.ಕೆ ಶಿವಕುಮಾರ್!](https://btvkannada.com/2026/06/01/cabinet-highcommand-dk-shivakumar/) - ಬೆಂಗಳೂರು : ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಇನ್ನಷ್ಟೇ ಸಮಯ ನಿಗದಿ ಮಾಡಬೇಕಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರೇಸ್ ಕೋರ್ಸ್ ರಸ್ತೆ ಬಳಿ ಉದ್ದೇಶಿತ ಕಾಂಗ್ರೆಸ್ ಭವನ ನಿರ್ಮಾಣ ಜಾಗಕ್ಕೆ ಡಿ.ಕೆ. ಶಿವಕುಮಾರ್ - [IPL 2026 : ಗುಜರಾತ್ ವಿರುದ್ಧ ಭರ್ಜರಿ ಗೆಲುವು - ಸತತ ಎರಡನೇ ಬಾರಿ ಕಪ್ ಗೆದ್ದ RCB!](https://btvkannada.com/2026/06/01/ipl-2026-icb-win/) - ಬೆಂಗಳೂರು : ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಬೀಗಿದೆ. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಂತರ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಅಪ್ರತಿಮ ಕೀರ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭಾಜನವಾಗಿದೆ. ಆರ್​ಸಿಬಿ ಭರ್ಜರಿ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಅಹಮದಾಬಾದ್‌ನ ನರೇಂದ್ರ ಮೋದಿ - [ಕರ್ನಾಟಕ ನೂತನ ಸಚಿವ ಸಂಪುಟ ಕಸರತ್ತು - ಇಲ್ಲಿದೆ ಸಂಭವನೀಯ ಸಚಿವರ ಸಂಪೂರ್ಣ ಪಟ್ಟಿ!](https://btvkannada.com/2026/05/31/karnataka-cabinet-list/) - ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ಹೈಕಮಾಂಡ್​ನಲ್ಲಿ ನೂತನ ಸಚಿವ ಸಂಪುಟ ರಚನೆಯ ಕಸರತ್ತು ಚುರುಕುಗೊಂಡಿದೆ. ಹಿರಿಯ ನಾಯಕರು ಮತ್ತು ಯುವ ನಾಯಕರನ್ನು ಸೇರಿಸಿ ಈ ಬಾರಿಯ ಸಂಪುಟವನ್ನು ರೂಪಿಸಲಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮತ್ರಿ, ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆ, ಡಾ.ಜಿ - [ಡೆತ್‌ನೋಟ್ ಬರೆದಿಟ್ಟು ಲಾಡ್ಜ್​ನಲ್ಲಿ ಉಪತಹಶೀಲ್ದಾರ್ ಆತ್ಮಹತ್ಯೆ!](https://btvkannada.com/2026/05/31/sub-tahsildar-commits-suicide/) - ಹಾಸನ : ಉಪತಹಶೀಲ್ದಾರ್ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ತಿಮ್ಮಯ್ಯ ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ. ಮೂರು ವರ್ಷಗಳ ಹಿಂದೆ ತಿಮ್ಮಯ್ಯ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ.30 ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ - [ಹೊಂಬಾಳೆ ಮ್ಯೂಸಿಕ್​ನಲ್ಲಿ "ಭಾವಾಂತರ"ದ ಸಾಂಗ್ - ಟೀಸರ್​ನಲ್ಲೇ ಕುತೂಹಲ ಮೂಡಿಸಿದೆ‌ ಕಾರ್ತಿಕ್ ಶರ್ಮ ಚೊಚ್ಚಲ ನಿರ್ದೇಶನದ ಚಿತ್ರ!](https://btvkannada.com/2026/05/31/bhavanthara-song-karthik-sharma/) - "ವೀರ ಕನ್ನಡಿಗ", " ಮ್ಯಾಜಿಕ್ ಅಜ್ಜಿ" ಸೇರಿದಂತೆ ಮೂವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಬಾಲನಟನಾಗಿ ಗುರುತಿಸಿಕೊಂಡಿದ್ದ ಕಾರ್ತಿಕ್ ಶರ್ಮ ಸಂಗೀತ ನಿರ್ದೇಶಕನಾಗಿಯೂ ಜನಪ್ರಿಯ. ನೂರಕ್ಕೂ ಅಧಿಕ ಧಾರಾವಾಹಿ ಹಾಗೂ ಟಿವಿ ಶೋ ಗಳಿಗೂ ಸಂಗೀತ ನೀಡಿರುವ ಕಾರ್ತಿಕ್ ಶರ್ಮ ಪ್ರಸ್ತುತ "ಭಾವಾಂತರ" ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ನೈಜ ಘಟನೆ ಆಧರಿಸಿರುವ ಈ ಚಿತ್ರಕ್ಕೆ ಕಾರ್ತಿಕ್ ಶರ್ಮ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶನದ ಜೊತೆಗೆ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. - [ಮೀನುಗಾರಿಕಾ ಬೋಟ್ ಮುಳುಗಡೆ - 7 ಮಂದಿ ಪ್ರಾಣಾಪಾಯದಿಂದ ಪಾರು!](https://btvkannada.com/2026/05/31/fishing-boat-7member-safe/) - ಕಾರವಾರ : ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ನಡೆದಿದೆ. ಬೋಟ್​ನಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಕಾರ್ವಿ ಎಂಬವರ ಮಾಲೀಕತ್ವದ ಶ್ರೀ ನವರತ್ನ ಹೆಸರಿನ ಬೋಟ್ ಹೊನ್ನಾವರದ ತಾರೇಬಾಗಿಲು ಸಮೀಪ ಮೀನುಗಾರಿಕೆ ನಡೆಸುವಾಗ ಬೋಟಿನ ಹೊರಭಾಗಕ್ಕೆ ಹಾನಿಯಾದ್ದರಿಂದ ಬೋಟ್ ಒಳಗೆ ನೀರು ತುಂಬಿ ಮುಳುಗಡೆಯಾಗಿದೆ. ತಕ್ಷಣ ಸ್ಥಳೀಯ ಮೀನುಗಾರಿಕಾ ಬೋಟ್‌ನ ಇಕ್ಬಾಲ್ ಅಬ್ದುಲ್ ಗಫೂರ್ - [ನೂತನ ಸಂಪುಟ ರಚನೆಗೆ ಕಸರತ್ತು - 15ಕ್ಕೂ ಹೆಚ್ಚು ಹಳಬರಿಗೆ ಕೊಕ್.. ದೆಹಲಿಯಲ್ಲಿ ಸಚಿವರ ಲಿಸ್ಟ್ ಫೈನಲ್?](https://btvkannada.com/2026/05/31/new-cabinat-delhi-list/) - ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದು, ಈ ನಡುವೆ ರಾಜ್ಯ ಕಾಂಗ್ರೆಸ್​ ವಲಯದಲ್ಲಿ ಹೊಸ ಸಂಪುಟ ರಚನೆ ಕುರಿತು ಸಂಚಲನ ಸೃಷ್ಟಿಯಾಗಿದೆ. ಸಿಎಂ ಗದ್ದುಗೆ ಸಿಕ್ಕ ಬೆನ್ನಲ್ಲೇ ಈಗ ಹೈಕಮಾಂಡ್ ಹಂತದಲ್ಲಿ ಹೈವೋಲ್ಟೇಜ್ ಕಸರತ್ತು ಶುರುವಾಗಿದೆ. ಈ ಬಾರಿ ಸಿದ್ದರಾಮಯ್ಯ ನೇತೃತ್ವದ ಹಳೇ ಸಂಪುಟದಲ್ಲಿದ್ದ ಬರೋಬ್ಬರಿ 15ಕ್ಕೂ ಹೆಚ್ಚು ಸಚಿವರಿಗೆ ಕೊಕ್ ಕೊಡುವ ಸಾಧ್ಯತೆಯಿದೆ. ಹೈಕಮಾಂಡ್ ಈ ಬಾರಿ ಹಳಬರನ್ನ ಕೈಬಿಟ್ಟು ಹೊಸಬರಿಗೆ ಮಣೆ ಹಾಕಲು ಮಾಸ್ಟರ್ ಪ್ಲಾನ್ ಮಾಡಿದೆ. - [ಉಪಮುಖ್ಯಮಂತ್ರಿ ಸ್ಥಾನಕ್ಕೆ ಇನ್ನೂ ಯಾವುದೇ ಪ್ರಪೋಜಲ್ ಬಂದಿಲ್ಲ - ಮಲ್ಲಿಕಾರ್ಜುನ ಖರ್ಗೆ!](https://btvkannada.com/2026/05/31/mallikarjun-kharge-reaction-kalburgi/) - ಕಲಬುರಗಿ : ರಾಜ್ಯದಲ್ಲಿ ನೂತನ ಡಿಸಿಎಂ ಹುದ್ದೆ ಸೃಷ್ಟಿಸುವ ಕುರಿತು ಇನ್ನೂ ಯಾವುದೇ ಅಧಿಕೃತ ಪ್ರಸ್ತಾವ ತಮ್ಮ ಮುಂದೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಡಿಸಿಎಂ ಹುದ್ದೆ ಕುರಿತು ಪ್ರಸ್ತಾವ ಬಂದ ಬಳಿಕ ಎಷ್ಟು ಡಿಸಿಎಂಗಳನ್ನು ನೇಮಿಸಬೇಕು, ಎಷ್ಟು ಸಚಿವರನ್ನು ಸಂಪುಟಕ್ಕೆ ಸೇರಿಸಬೇಕು ಎಂಬುದರ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ಪ್ರಮುಖ ನಿಗಮ-ಮಂಡಳಿಗಳು ಹಾಗೂ ಪಕ್ಷದ ಪ್ರಮುಖ ಹುದ್ದೆಗಳ - [ನೆಲಮಂಗಲ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು - ಚಾಲಕ ಜಸ್ಟ್ ಮಿಸ್!](https://btvkannada.com/2026/05/31/car-fire-driver-justmiss/) - ಬೆಂಗಳೂರು : ಚಲಿಸುತ್ತಿದ್ದ ಕಾರೊಂದು ಧಗಧಗನೆ ಹೊತ್ತಿ ಉರಿದಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯ ಲಕ್ಕೇನಹಳ್ಳಿ ಬಳಿ ನಡೆದಿದೆ. ಈ ಅವಘಡದಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರು ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಕಾರಿನಿಂದ ಕೆಳಕ್ಕಿಳಿದು ಚಾಲಕ ಪ್ರಾಣ ಉಳಿಸಿಕೊಂಡಿದ್ದಾನೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ಬಿಟ್ ಕಾಯಿನ್ ಕೇಸ್‌ – ಮೊಹಮ್ಮದ್ ನಲಪಾಡ್​ಗೆ - [ಬಿಟ್ ಕಾಯಿನ್ ಕೇಸ್‌ - ಮೊಹಮ್ಮದ್ ನಲಪಾಡ್​ಗೆ ಮತ್ತೆ ED ನೋಟಿಸ್!](https://btvkannada.com/2026/05/31/bitcoin-case-nalpad-ed-notice/) - ಬೆಂಗಳೂರು : ಬಿಟ್‌ ಕಾಯಿನ್‌ ಬಹುಕೋಟಿ ಹಗರಣ ಕೇಸ್​ನಲ್ಲಿ ಮೊಹಮ್ಮದ್ ನಲಪಾಡ್​ಗೆ ಜಾರಿ ನಿರ್ದೇಶನಾಲಯ ಮತ್ತೆ ಶಾಕ್ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ED ಅಧಿಕಾರಿಗಳು ನಲಪಾಡ್‌ಗೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ಬಾರಿ ED ನೀಡಿದ್ದ ಮೊದಲ ನೋಟಿಸ್‌ಗೆ ಮೊಹಮ್ಮದ್ ನಲಪಾಡ್ ಅವರು ರಾಜಕೀಯ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಈಗ ಎರಡನೇ ಬಾರಿಗೆ ಸಮನ್ಸ್ ನೀಡಿದ್ದು, ಸೋಮವಾರ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. - [ಬೆಂಗಳೂರಿನಲ್ಲಿಂದು ಭಾರೀ ಮಳೆ ಮುನ್ಸೂಚನೆ - 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​](https://btvkannada.com/2026/05/31/today-benglore-rain-yellow-allert/) - ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ - [ಇಂದು ಆರ್​ಸಿಬಿ VS ಜಿಟಿ ಹೈವೋಲ್ಟೇಜ್ ಪಂದ್ಯ - ಬೆಂಗಳೂರಲ್ಲಿ ಸೆಲೆಬ್ರೇಷನ್​ಗೆ ಬ್ರೇಕ್​​.. ಫ್ಯಾನ್ಸ್​ಗೆ ಪೊಲೀಸರಿಂದ ಖಡಕ್​​ ವಾರ್ನಿಂಗ್!](https://btvkannada.com/2026/05/31/rcb-gt-match-celebration-break/) - ಬೆಂಗಳೂರು : IPL ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಆರ್​ಸಿಬಿ VS ಜಿಟಿ ಮುಖಾಮುಖಿಯಾಗಲಿದೆ. ​​ ಬೆಂಗಳೂರು ಮತ್ತು ಗುಜರಾತ್​​ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯದ ಹಿನ್ನೆಲೆ ಫಲಿತಾಂಶದ ಬಳಿಕ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಖಡಕ್ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ನಡೆಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಅನುಮತಿ ಇಲ್ಲದೆ - [ಡಿಕೆ ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತೆ 2028ರಲ್ಲಿ ಅಧಿಕಾರಕ್ಕೆ - ಕೆ.ಸಿ. ವೇಣುಗೋಪಾಲ್!](https://btvkannada.com/2026/05/31/2028-dkshivakumar-cm-venugopal-reaction/) - ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಿತು. ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ - [ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ ಶಿವಕುಮಾರ್ ಆಯ್ಕೆ - ಹೇಗಿತ್ತು ಆಯ್ಕೆ ಪ್ರಕ್ರಿಯೆ?](https://btvkannada.com/2026/05/30/dk-shivakumar-cm-select/) - ಬೆಂಗಳೂರು : ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆ ಆಗಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಮಹತ್ವದ ಶಾಸಕರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದನ್ನು ಹಿರಿಯ ನಾಯಕ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ಅವರು ಅನುಮೋದಿಸಿದರು. ಸಭೆಯಲ್ಲಿದ್ದ ಎಲ್ಲರೂ ಇದಕ್ಕೆ ಒಕ್ಕೊರಲಿನ ಬೆಂಬಲ ಸೂಚಿಸಿದರು. ಶಾಸಕರ ಒಮ್ಮತದ ನಿರ್ಧಾರದ - [ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ - ಸಿಎಲ್​​ಪಿ ಸಭೆಯಲ್ಲಿ ಅಧಿಕೃತ ಘೋಷಣೆ!](https://btvkannada.com/2026/05/30/dk-shivakumar-karnataka-new-cm/) - ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗೋದು ಫಿಕ್ಸ್ ಆಗಿತ್ತು. ಆದರೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿದೆ. ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸೋದು ನಿಶ್ಚಿತವಾಗಿದೆ. ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ - [ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು - 9 ಮಂದಿ ಶಂಕಿತ ಉಗ್ರರು ಅರೆಸ್ಟ್!](https://btvkannada.com/2026/05/30/delhi-mumbai-attack-9arrest/) - ನವದೆಹಲಿ : ಐಎಸ್‌ಐ-ಮುಂಬೈ ಭೂಗತ ಜಾಲದೊಂದಿಗೆ ನಂಟು ಹೊಂದಿದ್ದ 9 ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 9 ಶಂಕಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಹಲವೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಡಾನ್ ದಾವೂದ್ ಇಬ್ರಾಹಿಂ ಜೊತೆ ಸಂಪರ್ಕ ಹೊಂದಿದ್ದರು. ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ ಅವರಿಗೆ ನೀಡಲಾಗಿತ್ತು. ಗುಪ್ತಚರ ಮಾಹಿತಿ - [ಸಿಎಲ್‌ಪಿ ಸಭೆಗೂ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಡಿಕೆ ಶಿವಕುಮಾರ್!](https://btvkannada.com/2026/05/30/dk-shivakumar-meet-governor/) - ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆಯ ನಂತರ ರಾಜ್ಯದ ನೂತನ ಸಿಎಂ ಆಯ್ಕೆ ಸಂಬಂಧ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿದೆ. ಈ ಮಧ್ಯೆ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಅಧಿಕೃತ ನಿವಾಸ ಲೋಕ ಭವನದಲ್ಲಿ ಭೇಟಿಯಾದರು. ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕರ ಸಭೆ ನಡೆಯಲಿದ್ದು, ಈ ವೇಳೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಹೆಸರನ್ನು ಘೋಷಿಸಲಿದ್ದಾರೆ. ಈಗಾಗಲೇ ಡಿ ಕೆ ಶಿವಕುಮಾರ್ ಸಿಎಂ ಆಗಲಿರುವ ವಿಷಯ ಬಹಿರಂಗವಾಗಿದ್ದು, ಇಂದಿನ - [ಬೆಂಗಳೂರಿನ ಚಿತ್ರಕೂಟ ಶಾಲೆಯಲ್ಲಿ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತ!](https://btvkannada.com/2026/05/30/benglore-drawing-school-fire/) - ಬೆಂಗಳೂರು : ಕೆಂಗೇರಿ ಸಮೀಪದ ನಾಗದೇವನಹಳ್ಳಿಯಲ್ಲಿರುವ ಚಿತ್ರಕೂಟ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಮೇಲಿನ ಮಹಡಿಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಶಿಕ್ಷಕರು ಮತ್ತು ಸಿಬ್ಬಂದಿ ಸೇರಿ ಮಕ್ಕಳನ್ನ ಬೇರೆ ಸ್ಥಳಕ್ಕೆ ಶಿಫ್ಟ್ ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸದ್ಯ ಬೆಂಕಿಯನ್ನ ಅಗ್ನಿಶಾಮಕ ಸಿಬ್ಬಂದಿ ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಜ್ಞಾನ ಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : - [ಸಿಎನ್‌ಜಿ ಬೆಲೆ ಮತ್ತೆ ಏರಿಕೆ - ಪ್ರತಿ ಕೆಜಿಗೆ 2.ರೂ ಹೆಚ್ಚಳ!](https://btvkannada.com/2026/05/30/cng-rate-2rs-hike-2/) - ಮುಂಬೈ : ವಾಹನ ಸವಾರರಿಗೆ ಮತ್ತೆ ಸಿಎನ್‌ಜಿ ದರ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ಸಿಎನ್‌ಜಿ ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ (MGL) ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ. ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ. ಇನ್ನೂ ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್‌ ಕ್ಯೂಬಿಕ್‌ ಮೀಟರ್‌ಗೆ - [ನೂತನ ಸಿಎಂ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್ - ಜೂ.3ಕ್ಕೆ ಡಿ.ಕೆ ಶಿವಕುಮಾರ್​ ಪಟ್ಟಾಭಿಷೇಕ!](https://btvkannada.com/2026/05/30/june3-dk-shivakumar-take-oath/) - ಬೆಂಗಳೂರು : ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಜೂ.3ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆ 12 -14 ಮಂದಿ ಪ್ರಮಾಣವಚನ ಸಾಧ್ಯತೆಯಿದೆ. ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ರಾಜ್ಯಪಾಲರನ್ನ ಭೇಟಿಯಾಗಲಿದ್ದಾರೆ. ಡಿಕೆಶಿ ಆಗಮನದ ಹಿನ್ನೆಲೆ ಲೋಕಭವನದ ಮುಂದೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇದನ್ನೂ ಓದಿ - [ಬೆಂಗಳೂರಲ್ಲಿ RCB ಅಭಿಮಾನಿಗಳ ಸಂಭ್ರಮಾಚರಣೆಗೆ ಬ್ರೇಕ್​ - ಪೊಲೀಸರಿಂದ ಗೈಡ್‌ಲೈನ್ಸ್‌ ಬಿಡುಗಡೆ!](https://btvkannada.com/2026/05/30/rcb-fans-celebration-break/) - ಬೆಂಗಳೂರು : ಐಪಿಎಲ್‌ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿಯಾಗಿ ಫೈನಲ್ ಪ್ರವೇಶಿಸಿದ್ದು, ನಾಳೆ ಫೈನಲ್ ಪಂದ್ಯಾವಳಿ ನಡೆಯಲಿದೆ. ನಾಳೆ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದ ನಂತರ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ಹಾಗೂ ಆರ್‌ಸಿಬಿ ಅಭಿಮಾನಿಗಳಿಗೆ ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಪಂದ್ಯದ ಫಲಿತಾಂಶದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಅತಿರೇಕದ ಸಂಭ್ರಮಾಚರಣೆ ಮಾಡುವುದು, ರಸ್ತೆ ತಡೆದು ಬೈಕ್ ರ‍್ಯಾಲಿ ಅಥವಾ ಸ್ಟಂಟ್‌ಗಳನ್ನು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, - [ಬೌಲೆವಾರ್ಡ್ - A2B ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ - ಸಾರ್ವಜನಿಕರಿಗೆ ಎಚ್ಚರಿಕೆ!](https://btvkannada.com/2026/05/30/boulevard-a2b-road-leopard/) - ಬೆಂಗಳೂರು : ಬೌಲೆವಾರ್ಡ್ ಮತ್ತು A2B ನಡುವಿನ ಸಂಪರ್ಕ ರಸ್ತೆಯಲ್ಲಿ ಬುಧವಾರ ಮತ್ತು ನಿನ್ನೆ ಸಂಜೆ ಸುಮಾರು 7:30ಕ್ಕೆ ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಾಗಾಗಿ ಅರಣ್ಯ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ ಕೆಲವು ದಿನಗಳವರೆಗೆ ಬೌಲೆವಾರ್ಡ್ ಆವರಣದ ಹೊರಗೆ ಮುಂಜಾನೆ ಮತ್ತು ಸಂಜೆ ಅನಗತ್ಯವಾಗಿ ಓಡಾಡುವುದನ್ನು ಸಂಪೂರ್ಣವಾಗಿ ತಪ್ಪಿಸಿ. ಇನ್ನು ಮಕ್ಕಳು ಹೊರಾಂಗಣದಲ್ಲಿದ್ದಾಗ ಯಾವಾಗಲೂ ಹಿರಿಯರು ಅವರ ಜೊತೆಗಿರಿ, ಮಕ್ಕಳನ್ನು ಒಂಟಿಯಾಗಿ ಬಿಡಬೇಡಿ. ಹಾಗೆಯೇ ನಿಮ್ಮ ಸಾಕುಪ್ರಾಣಿಗಳನ್ನೂ - [15 ಲಕ್ಷ ಲಂಚಕ್ಕೆ ಡಿಮ್ಯಾಂಡ್ - ಬೆಸ್ಕಾಂ ಎಇಇ ಅರೆಸ್ಟ್!](https://btvkannada.com/2026/05/30/15lakh-demand-bescom-aee-arrest/) - ಬೆಂಗಳೂರು : 15 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಂಜೂರಾಗಿದ್ದಕ್ಕಿಂತ ಹೆಚ್ಚು ವಿದ್ಯುತ್ ಬಳಸಿದ ಪ್ರಕರಣದಲ್ಲಿ ಅಪಾರ್ಟ್‌ಮೆಂಟ್‌ಗೆ ಕಡಿಮೆ ಮೊತ್ತದ ದಂಡ ವಿಧಿಸಲು ಎಇಇ ಬಿ.ಎಸ್.ಬಸವರಾಜಯ್ಯ 18 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಲಂಚ ಪಡೆಯುವಾಗ ಆತನನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದೊಡ್ಡಬಳ್ಳಾಪುರ ನಿವಾಸಿ ಅಂಬರೀಶ್ ವಿ. ಎಂಬುವವರು ರಾಜಾಜಿನಗರ ಬೆಸ್ಕಾಂ ಜಾಗೃತ ದಳ ಠಾಣೆ ವ್ಯಾಪ್ತಿಯಲ್ಲಿ ಅಪಾರ್ಟ್‌ಮೆಂಟ್ ಹೊಂದಿದ್ದಾರೆ. ಅಪಾರ್ಟ್‌ಮೆಂಟ್‌ಗೆ - [ನಟ ಕೋಮಲ್ ಅಭಿನಯದ ʼತೆನಾಲಿ ಡಿ LLB' ಚಿತ್ರಕ್ಕೆ ಅದ್ಧೂರಿ ಮುಹೂರ್ತ!](https://btvkannada.com/2026/05/29/tenalid-llb-komal-movie/) - ಸ್ಯಾಂಡಲ್‌ವುಡ್‌ನ ಕಾಮಿಡಿ ಸ್ಟಾರ್ ಕೋಮಲ್ ಕುಮಾರ್ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಕೋಮಲ್ ನಟನೆಯ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಇತ್ತೀಚಿಗಷ್ಟೆ ಕೋಮಲ್ ನಟನೆಯ ಹೊಸ ಸಿನಿಮಾ 'ತೆನಾಲಿ ಡಿ LLB' ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ರಿವೀಲ್ ಆಗಿತ್ತು. ಇದೀಗ ತೆನಾಲಿ ಚಿತ್ರ ಅದ್ದೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ವಿಜಯನಗರದ ಮನುವನ ಬಳಿ ಇರುವ ಆದಿಚುಂಚನಗಿರಿ ಮಠದಲ್ಲಿ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದೆ. ಕೋಮಲ್ ಕುಮಾರ್ ಹೊಸ ಸಿನಿಮಾಗೆ ಅಣ್ಣ, ಹಿರಿಯ - [ಹೊಸ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ - ಇಲ್ಲಿದೆ 10 ಸಂಭಾವ್ಯ ಸಚಿವರ ಪಟ್ಟಿ!](https://btvkannada.com/2026/05/29/congress-highcommand-10minister-list/) - ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ಸಿಎಂ ರಾಜೀನಾಮೆ ಬೆನ್ನಲ್ಲೇ ದೆಹಲಿಯಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತಾದ ಸರ್ಕಸ್ ಜೋರಾಗಿದೆ. ನೂತನ ಸಿಎಂಗೆ ಇದೀಗ ಹೊಸ ಸಂಪುಟ ರಚನೆ ಮಾಡುವುದು ಸವಾಲಾಗಿ ಮಾರ್ಪಟ್ಟಿದೆ. ಹಾಗಾಗಿ ಇಂದು ದೆಹಲಿಯಲ್ಲಿ ಮಹತ್ವದ ಹೈಕಮಾಂಡ್ ಸಭೆ ನಡೆದಿದ್ದು, ಈ ವೇಳೆ 10 ಪ್ರಮುಖ ನಾಯಕರ ಸಚಿವ ಸ್ಥಾನವನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ - [ಮೂರು ದಿನಗಳ ಬಳಿಕ ಮೌನ ಮುರಿದ ಡಿಕೆ ಶಿವಕುಮಾರ್‌ - ಪ್ರಮಾಣವಚನದ ಬಗ್ಗೆ ಹೇಳಿದ್ದೇನು?](https://btvkannada.com/2026/05/29/dk-shivakumar-first-reaction/) - ನವದೆಹಲಿ : ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹೊಸ ಸಚಿವ ಸಂಪುಟದ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದಲೂ ಮೌನವಾಗಿದ್ದ ಡಿಕೆ ಶಿವಕುಮಾರ್‌ ಮೊದಲ ಬಾರಿ ಪ್ರತಿಕ್ರಿಯಿಸಿ, ನಾಳೆ ಸಂಜೆ ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರಿಗೂ ಬೆಂಗಳೂರಿನಲ್ಲೇ ಇರಲು ಸೂಚನೆ ನೀಡಲಾಗಿದೆ. ಹೈಕಮಾಂಡ್ ನಾಯಕರ ಸೂಚನೆಯ ಮೇರೆಗೆ ಈ ಸಭೆಯ ಸಮಯವನ್ನು ನಿರ್ಧರಿಸಲಾಗುವುದು ಎಂದು - [ಹೊಂಬಾಳೆ ಫಿಲ್ಮ್ಸ್‌ನಿಂದ ಮತ್ತೊಂದು ನೂತನ ಪ್ರಯೋಗ - ಯುವ ಪೀಳಿಗೆಯನ್ನು ಸೆಳೆಯಲು ಸಜ್ಜಾದ ‘YETO KA NAAY’ ಹಿಪ್-ಹಾಪ್ ಮ್ಯೂಸಿಕಲ್ ಸಿನಿಮಾ!](https://btvkannada.com/2026/05/29/hombale-films-hiphop-musical/) - ಭಾರತೀಯ ಚಿತ್ರರಂಗದಲ್ಲಿ ಸದಾ ವಿಭಿನ್ನ ಹಾಗೂ ಪ್ರಭಾವಶಾಲಿ ಕಥಾಹಂದರಗಳ ಮೂಲಕ ಮೈಲಿಗಲ್ಲು ಸ್ಥಾಪಿಸಿರುವ ಹೆಮ್ಮೆಯ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’, ಇದೀಗ ಮತ್ತೊಂದು ನೂತನ ಹಾಗೂ ಮಹತ್ವಾಕಾಂಕ್ಷಿ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದೆ. ‘ಕೆಜಿಎಫ್’ ಮತ್ತು ‘ಸಲಾರ್’ ನಂತಹ ಹೈ-ವೋಲ್ಟೇಜ್ ಮಾಸ್ ಆಕ್ಷನ್ ಚಿತ್ರಗಳು, ನಮ್ಮ ಮಣ್ಣಿನ ಸಾಂಸ್ಕೃತಿಕ ಬೇರುಗಳನ್ನು ಜಗತ್ತಿಗೆ ಪರಿಚಯಿಸಿದ ‘ಕಾಂತಾರ’, ಭವ್ಯ ಅನಿಮೇಷನ್ ಲೋಕದ ‘ಮಹಾವತಾರ ನರಸಿಂಹ’ ಹಾಗೂ ಕೌಟುಂಬಿಕ ಭಾವನೆಯ ‘ರಾಜಕುಮಾರ’ ಚಿತ್ರಗಳ ಮೂಲಕ ನಮ್ಮ ಹೆಮ್ಮೆಯ ಹೊಂಬಾಳೆ ಫಿಲ್ಮ್ಸ್ ಸಾರ್ವತ್ರಿಕವಾಗಿ ಪ್ರೇಕ್ಷಕರ - [ಮನೆಯ ಎಸಿ ಸ್ಫೋಟ - ಮಾಜಿ IAS​ ಅಧಿಕಾರಿ, ಸಿಸಿಐ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್​ ಸಾವು!](https://btvkannada.com/2026/05/29/dhanendra-kumar-ias-officer-death/) - ನವದೆಹಲಿ : ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಅವರು ತಮ್ಮ ನಿವಾಸದಲ್ಲಿ ಎಸಿ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಪುತ್ರ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದ್ದು, ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನರು ಮನೆಯಲ್ಲಿದ್ದರು. ಘಟನೆಯ ಮಾಹಿತಿ ತಿಳಿದ ಕೂಡಲೇ - [ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್!](https://btvkannada.com/2026/05/29/siddharamaih-resign-dk-post/) - ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನೀಡಿದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಭಾವುಕ ಸಂದೇಶವೊಂದನ್ನ ಹಂಚಿಕೊಂಡಿದ್ದಾರೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗುವ ವಿಶೇಷ ವಿಡಿಯೋವನ್ನೂ ಪೋಸ್ಟ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಎಕ್ಸ್ ಸಂದೇಶದಲ್ಲೇನಿದೆ ? ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ - [ಬೆಂಗಳೂರಲ್ಲಿ ಬಿಡಿಎ ಸೈಟ್ ಲೂಟಿ - 100 ಕೋಟಿಗೂ ಅಧಿಕ ಮೌಲ್ಯದ ಭೂಹಗರಣ ಬಯಲು.. ಖತರ್ನಾಕ್ ಭೂಗಳ್ಳ ಶಾಲೂಮ್ ಕುಮಾರ್ ಅರೆಸ್ಟ್!](https://btvkannada.com/2026/05/29/bda-site-shaloom-arrest/) - ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬರೋಬ್ಬರಿ 100 ಕೋಟಿಗೂ ಹೆಚ್ಚು ಮಾಲ್ಯದ ಭೂಗಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ನಕಲಿ ಜಿಪಿಎ ಪತ್ರಗಳನ್ನು ಸೃಷ್ಟಿಸಿಕೊಂಡು ಕುಖ್ಯಾತ ಭೂಗಳ್ಳ ಶಾಲೂಮ್ ಕುಮಾರ್ ಅರ್ಕಾವತಿ ಲೇಔಟ್ ಮತ್ತು ಒಎಂಬಿಆರ್ ಲೇಔಟ್ ಸೇರಿದಂತೆ ಹಲವು ಕಡೆಗಳಲ್ಲಿ ಬಿಡಿಎಗೆ ಸೇರಿದ 100 ಕೋಟಿಗೂ ಹೆಚ್ಚು ಬೆಲೆ ಬಾಳುವ ಸೈಟ್​ಗಳನ್ನು ಕಬಳಿಸುತ್ತಿದ್ದ. ಇದೀಗ ಖತರ್ನಾಕ್ ಭೂಗಳ್ಳ ಶಾಲೂಮ್ ಕುಮಾರ್​ನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಈ ದಂಧೆಗೆ ಬಿಡಿಎ ಒಳಗಿನ ಅಧಿಕಾರಿಗಳೇ ಸಾಥ್ ನೀಡಿರುವುದು ಈಗ - [ಲೋಕಾಯುಕ್ತ ಹೆಸರಲ್ಲಿ ಕೋಟಿ ಕೋಟಿ ವಸೂಲಿ ಆರೋಪ - ಎಂ.ಬಿ. ನಾಗಣ್ಣಗೌಡ ವಿರುದ್ಧ ಸುಮೊಟೊ ಕೇಸ್ ದಾಖಲು!](https://btvkannada.com/2026/05/29/lokayuktha-sumato-case/) - ಮಂಡ್ಯ : ಲೋಕಾಯುಕ್ತರ ಹೆಸರಲ್ಲಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದ ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಏನಿದು ಘಟನೆ? ಮೇ 20 ರಿಂದ 22 ರವರೆಗೆ ಮಂಡ್ಯ ಮತ್ತು ಮಳವಳ್ಳಿ ತಾಲ್ಲೂಕುಗಳ ಬಾಕಿ ಪ್ರಕರಣಗಳ ವಿಚಾರಣೆಗಾಗಿ ಉಪಲೋಕಾಯುಕ್ತರು ಮಂಡ್ಯಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಉಪಲೋಕಾಯುಕ್ತರ ಮುಂದಿರುವ ಪ್ರಕರಣಗಳಲ್ಲಿ ಕ್ಲೀನ್ ಚಿಟ್ - [ವೈಶಾಖ ಹುಣ್ಣಿಮೆ ದಿನ ಹುಟ್ಟಿದ ಮೊಮ್ಮಗಳ ಕಾಲ್ಗುಣ - ಡಿಕೆ ಶಿವಕುಮಾರ್​ಗೆ ಒಲಿದ ಮುಖ್ಯಮಂತ್ರಿ ಪಟ್ಟ!](https://btvkannada.com/2026/05/29/dk-shivakumar-cm-granddaughter/) - ಬೆಂಗಳೂರು : ಕರ್ನಾಟಕದಲ್ಲಿ ಸಿಎಂ ಕುರ್ಚಿ ಸಮರಕ್ಕೆ ಕೊನೆಗೂ ತೆರೆಬಿದ್ದಿದೆ. ನಿನ್ನೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ. ಡಿಕೆ ಶಿವಕುಮಾರ್​ಗೆ ವೈಶಾಖ ಹುಣ್ಣಿಮೆ ದಿನ ಹುಟ್ಟಿದ ಮೊಮ್ಮಗಳ ಕಾಲ್ಗುಣದಿಂದಲೇ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ. ಇತ್ತೀಚೆಗಷ್ಟೇ ಮನೆಯಲ್ಲಿ ಜನಿಸಿದ ಮೊಮ್ಮಗಳ ಅದೃಷ್ಟದಿಂದಾಗಿ ರಾಜ್ಯದ ಮುಂದಿನ ಸಾರಥಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಚುಕ್ಕಾಣಿ ಹಿಡಿಯುವುದು ಈಗ ಅಧಿಕೃತವಾಗಿದೆ. ಡಿ.ಕೆ. ಶಿವಕುಮಾರ್ ಅವರ ಆಪ್ತ ಜ್ಯೋತಿಷಿಗಳ - [ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್!](https://btvkannada.com/2026/05/29/siddharamaih-resignation-accept-governor/) - ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಎಂ ಸ್ಥಾನದ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಂಗೀಕರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಿದ್ದರಾಮಯ್ಯ ಅವರು ನಿನ್ನೆ ಬೆಳಗ್ಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಉಪಹಾರ ಕೂಟ ನಡೆಸಿ ತಮ್ಮ ನಿರ್ಧಾರ ಪ್ರಕಟಿಸಿದ್ದರು. ನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ - [ಸಿದ್ದರಾಮಯ್ಯ ರಾಜೀನಾಮೆ ನೋವು ಕೊಡ್ತಿದೆ - ಬಿ.ಸಿ. ಪಾಟೀಲ್ ಭಾವುಕ ಪೋಸ್ಟ್!](https://btvkannada.com/2026/05/28/siddharamaih-resign-bc-patil-post/) - ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಇಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಇದೀಗ ಸಿದ್ದರಾಮಯ್ಯನವರ ರಾಜೀನಾಮೆಗೆ ಮಾಜಿ ಸಚಿವ ಬಿ.ಸಿ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿ.ಸಿ ಪಾಟೀಲ್ ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದು, ಸಿಎಂ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಪಟ್ಟಕ್ಕೆ ರಾಜೀನಾಮೆ ಮತ್ತು ವಿದಾಯ ಎಲ್ಲೋ ಒಂದು ಕಡೆ ನನಗೆ ಗೊತ್ತಿಲ್ಲದೆ ನೋವನ್ನ ಕೊಡ್ತಾ ಇದೆ. ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು ಆದರೆ ಅವರೊಂದಿಗೆ ಒಡನಾಟ ಮರೆಯುವಂತದ್ದಲ್ಲ ಎಂದಿದ್ದಾರೆ. ನಾನು - [ಹೈಕಮಾಂಡ್‌ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ - ಸಿದ್ದರಾಮಯ್ಯ!](https://btvkannada.com/2026/05/28/cm-siddaramaih-resigned/) - ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಸಲ್ಲಿಕೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಹೈಕಮಾಂಡ್‌ನವರು ರಾಜೀನಾಮೆ ಕೊಡಿ ಎಂದು ಹೇಳಿದ ತಕ್ಷಣ, ನಾನು ನಾಡಿದ್ದು (ಇಂದು) ಕೊಡುತ್ತೇನೆ ಎಂದು ತಿಳಿಸಿದ್ದೆ ಎಂದಿದ್ದಾರೆ. ಅದರಂತೆಯೇ ನಾನು ಇಂದು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ - [ಸಿಎಂ ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ!](https://btvkannada.com/2026/05/28/cm-siddaramaiahs-personal-secretary-transper/) - ಬೆಂಗಳೂರು : ಕರ್ನಾಟಕ ಕಾಂಗ್ರೆಸ್​​​ನಲ್ಲಿ ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸಿಎಂ ರಾಜೀನಾಮೆಗೂ ಮುನ್ನವೇ ಸಿದ್ದರಾಮಯ್ಯನವರ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಶಿವಸ್ವಾಮಿ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ.ವೆಂಕಟೇಶಯ್ಯ ಅವರನ್ನು ವರ್ಗಾವಣೆ ಕೃಷಿ - [ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ - ಕಾಂಗ್ರೆಸ್ ಟ್ವೀಟ್!](https://btvkannada.com/2026/05/28/congress-togetherness-congress-tweet/) - ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಅಪ್ಪಿಕೊಂಡ ಮತ್ತು ಡಿಕೆಶಿ ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆಶೀರ್ವಾದ ತೆಗೆದುಕೊಳ್ಳುತ್ತಿರುವ ಫೋಟೋಗಳನ್ನು ಕರ್ನಾಟಕ - [ಸತ್ಯದೇವ್ 16ನೇ ಸಿನಿಮಾ ಘೋಷಣೆ - 'ಸಮವರ್ತಿ' ಟೈಟಲ್ ಹಾಗೂ ಫಸ್ಟ್​ಲುಕ್ ರಿಲೀಸ್!](https://btvkannada.com/2026/05/28/samavarthi-tital-firstlook-release/) - ತೆಲುಗು ಚಿತ್ರರಂಗದಲ್ಲಿ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಮಿಂಚಿರುವ ಸತ್ಯದೇವ್‌ ಅವರ 16ನೇ ಸಿನಿಮಾ ಘೋಷಣೆಯಾಗಿದೆ. ಟೈಟಲ್ ಜೊತೆಗೆ ಫಸ್ಟ್ ಲುಕ್​ನ್ನು ಚಿತ್ರತಂಡ ಅನಾವರಣ ಮಾಡಿದೆ. ಚಿತ್ರಕ್ಕೆ ಸಮವರ್ತಿ ಎಂಬ ಶೀರ್ಷಿಕೆ ಇಡಲಾಗಿದೆ. ಫಸ್ಟ್ ಲುಕ್​ನಲ್ಲಿ ಸತ್ಯದೇವ್ ಹೆಡ್ ಫೋನ್ ಧರಿಸಿ ರಡಗ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕೊಡಲಿ ಹಾಗೂ ಚಾಕು ಹಿಡಿದು ಅನೇಕ ದಾಳಿಕೋರರು ಅವರ ಕಡೆ ನುಗ್ಗಿರುವುದನ್ನು ಪೋಸ್ಟರ್​ನಲ್ಲಿ ನೋಡಬಹುದು. ಸಮವರ್ತಿ ಸಿನಿಮಾಗೆ ಅಜಯ್ ನಾಗ್ ವಿ ಆಕ್ಷನ್ ಕಟ್ ಹೇಳಿದ್ದಾರೆ. ರುದ್ರ ಪಿಕ್ಚರ್ಸ್ ಹಾಗೂ - [ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿದ್ದರಾಮಯ್ಯ!](https://btvkannada.com/2026/05/28/cm-post-resign-siddhramaih/) - ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದೆ. ಇಂದು ನಡೆದ ಸಚಿವರ ಮಹತ್ವದ ಬ್ರೇಕ್​ಫಾಸ್ಟ್​ ಮೀಟಿಂಗ್​ನಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇಂದು ನಡೆದ ಬ್ರೇಕ್​ ಫಾಸ್ಟ್​ ಮೀಟಿಂಗ್​ನಲ್ಲಿ ಸಿದ್ದರಾಮಯ್ಯ ತಮ್ಮ ಶಾಸಕರು ಮತ್ತು ಸಚಿವರ ಸಮ್ಮುಖದಲ್ಲೇ ಈ ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ಬ್ರೇಕ್​ ಫಾಸ್ಟ್​ ಮೀಟಿಂಗ್‌ನಲ್ಲಿ ರಾಜೀನಾಮೆಯ ಬಗ್ಗೆ ಮುಕ್ತವಾಗಿ ಮಾತನಾಡಿದ - [ಸಿದ್ದು ಕಾಲಿಗೆ ಬಿದ್ದು ಡಿಕೆಶಿ ಆಶೀರ್ವಾದ - ಕರ್ನಾಟಕದಲ್ಲಿ ಸಂಚಲನ ಮೂಡಿಸಿದ ಈ ಎರಡು ಫೋಟೋಗಳು!](https://btvkannada.com/2026/05/28/karnataka-dkshi-siddu-photo/) - ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೊನೆಗೂ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಹಾರ ಕೂಟ ಆಯೋಜಿಸಿದ್ದು, ಮಧ್ಯಾಹ್ನ 3ಗಂಟೆಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವ ತೀರ್ಮಾನ ಕೈಗೊಂಡ ನಂತರ, ಇಂದು ಬೆಳಗ್ಗೆ ಎಲ್ಲಾ ಸಂಪುಟ ಸಹೋದ್ಯೋಗಿಗಳನ್ನು ಕರೆದು ತಮ್ಮ ನಿವಾಸದಲ್ಲಿ ಸಿಎಂ ಆಗಿ ಕೊನೆಯದಾಗಿ ಬ್ರೇಕ್​ ಫಾಸ್ಟ್​ ಮೀಟಿಂಗ್​ ನಡೆಸಿದ್ದರು. ಈ ಉಪಹಾರ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್​​ - [ಟ್ರೇಲರ್​ನಲ್ಲೇ ಗಮನ ಸೆಳೆದ "ಕ್ಷಮೆಯಿರಲಿ ತಂದೆ" - ಈ ಸಿನಿಮಾ ಮೂಲಕ ನಿರ್ಮಾಣ, ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ!](https://btvkannada.com/2026/05/28/kshameyirali-thande-trailer-release/) - ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರಕ್ಕೆ "ಕ್ಷಮೆಯಿರಲಿ ತಂದೆ" ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿ ಜೂನ್ 12ರಂದು ತೆರೆಗೆ ಬರಲು‌ ಸಿದ್ದವಾಗಿರುವ ಈ ಚಿತ್ರದ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ - [ಕೆ.ರಾಜ್ ಶರಣ್ ನಿರ್ದೇಶನದ 'ಮದ್ದಾನೆ' ಟ್ರೈಲರ್ ರಿಲೀಸ್!](https://btvkannada.com/2026/05/28/maddane-cinema-trailer-release/) - ಈ ಹಿಂದೆ ಎಮ್ಮೆ ತಿಮ್ಮ, ಮೊದಲಮಳೆ ಚಿತ್ರಗಳನ್ನು ನಿರ್ದೇಶಿಸಿದ್ದ ಕೆ.ರಾಜ್ ಶರಣ್ ಅವರ ನಿರ್ದೇಶನದ ಮೂರನೇ ಚಿತ್ರ ಮದ್ದಾನೆ. ಎಲ್.ಎಂ. ಫಿಲಂಸ್ ಮೂಲಕ ಲತಾ ಮೂರ್ತಿ ಅವರ ನಿರ್ಮಾಣದ ಈ ಚಿತ್ರದಲ್ಲಿ ಆರ್ಯ ನಾಯಕನಾಗಿ ನಟಿಸಿದ್ದಾರೆ. ಸಹ-ನಿರ್ಮಾಪಕರಾಗಿ ಡಾ. ಮಾರುತಿ ಎನ್ ಈ ಕೈಜೋಡಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಿರ್ದೇಶಕ ರಾಜ್ ಶರಣ್ ಅವರು, ಮದ್ದಾನೆ ಎಂದರೆ ಆ್ಯಂಗ್ರಿ ಎಲಿಫೆಂಟ್, ಅದರ ಬಳಿ ಯಾರೂ ಹೋಗಲು ಸಾಧ್ಯವಿಲ್ಲ. ಆನೆ ರೀತಿಯ - [ಸಿಎಂ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ - ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ!](https://btvkannada.com/2026/05/28/cm-siddharamaih-dcm-dkshi/) - ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಹಾರ ಕೂಟ ಆಯೋಜಿಸಿದ್ದು, ಸಿದ್ದರಾಮಯ್ಯ ಅವರು ಮಧ್ಯಾಹ್ನ ನಂತರ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್​​ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದರು. ಈ ವೇಳೆ ಡಿಕೆಶಿ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದರು. ಆ ಬಳಿಕ‌ ಸಚಿವರ ಜೊತೆ ಸಿಎಂ ಮಾತನಾಡಿದರು. ಸಭೆಯಲ್ಲಿ ಸಿದ್ದರಾಮಯ್ಯನವರ - [ಸಿಂಪಲ್ ಸುನಿ ನಿರ್ದೇಶನದ “ಲಂಬೋದರ 2.0” ಚಿತ್ರಕ್ಕೆ ಬಾಲಿವುಡ್ ನಟ ಕುನಾಲ್ ಕಪೂರ್ ಸೇರ್ಪಡೆ!](https://btvkannada.com/2026/05/28/simple-suni-lambodhara2-0-kunal-kapoor/) - ಖ್ಯಾತ ಬಾಲಿವುಡ್ ನಟ ಕುನಾಲ್ ಕಪೂರ್ ಅವರು ನಿರ್ದೇಶಕ ಸಿಂಪಲ್ ಸುನಿ ಅವರ ಮಹತ್ವಾಕಾಂಕ್ಷಿ ಸೈನ್ಸ್ ಫಿಕ್ಷನ್ ಸಾಮಾಜಿಕ ಥ್ರಿಲ್ಲರ್ ಚಿತ್ರ “ಲಂಬೋದರ 2.0” ತಂಡಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಚಿತ್ರದ ಮೂಲಕ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದು, ಅವರ ಎದುರು ಬಾಲಿವುಡ್ ನಟಿ ಸಾಚಿ ಬಿಂದ್ರಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಂಗ್ ದೇ ಬಸಂತಿ, ಡಾನ್ 2, ವೀರಂ, ಡಿಯರ್ ಜಿಂದಗಿ ಚಿತ್ರದ ಮೂಲಕ ಅಪಾರ ಜನಪ್ರಿಯತೆ ಪಡೆದ ಕುನಾಲ್ ಕಪೂರ್ ಅವರು ಈ - [ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ - ರಾತ್ರೋರಾತ್ರಿ ಮುಂಬೈಗೆ ಹಾರಿದ ಗವರ್ನರ್ ಗೆಹ್ಲೋಟ್!](https://btvkannada.com/2026/05/28/cm-siddharamaih-governer-gehlot/) - ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಚರ್ಚೆ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರನೆ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಗವರ್ನರ್ ಅವರು ಭಾನುವಾರದವರೆಗೂ ಬೆಂಗಳೂರಿಗೆ ಹಿಂತಿರುಗುವ ಲಕ್ಷಣಗಳಿಲ್ಲ ಎಂದು ಹೇಳಲಾಗುತ್ತಿದ್ದು, ಸಿಎಂ ರಾಜೀನಾಮೆ ಪ್ರಕ್ರಿಯೆ ಮತ್ತು ಮುಂದಿನ ರಾಜಕೀಯ ತೀರ್ಮಾನಗಳ ಮೇಲೆ ಇದು ಯಾವ ರೀತಿಯ ಪರಿಣಾಮ ಬೀರಲಿದೆ ಎಂಬ ಚರ್ಚೆ ಆರಂಭವಾಗಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ದೆಹಲಿಯ ಪ್ರಭಾವಿ ಬಿಜೆಪಿ ವರಿಷ್ಠ ನಾಯಕರೊಬ್ಬರು ಮುಖ್ಯಮಂತ್ರಿ - [ರಾತ್ರೋರಾತ್ರಿ ನೂರಾರು ಅಧಿಕಾರಿಗಳ ದಿಢೀರ್ ವರ್ಗಾವಣೆ - ಅಧಿಕಾರದ ಕಡೆಯ ದಿನ ವರ್ಗಾವಣೆ ಪತ್ರಕ್ಕೆ ಸಹಿ ಹಾಕಿದ ಸಿಎಂ ಸಿದ್ದರಾಮಯ್ಯ!](https://btvkannada.com/2026/05/28/karnataka-transfter-cm-siddharamaih/) - ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಕೊನೆಯ ದಿನದಂದು ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ರಾಜ್ಯದ ವಿವಿಧ ಇಲಾಖೆಗಳ ನೂರಾರು ಅಧಿಕಾರಿಗಳನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಧ್ಯರಾತ್ರಿಯೇ ಈ ಬೃಹತ್ ವರ್ಗಾವಣೆ ಪಟ್ಟಿ ಬಿಡುಗಡೆಯಾಗಿದ್ದು, ಇದು ಆಡಳಿತ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ. ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಸರ್ವೆ ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳ ಒಂದು ಸಾವಿರಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಇನ್ನು ರಾಜಧಾನಿ - [ಕರ್ನಾಟಕದ DPR ತಿರಸ್ಕರಿಸಿ - ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್!](https://btvkannada.com/2026/05/26/karnataka-drp-vijay-letter-modi/) - ಚೆನ್ನೈ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯ ಭೂಮಿ ಪೂಜೆ ಘೋಷಣೆಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಾರ್ವಜನಿಕ ಹೇಳಿಕೆಗಳು ಹಾಗೂ ಭೂಮಿ ಪೂಜೆಯ ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ - [ಬೆಂಗಳೂರಲ್ಲಿ 'ಪೆದ್ದಿ' ಪ್ರಮೋಷನ್ - ರಾಮ್ ಚರಣ್​ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ!](https://btvkannada.com/2026/05/26/peddi-movie-promotion-benglore/) - ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ 'ಪೆದ್ದಿ' ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ ಬೆಂಗಳೂರಿನಲ್ಲಿ ಸಿನಿಮಾದ ಪ್ರಚಾರ ನಡೆಸಿದ್ದಾರೆ. ನಗರದ ಖಾಸಗಿ ಹೋಟೆಲ್​ನಲ್ಲಿ ಸುದ್ದಿ ಗೋಷ್ಟಿ ನಡೆಯಿತು. ನಟ ರಾಮ್ ಚರಣ್ ತೇಜಾಗೆ ನಟಿ ಜಾಹ್ನವಿ ಕಪೂರ್ ಹಾಗೂ ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವ ಶಿವರಾಜ್ ಕುಮಾರ್ ಸಾಥ್ ನೀಡಿದರು. ನಟ ರಾಮ್ ಚರಣ್ ತೇಜಾ ಅವರು, ಪೆದ್ದಿ ಸಿನಿಮಾದಲ್ಲಿ ಶಿವಣ್ಣ ಸಾರ್ ನನ್ನ ಗುರು - [ಸಂಚಿತ್ ಸಂಜೀವ್ ಚೊಚ್ಚಲ ಸಿನಿಮಾ 'ಮ್ಯಾಂಗೋ ಪಚ್ಚ' ಟ್ರೇಲರ್ ಔಟ್ - ಖಡಕ್ ಲುಕ್‌ನಲ್ಲಿ ಜೂ.ಕಿಚ್ಚ!](https://btvkannada.com/2026/05/26/sanchith-sanjeev-mango-paccha-trailer/) - ನಟ ಕಿಚ್ಚ ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ 'ಮ್ಯಾಂಗೋ ಪಚ್ಚ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿ ಜೂನಿಯರ್ ಕಿಚ್ಚ ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡು ತಮ್ಮ ಖದರ್ ತೋರಿಸಿದ್ದಾರೆ. ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳು ಕೈಜೋಡಿಸಿವೆ. ವಿವೇಕ್ ನಿರ್ದೇಶನದ ಈ ಚಿತ್ರವನ್ನ ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಿವೆ. ಚಿತ್ರದ ಟ್ರೇಲರ್ ಸದ್ಯ ಸಿನಿಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. 2001 ರಿಂದ - [ವಿಧಾನ ಪರಿಷತ್ ಚುನಾವಣೆ - ಹಿರಿಯ ನಟಿ ಶ್ರುತಿಗೆ ಒಲಿದ ಅದೃಷ್ಟ.. BJPಯಿಂದ ಶ್ರುತಿಗೆ MLC ಟಿಕೆಟ್!](https://btvkannada.com/2026/05/26/mlc-bjp-ticket-heroin-shruthi/) - ಬೆಂಗಳೂರು : ಕರ್ನಾಟಕದ 7 ವಿಧಾನ ಪರಿಷತ್ ಸದಸ್ಯರ ಸ್ಥಾನಕ್ಕೆ ಜೂನ್.18ರಂದು ಚುನಾವಣೆ ನಡೆಯಲಿದೆ. ಒಟ್ಟು 7 ವಿಧಾನ ಪರಿಷತ್ ಸದಸ್ಯರ (MLC) ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಹಿರಿಯ ನಟಿ ಶ್ರುತಿ ಅವರಿಗೆ ಅದೃಷ್ಟ ಒಲಿದಿದ್ದು, BJP ಯಿಂದ ನಟಿ ಶ್ರುತಿ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ. 7 ವಿಧಾನ ಪರಿಷತ್​ನ ಸ್ಥಾನಗಳಲ್ಲಿ ಬಿಜೆಪಿಗೆ 2, ಕಾಂಗ್ರೆಸ್​ಗೆ 5 ಸ್ಥಾನವಿದ್ದು, ಬಿಜೆಪಿಯ 2 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಹಿರಿಯ ನಟಿ ಶ್ರುತಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. - [ಜೂ.18ರಂದು ಕರ್ನಾಟಕದ 7 ವಿಧಾನ ಪರಿಷತ್ ಸದಸ್ಯರ ಸ್ಥಾನಕ್ಕೆ ಚುನಾವಣೆ! ](https://btvkannada.com/2026/05/26/karnataka-mlc-election/) - ನವದೆಹಲಿ : ಕರ್ನಾಟಕ ಮತ್ತು ಬಿಹಾರ ವಿಧಾನ ಪರಿಷತ್​ನ ಚುನಾವಣೆಗೆ ಭಾರತ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಪ್ರಕಟಿಸಿದೆ. ಒಟ್ಟು 16 ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದ್ದು, ಈ ಪೈಕಿ ಬಿಹಾರದ 9 ಮತ್ತು ಕರ್ನಾಟಕದ 7 ಸ್ಥಾನಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ಚುನಾವಣಾ ಆಯೋಗದ ಅಧಿಕೃತ ಅಧಿಸೂಚನೆಯಂತೆ ಜೂನ್ 18ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಬಿಹಾರದ ಸದಸ್ಯರ ಅವಧಿಯು ಜೂನ್ 28ಕ್ಕೆ ಹಾಗೂ ಕರ್ನಾಟಕದ ಸದಸ್ಯರ ಅವಧಿಯು ಜೂನ್ 30ಕ್ಕೆ ಕೊನೆಗೊಳ್ಳಲಿದೆ. ವಿಧಾನ ಪರಿಷತ್​ನ - [ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸ್ತಿದ್ದ ಕಾರು ಅಪಘಾತ!](https://btvkannada.com/2026/05/26/prahlad-joshi-car-accident/) - ನವದೆಹಲಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಾರು ದೆಹಲಿಯಲ್ಲಿ ಅಪಘಾತಕ್ಕೀಡಾಗಿದ್ದು, ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಎಡಭಾಗ ಸಂಪೂರ್ಣ ಜಖಂ ಆಗಿದೆ. ದೆಹಲಿಯ ಮೌಲಾನ ಆಜಾದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ : ರಾಯರ ದಯೆಯಿಂದ ಯಶಸ್ವಿಯಾಗಿ ಪೂರ್ಣಗೊಂಡಿದೆ “NH 66” ಚಿತ್ರದ ಶೂಟಿಂಗ್! - [ರಾಯರ ದಯೆಯಿಂದ ಯಶಸ್ವಿಯಾಗಿ ಪೂರ್ಣಗೊಂಡಿದೆ "NH 66" ಚಿತ್ರದ ಶೂಟಿಂಗ್!](https://btvkannada.com/2026/05/26/nh66-cinema-shooting-complete/) - ರಾಯರ ದಯೆಯಿಂದ "NH66" ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮಂಗಳೂರು ಮತ್ತು ಮುಂಬೈ ನಡುವಿನ ಅನೇಕ ಸ್ಥಳಗಳಲ್ಲಿ ವ್ಯಾಪಿಸಿರುವ ವ್ಯಾಪಕ ಶೂಟಿಂಗ್ ಶೆಡ್ಯೂಲ್ ನಂತರ, ಇಡೀ ಪ್ರಧಾನ ಛಾಯಾಗ್ರಹಣವು ಈಗ ಮುಕ್ತಾಯಗೊಂಡಿದೆ. ಕಳೆದ ತಿಂಗಳು ರಾಯರ ಸನ್ನಿಧಿಯಲ್ಲಿ ಈ ಚಿತ್ರಕ್ಕೆ ಚಾಲನೆ ದೊರಕಿತ್ತು. ಈ ಕಥೆಯನ್ನು ಜೀವಂತಗೊಳಿಸಲು ಅವಿಶ್ರಾಂತವಾಗಿ ಶ್ರಮಿಸಿದ ಪ್ರತಿಭಾನ್ವಿತ ಪಾತ್ರವರ್ಗ ಪ್ರಮೋದ್ ಶೆಟ್ಟಿ, ರಾಜೇಶ್ ನಟರಂಗ, ಶ್ರುತಿ ಹರಿಹರನ್ ಮತ್ತು ತಂಡವನ್ನು ಈ ಚಿತ್ರವು ಒಟ್ಟುಗೂಡಿಸುತ್ತದೆ. ನಿರ್ದೇಶಕ ಮತ್ತು ನಿರ್ಮಾಪಕ ಮಂಜುನಾಥ ಟಿ ಆರ್ - [ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಭಾರತದ ಮಹಿಳಾ ಕ್ರಿಕೆಟ್ ನಾಯಕಿ ಹರ್ಮನ್​ಪ್ರೀತ್​ ಕೌರ್​​!](https://btvkannada.com/2026/05/26/padmashree-harmanpreeth-kour/) - ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ‘ಪದ್ಮಶ್ರೀ’ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್‌ಪ್ರೀತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ ಕ್ರೀಡೆಗಳಿಗೆ, ವಿಶೇಷವಾಗಿ ಮಹಿಳಾ ಕ್ರಿಕೆಟ್‌ಗೆ ಹರ್ಮನ್‌ಪ್ರೀತ್ ಕೌರ್ ನೀಡಿದ ಅಸಾಧಾರಣ ಸೇವೆಗಳನ್ನು ಗುರುತಿಸಿ ಕೇಂದ್ರ ಸರ್ಕಾರ 2026ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಿತ್ತು. ನಿನ್ನೆ ಹರ್ಮನ್‌ಪ್ರೀತ್ ಕೌರ್ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ವರ್ಷದ ಪದ್ಮ ಪ್ರಶಸ್ತಿಗಳನ್ನ ಸ್ವೀಕರಿಸಿದ 2ನೇ - [ಅಮಾಯಕ ರೈತರ ಮೇಲೆ ಹಲ್ಲೆ ನಡೆಸಿ ಜಮೀನು ಕಸಿಯಲು ಯತ್ನ - ಮುಡಾ ಮಾಜಿ ಅಧ್ಯಕ್ಷ ಹಾಗೂ 'ಕೈ' ಮುಖಂಡ ರಾಜೀವ್ ವಿರುದ್ಧ FIR!](https://btvkannada.com/2026/05/26/muda-congress-leader-rajeev-fir/) - ಮೈಸೂರು : ಕಾಂಗ್ರೆಸ್ ಮುಖಂಡ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಮಾಜಿ ಅಧ್ಯಕ್ಷ ರಾಜೀವ್ ವಿರುದ್ಧ ಅಮಾಯಕ ರೈತರ ಮೇಲೆ ಹಲ್ಲೆ ನಡೆಸಿ, ಅವರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳಲು ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ರಾಜೀವ್ ವಿರುದ್ಧ ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಸದ್ಯ ತಲೆಮರೆಸಿಕೊಂಡಿದ್ದಾನೆ. ತನಿಖೆ ಎದುರಿಸುವ ಭಯದಿಂದ ಪರಾರಿಯಾಗಿದ್ದು, ಪೊಲೀಸರು ರಾಜೀವ್ ಪತ್ತೆಗಾಗಿ ತೀವ್ರ ಶೋಧ - [ವಾಹನ ಸವಾರರಿಗೆ ಮತ್ತೆ ಶಾಕ್‌ - ಸತತ 4ನೇ ಬಾರಿ CNG ದರ ಏರಿಕೆ.. ಕೆಜಿಗೆ 2 ರೂ. ಹೆಚ್ಚಳ!](https://btvkannada.com/2026/05/26/cng-rate-2rs-hike/) - ನವದೆಹಲಿ : ಸಿಎನ್‌ಜಿ ಬಳಕೆದಾರರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ CNG ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ. ಈ ಪರಿಷ್ಕರಣೆಯೊಂದಿಗೆ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ದರವು ಕೆಜಿಗೆ ರೂ.83.09ಕ್ಕೆ ಏರಿಕೆಯಾಗಿದೆ. ಕಳೆದ ಎರಡು ವಾರಗಳೊಳಗೆ ಇದು ನಾಲ್ಕನೇ ಬಾರಿ ನಡೆದ ಬೆಲೆ ಏರಿಕೆಯಾಗಿದ್ದು, ಮೇ 15ರಿಂದ ಇಲ್ಲಿಯವರೆಗೆ ಒಟ್ಟು ರೂ.5 ಪ್ರತಿ ಕೆಜಿಗೆ ಹೆಚ್ಚಳವಾಗಿದೆ. ಮೇ 15ರಂದು ರೂ.2, ಮೇ 17ರಂದು ರೂ.1, ಮೇ - [ಸಮಾಜ ಸೇವೆಯೇ ಜೆಡಿಎಸ್ ಸೇರ್ಪಡೆಯ ಉದ್ದೇಶ - ನಟಿ ಜಾಹ್ನವಿ ಫಸ್ಟ್ ರಿಯಾಕ್ಷನ್!](https://btvkannada.com/2026/05/25/janhavi-jds-entry-reaction/) - ಬೆಂಗಳೂರು : ನಿರೂಪಕಿ, ನಟಿ, ಬಿಗ್‌ ಬಾಸ್‌ ಕನ್ನಡ ಮಾಜಿ ಸ್ಪರ್ಧಿ ಜಾಹ್ನವಿ ಅವರು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇದೀಗ ಈ ಬಗ್ಗೆ ಜಾಹ್ನವಿ ಅವರು ಬಿಟಿವಿ ಜೊತೆ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನನ್ನ ಆತ್ಮತೃಪ್ತಿಗಾಗಿ ನಾನು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದೆ. ಹಾಗಾಗಿ ಸಮಾಜ ಸೇವೆ ಮಾಡ್ಬೇಕು ಅಂತ ನಾನು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇನೆ. ನಾನು ಸಮಾಜಕ್ಕೆ ಮಾಡಿರೋ ಸಣ್ಣ ಸೇವೆಯನ್ನು ಜೆಡಿಎಸ್​ ಗುರುತಿಸಿ ನನಗೆ ಪಕ್ಷಕ್ಕೆ - [ಕ್ರೇಜಿಸ್ಟಾರ್ ರವಿಚಂದ್ರನ್ ಜನ್ಮದಿನದಂದು ಅದ್ದೂರಿಯಾಗಿ ನೆರವೇರಲಿದೆ ‘ಕ್ರೇಜಿ - ಬ್ರಹ್ಮ’ ರೀಯೂನಿಯನ್ ಮೆಗಾ ಇವೆಂಟ್!](https://btvkannada.com/2026/05/25/ravichandran-birday-crazy-brahma-event/) - ಕನ್ನಡ ಚಿತ್ರರಂಗ ಕಂಡ ಅದ್ಭುತ ಜೋಡಿ ಎಂದರೆ ರವಿಚಂದ್ರನ್‍ ಮತ್ತು ಹಂಸಲೇಖ ಅವರದ್ದು. 80-90ರ ದಶಕದಲ್ಲಿ ರವಿಚಂದ್ರನ್‍ ನಿರ್ದೇಶನದ ಮತ್ತು ಹಂಸಲೇಖ ಸಂಗೀತ ನಿರ್ದೇಶನದ ಚಿತ್ರಗಳು ದೊಡ್ಡ ಮಟ್ಟಿಗೆ ಯಶಸ್ಸು ಕಂಡಿದ್ದು ಎಲ್ಲರಿಗೂ ತಿಳಿದ ವಿಷಯ. ಹದಿನಾರು ವರ್ಷಗಳ ಕಾಲ ಒಟ್ಟಾಗಿ ಈ ಜೋಡಿ ಮಾಡಿದ ಮೋಡಿಗೆ ಮನ ಸೋಲದವರಿಲ್ಲ. ಇಂತಹ ದಿಗ್ಗಜ ಜೋಡಿಯ ಸಾಧನೆಯನ್ನು ಸಂಭ್ರಮಿಸುವ ಸಲುವಾಗಿ ಮೇ 30ರಂದು ಕೆಂಗೇರಿ ಬಳಿಯ ಜೆ.ಕೆ.ಗ್ರಾಂಡ್ ಅರೆನಾದಲ್ಲಿ "ಕ್ರೇಜಿ - ಬ್ರಹ್ಮ" ರೀಯೂನಿಯನ್ ಮೆಗಾ ಇವೆಂಟ್ ಅನ್ನು - [ನಟ ವಿಜಯ ರಾಘವೇಂದ್ರಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ "ಮಹಾನ್" ಚಿತ್ರತಂಡ!](https://btvkannada.com/2026/05/25/vijay-raghavendra-mahan-birday/) - ಪಿ.ಸಿ ಶೇಖರ್ ನಿರ್ದೇಶನದ, ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ "ಮಹಾನ್" ಚಿತ್ರದ ನಾಯಕನಾಗಿ ನಟ ವಿಜಯ ರಾಘವೇಂದ್ರ ನಟಿಸಿದ್ದಾರೆ. ರೈತರ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ರೈತನ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ. ನಟ ವಿಜಯ ರಾಘವೇಂದ್ರ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ "ಮಹಾನ್" ಚಿತ್ರದ ವಿಜಯ ರಾಘವೇಂದ್ರ ಅವರ ವಿಶೇಷ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.‌ ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಪ್ರಕಾಶ್ - [KSHRC ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ!](https://btvkannada.com/2026/05/25/kshrc-president-pn-desayi/) - ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ (KSHRC) ಅಧ್ಯಕ್ಷರಾಗಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರು ಈ ಹಿಂದೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿದ್ದ ಏಕಸದಸ್ಯ ತನಿಖಾ ಆಯೋಗದ - [ರಾಮನಗರ ಡಿಸಿ ಯಶವಂತ್ ವಿ. ಗುರುಕರ್ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!](https://btvkannada.com/2026/05/25/ramnagar-dc-dinesh-kallahalli/) - ಬೆಂಗಳೂರು : ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ವಿರುದ್ಧ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯ ಸರ್ಕಾರದ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ಗೆ ದೂರು ಸಲ್ಲಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಜಿಲ್ಲಾಧಿಕಾರಿಗಳ ವಿರುದ್ಧ ಹಿತಾಸಕ್ತಿ ಸಂಘರ್ಷ, ಅಕ್ರಮ ಭೂ ವ್ಯವಹಾರ, ಬೇನಾಮಿ ಹೂಡಿಕೆ ಹಾಗೂ ಅಖಿಲ ಭಾರತ ಸೇವಾ ನಡಾವಳಿ ನಿಯಮಗಳ ಉಲ್ಲಂಘನೆ - [ಪೆಟ್ರೋಲ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರು ರಾಜಕಾರಣ ಮಾಡ್ತಿದ್ದಾರೆ - ಆರ್. ಅಶೋಕ್ ಆಕ್ರೋಶ!](https://btvkannada.com/2026/05/25/ashok-reaction-benglore/) - ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೆಟ್ರೋಲ್ ವಿಚಾರವಾಗಿ ರಾಜಕಾರಣ ಮಾಡ್ತಿದ್ದಾರೆ. ದೇಶದ ಕ್ಯಾಪಿಟಲ್​ಗಿಂತ ಪೆಟ್ರೋಲ್ ಡೀಸೆಲ್ ಬೆಲೆ ಜಾಸ್ತಿಯಾಗಿದೆ, 60ಕ್ಕೂ ಹೆಚ್ಚು ರಾಷ್ಟ್ರಗಳು ಪೆಟ್ರೋಲ್​ನ ಕಡಿಮೆ ಬಳಸಿ ಎಂದು ಆದೇಶ ಹೊರಡಿಸಿದೆ. ಸಿದ್ದರಾಮಯ್ಯನವರಿಗೆ ಜ್ಞಾನ ಇದ್ರೆ ವ್ಯಾಟ್ ಕಡಿಮೆ ಮಾಡಬೇಕಿತ್ತು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಆರ್. ಅಶೋಕ್ ಮಾತನಾಡಿ, ಬೆಲೆ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ಯಾವುದೇ ಲಾಭ ಬರುವುದಿಲ್ಲ, ಇದರಿಂದ ರಾಜ್ಯ ಸರ್ಕಾರಕ್ಕೆ ಲಾಭ. ಕೇಂದ್ರ ಸರ್ಕಾರಕ್ಕೆ - [ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ - ಯೆಲ್ಲೋ ಅಲರ್ಟ್ ಘೋಷಣೆ!](https://btvkannada.com/2026/05/25/benglore-karnataka-heavy-rain/) - ಬೆಂಗಳೂರು : ಬೆಂಗಳೂರು ನಗರದಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮೇ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೇ 25ರಂದು ಉತ್ತರ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನದ - [ಬೆಂಗಳೂರಿನ ಈ ಪ್ರಮುಖ ರಸ್ತೆ 60 ದಿನಗಳ ಕಾಲ ಕ್ಲೋಸ್ - ಇಲ್ಲಿದೆ ಬದಲಿ ಮಾರ್ಗಗಳ ಮಾಹಿತಿ!](https://btvkannada.com/2026/05/25/benglore-this-road-60days-close/) - ಬೆಂಗಳೂರು : ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲಾ ಕ್ರಾಸ್ ಸಮೀಪ ಇಂದಿನಿಂದ ಭಾರಿ ಸಂಚಾರ ವ್ಯತ್ಯಯ ಉಂಟಾಗಲಿದೆ. ನಾಲಾ ಕ್ರಾಸ್ ಬಳಿ ಹಳೆಯ ಕಲ್ಲಿನ ಕಲ್ವರ್ಟ್ ತೆರವುಗೊಳಿಸಿ ಹೊಸ RCC ಕಲ್ವರ್ಟ್ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ ಕಾಮರಾಜ್ ರಸ್ತೆ ಬಂದ್ ಆಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ. ಸಾರ್ವಜನಿಕರು ಮತ್ತು ವಾಹನ ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. - [ಕೇಂದ್ರ ಸಚಿವಾಲಯಗಳ ಪೈಕಿ ಪ್ರಹ್ಲಾದ್‌ ಜೋಶಿ ಇಲಾಖೆ ನಂಬರ್.1](https://btvkannada.com/2026/05/25/prahlad-joshi-department-first/) - ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ವಿವಿಧ ಇಲಾಖೆಗಳ ಮೌಲ್ಯಮಾಪನ ಮಾಡಿ ರ್‍ಯಾಂಕಿಂಗ್‌ ನೀಡಿದ್ದು, ಇದರ ಆಧಾರದ ಮೇಲೆ ಸಚಿವರಾದ ಪ್ರಹ್ಲಾದ್‌ ಜೋಶಿ ಅವರ ಗ್ರಾಹಕರ ವ್ಯವಹಾರ ಸಚಿವಾಲಯ ಪ್ರಥಮ ಸ್ಥಾನ ಪಡೆದಿದೆ. ಜೋಶಿ ಅವರ ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಕುಂದು-ಕೊರತೆ ಪರಿಹಾರ ಮತ್ತು ಪಶ್ಚಿಮ ಏಷ್ಯಾ ಯುದ್ದದಿಂದಾಗಿ ಎದುರಾಗಿರುವ ಬಿಕ್ಕಟ್ಟು ನಿಭಾಯಿಸುವ ವಿಚಾರದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಇಲಾಖೆ ಎಂಬ ಗೌರವಕ್ಕೆ ಪಾತ್ರವಾಗಿದೆ. ಪ್ರಹ್ಲಾದ್‌ ಜೋಶಿ ಅವರ ಇಲಾಖೆಯು ಪಶ್ಚಿಮ - [ರೇಣುಕಾಸ್ವಾಮಿ ಕೊಲೆ ಕೇಸ್ - ಇಂದಿನಿಂದ ಸೆಷನ್ಸ್‌ ಕೋರ್ಟ್‌ನಲ್ಲಿ ವಿಚಾರಣೆ ಆರಂಭ!](https://btvkannada.com/2026/05/25/renukaswamy-murder-case-session-court/) - ಬೆಂಗಳೂರು : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ವಿಚಾರಣೆ ಇಂದಿನಿಂದ ಸೆಷನ್ಸ್‌ ಕೋರ್ಟ್‌ನಲ್ಲಿ ಶುರುವಾಗಲಿದೆ. ಈ ಪ್ರಕರಣದ ಟ್ರಯಲ್ ಇಂದಿನಿಂದ ಸೆಷನ್ಸ್ ಕೋರ್ಟ್‌ನಲ್ಲಿ ಚುರುಕುಗೊಳ್ಳಲಿದ್ದು, ದಿನನಿತ್ಯದ ಆಧಾರದ ಮೇಲೆ ವಿಚಾರಣೆ ನಡೆಯಲಿದೆ. ಇತ್ತೀಚೆಗೆ ನಟ ದರ್ಶನ್ ಜಾಮೀನು ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಇಂದಿನಿಂದ ಸರಿಯಾಗಿ ಒಂದು ವರ್ಷದೊಳಗೆ ಸಂಪೂರ್ಣ ಟ್ರಯಲ್ ಮುಗಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಈ ಮಹತ್ವದ ಆದೇಶದ ಪ್ರತಿಯನ್ನು - [ರಾಗಿಣಿ ದ್ವಿವೇದಿ ಹುಟ್ಟುಹಬ್ಬದಂದು "ರಾಗಿಣಿ ಐಪಿಎಸ್ 2" ಚಿತ್ರಕ್ಕೆ ಚಾಲನೆ!](https://btvkannada.com/2026/05/25/ragini-ips2-movie-heroin-birday/) - ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ನಿನ್ನೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲೇ ನೂತನ ಚಿತ್ರದ ಘೋಷಣೆ ಸಹ ಆಗಿದೆ. ಹನ್ನೆರಡು ವರ್ಷಗಳ ಹಿಂದೆ ರಾಗಿಣಿ ಅವರು ನಾಯಕಿಯಾಗಿ ನಟಿಸಿದ್ದ "ರಾಗಿಣಿ ಐಪಿಎಸ್" ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಈಗ ಈ ಚಿತ್ರದ ಮುಂದುವರಿದ ಭಾಗ "ರಾಗಿಣಿ ಐಪಿಎಸ್ 2" ಚಿತ್ರ ಸಹ ಆರಂಭವಾಗಲಿದೆ. ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬಕ್ಕೆ ಈ ಸಿನಿಮಾ ಘೋಷಣೆಯಾಗಿದೆ. ಖ್ಯಾತ ನಟ ನವರಸ ನಾಯಕ - [ಭಾರತ ನನ್ನನ್ನ 100% ನಂಬಬಹುದು - ಡೊನಾಲ್ಡ್ ಟ್ರಂಪ್!](https://btvkannada.com/2026/05/25/india-donald-trump/) - ನವದೆಹಲಿ : ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿರುವ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರಿಗೆ ದೂರವಾಣಿ ಕರೆ ಮಾಡಿ, ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮಾತುಗಳನ್ನಾಡಿದರು. ನಾನು ಭಾರತವನ್ನು, ಪ್ರಧಾನಿ ಮೋದಿಯನ್ನು ಪ್ರೀತಿಸುತ್ತೇನೆ. ಭಾರತ ಬಯಸಿದ್ದೆಲ್ಲವೂ ಅವರಿಗೆ ಸಿಗುತ್ತದೆ, ಭಾರತ ನನ್ನನ್ನ 100% ನಂಬಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೂರವಾಣಿ ಕರೆಯಲ್ಲಿ ಹೇಳಿದ್ದಾರೆ. ಭಾರತಕ್ಕೆ ಸಹಾಯ ಬೇಕಾದರೆ, ಎಲ್ಲಿಗೆ ಕರೆ ಮಾಡಬೇಕೆಂದು ಅವರಿಗೆ - [2 ವಾರದಲ್ಲಿ 4ನೇ ಬಾರಿ ಇಂಧನ ದರ ಏರಿಕೆ - ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ 2 ರೂ. ಹೆಚ್ಚಳ!](https://btvkannada.com/2026/05/25/petrol-disel-rate-hike-2/) - ನವದೆಹಲಿ : ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆಯ ಬಿಸಿ ತಟ್ಟಿದೆ. ಕೇಂದ್ರ ಸರ್ಕಾರ ಇಂದು ಪೆಟ್ರೋಲ್‌ ಮೇಲಿನ ಬೆಲೆ ಪ್ರತಿ ಲೀಟರ್‌ಗೆ 2.61 ರೂ. ಮತ್ತು ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 2.71 ರೂ. ಏರಿಕೆ ಮಾಡಿದೆ. ಜಾಗತಿಕ ಕಚ್ಚಾ ತೈಲ ದರ ಹೆಚ್ಚಳದಿಂದಾಗಿ 11 ದಿನಗಳಲ್ಲಿ ಇದು 4ನೇ ಬಾರಿ ದರ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 110.89 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 98.80 ರೂ.ಗೆ ತಲುಪಿದೆ. ಮೇ - [ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಅನ್ಯಾಯ - ಹಿರಿಯ ವಕೀಲ ಎಸ್. ಬಾಲನ್ ಕಿಡಿ!](https://btvkannada.com/2026/05/24/senior-lawyer-s-balan/) - ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಇಂದು IFTU ರಾಜ್ಯ ಸಮಿತಿ ವತಿಯಿಂದ 140ನೇ ಕಾರ್ಮಿಕ ದಿನಾಚರಣೆ ಮತ್ತು ಜಾಗೃತಿ ಸಮಾವೇಶ ನಡೆಯಿತು. ಈ ವೇಳೆ ಹಿರಿಯ ವಕೀಲ ಎಸ್. ಬಾಲನ್ ಅವರು ಮಾತನಾಡಿ, ಬಿಸಿ ಊಟ, ಅಂಗನವಾಡಿ ಟೀಚರ್, ನರ್ಸ್​, ಕಟ್ಟಡ ಕಾರ್ಮಿಕರಿಗೆ ಕನಿಷ್ಠ ವೇತನ ಕೊಡಿ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ನಾಲಾಯಕ್ ಸರ್ಕಾರ, ಕಾರ್ಮಿಕರಿಗೆ ಮೋಸ ಅನ್ಯಾಯ ಮಾಡಿದೆ. ಈ ಅನ್ಯಾಯಕ್ಕೆ ವಿರೋಧವಾಗಿ ನಾವು ಇವತ್ತು ಧ್ವನಿ ಎತ್ತಿದ್ದೇವೆ. ಗುತ್ತಿಗೆ - [ಪಾಕಿಸ್ತಾನದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ - 24 ಮಂದಿ ಸಾವು!](https://btvkannada.com/2026/05/24/pakistan-train-bomb-24death/) - ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 24 ಜನರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಸ್ಫೋಟದ ತೀವ್ರತೆಗೆ ರೈಲು ಬೋಗಿಗಳು ಹಳಿ ತಪ್ಪಿದ್ದು, ಸ್ಥಳದಲ್ಲಿ ಭಾರೀ ಅಗ್ನಿ ಕಾಣಿಸಿಕೊಂಡಿದೆ. ಬಾಂಬ್ ಸ್ಫೋಟದ ಪರಿಣಾಮ ರೈಲ್ವೆ ಟ್ರ್ಯಾಕ್ ಬಳಿಯ ಮನೆಗಳಲ್ಲಿ ಪಾರ್ಕ್ ಮಾಡಿದ್ದ ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೆ, - [ವೃದ್ಧೆಗೆ ಡಿಜಿಟಲ್ ಅರೆಸ್ಟ್ - 24 ಕೋಟಿ ರೂ. ದೋಚಿದ ಸೈಬರ್ ವಂಚಕರು!](https://btvkannada.com/2026/05/24/digital-arrest-24crore-5accused/) - ಬೆಂಗಳೂರು : ಬೆಂಗಳೂರಿನ ವೃದ್ಧೆಯೊಬ್ಬರಿಗೆ ಸೈಬರ್ ವಂಚಕರು ಮನಿ ಲಾಂಡರಿಂಗ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ 24 ಕೋಟಿ ರೂ. ದೋಚಿರುವ ಘಟನೆ ನಡೆದಿದೆ. ಇದೀಗ ಕೋಟಿ ಕೋಟಿ ರೂ. ಸುಲಿಗೆ ಮಾಡಿದ ಐವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ರಾಮಮೂರ್ತಿಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿದೆ. ಪ್ರಾಪರ್ಟಿ ಮಾರಿದ್ದರಿಂದ ವೃದ್ಧೆಗೆ ಕೋಟ್ಯಂತರ ರೂ. ಹಣ ಬಂದಿತ್ತು. ಇವರ ಬ್ಯಾಂಕ್ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ತಿಳಿದ ಸೈಬರ್ ವಂಚಕರು ಕಳೆದ ಜನವರಿಯಿಂದ ಮೇ.ವರೆಗೆ ಮನಿ - [ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ - ಸಬ್​ ಇನ್ಸ್​ಪೆಕ್ಟರ್ ಸೇರಿ 6 ಮಂದಿ ಪೊಲೀಸರು ಸಸ್ಪೆಂಡ್!](https://btvkannada.com/2026/05/24/jiletine-case-6police-suspend/) - ಬೆಂಗಳೂರು : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ ಸಂಬಂಧ ಓರ್ವ ಸಬ್​ ಇನ್ಸ್​ಪೆಕ್ಟರ್ ಸೇರಿ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ಪತ್ತೆ ಸಂಬಂಧ 6 ಮಂದಿ ಪೊಲೀಸರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ದಕ್ಷಿಣ ಎಸ್​​ಪಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ. ಕರ್ತವ್ಯಲೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಪಿಎಸ್​ಐ, ಓರ್ವ ASI, ನಾಲ್ವರು ಕಾನ್ಸ್​​ಟೇಬಲ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇವರೆಲ್ಲರನ್ನೂ ಮೇ - [ಸೆನ್ಸಾರ್ ಅಂಗಳಕ್ಕೆ ಕಾಲಿಟ್ಟ "ಗುರುತ್ವಾಕರ್ಷಣೆ" ಚಿತ್ರ ಸದ್ಯದಲ್ಲೇ ತೆರೆಗೆ!](https://btvkannada.com/2026/05/24/guruthvakarshana-cinema-censor/) - ಮದರ್ ಪ್ರಾಮೀಸ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ಮಹೇಂದರ್ ಸಿ ಗುಂಡೇಗಾಲ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡಿರುವ ಚಿತ್ರ "ಗುರುತ್ವಾಕರ್ಷಣೆ". ಇದಕ್ಕೆ ಸಹ ನಿರ್ಮಾಪಕರಾಗಿ ದಿಲೀಪ್ ಸಿದ್ದಪ್ಪಾಜಿ ಕೊಳ್ಳೇಗಾಲ ಸಾಥ್ ನೀಡಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಮಹೇಂದರ್ ಸಿ ಗುಂಡೇಗಾಲ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ದೇಶಕ ಮಹೇಂದರ್ ಸಿ ಗುಂಡೇಗಾಲ ಅವರು, "ಗುರುತ್ವಾಕರ್ಷಣೆ" ಶೀರ್ಷಿಕೆ ಕೇಳಿದ ತಕ್ಷಣ ಎಲ್ಲರಿಗೂ ವೈಜ್ಞಾನಿಕ ಚಿತ್ರ ಅನಿಸುವುದು ಸಹಜ. - [ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ 60ರಷ್ಟು ಹೆಚ್ಚಳ!](https://btvkannada.com/2026/05/24/labours-salary-60percent-hike/) - ಬೆಂಗಳೂರು: ಕರ್ನಾಟಕ ಸರ್ಕಾರ ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಿಸಿ ಅಧಿಸೂಚನೆ ಹೊರಡಿಸಿದೆ. ರಾಜ್ಯದ ಅಸಂಘಟಿತ ವಲಯ ಹಾಗೂ ನಿರ್ದಿಷ್ಟ ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ.60ರಷ್ಟು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಕನಿಷ್ಠ ವೇತನ ನಿರ್ಧರಿಸುವಾಗ ಸುಪ್ರೀಂ ಕೋರ್ಟ್ ನ್ಯಾಯ ಪೀಠದ ನಿರ್ದೇಶನವನ್ನು ಪಾಲಿಸಿ, ಈ ಪರಿಷ್ಕರಣೆ ಮಾಡಲಾಗಿದೆ. ಈ ಮೊದಲಿದ್ದ ನಾಲ್ಕು ವಲಯಗಳ ವರ್ಗೀಕರಣದ ಬದಲಾಗಿ ಇದೇ‌ ಮೊದಲ ಬಾರಿಗೆ ಎಲ್ಲ ನಿಗದಿತ ಉದ್ಯೋಗಗಳನ್ನು ಒಂದೇ ಅಧಿಸೂಚನೆಯಡಿ ತರಲಾಗಿದೆ. ಬೆಂಗಳೂರು (ವಲಯ-1) ವ್ಯಾಪ್ತಿಯಲ್ಲಿ ಉನ್ನತ - [ಹೊಂಬಾಳೆ ಮ್ಯೂಸಿಕ್ ತೆಕ್ಕೆಗೆ 'ದೇವಿ‌ ಮಹಾತ್ಮೆ' ಆಡಿಯೋ ಹಕ್ಕು!](https://btvkannada.com/2026/05/24/hombale-music-devimahathme-audio-rights/) - ಟೈಟಲ್ ಹಾಗೂ ಪೋಸ್ಟರ್​ನಿಂದ ಸಿನಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ದೇವಿ‌ ಮಹಾತ್ಮೆ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಚಿತ್ರದ ಹಾಡುಗಳು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗೆ ಮಾರಾಟವಾಗಿರುವುದು ಇಡೀ ಚಿತ್ರತಂಡ ಸಂತಸಕ್ಕೆ ಕಾರಣವಾಗಿದೆ. ಹೊಂಬಾಳೆ ಮ್ಯೂಸಿಕ್ ದೇವಿ ಮಹಾತ್ಮೆ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ‌ ಮಾಡಿದೆ. ಅಂದಹಾಗೇ ಈ ಚಿತ್ರದ ಸೃಷ್ಟಿಕರ್ತರು ನಾಗರಾಜ ಸೋಮಯಾಜಿ. ಮರ್ಯಾದೆ ಪ್ರಶ್ನೆ ಸಿನಿಮಾ ಬಳಿಕ ಅವರ ಸಾರಥ್ಯದಲ್ಲಿ ಮೂಡಿ‌ಬರ್ತಿರುವ ಚಿತ್ರ ಇದಾಗಿದೆ. ದೇವಿ ಮಹಾತ್ಮೆ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ - [ಬೆಂಗಳೂರಿಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಭೇಟಿ - ಇಂದು ನಾಯಕರೊಂದಿಗೆ ಹೈವೋಲ್ಟೇಜ್ ಮೀಟಿಂಗ್‌!](https://btvkannada.com/2026/05/24/benglore-nithin-nabin-visit/) - ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ಇಂದು ಪಕ್ಷದ ಕಚೇರಿಯಲ್ಲಿ ನಿತಿನ್ ನಬಿನ್ ಅವರು ಸರಣಿ ಹೈವೋಲ್ಟೇಜ್ ಮೀಟಿಂಗ್‌ಗಳನ್ನು ನಡೆಸಲಿದ್ದಾರೆ. ರಾಜ್ಯದ ಹಾಲಿ-ಮಾಜಿ ಶಾಸಕರು, ಸಂಸದರು, ಎಂಎಲ್‌ಸಿಗಳು ಹಾಗೂ ಪದಾಧಿಕಾರಿಗಳ ಜೊತೆ ಅವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಸಂಜೆ ರಾಜ್ಯ ಕೋರ್ ಕಮಿಟಿ ಸಭೆಯೂ - [ಅಮೆರಿಕದ ಶ್ವೇತಭವನ ಬಳಿ ಗುಂಡಿನ ದಾಳಿ - ಪ್ರತಿದಾಳಿಗೆ ಬಂದೂಕುಧಾರಿ ಸಾವು!](https://btvkannada.com/2026/05/24/america-gun-fire/) - ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನದ ಬಳಿ ನಿನ್ನೆ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು, ಪ್ರತಿದಾಳಿಯಲ್ಲಿ ಬಂದೂಕುಧಾರಿಯೊಬ್ಬ ಮೃತಪಟ್ಟಿದ್ದಾನೆ. ವ್ಯಕ್ತಿಯೊಬ್ಬ ಶ್ವೇತ ಭವನದ ಬಳಿಯ 17ನೇ ಸ್ಟ್ರೀಟ್ ಮತ್ತು ಪೆನ್ಸಿಲ್ವೇನಿಯಾ ಅವೆನ್ಯೂ ಚೆಕ್‌ಪಾಯಿಂಟ್ ಬಳಿ ಬಂದು ತನ್ನ ಬ್ಯಾಗ್‌ನಿಂದ ಗನ್ ಹೊರತೆಗೆದು ಅಲ್ಲಿ ನಿಯೋಜನೆಗೊಂಡಿದ್ದ ಅಮೆರಿಕ ಸೀಕ್ರೆಟ್ ಸರ್ವೀಸ್ ಅಧಿಕಾರಿಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ತಕ್ಷಣವೇ ಭದ್ರತಾ ಅಧಿಕಾರಿಗಳು ಆತನ ಮೇಲೆ ಪ್ರತಿದಾಳಿ ನಡೆಸಿ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಶಂಕಿತನನ್ನು ಆಸ್ಪತ್ರೆಗೆ ದಾಖಲಿಸಿದರೂ - [ಪದೇ ಪದೇ ಕಚೇರಿಗೆ ಬಂದ್ರೆ ಕೇಸ್ ಹಾಕಿಸ್ತೇನೆ - ಸಾರ್ವಜನಿಕರಿಗೆ ತಹಶೀಲ್ದಾರ್ ಧಮ್ಕಿ!](https://btvkannada.com/2026/05/23/nanjangudu-tahasildar-smitha-ram/) - ಮೈಸೂರು : ಜನರ ಕಷ್ಟಗಳನ್ನು ಆಲಿಸಿ, ಪರಿಹಾರ ನೀಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ತಹಶೀಲ್ದಾರ್ ಒಬ್ಬರ ಉಡಾಫೆ ಮಾತುಗಳಿಂದ ಜನರು ಹೈರಾಣಾಗಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕು ತಹಶೀಲ್ದಾರ್ ಡಾ. ಸ್ಮಿತಾ ರಾಮು ಬಳಿ ಯಾರೇ ಬರಲಿ, ಯಾವುದೇ ಸಮಸ್ಯೆ ಹೇಳಿದ್ರೂ 'ನನ್ನ ಹತ್ರ ಯಾಕೆ ಬಂದಿದ್ದೀರಿ? ಹೋಗಿ ವಿಎ, ಆರ್‌ಐ ಬಳಿ ಹೋಗಿ'.. ಪದೇ ಪದೇ ಕಚೇರಿಗೆ ಬಂದ್ರೆ, ನಿಮ್ಮ ಮೇಲೆ ಕೇಸ್ ಹಾಕಿಸಿಬಿಡ್ತೀನಿ ಗೊತ್ತಾಯ್ತಾ..! ಎಂದು ಧಮ್ಕಿ ಹಾಕುತ್ತಾರೆ. ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಸಿಡಿಮಿಡಿ - [ದೇಶದ 51 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ!](https://btvkannada.com/2026/05/23/pm-modi-job-51thousand-youths/) - ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರೋಜ್‌ಗಾರ್​​ ಮೇಳದಲ್ಲಿ 51,000ಕ್ಕೂ ಹೆಚ್ಚು ಯುವಕರಿಗೆ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ವರ್ಚುವಲ್ ಆಗಿ ವಿತರಿಸಿದರು. ದೇಶದ 51,000ಕ್ಕೂ ಹೆಚ್ಚು ಯುವಕರಿಗೆ ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸರ್ಕಾರಿ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದ್ದಾರೆ. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 'ಇಂದು ದೇಶಾದ್ಯಂತ ಸಾವಿರಾರು ಯುವಕರಿಗೆ ಬಹಳ ಮುಖ್ಯವಾದ ದಿನವಾಗಿದೆ ಎಂದರು. ಇಂದು ನೇಮಕಗೊಂಡ ಎಲ್ಲಾ ಯುವಕರು - [ಜೆಡಿಎಸ್ ನಾಯಕನಿಗೆ ಹನಿಟ್ರ್ಯಾಪ್ ಮಾಡುತ್ತಿದ್ದಾರಾ ಗುಬ್ಬಿ ಎಂಎಲ್ಎ ಶ್ರೀನಿವಾಸ್?](https://btvkannada.com/2026/05/23/jds-leader-honeytrap-gubbi-mla/) - ತುಮಕೂರು : ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್‌ ಶ್ರೀನಿವಾಸ್ ಹಾಗೂ ಅವರ ಪುತ್ರ ದುಷ್ಯಂತ್​ ವಿರುದ್ಧ ಜೆಡಿಎಸ್ ನಾಯಕನಿಗೆ ಹನಿಟ್ರ್ಯಾಪ್ ಮಾಡ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಜೆಡಿಎಸ್ ನಾಯಕ ಸಿ.ಎಸ್.ಪುರ ನಾಗರಾಜ್ ಅವರನ್ನು ಹನಿಟ್ರ್ಯಾಪ್ ಜಾಲಕ್ಕೆ ಬೀಳಿಸುವ ತಂತ್ರ ನಡೀತಿದೆ ಎಂಬ ಆರೋಪವಿದೆ. ಜೆಡಿಎಸ್ ನಾಯಕ ಸಿ.ಎಸ್.ಪುರ ನಾಗರಾಜ್ ಅವರೇ ಖುದ್ದು ಸುದ್ದಿಗೋಷ್ಠಿ ನಡೆಸಿ ಈ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಿ.ಎಸ್.ಪುರ ನಾಗರಾಜ್ ಮಾತನಾಡಿ, ಶ್ರೀನಿವಾಸ್ ಪುತ್ರ ದುಷ್ಯಂತ್ ನನ್ನ ಚಾಲಕ ಸಂತೋಷ್ ಹಾಗೂ ಆಪ್ತ - [ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ - 82 ಜನ ಸಾವು!](https://btvkannada.com/2026/05/23/china-coal-mine-blast/) - ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ನಿನ್ನೆ ಭೀಕರ ಅನಿಲ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29 ಕ್ಕೆ ಸ್ಫೋಟ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಸುಮಾರು 247 ಕಾರ್ಮಿಕರು ನೆಲದಡಿಯಲ್ಲಿದ್ದು, ಶನಿವಾರ ಮುಂಜಾನೆಯ ಹೊತ್ತಿಗೆ 201 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ನಾಪತ್ತೆಯಾದ ಒಂಬತ್ತು ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಚೀನಾ - [ಲೇಹ್​ನಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ - ಕೂದಲೆಳೆ ಅಂತರದಲ್ಲಿ ಪಾರಾದ ಸೇನಾ ಅಧಿಕಾರಿಗಳು!](https://btvkannada.com/2026/05/23/leh-indian-army-helicopter/) - ಲಡಾಖ್‌ನ ಲೇಹ್ ಬಳಿಯ ಪರ್ವತ ಪ್ರದೇಶವಾದ ಟ್ಯಾಂಗ್ಸ್ಟೆಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಅದರಲ್ಲಿದ್ದ ಮೂವರು ಹಿರಿಯ ಸೇನಾ ಅಧಿಕಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ಅಪಘಾತವು ಬುಧವಾರ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೇನೆಯ ‘ಚೀತಾ’ ಹೆಸರಿನ ಸಿಂಗಲ್-ಎಂಜಿನ್ ಹೆಲಿಕಾಪ್ಟರ್‌ನಲ್ಲಿ ಒಬ್ಬರು ಲೆಫ್ಟಿನೆಂಟ್ ಕರ್ನಲ್ ಮತ್ತು ಇಬ್ಬರು ಮೇಜರ್ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಹೆಲಿಕಾಪ್ಟರ್ ಅನ್ನು ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬರು ಮೇಜರ್ ಚಲಾಯಿಸುತ್ತಿದ್ದರು. ಅತಿಥಿ ಪ್ರಯಾಣಿಕರಾಗಿ ಭಾರತೀಯ ಸೇನೆಯ 3ನೇ ಇನ್‌ಫಾಂಟ್ರಿ ಡಿವಿಷನ್‌ನ - [ಮಾದಾವರ-ತುಮಕೂರು ಮೆಟ್ರೋ ಯೋಜನೆ - ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ!](https://btvkannada.com/2026/05/23/madavara-tumkur-metro/) - ಬೆಂಗಳೂರು : ಬೆಂಗಳೂರು ಹಸಿರು ಮಾರ್ಗದ ಕೊನೆಯ ನಿಲ್ದಾಣವಾಗಿರುವ ಮಾದಾವರದಿಂದ ತುಮಕೂರುವರೆಗೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಈ ಮೆಟ್ರೋ ರೈಲು ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಾಗಿದೆ. ನಿನ್ನೆ ಸಂಜೆ ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಡಿಪಿಆರ್ ವರದಿ ಸ್ವೀಕರಿಸಿದ್ದಾರೆ. ಮಾದವಾರ-ತುಮಕೂರು ಮೆಟ್ರೋ ರೈಲು ಯೋಜನೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ. ಡಿಪಿಆರ್ ಅನ್ನು ಬಿಎಮ್‌ಆರ್‌ಸಿಎಲ್ ಸಿದ್ಧಪಡಿಸಿದೆ. ಈ ಬಗ್ಗೆ ಡಾ. ಜಿ.ಪರಮೇಶ್ವರ್ - [ಆನೇಕಲ್‌ನಲ್ಲಿ ಇಂದು ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ - ಕ್ರೀಡಾಂಗಣದ ವಿಶೇಷತೆಗಳೇನು?](https://btvkannada.com/2026/05/23/anekal-cricket-stadium/) - ಬೆಂಗಳೂರು : ಬೆಂಗಳೂರಿನ ಆನೇಕಲ್ ಬಳಿಯ ಸೂರ್ಯನಗರದಲ್ಲಿ ಬೃಹತ್ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕರ್ನಾಟಕ ಗೃಹಮಂಡಳಿ (KHB) ವತಿಯಿಂದ ಅಭಿವೃದ್ಧಿಪಡಿಸಲಾಗಿರುವ ಸೂರ್ಯನಗರ 4ನೇ ಹಂತದ ಬಡಾವಣೆಯಲ್ಲಿ ಈ ಅತ್ಯಾಧುನಿಕ ಕ್ರೀಡಾಂಗಣ ತಲೆಯೆತ್ತಲಿದೆ. ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕ್ರೀಡಾಂಗಣವು ಬರೋಬ್ಬರಿ 80,000 ಆಸನ ಸಾಮರ್ಥ್ಯವನ್ನು ಹೊಂದಿರಲಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬೆಳಗ್ಗೆ 11 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಸತಿ ಸಚಿವ ಜಮೀರ್ - [NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ – ಎನ್‌ಟಿಎ ಎಕ್ಸ್‌ಪರ್ಟ್‌ ಅರೆಸ್ಟ್!](https://btvkannada.com/2026/05/23/neet-ug-nta-expert-arrest/) - ನವದೆಹಲಿ : ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಎನ್‌ಟಿಎ ತಜ್ಞರೊಬ್ಬರನ್ನು ಬಂಧಿಸಿದ್ದಾರೆ. ಸಿಬಿಐ ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿರುವ ಸೇಥ್ ಹಿರಾಲಾಲ್ ಸರಾಫ್ ಪ್ರಶಾಲಾದಲ್ಲಿ ಉದ್ಯೋಗದಲ್ಲಿರುವ ಆರೋಪಿ ಮನೀಷಾ ಸಂಜಯ್ ಹವಾಲ್ದಾರ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಜ್ಞರಾಗಿ ನೇಮಕಗೊಂಡಿದ್ದರು. ಕೇಂದ್ರೀಯ ಸಂಸ್ಥೆಯ ವಿಚಾರಣೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಮೇ - [ಜೂ.20ಕ್ಕೆ ಮಂತ್ರಾಲಯದಲ್ಲೇ "ರಾಯರ ದರ್ಶನ" ಆಲ್ಬಂ ಸಾಂಗ್ ರಿಲೀಸ್!](https://btvkannada.com/2026/05/23/rayara-darshana-albulm-song-relaese/) - ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ ಖ್ಯಾತರಾದ ಮಂತ್ರಾಲಯದ ಗುರು ಶ್ರೀರಾಘವೇಂದ್ರಸ್ವಾಮಿಗಳ ಕುರಿತು ಈವರೆಗೂ ಸಾಕಷ್ಟು ಭಕ್ತಿಗೀತೆಗಳು ಹಾಗೂ ಆಲ್ಬಂ ಸಹ ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಶೇಷ ವಿಷಯಗಳು ಹಾಗೂ ಮಂತ್ರಾಲಯದಲ್ಲಿ ರಾಯರಿಗೆ ವರ್ಷಾವಧಿ ನಡೆಯುವ ವಿಶೇಷ ಉತ್ಸವಗಳನ್ನು ಕಣ್ತುಂಬಿಕೊಳ್ಳುವ "ರಾಯರ ದರ್ಶನ" ಆಲ್ಭಂ ಬಿಡುಗಡೆಗೆ ಸಿದ್ದವಾಗಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಲಾಂಛನದಲ್ಲಿ ಸುಗುಣ ರಘು ನಿರ್ಮಾಣ ಮಾಡಿರುವ ಈ ಆಲ್ಬಂನ ಲೋಕಾರ್ಪಣೆ - [ದೇಶದ ಜನರಿಗೆ ಮತ್ತೆ ದರ ಏರಿಕೆ ಶಾಕ್ - ಪೆಟ್ರೋಲ್ 87, ಡೀಸೆಲ್ 91 ಪೈಸೆ ಹೆಚ್ಚಳ!](https://btvkannada.com/2026/05/23/petrol-disel-rate-hike/) - ನವದೆಹಲಿ : ದೇಶದಲ್ಲಿ ವಾಹನ ಸವಾರರಿಗೆ ಮತ್ತೊಮ್ಮೆ ಇಂಧನ ದರ ಏರಿಕೆಯ ಬಿಸಿ ತಟ್ಟಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿದ್ದು, ಇಂದು ಪ್ರತಿ ಲೀಟರ್ ಇಂಧನ ಬೆಲೆಯಲ್ಲಿ ಗರಿಷ್ಠ 91 ಪೈಸೆವರೆಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ - [ಮೌಂಟ್ ಎವರೆಸ್ಟ್ ಶಿಖರದಿಂದ ಕೆಳಗಿಳಿಯುವಾಗ ಇಬ್ಬರು ಭಾರತೀಯ ಪರ್ವತಾರೋಹಿಗಳು ಸಾವು!](https://btvkannada.com/2026/05/22/two-indian-climbers-die/) - ಕಠ್ಮಂಡು : ಮೌಂಟ್ ಎವರೆಸ್ಟ್ ಶಿಖರ ಏರಿದ ಇಬ್ಬರು ಭಾರತೀಯ ಪರ್ವತಾರೋಹಿಗಳು ಕೆಳಗಿಳಿಯುವಾಗ ಮೃತಪಟ್ಟಿದ್ದಾರೆ. ಅರುಣ್ ಕುಮಾರ್ ತಿವಾರಿ ಮತ್ತು ಸಂದೀಪ್ ಅರೆ ಎಂಬವರು ಮೃತಪಟ್ಟ ಪರ್ವತಾರೋಹಿಗಳು. ಸಂದೀಪ್ ಅರೆ ಬುಧವಾರ ಹಾಗೂ ಅರುಣ್ ಕುಮಾರ್ ತಿವಾರಿ ಗುರುವಾರ ಸಂಜೆ ಎವರೆಸ್ಟ್ ಶಿಖರ ತಲುಪಿದ್ದರು. ಆದರೆ ಶಿಖರದಿಂದ ಕೆಳಗಿಳಿಯುವ ವೇಳೆ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಮಾರ್ಗದರ್ಶಕರು ಅವರನ್ನು ರಕ್ಷಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಬ್ಬ ಪರ್ವತಾರೋಹಿ ಕ್ಯಾಂಪ್-2ರಲ್ಲಿ ಮೃತಪಟ್ಟಿದ್ದರೆ, ಮತ್ತೊಬ್ಬರು ಹಿಲರಿ ಸ್ಟೆಪ್ ಬಳಿ - [ದುನಿಯಾ ವಿಜಯ್ - ರಚಿತಾ ರಾಮ್ ನಟನೆಯ 'ಲ್ಯಾಂಡ್ ಲಾರ್ಡ್' ನಾಳೆ Zee ಕನ್ನಡದಲ್ಲಿ!](https://btvkannada.com/2026/05/22/landlord-movie-zeekannada/) - Zee ಕನ್ನಡ ವಾಹಿನಿ ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್‌ಬಸ್ಟರ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳ ಮೂಲಕ Zee ಕನ್ನಡ ವಾಹಿನಿ ನಿರಂತರವಾಗಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. Zee ಕನ್ನಡ ವಾಹಿನಿ ಮತ್ತೊಮ್ಮೆ ತನ್ನ ಪ್ರೇಕ್ಷಕರಿಗೆ ಅದ್ಬುತ ಅನುಭವ ನೀಡಲು ಸಜ್ಜಾಗಿದ್ದು, ಇದೇ ಶನಿವಾರ ಸಂಜೆ 4 ಗಂಟೆಗೆ ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಸಿನಿಮಾವನ್ನು ನಿಮಗಾಗಿ ಹೊತ್ತುತರುತ್ತಿದೆ. 1980 ರ - [ತಮಿಳುನಾಡು ಸಚಿವ ಸಂಪುಟ ಮತ್ತೆ ವಿಸ್ತರಣೆ - ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ IUML, VCK ನಾಯಕರು!](https://btvkannada.com/2026/05/22/tamilnadu-cabinate-again-extend/) - ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಮತ್ತು ವಿದುಥಲೈ ಚಿರುತ್ತೈಗಲ್ ಕಚ್ಚಿ (VCK) ಪಕ್ಷಗಳ ನಾಯಕರು ಇಂದು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಚೆನ್ನೈನ ಲೋಕ ಭವನದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನೆರವೇರಿತು. ಪಾಪನಾಶಂ ವಿಧಾನಸಭಾ ಕ್ಷೇತ್ರದ ಐಯುಎಂಎಲ್ ಶಾಸಕ ಎ.ಎಂ. ಶಾಹಜಹಾನ್ ಹಾಗೂ ಟಿಂಡಿವನಂ ಕ್ಷೇತ್ರದ - [ಕಾಂಗ್ರೆಸ್ ಸರ್ಕಾರದ ವಿರುದ್ಧ ರಕ್ಷಣಾ ವೇದಿಕೆ ನಾರಾಯಣಗೌಡರ ಆಕ್ರೋಶ!](https://btvkannada.com/2026/05/22/congress-govt-against-narayanagowda/) - ಬೆಂಗಳೂರು : ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಿದೆ. ಇದರಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರ ಮೇಲಿರುವ 2 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿದ್ದು, ಇದೀಗ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ಸಭೆಯ ನಿರ್ಧಾರದ ವಿರುದ್ಧ ರಕ್ಷಣಾ ವೇದಿಕೆ ನಾರಾಯಣಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ನಿನ್ನೆ ಹಲವು ಪ್ರಕರಣಗಳನ್ನು ಹಿಂದಕ್ಕೆ ಪಡೆದಿದೆ ಮತ್ತು - [ಕೇರಳ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಕಾಂಗ್ರೆಸ್‌ ನಾಯಕ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ!](https://btvkannada.com/2026/05/22/kerala-speaker-radhakrishnan/) - ತಿರುನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕರೂ ಆಗಿರುವ ತಿರುವನಂಚೂರು ರಾಧಾಕೃಷ್ಣನ್ ಇಂದು ಕೇರಳದ 16ನೇ ವಿಧಾನಸಭೆಗೆ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಮತ ಚಲಾಯಿಸದ ಕಾರಣ ರಾಧಾಕೃಷ್ಣನ್ 101 ಮತಗಳನ್ನ ಪಡೆದು ಸ್ಪೀಕರ್‌ ಸ್ಥಾನಕ್ಕೆ ಆಯ್ಕೆಯಾದರು. 140 ಸದಸ್ಯರಲ್ಲಿ ಹಂಗಾಮಿ ಸ್ಪೀಕರ್ ಜಿ. ಸುಧಾಕರನ್ ಚುನಾವಣಾ ಅಧಿಕಾರಿ ಆಗಿದ್ದ ಕಾರಣ ಮತದಾನದಿಂದ ದೂರ ಉಳಿದಿದ್ದರು. ಚಲಾವಣೆಯಾದ 139 ಮತಗಳಲ್ಲಿ, ಯುಡಿಎಫ್‌ನಿಂದ ಕಣಕ್ಕಿಳಿದ ರಾಧಾಕೃಷ್ಣನ್ 101 ಮತಗಳನ್ನು ಪಡೆದು ಸ್ಪೀಕರ್‌ ಆಗಿ - [ಮೃತ್ಯುದೇವತೆ ಚಿತ್ರದ 'ನಮ್ಮಾವ ಮಾದೇವ' ಹಾಡು ಬಿಡುಗಡೆ!](https://btvkannada.com/2026/05/22/mruthyudevathe-song-release/) - ಇಂದಿನ ಸಮಾಜದಲ್ಲಿ ಮಹಿಳೆ ಯಾವರೀತಿ ಟ್ರ್ಯಾಪ್ ಆಗಿ ವಂಚಕರ ಜಾಲದಲ್ಲಿ ಸಿಲುಕಿಕೊಳ್ಳುತ್ತಾಳೆ, ನಂತರ ಅದರಿಂದ ಹೊರಬರಲು ಹೇಗೆ ಪ್ರಯತ್ನಿಸುತ್ತಾಳೆ, ಅಂಥವರಿಗೆ ಶಿಕ್ಷಿಸಲು ಯಾವ ಅವತಾರ ಎತ್ತುತ್ತಾಳೆ ಎಂದು ಮೃತ್ಯುದೇವತೆ ಚಿತ್ರದ ಮೂಲಕ ಹೇಳಲು ನಿರ್ದೇಶಕ ನವೀನ್ ಮಹಾದೇವ್ ಪ್ರಯತ್ನಿಸಿದ್ದಾರೆ. ಟ್ರ್ಯಾಪ್​ಗೆ ಒಳಗಾದ ಮೂವರು ಹೆಣ್ಣು ಮಕ್ಕಳ ಕಥೆಯಿದು. ಮಹಿಳಾ ಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್ ಮಹಾದೇವ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸಿದ್ದಾರೆ. ಜೊತೆಗೆ ನಟನೆ ಕೂಡ ಮಾಡಿದ್ದಾರೆ.ಈ ಚಿತ್ರದ ನಮ್ಮಾವ ಮಾದೇವ ಎಂಬ ಹಾಡಿನ - [ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್.18 ರಂದು ಚುನಾವಣೆ!](https://btvkannada.com/2026/05/22/june18-rajyasabhe-election/) - ಬೆಂಗಳೂರು : ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್.18 ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ. ಕರ್ನಾಟಕದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದ್ದು, ನಾಮನಿರ್ದೇಶನಗಳನ್ನು ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಇನ್ನು ಜೂನ್ 21 ರಿಂದ ಜುಲೈ 19 ರವರೆಗೆ ವಿವಿಧ ದಿನಾಂಕಗಳಲ್ಲಿ ನಿವೃತ್ತರಾಗಲಿರುವ 10 ರಾಜ್ಯಗಳಲ್ಲಿ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸ್ಥಾನಗಳು, - [ಮುತಾಲಿಕ್, ಚೈತ್ರಾ ಕುಂದಾಪುರ ಸೇರಿ 52 ಕ್ರಿಮಿನಲ್ ಕೇಸ್ ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ!](https://btvkannada.com/2026/05/22/52criminal-case-return/) - ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದದಲ್ಲಿ ನಡೆದಿದ್ದ ಬಹುದೊಡ್ಡ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಆಳಂದದಲ್ಲಿ ಅಂದು ನಿಷೇಧಾಜ್ಞೆ ಉಲ್ಲಂಘಿಸಿದ್ದ ಪ್ರಮೋದ್‌ ಮುತಾಲಿಕ್‌, ಚೈತ್ರಾ ಕುಂದಾಪುರ, ಪುಂಡಾಟಿಕೆ ನಡೆಸಿದ್ದ ಮುಸ್ಲಿಂ ಸಮುದಾಯದವರದ್ದು ಸೇರಿದಂತೆ ಒಟ್ಟು 52 ಕ್ರಿಮಿನಲ್‌ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಲೇ ಮಶಾಕ ದರ್ಗಾ ಆವರಣದಲ್ಲಿರುವ ರಾಘವಚೈತನ್ಯ ಶಿವಲಿಂಗದ ಮೇಲೆ ಕೆಲ ಬಾಲಾಪರಾಧಿಗಳು ಮಲಮೂತ್ರ ವಿಸರ್ಜನೆ ಮಾಡಿ - [BJP ಶಾಸಕ ಮುನಿರತ್ನಗೆ ಬಿಗ್ ರಿಲೀಫ್ - SC-ST ದೌರ್ಜನ್ಯ ಕೇಸ್ ವಜಾ!](https://btvkannada.com/2026/05/22/mla-munirathna-big-releaf/) - ಬೆಂಗಳೂರು : SC-ST ದೌರ್ಜನ್ಯ ಪ್ರಕರಣದಲ್ಲಿ BJP ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಶಾಸಕ ಮುನಿರತ್ನ ವಿರುದ್ಧದ SC-ST ದೌರ್ಜನ್ಯ ಕೇಸನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ದೋಷಾರೋಪ ಪಟ್ಟಿಯಲ್ಲಿ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಕೋರ್ಟ್ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಕರಣದ ಹಿನ್ನೆಲೆ ಏನು? ಮಾಜಿ ಕಾರ್ಪೊರೇಟರ್ ವೇಲು ನಾಯಕರ್ ಅವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ - [ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ - ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ!](https://btvkannada.com/2026/05/22/karnataka-corruption-5th-place/) - ಮಂಡ್ಯ : ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದರು. ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ - [ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ - ಸಿಎಂ ಸಿದ್ದರಾಮಯ್ಯ!](https://btvkannada.com/2026/05/21/petrol-disel-tax-cm-siddharamaih/) - ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ರಾಜ್ಯ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಮಾತನಾಡಿ, ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದ್ರು ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಅಂತ ಪ್ರಶ್ನೆ ಕೇಳ್ತೀರಾ ಹೊರತು ಅವರು ಯಾಕೆ ಜಾಸ್ತಿ ಮಾಡಿಲ್ಲ ಅಂತ ಕೇಳಲ್ಲ ಎಂದು ಪ್ರಶ್ನೆ ಮಾಡಿದರು. ಮೋದಿ ಅಧಿಕಾರಕ್ಕೆ ಬಂದಾಗ ಎಷ್ಟು ಇತ್ತು? ಮನಮೋಹನ್ ಸಿಂಗ್ - [ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ - ಬೆಂಗಳೂರಲ್ಲಿ ಇಂದು ಆರೆಂಜ್ ಅಲರ್ಟ್!](https://btvkannada.com/2026/05/21/karnataka-benglore-rain/) - ಬೆಂಗಳೂರು : ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಮೇ 22 - [ಚಿಕ್ಕಮಗಳೂರಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ - MLC ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ!](https://btvkannada.com/2026/05/21/mlc-ct-ravi-attack/) - ಚಿಕ್ಕಮಗಳೂರು : ಚಿಕ್ಕಮಗಳೂರಿನ ರಾಂಪುರದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗೋಬ್ಯಾಕ್​​ ಘೋಷಣೆ ಕೂಗಿದ್ದಾರೆ. ಇದರ ಪರಿಣಾಮ ಎಂಎಲ್‌ಸಿ ಸಿ.ಟಿ.ರವಿ ಎದುರೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ. ರಾಂಪುರದಿಂದ ಶಕ್ತಿ ನಗರದವರೆಗೂ ಕಾಮಗಾರಿಗಳ ವೀಕ್ಷಣೆ ಮಾಡಿ ಸಿ.ಟಿ. ರವಿ ವಾಪಸ್​​ ಬರುತ್ತಿದ್ದ ವೇಳೆ ರಾಂಪುರ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಎದುರಾಗಿದ್ದು, ಎರಡೂ ಕಡೆಯಿಂದ ಘೋಷಣೆಗಳು - [ವಿಜಯ್ ಸಂಪುಟ ವಿಸ್ತರಣೆ - 21 ಟಿವಿಕೆ, ಇಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ!](https://btvkannada.com/2026/05/21/tamilnadu-vijay-samputa-extend/) - ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಇಂದು 21 ಟಿವಿಕೆ ಶಾಸಕರು ಹಾಗೂ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಒಟ್ಟು 23 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಬೆಳಗ್ಗೆ 10 ಗಂಟೆಗೆ ಲೋಕ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಇದೀಗ ವಿಜಯ್ ನೇತೃತ್ವದ ಸಚಿವ ಸಂಪುಟದ - [‘ಪಿಚ್ಚರ್’ ಚಿತ್ರದ ಹಾಡಿಗೆ ಧ್ವನಿಯಾದ ಶಿಲ್ಪಾ ಗಣೇಶ್ - ಅದ್ಭುತ ಕಂಠದ ಮೂಲಕ ಮೋಡಿ ಮಾಡಿದ ನಿರ್ಮಾಪಕಿ!](https://btvkannada.com/2026/05/21/picture-shilpa-ganesh-singer/) - ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಲ್ಪಾ ಗಣೇಶ್ ಅವರು ‘ಪಿಚ್ಚರ್’ ಸಿನಿಮಾದ ಹಾಡಿಗೆ ಗಾಯಕಿಯೂ ಆಗಿದ್ದಾರೆ. ತುಳು ಮತ್ತು ಕನ್ನಡದಲ್ಲಿ ನಿರ್ಮಾಣ ಆಗುತ್ತಿರುವ ‘ಪಿಚ್ಚರ್’ ಸಿನಿಮಾವನ್ನು ಶಿಲ್ಪಾ ಅವರೇ ನಿರ್ಮಾಣ ಮಾಡಿದ್ದು, ಈ ಚಿತ್ರದ 'ಗೋಕುಲದ ರಾಧೆ' ಹಾಡಿಗೆ ಶಿಲ್ಪಾ ಗಣೇಶ್ ಧ್ವನಿ ನೀಡಿದ್ದಾರೆ. ಜಸ್ಕರಣ್ ಸಿಂಗ್ ಜೊತೆ ಶಿಲ್ಪಾ ಗಣೇಶ್ ಅವರು ಹಾಡಿದ್ದು, ಶಿಲ್ಪಾ ಅವರ ಅದ್ಭುತ ಕಂಠಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಹಾಡಿಗೆ 1 ಮಿಲಿಯನ್ ವೀಕ್ಷಣೆಯಾಗಿದೆ. ಗೋಲ್ಡನ್ - ["ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ನಟ ಕಿರಣ್ ಶ್ರೀನಿವಾಸ್!](https://btvkannada.com/2026/05/21/mahan-cinema-kiran-srinivas/) - ಸದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ "ಮಹಾನ್" ಚಿತ್ರದಲ್ಲಿ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ಕಿರಣ್ ಶ್ರೀನಿವಾಸ್ ಅಭಿನಯಿಸುತ್ತಿದ್ದಾರೆ. ಕಿರಣ್ ಶ್ರೀನಿವಾಸ್ ಅವರು, "ಮಹಾನ್" ಚಿತ್ರದ ನಿರ್ದೇಶಕ ಪಿ‌.ಸಿ.ಶೇಖರ್ ಅವರ ನಿರ್ದೇಶನದ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿತ್ತು. ಅವರ ನಿರ್ದೇಶನದ "ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ನಾನು ನಟಿಸಿರುವುದಕ್ಕೆ ಖುಷಿಯಾಗಿದೆ. "ಮಹಾನ್" ಚಿತ್ರದಲ್ಲಿ ನಾನು ಈವರೆಗೂ - [ಹೊಂಬಾಳೆ ಫಿಲ್ಮ್ಸ್ ಮತ್ತು ಮ್ಯಾನ್ ಆಫ್ ಮಾಸಸ್ ಜೂನಿಯರ್ NTR ಕಾಂಬಿನೇಷನ್? ಬರ್ತ್ ​ಡೇ ವಿಶ್ ಹಿಂದೆ ಅಡಗಿದೆಯೇ ಹೊಸ ಚಿತ್ರದ ಸುಳಿವು?](https://btvkannada.com/2026/05/21/hombale-films-junior-ntr/) - ಚಿತ್ರರಂಗದಲ್ಲಿ ಒಂದು ಸಣ್ಣ ಜನ್ಮದಿನದ ಪೋಸ್ಟ್ ಇಷ್ಟೊಂದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಬಹುದು ಎಂದು ಯಾರೂ ಊಹಿಸಿರಲಿಲ್ಲ. ಜೂನಿಯರ್ ಎನ್‌ಟಿಆರ್ ಅವರ ಹುಟ್ಟುಹಬ್ಬಕ್ಕೆ ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ 'ಹೊಂಬಾಳೆ ಫಿಲ್ಮ್ಸ್' ಹಂಚಿಕೊಂಡಿರುವ ವಿಶೇಷ ಪೋಸ್ಟ್ ಮತ್ತು 'ಡ್ರಾಗನ್' ಚಿತ್ರದ ಪವರ್-ಪ್ಯಾಕ್ಡ್ ಗ್ಲಿಂಪ್ಸ್, ಸದ್ಯ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. “A Dragon Rises. A Mass Roars. What an explosive glimpse, Every frame screams MASS and MAGIC. Wishing - [ದುಬಾರೆ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ - ಇನ್ನುಂದೆ ರಾಜ್ಯದಲ್ಲಿ ಓಪನ್ ಸಫಾರಿ ವಾಹನಗಳಿಗೆ ನಿಷೇಧ!](https://btvkannada.com/2026/05/21/open-safari-vehicle-cancel/) - ಬೆಂಗಳೂರು : ಮಡಿಕೇರಿ ದುಬಾರೆ ಆನೆ ಶಿಬಿರದಲ್ಲಿ ನಡೆದ ದುರಂತದ ಬಳಿಕ ರಾಜ್ಯ ಅರಣ್ಯ ಇಲಾಖೆ ಕಠಿಣ ಸುರಕ್ಷತಾ ಕ್ರಮಗಳಿಗೆ ಮುಂದಾಗಿದ್ದು, ರಾಜ್ಯದ ಎಲ್ಲಾ ವನ್ಯಜೀವಿ ಸಫಾರಿಗಳಲ್ಲಿ ಇನ್ನುಮುಂದೆ ತೆರೆದ ಜೀಪ್‌ಗಳ ಬಳಕೆಗೆ ನಿಷೇಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದುಬಾರೆ ಶಿಬಿರದಲ್ಲಿ ನಡೆದ ದುರ್ಘಟನೆಯಲ್ಲಿ ಮಹಿಳಾ ಪ್ರವಾಸಿಗೆಯೊಬ್ಬರು ಸಾವನ್ನಪ್ಪಿದ್ದು, ಈ ಘಟನೆ ವನ್ಯಜೀವಿ ಪ್ರವಾಸೋದ್ಯಮದ ಸುರಕ್ಷತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ - [ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಪ್ರೀತಿಯ ಕಥೆ "ಮರ್ಯಾದೆ ರಾಮಣ್ಣ"!](https://btvkannada.com/2026/05/21/maryade-ramanna-serial-start/) - ಕನ್ನಡ ಕಿರುತೆರೆ ವೀಕ್ಷಕರಿಗೆ ಸ್ಟಾರ್ ಸುವರ್ಣ ವಾಹಿನಿಯು ವಿನೂತನ ರೀತಿಯ ಮನಮುಟ್ಟುವ ಧಾರಾವಾಹಿಗಳನ್ನು ನೀಡುತ್ತಲೇ ಬರುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಚ್ಚ ಹೊಸ ಕಥೆ "ಮರ್ಯಾದೆ ರಾಮಣ್ಣ". ಅಖಾಡಕ್ಕೆ ಇಳಿದ್ರೆ ಯಾರಿಗೂ ಜಗ್ಗದ ಮಲ್ಲಿಗೆಪುರದ ಪೈಲ್ವಾನ ನಮ್ ಕಥಾನಾಯಕ ರಾಮಣ್ಣ. ಮಾತೃವಾಕ್ಯ ಪರಿಪಾಲಕನಾಗಿರೋ ಈತ ಆಕಾಶವೇ ತಲೆ ಮೇಲೆ ಬಿದ್ರೂ ಅಮ್ಮನ ಮಾತು ಮೀರೋದಿಲ್ಲ ಅನ್ನೋ ಹಳ್ಳಿ ಹೈದ. ತೊಡೆ ತಟ್ಟಿ ಕುಸ್ತಿ ಗೆಲ್ಲೊ ಇವನು ಅಮ್ಮ ಜಯಮ್ಮನ ಮಾತಿಗೆ ಕಟ್ಟು ಬಿದ್ದು ಬ್ರಹ್ಮಚಾರಿಯಾಗಿ ಉಳಿದಿದ್ದಾನೆ. ಜಯಮ್ಮನ - [ಶತದಿನೋತ್ಸವ ಸಂಭ್ರಮದಲ್ಲಿ "ಮಗ್ಗಿಪುಸ್ತಕ" ಚಿತ್ರತಂಡ - ಈ ವರ್ಷ 100 ದಿನ ಪೂರೈಸಿದ ಮೊದಲ ಸಿನಿಮಾ!](https://btvkannada.com/2026/05/21/100days-maggipustaka-cinema-celebration/) - ಹರಿವರಾಸನಂ ಅವರ ಅವನಿ ಎಂಬ ಕಾದಂಬರಿಯನ್ನಾಧರಿಸಿ ನಿರ್ಮಾಣವಾದ ಚಿತ್ರ ಮಗ್ಗಿಪುಸ್ತಕ ಇದೀಗ ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ. ಈ ವರ್ಷ 100 ದಿನ ಪ್ರದರ್ಶನಗೊಂಡ ಮೊದಲ ಮಕ್ಕಳ ಚಿತ್ರ ಎಂಬ ಹೆಗ್ಗಳಿಕೆ ಈ ಚಿತ್ರದ್ದು. ಈ ನೂರರ ಸಂಭ್ರಮಾಚರಣೆಯ ಸಮಾರಂಭವನ್ನು ಚಿತ್ರ ಪ್ರದರ್ಶನ ನಡೆಯುತ್ತಿರುವ ಭೂಮಿಕಾ ಥಿಯೇಟರ್​ನಲ್ಲೇ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿದ ಕಲಾವಿದ, ತಂತ್ರಜ್ಞರೆಲ್ಲರಿಗೂ ಸ್ಮರಣ ಫಲಕ ವಿತರಿಸಲಾಯಿತು. ಹರಿವರಾಸನಂ ಅವರೇ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಚಿತ್ರವನ್ನು - [ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ದುರ್ಮರಣ!](https://btvkannada.com/2026/05/21/vijayapura-women-death/) - ವಿಜಯಪುರ : ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಮಹಾದೇವಿ ವಾರದ (55) ಮೃತ ದುರ್ದೈವಿ. ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಛಾವಣಿ ಕುಸಿದು ಈ ಅನಾಹುತ ಸಂಭವಿಸಿದೆ. ಮನೆಯಲ್ಲಿ ಮಹಾದೇವಿ ಮಲಗಿದ್ದಾಗ, ನಸುಕಿನ ಜಾವ ಮೇಲ್ಛಾವಣಿ ಕುಸಿದು ಬಿದ್ದಿದೆ. ಮನೆಯ ಹೊರಗೆ ಪತಿ ಶಿವಾನಂದ ಮಲಗಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. - [ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್!](https://btvkannada.com/2026/05/21/devegowda-goa-cm-pramod-savanth/) - ಬೆಂಗಳೂರು : ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ, ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ಹಾಗೆಯೇ ಗೋವಾ ಸಿಎಂ ಪ್ರಮೋದ್ ಸಾವಂತ್ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯವನ್ನೂ ಕೋರಿದ್ದಾರೆ. - [ಬೆಂಗಳೂರಿನ ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್​ಗಳಿಗೆ ಸಂಕಷ್ಟ - ಮಾನವ ಹಕ್ಕು ಆಯೋಗದ ದಿಢೀರ್ ದಾಳಿ.. ಅಕ್ರಮ ಬಂಧನ ಬಯಲು!](https://btvkannada.com/2026/05/19/police-inspector-illigal-arrest/) - ಬೆಂಗಳೂರು : ರಕ್ಷಣೆ ಮಾಡಬೇಕಾಗಿರುವ ಪೊಲೀಸ್ ಇನ್‌ಸ್ಪೆಕ್ಟರ್‌ಗಳೇ ಕಾನೂನು ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಆರ್‌ಎಂಸಿ ಯಾರ್ಡ್ ಮತ್ತು ಕೊತ್ತನೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗಳು ಆರೋಪಿಗಳನ್ನು ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ ವಿಷಯ ಇದೀಗ ಬೆಳಕಿಗೆ ಬಂದಿದ್ದು, ಮಾನವ ಹಕ್ಕು ಆಯೋಗದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಇಬ್ಬರು ಇನ್‌ಸ್ಪೆಕ್ಟರ್‌ಗಳನ್ನು ರೆಡ್​ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರ್‌ಎಂಸಿ ಯಾರ್ಡ್ ಠಾಣೆಯ ಇನ್‌ಸ್ಪೆಕ್ಟರ್ ಚಂದ್ರಪ್ಪ ಅವರು ರಾಜೇಶ್ ಕುಮಾರ್ ಮೆಹ್ತಾ ಎಂಬ ವ್ಯಕ್ತಿಯನ್ನು ಸತತ ಎರಡು ದಿನಗಳಿಂದ FIR ದಾಖಲಿಸದೆ ಅಕ್ರಮವಾಗಿ ಠಾಣೆಯಲ್ಲೇ ಕೂಡಿಟ್ಟಿದ್ದರು. - [ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು!](https://btvkannada.com/2026/05/19/ksrtc-bus-strike-cancel/) - ಬೆಂಗಳೂರು : ಹೈಕೋರ್ಟ್​ ತಡೆ ಬೆನ್ನಲ್ಲೇ ನಾಳೆ ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹಿಂಪಡೆದಿದ್ದಾರೆ. KSRTC ಜಂಟಿ ಕ್ರಿಯಾ ಸಮಿತಿ ಹೈಕೋರ್ಟ್ ತೀರ್ಪಿಗೆ ಗೌರವ ಸಲ್ಲಿಸಿ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಹೀಗಾಗಿ ನಾಳೆ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಇರಲಿದೆ. ನಾವು ಮುಷ್ಕರದ ಸಂಬಂಧ ಸರ್ಕಾರಕ್ಕೆ ಮೊದಲೇ ಮಾಹಿತಿ ಕೊಟ್ಟಿದ್ದೆವು. ಈ ನಡುವೆ ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ಮುಷ್ಕರ ಹಿಂದಕ್ಕೆ ಪಡೆಯಬೇಕು ಎಂದು ಕೋರ್ಟ್​​ ನಿರ್ದೇಶನ - [ತಮಿಳುನಾಡು ಪ್ರವಾಸದಲ್ಲಿ ಪ್ರತಿಪಕ್ಷ ನಾಯಕ ಅಶೋಕ್!](https://btvkannada.com/2026/05/19/ashok-tamilnadu-trip/) - ತಮಿಳುನಾಡು : ವಿಪಕ್ಷ ನಾಯಕ ಆರ್. ಅಶೋಕ್ ಇಂದು ತಮಿಳುನಾಡಿನ ಹೊಸೂರಿನಲ್ಲಿರುವ ಪ್ರಸಿದ್ಧ ಚಂದ್ರಚೂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಕೃಷ್ಣಗಿರಿ ಜಿಲ್ಲೆ ಹಾಗೂ ಥಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಧನ್ಯವಾದ ಸಮಾರಂಭದಲ್ಲಿ ಆರ್. ಅಶೋಕ್ ಭಾಗವಹಿಸಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಡಾ.ನಾಗೇಶ್ ಕುಮಾರ್ ಅವರು ಕೇವಲ 5,240 ಮತಗಳ ಅಂತರದಿಂದ ಸೋಲು ಕಂಡಿದ್ದರೂ, ಥಳಿ ಕ್ಷೇತ್ರದ ಜನತೆ ನೀಡಿದ ಅಪಾರ ಬೆಂಬಲ ಅತ್ಯಂತ ಪ್ರೇರಣಾದಾಯಕವಾಗಿದೆ. ಇದು ಭಾಜಪ ತಮಿಳುನಾಡಿನಲ್ಲಿ - [ದೇವಸ್ಥಾನಗಳ ಚಿನ್ನದಿಂದ ಹಣಗಳಿಸುವ ಯೋಜನೆ ಇಲ್ಲ - ಕೇಂದ್ರ ಸರ್ಕಾರ ಸ್ಪಷ್ಟನೆ!](https://btvkannada.com/2026/05/19/temple-gold-central-govt/) - ನವದೆಹಲಿ : ದೇವಸ್ಥಾನದಲ್ಲಿರುವ ಚಿನ್ನದಿಂದ ಹಣಗಳಿಸಲು ಸರ್ಕಾರ ಯೋಜಿಸುತ್ತಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದೀಗ ಈ ವದಂತಿಗಳು ಸಂಪೂರ್ಣ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ದೇವಾಲಯದ ಗುಮ್ಮಟಗಳು, ಬಾಗಿಲುಗಳು ಅಥವಾ ಇತರ ರಚನೆಗಳ ಮೇಲೆ ಚಿನ್ನದ ಲೇಪನ ಮಾಡುವುದನ್ನು ಭಾರತದ ಕಾರ್ಯತಂತ್ರದ ಚಿನ್ನದ ನಿಕ್ಷೇಪಗಳ ಭಾಗವೆಂದು ಪರಿಗಣಿಸಲಾಗುತ್ತದೆ ಎಂಬ ಹೇಳಿಕೆಗಳನ್ನು ಸಚಿವಾಲಯ ತಿರಸ್ಕರಿಸಿದೆ. ಈ ಹೇಳಿಕೆಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದೂ ಕರೆಯಲಾಯಿತು. ಅಂತಹ ವದಂತಿಗಳನ್ನು ನಂಬಬೇಡಿ ಅಥವಾ ಹರಡಬೇಡಿ - ["ಅಡಿಕ್ಷನ್" ಚಿತ್ರ ರಿಲೀಸ್​ಗೆ ರೆಡಿ - ವಿಶೇಷ ಪಾತ್ರದಲ್ಲಿ ರಾಘವೇಂದ್ರ ರಾಜ್​ಕುಮಾರ್!](https://btvkannada.com/2026/05/19/addiction-movie-ready-to-release/) - ಎಸ್ .ಬಿ .ವಿ ಪ್ರೊಡಕ್ಷನ್ಸ್ ಅಡಿಯಲ್ಲಿ ಬೃಂದಾ ಎನ್ ಜಯರಾಮ್ ರವರು ನಿರ್ಮಾಣ ಮಾಡಿರುವ "ಅಡಿಕ್ಷನ್" ಎಂಬ ಕನ್ನಡ ಚಲನಚಿತ್ರವು ಸೆನ್ಸಾರ್ ಮಂಡಳಿಯಿಂದ ಮಕ್ಕಳ ಚಲನಚಿತ್ರ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಚಿತ್ರ ಜೂನ್​ನಲ್ಲಿ ಬಿಡುಗಡೆಯಾಗಲಿದೆ. ಇದು ಮಕ್ಕಳಲ್ಲಿನ ಮೊಬೈಲ್ ಚಟದ ಕುರಿತ ಕಥೆಯಾಗಿದ್ದು, ನೈಜ ಘಟನೆಗಳನ್ನು ಆಧರಿಸಿ ಈ ಕಥೆಯನ್ನು ರಚಿಸಲಾಗಿದೆ. ಅಜಯ್ ಕುಮಾರ್ ಎ ಜೆ ರವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ನಿರ್ದೇಶಕರಿಗೆ ಎರಡನೇ ಚಿತ್ರ. ಈ ಚಿತ್ರದ ಮುಖ್ಯ ಪಾತ್ರದಲ್ಲಿ - [ಕೀರ್ತಿ ಐ ಲವ್ ಯು ಚಿತ್ರದ "ಮುದ್ದಾದ ಮೂಗುತಿ" ಹಾಡು ಬಿಡುಗಡೆ!](https://btvkannada.com/2026/05/19/muddada-muguti-song-release/) - ಕನ್ನಡದಲ್ಲಿ ಪ್ರೀತಿಯ ಕುರಿತಾದ ಅನೇಕ ಚಿತ್ರಗಳು ಬಂದಿದೆ. ಆದರೆ ಒಂದರ ಹಾಗೆ ಒಂದು ಇಲ್ಲ. ಅದೇ ರೀತಿ ಹೊಸತಂಡವೊಂದು "ಕೀರ್ತಿ ಐ ಲವ್ ಯು" ಎಂಬ ಲವ್ ಜಾನರ್ ನ ಚಿತ್ರವನ್ನು ತೆರೆಯ ಮೇಲೆ ತರುತ್ತಿದೆ. ಪೂಜಿತ ಎಸ್ ರಾವ್ ನಿರ್ಮಾಣದಲ್ಲಿ, ನಿರಂಜನ್ ಆರಾಧ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ನಾಯಕನಾಗಿ ಪ್ರಜ್ಯೋತ್ ಎಸ್ ರಾವ್ ನಟಿಸಿದ್ದಾರೆ. ನಿಧಿ ಗೌಡ ಈ ಚಿತ್ರದ ನಾಯಕಿ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು "ಮುದ್ದಾದ ಮೂಗುತಿ" ಬಿಡುಗಡೆ ಮಾಡುವ - [ಬೆಂಗಳೂರಲ್ಲಿ ಮತ್ತೆ ಮೀಟರ್ ಬಡ್ಡಿ ದಂಧೆ ಆ್ಯಕ್ಟೀವ್ - ಮೀಟರ್ ಬಡ್ಡಿ ಕಟ್ಟಲಾಗದೆ ವ್ಯಕ್ತಿ ಆತ್ಮಹತ್ಯೆ!](https://btvkannada.com/2026/05/19/banglore-meeter-baddi-suicide/) - ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮೀಟರ್ ಬಡ್ಡಿ ದಂಧೆಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮೀಟರ್ ಬಡ್ಡಿ ಕಟ್ಟಲಾಗದೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಬಸವರಾಜ್ ಮೀಟರ್ ಬಡ್ಡಿ ಕಟ್ಟಲಾಗದೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಹೇಂದ್ರ ಎಂಬುವವರಿಂದ ಬಸವರಾಜ್ 50 ಸಾವಿರ ಹಣ ಸಾಲ ಪಡೆದಿದ್ದ. ಸಾಲಕ್ಕೆ ಹೆಚ್ಚಿನ ಬಡ್ಡಿ ಕಟ್ಟಲು ಮಹೇಂದ್ರ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಪ್ರತಿ ತಿಂಗಳು ಹತ್ತರಿಂದ ಇಪ್ಪತ್ತು ಸಾವಿರ ರೂಪಾಯಿಗಳಷ್ಟು ದುಬಾರಿ - [ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸಮ್ಮತಿ - ಜೂ.5ರಂದು ಸಿದ್ದರಾಮಯ್ಯ ಸಂಪುಟ ಪುನಾರಚನೆ.. ಇಲ್ಲಿದೆ ನೂತನ ಸಚಿವರ ಪಟ್ಟಿ!](https://btvkannada.com/2026/05/19/cabinet-reshuffle-cm-siddaramaiah/) - ಬೆಂಗಳೂರು : ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು ರಾಜ್ಯದಲ್ಲಿನ ಎರಡು ಕ್ಷೇತ್ರಗಳ ಉಪ ಚುನಾವಣೆಯ ಕಾರಣಕ್ಕೆ ತಣ್ಣಗಾಗಿದ್ದ ಸಂ‍ಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಸಮ್ಮತಿ ನೀಡಿದೆ. ಜೂನ್.5ರಂದು ಸಿದ್ದರಾಮಯ್ಯ ಸಂಪುಟ ಪುನಾರಚನೆ ನಡೆಯಲಿದ್ದು, 10 ನೂತನ ಸಚಿವರ ಹೆಸರು ಸಂಪುಟ ಸೇರ್ಪಡೆಗೆ ಫೈನಲ್ ಆಗಿದೆ. ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಶಾಸಕ A.R - [ದರ್ಶನ್ - ವಿಜಯಲಕ್ಷ್ಮಿ ದಾಂಪತ್ಯಕ್ಕೆ 23 ವರ್ಷ - ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ!](https://btvkannada.com/2026/05/19/darshan-vijayalaxmi-anniversary-emotional-post/) - ಬೆಂಗಳೂರು : ನಟ ದರ್ಶನ್ - ವಿಜಯಲಕ್ಷ್ಮಿ ದಾಂಪತ್ಯ ಜೀವನಕ್ಕೆ ಇಂದಿಗೆ 23 ವರ್ಷ ತುಂಬಿದೆ. ದರ್ಶನ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಇದೀಗ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ. ಪ್ರತಿಯೊಂದು ಚಂಡಮಾರುತದಲ್ಲೂ… ಪ್ರತಿಯೊಂದು ಮೌನದಲ್ಲೂ… ನಾನು ನಿನ್ನ ಕೈ ಬಿಡೋದಿಲ್ಲ. ಪರಿಸ್ಥಿತಿಗಳು ದೂರ ಮಾಡಿದ್ರೂ, ನನ್ನ ಹೃದಯ ಯಾವತ್ತೂ ನಿನ್ನನ್ನೇ ಆಯ್ಕೆ ಮಾಡುತ್ತೆ. ಇಡೀ ಜಗತ್ತು ನಿನ್ನ ವಿರುದ್ಧ ನಿಂತರೂ… ನಾನು ನಿನ್ನ ಪಕ್ಕದಲ್ಲೇ ಇರುತ್ತೇನೆ ಎಂದು ವಿಜಯಲಕ್ಷ್ಮಿ ಭಾವನಾತ್ಮಕವಾಗಿ ಬರೆದುಕೊಂಡು - ["ರಕ್ಕಿ" ಚಿತ್ರದ ಮೊದಲ ಹಾಡು "ರಗಡೋ ರಕ್ಕಿ” ರಿಲೀಸ್!](https://btvkannada.com/2026/05/19/rakki-cinema-first-song-release/) - ಬಹುನಿರೀಕ್ಷಿತ "ರಕ್ಕಿ" ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು "ರಕ್ಕಿ" ಚಿತ್ರದ ಮೊದಲ ಗೀತೆಯಾಗಿದೆ. ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿರುವ ರಕ್ಕಿ ಸುರೇಶ್, ಈ ಹಾಡಿನಲ್ಲಿ ತಮ್ಮ ಎನರ್ಜಿಟಿಕ್ ಸ್ಕ್ರೀನ್ ಪ್ರೆಸೆನ್ಸ್, ಸ್ಟೈಲಿಶ್ ಲುಕ್ ಹಾಗೂ ಅದ್ಭುತ ಡ್ಯಾನ್ಸ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಭರ್ಜರಿ ನೃತ್ಯ ಸಂಯೋಜನೆ - [ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ - ಲೀಟರ್‌ಗೆ 90 ಪೈಸೆ ಹೆಚ್ಚಳ!](https://btvkannada.com/2026/05/19/petrol-disel-rate-again-hike/) - ಬೆಂಗಳೂರು : ಮೂರು ದಿನಗಳ ಹಿಂದಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್‌ಗೆ 3 ರೂ. ಏರಿಕೆಯಾಗಿದ್ದು, ಇದೀಗ ಮತ್ತೆ ತೈಲ ಕಂಪನಿಗಳು ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಪ್ರತಿ ಲೀ.ಗೆ ಸುಮಾರು 90 ಪೈಸೆ ಹೆಚ್ಚಿಸಿವೆ. ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 97.77ರೂಪಾಯಿಯಿಂದ 98.64 ರೂಪಾಯಿಗೆ ಹೆಚ್ಚಿಸಲಾಗಿದ್ದು, ಡೀಸೆಲ್ ದರವು 90.67 ರೂಪಾಯಿಯಿಂದ 91.58 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರವು 91 ಪೈಸೆ ಏರಿಕೆಯಾಗಿ ಲೀಟರ್‌ಗೆ 107.59 ರೂಪಾಯಿಗೆ ತಲುಪಿದರೆ, ಡೀಸೆಲ್ ದರವು 94 ಪೈಸೆ - [“ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು” - ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ವಿರುದ್ಧ ದೀಪಿಕಾ ರೆಡ್ಡಿ ಕಿಡಿ!](https://btvkannada.com/2026/05/19/deepika-reddy-manjunath-gowda/) - ಬೆಂಗಳೂರು : ರಾಜ್ಯ ಯುವ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ 'ಸ್ತ್ರೀ ದ್ವೇಷ' ಹಾಗೂ 'ಸೇಡಿನ ರಾಜಕೀಯ'ದ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರೆಸ್‌ನೋಟ್ ಬಿಡುಗಡೆ ಮಾಡಿರುವ ದೀಪಿಕಾ ರೆಡ್ಡಿ, ತಮ್ಮ ಹುದ್ದೆಯನ್ನು ತಡೆಹಿಡಿದಿರುವ ಕ್ರಮ ಕಾನೂನುಬಾಹಿರ ಹಾಗೂ ಪ್ರತೀಕಾರದ ರಾಜಕೀಯದ ಭಾಗ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ವಿರುದ್ಧ ಆರೋಪ ಮಾಡಿದ್ದಾರೆ. “ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು. ಸ್ತ್ರೀ - [ಅಕ್ರಮ ಆಸ್ತಿ ಗಳಿಕೆ ಆರೋಪ - ಕಾಂಗ್ರೆಸ್ ಶಾಸಕ ರಮೇಶ ಬಂಡಿಸಿದ್ದೇಗೌಡ ವಿರುದ್ಧ ಚುನಾವಣಾ ಆಯೊಗಕ್ಕೆ ದೂರು!](https://btvkannada.com/2026/05/18/illigal-land-mla-ramesh-baddisidhegowda/) - ಬೆಂಗಳೂರು : ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಬಂಡಿಸಿದ್ದೇಗೌಡ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಸಂಬಂಧ ರಮೇಶ ಬಂಡಿಸಿದ್ದೇಗೌಡ ಮೇಲೆ ವಕೀಲರು, ಸಾಮಾಜಿಕ ಕಾರ್ಯಕರ್ತರು ಚುನಾವಣಾ ಆಯೊಗಕ್ಕೆ ದೂರು ನೀಡಿದ್ದಾರೆ. ಚುನಾವಣಾ ಸಮಯದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಒಟ್ಟು ಆಸ್ತಿ ವಿವರಗಳನ್ನು ಒಳಗೊಂಡ ಅಫಿಡವಿಟ್ ಸಲ್ಲಿಸುವುದು ಕಡ್ಡಾಯ. ಆದರೆ, ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಮ್ಮ ನೈಜ ಆಸ್ತಿಯ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪವಿದೆ. ಶಾಸಕರು - [ದುಬಾರೆಯಲ್ಲಿ ಆನೆಗಳ ಕಾಳಗಕ್ಕೆ ಪ್ರವಾಸಿ ಮಹಿಳೆ ಬಲಿ!](https://btvkannada.com/2026/05/18/elephant-fight-tousist-death/) - ಮಡಿಕೇರಿ : ದುಬಾರೆ ಆನೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾಳಗಕ್ಕೆ ಪ್ರವಾಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಎಂಬ ಮಹಿಳೆ ಮದಗಜಗಳ ಕಾದಾಟಕ್ಕೆ ಸಿಲುಕಿ ಬಲಿಯಾಗಿರುವ ದುರ್ದೈವಿ. ಆನೆಗಳಿಗೆ ಸ್ನಾನ ಮಾಡಿಸುತ್ತಿದ್ದಾಗ ಆಹಾರ ಕೊಡುವುದಕ್ಕಾಗಿ ಜಿನ್ಶು ಹೋಗಿದ್ದಾರೆ. ಈ ವೇಳೆ 2 ಆನೆಗಳು ಏಕಾಏಕಿ ಕಾದಾಟ ಆರಂಭಿಸಿವೆ. ನೋಡು ನೋಡುತ್ತಿದ್ದಂತೆ ಸಾಕಾನೆಗಳ ಕಾದಾಟ ವಿಕೋಪಕ್ಕೆ ತಿರುಗಿದೆ. ಈ ವೇಳೆ ಒಂದು ಆನೆ ಮಹಿಳೆಯ ಮೇಲೆ ಬಿದ್ದಿದೆ. ಆನೆ ಬಿದ್ದ ಪರಿಣಾಮ, ಜಿನ್ಮು ಅವರು ಸ್ಥಳದಲ್ಲೇ - [ಜೂ.15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ - ಮೊದಲ ಸಂಪುಟ ಸಭೆಯಲ್ಲೇ ಸಿಎಂ ವಿ.ಡಿ ಸತೀಶನ್‌ ಘೋಷಣೆ!](https://btvkannada.com/2026/05/18/kerala-govt-june15-freebus/) - ತಿರುನಂತಪುರಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಅವರು ಇಂದು ಪ್ರಮಾಣ ವಚನ ಸ್ವೀರಿಸಿದ್ದಾರೆ. ವಿ.ಡಿ ಸತೀಶನ್‌ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಪಂಚ ಗ್ಯಾರಂಟಿ ಪೈಕಿ ಎರಡು ಗ್ಯಾರಂಟಿಗಳನ್ನ ಈಡೇರಿಸಿದ್ದಾರೆ. ಜೂನ್‌ 15 ರಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಲಭ್ಯವಿರಲಿದೆ ಎಂದು ವಿಡಿಎಸ್‌ ಘೋಷಣೆ ಮಾಡಿದ್ದಾರೆ. ಅಲ್ಲದೇ ವೃದ್ಧರಿಗಾಗಿ ಪ್ರತ್ಯೇಕ ಇಲಾಖೆ ಸ್ಥಾಪನೆಗೂ ಸಂಪುಟ ಒಪ್ಪಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ : ಮೇ 20ರಂದು ಸಾರಿಗೆ ನೌಕರರ ಮುಷ್ಕರ - [ಮೇ 20ರಂದು ಸಾರಿಗೆ ನೌಕರರ ಮುಷ್ಕರ - ಸಿಬ್ಬಂದಿಗೆ ವಾರ್ನಿಂಗ್ ಕೊಟ್ಟ KSRTC!](https://btvkannada.com/2026/05/18/may20-ksrtc-protest-warning/) - ಬೆಂಗಳೂರು : ಸರ್ಕಾರದ ವೇತನ ಪರಿಷ್ಕರಣೆ, ಹಿಂಬಾಕಿ ಬಿಡುಗಡೆ ನಿರ್ಧಾರ ಒಪ್ಪದೇ, ತಮ್ಮ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಸಾರಿಗೆ ನೌಕರರು ಮೇ 20ರಂದು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದೆ. ಇದೀಗ ಯಾವುದೇ ಮುಷ್ಕರ ಮಾಡುವಂತಿಲ್ಲ. ಬುಧವಾರ ಕೆಲಸಕ್ಕೆ ಹಾಜರಾಗದಿದ್ದರೆ ‘ನೋ ವರ್ಕ್ ನೋ ಪೇ’ ಎಂದು ಸಿಬ್ಬಂದಿಗೆ ಖಡಕ್ ಸೂಚನೆ ನೀಡಲಾಗಿದೆ. ಮೇ 20 ರಂದು ಹೋರಾಟದಲ್ಲಿ ಭಾಗಿಯಾಗಲು ಸಿದ್ಧವಾಗಿರುವ ಸಾರಿಗೆ ನೌಕರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್‌ ಪಾಷಾ ಎಚ್ಚರಿಸಿದ್ದಾರೆ. - [ವಿಜಯ್ ನೇತೃತ್ವದ TVK ಸರ್ಕಾರ 6 ತಿಂಗಳು ಉಳಿಯಲ್ಲ - ಡಿಎಂಕೆ ಶಾಸಕ ವಾಗ್ದಾಳಿ!](https://btvkannada.com/2026/05/18/cm-vijay-dmk-mla/) - ಚೆನ್ನೈ : ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರ ಟಿವಿಕೆ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಡಿಎಂಕೆ ಹಿರಿಯ ನಾಯಕ ಮತ್ತು ತಿರುಚೆಂಡೂರು ಶಾಸಕ ಅನಿತ ರಾಧಾಕೃಷ್ಣನ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೋಸೆಫ್‌ ವಿಜಯ್‌ ಸರ್ಕಾರ ಆರು ತಿಂಗಳು ಕೂಡ ಉಳಿಯುವುದಿಲ್ಲ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಶೀಘ್ರದಲ್ಲೇ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಕಿಡಿ ಕಾರಿದ್ದಾರೆ. ಈ ಬಗ್ಗೆ ದಕ್ಷಿಣ ತಮಿಳುನಾಡಿನ ಪಕ್ಷದ ಕಾರ್ಯಕ್ರಮವೊಂದರಲ್ಲಿ ರಾಧಾಕೃಷ್ಣನ್ ಮಾತನಾಡಿ, ಆಡಳಿತಾರೂಢ ತಮಿಳಗ ವೆಟ್ರಿ ಕಳಗಂನ ಹಿರಿಯ ನಾಯಕ ಆಧವ್ ಅರ್ಜುನ - [ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ - ಇನ್ಮುಂದೆ ಓಲಾ, ಉಬರ್ ಪ್ರಯಾಣವೂ ದುಬಾರಿ?](https://btvkannada.com/2026/05/18/benglore-ola-uber-rate-hike/) - ಬೆಂಗಳೂರು : ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ಒಂದಾದ ಮೇಲೊಂದರಂತೆ ತಟ್ಟುತ್ತಲೇ ಇದೆ. ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ದರಗಳು ಗಣನೀಯವಾಗಿ ಹೆಚ್ಚಾದ ಬೆನ್ನಲ್ಲೇ, ಖಾಸಗಿ ಬಸ್ ಮತ್ತು ಶಾಲಾ ವ್ಯಾನ್‌ಗಳ ದರ ಈಗಾಗಲೇ ಏರಿಕೆಯಾಗಿದೆ. ಇನ್ಮುಂದೆ ಓಲಾ, ಉಬರ್ ಪ್ರಯಾಣದ ದರವೂ ದುಬಾರಿಯಾಗುವ ಸಾಧ್ಯತೆಯಿದೆ. ಇಂಧನ ಮತ್ತು ಸಿಎನ್‌ಜಿ (CNG) ದರ ಏರಿಕೆಯಿಂದ ಕ್ಯಾಬ್ ಮಾಲೀಕರು ಕಂಗಾಲಾಗಿದ್ದು, ಇದೀಗ ಓಲಾ-ಉಬರ್ ಕ್ಯಾಬ್ ದರ ಹೆಚ್ಚಳಕ್ಕೆ ಚಾಲಕರ ಸಂಘಟನೆಗಳು ಪಟ್ಟು ಹಿಡಿದಿದೆ. ಸಾರಿಗೆ ಇಲಾಖೆ ಹಾಗೂ ಅಗ್ರಿಗೇಟರ್ - [ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ!](https://btvkannada.com/2026/05/18/kerala-cm-take-oath/) - ತಿರುವನಂತಪುರಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್​​ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ - [ಪ್ಯಾಸೆಂಜರ್ ರೈಲಿನಲ್ಲಿ ಭಾರಿ ಅಗ್ನಿ ಅವಘಡ - ಶಾರ್ಟ್ ಸರ್ಕ್ಯೂಟ್ ಶಂಕೆ!](https://btvkannada.com/2026/05/18/bihar-passanger-train-fire/) - ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ದಿಢೀರನೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಒಂದು ಬೋಗಿ ಸಂಪೂರ್ಣ ಸುಟ್ಟುಹೋಗಿದೆ. ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರು ದಟ್ಟವಾದ ಬೆಂಕಿಯನ್ನು ಕಂಡು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಪ್ಯಾಸೆಂಜರ್ ರೈಲು ಸಾಸಾರಾಮ್‌ನಿಂದ ಪಟ್ನಾ ಕಡೆಗೆ ಹೊರಡಲು ಸಿದ್ಧವಾಗಿತ್ತು. ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯಗಳು ಹಾಗೂ ರೈಲು ಬೋಗಿಯಿಂದ ದಟ್ಟ ಹೊಗೆ ಹೊರಬರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ - [ರಷ್ಯಾ ರಾಜಧಾನಿ ಮೇಲೆ ಉಕ್ರೇನ್ ಭೀಕರ ಡ್ರೋನ್‌ ದಾಳಿ - ಓರ್ವ ಭಾರತೀಯ ಸಾವು, ಮೂವರಿಗೆ ಗಂಭೀರ ಗಾಯ!](https://btvkannada.com/2026/05/18/masko-ukrain-drone-attack/) - ಮಾಸ್ಕೋ: ರಷ್ಯಾ ರಾಜಧಾನಿ ಮಾಸ್ಕೋ ನಗರದ ಮೇಲೆ ಉಕ್ರೇನ್ ನಡೆಸಿದ ದಾಳಿಯಲ್ಲಿ ಓರ್ವ ಭಾರತೀಯ ಮೂಲದ ಕಾರ್ಮಿಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ರಷ್ಯಾ-ಉಕ್ರೇನ್‌ ನಡುವಿನ ಸುದೀರ್ಘ ಯುದ್ಧ ಇತ್ತೀಚಿನ ದಿನಗಳಲ್ಲಿ ತೀವ್ರಗೊಂಡಿದ್ದು, ಉಕ್ರೇನ್ ಸೇನೆಯು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅತಿ ದೊಡ್ಡ ಜಂಟಿ ಡ್ರೋನ್ ದಾಳಿಯನ್ನು ನಡೆಸಿದೆ. ಮಾಸ್ಕೋ ಸಮೀಪದ ಖಿಮ್ಕಿ ಮತ್ತು ಮೈತಿಶ್ಚಿ ವಸತಿ ಪ್ರದೇಶಗಳ ಮೇಲೆ ಡ್ರೋನ್ ಅವಶೇಷಗಳು ಬಿದ್ದಿದ್ದು, ತೈಲ ಸಂಸ್ಕರಣಾಗಾರಕ್ಕೂ ಹಾನಿಯಾಗಿದೆ. ಘಟನೆಯಲ್ಲಿ ಒಟ್ಟು ನಾಲ್ಕು - [ಕೇರಳ ಸಿಎಂ ಆಗಿ ವಿ.ಡಿ ಸತೀಶನ್‌ ಇಂದು ಪ್ರಮಾಣ ಸ್ವೀಕಾರ!](https://btvkannada.com/2026/05/18/kerala-cm-vd-sathishan/) - ತಿರುವನಂತಪುರಂ : ಕೇರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿ.ಡಿ ಸತೀಶನ್‌ ಹಾಗೂ ಇತರ 20 ಮಂದಿ ಸಂಪುಟ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಂ ಆಗಿ ಪ್ರದಗ್ರಹಣ ಮಾಡಲಿರುವ ವಿ.ಡಿ.ಸತೀಶನ್ ಸೇರಿದಂತೆ 14 ಮಂದಿ ಹೊಸ ಸಚಿವರು ಸಂಪುಟದಲ್ಲಿದ್ದಾರೆ. 21 ಸಚಿವರಲ್ಲಿ ಸತೀಶನ್ ಸೇರಿದಂತೆ 14 ಮಂದಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಅಲ್ಲದೇ ಸಂಪುಟದಲ್ಲಿ ಇಬ್ಬರು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಸಮುದಾಯದ ಇಬ್ಬರು ಸದಸ್ಯರು ಸೇರಿದ್ದಾರೆ. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಚಿವರ ಪಟ್ಟಿ ಸಲ್ಲಿಸಿದ - [ಭೂಗತ ಪಾತಕಿ ವಿಕ್ಕಿ ಶೆಟ್ಟಿ ಹೆಸರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗೆ ಬೆದರಿಕೆ - FIR ದಾಖಲು!](https://btvkannada.com/2026/05/17/vicky-shetty-threat-businessman/) - ಬೆಂಗಳೂರು : ಭೂಗತ ಪಾತಕಿ ವಿಕ್ಕಿಶೆಟ್ಟಿ ಹೆಸರಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದ ರಿಯಲ್ ಎಸ್ಟೇಟ್ ಉದ್ಯಮಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೇಳಿದಷ್ಟು ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ದುಷ್ಕರ್ಮಿಗಳು ಡೆಡ್‍ಲೈನ್ ನೀಡಿದ್ದು, ಈ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಜಿ.ಕೆ ಶಂಕರ್‌ ಸಿಸಿಬಿಯಲ್ಲಿ FIR ದಾಖಲಿಸಿದ್ದಾರೆ. ಏ.21 ರಂದು ಬೆಳಗ್ಗೆ ಶಂಕರ್ ಮೊಬೈಲ್‍ಗೆ ಇಂಟರ್‌ನೆಟ್‌ ಕರೆ ಮಾಡಿದ್ದ ಅಪರಿಚಿತ, ತಾನು ವಿಕ್ಕಿಶೆಟ್ಟಿ ಎಂದು ಹೇಳಿಕೊಂಡಿದ್ದ. ಬಳಿಕ ಕೇಳಿದಷ್ಟು ಹಣ ಕೊಡದಿದ್ದರೆ ಮೇ ಮೊದಲ ವಾರದಲ್ಲಿ ನಿಗದಿಯಾಗಿರುವ ನಿಮ್ಮ - [ಪೊಲೀಸರ ಕಣ್ತಪ್ಪಿಸಿ ನಿರಾಶ್ರಿತರ ಕೇಂದ್ರದಲ್ಲಿದ್ದ ನಾಲ್ವರು ವಿದೇಶಿ ಅಕ್ರಮ ವಲಸಿಗರು ಎಸ್ಕೇಪ್!](https://btvkannada.com/2026/05/17/illegal-four-foreigners-escape/) - ಬೆಂಗಳೂರಿನ ಕೊತ್ತನೂರಿನಲ್ಲಿರುವ ನಿರಾಶ್ರಿತರ ಕೇಂದ್ರವೊಂದರಿಂದ ನಾಲ್ವರು ವಿದೇಶಿ ಅಕ್ರಮ ವಲಸಿಗ ಮಹಿಳೆಯರು ಎಸ್ಕೇಪ್ ಆಗಿದ್ದಾರೆ. ಮೇ 11ರಂದು ಮುಂಜಾನೆ 3 ಗಂಟೆ ಸುಮಾರಿಗೆ ಆಶ್ರಮದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ತಪ್ಪಿಸಿಕೊಂಡಿದ್ದಾರೆ. ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರಾರಿಯಾದ ಮಹಿಳೆಯರು ಉಗಾಂಡ ಮತ್ತು ನೈಜೀರಿಯಾ ಮೂಲದವರಾಗಿದ್ದು, ಅವರ ವೀಸಾ ಅವಧಿ ಮುಗಿದಿದ್ದರೂ ದೇಶಕ್ಕೆ ಮರಳದೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉಗಾಂಡದ ತೋಪಿಷ್ಟ, ನಗವ, ಸಫಿನಾ ಮತ್ತು ಪಿತೀನ ಎಂಬ ಮಹಿಳೆಯರು ತಪ್ಪಿಸಿಕೊಂಡವರಲ್ಲಿ - [ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್!](https://btvkannada.com/2026/05/17/rachita-ram-koragajja-kola/) - ಮಂಗಳೂರು : ಸ್ಯಾಂಡಲ್​ವುಡ್​ನ ಡಿಂಪಲ್ ಕ್ವೀನ್,​ ನಟಿ ರಚಿತಾ ರಾಮ್ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್‌ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿರುವ - [ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಅಗ್ನಿ ಅವಘಡ - ಅದೃಷ್ಟವಶಾತ್‌ 68 ಪ್ರಯಾಣಿಕರು ಸೇಫ್!](https://btvkannada.com/2026/05/17/train-fire-68members-safe/) - ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪಶ್ಚಿಮ ಮಧ್ಯ ರೈಲ್ವೆಯ ಕೋಟಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಲುನಿ ರಿಚ್ಚಾ ಮತ್ತು ವಿಕ್ರಮಗಢ ಅಲೋಟ್ ನಿಲ್ದಾಣಗಳ ನಡುವೆ ಮುಂಜಾನೆ ಸುಮಾರು 5.30 ಕ್ಕೆ ರೈಲು ಸಂಖ್ಯೆ 12431 ರ ಬಿ-1 ಕೋಚ್‌ನಲ್ಲಿ ಈ ಅವಘಡ ಸಂಭವಿಸಿದೆ. ಈ ಕೋಚ್‌ನಲ್ಲಿ 68 ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿದ್ದಾರೆ. ಬೆಂಕಿ ಕಾಣಿಸಿಕೊಂಡಾಗಲೇ ರೈಲ್ವೆ ಸಿಬ್ಬಂದಿ ತಕ್ಷಣ ಪ್ರಯಾಣಿಕರನ್ನು - [ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ - CNG ದರ ಕೆಜಿಗೆ 1 ರೂ. ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ!](https://btvkannada.com/2026/05/17/cng-rate-again-hike/) - ನವದೆಹಲಿ : ದೇಶದಲ್ಲಿ ಜನಸಾಮಾನ್ಯರ ಜೇಬಿಗೆ ಇಂಧನ ಬೆಲೆ ಏರಿಕೆಯ ಬಿಸಿ ತಟ್ಟುತ್ತಲೇ ಇದೆ. ಇದೀಗ ಕೇಂದ್ರ ಸರ್ಕಾರ ಮತ್ತೆ CNG ದರವನ್ನು ಕೆಜಿಗೆ 1 ರೂಪಾಯಿ ಹೆಚ್ಚಳ ಮಾಡಿದೆ. 2 ದಿನಗಳ ಹಿಂದಷ್ಟೇ ಕೆಜಿ CNG ದರ 2 ರೂಪಾಯಿಗೆ ಏರಿಕೆ ಕಂಡಿತ್ತು. ಆ ಬೆನ್ನಲ್ಲೇ 48 ಗಂಟೆಗಳಲ್ಲಿ 2ನೇ ಬಾರಿಗೆ CNG ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಆ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿ ಸಿಎನ್​​ಜಿ ದರ 80.09 ರೂಪಾಯಿಗಳಿಗೆ ತಲುಪಿದೆ. - [ಜೈಲಿನಲ್ಲಿ ನಟ ದರ್ಶನ್ ಲೈಫ್ ಸ್ಟೈಲ್ ಹೇಗಿದೆ? - ಕಾರಗೃಹದಿಂದ ಸುಪ್ರೀಂ ಕೋರ್ಟ್‌ಗೆ ಕಂಪ್ಲೀಟ್ ವರದಿ!](https://btvkannada.com/2026/05/17/darshan-jail-lifestyle-details/) - ಬೆಂಗಳೂರು : ಸುಪ್ರೀಂ ಕೋರ್ಟ್‌ನಲ್ಲೂ ನಟ ದರ್ಶನ್​ಗೆ ಜಾಮೀನು ಸಿಗದೆ ಇನ್ನೂ ಒಂದು ವರ್ಷ ಜೈಲುವಾಸವೇ ಗತಿಯಾಗಿದೆ. ಇದೀಗ ಜೈಲಿನಲ್ಲಿ ದರ್ಶನ್‌ಗೆ ಸಿಗುತ್ತಿರುವ ಸೌಲಭ್ಯ, ಬ್ಯಾರಕ್​ನಲ್ಲಿ ಭದ್ರತೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಕಾರಾಗೃಹ ಇಲಾಖೆ ಸುಪ್ರೀಂ ಕೋರ್ಟ್‌ಗೆ ನೀಡಿದೆ. ಕಾರಾಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ದರ್ಶನ್ ಜೈಲು ಸೇರಿದ ಬಳಿಕ ಕುಟುಂಬಸ್ಥರು 70 ಬಾರಿ ಭೇಟಿಯಾಗಿದ್ದಾರೆ. ಹಾಗೂ 73 ಬಾರಿ ಪೋನ್ ಕರೆಗಳ ಸೌಲಭ್ಯ ಪಡೆದಿದ್ದಾರೆ. ಆಗಸ್ಟ್ 2025 ರಿಂದ 2026 ಮೇ ವರೆಗೆ ಕುಟುಂಬದವರ ಭೇಟಿಗೆ - [ಪ್ರಧಾನಿ ಮೋದಿಗೆ ಚೋಳರ ಕಾಲದ ತಾಮ್ರ ಫಲಕ ಹಿಂದಿರುಗಿಸಿದ ನೆದರ್ಲೆಂಡ್ಸ್‌! ](https://btvkannada.com/2026/05/17/pm-modi-nedarlands-chola/) - ಚೋಳ ರಾಜವಂಶದ ಅತ್ಯಂತ ಮಹತ್ವದ ದಾಖಲೆಗಳಲ್ಲಿ ಒಂದಾದ 11ನೇ ಶತಮಾನದ ಅನೈಮಂಗಲಂ ತಾಮ್ರ ಶಾಸನಗಳನ್ನು ನೆದರ್ಲ್ಯಾಂಡ್ಸ್ ಭಾರತಕ್ಕೆ ಹಿಂದಿರುಗಿಸಿದೆ. 18ನೇ ಶತಮಾನದಲ್ಲಿ ನಾಗಪಟ್ಟಣಂ ಡಚ್ ನಿಯಂತ್ರಣದಲ್ಲಿತ್ತು. ಆ ಸಂದರ್ಭದಲ್ಲಿ ಭಾರತದಲ್ಲಿ ಕ್ರಿಶ್ಚಿಯನ್ ಮಿಷನ್‌ನೊಂದಿಗೆ ಸಂಬಂಧ ಹೊಂದಿದ್ದ ಫ್ಲೋರೆಂಟಿಯಸ್ ಕ್ಯಾಂಪರ್ ಈ ಫಲಕಗಳನ್ನು ನೆದರ್‌ಲ್ಯಾಂಡ್ಸ್ಗೆ ಕೊಂಡೊಯ್ದಿದ್ದರು. ಈ ಫಲಕಗಳನ್ನು ವಾಪಸ್ ತರಿಸಿಕೊಳ್ಳಲು ಭಾರತ 2012 ರಿಂದ ನಿರಂತರವಾಗಿ ಪ್ರಯತ್ನ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಭಾರತ ಹಾಗೂ ನೆದರ್ಲೆಂಡ್ಸ್ ನಡುವೆ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಲು ನೆದರ್ಲೆಂಡ್ಸ್ಗೆ ಭೇಟಿ ನೀಡಿದ್ದರು. - [ಮುಷ್ಕರಕ್ಕೂ ಮುನ್ನವೇ BMTC ನೌಕರರಿಗೆ ಗುಡ್‌ನ್ಯೂಸ್‌ - 11 ತಿಂಗಳ ಬಾಕಿ ವೇತನ ಬಿಡುಗಡೆ!](https://btvkannada.com/2026/05/17/bmtc-pending-salary-release/) - ನವದೆಹಲಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುವ ಮೊದಲೇ ಕರ್ನಾಟಕ ಸರ್ಕಾರ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, 11 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರಿಗೆ 11 ತಿಂಗಳ ವೇತನ ಪರಿಷ್ಕರಣೆ ಸಂಬಂಧ ಬಹುಕಾಲದಿಂದ ಬಾಕಿಯಾಗಿದ್ದ ಹಿಂಬಾಕಿ ಮೊತ್ತವನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ 4 ನಿಗಮಗಳ ಸಾರಿಗೆ ನೌಕರರಿಗೆ 26 ತಿಂಗಳ ಹಿಂಬಾಕಿ ನೀಡಲು ನೀಡಲು ಇತ್ತೀಚೆಗೆ ಒಪ್ಪಿಕೊಂಡಿತ್ತು. ಅದರಂತೆ ಮೊದಲ ಹಂತದಲ್ಲಿ - [ಕಾಂಗ್ರೆಸ್ ಅಸಹಾಯಕ ವರ್ಗಕ್ಕೆ ಪಿಂಚಣಿ ನೀಡಲು ಯೋಗ್ಯತೆಯಿಲ್ಲದ ಸರ್ಕಾರ - ಆರ್‌.ಅಶೋಕ್ ಆಕ್ರೋಶ!](https://btvkannada.com/2026/05/16/ashok-react-against-congress/) - ಬೆಂಗಳೂರು : ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್‌ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಪ್ರಶ್ನಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಆರ್‌.ಅಶೋಕ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, ಸಹಾಯಧನ ಪಡೆಯುವವರಿಗೆ - [ನೀಟ್‌ ಪ್ರಶ್ನೆ ಪತ್ರಿಕೆ ಲೀಕ್ ಕೇಸ್ - ಪುಣೆ ಶಿಕ್ಷಕಿ ಅರೆಸ್ಟ್‌!](https://btvkannada.com/2026/05/16/neet-question-paper-leak/) - ಮುಂಬೈ : ನೀಟ್-ಯುಜಿ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪುಣೆಯ ಸಸ್ಯಶಾಸ್ತ್ರ ಶಿಕ್ಷಕಿಯನ್ನು CBI ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರದ ಪುಣೆಯ ಹಿರಿಯ ಸಸ್ಯಶಾಸ್ತ್ರ ಶಿಕ್ಷಕಿ ಮನೀಷಾ ಗುರುನಾಥ್ ಮಂಢಾರೆ ಎಂಬುವವರನ್ನು ದೆಹಲಿಯಲ್ಲಿ ತೀವ್ರ ವಿಚಾರಣೆಯ ನಂತರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮನೀಷಾ ಮಂಢಾರೆ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್ ಪರೀಕ್ಷಾ ಪ್ರಕ್ರಿಯೆಯ ತಜ್ಞರನ್ನಾಗಿ ನೇಮಿಸಿತ್ತು. ಈ ಕಾರಣದಿಂದಾಗಿ ಅವರನ್ನು ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ಪ್ರಶ್ನೆ ಪತ್ರಿಕೆಗಳನ್ನು ನೋಡಿಕೊಳ್ಳುವ ಅಧಿಕಾರವನ್ನು ನೀಡಲಾಗಿತ್ತು. - [ಬೆಂಗಳೂರು ಉತ್ತರ ವಿಭಾಗದ ಎಸಿ ಕಿರಣ್ ಲಂಚಾವತಾರ - ಕಂದಾಯ ಸಚಿವರಿಂದಲೇ ಅಸಮಾಧಾನ.. ಮುಖ್ಯಮಂತ್ರಿಗಳೇ ಕೂಡಲೇ ಭ್ರಷ್ಟ ಅಧಿಕಾರಿಯನ್ನ ಸಸ್ಪೆಂಡ್ ಮಾಡಿ!](https://btvkannada.com/2026/05/16/ac-kiran-corruption-supend-demand/) - ಬೆಂಗಳೂರು : ಬೆಂಗಳೂರು ಉತ್ತರ ವಿಭಾಗದ ಸಹಾಯಕ ಆಯುಕ್ತ (AC) ಕಿರಣ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಈತನ ಮೇಲೆ ಸಾಲು ಸಾಲು ದೂರುಗಳು ದಾಖಲಾಗಿದೆ. ಇದೀಗ ಭ್ರಷ್ಟ ಅಧಿಕಾರಿ ಎಸಿ ಕಿರಣ್ ವಿರುದ್ಧ ಸ್ವತಃ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೇ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಬೆಂಗಳೂರು ಉತ್ತರ ವಿಭಾಗದ ಎಸಿ ಆಗಿ ನೇಮಕಗೊಂಡಿರುವ ಕಿರಣ್ ವಿರುದ್ಧ ಒಂದಲ್ಲ, ಎರಡಲ್ಲ ಬರೋಬ್ಬರಿ ನೂರಕ್ಕೂ ಹೆಚ್ಚು ದೂರುಗಳು ಲೋಕಾಯುಕ್ತ ಸೇರಿದಂತೆ ವಿವಿಧೆಡೆ ದಾಖಲಾಗಿವೆ. - [ದೂರು ಸ್ವೀಕರಿಸಿ ಕ್ರಮ ಕೈಗೊಳ್ಳದಿದ್ದರೆ ಇನ್ಸ್​ಪೆಕ್ಟರ್​ ಮೇಲೆ ಕ್ರಮ - ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ!](https://btvkannada.com/2026/05/16/commissioner-seemanth-kumar-singh/) - ಬೆಂಗಳೂರು : ದೂರು ಸ್ವೀಕರಿಸಿ ಕ್ರಮ ಕೈಗೊಳ್ಳದಿದ್ದರೆ ಪೊಲೀಸ್ ಠಾಣೆಯ ಮುಖ್ಯಸ್ಥರ ವಿರುದ್ಧವೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್‌ ಸೀಮಂತ್ ಕುಮಾರ್ ಸಿಂಗ್ ವಾರ್ನಿಂಗ್ ಕೊಟ್ಟಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್‌ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ಠಾಣೆಗೆ ಪ್ರತಿನಿತ್ಯ ಹಲವು ವಿಷಯಗಳಿಗೆ ಸಂಬಂಧಿಸಿದ ದೂರುಗಳು ಬರುತ್ತವೆ. ಆ ದೂರುಗಳಿಗೆ ಠಾಣೆಯ ಮುಖ್ಯಸ್ಥರು ಸಕಾಲದಲ್ಲಿ ಸ್ಪಂದಿಸಬೇಕು. ಠಾಣೆಯ ಮುಖ್ಯಸ್ಥರು ಕಾನೂನಿಗೆ ಅನುಗುಣವಾಗಿ ಕೆಲಸ ಮಾಡಿದರೆ, ಎಲ್ಲವೂ ಸರಿ ಇರುತ್ತದೆ. ಅಲ್ಲದೇ ನೊಂದವರಿಗೆ ನ್ಯಾಯ ಕಲ್ಪಿಸುವ - [ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಮೆಟ್ರೋದಲ್ಲಿ ಪ್ರಯಾಣಿಸಿದ ಬಿ.ವೈ. ವಿಜಯೇಂದ್ರ!](https://btvkannada.com/2026/05/16/by-vijayendra-metro/) - ಬೆಂಗಳೂರು : ಜಾಗತಿಕ ಆರ್ಥಿಕ ಸಂಕಷ್ಟ ಹಾಗೂ ಇಂಧನ ಉಳಿತಾಯ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೆಟ್ರೋದಲ್ಲಿ ಪ್ರಯಾಣಿಸಿದರು. ವಿಜಯೇಂದ್ರ ಅವರು ಮೆಜೆಸ್ಟಿಕ್‌ನಿಂದ ಕೆಂಗೇರಿ/ಚಲ್ಲಘಟ್ಟ ಮಾರ್ಗದವರೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡಿ ಕುಂಬಳಗೋಡು ಭಾಗದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇತ್ತೀಚೆಗೆ ಪ್ರಧಾನಿ ಮೋದಿ ದೇಶದ ಜನತೆಗೆ ಇಂಧನ ಮಿತಬಳಕೆ, ಸಾರ್ವಜನಿಕ ಸಾರಿಗೆ ಬಳಕೆ ಹಾಗೂ ವೆಚ್ಚ ನಿಯಂತ್ರಣ ಕುರಿತು ಕರೆ ನೀಡಿದ್ದರು. ಅದರ ಬೆನ್ನಲ್ಲೇ ಬಿಜೆಪಿ ನಾಯಕರು - [ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ - ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!](https://btvkannada.com/2026/05/16/private-bus-fire/) - ಹಾಸನ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್​ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್ ಹಾಗೂ ಮೊಬೈಲ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಧಾವಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದನ್ನೂ ಓದಿ : ತೈಲ - [ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!](https://btvkannada.com/2026/05/16/oil-rate-minister-prahlad-joshi/) - ನವದೆಹಲಿ : ಜಾಗತಿಕ ಸಂಘರ್ಷ, ಬಿಕ್ಕಟ್ಟಿದ್ದರೂ ಭಾರತವು ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ.20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ.3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಇಂಧನ ಪೂರೈಕೆ ಅಡ್ಡಿ ಆತಂಕದ ನಡುವೆಯೂ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೇಶದ ನಾಗರಿಕರ ಹಿತದೃಷ್ಟಿಯಿಂದ ಕೆಲವೇ ದಿನಗಳ ಹಿಂದೆ ಅಬಕಾರಿ ಸುಂಕವನ್ನು - [ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ - ಯೆಲ್ಲೋ ಅಲರ್ಟ್‌ ಘೋಷಣೆ!](https://btvkannada.com/2026/05/16/karnataka-banglore-heavy-rain/) - ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು - [ಇಂದು ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ!](https://btvkannada.com/2026/05/15/private-bus-ticket-rate-hike/) - ಬೆಂಗಳೂರು : ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ಕೂಡ ಹೆಚ್ಚಳವಾಗಲಿದೆ. ರಾಜ್ಯದ ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು ಶೇ.20ರಷ್ಟು ಹೆಚ್ಚಿಸಲು ನಿರ್ಧರಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಈ ದರ ಜಾರಿಗೆ ಬರಲಿದೆ. ಡೀಸೆಲ್ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆ ಕಾರ್ಯಾಚರಣಾ ವೆಚ್ಚಗಳು ಗಣನೀಯವಾಗಿ ಹೆಚ್ಚಾಗಿದ್ದು, ಇದರಿಂದಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಬಸ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ. ನಿರ್ವಹಣಾ ವೆಚ್ಚ, ಚಾಲಕರ ಹಾಗೂ ಸಿಬ್ಬಂದಿಗಳ ವೇತನ, ವಾಹನಗಳ ನಿರ್ವಹಣೆ ಸೇರಿದಂತೆ ವಿವಿಧ - [ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ - ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್!](https://btvkannada.com/2026/05/15/next-year-computer-neet/) - ನವದೆಹಲಿ : ಇತ್ತೀಚಿನ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 21ರಂದು NEET-UG ಮರುಪರೀಕ್ಷೆ ನಡೆಸಲಿದೆ. ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ (CBT) ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಪ್ರಶ್ನೆ ಪರೀಕ್ಷೆಯ ಸೋರಿಕೆಯ ಜವಾಬ್ದಾರಿಯನ್ನು ತೆಗೆದುಕೊಂಡು ಪರೀಕ್ಷಾ ಮಾಫಿಯಾ ವಿರುದ್ಧ ಹೋರಾಡುತ್ತೇವೆ. ಮೇ 3ರಂದು ನಡೆಸಲಾಗಿದ್ದ ನೀಟ್ ಪರೀಕ್ಷೆಯನ್ನು ಈಗಾಗಲೇ ರದ್ದುಗೊಳಿಸಲಾಗಿದ್ದು, ಜೂನ್ 21ಕ್ಕೆ ಮರುಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು - [ಮದ್ಯಪ್ರಿಯರಿಗೆ ಗುಡ್ ನ್ಯೂಸ್ - ಬೀರ್, ವಿಸ್ಕಿ ದರ ಇಳಿಕೆ ಮಾಡಿದ ರಾಜ್ಯ ಸರ್ಕಾರ!](https://btvkannada.com/2026/05/15/drinkers-goodnews-beer-rate-down/) - ಬೆಂಗಳೂರು : ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆ ಇಳಿಕೆಯಾಗಿದೆ. ಪ್ರೀಮಿಯಂ ಬಿಯರ್, ಸ್ಕಾಚ್ ವಿಸ್ಕಿಗಳ ಬೆಲೆ ಕಡಿಮೆಯಾಗಿದ್ದು, ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ. ಹೊಸ ನೀತಿಯನ್ವಯ ಶೇ 5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆ ಶೇ 20 ರಿಂದ - [ವಿಜಯಪುರದಲ್ಲಿ ಭಾರೀ ಮಳೆಗೆ ಮನೆ ಮೇಲ್ಛಾವಣಿ ಕುಸಿತ - ಒಂದೇ ಕುಟುಂಬದ ನಾಲ್ವರು ದುರ್ಮರಣ!](https://btvkannada.com/2026/05/15/vijayapur-heavy-rain-4death/) - ವಿಜಯಪುರ : ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಡೆದಿದೆ. ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು. ಗುರುನಾಥ್ ತಮ್ಮ ಸ್ವಂತ ಮನೆಯನ್ನು ದುರಸ್ಥಿ ಮಾಡಿಸುತ್ತಿದ್ದ ಕಾರಣ ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಗುರುವಾರ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ. - [ನಟ ದರ್ಶನ್‌ಗೆ ಸುಪ್ರೀಂನಲ್ಲೂ ಜಾಮೀನು ನಿರಾಕರಣೆ - ಇನ್ನೂ 1 ವರ್ಷ ಜೈಲೇ ಗತಿ!](https://btvkannada.com/2026/05/15/darshan-1year-jail/) - ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ನಟ ದರ್ಶನ್​ಗೆ ನಿರಾಸೆಯಾಗಿದೆ. ಇನ್ನೂ ಒಂದು ವರ್ಷ ದರ್ಶನ್​ಗೆ ಜಾಮೀನು ಭಾಗ್ಯ ಇಲ್ಲ. ಮೇ.15 2027 ರವರೆಗೆ ದರ್ಶನ್​ಗೆ ಜೈಲು ಶಿಕ್ಷೆ ಮುಂದುವರೆಯಲಿದೆ ಎಂದು ಸುಪ್ರೀಂ ಕೋರ್ಟ್​ ಆದೇಶ ನೀಡಿದೆ. ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು - [ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ!](https://btvkannada.com/2026/05/15/june21-neet-ug-exam/) - ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದಾಗಿದ್ದ ನೀಟ್ ಯುಜಿ 2026 ಪರೀಕ್ಷೆಯ ಮರುಪರೀಕ್ಷೆಯನ್ನು ಜೂನ್ 21 ರಂದು ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ. ರದ್ದುಗೊಂಡಿರುವ ನೀಟ್ ಪರೀಕ್ಷೆಯನ್ನು ಮತ್ತೆ ಯಾವಾಗ ನಡೆಸಬಹುದು ಮತ್ತು ಭವಿಷ್ಯದಲ್ಲಿ ಇಂತಹ ಸೋರಿಕೆ ತಡೆಯಲು ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್‌ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್‌ಇ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ - [ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ದರವೂ ಹೆಚ್ಚಳ!](https://btvkannada.com/2026/05/15/cng-rate-hike/) - ಬೆಂಗಳೂರು : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಪರಿಷ್ಕೃತ ದರ ಇಂದು ಬೆಳಗ್ಗೆಯಿಂದಲೇ ಜಾರಿಯಾಗಿದೆ. ಬೆಂಗಳೂರಿನಲ್ಲಿ 1 ಕೆಜಿ ಸಿಎನ್‌ಜಿ ದರ 93 ರೂ.ಗೆ ಏರಿಕೆಯಾಗಿದ್ದು, ದೆಹಲಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 77.09 ರೂ.ನಿಂದ 79.09 ರೂ. ಗೆ ಏರಿಕೆಯಾಗಿದೆ. ಇನ್ನು - [ಇಂದು ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ - ಸುಪ್ರೀಂ ಕೋರ್ಟ್‌ನಿಂದ ಸಿಗುತ್ತಾ ಗುಡ್​ನ್ಯೂಸ್?](https://btvkannada.com/2026/05/15/hero-darshan-bail-supremecourt/) - ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ವರ್ಷಗಳೇ ಕಳೆದಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈಗಾಗಲೇ ಮೇ 4ರಂದು ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆದಿತ್ತು. ಈ ವೇಳೆ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸೆಷನ್ಸ್‌ ಕೋರ್ಟ್‌ಗೆ ಸುಪ್ರೀಂ - [ದೇಶದ ಜನತೆಗೆ ಬಿಗ್ ಶಾಕ್ - ಪೆಟ್ರೋಲ್, ಡೀಸೆಲ್ ಬೆಲೆ 3 ರೂ. ಏರಿಕೆ!](https://btvkannada.com/2026/05/15/india-petrol-disel-rate-hike/) - ಬೆಂಗಳೂರು : ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ ಎದುರಾಗಿದೆ. ತೈಲ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ಪೆಟ್ರೋಲ್ ಡೀಸೆಲ್ ಬೆಲೆ 3 ರೂಪಾಯಿ ಏರಿಕೆ ಮಾಡಿ ಇಂದು ಘೋಷಣೆ ಮಾಡಿದೆ. ಬೆಂಗಳೂರಲ್ಲಿ ಪೆಟ್ರೋಲ್ ಬೆಲೆ 3.26 ರೂ ಹಾಗೂ ಡೀಸೆಲ್ ಬೆಲೆ 3.12 ರೂ ಹೆಚ್ಚಳ ಆಗಿದೆ. ಅದೇ ರೀತಿ ಮೆಟ್ರೋ ಸಿಟಿಗಳಾದ ದೆಹಲಿ, ಕೋಲ್ಕತ್ತಾ , ಮುಂಬೈ, ಚೆನ್ನೈ ನಲ್ಲೂ ಹೆಚ್ಚಳ ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈಗ 3 ರೂ ಹೆಚ್ಚಳದ ಬಳಿಕ - [ಮದ್ಯ ಖರೀದಿಗೆ 21 ವರ್ಷ ಕಡ್ಡಾಯ - ಸಿಎಂ ವಿಜಯ್ ಸರ್ಕಾರ ಆದೇಶ!](https://btvkannada.com/2026/05/14/21year-drink-buy-cm-vijay/) - ಚೆನ್ನೈ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ವಿಜಯ್ ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ, ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಆದೇಶ ಹೊರಡಿಸಿದೆ. ಗ್ರಾಹಕರ ವಯಸ್ಸನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಅನುಮಾನ ಬಂದಲ್ಲಿ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡಬಾರದು ಎಂದು ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ ಅಂಗಡಿಗಳ ಸಿಬ್ಬಂದಿಗೆ ಸೂಚನೆ ನೀಡಿದೆ. - [ವೇಣುಗೋಪಾಲ್​ಗೆ ತಪ್ಪಿದ ಮುಖ್ಯಮಂತ್ರಿ ಸ್ಥಾನ - ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬುರಾವ್ ಅಸಮಾಧಾನ!](https://btvkannada.com/2026/05/14/venugopal-gundurao-wife-taburao/) - ಬೆಂಗಳೂರು : ಕೇರಳ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರಿಗೆ ಸಿಎಂ ಪಟ್ಟ ಕೈತಪ್ಪಿದೆ. ಇದೀಗ ಈ ಸಂಬಂಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬುರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೇಣುಗೋಪಾಲ್ ಅವರು ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ, ಆದರೆ ಕೇರಳ ಮುಖ್ಯಮಂತ್ರಿ ರೇಸ್​ನಲ್ಲಿ ಅವರನ್ನು ದೂರದಿಂದ ಇಟ್ಟಿರುವುದು ಒಬ್ಬ ನಿಷ್ಠಾವಂತ ಕಾರ್ಯಕರ್ತನಿಗೆ ಕೊಟ್ಟ ಗೌರವ ಆಗುವುದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬುರಾವ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ವೇಣುಗೋಪಾಲ್ ಅವರು - [ಕರಿ ಕೋಟ್‌ ಧರಿಸಿ ಕೋರ್ಟ್‌ಗೆ ಎಂಟ್ರಿ ಕೊಟ್ಟ ಮಮತಾ ಬ್ಯಾನರ್ಜಿ! ](https://btvkannada.com/2026/05/14/mamatha-banarji-court-entry/) - ಕೊಲ್ಕತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರಿ ಕೋಟ್‌ ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ಹಾಗೂ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆಯ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮಮತಾ ಬ್ಯಾನರ್ಜಿ ಅವರು ಲಾಯರ್‌ ಕೋಟ್‌ ಧರಿಸಿ ಹೈಕೋರ್ಟ್‌ಗೆ ಎಂಟ್ರಿ ಕೊಟ್ಟ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ. ರಾಜಕೀಯಕ್ಕೆ ಪ್ರವೇಶಿಸುವ ಮೊದಲು ವೃತ್ತಿಪರ ವಕೀಲರಾಗಿದ್ದ ಮಮತಾ - [ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ!](https://btvkannada.com/2026/05/14/kerala-cm-vd-satheeshan/) - ತಿರುವನಂತಪುರಂ: ಕೇರಳ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಏಪ್ರಿಲ್​​ 9ರಂದು ಕೇರಳ ವಿಧಾನಸಭಾ ಚುನಾವಣೆ ನಡೆದಿದ್ದು, ಇದರ ಫಲಿತಾಂಶ ಮೇ 4ರಂದು ಪ್ರಕಟಗೊಂಡಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ 140 ವಿಧಾನಸಭಾ ಸ್ಥಾನಗಳ ಪೈಕಿ 102 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ - [ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮುನ್ಸೂಚನೆ ನೀಡಿದ ಆರ್‌ಬಿಐ ಗವರ್ನರ್!](https://btvkannada.com/2026/05/14/petrol-disel-rate-hike-rbi-governer/) - ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಸಾಧ್ಯತೆಯಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ಮಧ್ಯಪ್ರಾಚ್ಯ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ತೊಂದರೆಗಳಿಂದ ತೈಲ ಮತ್ತು ಅನಿಲ ಪೂರೈಕೆಗೆ ಅಡ್ಡಿಯಾಗಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಏರಿಕೆಯಾಗಿವೆ. ಭಾರತವು ಇಂಧನ ಹಾಗೂ ರಸಗೊಬ್ಬರಗಳ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಇದರ ಪರಿಣಾಮ ದೇಶದ ಮೇಲೂ ಕಾಣಿಸಿಕೊಳ್ಳಲು ಆರಂಭವಾಗಿದೆ ಎಂದು ಮಲ್ಹೋತ್ರಾ - [ಉತ್ತರ ಪ್ರದೇಶದಲ್ಲಿ ಭಾರೀ ಮಳೆಗೆ 74 ಮಂದಿ ಸಾವು - ಮೃತರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಸಿಎಂ ಯೋಗಿ ಆದೇಶ!](https://btvkannada.com/2026/05/14/rain-death-yogi-adithyanath/) - ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ 74 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಈ ಘಟನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಾನವ ಜೀವಹಾನಿ, ಜಾನುವಾರುಗಳ ಸಾವು ಹಾಗೂ ಬೆಳೆ ನಷ್ಟದ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿ ಮುಂದಿನ 24 ಗಂಟೆಗಳೊಳಗೆ ಪರಿಹಾರ ಹಣ ವಿತರಿಸಬೇಕು ಎಂದು ಅವರು ಆದೇಶಿಸಿದ್ದಾರೆ. “ಸಂತ್ರಸ್ತ - [ಪ್ರೀತಿಗೆ ಪೋಷಕರ ವಿರೋಧ - ಮನನೊಂದು ಯುವಕ ಆತ್ಮಹತ್ಯೆ!](https://btvkannada.com/2026/05/14/love-reject-family-suicide/) - ಬೆಂಗಳೂರು : ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನಲೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಬಳಿಯ ಜಕ್ಕೂರಿನಲ್ಲಿ ನಡೆದಿದೆ. ರಾಮ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ರಾಮ್ ಕುಮಾರ್ ಅನ್ಯಜಾತಿ ಯುವತಿಯನ್ನ ಪ್ರೀತಿಸುತ್ತಿದ್ದ. ಮನೆಯಲ್ಲಿ ಮದುವೆ ವಿಚಾರ ಪ್ರಸ್ತಾಪ ಮಾಡಿದಾಗ ಯುವಕನ ಕುಟುಂಬ ಮದುವೆಗೆ ನಿರಾಕರಿಸಿದೆ. ಇದರಿಂದ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಮೃತಹಳ್ಳಿ ಪೊಲೀಸರಿಂದ ತನಿಖೆ ಮುಂದುವರೆದಿದೆ. ಇದನ್ನೂ ಓದಿ - [ಇಂದಿನಿಂದ ದೇಶಾದ್ಯಂತ ಅಮುಲ್ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ!](https://btvkannada.com/2026/05/14/amul-milk-rate-2rupee-hike/) - ನವದೆಹಲಿ : ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾಮಾನ್ಯ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ಪ್ರಮುಖ ಡೈರಿ ಬ್ರಾಂಡ್ ಅಮುಲ್ ತನ್ನ ಹಲವಾರು ಹಾಲಿನ ಉತ್ಪನ್ನಗಳಲ್ಲಿ ಪ್ರತಿ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಳವನ್ನು ಘೋಷಿಸಿದೆ. ಇಂದಿನಿಂದಲೇ ದೇಶಾದ್ಯಂತ ಲೀಟರ್‌ಗೆ 2 ರೂ. ಹೆಚ್ಚಳದ ನಿಯಮ ಜಾರಿಗೆ ಬಂದಿದೆ. ಹಾಲು ಉತ್ಪಾದನೆಗೆ ಬೇಕಾಗುವ ಮೇವಿನ ಬೆಲೆಗಳು ಕಳೆದ ಕೆಲವು ತಿಂಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಜೊತೆಗೆ ಪಶು ಆಹಾರ, ವಿಶೇಷವಾಗಿ ಹಸು-ಮೇವು, ತೈಲದ ಬೆಲೆ, ಹಾಲು ಪ್ಯಾಕೇಜ್ ಮಾಡಲು - [ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ - 74 ಮಂದಿ ಸಾವು!](https://btvkannada.com/2026/05/14/uttar-pradesh-rain-74-death/) - ಉತ್ತರ ಪ್ರದೇಶದಲ್ಲಿ ನಿನ್ನೆ ಭೀಕರ ಬಿರುಗಾಳಿ, ಭಾರೀ ಮಳೆಗೆ ರಾಜ್ಯದಲ್ಲಿ ವ್ಯಾಪಕ ಹಾನಿಯುಂಟಾಗಿದೆ. ಪ್ರಕೃತಿಯ ರೌದ್ರಾವತಾರಕ್ಕೆ ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದಿದ್ದು, ಈ ಘಟನೆಗಳಲ್ಲಿ ಸುಮಾರು 74 ಮಂದಿ ಮೃತಪಟ್ಟಿದ್ದಾರೆ. ಭೀಕರ ಮಳೆಗೆ ಪ್ರಯಾಗ್‌ರಾಜ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಅಲ್ಲಿ 17 ಜನರು ಮೃತಪಟ್ಟಿದ್ದಾರೆ. ಮೃತರ ಪೈಕಿ ಐವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ಉಳಿದಂತೆ ಭದೋಹಿಯಲ್ಲಿ 10, ಫತೇಪುರ್ 8, ಉನ್ನಾವ್ 7, ಬದಾಯೂನ್ 6 ಮತ್ತು - [ಇನ್ಫ್ಲುಯೆನ್ಸರ್ ಬ್ಲ್ಯಾಕ್‌ಮೇಲ್ ಕೇಸ್‌ಗೆ ಟ್ವಿಸ್ಟ್ - ಗಂಡನ ಕಾಮಪುರಾಣ ಬಯಲಿಗೆಳೆದ ಪತ್ನಿ!](https://btvkannada.com/2026/05/13/influencer-blackmail-case-twist/) - ಬೆಂಗಳೂರು : ಕನ್ನಡದ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಬ್ಲ್ಕ್ಯಾಕ್‌ಮೇಲ್ ಮಾಡಿದ್ದ ಕೇಸ್‌ಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತಿ ಕಾರ್ತಿಕ್ ಸುಳ್ಳು ದೂರು ನೀಡಿದ್ದಾನೆ ಎಂದು ಸ್ವತಃ ಆತನ ಪತ್ನಿ ಹರ್ಷಿತಾ ಅವರೇ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರಿಗೆ ಪತ್ರ ಬರೆದು ಗಂಡನ ಕಾಮಪುರಾಣವನ್ನು ಬಿಚ್ಚಿಟ್ಟಿದ್ದಾರೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಎಂಬುವವರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿತ್ತು. ಇದೀಗ ಈ ಸಂಬಂಧ ಪತಿ ಕಾರ್ತಿಕ್ ವಿರುದ್ಧ ಪತ್ನಿ - [ತೀವ್ರ ವಿರೋಧದ ಬೆನ್ನಲ್ಲೇ ಜ್ಯೋತಿಷಿ ನೇಮಕಾತಿ ಆದೇಶ ರದ್ದುಗೊಳಿಸಿದ ಸಿಎಂ ವಿಜಯ್!](https://btvkannada.com/2026/05/13/cm-vijay-radhan-pandith-order-cancel/) - ಚೆನ್ನೈ: ಜ್ಯೋತಿಷಿ ರಾಧನ್ ಪಂಡಿತ್ ಅವರನ್ನು ಮುಖ್ಯಮಂತ್ರಿ ವಿಜಯ್ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕ ಮಾಡಿಕೊಂಡಿದ್ದಕ್ಕೆ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಾಧನ್ ಪಂಡಿತ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್ ಹಿಂಪಡೆದಿದ್ದಾರೆ. ಜ್ಯೋತಿಷಿ ರಾಧನ್ ಪಂಡಿತ್ ಅವರನ್ನು ಮುಖ್ಯಮಂತ್ರಿಗಳ ಇಲಾಖೆಯಲ್ಲಿ OSD ಆಗಿ ನೇಮಕ ಮಾಡಿದ ಒಂದು ದಿನದೊಳಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಟಿವಿಕೆ ಸರ್ಕಾರಕ್ಕೆ ಬೆಂಬಲ - [ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ!](https://btvkannada.com/2026/05/13/actor-dileep-raj-funeral/) - ಬೆಂಗಳೂರು : ಸ್ಯಾಂಡಲ್​ವುಡ್​ನ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ದಿಲೀಪ್ ರಾಜ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ದಿಲೀಪ್ ರಾಜ್​ ಅವರು 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ನಂತರ ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ - [ವಿಶ್ವಾಸಮತ ಗೆದ್ದ ಸಿಎಂ ವಿಜಯ್‌ - ಸರ್ಕಾರಕ್ಕೆ 144 ಶಾಸಕರ ಬೆಂಬಲ!](https://btvkannada.com/2026/05/13/cm-vijay-114mla-support/) - ಚೆನ್ನೈ : ತಮಿಳುನಾಡು ವಿಧಾನಸಭೆಯಲ್ಲಿ ಇಂದು ನಡೆದ ಮಹತ್ವದ ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಜೋಸೆಫ್ ವಿಜಯ್​ ಗೆಲುವು ಸಾಧಿಸಿದ್ದಾರೆ. ಸದನದಲ್ಲಿ ಮಂಡಿಸಲಾದ ವಿಶ್ವಾಸಮತ ನಿರ್ಣಯದ ಪರವಾಗಿ ಬರೋಬ್ಬರಿ 144 ಶಾಸಕರು ಮತ ಚಲಾಯಿಸುವುದರೊಂದಿಗೆ ವಿಜಯ್ ಅವರು ತಮ್ಮ ಬಹುಮತವನ್ನು ಯಶಸ್ವಿಯಾಗಿ ಸಾಬೀತುಪಡಿಸಿದ್ದಾರೆ. ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್​ನ ಐವರು ಶಾಸಕರು, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು ಶಾಸಕರು, ಸಿಪಿಐ(ಎಂ) ಇಬ್ಬರು, ಐಯುಎಂಎಲ್​ ಪಕ್ಷದ ಇಬ್ಬರು ಶಾಸಕರು ಶಾಸಕರು ಸೇರಿದಂತೆ ಒಟ್ಟು 144 ಜನ ಶಾಸಕರ ಬೆಂಬಲ ದೊರೆತಿದೆ. ಎಐಎಡಿಎಂಕೆಯ - [ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!](https://btvkannada.com/2026/05/13/congress-sonia-gandhi-admit-hospital/) - ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದು, ಹರ್ಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿಗೆ ಚಿಕಿತ್ಸೆ ಮುಂದುವರಿದಿದೆ. ಈ ಹಿಂದೆ, ಮಾರ್ಚ್ 25 ರಂದು, ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಹವಾಮಾನದಲ್ಲಿನ ದಿಢೀರ್ ಬದಲಾವಣೆಯಿಂದ ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಲು - [ವಂದೇ ಭಾರತ್ ರೈಲಿನಲ್ಲಿ 700 ರೂ. ಟಿಕೆಟ್ 380ಕ್ಕೆ ಡೀಲ್ - ಟಿಟಿಇ ಅಮಾನತು!](https://btvkannada.com/2026/05/13/vande-bharath-rail-tte-suspend/) - ನವದೆಹಲಿ : ವಂದೇ ಭಾರತ್ ಎಕ್ಸ್​ಪ್ರೆಸ್​ನಲ್ಲಿ ಅಧಿಕೃತ ದರಕ್ಕಿಂತ ಕಡಿಮೆ ದರಕ್ಕೆ ಟಿಕೆಟ್ ವ್ಯವಸ್ಥೆ ಮಾಡಿಕೊಟ್ಟ ಆರೋಪದ ಮೇಲೆ ಟಿಕೆಟ್ ಪರೀಕ್ಷರೊಬ್ಬರನ್ನು (TTE) ರೈಲ್ವೆ ಇಲಾಖೆ ಅಮಾನತುಗೊಳಿಸಿದೆ. ರೈಲ್ವೆ ಟಿಟಿಇ ಮತ್ತು ಪ್ರಯಾಣಿಕರ ನಡುವಿನ ಸಂಭಾಷಣೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ರೈಲು ಕೋಚ್‌ನೊಳಗೆ ಪ್ರಯಾಣಿಕರೊಂದಿಗೆ ಮಾತನಾಡುತ್ತಿದ್ದ ಟಿಟಿಇ, ಅಧಿಕೃತವಾಗಿ 700 ರೂ. ದರ ಇರುವ ಟಿಕೆಟ್‌ಗೆ ಕೇವಲ 380 ರೂ. ನೀಡಿದರೆ ಸೀಟು ವ್ಯವಸ್ಥೆ ಮಾಡಿಕೊಡುವುದಾಗಿ ಹೇಳುತ್ತಿರುವುದು ಕೇಳಿಬಂದಿದೆ. ಈ ವೇಳೆ - [ಮತ್ತಷ್ಟು ದುಬಾರಿಯಾಗಲಿದೆ ಚಿನ್ನ, ಬೆಳ್ಳಿ - ಆಮದು ಸುಂಕ ಶೇ.15ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ!](https://btvkannada.com/2026/05/13/gold-rate-hike-import-tarrif/) - ನವದೆಹಲಿ : ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಮತ್ತಷ್ಟು ದುಬಾರಿಯಾಗಲಿವೆ. ದೇಶದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸಲು ಮತ್ತು ರೂಪಾಯಿ ಮೌಲ್ಯದ ಕುಸಿತವನ್ನು ತಡೆಯಲು ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶೇ. 15ಕ್ಕೆ ಏರಿಕೆ ಮಾಡಿದೆ. ಈ ಹಿಂದೆ ಮೂಲ ಕಸ್ಟಮ್ಸ್ ಸುಂಕ (BCD) ಶೇ. 5ರಷ್ಟಿತ್ತು. ಈಗ ಇದನ್ನು ಶೇ. 10ಕ್ಕೆ ಏರಿಕೆ ಮಾಡಲಾಗಿದೆ. ಸೆಸ್‌ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. - [CBI ನಿರ್ದೇಶಕರ ಆಯ್ಕೆ ಪಾರದರ್ಶಕವಾಗಿಲ್ಲ - ಆಯ್ಕೆ ಸಮಿತಿ ನಿರ್ಣಯದ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ!](https://btvkannada.com/2026/05/13/cbi-director-rahul-gandhi/) - ನವದೆಹಲಿ : CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಎಂದು ಸಮಿತಿ ನಿರ್ಣಯದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಆಯ್ಕೆ ಸಮಿತಿಯು ಕಳಂಕಿತ ಅಧಿಕಾರಿಗಳ ಪಟ್ಟಿ ನೀಡಿಲ್ಲ ಎಂದು ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಸಂಬಂಧ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಲೋಕಸಭೆ ವಿಪಕ್ಷ ನಾಯಕ ಅಂದ್ರೆ ರಬ್ಬರ್ ಸ್ಟ್ಯಾಂಪ್ ಅಲ್ಲ ಮತ್ತು ಈ ಪಕ್ಷಪಾತದ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ - [ಕನ್ನಡದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!](https://btvkannada.com/2026/05/13/dileepraj-heart-attack-death/) - ಬೆಂಗಳೂರು : ಸ್ಯಾಂಡಲ್​ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿಲೀಪ್ ರಾಜ್ ಅವರಿಗೆ ಇಂದು ಬೆಳಗಿನ ಜಾವ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ನಟ ದಿ.ಪುನೀತ್ ರಾಜ್ ಕುಮಾರ್ ಅಭಿನಯನದ 'ಮಿಲನ' ಸಿನಿಮಾ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. 'ಹಿಟ್ಲರ್ ಕಲ್ಯಾಣ' ಧಾರವಾಹಿ ಮೂಲಕ ಕಮ್ ಬ್ಯಾಕ್ ಮಾಡಿದ್ದ ನಟ ಮನೆ ಮಾತಾಗಿದ್ದರು. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ - [ಬೆಂಗಳೂರಿಗರಿಗೆ ಗುಡ್‌ನ್ಯೂಸ್ - ಮೇ.16 ರಿಂದ ಬೃಹತ್ ಇ-ಖಾತಾ ಮೇಳ ಆರಂಭ!](https://btvkannada.com/2026/05/12/benglore-e-khatha-may16/) - ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಜಿಬಿಎ ಇ-ಖಾತಾ ಮನೆ ಬಾಗಿಲಿಗೆ ತಲುಪಿಸಲು ಕ್ರಮ ಕೈಗೊಂಡಿದ್ದು, ಮೇ 16ರಿಂದ ಬೃಹತ್ ಇ- ಖಾತಾ ಮೇಳ ನಡೆಸಲಿದೆ. ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ 50ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಇ-ಖಾತಾ ಮೇಳ ನಡೆಯಲಿದ್ದು, 25 ಲಕ್ಷ ಖಾತಾಗಳನ್ನ ಇ-ಖಾತಾ ವ್ಯಾಪ್ತಿಗೆ ತರುವುದಕ್ಕೆ ಮುಂದಾಗಿದೆ. ಮೇ 16ರ ನಂತರ ಪ್ರತಿ ಶನಿವಾರ ಇ-ಖಾತಾ ಮೇಳ ನಡೆಸಲಿದ್ದು, ಬೆಂಗಳೂರಿಗರು ಅಗತ್ಯ ದಾಖಲೆಗಳನ್ನ ತೆಗೆದುಕೊಂಡು ಇ-ಖಾತಾಗೆ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ. 25 ಲಕ್ಷ - [ಮುಖ್ಯಮಂತ್ರಿ ಸಚಿವಾಲಯದ ವಿಶೇಷ ಅಧಿಕಾರಿಯನ್ನಾಗಿ ಜ್ಯೋತಿಷಿ ರಾಧನ್ ಪಂಡಿತ್ ನೇಮಿಸಿದ ಸಿಎಂ ವಿಜಯ್!](https://btvkannada.com/2026/05/12/radhan-pandith-cm-vijay/) - ಚೆನ್ನೈ: ಜ್ಯೋತಿಷಿ ರಾಧನ್ ಪಂಡಿತ್ ಅವರನ್ನು ಮುಖ್ಯಮಂತ್ರಿ ಸಚಿವಾಲಯದ ವಿಶೇಷ ಅಧಿಕಾರಿಯನ್ನಾಗಿ ಸಿಎಂ ವಿಜಯ್ ನೇಮಿಸಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದಲ್ಲಿ ಅಪಾರ ಅನುಭವ ಹೊಂದಿರುವ ರಾಧನ್ ಪಂಡಿತ್, ವಿಜಯ್ ಅವರು ತಮಿಳುನಾಡಿನ ನಿರ್ಣಾಯಕ ರಾಜಕೀಯ ನಾಯಕರಾಗಿ ಹೊರಹೊಮ್ಮಲಿದ್ದಾರೆ ಎಂದು ಈ ಹಿಂದೆಯೇ ಘೋಷಿಸಿದ್ದರು. ಜ್ಯೋತಿಷಿ ರಾಧನ್ ಪಂಡಿತ್ ಅವರು ನುಡಿದಂತೆ ದಳಪತಿ ವಿಜಯ್ ಈಗ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ನಿಖರವಾಗಿ ಭವಿಷ್ಯ ಹೇಳಿ ಮುಖ್ಯಮಂತ್ರಿ ಮಾಡಿದ ತಮ್ಮ ಜ್ಯೋತಿಷಿ ರಾಧನ್ ಪಂಡಿತ್ ಅವರನ್ನು - [ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ - ಮೇ.3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು!](https://btvkannada.com/2026/05/12/question-paper-leak-neet-cancel/) - ನವದೆಹಲಿ : ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ರದ್ದುಗೊಳಿಸಿದೆ. ರಾಜಸ್ಥಾನದ ಸೀಕರ್‌ನಲ್ಲಿ ಕೈಬರಹದಲ್ಲಿದ್ದ 140 ಪ್ರಶ್ನೆಗಳಿದ್ದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪತ್ತೆಯಾಗಿತ್ತು. ಈ ಬಗ್ಗೆ ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಗುಂಪು (SOG) ಈಗಾಗಲೇ ತನಿಖೆ ಆರಂಭಿಸಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಲು ಕೇಂದ್ರ ಸರ್ಕಾರವು ಸಂಪೂರ್ಣ ತನಿಖೆಯನ್ನು ಸಿಬಿಐಗೆ (CBI) ವಹಿಸಿದೆ. ರದ್ದಾದ ಪರೀಕ್ಷೆಯನ್ನು ಮರು ನಿಗದಿಪಡಿಸಲಾಗುವುದು. ಹೊಸ ಪರೀಕ್ಷಾ - [ಇಂದಿರಾಗಾಂಧಿ ಹೇಳಿದರೆ ಶಿಸ್ತು, ಇಂದು ಮೋದಿ ಹೇಳಿದರೆ ತಪ್ಪು – ಕಾಂಗ್ರೆಸ್‌ ಟೀಕೆಗೆ ಅಶೋಕ್‌ ಟಾಂಗ್!](https://btvkannada.com/2026/05/12/congress-bjp-ashok-tong/) - ಬೆಂಗಳೂರು : ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ವಿಚಿತ್ರವಾಗಿ ಕೆಲಸ ಮಾಡುತ್ತದೆ. ಪ್ರಧಾನಿ ಮೋದಿ ಆರ್ಥಿಕ ಶಿಸ್ತಿನ ಬಗ್ಗೆ ಮಾತನಾಡಿದರೆ ಕಾಂಗ್ರೆಸ್‌ಗೆ ಅದು ತಪ್ಪಾಗಿ ಕಾಣುತ್ತದೆ. ಆದರೆ ಇದೇ ರೀತಿಯ ಕರೆಗಳನ್ನು ಹಿಂದೆ ಕಾಂಗ್ರೆಸ್ ಸರ್ಕಾರವೇ ನೀಡಿತ್ತು ಎಂಬುದನ್ನು - [ದೇವಸ್ಥಾನ, ಬಸ್​ ನಿಲ್ದಾಣ, ಶಾಲೆಗಳ ಬಳಿಯಿರುವ 717 ಮದ್ಯದಂಗಡಿ ಮುಚ್ಚಲು ಸಿಎಂ ವಿಜಯ್​ ಆದೇಶ!](https://btvkannada.com/2026/05/12/717wineshop-close-order-vijay/) - ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದಳಪತಿ ವಿಜಯ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯಾದ್ಯಂತ ದೇವಸ್ಥಾನಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಒಟ್ಟು 717 ಸರ್ಕಾರಿ ಸ್ವಾಮ್ಯದ ಟಾಸ್ಮಾಕ್ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶಿಸಿದ್ದಾರೆ. ಸದ್ಯ ರಾಜ್ಯದಲ್ಲಿ 4,765 ಚಿಲ್ಲರೆ ಮದ್ಯದ ಅಂಗಡಿಗಳನ್ನು ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ ನಿರ್ವಹಿಸುತ್ತಿದೆ. ಇವುಗಳಲ್ಲಿ, ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯೊಳಗೆ ಇರುವ ಅಂಗಡಿಗಳನ್ನು ಗುರುತಿಸಲು ನೂತನ - [ಬೆಂಗಳೂರಲ್ಲಿ ಶೆಡ್​ಗೆ ಬೆಂಕಿ ಬಿದ್ದು 2 ಮಕ್ಕಳು ಸಜೀವ ದಹನ!](https://btvkannada.com/2026/05/12/benglore-shed-fire-2children-death/) - ಬೆಂಗಳೂರು : ಶೆಡ್​ಗೆ ಬೆಂಕಿ ಬಿದ್ದು ಎರಡು ಮಕ್ಕಳು ಸಜೀವ ದಹನವಾಗಿರುವ ಘಟನೆ ನಗರದ ಕೊತ್ತನೂರು ಬಳಿಯ ನಾರಾಯಣಪುರದಲ್ಲಿ ನಡೆದಿದೆ. ಅರ್ಜುನ್(5), ಆಶಾ(3) ಮೃತ ಮಕ್ಕಳು. ಮೃತಪಟ್ಟ ಮಕ್ಕಳು ಮೂಲತಃ ರಾಯಚೂರಿನವರಾಗಿದ್ದು, ಅವರ ತಂದೆ-ತಾಯಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದರು. ನಿನ್ನೆ ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಜ್ಜಿ ಶೆಡ್​ನಿಂದ ಹೊರಗಡೆ ಹೋಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮಕ್ಕಳು ಶೆಡ್​ನಲ್ಲೇ ಸಿಲುಕಿಕೊಂಡಿದ್ದರು. ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಂದು ಮಗು ಆಸ್ಪತ್ರೆಗೆ ಕೊಂಡೊಯ್ಯುವಾಗ ಕೊನೆಯುಸಿರೆಳೆದಿದೆ. - [ತುಮಕೂರಿನಲ್ಲಿ PWD ಇಲಾಖೆ ಇಂಜಿನಿಯರ್‌ ಆತ್ಮಹತ್ಯೆ!](https://btvkannada.com/2026/05/12/tumkur-pwd-engineer-suicide/) - ತುಮಕೂರು : ತುಮಕೂರಿನಲ್ಲಿ PWD ಇಲಾಖೆಯ ಇಂಜಿನಿಯರ್ ಮಂಜು ಪ್ರಸಾದ್ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುಪ್ರಸಾದ್(33) ಪಾವಗಡ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರಿನ ಸತ್ಯಮಂಗಲ ನಿವಾಸಿಯಾಗಿದ್ದ ಮಂಜುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಅವರ ತಾಯಿ ಒಂದೂವರೆ ವರ್ಷದ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ತಾಯಿಯ ನಿಧನದ ಬಳಿಕ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದ ಮಂಜುಪ್ರಸಾದ್ ಅವರು, ಮಾನಸಿಕ ಖಿನ್ನತೆಗೆ ಚಿಕಿತ್ಸೆ - [ಪಿಚ್ಚರ್ ಚಿತ್ರದ "ಗೋಕುಲದ ರಾಧೆ" ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್!](https://btvkannada.com/2026/05/12/shilpa-ganesh-singer-picture/) - ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ಚಿತ್ರ "ಪಿಚ್ಚರ್". ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ ನಿರ್ಮಾಪಕಿ ಶಿಲ್ಪಾ ಗಣೇಶ್ "ಗೋಕುಲದ ರಾಧೆ" ಎಂಬ ಹಾಡನ್ನು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್ ಅವರು ಈಗ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಶಿಲ್ಪಾ - [ಅಂಜನಾದ್ರಿ ಆಂಜನೇಯನಿಗೆ ನಕಲಿ ಚಿನ್ನ ಕೊಟ್ಟ ಮಹೇಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ!](https://btvkannada.com/2026/05/12/anjaneya-fake-gold-maheshreddy-janardhanreddy/) - ಕೊಪ್ಪಳ : ಕೆಲ ದಿನಗಳ ಹಿಂದೆ ಕೊಪ್ಪಳದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಉದ್ಯಮಿ ಮಹೇಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ದೇವರಿಗೆ 2.50 ಕೋಟಿ ಮೌಲ್ಯದ ಆಭರಣ ಕೊಟ್ಟು ಸುದ್ದಿಯಾಗಿದ್ರು. ಇದೀಗ ತಪಾಸಣೆ ವೇಳೆ ಆಭರಣಕ್ಕೆ ತಾಮ್ರದ ಮೇಲೆ ಚಿನ್ನದ ಲೇಪನ ಮಾಡಿರುವುದು ಪತ್ತೆಯಾಗಿದೆ. ಕೇವಲ 28 ಗ್ರಾಂ ಬಂಗಾರ ಇರುವುದು ದೃಢಪಟ್ಟಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳು ಉದ್ಯಮಿಗೆ ಅಧಿಕೃತ ಬಿಲ್ ಸಲ್ಲಿಸುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಕಳೆದ ಮೇ 8ರಂದು ಎಎಂಆರ್ (AMR) - [ದಕ್ಷ ಟ್ರಾಫಿಕ್ ಪೊಲೀಸ್ ಇನ್ಸ್​ಪೆಕ್ಟರ್​ ಮಹಮ್ಮದ್ ಆಲಿ ವರ್ಗಾವಣೆ - ಪ್ರಶಂಸೆ ವ್ಯಕ್ತಪಡಿಸಿದ MLA ಸುರೇಶ್ ಕುಮಾರ್!](https://btvkannada.com/2026/05/11/mohammad-ali-mla-suresh-kumar/) - ಬೆಂಗಳೂರು : ಕಳೆದ 2 ವರ್ಷಗಳಿಂದ ರಾಜಾಜಿನಗರ ಟ್ರಾಫಿಕ್ ಪೊಲೀಸ್ ಇನ್ಸ್​ಪೆಕ್ಟರ್ ಆಗಿ ಉತ್ತಮ ಕಾರ್ಯ ನಿರ್ವಹಿಸಿರುವ ಮಹಮ್ಮದ್ ಆಲಿ ಅವರು ಇಂದು ವರ್ಗಾವಣೆಯಾಗಿದ್ದಾರೆ. ಇದೀಗ ಕಾಂಗ್ರೆಸ್ ವರ್ಗಾವಣೆ ಮಾಡಿದ ಟ್ರಾಫಿಕ್ ಪೊಲೀಸ್ ಇನ್ಸ್​ಪೆಕ್ಟರ್​ ಮಹಮ್ಮದ್ ಆಲಿಗೆ ಬಿಜೆಪಿ ಎಂಎಲ್ಎ ಸುರೇಶ್ ಕುಮಾರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಎಂಎಲ್ಎ ಸುರೇಶ್ ಕುಮಾರ್ ಪೋಸ್ಟ್ ಹಂಚಿಕೊಂಡಿದ್ದು, ಮಹಮ್ಮದ್ ಆಲಿ ಅವರು ಎಲ್ಲರೊಂದಿಗೆ ಅತ್ಯಂತ ಸೌಜನ್ಯಯುತ ನಡವಳಿಕೆಯಿಂದ ವರ್ತಿಸಿ, ಈ ಭಾಗದ ಯಾವುದೇ ಸಮಸ್ಯೆ ಬಂದಾಗ ಸ್ಪಂದಿಸಿದ ಅಧಿಕಾರಿ. - [ನೀವು ಇತಿಹಾಸ ನಿರ್ಮಿಸಿದ್ದೀರಿ - ಕರೆ ಮಾಡಿ ಸಿಎಂ ವಿಜಯ್​ಗೆ ಅಭಿನಂದಿಸಿದ ಸಿದ್ದರಾಮಯ್ಯ!](https://btvkannada.com/2026/05/11/siddharamaih-wish-congrats-vijay/) - ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿ ದಳಪತಿ ವಿಜಯ್‌ ಅವರಿಗೆ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು ವಿಜಯ್‌ಗೆ ಕರೆ ಮಾಡಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತಿಹಾಸ ಸೃಷ್ಟಿ ಮಾಡಿದ ನಿಮಗೆ ಅಭಿನಂದನೆಗಳು, ಬೆಂಗಳೂರಿಗೆ ಬಂದಾಗ ಇಬ್ಬರು ಭೇಟಿಯಾಗೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಸೋಶಿಯಲ್​ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡು, ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ ಗಮನಾರ್ಹ ಪ್ರಜಾಪ್ರಭುತ್ವ ಪ್ರಯಾಣ ಬೆಳೆಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ - [ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಚಿನ್ನದ ಬೆಲೆ ಇಳಿಕೆ - ಇಂದಿನ ದರ ಎಷ್ಟು?](https://btvkannada.com/2026/05/11/modi-gold-rate-down/) - ಬೆಂಗಳೂರು : ಪ್ರಧಾನಿ ಮೋದಿ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ದೇಶದ ಜನತೆಗೆ ಕರೆ ನೀಡಿದ ಬೆನ್ನಲ್ಲೇ ಬಂಗಾರದ ದರದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ದೆಹಲಿ, ಮುಂಬೈ ಹಾಗೂ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ 10 ಗ್ರಾಂಗೆ 1,52,990 ರೂಪಾಯಿ ಆಗಿದೆ. ದಕ್ಷಿಣ ಭಾರತದಲ್ಲಿ ಚೆನ್ನೈನಲ್ಲಿ ಚಿನ್ನ ದುಬಾರಿಯಾಗಿದೆ. ಚೆನ್ನೈನಲ್ಲಿ 10 ಗ್ರಾಂಗೆ 1,53,320 ರೂಪಾಯಿ ಆಗಿದೆ. ಬಳಿಕ ಹೈದರಾಬಾದ್‌ನಲ್ಲಿ 1,53,110 ರೂಪಾಯಿ ಆಗಿದೆ. - [ಬೆಂಗಳೂರು ಸೇರಿ ಇಂದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ!](https://btvkannada.com/2026/05/11/benglore-heavy-rain/) - ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ಉತ್ತರ ಒಳನಾಡಿನ - [ಭಾರತದಲ್ಲಿ ತೈಲ ಕಂಪನಿಗಳಿಗೆ 1 ಲಕ್ಷ ಕೋಟಿ ನಷ್ಟ!](https://btvkannada.com/2026/05/11/india-oil-company-loss/) - ನವದೆಹಲಿ : ಕಳೆದ 10 ವಾರಗಳಲ್ಲಿ ಭಾರತದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ (HPCL) ಅಂದಾಜು 1 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದೆ. ಯುದ್ಧದ ಎಫೆಕ್ಟ್​ನಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದೆ. ಜಾಗತಿಕವಾಗಿ ಬೆಲೆ ಏರಿಕೆಯಾಗಿದ್ದರೂ, ಭಾರತದ ಸರ್ಕಾರಿ ಸ್ವಾಮ್ಯದ ಕಂಪನಿಗಳು ಏಪ್ರಿಲ್ 2022 ರಿಂದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸದೆ - [ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ – ತನಿಖೆಗೆ 4 ತಂಡ ರಚನೆ!](https://btvkannada.com/2026/05/11/jiletin-case-4team/) - ಬೆಂಗಳೂರು : ಪ್ರಧಾನಿ ಮೋದಿ ಅವರು ಆರ್ಟ್‌ ಆಫ್‌ ಲಿವಿಂಗ್‌ ಕಾರ್ಯಕ್ರಮಕ್ಕೆ ತೆರಳುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿತ್ತು. ಈ ಸಂಬಂಧ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲೀಪುರ ಪೊಲೀಸರು, ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾದ ಧ್ಯಾನ ಮಂದಿರ ಉದ್ಘಾಟನೆ ಹಾಗೂ ಸಂಸ್ಥೆಯ 45ನೇ - [ಎಐ ಆಧಾರಿತ "ಗರುಡ" ಚಿತ್ರದ ಟ್ರೈಲರ್ ರಿಲೀಸ್!](https://btvkannada.com/2026/05/10/garuda-trailer-release/) - ಇತ್ತೀಚಿನ ದಿನಗಳಲ್ಲಿ ಪ್ರತಿ ಕ್ಷೇತ್ರದಲ್ಲೂ ಎಐ ತಂತ್ರಜ್ಞಾನ ಹೆಚ್ಚು ಹೆಚ್ಚು ಬಳಕೆಯಾಗುತ್ತಿದೆ, ಮುಂದಿನ ಕಾಲಘಟ್ಟದಲ್ಲಿ ಅದು ಜನರ ಮತ್ತು ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತೆ, ಅದು ಜನರಿಗೆ ಮಾರಕವಾಗುತ್ತಾ ಅಥವಾ ಉಪಯುಕ್ತವಾಗುತ್ತಾ ಎಂಬ ಕಂಟೆಂಟ್ ಆಧರಿಸಿ ತಯಾರಾಗಿರುವ ಚಿತ್ರ ಗರುಡ. ಶೈವಂ ಫಿಲಂಸ್ ಮೂಲಕ ಕಿರಣ್ ಎಸ್. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಜತೆಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜತೆ ಛಾಯಾಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ - [ವೀರಗಾಸೆ ಹಿನ್ನೆಲೆಯ 'ರುದ್ರಾಭಿಷೇಕಂ' ಹೃದಯದ ಹಾಡು ಬಿಡುಗಡೆ!](https://btvkannada.com/2026/05/10/rudrabishekam-heart-song-release/) - ನಮ್ಮ ಸಾಂಸ್ಕೃತಿಕ‌ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆಯನ್ನು ಆರಾಧಿಸುತ್ತ ಬಂದಿರುವ ಕುಟುಂಬ ಹಾಗೂ ವೀರಭದ್ರ ದೇವರ ಇತಿಹಾಸವನ್ನು ಹೇಳುವ ಚಿತ್ರ ರುದ್ರಾಭಿಷೇಕಂ. ವಸಂತ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ, ಪ್ರಿಯಾಕಾ ತಿಮ್ಮೇಶ್ ನಾಐಕ, ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಮುಗಿದಿದ್ದು, ಇತ್ತೀಚೆಗೆ ಹಾಡೊಂದರ ಬಿಡುಗಡೆ ಸಮಾರಂಭ ನಡೆಯಿತು. ಹಾಪ್ ಕಾಮ್ಸ್ ಅಧ್ಯಕ್ಷರಾದ ಚಂದ್ರೇಗೌಡ ಅವರು ಈ ಸಾಂಗ್ ಲಾಂಚ್ ಮಾಡಿ ಶುಭ - [ಸಚಿವ ಡಿ. ಸುಧಾಕರ್ ನಿಧನ - ಚಿತ್ರದುರ್ಗ ಜಿಲ್ಲೆಗೆ ನಾಳೆ ಸರ್ಕಾರಿ ರಜೆ ಘೋಷಣೆ!](https://btvkannada.com/2026/05/10/sudhakar-tomorrow-govt-leave/) - ಬೆಂಗಳೂರು : ಸಚಿವ ಡಿ. ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಿಸಲಾಗಿದೆ. ಸರ್ಕಾರದ ಆದೇಶದಂತೆ ನಾಳೆ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ಸೇರಿದಂತೆ) ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಮೇ 10 ರಿಂದ 12 ರವರೆಗೆ ಮೂರು - [ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ - ಓರ್ವ ವಶಕ್ಕೆ!](https://btvkannada.com/2026/05/10/modi-benglore-road-gelatin/) - ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದು, ಮೋದಿ ಸಂಚರಿಸುವ ರಸ್ತೆ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮ ಭೇಟಿಯ ಮಾರ್ಗದಲ್ಲಿ ಈ ಜಿಲೆಟಿನ್ ಕಡ್ಡಿಗಳು ಸಿಕ್ಕಿವೆ. ಭದ್ರತಾ ಲೋಪದ ಹಿನ್ನೆಲೆಯಲ್ಲಿ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಧಾನಿಗಳು ಬರುವ ಮೊದಲೇ ಜಾಗರೂಕತೆಯಿಂದ ಕಾರ್ಯನಿರ್ವಹಿಸಿದ ಪೊಲೀಸರು ಸ್ಫೋಟಕಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ವಿಭಾಗದ ಡಿಐಜಿ ಗಿರೀಶ್ ಅವರ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಈ - [ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ - ಪ್ರಧಾನಿ ಮೋದಿ ವ್ಯಂಗ್ಯ!](https://btvkannada.com/2026/05/10/pm-narendra-modi-karnataka/) - ಬೆಂಗಳೂರು : ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್‌ಎಎಲ್ ಆವರಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ರಾಜ್ಯ ಸರ್ಕಾರದ ನಾಯಕರ ನಡುವಿನ ಶೀತಲ ಸಮರದ ಬಗ್ಗೆ ವ್ಯಂಗ್ಯವಾಡಿದರು. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಯಲ್ಲಿ ಎಷ್ಟು ದಿನ ಇರುತ್ತಾರೋ ಯಾರಿಗೂ ಗೊತ್ತಿಲ್ಲ. ಅಧಿಕಾರ ಹಂಚಿಕೆಯ ಈ ಕಿತ್ತಾಟದಿಂದಾಗಿ ಜನಸಾಮಾನ್ಯರ ಸಮಸ್ಯೆಗಳು ಮೂಲೆಗುಂಪಾಗಿವೆ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲಾ ಗುಂಪುಗಾರಿಕೆ ಮತ್ತು - [ಪ್ರಧಾನಿ ಮೋದಿಗೆ 13ಕೆಜಿ ಬೆಳ್ಳಿಯ ಪ್ರತಿಮೆ ನೀಡಿದ ಬಿಜೆಪಿ ನಾಯಕರು!](https://btvkannada.com/2026/05/10/13kg-silver-statue-modi/) - ಬೆಂಗಳೂರು : ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ HAL ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರಿಂದ ಅದ್ಧೂರಿ ಸನ್ಮಾನ ನಡೆಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. - [ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣವಚನ ಸ್ವೀಕಾರ!](https://btvkannada.com/2026/05/10/dalapati-vijay-take-oath/) - ಚೆನ್ನೈ: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗಿದ್ದು, ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ವಿಜಯ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಸಚಿವರಾಗಿ ‘ಬಸ್ಸಿ’ ಎನ್ ಆನಂದ್, ಆದವ್ ಅರ್ಜುನ, ಕೆ.ಎ. ಸೆಂಗೊಟ್ಟಯ್ಯನ್, - [ನಾಳೆ ಸಚಿವ ಡಿ. ಸುಧಾಕರ್ ಅಂತ್ಯಕ್ರಿಯೆ!](https://btvkannada.com/2026/05/10/minister-sudhakar-funeral/) - ಚಿತ್ರದುರ್ಗ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ಅವರು ಇಂದು ನಿಧನರಾಗಿದ್ದಾರೆ. ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸಚಿವ ಡಿ ಸುಧಾಕರ್ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12:00 ರಿಂದ 04:00 ಗಂಟೆಯವರೆಗೆ ಹಿರಿಯೂರಿನ ನೆಹರೂ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುತ್ತೆ. ನಂತರ - [ಭ್ರಷ್ಟಾಚಾರದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 3ನೇ ಸ್ಥಾನ - ಮಹಾರಾಷ್ಟ್ರ ಪ್ರಥಮ, ತಮಿಳುನಾಡಿಗೆ 2ನೇ ಸ್ಥಾನ!](https://btvkannada.com/2026/05/10/corruption-karnataka-no3/) - ಬೆಂಗಳೂರು : ಕರ್ನಾಟಕವು ದೇಶದಾದ್ಯಂತ ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲಾದ ರಾಜ್ಯಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. 2024ರಲ್ಲಿ ಮಹಾರಾಷ್ಟ್ರದಲ್ಲಿ 721, ತಮಿಳುನಾಡಿನಲ್ಲಿ 364 ಭ್ರಷ್ಟಾಚಾರದ ಪ್ರಕರಣಗಳು ದಾಖಲಾಗಿದ್ದರೆ, ಕರ್ನಾಟಕದಲ್ಲಿ 334 ಪ್ರಕರಣಗಳು ದಾಖಲಾಗಿವೆ. ಇನ್ನು ಅಕ್ರಮ ಆಸ್ತಿ (ಡಿಎ) ಪ್ರಕರಣಗಳಲ್ಲಿ ಕರ್ನಾಟಕವು ಎಲ್ಲರಿಗಿಂತ ಮುಂದಿದೆ. 75 ಪ್ರಕರಣಗಳೊಂದಿಗೆ ಪಟ್ಟಿಯಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ. ಇದರ ನಂತರ ಒಡಿಶಾ 62 ಪ್ರಕರಣ ಮತ್ತು ಅಸ್ಸಾಂ 44 ಪ್ರಕರಣಗಳೊಂದಿಗೆ ನಂತರದ ಸ್ಥಾನದಲ್ಲಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ - [ಸಚಿವ ಡಿ. ಸುಧಾಕರ್ ವಿಧಿವಶ!](https://btvkannada.com/2026/05/10/minister-sudhakar-death/) - ಚಿತ್ರದುರ್ಗ : ರಾಜ್ಯ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್ ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು 2004ರಲ್ಲಿ ಚಳ್ಳಕೆರೆಯಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ನಂತರದ ದಿನಗಳಲ್ಲಿ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ್ದರು. ಅವರು ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳಲ್ಲೂ ಸಚಿವರಾಗಿ - [ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ ಭೇಟಿ - ಸಂಚಾರ ಮಾರ್ಗಗಳಲ್ಲಿ ಬದಲಾವಣೆ!](https://btvkannada.com/2026/05/09/pm-modi-visit-banglore/) - ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ನಾಳೆ ಅವರು ಸಂಚರಿಸುವ ಮಾರ್ಗದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ವರ್ಷ ಆರ್ಟ್ ಆಫ್ ಲಿವಿಂಗ್ ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದು, ಸಂಸ್ಥೆಯ ಸ್ಥಾಪಕ ರವಿಶಂಕರ್ ಗುರೂಜಿಯವರು ಇದೇ ಸಂದರ್ಭದಲ್ಲಿ ತಮ್ಮ 70ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಅಂಗವಾಗಿ ಪ್ರಧಾನಿ ಅವರು ಆರ್ಟ್ ಆಫ್ ಲಿವಿಂಗ್ ಕೇಂದ್ರಕ್ಕೆ ನಾಳೆ - [ಬಂಗಾಳ ಬಿಜೆಪಿಯ ಹಿರಿಯ ನಾಯಕನ ಪಾದಮುಟ್ಟಿ ನಮಸ್ಕರಿಸಿದ ಮೋದಿ - ಮಖನ್‌ಲಾಲ್‌ ಸರ್ಕಾರ್ ಯಾರು?](https://btvkannada.com/2026/05/09/pm-modi-makhanlal-sarkar/) - ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುಗ ಆರಂಭವಾಗಿದೆ. ಇಂದು ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಸುವೇಂದು ಅಧಿಕಾರಿ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವೇದಿಕೆಗೆ ಆಗಮಿಸಿದ ಮೋದಿ ಅವರು 98 ವರ್ಷದ ಬಿಜೆಪಿ ಹಿರಿಯ ಕಾರ್ಯಕರ್ತರೊಬ್ಬರ ಪಾದಮುಟ್ಟಿ ನಮಸ್ಕರಿಸಿದರು. ಮೋದಿ ಅವರು ಹಿರಿಯ ಕಾರ್ಯಕರ್ತರೊಬ್ಬರಿಗೆ ತೋರಿದ ಗೌರವ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಮಖನ್ ಲಾಲ್ ಸರ್ಕಾರ್ ಅವರಿಗೆ ಪ್ರಧಾನಿ ಮೋದಿ ಅವರು ಶಾಲು ಹೊದಿಸಿ ಗೌರವಿಸಿ, ಪ್ರೀತಿಯ - [ಬಿಟ್ ಕಾಯಿನ್ ಹಗರಣ - ಆರೋಪಿ ಶ್ರೀಕಿ ಸೇರಿ ಮೂವರು ಅರೆಸ್ಟ್!](https://btvkannada.com/2026/05/09/bitcoin-scam-shriki-arrest/) - ಬೆಂಗಳೂರು : ಬಿಟ್ ಕಾಯಿನ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ. ಶ್ರೀಕಿ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಂದು ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಇಡಿ ಅಧಿಕಾರಿಗಳು ಶ್ರೀಕಿ, ಕಾಂಗ್ರೆಸ್ ಯುವ ಮುಖಂಡ ಮಹಮ್ಮದ್ ನಲಪಾಡ್ ಮತ್ತು ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಅವರ - [ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ!](https://btvkannada.com/2026/05/09/suvendra-adhikari-take-oath/) - ಕೋಲ್ಕತ್ತಾ : ಸುವೇಂದು ಅಧಿಕಾರಿ ಅವರು ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಅದ್ದೂರಿ ಸಮಾರಂಭವು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು NDAಯ ಹಲವಾರು ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ದಿನಾಚರಣೆಯಾದ ಇಂದೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ - [ನಾಗರಬಾವಿ ಹೋಟೆಲ್‌ನಲ್ಲಿ ಅಗ್ನಿ ಅವಘಡ - ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!](https://btvkannada.com/2026/05/09/nagarbavi-hotel-fire-accident/) - ಬೆಂಗಳೂರು : ನಗರದ ನಾಗರಬಾವಿಯ ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ರಾಜಕುಮಾರ್ (45) ಮೃತ ದುರ್ದೈವಿ. ಮಾಳಗಾಳದ ದುರ್ಗಶ್ರೀ ಗ್ರಾಂಡ್ ಹೋಟೆಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಾರ್ಟ್ - [1 ಲಕ್ಷ ಲಂಚಕ್ಕೆ ಡಿಮ್ಯಾಂಡ್ - ರೆಡ್​ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್​ಪೆಕ್ಟರ್!](https://btvkannada.com/2026/05/09/police-lokayuktha-raid/) - ಯಾದಗಿರಿ : ಸುಮಾರು 1 ಲಕ್ಷ ರೂ. ಲಂಚ ಪಡೆಯುವಾಗ ಇನ್ಸ್‌ಪೆಕ್ಟರ್ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಹಣಕ್ಕೆ ಬೇಡಿಕೆಯಿಟ್ಟಿದ್ದ. ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್​ನಲ್ಲಿ - [ಬಹುಮತ ಗಳಿಸಲು ದಳಪತಿ ವಿಜಯ್‌ ವಿಫಲ - ಇಂದೂ ಪದಗ್ರಹಣ ಡೌಟ್!](https://btvkannada.com/2026/05/09/dalapati-vijay-magic-number/) - ಚೆನ್ನೈ: ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಸರ್ಕಾರದ ರಚನೆ ಕಸರತ್ತು ಮತ್ತೊಮ್ಮೆ ವಿಫಲವಾಗಿದೆ. ಬಹುಮತಕ್ಕೆ 2 ಸ್ಥಾನಗಳ ಕೊರತೆಯಿದ್ದು, ಇಂದು ಕೂಡ ದಳಪತಿ ವಿಜಯ್‌ ಪದಗ್ರಹಣ ಡೌಟ್ ಎನ್ನಲಾಗುತ್ತಿದೆ. ತಮಿಳುನಾಡು ವಿಧಾನಸಭೆಯ ಒಟ್ಟು ಬಲ 234. ಅಧಿಕಾರದ ಗದ್ದುಗೆ ಏರಲು ಬೇಕಾದ ಮ್ಯಾಜಿಕ್ ನಂಬರ್ 118. ಆದರೆ, ನಿನ್ನೆ ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಜೆ ಅಧ್ಯಕ್ಷ ವಿಜಯ್, ತಮ್ಮ ಬಳಿ 116 ಶಾಸಕರ ಬೆಂಬಲವಿದೆ ಎಂದು ಪತ್ರ ಸಲ್ಲಿಸಿದ್ದಾರೆ. ಕೇವಲ ಎರಡು ಸ್ಥಾನಗಳ ಅಂತರ ವಿಜಯ್ - [ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ - ಇಂದು ಪ್ರಮಾಣ ವಚನ!](https://btvkannada.com/2026/05/09/suvendu-adhikari-bjp-cm/) - ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ನಿನ್ನೆ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ಹಾದಿ ಸುಗಮಗೊಂಡಿದೆ. ಕೋಲ್ಕತ್ತಾದಲ್ಲಿ ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ನಿರ್ಣಾಯಕ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಹಾಗೂ ಹಿರಿಯ ಪಕ್ಷದ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ - ["ನಾದಯೋಗಿ ಡಾ. ರಾಜ್​ಕುಮಾರ್" ಪುಸ್ತಕ ಅನಾವರಣ!](https://btvkannada.com/2026/05/08/nadayogi-dr-rajkumar-book/) - ವರನಟ ಡಾ. ರಾಜ್​ಕುಮಾರ್ ಅವರು ಅದ್ಭುತ ನಟರಷ್ಟೇ ಅಲ್ಲ, ಅದ್ಭುತ ಗಾಯಕರೂ ಕೂಡ‌. ಅವರ ಸುಮಧುರ ಕಂಠಕ್ಕೆ ಮನ ಸೋಲದವರೆ ಇಲ್ಲ. ಅಂತಹ ಅಪ್ರತಿಮ ಕಲಾವಿದ ಡಾ. ರಾಜ್​ಕುಮಾರ್ ಅವರ ಸಂಗೀತ ಜ್ಞಾನವನ್ನು ಪರಿಚಯಿಸುವ "ನಾದಯೋಗಿ ಡಾ. ರಾಜ್​ಕುಮಾರ್" ಎಂಬ ವಿಶೇಷ ಪುಸ್ತಕವನ್ನು ಆರ್ ಮಂಜುನಾಥ್ ಚವಾಣ್ ಹಾಗೂ ಡಾ. ಸೌಮ್ಯ ಮಂಜುನಾಥ್ ಚವಾಣ್ ಬರೆದಿದ್ದಾರೆ. ಇತ್ತೀಚೆಗೆ ಈ ಪುಸ್ತಕದ ಅನಾವರಣ ಸಮಾರಂಭ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನೆರವೇರಿತು. ಡಾ. ರಾಜ್​ಕುಮಾರ್ ಪುತ್ರಿ ಪೂರ್ಣಿಮಾ ರಾಮ್​ಕುಮಾರ್ ಪುಸ್ತಕವನ್ನು - [ಜಿಗಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ - 250 ಕೆಜಿ ಗಾಂಜಾ ವಶಕ್ಕೆ!](https://btvkannada.com/2026/05/08/250kg-drugs-jigani-police/) - ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 250 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸಿದ್ದ ಬಿಹಾರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ರಾಮಾಯಣ್ ಯಾದವ್(56) ಮತ್ತು ಸಬೀರ್(51) ಬಂಧಿತರು. ಆರೋಪಿಗಳು ಗಾಂಜಾವನ್ನು ಛತ್ತೀಸ್​ಗಢದಿಂದ ಜಿಗಣಿಗೆ ಕೋಳಿಗಳಿಗೆ ಆಹಾರ ತರುತ್ತಿದ್ದ ಲಾರಿಯಲ್ಲಿ ತರುತ್ತಿದ್ದರು. ಜಿಗಣಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. - [GBA ಚುನಾವಣೆಗೆ ಡೇಟ್ ಫಿಕ್ಸ್ - ಜೂ.14 ರಿಂದ 24ರ ಒಳಗೆ ಎಲೆಕ್ಷನ್ ನಡೆಸಲು ಸೂಚನೆ!](https://btvkannada.com/2026/05/08/gba-election-date-fix/) - ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಮುಂದಿನ ಜೂನ್‌ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಮಾತನಾಡಿ, ಜೂನ್ 14 ರಿಂದ 24 ರ ಒಳಗೆ ಚುನಾವಣೆ ದಿನಾಂಕ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ. ರಾಜ್ಯ ಚುನಾವಣಾ ಆಯೋಗವು ಜಿಬಿಎ - [ಚಿತ್ರದುರ್ಗದಲ್ಲಿ ಬಿಎಸ್​ವೈ ಬಳಸಿದ್ದ ಅಂಬಾಸಿಡರ್ ಕಾರು ಪ್ರದರ್ಶನ!](https://btvkannada.com/2026/05/08/bsy-ambassador-car/) - ಚಿತ್ರದುರ್ಗ : ಚಿತ್ರದುರ್ಗದ ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದ ವೇದಿಕೆ ಬಳಿ ಯಡಿಯೂರಪ್ಪ ಅವರು ಬಳಸಿದ ಅಂಬಾಸಿಡರ್ ಕಾರನ್ನ ಪ್ರದರ್ಶನಕ್ಕೆ‌ ಇಡಲಾಗಿದೆ. ಇನ್ನೂ ಜಿಲ್ಲೆಯ ಹೊರವಲಯದ ಮಾದಾರ ಚನ್ನಯ್ಯ ಮಠದ ಬಳಿ ನಾಳೆ ಬಿ ಎಸ್ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಆಗಮಿಸಲಿದ್ದು, ಈ ಹಿನ್ನೆಲೆ ಬಿ ಏಸ್ ಯಡಿಯೂರಪ್ಪ ರಾಜಕೀಯ ಪ್ರವೇಶದ ವೇಳೆ ಬಳಸಿದ್ದ ಹಾಗೂ ಆರಂಭದಲ್ಲಿ ರಾಜ್ಯಾದ್ಯಂತ ಓಡಾಟ ನಡೆಸಿ ಪಕ್ಷದ ಪ್ರಚಾರ ನಡೆಸಿದ್ದ - [ಬಂದ್ ಆಗಿದ್ದ ಪೀಣ್ಯ ಫ್ಲೈಓವರ್ ಓಪನ್ – ವಾಹನ ಸಂಚಾರ ಶುರು!](https://btvkannada.com/2026/05/08/peenya-flyover-open/) - ಬೆಂಗಳೂರು: ಮೇ 5ರಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್ ಇದೀಗ ಓಪನ್ ಆಗಿದ್ದು, ವಾಹನ ಸಂಚಾರ ಆರಂಭವಾಗಿದೆ. ಮೇ 5ರಂದು ಕೇಬಲ್ ಅಳವಡಿಕೆ ಮತ್ತು ಲೋಡ್ ಟೆಸ್ಟಿಂಗ್ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಫ್ಲೈಓವರ್ ಬಂದ್ ಮಾಡಿ, ವಾಹನ ಸಂಚಾರಕ್ಕೆ ನಿರ್ಬಂಧ ಹೇರಿತ್ತು. ಬರೋಬ್ಬರಿ 22 ಜಿಲ್ಲೆಗಳ ಸಂಚಾರ ರಹದಾರಿ ಪೀಣ್ಯ ಫೈಓವರ್‌ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕೇಬಲ್ ಅಳವಡಿಕೆ ಮುಕ್ತಾಯ ಆಗಿದ್ದು, ಲೋಡ್ ಟೆಸ್ಟಿಂಗ್ ಕೂಡ ಯಶಸ್ವಿಯಾಗಿದೆ. ಬೆಳಗ್ಗೆ 11 ಗಂಟೆಯಿಂದಲೇ ಎಲ್ಲಾ ಮಾದರಿಯ - [ರಾಜ್ಯದ ಹಲವೆಡೆ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!](https://btvkannada.com/2026/05/08/karnataka-3days-heavy-rain/) - ಬೆಂಗಳೂರು : ರಾಜ್ಯದ ಹಲವೆಡೆ ಪೂರ್ವ ಮುಂಗಾರು ಚುರುಕುಗೊಂಡಿದ್ದು, ವರುಣನ ಅಬ್ಬರ ಮುಂದುವರಿದಿದೆ. ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಅಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, - ['ಸರ್ಸೆ ನಿನ್ನ ಸೆರಗ' ವಿವಾದ - ಕ್ಷಮೆಯಾಚಿಸಿದ ನಟಿ ನೋರಾ ಫತೇಹಿ!](https://btvkannada.com/2026/05/08/kd-heroin-nora-fathehi/) - ಬೆಂಗಳೂರು : ಕೆಡಿ ದಿ ಡೆವಿಲ್ ಚಿತ್ರದ 'ಸರ್ಸೆ ನಿನ್ನ ಸೆರಗ' ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾದ ನಟಿ ನೋರಾ ಫತೇಹಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾದ ಬಳಿಕ ನಟಿ ನೋರಾ ಫತೇಹಿ ಮಾತನಾಡಿ, ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ನನಗಿರಲಿಲ್ಲ. ಅನಿವಾರ್ಯವಾಗಿ ಅಂತಹ ಸಂದರ್ಭ ಎದುರಾಗಿತ್ತು. ಆದರೆ ಒಬ್ಬ ಕಲಾವಿದೆಯಾಗಿ ನಾನು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿತ್ತು, ನನ್ನಿಂದ ತಪ್ಪಾಗಿದೆ ಎಂದಿದ್ದಾರೆ. ಇದೇ ವೇಳೆ ಅನಾಥ ಬಾಲಕಿಯರ ಶಿಕ್ಷಣಕ್ಕೆ ಪ್ರಾಯೋಜಕತ್ವ ನೀಡುವುದಾಗಿ - [10 ಸಾವಿರ ಉಚಿತ ಟಿಕೆಟ್‌ ಬೇಡಿಕೆಯಿಂದಲೇ IPL ಫೈನಲ್‌ ಶಿಫ್ಟ್‌ - BCCI ಕಾರ್ಯದರ್ಶಿ ಸ್ಪಷ್ಟನೆ!](https://btvkannada.com/2026/05/08/ipl-final-bcci-devajith/) - ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಸ್ಥಳಾಂತರಗೊಂಡಿದೆ. ಇದಕ್ಕೆ ಶಾಸಕರಿಗೆ ಸೇರಿ 10 ಸಾವಿರ ಉಚಿತ ಟಿಕೆಟ್‌ ಬೇಡಿಕೆಯೇ ಮುಖ್ಯ ಕಾರಣ ಎಂದು BCCI ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ. ನಿಗದಿತ ಕೋಟಾಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಉಚಿತ ಟಿಕೆಟ್‌ಗಳನ್ನು ನೀಡುವಂತೆ ಕೆಎಸ್‌ಸಿಎ ಪಟ್ಟು ಹಿಡಿದಿತ್ತು. ನಿಯಮ ಉಲ್ಲಂಘಿಸಿ ಹೆಚ್ಚಿನ ಟಿಕೆಟ್ ನೀಡಲು ಸಾಧ್ಯವಿಲ್ಲದ ಕಾರಣ ಬಿಸಿಸಿಐ ಅಂತಿಮವಾಗಿ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ - [ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹೆಚ್ ವಿಶ್ವನಾಥ್!](https://btvkannada.com/2026/05/07/election-political-h-vishwanath/) - ಮೈಸೂರು : ಮುಂಬರುವ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ನನ್ನ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ಎಂಎಲ್‌ಸಿ ಹೆಚ್ ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ಮಾತನಾಡಿ, ನಾನು ಹಲವು ಬಾರಿ ಚುನಾವಣೆ ಎದುರಿಸಿದಾಗ ಜನರೇ ಹಣ ನೀಡಿ ಆಶೀರ್ವಾದ ಮಾಡಿದ್ದರು. ಆದರೆ ಈಗ ಹಣ ನೀಡಿ ಚುನಾವಣೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು 50 ಕೋಟಿ ರೂ. ಹಣ ಬೇಕು. ರಿಯಲ್ - [ಜೀವಾವಧಿ ಶಿಕ್ಷೆಗೆ ತಡೆ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ!](https://btvkannada.com/2026/05/07/vinay-kulkarni-case-hicourt/) - ಬೆಂಗಳೂರು : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ. ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ನಂತರ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ತಡೆ, ಜಾಮೀನು ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ಈ ಮೇಲ್ಮನವಿ - [ರಾಜ್ಯದಲ್ಲಿ 7 ದಿನಗಳ ಕಾಲ ಮಳೆ ಅಬ್ಬರ - 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!](https://btvkannada.com/2026/05/07/benglore-7days-rain/) - ಬೆಂಗಳೂರು: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯೂ - [ಚಿನ್ನ-ಬೆಳ್ಳಿ ದರ ಮತ್ತೆ ಏರಿಕೆ - ಇಂದಿನ ಬೆಲೆ ಎಷ್ಟು?](https://btvkannada.com/2026/05/07/gold-silver-rate-hike-2/) - ಬೆಂಗಳೂರು : ಯುದ್ಧದ ಬಳಿಕ ಭಾರಿ ಇಳಿಕೆಯಾಗಿದ್ದ ಚಿನ್ನ-ಬೆಳ್ಳಿ ದರ ಮತ್ತೆ ಏರಿಕೆಯಾಗುತ್ತಿದೆ. ನಿನ್ನೆ 195 ರೂ.ನಷ್ಟು ಹೆಚ್ಚಿದ್ದ ಬಂಗಾರದ ದರ ಇಂದು 105 ರೂ. ಜಿಗಿದಿದೆ. ಎರಡು ದಿನದಲ್ಲಿ ಇದರ ಬೆಲೆಯಲ್ಲಿ ಗ್ರಾಂಗೆ 300 ರೂ.ನಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಾಗಿದ್ದು, ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ ಹೆಚ್ಚಳ ಕಂಡಿದೆ. ನಿನ್ನೆ ಗ್ರಾಂಗೆ 10 ರೂ ಹೆಚ್ಚಿದ್ದು, ಇವತ್ತು 5 ರೂ. ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 - [ದೋಸೆಗೆ 375, ಟೀಗೆ 195 ರೂ. - ರಾಮೇಶ್ವರಂ ಕೆಫೆ ವಿರುದ್ಧ ಗ್ರಾಹಕರ ಆಕ್ರೋಶ!](https://btvkannada.com/2026/05/07/rameshwaram-cafe-rate-costly/) - ಬೆಂಗಳೂರು : ಸಿಲಿಕಾನ್ ಸಿಟಿಯ ಫೇಮಸ್ ರಾಮೇಶ್ವರಂ ಕೆಫೆ ಇದೀಗ ಮತ್ತೆ ಸುದ್ದಿಯಲ್ಲಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಕೆಫೆಯ ಆಹಾರದ ಬೆಲೆ ಮತ್ತು ಗುಣಮಟ್ಟದ ಬಗ್ಗೆ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ. ಕೆಫೆಗೆ ಭೇಟಿ ನೀಡಿದ್ದ ಗ್ರಾಹಕರೊಬ್ಬರು ತಮ್ಮ ಅನುಭವವನ್ನು ವಿಡಿಯೋ ಮೂಲಕ ಹಂಚಿಕೊಂಡಿದ್ದು, ಇನ್ನು ಮುಂದೆ ರಾಮೇಶ್ವರಂ ಕೆಫೆಗೆ ಹೋಗುವುದಿಲ್ಲ ಎಂಬ ಶೀರ್ಷಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಒಂದು ದೋಸೆಯ ಬೆಲೆ ₹375 ಮತ್ತು ಒಂದು ಕಪ್ ಟೀಯ ಬೆಲೆ ₹195 ಎಂದು ಆರೋಪಿಸಿದ್ದಾರೆ. ಸಾಮಾನ್ಯ ಹೋಟೆಲ್‌ಗಳಿಗಿಂತ - [ಮೃತ್ಯುದೇವತೆಯ 'ದೇವಿ' ಹಾಡು ಬಿಡುಗಡೆ - ಓಂ ಸಾಯಿ ಪ್ರಕಾಶ್ ಸಾಥ್!](https://btvkannada.com/2026/05/07/mruthyudevathe-devi-song-release/) - ಸಮಾಜದಲ್ಲಿ ಪ್ರತಿನಿತ್ಯ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರ ಪ್ರಕರಣಗಳು, ಹೀಗೆ ಟ್ರ್ಯಾಪ್​ಗೆ ಒಳಗಾದ ಮೂರು ಹೆಣ್ಣು ಮಕ್ಕಳು ಹೇಗೆ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್ ಮಹದೇವ್ ಅವರು ನಿರ್ದೇಶಿಸಿರುವ ಚಿತ್ರ ಮೃತ್ಯುದೇವತೆ. ಈ ಚಿತ್ರದ ಮುಖ್ಯ ಪಾತ್ರಗಳಲ್ಲಿ ಹಿರಿಯನಟಿ ವಿನಯಾ ಪ್ರಸಾದ್, ಹಿಮಶ್ರೀ, ಸಾರಿಕಾ ರಾವ್ ಹಾಗೂ ಡಯಾನಾ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ದೇವಿ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದರು. ಓಂ - ["ಕೆಡಿ" ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್!](https://btvkannada.com/2026/04/28/kd-movie-kiccha-sudeep/) - ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ, ಜೋಗಿ ಪ್ರೇಮ್ ಅವರ ನಿರ್ದೇಶನದ ಕೆಡಿ ಚಿತ್ರ ಸಾಕಷ್ಟು ವಿವಾದಗಳನ್ನು ದಾಟಿಕಡೆಗೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಏಪ್ರಿಲ್ 30ರಂದು ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಧ್ರುವ ಸರ್ಜಾ, ರೀಶ್ಮಾ ನಾಣಯ್ಯ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ನೀಡಲು ಹಾಗೂ ಚಿತ್ರದಮತ್ತೊಂದು ಹಾಡಿನ ಬಿಡುಗಡೆಯ ಜತೆ ಸುದೀಪ್ ಅವರ ಜತೆ ವಿಶೇಷ ಸಂವಾದ ಕಾರ್ಯಕ್ರಮ ಸೋಮವಾರ ಸಂಜೆ - [ಡಿ. ಸುಧಾಕರ್ ಆರೋಗ್ಯದ ಬಗ್ಗೆ HDK ಹೇಳಿಕೆ - ಸಚಿವರ ಪುತ್ರ ತೀವ್ರ ಅಸಾಮಾಧಾನ!](https://btvkannada.com/2026/04/28/sudhakar-son-react/) - ಬೆಂಗಳೂರು : ಸಚಿವ ಡಿ. ಸುಧಾಕರ್ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿ. ಸುಧಾಕರ್ ಅವರ ಆರೋಗ್ಯದ ಸ್ಥಿತಿಗತಿಯ ಬಗ್ಗೆ ನಾನಾ ರೀತಿಯ ವದಂತಿಗಳು ಹರಿದಾಡುತ್ತಿತ್ತು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಯನ್ನು ಸಚಿವ ಡಿ. ಸುಧಾಕರ್ ಅವರ ಕುಟುಂಬದವರು ಖಂಡಿಸಿದ್ದಾರೆ. ಇದೀಗ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್ ಪ್ರತಿಕ್ರಿಯಿಸಿ, ಮೊನ್ನೆ - [ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ'ಕಾಮನ್ ಮ್ಯಾನ್' ಆದ ಗೌರೀಶಂಕರ್!](https://btvkannada.com/2026/04/28/comman-man-movie/) - ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಹೇಗಿರುತ್ತೆ ಎಂಬ ಎಳೆ ಇಟ್ಟುಕೊಂಡು ಕಥೆ ಬರೆದು ಸುರಭಿ ಫಿಲಂಸ್ ಅಡಿ ಎನ್. ನರಸಿಂಹಮೂರ್ತಿ ಅವರು 'ಕಾಮನ್ ಮ್ಯಾನ್' ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಈ ಚಿತ್ರದ ಚಿತ್ರಕಥೆ ರಚಿಸಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕೆರೆಬೇಟೆ ಖ್ಯಾತಿಯ ನಟ ಗೌರೀಶಂಕರ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಲಾಂಚ್ ಕಾರ್ಯಕ್ರಮ ನಡೆಯಿತು. ವಿನಯ ಚಂದ್ರ ಅವರ ಸಂಗೀತ ನಿರ್ದೇಶನ, ಜೆ‌.ಜಿ.ಕೃಷ್ಣ, - [”ಕೊರಗ್ಲಾ ತನಿಯಾ” ಮತ್ತು “ಕನ” ಚಿತ್ರಕ್ಕೆ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಚಾಲನೆ!](https://btvkannada.com/2026/04/28/koragla-thaniya-kana-movie/) - ಪ್ರಾರ್ಥನಾ ಕ್ರಿಯೇಷನ್ಸ್ ಲಾಂಛನದಲ್ಲಿ ಕೋಟಿ ಚೆನ್ನಯ್ಯ ಖ್ಯಾತಿಯ ಡಾ. ಆರ್. ಧನರಾಜ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ “ಕೊರಗ್ಲಾ ತನಿಯಾ” (ಕೊರಗಜ್ಜ) ಮತ್ತು “ಕನ” ಚಿತ್ರಗಳ ಮುಹೂರ್ತ ಸಮಾರಂಭ ಇತ್ತೀಚೆಗೆ ಕದ್ರಿಯ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. “ಕೊರಗ್ಲಾ ತನಿಯಾ” ಚಿತ್ರದ ಪ್ರಥಮ ದೃಶ್ಯಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ಆರಂಭ ಫಲಕ ತೋರಿಸಿದರೆ, ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಮಖ್ಯಸ್ಥ ಎ.ಜಿ. ಶೆಟ್ಟಿ ಅವರು ಆರಂಭ ಫಲಕ ತೋರಿಸಿದರು. ನಂತರ "ಕನ" ತುಳು ಚಿತ್ರಕ್ಕೆ ವಿಜಯಕುಮಾರ್ - [318 ಪೊಲೀಸ್ ಅಧಿಕಾರಿಗಳ ಫೈಲ್ ಮಿಸ್ಸಿಂಗ್ - ಕಡತಗಳ ಹುಡುಕಾಟಕ್ಕೆ ವಿಶೇಷ ಸಮಿತಿ ರಚನೆ!](https://btvkannada.com/2026/04/28/318-officers-files-missing/) - ಬೆಂಗಳೂರು : ಪೊಲೀಸ್ ಇಲಾಖೆಯ 318 ಅಧಿಕಾರಿಗಳ ಮುಂಬಡ್ತಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು ನಾಪತ್ತೆಯಾಗಿದ್ದು, ಈ ಬೆನ್ನಲ್ಲೇ ರಾಜ್ಯ ಗೃಹ ಇಲಾಖೆಯು ಈ ಬಗ್ಗೆ ತನಿಖೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚಿಸಿದೆ. ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳಿಗೆ ಸಂಬಂಧಿಸಿದ ದಾಖಲೆಗಳು ಕಣ್ಮರೆಯಾಗಿವೆ. ಸೇವಾ ಹಿರಿತನದ ಆಧಾರದ ಮೇಲೆ ಉಪಾಧೀಕ್ಷರ ಹುದ್ದೆಯಿಂದ ಹೆಚ್ಚುವರಿ ಅಧೀಕ್ಷರ (Non-IPS ASP) ಹುದ್ದೆ ಪದನ್ನೋತಿಗೆ ಸಂಬಂಧಿಸಿದ ದಾಖಲೆಗಳು ನಾಪತ್ತೆಯಾಗಿದೆ ಎಂದು ಸರ್ಕಾರ ಹೇಳಿದೆ. ಇದೀಗ - [ಜಮ್ಮು-ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾದ ಕನ್ನಡ ಚಿತ್ರರಂಗದ ಗಣ್ಯರು!](https://btvkannada.com/2026/04/28/jammu-kashmir-cm-meet/) - ಜಮ್ಮು - ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಿರಿಯ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಎಂ.ಜಿ ರಾಮಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಸುಂದರರಾಜ್, ನಿರ್ಮಾಪಕ ಎನ್ ಎಸ್ ರಾಜಕುಮಾರ್, ಇನ್ನೋವೇಟಿವ್ ಪ್ರಸಾದ್, ನಿರ್ಮಾಪಕರ ಸಂಘದ ಜಂಟಿ ಕಾರ್ಯದರ್ಶಿ ರಮೇಶ್ ಯಾದವ್ ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ನಿರ್ಮಾಪಕ ಎನ್ ಎಸ್ - [ಮೂರು ಬಾರಿ ಸೋತವರು ಮಾತನಾಡಲು ಯೋಗ್ಯರೇ? - ನಿಖಿಲ್ ಕುಮಾರಸ್ವಾಮಿಗೆ ಚೇತನ್ ಟಾಂಗ್!](https://btvkannada.com/2026/04/28/chethan-ahimsa-tong-nikhil/) - ಬೆಂಗಳೂರು : ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ವಿಚಾರ ಸಂಬಂಧ JDS ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ. ಸ್ಮಾರಕದ ಜಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದ ನಿಖಿಲ್, 'ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್‌ಗೆ ಯೋಗ್ಯತೆ ಇಲ್ಲ' ಎಂದು ಹೇಳಿದ್ದರು. ಇದೀಗ ನಿಖಿಲ್ ಹೇಳಿಕೆಗೆ ನಟ ಚೇತನ್ ಅಹಿಂಸಾ ಫೇಸ್‌ಬುಕ್‌ನಲ್ಲಿ ಟಾಂಗ್ ಕೊಟ್ಟಿದ್ದಾರೆ. 'ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಮಾತನಾಡಲು ಯೋಗ್ಯರೇ. ಆದರೆ, ಯಾರ ಮಾತಿಗೆ ನಿಜವಾದ ತೂಕ ಇದೆ - [IGP ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ!](https://btvkannada.com/2026/04/28/igp-harsha-got-phd/) - ಬಳ್ಳಾರಿ : ಕುವೆಂಪು ವಿಶ್ವವಿದ್ಯಾನಿಲಯವು ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಹರ್ಷ ಪಿ.ಎಸ್. ಅವರಿಗೆ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದಲ್ಲಿ ನಡೆಸಿದ ಮಹತ್ವದ ಸಂಶೋಧನೆಗಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು ಘೋಷಿಸಿದೆ. ಮೇ.6ರಂದು ನಡೆಯಲಿರುವ ಘಟಿಕೋತ್ಸವ ಸಮಾರಂಭದಲ್ಲಿ ಐಜಿಪಿ ಹರ್ಷ ಪಿ.ಎಸ್. ಅವರಿಗೆ ಅಧಿಕೃತವಾಗಿ ಪದವಿ ಪ್ರದಾನ ಮಾಡಲಾಗುತ್ತದೆ. ಹರ್ಷ ಪಿ.ಎಸ್. ಅವರು ಕಳೆದ ಐದು ವರ್ಷಗಳಿಂದ ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ.ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರಾಧಾರಿತ ಅಧ್ಯಯನ - [ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಕೇಸ್ - ಆರೋಪಿ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ!](https://btvkannada.com/2026/04/27/coocker-bomb-blast-sharik/) - ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಇಂದು 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಸ್ಫೋಟದಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು. ದೇಶದ - [ಬಮೂಲ್ ನಿರ್ದೇಶಕ ಕಡತನಮಲೆ ಸತೀಶ್ ಸದಸ್ಯತ್ವ ರದ್ದು - ಸ್ಫೋಟಕ ಹೇಳಿಕೆ ನೀಡಿದ JDS ಮುಖಂಡ ನೆಲಕುಂಟೆ ಸತೀಶ್!](https://btvkannada.com/2026/04/27/bamul-kadathamale-sathish/) - ಬೆಂಗಳೂರು : ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ನಿರ್ದೇಶಕ ಕಡತನಮಲೆ ಸತೀಶ್ ಸದಸ್ಯತ್ವ ರದ್ದಾಗಿರುವ ಹಿಂದೆ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಕೈವಾಡವಿದೆ ಎಂಬ ವದಂತಿಗಳಿಗೆ ಇದೀಗ ಜೆಡಿಎಸ್ ಮುಖಂಡ ನೆಲಕುಂಟೆ ಸತೀಶ್ ತೆರೆ ಎಳೆದಿದ್ದಾರೆ. ಬಮೂಲ್ ನಿರ್ದೇಶಕ ಕಡತನಮಲೆ ಸತೀಶ್ ಸದಸ್ಯತ್ವ ರದ್ದು ವಿಚಾರ ಸಂಬಂಧ ಈಗ ಜೆಡಿಎಸ್ ಮುಖಂಡ ನೆಲಕುಂಟೆ ಸತೀಶ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಯಲಹಂಕ ಶಾಸಕ ವಿಶ್ವನಾಥ್​ಗೂ ಇದಕ್ಕೂ ಸಂಬಂಧ ಇಲ್ಲ, ಬಮೂಲ್ ಚುನಾವಣೆ ಸಂದರ್ಭದಲ್ಲಿ ಕಡತನಮಲೆ ಸತೀಶ್​ಗೆ ಸಾಥ್ ನೀಡುವಂತೆ - [ಅಣ್ಣಾವ್ರ ಸ್ಮಾರಕದ ಬಗ್ಗೆ ನಾಲಿಗೆ ಹರಿಬಿಟ್ಟ ನಟ ಚೇತನ್‌ - ಸಾರಾ ಗೋವಿಂದ್ ಬೆಂಬಲಕ್ಕೆ ನಿಂತ ಕನ್ನಡ ಪರ ಹೋರಾಟಗಾರರು!](https://btvkannada.com/2026/04/27/sara-govind-support-kannadigas/) - ಬೆಂಗಳೂರು : ಡಾ. ರಾಜ್​ಕುಮಾರ್ ಸ್ಮಾರಕದ ಬಗ್ಗೆ ನಟ ಚೇತನ್ ಅಹಿಂಸಾ ಮಾಡಿದ್ದ ಪೋಸ್ಟ್​​ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚೇತನ್ ಅಹಿಂಸ ನಡೆಯನ್ನು ರಾಜ್​ಕುಮಾರ್ ಸಂಘದ ಅಧ್ಯಕ್ಷರಾಗಿದ್ದ ಸಾರಾ ಗೋವಿಂದ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದೀಗ ಸಾರಾ ಗೋವಿಂದ್ ಅವರ ಜೊತೆ ಇಡೀ ಕನ್ನಡಪರ ಹೋರಾಟಗಾರರು ಗಟ್ಟಿಯಾಗಿ ನಿಲ್ಲುತ್ತೇವೆ ಎಂದು ಭೈರಪ್ಪ ಹರೀಶ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಜನಜಾಗೃತಿಗಾಗಿ ಬೀದಿ ನಾಟಕ ಮಾಡುವ ಪ್ರತಿಭೆಗಳು ಅದ್ಭುತವಾಗಿ ನಟನೆ ಮಾಡುತ್ತಾರೆ. ಅದರ 5% ನಟನೆ - [ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​!](https://btvkannada.com/2026/04/27/vande-bharath-rail-start/) - ಬೆಂಗಳೂರು–ಮುಂಬೈ ನಡುವಿನ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ಸಿಕ್ಕಿದ್ದು, ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ರೈಲಿನ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಈ ಯೋಜನೆಗೆ ಏಪ್ರಿಲ್ 16ರಂದು ಅನುಮೋದನೆ ಸಿಕ್ಕಿತ್ತು. ಈ ಸ್ಲೀಪರ್ ರೈಲು ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ (CSMT)ವರೆಗೆ ಸಂಚರಿಸಲಿದ್ದು, ಸೊಲ್ಲಾಪುರ ಮತ್ತು ಕಲಬುರಗಿ ಮಾರ್ಗವಾಗಿ ತೆರಳಲಿದೆ. ಸಂಜೆ ವೇಳೆಗೆ ಹೊರಡುವ - [ರಾಘವ್ ಚಡ್ಡಾ ಸೇರಿ 7 AAP ಸಂಸದರು ಬಿಜೆಪಿಗೆ ಸೇರ್ಪಡೆ - ರಾಜ್ಯಸಭಾ ಅಧ್ಯಕ್ಷರ ಅನುಮೋದನೆ!](https://btvkannada.com/2026/04/27/raghav-chadda-7mp-bjp-join/) - ನವದೆಹಲಿ : ಆಮ್‌ ಆದ್ಮಿ ಪಕ್ಷ (AAP)ದ ಭವಿಷ್ಯ ಎಂದೇ ಪರಿಗಣಿಸಲಾಗಿದ್ದ ರಾಘವ್‌ ಚಡ್ಡಾ ಪಕ್ಷ ತೊರೆದಿದ್ದು, ರಾಜ್ಯಸಭೆಯ ಒಟ್ಟು 10 ಸಂಸದರ ಪೈಕಿ 7 AAP ಸಂಸದರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು. ಇದೀಗ 7 ಎಎಪಿ ಸಂಸದರನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ರಾಜ್ಯಸಭಾ ಅಧ್ಯಕ್ಷರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. ಈ ನಿರ್ಧಾರದೊಂದಿಗೆ ಮೇಲ್ಮನೆಯಲ್ಲಿ ಬಿಜೆಪಿಯ ಸಂಖ್ಯಾಬಲವು 106 ರಿಂದ 113 ಕ್ಕೆ ಏರಿಕೆಯಾಗಿದೆ. ಕಳೆದ ಏಪ್ರಿಲ್ 24 ರಂದು ಎಎಪಿ ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದ - [ಇಂದು ದೆಹಲಿಯಲ್ಲಿ RCB vs DC ಪಂದ್ಯ - ಇತಿಹಾಸ ರಚಿಸಲು ರೆಡಿಯಾದ ವಿರಾಟ್ ಕೊಹ್ಲಿ!](https://btvkannada.com/2026/04/27/rcb-vs-dc-match-delhi/) - ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ಪ್ಲೇಆಫ್ ತಲುಪುವ ಸ್ಪರ್ಧೆಯು ತೀವ್ರಗೊಳ್ಳುತ್ತಿರುವುದರಿಂದ ಪಂದ್ಯಾವಳಿಯು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸಾಂಪ್ರದಾಯಿಕ ಎದುರಾಳಿ RCBಯನ್ನು ಸೋಲಿಸಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತವರು ನೆಲದಲ್ಲಿ ಅವರನ್ನು ಸೋಲಿಸಲು RCB ಸಾಕಷ್ಟು ತಂತ್ರ ರೂಪಿಸಿದೆ. ಈ ಪಂದ್ಯವು ಎರಡೂ ತಂಡಗಳಿಗೆ ಐಪಿಎಲ್ 2026ರ ಮೊದಲ ರಿವರ್ಸ್ ಪಂದ್ಯವಾಗಿದೆ. ಏ.19 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ - [RCB ಪಂದ್ಯದಂದೇ 240 ಸಿಸಿಟಿವಿ ಆಫ್ – ಚಿನ್ನಸ್ವಾಮಿಯಲ್ಲಿ ಭಾರೀ ಭದ್ರತಾ ಲೋಪ!](https://btvkannada.com/2026/04/27/chinnaswamy-240cctv-off/) - ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿ ದಿನವೇ ಭಾರೀ ಭದ್ರತಾ ಲೋಪ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. RCB vs GT ಪಂದ್ಯದ ದಿನ ಕಿಡಿಗೇಡಿಗಳು ಕ್ರೀಡಾಂಗಣದ ನೂರಾರು ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿ ಪೊಲೀಸರನ್ನು ಸಂಕಷ್ಟಕ್ಕೆ ದೂಡಿದ್ದರು. ಪಂದ್ಯ ನಡೆಯುವ ದಿನದಂದು ಬೆಳಿಗ್ಗೆ ಕ್ರೀಡಾಂಗಣದ ತಾಂತ್ರಿಕ ತಂಡವು ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಬರೋಬ್ಬರಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಆಫ್‌ಲೈನ್ ಆಗಿರುವುದು ಪತ್ತೆಯಾಗಿದೆ. ಉಪವಿತರಕ ಸಂಸ್ಥೆಯ ಸಿಬ್ಬಂದಿಗಳಿಂದಲೇ ಈ ದುಷ್ಕೃತ್ಯ ನಡೆದಿದೆ. ಪ್ರವೇಶ ದ್ವಾರಗಳ CCTV, ಎನ್ ವಿ - [ಜಿ.ಕೆ. ಮುದ್ದುರಾಜ್ ನಿರ್ದೇಶನದ "ಎಜುಕೇಟಡ್ ಬುಲ್ಸ್" ಟ್ರೈಲರ್ ರಿಲೀಸ್!](https://btvkannada.com/2026/04/27/educated-bulls-trailer-release/) - ಕಳೆದ ನಾಲ್ಕು ದಶಕಗಳಿಂದ ಡಾ.ಅಂಬರೀಷ್, ದೇವರಾಜ್, ಜಗ್ಗೇಶ್, ಶಶಿಕುಮಾರ್ ಮುಂತಾದ ಸ್ಟಾರ್ ನಟರ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಹಿರಿಯ ತಂತ್ರಜ್ಞ ಜಿ.ಕೆ. ಮುದ್ದುರಾಜ್ ಅವರು ಹತ್ತು ವರ್ಷಗಳ ನಂತರ ನಿರ್ದೇಶಿಸಿರುವ ಚಿತ್ರ ಎಜುಕೇಟಡ್ ಬುಲ್ಸ್. ಈ ಚಿತ್ರದ ಚಿತ್ರಕತೆ ಬರೆದು ಆಕ್ಷನ್ ಕಟ್ ಹೇಳುವ ಜೊತೆಗೆ ಎಂ.ಎಸ್. ಎಂಟರ್‌ಪ್ರೈಸಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ. ಮುದ್ದುರಾಜ್ ಅವರ ನಿರ್ದೇಶನದ 41ನೇ ಚಿತ್ರ ಇದಾಗಿದ್ದು ಇದರ ಟ್ರೈಲರ್ - ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ನೀರಜ್, ಪೂರ್ವಿಕಾ (ಸ್ವಪ್ನ) - [ದೈವಕ್ಕೆ ಅಪಮಾನ - ಕ್ಷಮೆಯಾಚಿಸಿದ ಬಾಲಿವುಡ್ ನಟ ರಣವೀರ್ ಸಿಂಗ್!](https://btvkannada.com/2026/04/25/ranbeer-singh-sorry/) - ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಕಾರ್ಯಕ್ರಮವೊಂದರಲ್ಲಿ ಚಾವುಂಡಿ ದೈವಕ್ಕೆ ಅಪಮಾನ ಮಾಡಿರೋದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಚಾವುಂಡಿ ದೈವಕ್ಕೆ ಅಪಮಾನ ಮಾಡಿ ಸಮಸ್ಯೆಗೆ ಸಿಲುಕಿದ್ದ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ಇನ್ನೊಮ್ಮೆ ಈ ರೀತಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರಲ್ಲ ಎಂದು ಹೇಳಿದ್ದಾರೆ. ಕೋರ್ಟ್ ನಿರ್ದೇಶನದ ಮೇಲೆ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದು ಮಾಡುವುದಕ್ಕೆ ಹೈಕೋರ್ಟ್ ಮೊರೆ ಹೋಗಿದ್ದ ರಣವೀರ್ ಇದೀಗ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇನ್ನು ಯಾವ ಧರ್ಮದ ಬಗ್ಗೆಯೂ ಪ್ರತ್ಯಕ್ಷ - [ಯೋಗೇಶ್ ಗೌಡ ಕೊಲೆ ಕೇಸ್ - ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!](https://btvkannada.com/2026/04/25/vinay-kulkarni-hicourt/) - ಬೆಂಗಳೂರು : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ಗೆ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ಹೊರಡಿಸಿತ್ತು. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ - [ಗೋಲ್ಡನ್ ಸ್ಟಾರ್ ಗಣೇಶ್ ಸಿನಿ ಪಯಣಕ್ಕೆ 20 ವರ್ಷ - 'ಪಿನಾಕ' ಸೆಟ್‌ನಲ್ಲಿ ಅದ್ಧೂರಿ ಗೌರವ!](https://btvkannada.com/2026/04/25/ganesh-20th-cine-journey-celebration/) - ಸ್ಯಾಂಡಲ್‌ವುಡ್‌ನ ಅಪ್ರತಿಮ ನಟ 'ಗೋಲ್ಡನ್ ಸ್ಟಾರ್' ಗಣೇಶ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಯಶಸ್ವಿ 20 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದಾರೆ. ಕಳೆದ ಎರಡು ದಶಕಗಳಿಂದ ಪ್ರೇಕ್ಷಕರಿಂದಲೂ ಅತಿ ಹೆಚ್ಚು ಪ್ರೀತಿಯನ್ನೂ ಗಳಿಸಿದ್ದಾರೆ ಈ ನಟ.‌ ಈ ವಿಶೇಷ ಮೈಲಿಗಲ್ಲನ್ನು ಅವರ ಬಹುನಿರೀಕ್ಷಿತ ಚಿತ್ರ 'ಪಿನಾಕ' ಚಿತ್ರೀಕರಣದ ಸೆಟ್‌ನಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಖ್ಯಾತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ 'ಪಿನಾಕ' ಚಿತ್ರದ ಶೂಟಿಂಗ್ ಬಿರುಸಿನಿಂದ ಸಾಗುತ್ತಿದೆ. ಇದೇ ವೇಳೆ ಚಿತ್ರದ ನಿರ್ಮಾಪಕರಾದ - [ಕೆವಿಎನ್-ಶಿವಣ್ಣ ಕಾಂಬಿನೇಷನ್ ಸಿನಿಮಾದ ಟೈಟಲ್ ರಿವೀಲ್ - ಹೊಸ ಅವತಾರದಲ್ಲಿ ಹ್ಯಾಟ್ರಿಕ್ ಹೀರೋ!](https://btvkannada.com/2026/04/25/bail-movie-title-reveal/) - ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ನಿರ್ದೇಶಕ ಪವನ್‌ ಒಡೆಯರ್‌ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಬಹುನಿರೀಕ್ಷಿತ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್​ನ್ನು ಇಂದು ಅಣ್ಣಾವ್ರ ಜನ್ಮೋತ್ಸವದ ಅಂಗವಾಗಿ ಅನಾವರಣ ಮಾಡಲಾಗಿದೆ. ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆ‌ಯಲ್ಲಿ ಛತ್ರಿ ಹಿಡಿದು ಶಿವಣ್ಣ‌‌ - [ಅಮೆರಿಕದಿಂದ ವಾಪಸ್ ಬರಲು ಸಜ್ಜಾದ ಲಕ್ಷ ಭಾರತೀಯರು - MS ಸೇರಿದಂತೆ ಉನ್ನತ ವ್ಯಾಸಂಗ ಮಾಡಿಸಿ ಅಮೆರಿಕಗೆ ಕಳುಹಿಸಲು ಸಜ್ಜಾಗಿರುವ ಪೋಷಕರೇ ಈ ಸ್ಟೋರಿ ನೋಡಿ!](https://btvkannada.com/2026/04/25/america-indians-return/) - ಅಮೆರಿಕಕ್ಕೆ ಹೋಗಿ ನೆಲೆಸಬೇಕು, ಡಾಲರ್‌ನಲ್ಲಿ ಸಂಪಾದಿಸಬೇಕು ಎಂಬುದು ಭಾರತೀಯರ ದೊಡ್ಡ ಕನಸು. ಆದರೆ ಈಗ ಕಾಲ ಬದಲಾಗುತ್ತಿದೆ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಲ್ಲಿ ಈಗ ಆತಂಕ ಶುರುವಾಗಿದೆ. ಕಾರ್ನೆಗೀ ಎಂಡೋಮೆಂಟ್ ನಡೆಸಿದ ಇತ್ತೀಚಿನ ಸಮೀಕ್ಷೆಯು ಸತ್ಯವೊಂದನ್ನು ಹೊರಹಾಕಿದೆ. ಅಮೆರಿಕದಲ್ಲಿ ನೆಲೆಸಿರುವ ಸುಮಾರು ಶೇ. 40 ರಷ್ಟು ಭಾರತೀಯರು ಆ ದೇಶವನ್ನು ತೊರೆದು ಸ್ವದೇಶಕ್ಕೆ ಮರಳುವ ಆಲೋಚನೆಯಲ್ಲಿದ್ದಾರೆ. ಭಾರತಕ್ಕೆ ಮರಳಲು ಬಯಸುತ್ತಿರುವವರ ಪೈಕಿ ಶೇ. 58 ರಷ್ಟು ಜನರು ಅಲ್ಲಿನ ಪ್ರಸ್ತುತ ರಾಜಕೀಯ ವಿದ್ಯಮಾನಗಳೇ ಕಾರಣ ಎಂದು ವರದಿಯೊಂದು ಹೇಳಿದೆ. - [AAP ತೊರೆದು ಬಿಜೆಪಿ ಸೇರಿದ ಸಂಸದ ರಾಘವ್‌ ಚಡ್ಡಾ!](https://btvkannada.com/2026/04/24/raghav-chadda-join-bjp/) - ನವದೆಹಲಿ : ಆಮ್ ಆದ್ಮಿ ಪಾರ್ಟಿಯ ಸಂಸದರಾಗಿದ್ದ ರಾಘವ್‌ ಚಡ್ಡಾ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ರಾಘವ್‌ ಚಡ್ಡಾ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ (BJP) ಬೆಂಬಲ ಘೋಷಿಸಿದ್ದಾರೆ. ರಾಜ್ಯಸಭಾ ಸದಸ್ಯರ ಪೈಕಿ 2/3 ಸದಸ್ಯರು ಬೆಂಬಲ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ರಾಘವ್‌ ಚಡ್ಡಾ ತಿಳಿಸಿದ್ದಾರೆ. ಬಿಜೆಪಿಗೆ ಬೆಂಬಲಿಸುವ ಬಗ್ಗೆ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ, - [BJP ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಕೇಸ್ - ಹೈಕೋರ್ಟ್​​ನಿಂದ ಮಹತ್ವದ ಆದೇಶ!](https://btvkannada.com/2026/04/24/bjp-leader-son-case/) - ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನ ಲವ್, ಸೆಕ್ಸ್​, ದೋಖಾ ಪ್ರಕರಣ ಭಾರೀ ಸದ್ದು ಮಾಡಿದ್ದು, ಇದೀಗ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ - [ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ - ಕಿಮ್ಸ್ ಆಸ್ಪತ್ರೆಗೆ ಶಿಫ್ಟ್!](https://btvkannada.com/2026/04/24/minister-d-sudhakar-health/) - ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರಿಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿ. ಸುಧಾಕರ್ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಕಳೆದ ಹದಿನೈದು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರನ್ನು ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಹಿಂದೆ ಸಚಿವ ಡಿ. ಸುಧಾಕರ್ ಅವರು ಮಂಡಿ ನೊವಿನ ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದರು. ನಂತರ ಶ್ವಾಸಕೋಶದ ತೊಂದರೆ ಕಾಣಿಸಿಕೊಂಡಿತ್ತು. ಇದೀಗ ಡಿ. ಸುಧಾಕರ್ ಅವರು ತೀರ್ವ - [RCB ತವರು ನೆಲದಲ್ಲಿ ಇಂದು ಹೈ-ವೋಲ್ಟೇಜ್ ಫೈಟ್ - ಗುಜರಾತ್ ಟೈಟಾನ್ಸ್ ಸವಾಲಿಗೆ ರಾಯಲ್ ಚಾಲೆಂಜರ್ಸ್ ರೆಡಿ!](https://btvkannada.com/2026/04/24/rcb-gt-match-today/) - ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸಂಜೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗುತ್ತಿವೆ. RCB ತಂಡ ಈ ಬಾರಿ IPLನಲ್ಲಿ ತನ್ನ ತವರು ಕ್ರೀಡಾಂಗಣದಲ್ಲಿ ಕೊನೆ ಲೀಗ್‌ ಪಂದ್ಯವಾಡಲಿದೆ. RCBಗೆ ಗುಜರಾತ್‌ ಟೈಟಾನ್ಸ್‌ ಸವಾಲು ಎದುರಾಗಲಿದ್ದು, ಗೆಲುವಿನ ಮೂಲಕ ಚಿನ್ನಸ್ವಾಮಿಗೆ ವಿದಾಯ ಹೇಳಲು ಕಾಯುತ್ತಿದೆ. ಈ ಪಂದ್ಯದ ಬಳಿಕ ಆರ್‌ಸಿಬಿ ತನ್ನ 2ನೇ ತವರು ಕ್ರೀಡಾಂಗಣ ರಾಯ್ಪುರದಲ್ಲಿ ಮುಖ ಮಾಡಲಿದೆ. ಆರ್‌ಸಿಬಿ ಈ ವರ್ಷ ಚಿನ್ನಸ್ವಾಮಿಯಲ್ಲಿ ಆಡಿದ 4 ಪಂದ್ಯಗಳ - [ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳ ಕಾಲ ವಿಸ್ತರಣೆ - ಟ್ರಂಪ್ ಘೋಷಣೆ!](https://btvkannada.com/2026/04/24/isreal-lebanal-war-break/) - ಇಸ್ರೇಲ್ - ಲೆಬನಾನ್ ನಡುವಿನ ಕದನ ವಿರಾಮ ಇನ್ನೂ ಮೂರು ವಾರಗಳವರೆಗೆ ವಿಸ್ತರಣೆಯಾಗಿದೆ. ಎರಡೂ ದೇಶಗಳು ಕದನ ವಿರಾಮ ವಿಸ್ತರಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ಏ.23 ರಂದು ನಡೆದ ಎರಡನೇ ಸುತ್ತಿನ ಉನ್ನತ ಮಟ್ಟದ ಮಾತುಕತೆಗಳ ನಂತರ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟ್ರಂಪ್ ಅವರ ಮಧ್ಯಸ್ಥಿಕೆಯಲ್ಲಿ ಏ.16 ರಂದು ಮೊದಲ ಬಾರಿಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿತ್ತು. ಎರಡೂ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯು ಅತ್ಯಂತ ಯಶಸ್ವಿಯಾಗಿದೆ - [SSLC ಪರೀಕ್ಷೆಯಲ್ಲಿ ಕಡಿಮೆ ಅಂಕ - ಮನನೊಂದು ವಿದ್ಯಾರ್ಥಿ‌ ಆತ್ಮಹತ್ಯೆ!](https://btvkannada.com/2026/04/23/sslc-student-suicide/) - ಚಿತ್ರದುರ್ಗ : SSLC ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿ‌ಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಅಂಜುಮನ್ ಸರ್ಕಲ್ ಬಳಿ ನಡೆದಿದೆ. ಡಾನ್ ಬಾಸ್ಕೊ ಶಾಲೆಯ ವಿದ್ಯಾರ್ಥಿ ಅಯಾನ್ ಬೇಗ್ ( 16 ) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಅಯಾನ್ ಬೇಗ್ ಹೆಚ್ಚಿನ ಶೇಕಡವಾರು ನಿರೀಕ್ಷೆಯಲ್ಲಿದ್ದ, ಆದರೆ ಕೇವಲ 45% ಫಲಿತಾಂಶ ಬಂದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : - [ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ - 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!](https://btvkannada.com/2026/04/23/sslc-result-7students-full-marks/) - ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌ ಸ್ಥಾನ ಪಡೆದಿದೆ. ರಾಜ್ಯದಲ್ಲಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ರ್ಯಾಂಕ್ ಪಡೆದುಕೊಂಡಿದ್ದಾರೆ. ಚಿಕ್ಕೋಡಿಯ ಕಟಗೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ, ದಾವಣಗೆರೆಯ ಕಬ್ಬಳ ಗ್ರಾಮದ ಶ್ರೀ ವಿದ್ಯಾಲಕ್ಷ್ಮೀ ಕಾನ್ವೆಂಟ್ ಸ್ಕೂಲ್ ವಿದ್ಯಾರ್ಥಿ ಭರತ್, - [SSLC ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ದ್ವಿತೀಯ ಉಡುಪಿ!](https://btvkannada.com/2026/04/23/sslc-result-1st-dakshina-kannada/) - ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಸುದ್ದಿಗೋಷ್ಠಿ ನಡೆಸಿ ಸಚಿವ ಮಧು ಬಂಗಾರಪ್ಪ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಈ ಬಾರಿಯ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ - ["ಕೆಡಿ" ಚಿತ್ರದ ಟ್ರೈಲರ್ ರಿಲೀಸ್ - ಹಿರಿಯನಟ ದತ್ತಣ್ಣ ಚಾಲನೆ!](https://btvkannada.com/2026/04/23/kd-trailer-release/) - ಭಾರತೀಯ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಬಿಗ್ ಸ್ಟಾರ್‌ ಕಾಸ್ಟ್ ಹಾಗೂ ಬಿಗ್ ಬಜೆಟ್‌ನಲ್ಲಿ ತಯಾರಾದ ಚಿತ್ರ ಕೆಡಿ. ಜೋಗಿ ಪ್ರೇಮ್ ಅವರ ದಕ್ಷ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಅಭಿನಯದ, ದಕ್ಷಿಣ ಭಾತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನೂರಾರು ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಅಶೋಕಾ ಹೋಟೆಲ್​ನಲ್ಲಿ ನೆರವೇರಿತು. ಹಿರಿಯನಟ ದತ್ತಣ್ಣ ಅವರು ಚಿತ್ರದ ಟ್ರೈಲರ್‌ಗೆ ಚಾಲನೆ ನೀಡಿ ಶುಭ ಹಾರೈಸಿದರು. - [ಕರ್ನಾಟಕ SSLC ಫಲಿತಾಂಶಕ್ಕೆ ಕ್ಷಣಗಣನೆ - ರಿಸಲ್ಟ್ ನೋಡುವುದು ಹೇಗೆ?](https://btvkannada.com/2026/04/23/today-sslc-result/) - ಬೆಂಗಳೂರು : ಕರ್ನಾಟಕ SSLC ಪರೀಕ್ಷೆ-1 ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇಂದು ಫಲಿತಾಂಶದ ಅಧಿಕೃತ ಘೋಷಣೆ ಹೊರಬೀಳಲಿದೆ. ಈ ಬಗ್ಗೆ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ಮಾಹಿತಿ ನೀಡಲಿದ್ದಾರೆ. ಪ್ರಸಕ್ತ ವರ್ಷ ಪರೀಕ್ಷೆಗಾಗಿ 9 ಲಕ್ಷಕ್ಕೂ - [ಬೀದರ್​ನ ಬಸವೇಶ್ವರ ಜಾತ್ರೆಯಲ್ಲಿ ಭೀಕರ ದುರಂತ - ರಥದ ಚಕ್ರಕ್ಕೆ ಸಿಲುಕಿ ಇಬ್ಬರಿಗೆ ಗಂಭೀರ ಗಾಯ!](https://btvkannada.com/2026/04/23/basaveshwara-jathre-tragedy/) - ಬೀದರ್ : ರಥದ ಗಾಲಿಗೆ ಸಿಲುಕಿ ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೀದರ್ ಜಿಲ್ಲೆಯ ಶ್ರೀ ಬಸವೇಶ್ವರ ಜಾತ್ರೆಯಲ್ಲಿ ನಡೆದಿದೆ. ರಥೋತ್ಸವದ ವೇಳೆ ಈ ಭೀಕರ ದುರಂತ ನಡೆದಿದ್ದು, ಧನರಾಜ್ ಎಂಬುವವರ ಎರಡು ಕಾಲಿಗೆ ಗಂಭೀರ ಗಾಯಗಳಾಗಿದೆ. ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದೆ. ಬಸವಭಕ್ತರು ಉತ್ಸಾಹದಿಂದ ರಥವನ್ನು ಎಳೆಯಲು ಮುಂದಾಗಿದ್ದರು. ಈ ವೇಳೆ ಏಕಾಏಕಿ ನುಕಾಟ ತಳ್ಳಾಟ ಆಗಿದ್ದರಿಂದ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವ ಗಾಯಾಳುವನ್ನು ಕಲ್ಬುರ್ಗಿ ಆಸ್ಪತ್ರೆಗೆ ರವಾನೆ - [ಲೋಕಾಯುಕ್ತ ಬಲೆಗೆ ಬಿದ್ದ ಕೆರೂರು ಠಾಣೆ PSI, PC - ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!](https://btvkannada.com/2026/04/23/keruru-psi-pc-lokayuktha/) - ಬಾಗಲಕೋಟೆ : ಇಸ್ಪೀಟ್ ಆಟಗಾರರಿಂದ ಲಂಚ ಸ್ವೀಕರಿಸಿದ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ಹಾಗೂ ಕಾನ್ಸ್​​​ಟೇಬಲ್ ಈಗ ಲೋಕಾಯುಕ್ತ ಅತಿಥಿಗಳಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎಂಬುವವರು ಮುತ್ತಪ್ಪ ನಾಯ್ಕರ್​ನಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ. ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಸಿಕ್ಕಿಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ಯುವಕರ ಗುಂಪು ಕೆರೂರು ಪೊಲೀಸ್ ಠಾಣೆ ಮುಂದೆಯೇ - [ಕರವೇ ನಾರಾಯಣ ಗೌಡರಿಗೆ ನಿಂದನೆ - ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ FIR.. ಯಾವುದೇ ಕ್ಷಣ ಅರೆಸ್ಟ್ ಸಾಧ್ಯತೆ!](https://btvkannada.com/2026/04/22/fir-against-mahesh-vikram-hegde/) - ಬೆಂಗಳೂರು : ಕರವೇ ನಾರಾಯಣ ಗೌಡ ಅವರಿಗೆ ಅವಾಚ್ಯ ನಿಂದನೆ, ಬೆದರಿಕೆ ಹಾಕಿರುವ ಆರೋಪದ ಮೇಲೆ ಮಹೇಶ್ ವಿಕ್ರಮ್ ಹೆಗ್ಡೆ ಸೇರಿದಂತೆ ಮೂವರ ವಿರುದ್ಧ FIR ದಾಖಲಾಗಿದೆ. ನಾರಾಯಣ ಗೌಡರು ಹಿಂದಿ ಭಾಷೆ ವಿರುದ್ಧ ಮಾತಾಡಿದ್ದರು, ಅಲ್ಲದೇ ರಾಜಭವನ ಮುತ್ತಿಗೆಗೆ ಕರೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಈ ಸಂಬಂಧ ಮಹೇಶ್ ವಿಕ್ರಮ್ ಹೆಗ್ಡೆ, ಮುರುಳೀದರ್, ಸುಭಾಷ್ ಮಾಲಿ ಎಂಬುವರ ಮೇಲೆ FIR ದಾಖಲಾಗಿದೆ. ಕರವೇ ಉಪಾಧ್ಯಕ್ಷ ಕಾರ್ತಿಕ್ ದೂರಿನ - [ಗೋಲ್ಡ್ ಸ್ಮಗ್ಲಿಂಗ್ ಕೇಸ್ - ಇಂದು ಪರಪ್ಪನ ಅಗ್ರಹಾರದಿಂದ ನಟಿ ರನ್ಯಾ ರಾವ್ ರಿಲೀಸ್!](https://btvkannada.com/2026/04/22/actor-ranya-rao-today-release/) - ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಸ್ಯಾಂಡಲ್​ವುಡ್ ನಟಿ ರನ್ಯಾ ರಾವ್ ಇಂದು ರಿಲೀಸ್ ಆಗಲಿದ್ದಾರೆ. ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರದಲ್ಲಿರುವ ರನ್ಯಾ ರಾವ್​ಗೆ ಈ ಹಿಂದೆಯೇ ಕೋರ್ಟ್​ ಜಾಮೀನು ನೀಡಿತ್ತು. ಆದರೆ ಕಾಫಿಪೋಸಾ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ರನ್ಯಾರಾವ್ ಜೈಲಲ್ಲಿಯೇ ಇದ್ದರು. ಕಾಫಿಪೋಸಾ ಜಾರಿಯಾಗಿ ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಇಂದು ಸಂಜೆ ವೇಳೆ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ. ಏನಿದು ಪ್ರಕರಣ? ರನ್ಯಾ ರಾವ್​ನ್ನು 2025ರ ಮಾರ್ಚ್​ - [ಬೆಂಗಳೂರು- ಹುಬ್ಬಳ್ಳಿ ಫ್ಲೈ-91 ವಿಮಾನದಲ್ಲಿ ಮತ್ತೆ ತಾಂತ್ರಿಕ ದೋಷ - 2 ಗಂಟೆ ಆಕಾಶದಲ್ಲೇ ಸುತ್ತಾಟ!](https://btvkannada.com/2026/04/22/benglore-hubli-flight-technical/) - ಹುಬ್ಬಳ್ಳಿ : ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದ ಫ್ಲೈ-91 ವಿಮಾನದಲ್ಲಿ ಮತ್ತೆ ಲ್ಯಾಂಡಿಂಗ್‌ ಸಮಸ್ಯೆ ಕಾಣಿಸಿಕೊಂಡಿದ್ದು, 2 ಗಂಟೆಗೂ ಹೆಚ್ಚು ಕಾಲ ವಿಮಾನ ಆಕಾಶದಲ್ಲೇ ಹಾರಾಡಿದೆ. ಮೊನ್ನೆಯಷ್ಟೇ ಹೈದರಾಬಾದ್‌ನಿಂದ ಹೊರಟಿದ್ದ ಫ್ಲೈ91 ವಿಮಾನವು ಹವಾಮಾನ ವೈಪರಿತ್ಯದಿಂದ ಹುಬ್ಬಳ್ಳಿ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೇ ಮೂರು ಗಂಟೆಗೂ ಹೆಚ್ಚು ಕಾಲ ಹಾರಾಡಿತ್ತು. ಇದೀಗ ಬೆಂಗಳೂರಿನಿಂದ ಬಂದ ವಿಮಾನದಲ್ಲೂ ಅದೇ ರೀತಿಯ ಸಮಸ್ಯೆ ಕಾಣಿಡಿಕೊಂಡಿದೆ. IC3412 ಸಂಖ್ಯೆಯ ವಿಮಾನವು ನಿನ್ನೆ (ಮಂಗಳವಾರ) ಸಂಜೆ 6 ಗಂಟೆಗೆ ಬೆಂಗಳೂರಿನಿಂದ (Bengaluru) ಹೊರಟಿತ್ತು. 6:50 ರ - [ಸರ್ಕಾರಿ ಸಭೆಯಲ್ಲಿ ಸಚಿವ ತಂಗಡಗಿ ಪುತ್ರನ ‘ದರ್ಬಾರ್‌’ - ಅಧಿಕಾರಿಗಳಿಗೆ ಸಿಗದ ಮರ್ಯಾದೆ.. ಸಾರ್ವಜನಿಕರ ಆಕ್ರೋಶ!](https://btvkannada.com/2026/04/22/shivaraj-thangadagi-son/) - ಕೊಪ್ಪಳ : ಸರ್ಕಾರಿ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಪುತ್ರನಿಗೆ ರಾಜಮರ್ಯಾದೆ ನೀಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ. ವೇದಿಕೆಯಲ್ಲಿ ಸಚಿವರ ಪುತ್ರನಿಗೆ ಚೇರ್ ಹಾಕಿ ಕೂರಿಸಿದ್ದು, ಅಧಿಕಾರಿಗಳಿಗೆ ಕಿಮ್ಮತ್ತಿಲ್ಲ ಬೆಲೆ ಕೊಡಲಿಲ್ಲ. ಮಂತ್ರಿ ಪುತ್ರನಿಗೆ ರಾಜಮರ್ಯಾದೆ ಕೊಟ್ಟಿದ್ದಾರೆ. ಆದರೆ ಅದೇ ಸಭೆಯಲ್ಲಿ ಭಾಗವಹಿಸಿದ್ದ ತಹಶೀಲ್ದಾರ್ ವಿಶ್ವನಾಥ್ ಮತ್ತು ತಾ.ಪಂ ಇಒ ರಾಜಶೇಖರ್ ಅವರು ಚೇರ್ ಇಲ್ಲದೆ ನಿಂತುಕೊಂಡಿದ್ದರು. ಒಬ್ಬ ಸಚಿವರ ಪುತ್ರನಿಗೆ ಸಿಕ್ಕ ಗೌರವ, ಅಧಿಕಾರಿಗಳಿಗೆ ಸಿಗದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಅಧಿಕಾರಿಗಳು ಸಭೆಯಲ್ಲಿ - [ಗೋಲ್ಡನ್ ಸ್ಟಾರ್ ಗಣೇಶ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ!](https://btvkannada.com/2026/04/22/ganesh-cine-journey-20year/) - ನಟನಾಗಿ ಕನ್ನಡಿಗರ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ನಾಯಕರಾಗಿ ನಟಿಸಿದ್ದ ಮೊದಲ ಚಿತ್ರ "ಚೆಲ್ಲಾಟ" ಬಿಡುಗಡೆಯಾಗಿ ನಿನ್ನೆಗೆ (ಏ.21) ಇಪ್ಪತ್ತು ವರ್ಷಗಳಾಗಿದೆ. ಎಂ.ಡಿ.ಶ್ರೀಧರ್ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಮೂಲಕ ಗಣೇಶ್ ಅವರು ನಾಯಕರಾಗಿ ಚಿತ್ರರಂಗ ಪ್ರವೇಶಿಸಿ ಇಪ್ಪತ್ತು ವರ್ಷಗಳಾಗಿದೆ. ಅದೇ ವರ್ಷ ಗಣೇಶ್ ಅಭಿನಯದ ಕನ್ನಡದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ "ಮುಂಗಾರು ಮಳೆ" ಸಹ ಬಿಡುಗಡೆಯಾಗಿ, ಭರ್ಜರಿ ಯಶಸ್ಸು ಕಂಡಿತ್ತು. ಆನಂತರ "ಗಾಳಿಪಟ", " ಚೆಲುವಿನ ಚಿತ್ತಾರ", "ಕೃಷ್ಣ" ದಿಂದ ಹಿಡಿದು ಇತ್ತೀಚೆಗೆ ತೆರೆಕಂಡ - [ಅಸಭ್ಯ ವರ್ತನೆ ಕಾಂಗ್ರೆಸ್​ನ ಸಿದ್ಧಾಂತ - ಪ್ರಹ್ಲಾದ್ ಜೋಶಿ!](https://btvkannada.com/2026/04/22/minister-prahlad-joshi/) - ಹುಬ್ಬಳ್ಳಿ : ತಮಿಳುನಾಡು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಭಯೋತ್ಪಾದಕ' ಎಂದು ಕರೆದಿರುವ ಹಾಗೂ ರಾಹುಲ್ ಗಾಂಧಿ ಅವರ ಅಸಭ್ಯ ಹೇಳಿಕೆಗಳ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರ ಇಂತಹ ನಡವಳಿಕೆಯು ಅವರ "ವಿಕೃತ ಮನಸ್ಥಿತಿ" ಮತ್ತು "ಸೋಲಿನ ಹತಾಶೆ"ಯನ್ನು ಪ್ರತಿಬಿಂಬಿಸುತ್ತದೆ ಎಂದು ಗುಡುಗಿದ್ದಾರೆ. ಖರ್ಗೆ ಅವರ ಹೇಳಿಕೆ - [‘ದೊಡ್ಮನ್ಸ’ ತೆರೆಗೆ ಬರಲು ರೆಡಿ - ಇದು ಬೆಂಗಳೂರಿನ ಆಟೋ ಡ್ರೈವರ್​ನ ಬದುಕಿನ ಜೀವನ ‘ಚಿತ್ರ’ಣ!](https://btvkannada.com/2026/04/21/dodmansa-movie-ready-release/) - ಯುವ ಪ್ರತಿಭೆ ಶರತ್ ಕೃಷ್ಣ ನಟನೆ ಮತ್ತು ನಿರ್ದೇಶನ ಹೊಸಚಿತ್ರ ‘ದೊಡ್ಮನ್ಸ’ ತೆರೆಗೆ ಬರಲು ಸಿದ್ದವಾಗಿದೆ. ಈಗಾಗಲೇ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ‘ದೊಡ್ಮನ್ಸ’ ಚಿತ್ರದ ಮೊದಲ ಟೀಸರ್ ಅನ್ನು ಬಿಡುಗೊಳಿಸಿದೆ. ಬೆಂಗಳೂರಿನಲ್ಲಿರುವ ಆಟೋ ಡ್ರೈವರ್ ಒಬ್ಬನ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ನಡೆಯುವ ಕಾಲ್ಪನಿಕ ಕಥಾಹಂದರವನ್ನು ಹೊಂದಿರುವ ‘ದೊಡ್ಮನ್ಸ’ ಚಿತ್ರದಲ್ಲಿ ನಾಯಕ ನಟ ಕಂ ನಿರ್ದೇಶಕ ಶರತ್ ಕೃಷ್ಣ ಆಟೋ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ರೇಷ್ಮಾ ಲಿಂಗರಾಜಪ್ಪ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಉಳಿದಂತೆ ಹುಲಿ - [ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದ ಪೊಲೀಸ್ ಕಾನ್ಸ್‌ಟೇಬಲ್ - ವಿಡಿಯೋ ವೈರಲ್!](https://btvkannada.com/2026/04/21/police-constable-minister/) - ಕಲಬುರಗಿ : ಪೊಲೀಸ್ ಕಾನ್ಸ್‌ಟೇಬಲ್ ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರ ಜನ್ಮದಿನದ ಅಂಗವಾಗಿ ಸೇಡಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಸೇಡಂ ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಮಾರುತಿ ಎಂಬುವವರು ಸಚಿವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್ ಮಾರುತಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ - [ಶ್ರೀದೇವಿ ಸತ್ತ ಜಾಗದಲ್ಲೇ ಆತ್ಮದೊಂದಿಗೆ ಮಾತುಕತೆ - ನಟಿ ಸಾವಿನ ರಹಸ್ಯ ಬಯಲು!](https://btvkannada.com/2026/04/21/heroin-sridevi-death-secreat/) - ಭಾರತೀಯ ಚಿತ್ರರಂಗದ 'ಲೇಡಿ ಸೂಪರ್‌ಸ್ಟಾರ್' ಶ್ರೀದೇವಿ ಅವರು ನಮ್ಮನ್ನು ಅಗಲಿ ವರ್ಷಗಳೇ ಕಳೆದರೂ, ಅವರ ಸಾವಿನ ಸುತ್ತಲಿನ ನಿಗೂಢತೆ ಮಾತ್ರ ಇಂದಿಗೂ ಹಲವರಲ್ಲಿ ಕುತೂಹಲ ಮೂಡಿಸುತ್ತಲೇ ಇದೆ. ಬಾತ್‌ಟಬ್‌ನಲ್ಲಿ ಬಿದ್ದು ಅವರು ಸಾವನ್ನಪ್ಪಿದ ರೀತಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಈ ಬಗ್ಗೆ ಪ್ಯಾರಾನಾರ್ಮಲ್ ಇನ್ವೆಸ್ಟಿಗೇಟರ್ ಸೌರಭ್ ಪೂನಿಯಾ ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ. ಸೌರಭ್ ಪೂನಿಯಾ ಈ ಬಗ್ಗೆ ಮಾತನಾಡಿ, ಆರಂಭದಲ್ಲಿ ನಾನು ತನಿಖೆ ಮಾಡಿದಾಗ ಶ್ರೀದೇವಿ ಆತ್ಮ ಏನೂ ಹೇಳಲಿಲ್ಲ, ಪದೇ ಪದೇ ಕೇಳಿದೆ. - [ಲೆನ್ಸ್‌ಕಾರ್ಟ್ ವಿವಾದ - ಭಾರಿ ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚನೆ.. ಸಿಬ್ಬಂದಿ ಮಾಂಗಲ್ಯ ಧರಿಸಲು ಸಮ್ಮತಿ!](https://btvkannada.com/2026/04/21/lensekart-apology-employe/) - ನವದೆಹಲಿ : ಹಿಂದೂ ನೌಕರರಿಗೆ ಧಾರ್ಮಿಕ ಸಂಕೇತಗಳನ್ನು ನಿಷೇಧಿಸಿ ವಿವಾದಕ್ಕೀಡಾಗಿದ್ದ ಪ್ರಸಿದ್ಧ ಕನ್ನಡಕ ಮಾರಾಟ ಸಂಸ್ಥೆ 'ಲೆನ್ಸ್‌ಕಾರ್ಟ್', ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಮಣಿದು ಅಧಿಕೃತವಾಗಿ ಕ್ಷಮೆಯಾಚಿಸಿದೆ. ತನ್ನ ಹಳೆಯ ನಿಯಮವನ್ನು ಹಿಂಪಡೆದಿರುವ ಸಂಸ್ಥೆ, ಇದೀಗ ನೌಕರರ ಹಿತದೃಷ್ಟಿಯಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ನೌಕರರು ತಮ್ಮ ತಮ್ಮ ಧಾರ್ಮಿಕ ಮತ್ತು ನಂಬಿಕೆಯ ಸಂಕೇತಗಳನ್ನು ಧರಿಸಲು ಸ್ವತಂತ್ರರು. ಅದರಲ್ಲಿ ಬಿಂದಿ, ತಿಲಕ, ಸಿಂದೂರ, ಮಂಗಳಸೂತ್ರ, ಹಿಜಾಬ್ ಮತ್ತು ಪೇಟದಂತ ವಸ್ತುಗಳೂ ಸೇರಿವೆ ಎಂದು ಸ್ಪಷ್ಟಪಡಿಸಿದೆ. - [ಶುಭ್‌ಮನ್ ಗಿಲ್ ಮಾಡಿರೋ ಈ ಕೆಲಸಕ್ಕೆ ಅಮ್ಮಂದಿರು ಬೈಯೋದು ಗ್ಯಾರಂಟಿ - ಅಷ್ಟಕ್ಕೂ ಗಿಲ್ ಮಾಡಿದ್ದೇನು?](https://btvkannada.com/2026/04/20/cricketer-shubhagil-wrong-food/) - ಇತ್ತೀಚೆಗೆ ಟೀಂ ಇಂಡಿಯಾ ಆಟಗಾರ, ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಶುಭ್‌ಮನ್ ಗಿಲ್ ನಮ್ಮ ಅಮ್ಮಂದಿರು ಬೈಯುವಂಥಾ ಕೆಲಸವನ್ನೇ ಮಾಡಿದ್ದಾರೆ. ಸಾಮಾನ್ಯವಾಗಿ ಕ್ರೀಡಾಪಟುಗಳು ಸುಸ್ತಾದಾಗ ಅಥವಾ ನಿಶ್ಯಕ್ತಿಯಾದಾಗ ಬಾಳೆಹಣ್ಣು ತಿನ್ನುತ್ತಾರೆ. ಇದು ತಕ್ಷಣಕ್ಕೆ ಶಕ್ತಿ ನೀಡುತ್ತದೆ. ಇದೇ ಕಾರಣಕ್ಕೆ ಹಲವು ಕ್ರಿಕೆಟಿಗರು ಪಂದ್ಯದ ಮಧ್ಯೆ ಬಾಳೆಹಣ್ಣು ತಿನ್ನುತ್ತಾರೆ. ಇತ್ತೀಚೆಗೆ ಐಪಿಎಲ್‌ನಲ್ಲಿ ಗುಜರಾತ್ ಕ್ಯಾಪ್ಟನ್ ಗಿಲ್ ಕೂಡ ಇದನ್ನೇ ಮಾಡಿದರು. ಬಾಳೆಹಣ್ಣು ತಿಂದಿದ್ದು ಸರಿ, ಆದರೆ ತಿಂದ ತಕ್ಷಣ ನೀರು ಕುಡಿದಿದ್ದು ಈಗ ಚರ್ಚೆಗೆ ಕಾರಣವಾಗಿದೆ. ಇದೇ ಕೆಲಸವನ್ನು ನಾವು ಮಾಡಿದ್ದರೆ, - [ಚಂದನ್ ಶೆಟ್ಟಿ ಅಭಿನಯದ "ಎಲ್ರ ಕಾಲೆಳಿಯತ್ತೆ ಕಾಲ'' ಚಿತ್ರ ಏ.17ಕ್ಕೆ ರಿಲೀಸ್!](https://btvkannada.com/2026/04/20/yelra-kaleleyuthe-kala-movie-2/) - ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಎಲ್ರ ಕಾಲೆಳಿಯತ್ತೆ ಕಾಲ". ಇತ್ತೀಚೆಗೆ ನಡೆದ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ನಲ್ಲಿ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ಹಂಚಿಕೊಂಡರು. ‌ ‌ ಇಡೀ ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ 17ಕ್ಕೆ ಬಿಡುಗಡೆಯಾಗಬೇಕಾಗಿದ್ದ ನಮ್ಮ ಚಿತ್ರ ಕಾರಣಾಂತರದಿಂದ ಒಂದು ವಾರ ತಡವಾಗಿ ಏಪ್ರಿಲ್ 24 ರಂದು ಬಿಡುಗಡೆಯಾಗುತ್ತಿದೆ. - [ಹಂದಿ ಹೊಟ್ಟೆಯಲ್ಲಿ ಆನೆ ಮರಿ ಜನನ - ಇದೇನಿದು ವಿಚಿತ್ರ?](https://btvkannada.com/2026/04/20/pig-delivery-born-elephant/) - ಪ್ರಕೃತಿಯ ಮಡಿಲಲ್ಲಿ ಅದೆಷ್ಟು ನಿಗೂಢತೆಗಳಿವೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ವಿಜ್ಞಾನವೇ ಬೆರಗಾಗುವಂತಹ, ಮನುಷ್ಯನ ಊಹೆಗೂ ನಿಲುಕದ ಘಟನೆಯೊಂದು ಇದೀಗ ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಹಂದಿಯೊಂದು ಆನೆಯ ರೂಪವಿರುವ ಮರಿಗೆ ಜನ್ಮ ನೀಡಿದ್ದು, ಈ ವಿಚಿತ್ರ ಘಟನೆ ಸ್ಥಳೀಯರ ಹುಬ್ಬೇರಿಸಿದೆ. ಹೌದು.. ಹಂದಿಯೊಂದು ಏಳು ಮರಿಗಳಿಗೆ ಜನ್ಮ ನೀಡಿದ್ದು, ಅವುಗಳಲ್ಲಿ ಒಂದು ಆನೆಯಂತಿದೆ. ಈ ವಿಸ್ಮಯಕಾರಿ ಘಟನೆ ಇದೀಗ ಸ್ಥಳೀಯರಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಈ ವಿಚಿತ್ರ ಜೀವಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. - [ಜನರ ಸೇವೆಗಾಗಿ ತಮ್ಮ ಜೀವನವನ್ನೇ ಅರ್ಪಿಸಿದ್ದಾರೆ - ವಿನಯ್ ಕುಲಕರ್ಣಿ ಪುತ್ರಿಯರ ಭಾವುಕ ಪೋಸ್ಟ್!](https://btvkannada.com/2026/04/20/vinay-kulkarni-emotional-post/) - ಬೆಂಗಳೂರು : ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಇದೀಗ ಜೈಲಲ್ಲಿರುವ ತಂದೆಯನ್ನು ನೆನೆದು ಇಬ್ಬರು ಪುತ್ರಿಯರು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ತಮ್ಮ ತಂದೆಯ ಜೊತೆಗಿದ್ದ ಫೋಟೋಗಳ ಜೊತೆ ಭಾವನಾತ್ಮಕ ಪತ್ರವೊಂದನ್ನು ಬರೆದು ಪೋಸ್ಟ್ ಮಾಡಿದ್ದಾರೆ. ಉತ್ತರ ಕರ್ನಾಟಕದಾದ್ಯಂತ, ವಿದ್ಯಾರ್ಥಿ ನಾಯಕರಿಂದ ರಾಜ್ಯ ನಾಯಕರಾಗುವವರೆಗೆ ಅವರ ಪಯಣವನ್ನು ಜನರು ಸಾಕ್ಷಿಯಾಗಿ ನೋಡಿದ್ದಾರೆ. ರೈತ ಕುಟುಂಬದಲ್ಲಿ ಜನಿಸಿ, ಸಾವಿರಾರು ಪಶುಗಳೊಂದಿಗಿನ ದೊಡ್ಡ ಡೈರಿ - [ನಟಿಯ ಕೈಯಲ್ಲಿ ಸಿಎಂ ಹೆಸರಿನ IPL ಟಿಕೆಟ್ - ಕುಶಿತಾ ಕೈ ಸೇರಿದ್ದೇಗೆ 40,000 ಬೆಲೆಯ VIP ಪಾಸ್?](https://btvkannada.com/2026/04/20/heroin-kushitha-ipl-ticket/) - ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗಾಗಿ ಮೀಸಲಾಗಿದ್ದ ಐಪಿಎಲ್ ವಿಐಪಿ ಟಿಕೆಟ್‌ಗಳು ನಟಿ ಕುಶಿತಾ ಕಲ್ಲಪು ಅವರ ಕೈಸೇರಿವೆ. ನಟಿಯೇ ಈ ಟಿಕೆಟ್‌ನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದು ತೆಲಂಗಾಣ ರಾಜಕೀಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ, ಪ್ರತಿಪಕ್ಷ BRS ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಶನಿವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವಿಐಪಿ ಪಾಸ್‌ಗಳ ಫೋಟೋವನ್ನು ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಾಗಿ - [ಮಂಗಳೂರು ಕಮಿಷನರ್ ವಿರುದ್ಧ ದೂರು ಕೊಟ್ಟ ಮತ್ತೊಬ್ಬ ಹಿರಿಯ ಅಧಿಕಾರಿ!](https://btvkannada.com/2026/04/20/manglore-commissioner-against-letter/) - ಬೆಂಗಳೂರು : ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿಜಿಪಿ ಸಲೀಂ ಅವರಿಗೆ DCRE ಎಸ್‌ಪಿ ಕಾಶಿನಾಥ್ ಅವರು ದೂರು ನೀಡಿದ್ದಾರೆ. IPS ಸುಧೀರ್ ಕುಮಾರ್ ರೆಡ್ಡಿ ಅವರು ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಹಾಗೂ ಕರ್ತವ್ಯದಲ್ಲಿ ತಾರತಮ್ಯ ಎಸಗುತ್ತಿದ್ದಾರೆ ಎಂದು ಕಾಶಿನಾಥ್ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ನನಗೆ ಕೇವಲ 30 ನಿಮಿಷಗಳ ಕಾಲಾವಕಾಶ ನೀಡಿ, ಈ ಐಪಿಎಸ್ ಅಧಿಕಾರಿಯ ಎಲ್ಲಾ ಕರ್ಮಕಾಂಡಗಳನ್ನು ನಿಮ್ಮ ಮುಂದೆ ಬಯಲು ಮಾಡುತ್ತೇನೆ ಎಂದು ಡಿಜಿಪಿಯವರಿಗೆ ಬರೆದ ಪತ್ರದಲ್ಲಿ ನೇರ - [ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮೂರೂ ಧಾರಾವಾಹಿಗಳ "ತ್ರಿವೇಣಿ ಸಂಗಮ"!](https://btvkannada.com/2026/04/20/star-suverna-triveni-sangama/) - ಕನ್ನಡಿಗರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಅನೇಕ ವಿನೂತನ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬರುತ್ತಿದೆ. ಸಾಮಾನ್ಯವಾಗಿ ಎರಡು ಧಾರಾವಾಹಿಗಳು ಒಂದಾಗುವುದನ್ನು 'ಮಹಾಸಂಗಮ' ಎಂದು ಹೇಳಲಾಗುತ್ತದೆ. ಆದರೆ ಕಿರುತೆರೆಯಲ್ಲಿ ಮೂರೂ ಧಾರಾವಾಹಿಗಳನ್ನು ಸೇರಿಸಿ "ತ್ರಿವೇಣಿ ಸಂಗಮ" ಮಾಡುತ್ತಿರುವುದು ಇದೇ ಮೊದಲು. ಈ ಹೆಗ್ಗಳಿಕೆ ಸ್ಟಾರ್ ಸುವರ್ಣ ವಾಹಿನಿಗೆ ಸಲ್ಲುತ್ತದೆ. 'ನೀ ಇರಲು ಜೊತೆಯಲ್ಲಿ' ಧಾರಾವಾಹಿಯ ಕಥೆಯಲ್ಲಿ ಇದೀಗ 5 ವರ್ಷಗಳೇ ಕಳೆದಿದೆ, ಕಾಲಚಕ್ರ ಬದಲಾಗಿದೆ. ನಾಯಕ ಕೃಷ್ಣ ತನ್ನ ದುಡಿಮೆಯಿಂದ ಶ್ರೀಮಂತನಾಗಿದ್ದು, ರಚನಾಳ ನೆನಪಿನಲ್ಲಿ ಬದುಕುತ್ತಿದ್ದಾನೆ. ಕೃಷ್ಣನ - ["ಕಿಲಾಡಿ ಮೇಘ" ಟೀಸರ್ ಆಡಿಯೋ ಬಿಡುಗಡೆ!](https://btvkannada.com/2026/04/20/kiladi-megha-teaser-audio/) - ಸುಲೋಚನಾ ಪ್ರೊಡಕ್ಷನ್ಸ್ ಮೂಲಕ ಸುಲೋಚನಾ ಸುಕುಮಾರ್ ಅವರು ನಿರ್ಮಿಸಿರುವ "ಕಿಲಾಡಿ ಮೇಘ" ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಹಲವಾರು ವರ್ಷಗಳಿಂದ ಡಬ್ಬಿಂಗ್ ಕಲಾವಿದನಾಗಿ ಕೆಲಸ ಮಾಡಿರುವ ಬಿ.ಟಿ. ಮಂಜುನಾಥ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಹಣದ ಹಿಂದೆ ಹೋದಾಗ ಏನೇನೆಲ್ಲ ಆಗುತ್ತದೆ ಎಂಬುದನ್ನು ಹಾರರ್ ಹಿನ್ನೆಲೆಯಲ್ಲಿ ಹೇಳಲಾಗಿದೆ. ಡಿಕೆಡಿ, ಡ್ರಾಮಾ ಜೂನಿಯರ್ಸ್ ಖ್ಯಾತಿಯ ಮಹಾಲಕ್ಷ್ಮಿ ಈ ಚಿತ್ರದ ನಾಯಕಿ ಮೇಘಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹಿರಿಯನಟ ಶಂಕರ್ ಅಶ್ವಥ್ - [AI ತಂತ್ರಜ್ಞಾನದಲ್ಲಿ ಮೂಡಿಬಂದಿರುವ “ರಾಣಿ ಚೆನ್ನಮ್ಮ” ಚಿತ್ರದ ಟೀಸರ್ ರಿಲೀಸ್!](https://btvkannada.com/2026/04/20/rani-chennama-teaser-release/) - ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಸೃಜನಾತ್ಮಕವಾಗಿ ಬಳಸಿಕೊಂಡು ನಿರ್ಮಿಸಲಾಗಿರುವ ಐತಿಹಾಸಿಕ ಚಿತ್ರ “ರಾಣಿ ಚೆನ್ನಮ್ಮ”. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಕಿತ್ತೂರಿನ ಗರ್ವ, ಧೈರ್ಯ, ಹೆಮ್ಮೆ ಮತ್ತು ಸ್ವಾಭಿಮಾನದ ಪ್ರತೀಕವಾದ ರಾಣಿ ಚೆನ್ನಮ್ಮ ಅವರ ಜೀವನಗಾಥೆಯನ್ನು ಆಧರಿಸಿದ ಈ ಚಿತ್ರವು, ಇತಿಹಾಸ ವನ್ನು ಆಧುನಿಕ ತಂತ್ರಜ್ಞಾನದ ಮೂಲಕ ಪುನರ್ಜೀವಗೊಳಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವಾಗಿದೆ. "ಕಿತ್ತೂರಿನ ಗತ್ತು … ದೇಶಕ್ಕೆ ಗೊತ್ತು” ಎಂಬ ಅಡಿಬರಹ ಈ ಚಿತ್ರಕ್ಕಿದೆ. ಕೇವಲ ಕಥೆಯನ್ನು ಹೇಳುವುದಲ್ಲ. ಇದು ಇತಿಹಾಸದ ಘರ್ಜನೆ, ಒಂದು ಪೀಳಿಗೆಯನ್ನು - [ಬೆಂಗಳೂರಿನ 17 ಕಡೆ ಇಡಿ ದಾಳಿ - BDA ಅಧ್ಯಕ್ಷ ಹ್ಯಾರಿಸ್‌, ನಲಪಾಡ್ ಮನೆ ಮೇಲೆ ರೇಡ್!](https://btvkannada.com/2026/04/20/haris-nalpad-ed-raid/) - ಬೆಂಗಳೂರು : ಬೆಳ್ಳಂಬೆಳಗ್ಗೆ BDA ಅಧ್ಯಕ್ಷ ಎನ್.ಎ.ಹ್ಯಾರಿಸ್‌ ಮತ್ತು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆ ED ರೇಡ್ ಮಾಡಿದೆ. ಬೆಂಗಳೂರಿನ 17 ಕಡೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಅಶೋಕ್ ನಗರದಲ್ಲಿರುವ ನಲಪಾಡ್ ನಿವಾಸದ ಮೇಲೂ ಇಡಿ ದಾಳಿ ನಡೆಸಿದೆ. ಬೆಳಗ್ಗೆ 5 ಗಂಟೆಯಿಂದಲೇ ಶೋಧ ಕಾರ್ಯಚರಣೆ ಆರಂಭವಾಗಿದ್ದು, ಹ್ಯಾರಿಸ್ ಮತ್ತು ನಲಪಾಡ್​ಗೆ ಸೇರಿದ ಕಟ್ಟಡಗಳು ಮತ್ತು ಇನ್ನಿತರ ವ್ಯವಹಾರಗಳ ಮೇಲೆ ED ರೇಡ್ ಮಾಡಿದೆ. ಕೇಂದ್ರ ಮೀಸಲು - [ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ - ಆತಂಕದಿಂದ ಕಣ್ಣೀರಿಟ್ಟ ಪ್ರಯಾಣಿಕರು!](https://btvkannada.com/2026/04/20/hubballi-flight-pasanger/) - ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಹಾದುರಂತವೊಂದು ತಪ್ಪಿದ್ದು, ನೂರಾರು ಪ್ರಯಾಣಿಕರು ಬದುಕುಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಸುಮಾರು 4 ಗಂಟೆಗಳ ಆಕಾಶದಲ್ಲಿ ಸುತ್ತಿದೆ. ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದಾರೆ. Fly91 ಏರ್‌ಲೈನ್ಸ್ IC3401( ATRTURBOPROP AT7) ಸಂಖ್ಯೆ ಫ್ಲೈಟ್‌ ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆ ಹೈದರಾಬಾದ್ ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗಿತ್ತು. ಸಂಜೆ 4:30 ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ಹುಬ್ಬಳ್ಳಿ ಸಮೀಪಿಸುತ್ತಿದ್ದಂತೆ - [‘ಹೊಂಬಾಳೆ ಫಿಲ್ಮ್ಸ್’ನಿಂದ ಮತ್ತೊಂದು ಸಿನಿಮಾ ಘೋಷಣೆ - ನೂತನ ಚಿತ್ರದ ಶೀರ್ಷಿಕೆ ನಾಳೆ ಅನಾವರಣ!](https://btvkannada.com/2026/04/18/hombale-films-new-movie/) - ರಾಜಕುಮಾರ, ಕೆಜಿಎಫ್, ಕಾಂತಾರ ಹಾಗೂ ಸಲಾರ್ ನಂತಹ ದೃಶ್ಯಕಾವ್ಯಗಳ ಮೂಲಕ ಭಾರತೀಯ ಚಿತ್ರರಂಗದ ಗತಿಯನ್ನೇ ಬದಲಿಸಿ, ಕಥೆ ಮತ್ತು ಮೇಕಿಂಗ್‌ಗೆ ಹೊಸ ವ್ಯಾಖ್ಯಾನ ಬರೆದ ಹೊಂಬಾಳೆ ಫಿಲ್ಮ್ಸ್, ಈಗ ತನ್ನ ಮುಂದಿನ ಬಹುನಿರೀಕ್ಷಿತ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಿದೆ. ‘ಮಹಾವತಾರ ನರಸಿಂಹ’ ಚಿತ್ರದ ಮೂಲಕ ಸಂಚಲನ ಮೂಡಿಸಿದ್ದ ಅದೇ ಸೃಜನಶೀಲ ತಂಡವು ಈಗ ಮತ್ತೆ ಒಂದಾಗುತ್ತಿದ್ದು, ಮತ್ತೊಂದು ಅದ್ಭುತ ಕಥಾಹಂದರವನ್ನು ತೆರೆಯ ಮೇಲೆ ತರಲು ಸಜ್ಜಾಗಿದೆ. ವಿಶೇಷವೆಂದರೆ, ವಿಭಿನ್ನ ದೃಷ್ಟಿಕೋನ ಹಾಗೂ ಹೊಸತನದ ಕಥೆಯನ್ನು ಒಳಗೊಂಡಿರುವ ಈ ಚಿತ್ರವನ್ನು - ['ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಟೈಟಲ್ ಸಾಂಗ್ ರಿಲೀಸ್ - ಸಿನಿಮಾಗೆ ಸಿಎಂ ಸಿದ್ದರಾಮಯ್ಯ ಸಾಥ್!](https://btvkannada.com/2026/04/18/nyayabele-angadi-tital-song/) - ಸಾಮಾಜಿಕ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸಿನಿಮಾದ ಹೆಸರೇ ಹೇಳುವಂತೆ, ಇದು 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂಥ ಕಥಾಹಂದರದ ಚಿತ್ರ. ಪಕ್ಕಾ - [ವಿಧಾನಸೌಧದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಂದ ಡಾ. ಡಿ. ಸಿ. ರಾಮಚಂದ್ರರವರ 'ನಾಥ ಪರಂಪರೆ' ಕೃತಿ ಲೋಕಾರ್ಪಣೆ!](https://btvkannada.com/2026/04/18/natha-parampare-book-release/) - ಬೆಂಗಳೂರು : ಸಾಹಿತಿಗಳಿಗೆ ಪ್ರೋತ್ಸಾಹ ನೀಡುವುದು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಅತ್ಯಗತ್ಯವೆಂದು ಭಾವಿಸದ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕದ ಬಹುಮುಖಿ ಪರಂಪರೆಯನ್ನು ಪ್ರತಿನಿಧಿಸುವ ಕನ್ನಡ ಸಾಮರಸ್ಯ ನೆಲೆಗಳು ಶೀರ್ಷಿಕೆಯಡಿ 41 ಕೃತಿಗಳ ಲೋಕಾರ್ಪಣೆ ಸಮಾರಂಭವು ಏ.15 ರಂದು ವಿಧಾನಸೌಧದ ಬ್ಯಾಂಕ್ ವೆಟ್ ಹಾಲ್​ನಲ್ಲಿ ಜರುಗಿತು. ಈ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾಕ್ಟರ್ ಡಿ.ಸಿ. ರಾಮಚಂದ್ರ ಅವರ ಲೇಖನಿಯಿಂದ ಹೊರಬಂದ ನಾಥ ಪರಂಪರೆ ಕೃತಿಯು ಲೋಕಾರ್ಪಣೆಗೊಂಡಿತು. ಕರ್ನಾಟಕದ ಮುಖ್ಯಮಂತ್ರಿ - [ನಟ ಪ್ರೇಮ್ ಬರ್ತ್​ಡೇಗೆ ಪೋಸ್ಟರ್ ರಿಲೀಸ್ - ಐತಿಹಾಸಿಕ ಪಾತ್ರದಲ್ಲಿ ಲವ್ಲಿ ಸ್ಟಾರ್!](https://btvkannada.com/2026/04/18/hero-prem-birthday-poster/) - ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಶೈಲಿಯ ಯಶಸ್ಸಿನ ಮೈಲುಗಲ್ಲು ನೆಟ್ಟಿರುವ ಕನ್ನಡದ ಪ್ರಸಿದ್ಧ ಪ್ರತಿಭಾವಂತ ಲವ್ಲಿ ಸ್ಟಾರ್ ಪ್ರೇಮ್. ನಟ ತಮ್ಮ ಸ್ವಂತ ಪರಿಶ್ರಮದಿಂದ ವೈವಿಧ್ಯಮಯ "ಫೀಲ್ ಗುಡ್" ಸಿನಿಮಾಗಳ ( ನೆನಪಿರಲಿ, ಜೊತೆ ಜೊತೆಯಲಿ, ಪಲ್ಲಕ್ಕಿ, ಚಾರ್ ಮಿನಾರ್ , ಮಳೆ ) ಮೂಲಕ ಕನ್ನಡ ಚಿತ್ರರಂಗದಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಲವ್ಲಿ ಸ್ಟಾರ್ ಪ್ರೇಮ್ ಇದೇ ಮೊದಲಬಾರಿಗೆ ಐತಿಹಾಸಿಕ ಸಿನಿಮಾವೊಂದರಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳುವ ಮೂಲಕ ಕೆರಿಯರ್​ನ್ನು ಹೊಸತೊಂದು ಮಜಲಿಗೆ ಕೊಂಡೊಯ್ಯಲು ಸಿದ್ಧತೆ - [ಇಂದು ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ RCB - ಈ ಜೆರ್ಸಿಯ ವಿಶೇಷತೆಯೇನು?](https://btvkannada.com/2026/04/18/today-green-jersy-rcb/) - ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು IPL 2026 ಪಂದ್ಯಾವಳಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳ ನಡುವೆ ರೋಚಕ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ RCB ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಡೆಲ್ಲಿ ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್, ಕರುಣ್ ನಾಯರ್ ಇರುವುದರಿಂದ ಇದು "ಕನ್ನಡಿಗರು vs ಕರ್ನಾಟಕ" ಕದನವಾಗಲಿದೆ. ಪರಿಸರ ಜಾಗೃತಿಗಾಗಿ RCB 2011ರಿಂದ ಗ್ರೀನ್ ಜೆರ್ಸಿ ಅಭಿಯಾನ ನಡೆಸುತ್ತಿದೆ. ಗ್ರೀನ್ ಜೆರ್ಸಿಯ ವಿಶೇಷತೆಯೇನು? 2011 ರ - [ಆ ನಿರ್ದೇಶಕ ನನ್ನ ಕಾಮದ ದೃಷ್ಟಿಯಿಂದ ಮುಟ್ಟಿದರು - ಕರಾಳ ಅನುಭವ ಬಿಚ್ಚಿಟ್ಟ ನಟಿ ಡೈಸಿ ಶಾ!](https://btvkannada.com/2026/04/18/heroin-daisy-sha/) - ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಜೊತೆ 'ಜೈ ಹೋ' ಮೂಲಕ ಮಿಂಚಿದವರು ನಟಿ ಡೈಸಿ ಶಾ. ಕನ್ನಡದಲ್ಲಿ ಭದ್ರ, ಬಾಡಿಗಾರ್ಡ್ ನಂತಹ ಸಿನಿಮಾಗಳ ಮೂಲಕ ಕನ್ನಡಿಗರಿಗೂ ಚಿರಪರಿಚಿತರಾದ ಈ ಸುಂದರಿ, ಸದಾ ನಗುಮೊಗದಿಂದಲೇ ಪ್ರೇಕ್ಷಕರನ್ನು ರಂಜಿಸುತ್ತಾರೆ. ಆದರೆ ಈ ನಗುವಿನ ಹಿಂದೆ ಅಳಿಸಲಾಗದ ನೋವಿನ ಕಥೆಯೊಂದಿದೆ. ತಾವು ಎದುರಿಸಿದ 'ಕಾಸ್ಟಿಂಗ್ ಕೌಚ್' ಎಂಬ ಕರಾಳ ಸತ್ಯವನ್ನು ಡೈಸಿ ಈಗ ಹಂಚಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಡೈಸಿ ಶಾ, ದಕ್ಷಿಣ ಭಾರತದ ನಿರ್ದೇಶಕರೊಬ್ಬರು ತಮಗೆ ನೀಡಿದ ಕಿರುಕುಳದ ಬಗ್ಗೆ ಮನಬಿಚ್ಚಿ - [ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ - ಕಾದಿದೆಯೇ ಜಲಕ್ಷಾಮ?](https://btvkannada.com/2026/04/18/mandya-krs-dam-water/) - ಮಂಡ್ಯ : ಮಂಡ್ಯದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಬೇಸಿಗೆ ಆರಂಭದಲ್ಲೇ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ 99 ಅಡಿಗೆ ಕುಸಿದಿದ್ದು, ಮಳೆಗಾಲ ವಿಳಂಬವಾದರೆ ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಹಾಹಾಕಾರ ಎದುರಾಗುವ ಭೀತಿ ಆವರಿಸಿದೆ. ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ ಕೇವಲ - [ವಿನಯ್ ಕುಲಕರ್ಣಿ ಕೇಸ್ - ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರೀಕರ್‌ಗೆ 7 ವರ್ಷ ಜೈಲು ಶಿಕ್ಷೆ!](https://btvkannada.com/2026/04/17/inspector-chennakeshava-tingarge/) - ಬೆಂಗಳೂರು : ಧಾರವಾಡದ ಜಿ.ಪಂ ಮಾಜಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಕೇಸ್​ನ A 19 ಆರೋಪಿ ಇನ್ಸ್ಪೆಕ್ಟರ್ ಚೆನ್ನಕೇಶವ ಟಿಂಗರೀಕರಗೆ ಕೋರ್ಟ್​ ಏಳು ವರ್ಷ ಜೈಲು ಶಿಕ್ಷೆ ಆಗಿದೆ. ವಿನಯ್ ಕುಲಕರ್ಣಿ ಹೇಳಿದ ಹಾಗೆಯೇ ಪೊಲೀಸ್ ಇನ್ಸ್​ಪೆಕ್ಟರ್ ಚೆನ್ನಕೇಶವ ಟಿಂಗರೀಕರ ಕೇಸ್ ಮುಚ್ಚಿ ಹಾಕಿದ್ದಾನೆ. MLA ವಿನಯ್ ಕುಲಕರ್ಣಿ ಸೂಚನೆಯಂತೆ ನಡೆದುಕೊಂಡು, ನಿಜವಾದ ಆರೋಪಿಗಳನ್ನು ರಕ್ಷಣೆ ಮಾಡಿದ್ದ ಚೆನ್ನಕೇಶವ ಟಿಂಗರೀಕರನನ್ನು - [ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ - ಶಾಸಕ ಸ್ಥಾನ ರದ್ದು!](https://btvkannada.com/2026/04/17/vinay-kulkarni-mla-cancel/) - ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೀವಾವಧಿ ಶಿಕ್ಷೆ ಹಿನ್ನಲೆ ವಿನಯ್ ಕುಲಕರ್ಣಿಯ ಶಾಸಕ ಸ್ಥಾನ ರದ್ದಾಗಿದೆ. ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಅದರಂತೆ ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇನ್ನು ಈ ಕೇಸ್​​ನ ಆರೋಪಿಯಾದ ಪೊಲೀಸ್ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಗರೀಕರ್​ಗೆ ಜೀವಾವಧಿ ಸಿಗದೆ 7 - [ಯೋಗೀಶ್‌ ಗೌಡ ಕೊಲೆ ಕೇಸ್‌ - ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ!](https://btvkannada.com/2026/04/17/vinay-kulakarni-life-imprisonment/) - ಬೆಂಗಳೂರು : ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ವಿನಯ್ ಕುಲಕರ್ಣಿ 15 ನೇ ಅಪರಾಧಿ ಆಗಿದ್ದು, ಒಟ್ಟು 16 ಮಂದಿಗೂ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಕೊಲೆ ಮತ್ತು ಪಿತೂರಿ ಆರೋಪಕ್ಕೆ ವಿನಯ್‌ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದೆ. ಅಲ್ಲದೆ, ಯೋಗೀಶ್​ ಗೌಡ ಮಕ್ಕಳಿಗೆ 16 ಲಕ್ಷ ಪರಿಹಾರ ನೀಡಲು ವಿನಯ್​ ಕುಲಕರ್ಣಿಗೆ ಆದೇಶ ನೀಡಿದೆ. ಯೋಗೀಶ್ ಗೌಡ - ["ಶ್ರೀಜಗನ್ನಾಥದಾಸರು ಭಾಗ 2" ಚಿತ್ರಕ್ಕೆ 50 ದಿನಗಳ ಸಂಭ್ರಮ - ಆಶೀರ್ವದಿಸಿದ ಶ್ರೀಸತ್ಯಾತ್ಮ ತೀರ್ಥರು!](https://btvkannada.com/2026/04/17/jaganathadasaru-part2-movie-50days/) - ನಾಡಿನ ಪ್ರಸಿದ್ದ ಹರಿದಾಸರ ಜೀವನ ಚರಿತ್ರೆಯನ್ನು ನಿರ್ದೇಶಕ ಮಧುಸೂದನ್ ಹವಾಲ್ದಾರ್ ಅವರು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದಿರುವ "ಶ್ರೀಜಗನ್ನಾಥದಾಸರು" ಭಾಗ ೨ ಚಿತ್ರ 50 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಚಿತ್ರದ ನಿರ್ಮಾಪಕರೂ ಆಗಿರುವ ಮಧುಸೂದನ್ ಹವಾಲ್ದಾರ್ ಇತ್ತೀಚೆಗೆ ಅದ್ದೂರಿ ಸಮಾರಂಭ ಆಯೋಜಿಸಿದ್ದರು. ಉತ್ತರಾದಿ ಮಠಾಧೀಶರಾದ ಶ್ರೀಸತ್ಯಾತ್ಮ ತೀರ್ಥರು ಸಮಾರಂಭಕ್ಕೆ ಆಗಮಿಸಿ ಅನುಗ್ರಹ ಸಂದೇಶ ನೀಡಿದರು. ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ, ಡಾ. ವಾಸುದೇವ ಅಗ್ನಿಹೋತ್ರಿ, ಸಿ.ಆರ್.ಮುರಳಿ, ಗಾಯಕ ರಾಯಚೂರು - ["SEPTEMBER 21" 79ನೇ ಕ್ಯಾನ್ಸ್ ಚಲನಚಿತ್ರೋತ್ಸವದ ಮಾರ್ಶೆ ಡು ಫಿಲ್ಮ್ ವಿಭಾಗಕ್ಕೆ ಆಯ್ಕೆ!](https://btvkannada.com/2026/04/17/september21-cinema-cans-marshe/) - ಪ್ರಿಯಾಂಕಾ ಉಪೇಂದ್ರ, ಜರೀನಾ ವಹಾಬ್, ಪ್ರವೀಣ್ ಸಿಂಗ್ ಸಿಸೋಡಿಯಾ, ಅಜಿತ್ ಶಿಧಯೆ ಮತ್ತು ಅಮಿತ್ ಬೆಹ್ಲ್ ಅಭಿನಯದ SEPTEMBER 21, ಮೇ 12–23, 2026ರ 79ನೇ ಕ್ಯಾನ್ಸ್ ಚಲನಚಿತ್ರೋತ್ಸವದ ಮಾರ್ಶೆ ಡು ಫಿಲ್ಮ್ ವಿಭಾಗಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ವಿಸಿಕಾ ಫಿಲ್ಮ್ಸ್, ಎಫ್‌ಎಂಡಿ ಪ್ರೊಡಕ್ಷನ್ಸ್, ಹಮಾರಾಮೂವಿ ಮತ್ತು ಫಿಲ್ಮ್ಸ್‌ಮ್ಯಾಕ್ಸ್ ನಿರ್ಮಿಸಿರುವ ಚಿತ್ರವು ಮೇ 16, 2026ರಂದು ಸಂಜೆ 5:45ಕ್ಕೆ ಪಲೈಸ್ ಥಿಯೇಟರ್ನಲ್ಲಿ ವಿಶ್ವ ಪ್ರೀಮಿಯರ್ ಕಾಣಲಿದೆ. ಭಾರತೀಯ ಚೊಚ್ಚಲ ಚಿತ್ರಗಳಿಗೆ ಇದು ಮೊದಲು, SEPTEMBER 21 ಥಿಯೇಟರ್ ಬಿಡುಗಡೆಗೂ - [ಹೊಂಬಾಳೆಯನ್ನು ಕಡೆಗಣಿಸಿದ ರಿಷಬ್ ಶೆಟ್ಟಿ - ಹತ್ತಿದ ಏಣಿಯನ್ನೇ ಒದ್ರಾ ಶೆಟ್ರು?](https://btvkannada.com/2026/04/17/hombale-films-rishab-shetty/) - ಬೆಂಗಳೂರು : ಡಿವೈನ್ ಸ್ವಾರ್ ರಿಷಬ್ ಶೆಟ್ಟಿ ಮತ್ತು ಹೊಂಬಾಳೆ ಸಂಸ್ಥೆ ನಡುವಿನ ಸಂಬಂಧ ಈಗ ಅಷ್ಟಕ್ಕಷ್ಟೇ ಅನ್ನೋ ಮಾತು ಕೇಳಿಬರುತ್ತಿದೆ. ಇತ್ತೀಚಿನ ಬೆಳವಣಿಗೆಗಳು ಈ ಸಂಶಯಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಿವೆ. ಹೌದು.. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ ಹಾಗೂ ಮುಂಬೈನಲ್ಲಿ ನಡೆದ ಪ್ರತಿಷ್ಠಿತ INCA ಅವಾರ್ಡ್ಸ್ ವೇದಿಕೆಗಳಲ್ಲಿ ರಿಷಬ್ ಶೆಟ್ಟಿ ಅವರ ನಡೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಕಾಂತಾರ ಚಿತ್ರಕ್ಕಾಗಿ ಅತ್ಯುತ್ತಮ ನಟ ಹಾಗೂ ನಿರ್ದೇಶಕ ಪ್ರಶಸ್ತಿಗಳನ್ನು ಸ್ವೀಕರಿಸಿದ ರಿಷಬ್, ತಮ್ಮ - [HD ಕುಮಾರಸ್ವಾಮಿ - ಲೋಕಾ ADGP ಸಂಘರ್ಷ - ಮಧ್ಯಸ್ಥಿಕೆಗೆ ಸುಪ್ರೀಂ​ ನಿವೃತ್ತ ನ್ಯಾ. ಓಕಾ ನೇಮಕ!](https://btvkannada.com/2026/04/17/hdk-loka-adgp-supreme-oka/) - ಬೆಂಗಳೂರು : ಕೇಂದ್ರ ಸಚಿವ HD ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇದೀಗ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಮಧ್ಯಸ್ಥಿಕೆದಾರರಾಗಿ ಸುಪ್ರೀಂ ನಿವೃತ್ತ ನ್ಯಾಯಮೂರ್ತಿ ಎ.ಎಸ್ ಓಕಾ ಅವರನ್ನು ನೇಮಿಸಿ ಹೈಕೋರ್ಟ್​ ಆದೇಶ ನೀಡಿದೆ. ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ಆರೋಪದ ಮೇಲೆ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. - [ಇಸ್ರೇಲ್-ಲೆಬನಾನ್ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ - 10 ದಿನಗಳ ಕದನ ವಿರಾಮ ಘೋಷಣೆ!](https://btvkannada.com/2026/04/17/isreal-lebanal-war-10days-break/) - ಇರಾನ್ ಮತ್ತು ಅಮೆರಿಕದ ನಡುವೆ ತೀವ್ರ ವಾಕ್ಸಮರ ಹಾಗೂ ಯುದ್ಧದ ಭೀತಿಗೆ ಕಾರಣವಾಗಿದ್ದ ಇಸ್ರೇಲ್ ಮತ್ತು ಲೆಬನಾನ್ ಸಂಘರ್ಷದಲ್ಲಿ ಈಗ ಮಹತ್ವದ ತಿರುವು ಕಂಡುಬಂದಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ರಾಜತಾಂತ್ರಿಕ ಮಾತುಕತೆ ಯಶಸ್ವಿಯಾಗಿದ್ದು, ಎರಡೂ ರಾಷ್ಟ್ರಗಳು 10 ದಿನಗಳ ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿವೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬೆಳವಣಿಗೆಯನ್ನು ಅಧಿಕೃತವಾಗಿ ಖಚಿತಪಡಿಸಿದ್ದು, ಉದ್ವಿಗ್ನತೆಯನ್ನು ಶಮನಗೊಳಿಸಲು 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ - [ಬ್ಲಾಕ್​ನಲ್ಲಿ ಟಿಕೆಟ್ ಮಾರುತ್ತಿರುವ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಪದಾಧಿಕಾರಿಗಳು - FIR ದಾಖಲು ಹಲವರು ಜೈಲಿಗೆ!](https://btvkannada.com/2026/04/17/black-ticket-sale-ksca/) - ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯಗಳ ಕ್ರೇಜ್ ಅನ್ನು ಬಂಡವಾಳ ಮಾಡಿಕೊಂಡಿದ್ದ ಬೃಹತ್ ಟಿಕೆಟ್ ಬ್ಲಾಕ್ ದಂಧೆಯನ್ನು CCB ಪೊಲೀಸರು ಭೇದಿಸಿದ್ದಾರೆ. ಈ ಕೃತ್ಯದಲ್ಲಿ ಸ್ವತಃ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೇ ಭಾಗಿಯಾಗಿದ್ದು, ಇದೀಗ ಪೊಲೀಸರು ಇಬ್ಬರ ವಿರುದ್ಧ FIR ದಾಖಲಿಸಿದ್ದಾರೆ. KSCA ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ ಎಸಗುತ್ತಿದ್ದ ಎಂಬುದು ಸಿಸಿಬಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಸಿಸಿಬಿ ಡಿಸಿಪಿ ಹರಿಬಾಬು ಅವರ ನೇತೃತ್ವದಲ್ಲಿ - [ಕರ್ನಾಟಕದ 114 ಜಿಲ್ಲಾ ನ್ಯಾಯಾಧೀಶರ ದಿಢೀರ್ ವರ್ಗಾವಣೆ - ವಿನಯ್ ಕುಲಕರ್ಣಿ ಕೇಸಲ್ಲಿ ತೀರ್ಪು ನೀಡಿದ್ದ ಸಂತೋಷ್‌ ಗಜಾನನ ಭಟ್‌ ಕೂಡ ಟ್ರಾನ್ಸ್​ಫರ್!](https://btvkannada.com/2026/04/16/santhosh-gajanana-bhat-transper/) - ಬೆಂಗಳೂರು : ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸಾರ್ವಜನಿಕ ಹಿತದೃಷ್ಟಿ ಹಾಗೂ ಆಡಳಿತಾತ್ಮಕ ಕಾರಣಗಳಿಗಾಗಿ ಕರ್ನಾಟಕ ಹೈಕೋರ್ಟ್ ಒಟ್ಟು 368 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಿನಯ್ ಕುಲಕರ್ಣಿ, ಪ್ರಜ್ವಲ್ ರೇವಣ್ಣ ಸೇರಿ ಹಲವು ಹೈಪ್ರೊಫೈಲ್ ಪ್ರಕರಣಗಳಲ್ಲಿ ದಿಟ್ಟ ತೀರ್ಪು ನೀಡಿದ್ದ ಸಂತೋಷ್ ಗಜಾನನ ಭಟ್ ಅವರ ವರ್ಗಾವಣೆ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. 114 ಜಿಲ್ಲಾ ನ್ಯಾಯಾಧೀಶರು, 115 ಹಿರಿಯ ಸಿವಿಲ್‌ ನ್ಯಾಧೀಶರು, 139 ಸಿವಿಲ್ ನ್ಯಾಯಾಧೀಶರು ಸೇರಿದಂತೆ ಒಟ್ಟು 368 ನ್ಯಾಯಾಧೀಶರನ್ನು - [ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ 'ಸರಿಗಮಪ ಲಿಟಲ್ ಚಾಂಪ್ಸ್' - ಇದೇ ಏ.18 ರಿಂದ ಜೀ ಕನ್ನಡದಲ್ಲಿ!](https://btvkannada.com/2026/04/16/saregamapa-little-champs-zee/) - ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ನಂತರ, ಜೀ ಕನ್ನಡ ವಾಹಿನಿಯು ಈಗ ಸಂಗೀತದ ಮಾಯಾಲೋಕವನ್ನು ಮರಳಿ ತರಲು ಸಜ್ಜಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರುವಾಸಿಯಾದ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’, ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. 3 ರಿಂದ 15 ವರ್ಷದೊಳಗಿನ ಪುಟಾಣಿ ಪ್ರತಿಭೆಗಳು ಭಾಗವಹಿಸುವ ಈ ಸೀಸನ್, ಕರ್ನಾಟಕದ ಮೂಲೆ ಮೂಲೆಯ ಕಿರಿಯ ಗಾಯಕರ ಅದ್ಭುತ ಪ್ರದರ್ಶನಗಳು ಮತ್ತು ಮರೆಯಲಾಗದ ಸಂಗೀತದ ಕ್ಷಣಗಳಿಗೆ ಸಾಕ್ಷಿಯಾಗಲಿದೆ. ‘ಸರಿಗಮಪ ಲಿಟಲ್ ಚಾಂಪ್ಸ್’ - [ಮಹಿಳಾ ಮೀಸಲಾತಿ ಮಸೂದೆಗೆ ರಾಜಕೀಯದ ಬಣ್ಣ ಬೇಡ - ಪ್ರಧಾನಿ ಮೋದಿ!](https://btvkannada.com/2026/04/16/loksabhe-modi-speech/) - ನವದೆಹಲಿ : ಮಹಿಳಾ ಮೀಸಲಾತಿ ಮಸೂದೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡಿದ ಬಳಿಕ ದೇಶವು ಮತ್ತಷ್ಟು ಅಭಿವೃದ್ಧಿಯಾಗಲಿದೆ. ಮಹಿಳಾ ಮೀಸಲಾತಿಗೆ ರಾಜಕೀಯದ ಬಣ್ಣ ಬಳಿಯುವ ಅಗತ್ಯವಿಲ್ಲ ಎಂದು ಹೇಳಿರುವ ಪ್ರಧಾನಿ ಮೋದಿ ಈ ಕಾಯ್ದೆಯನ್ನು 25-30 ವರ್ಷಗಳ ಹಿಂದೆಯೇ ಜಾರಿಗೊಳಿಸಬೇಕಿತ್ತು ಎಂದಿದ್ದಾರೆ. ನಾವು ಭಾರತೀಯರು ರಾಷ್ಟ್ರಕ್ಕೆ ಹೊಸ ದಿಕ್ಕು ನೀಡಲು ಒಗ್ಗೂಡುತ್ತಿದ್ದೇವೆ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ - [SSLC ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ಬೇಡ, ಅಂಕ ಕೊಡಿ - ಹೈಕೋರ್ಟ್​ ಆದೇಶ!](https://btvkannada.com/2026/04/16/sslc-hindi-grand-hicourt/) - ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ನಡೆಸುವ SSLC ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಇದುವರೆಗೆ SSLCಯಲ್ಲಿ ಎಲ್ಲಾ ಭಾಷೆಗಳಿಗೆ ಅಂಕ ನೀಡಲಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ ಅಂಕದ ಬದಲಿಗೆ ಗ್ರೇಡ್​ ನೀಡುವ ಪ್ರಸ್ತಾಪ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಹಿಂದಿಗೆ ಅಂಕ ನೀಡಬೇಕೇ ಅಥವಾ ಗ್ರೇಡ್ ಸಾಕೇ ಎಂಬ ಪ್ರಶ್ನೆ - [ಆಟಗಾರರಿಗೆ ಅವಮಾನ ಆರೋಪ - RCB ವಿರುದ್ಧ ದೂರು ದಾಖಲಿಸಿದ CSK!](https://btvkannada.com/2026/04/16/csk-case-against-rcb/) - ಬೆಂಗಳೂರು : IPL ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಪಂದ್ಯಗಳೆಂದರೆ ಅದೊಂದು ಭಾವನಾತ್ಮಕ ಸಮರ. ಆದರೆ, ಈ ಬಾರಿಯ ಹಣಾಹಣಿ ಕೇವಲ ಮೈದಾನದ ಆಟಕ್ಕೆ ಸೀಮಿತವಾಗದೆ, ದೊಡ್ಡ ಮಟ್ಟದ ವಿವಾದಕ್ಕೆ ನಾಂದಿ ಹಾಡಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆತಿಥೇಯ ತಂಡದ ಡಿಜೆ ವರ್ತನೆಯನ್ನು ಖಂಡಿಸಿ CSK ಮ್ಯಾನೇಜ್‌ಮೆಂಟ್ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ. ವಿವಾದಕ್ಕೆ ಕಾರಣವೇನು? ಏಪ್ರಿಲ್ 5 ರಂದು ನಡೆದ - [ಮಂತ್ರಾಲಯದ ಬಳಿ ಭೀಕರ ಅಪಘಾತ - 8 ಮಂದಿ ದುರ್ಮರಣ!](https://btvkannada.com/2026/04/16/mantralaya-accident-8-death/) - ರಾಯಚೂರು : ಬುಲೆರೋ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಸಮೀಪದ ಚಿಲಕನಡೋಣದಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಬರುತ್ತಿದ್ದ ಬುಲೆರೋ ವಾಹನಕ್ಕೆ ಎದುರಿನಿಂದ ಬಂದ ಫ್ಲೈಯಾಶ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಈ ಘಟನೆ ಬೆಳಗಿನ ಜಾವ ಸುಮಾರು 4 ಗಂಟೆಗೆ ನಡೆದಿದೆ. ಅಮೃತ, ತೇಜಶ್ವಿನಿ, ಧನ್ಯ, ದೀಪಿಕ, ದಿಕ್ಷಿತ, ಪ್ರತಾಪ್, ಕುಮಾರ್, ಯಶೋದಮ್ಮ ಮೃತ ದುರ್ದೈವಿಗಳು. ಬುಲೆರೋ ವಾಹನದಲ್ಲಿ ಹಾಸನ ಮತ್ತು ಚಿಕ್ಕಮಗಳೂರು - [ವಚನಾನಂದ ಸ್ವಾಮೀಜಿ ಮಠವನ್ನು ಬಿಟ್ಟು ಹೋದ್ರೆ ಒಳ್ಳೇದು - ಪಿ.ಡಿ. ಶಿರೂರು!](https://btvkannada.com/2026/04/15/pd-shiruru-reaction/) - ಹಾವೇರಿ : ಹರಿಹರ ಪಂಚಮಸಾಲಿ ಪೀಠದ ವಿವಾದವೀಗ ತಾರಕಕ್ಕೇರಿದ್ದು, ವಚನಾನಂದ ಸ್ವಾಮೀಜಿ ಅವರ ಉಚ್ಚಾಟನೆ ವಿಚಾರವಾಗಿ ಹರಿಹರ ಪಂಚಮಸಾಲಿ ಪೀಠದ ಟ್ರಸ್ಟಿ ಪಿ.ಡಿ. ಶಿರೂರು ಅವರು ಹಾವೇರಿಯಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ವಚನಾನಂದ ಸ್ವಾಮೀಜಿ ಮಠವನ್ನು ಬಿಟ್ಟು ಹೋದರೆ ಒಳ್ಳೆಯದು, ಕಾನೂನಿನ ಮೂಲಕ ಹೊರ ಹಾಕಬೇಕಾಗುತ್ತೆ. ನಾವು ದೌರ್ಜನ್ಯ ಮಾಡಿ ಹೊರಗೆ ಹಾಕೋದು ಬೇಡಾ ಅಂತಾ ಇದ್ದೇವೆ, ಕಾನೂನಿನ ಕ್ರಮಕ್ಕೆ ನಾವೆಲ್ಲರೂ ಕಾಯ್ತು ಇದ್ದೇವೆ ಎಂದು ಪಿ.ಡಿ. ಶಿರೂರು ಹೇಳಿದ್ದಾರೆ. ಉಚ್ಚಾಟನೆಯನ್ನು ಬಹುಮತದಿಂದ ಅಷ್ಟೇ ಅಲ್ಲ, ಎಲ್ಲರೂ - [‘ಟಾಕ್ಸಿಕ್’ ಗ್ಯಾಂಗ್​​ಸ್ಟರ್ ಸಿನಿಮಾ ಅಲ್ಲ - ರಾಕಿಂಗ್ ಸ್ಟಾರ್ ಯಶ್!](https://btvkannada.com/2026/04/15/toxic-gangstar-yash/) - ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಮಾರ್ಚ್ 19ರಂದೇ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಭೀತಿಯ ಕಾರಣ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಜೂನ್ 04 ರಂದು ಅದ್ಧೂರಿಯಾಗಿ ‘ಟಾಕ್ಸಿಕ್’ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಇತ್ತೀಚೆಗೆ ಲಾಸ್ ವೇಗಸ್‌ನ ಪ್ರಸಿದ್ಧ ಟಿಕೆಟಿಂಗ್ ಪ್ಲಾಟ್‌ಫಾರ್ಮ್ 'ಫ್ಯಾಂಡಾಂಗೋ' ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಯಶ್ ಅವರು ವರದಿಗಾರ್ತಿ ನಿಕ್ಕಿ ನೋವಾಕ್ ಅವರೊಂದಿಗೆ ಮಾತನಾಡುತ್ತಾ 'ರಾಮಾಯಣ' ಮತ್ತು 'ಟಾಕ್ಸಿಕ್' ಚಿತ್ರಗಳ ಬಗ್ಗೆ ಯಶ್ ಮನಬಿಚ್ಚಿ - [ಕರ್ನಾಟಕ ತಂತ್ರಜ್ಞಾನ, ತತ್ವಜ್ಞಾನದ ಸಂಗಮ - ರಾಜ್ಯದ ಸಂಸ್ಕೃತಿ, ಮಠದ ಸೇವೆಗೆ ಮೋದಿ ಮೆಚ್ಚುಗೆ!](https://btvkannada.com/2026/04/15/adichunchanagiri-pm-modi-speech/) - ಮಂಡ್ಯ : ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿ, ಕರ್ನಾಟಕ ತಂತ್ರಜ್ಞಾನ, ತತ್ವಜ್ಞಾನ ಎರಡನ್ನು ಸಮೃದ್ಧಿ ಹೊಂದಿದೆ. ಇಂದು ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವನ ದರ್ಶನ ಪಡೆದಿದ್ದು ನನ್ನ ಪುಣ್ಯ, ನನ್ನ ಸೌಭಾಗ್ಯ. ಈ ಅನುಭವವನ್ನು ನಾನು ಎಂದಿಗೂ ಮರೆಯುವುದಿಲ್ಲ. ಸಕ್ಕರೆ ನಾಡು ಮಂಡ್ಯ ನಾಡು. ಕಬ್ಬಿನಂತೆ ಮಂಡ್ಯದ ಜನರ ಮಾತು ಸಿಹಿ - [ದಿಗಂತ್ ನಟನೆಯ "ರುದ್ರ ಕಾಲ" ಟೈಟಲ್ ರಿಲೀಸ್ - ಸ್ಟಾರ್ ಹೀರೋಯಿನ್ ಸಮಂತ ಸಾಥ್!](https://btvkannada.com/2026/04/15/diganth-rudra-kala-tital-release/) - ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ದಿಗಂತ್ ಅಭಿನಯದ ನೂತನ ಚಿತ್ರ "ರುದ್ರ ಕಾಲ". ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಸ್ಟಾರ್ ಹಿರೋಯಿನ್ ಸಮಂತ ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ರಮೇಶ್ ನಾಯ್ಕ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಗೋಪಿ ಅವರು ನಿರ್ದೇಶಿಸುತ್ತಿದ್ದಾರೆ. ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇದೇ ತಿಂಗಳ 22 ರಂದು ನೆರವೇರಲಿದೆ. ನಮ್ಮ ಡೈರೆಕ್ಟರ್ ಗೋಪಿ ಅವರು ಕಥೆ ಹೇಳುತ್ತಿದ್ದಾಗಲೇ ಈ ಚಿತ್ರದಲ್ಲಿ ನಟಿಸಬೇಕೆಂದು ನಿರ್ಧಾರ - [ಕರ್ನಾಟಕದ ಅಭಿವೃದ್ಧಿಗೆ ಪ್ರಧಾನಿ ಮೋದಿ ಮುಂದೆ 18 ಬೇಡಿಕೆಯಿಟ್ಟ ಸಿಎಂ!](https://btvkannada.com/2026/04/15/pm-modi-cm-siddharamaih/) - ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದು, ಶ್ರೀಗುರು ಭೈರವೈಕ್ಯ ಮಂದಿರದ ಲೋಕಾರ್ಪಣೆ ಮಾಡಿದ್ದಾರೆ. ಬೆಂಗಳೂರಿನ HAL ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ ಪತ್ರವನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಕೂಡಲೇ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರದಲ್ಲಿ ಮನವಿ - [ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ](https://btvkannada.com/2026/04/15/adichunchanagiri-gurubairavaikya-mandir-ineugaration/) - ಮಂಡ್ಯ : ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಇಂದು ಮಂಡ್ಯಗೆ ಆಗಮಿಸಿ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು. 1800 ವರ್ಷಗಳ ಇತಿಹಾಸ ಹೊಂದಿರುವ, ಬಾಲಗಂಗಾಧರನಾಥ ಸ್ವಾಮೀಜಿಗಳ ಐಕ್ಯ ಸ್ಥಳವೂ ಆಗಿದ್ದು, ಗದ್ದುಗೆ ಸ್ಥಳದಲ್ಲಿ ನಿರ್ಮಾಣವಾದ, ದ್ರಾವಿಡ ಶೈಲಿಯ, ಹೊಯ್ಸಳ, ಚಾಲುಕ್ಯ, ಚೋಳ - [ಇನ್‌ಸ್ಟಾದಲ್ಲಿ ಸಬ್‌ಸ್ಕ್ರಿಪ್ಶನ್ ಟ್ರೆಂಡ್ ಶುರು - ಇನ್ಮುಂದೆ ಸೋನು ಗೌಡ ಎಕ್ಸ್‌ಕ್ಲೂಸಿವ್ ಕಂಟೆಂಟ್ ನೋಡೋಕೆ ಹಣ ಕೊಡ್ಬೇಕು!](https://btvkannada.com/2026/04/15/insta-subscription-sonu-gowda/) - ಬೆಂಗಳೂರು : ಬಿಗ್ ಬಾಸ್ ಕನ್ನಡ ಓಟಿಟಿ 1 ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ಸೋನು ಶ್ರೀನಿವಾಸ್ ಗೌಡ ಗುರುತಿಸಿಕೊಂಡಿದ್ದರು. ಸೋಶಿಯಲ್ ಮೀಡಿಯಾ ಮೂಲಕವೇ ಫೇಮಸ್ ಆಗಿರುವ ಸೋನು ಶ್ರೀನಿವಾಸ್ ಗೌಡ ಆಗಾಗ ಟ್ರೋಲ್ ಆಗ್ತಿರ್ತಾರೆ. ಕಳೆದ ಕೆಲವು ದಿನಗಳಿಂದ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ತಮ್ಮ ಲೈಫ್ ಸ್ಟೋರಿ, ಲವ್‌ & ಬ್ರೇಕಪ್ ಕಹಾನಿಯನ್ನ ಎಳೆ ಎಳೆಯಾಗಿ ಸೋನು ಶ್ರೀನಿವಾಸ್ ಗೌಡ ತೆರೆದಿಡುತ್ತಿದ್ದಾರೆ. ಮೊದಲ ಲವ್ ಸ್ಟೋರಿ ಶುರುವಾಗಿದ್ದು ಹೇಗೆ, ಬ್ರೇಕಪ್ ಆಗಿದ್ದು ಹೇಗೆ ಎಂಬುದನ್ನ ಬಿಚ್ಚಿಟ್ಟಿದ್ದಾರೆ. - [ನನ್ನ ಭವಿಷ್ಯ ಮುಗಿದಿದೆ ಬಿಡಿ, ರಾಜ್ಯದ ಭವಿಷ್ಯಕ್ಕಾಗಿ ಕಾರ್ಯಕರ್ತರು ದುಡಿಮೆ ಮಾಡಿ - HD ಕುಮಾರಸ್ವಾಮಿ!](https://btvkannada.com/2026/04/15/hd-kumaraswamy-react/) - ಬೆಂಗಳೂರು : ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆಗಳನ್ನು ನೀಡಿದ್ದಾರೆ. ಕುಮಾರಣ್ಣನ ಭವಿಷ್ಯ ಬಿಡಿ, ಕುಮಾರಣ್ಣನ ಭವಿಷ್ಯ ಮುಗಿದು ಹೋಗಿದೆ. ರಾಜ್ಯದ ಜನರ ಭವಿಷ್ಯಕ್ಕಾಗಿ ಕಾರ್ಯಕರ್ತರು ದುಡಿಮೆ ಮಾಡಿ ಎಂದಿದ್ದಾರೆ. ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ನನ್ನ ವೈಭವೀಕರಣ ಬೇಡ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು. ದೇವರ ದಯೆಯಿಂದ, ಎರಡು - [ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ - ಎಲ್ಲೆಡೆ ಬಿಗಿ ಭದ್ರತೆ!](https://btvkannada.com/2026/04/15/adichunchanagiri-today-modi-visit/) - ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ HAL ಆಗಮಿಸಿದ್ದು, ಅಲ್ಲಿಂದ 10:50ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠ ತಪೋವನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಈ ವೇಳೆ ಮೋದಿಗೆ ಶ್ರೀ ಮಠದವರು ಅದ್ದೂರಿಯಾಗಿ ಸ್ವಾಗತಿಸಲಿದ್ದು, ಮೋದಿ ಅವರು 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ಮೊದಲು ಮೋದಿ ಗೋರಕ್ಷಕನಾಥ ತಪಸ್ಸು ಮಾಡಿ, ಜ್ವಾಲಾಪೀಠಕ್ಕೆ ಭೇಟಿ ನೀಡಲಿದ್ದಾರೆ. - [ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ!](https://btvkannada.com/2026/04/14/bihar-cm-samrat-choudari/) - ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ಕುಮಾರ್‌ ಅವರು ಇಂದು ರಾಜೀನಾಮೆ ನೀಡಿದ್ದು, ನೂತನ ಸಿಎಂ ಆಗಿ ಬಿಜೆಪಿ ಅಭ್ಯರ್ಥಿ ಸಾಮ್ರಾಟ್‌ ಚೌಧರಿ ಆಯ್ಕೆಯಾಗಿದ್ದಾರೆ. ನಾಳೆ ಹೊಸ ಸಿಎಂ ಆಗಿ ಚೌಧರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ನಿತೀಶ್ ಕುಮಾರ್ 20 ವರ್ಷಗಳ ಕಾಲ ಬಿಹಾರದ ಮುಖ್ಯಮಂತ್ರಿಯಾಗಿದ್ದವರು. ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಜೆಡಿಯು ಬದಲಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಳೆದ ಸರ್ಕಾರದ ಅವಧಿಯಲ್ಲೂ ಬಿಜೆಪಿ ಜೆಡಿಯು ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಅದು ಬಿಜೆಪಿ ಮೈತ್ರಿಕೂಟದ ಸರ್ಕಾರವಾಗಿತ್ತು. ಆದರೆ, - [ಕೆಂಗೇರಿ ಬಳಿ ರಾತ್ರೋ ರಾತ್ರಿ ನೂರಾರು ಕೋಟಿ ಜಮೀನು ಕಬಳಿಸಲು ಯತ್ನ - FIR ದಾಖಲು!](https://btvkannada.com/2026/04/14/kengeri-near-land-fir/) - ಬೆಂಗಳೂರು : ಕೆಂಗೇರಿ ಸಮೀಪದ ಅಗರ ಗ್ರಾಮದಲ್ಲಿ ರಾತ್ರೋ ರಾತ್ರಿ ನೂರಾರು ಕೋಟಿ ಜಮೀನು ಕಬಳಿಸಲು ಯತ್ನಿಸಿದ್ದು, ಈ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಅಗರ ಗ್ರಾಮದ ಸರ್ವೆ ನಂ. 28 ರಲ್ಲಿರುವ 7 ಎಕರೆ 5 ಗುಂಟೆ ಸರ್ಕಾರಿ ಜಮೀನನ್ನು ನಿವೇಶನ ರಹಿತ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಫಲಾನುಭವಿಗಳಿಗೆ ಹಂಚಿಕೆ ಮಾಡಲು ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (BBMP) ಹಸ್ತಾಂತರಿಸಿತ್ತು. 2015ರಲ್ಲಿಯೇ - [ತಹಶೀಲ್ದಾರ್​​ಗಳಿಗೆ ಪ್ರಮೋಷನ್ ಕೊಡಿ - KAS ಅಧಿಕಾರಿಗಳ ಸಂಘದಲ್ಲಿ ಭುಗಿಲೆದ್ದ ಅಸಮಾಧಾನ!](https://btvkannada.com/2026/04/14/tahasildar-promotion-kas-officer/) - ಬೆಂಗಳೂರು : KAS ಅಧಿಕಾರಿಗಳ ಸಂಘದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಡ್ತಿ ಸಿಗದೆ ಕಂಗಾಲಾಗಿರುವ ತಹಶೀಲ್ದಾರ್‌ಗಳು, ಇದೀಗ ತಮ್ಮದೇ ಸಂಘದ ವಿರುದ್ಧ ತಿರುಗಿಬಿದ್ದಿದ್ದಾರೆ. ಸಂಘದ ಪದಾಧಿಕಾರಿಗಳು ಕೇವಲ ತಮ್ಮ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಹೊರತು, ಸದಸ್ಯರ ಹಿತರಕ್ಷಣೆಗೆ ಮುಂದಾಗುತ್ತಿಲ್ಲ ಎಂದು ಆರೋಪಿಸಿ ಬಹಿರಂಗ ಪತ್ರ ಬರೆದಿದ್ದಾರೆ. ರಾಜ್ಯದ 2014ರ ಬ್ಯಾಚ್‌ನ 200ಕ್ಕೂ ಹೆಚ್ಚು ತಹಶೀಲ್ದಾರ್‌ಗಳಿಗೆ ಸಹಾಯಕ ಆಯುಕ್ತರಾಗಿ (AC) ಬಡ್ತಿ ನೀಡಿಲ್ಲ. ಈ ಬಗ್ಗೆ ಧ್ವನಿ ಎತ್ತಬೇಕಾದ ಕೆಎಎಸ್ ಅಧಿಕಾರಿಗಳ ಸಂಘ ಮೌನಕ್ಕೆ ಶರಣಾಗಿರುವುದು ಸದಸ್ಯರ ಕೆಂಗಣ್ಣಿಗೆ - [ಚಿನ್ನದ ಬೆಲೆ ಮತ್ತೆ ಹೆಚ್ಚಳ - ಇಂದಿನ ದರ ಎಷ್ಟು?](https://btvkannada.com/2026/04/14/today-gold-rate-hike/) - ಬೆಂಗಳೂರು : ನಿನ್ನೆಯಷ್ಟೇ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದ್ದು, ಗ್ರಾಂಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಚಿನ್ನದ ದರ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,41,100 ರೂ. ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,930 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,500 - [7 ವರ್ಷದ ಬಳಿಕ ಭಾರತಕ್ಕೆ ಇರಾನ್​ನಿಂದ ಕಚ್ಚಾ ತೈಲ ಪೂರೈಕೆ!](https://btvkannada.com/2026/04/14/after-7year-india-iran-oil/) - ಭಾರತ 7 ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ಕಚ್ಚಾ ತೈಲ ಖರೀದಿ ಮಾಡಿದೆ. ಇರಾನಿನ ಕಚ್ಚಾ ತೈಲ ತುಂಬಿದ 2 ಬೃಹತ್‌ ಟ್ಯಾಂಕರ್‌ಗಳು ಭಾರತದ ಬಂದರುಗಳನ್ನ ತಲುಪಿವೆ ಎಂದು LSEG ಹಡಗು ಟ್ರ್ಯಾಕಿಂಗ್‌ ದತ್ತಾಂಶ ತೋರಿಸಿದೆ ಎಂದು ವರದಿಯಾಗಿದೆ. ಕಳೆದ ಮಾರ್ಚ್‌ 20 ರಂದು ಅಥವಾ ಅದಕ್ಕೂ ಮುನ್ನ ಅನುಮೋದಿತ ಟ್ಯಾಂಕರ್‌ಗಳು ಸೇರಿದಂತೆ ಯಾವುದೇ ಹಡಗಿನಲ್ಲಿ ತುಂಬಿಸಿ ಏಪ್ರಿಲ್‌ 19ರ ಒಳಗೆ ಬಿಡುಗಡೆ ಮಾಡಲಾದ ತೈಲಕ್ಕೆ ಅಮೆರಿಕದ ವಿನಾಯಿತಿ ಅನ್ವಯಿಸುತ್ತದೆ. ಏಪ್ರಿಲ್‌ 19 ರಂದು ವಿನಾಯಿತಿ ಕೊನೆಗೊಳ್ಳುತ್ತದೆ. - [ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋಗಳಿಗೆ ಗುಡ್​ ಬೈ ಹೇಳಿದ್ದೇಕೆ? - ಸತ್ಯ ಬಿಚ್ಚಿಟ್ಟ ರಕ್ಷಿತಾ ಪ್ರೇಮ್!](https://btvkannada.com/2026/04/13/rakshitha-prem-zee-show/) - ನಟಿ ಮತ್ತು ನಿರ್ಮಾಪಕಿ ರಕ್ಷಿತಾ ಪ್ರೇಮ್ ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಾದ ‘ಕಾಮಿಡಿ ಕಿಲಾಡಿಗಳು’ ಮತ್ತು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ಗೆ 9 ವರ್ಷದಿಂದ ತೀರ್ಪುಗಾರರಾಗಿದ್ದರು. ಕಳೆದ ವರ್ಷ ಜೀ ಕನ್ನಡ ವಾಹಿನಿಗೆ ರಕ್ಷಿತಾ ಇದ್ದಕ್ಕಿದ್ದಂತೆ ಗುಡ್ ಬೈ ಹೇಳಿದ್ದರು. ದೀರ್ಘಕಾಲದಿಂದ ಮುನ್ನಡೆಸಿಕೊಂಡು ಬಂದಿದ್ದ ಈ ಜಡ್ಜ್ ಸ್ಥಾನದಿಂದ ಅವರು ಕೆಳಗಿಳಿಯಲು ಕಾರಣವೇನು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಆ ಪ್ರಶ್ನೆಗೆ ಇದೀಗ ರಕ್ಷಿತಾ ಉತ್ತರ ನೀಡಿದ್ದಾರೆ. ನಟಿ ರಕ್ಷಿತಾ ಪ್ರೇಮ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆ್ಯಕ್ಟೀವ್ - [ಕೆಡಿ ಸಿನಿಮಾಗೆ ಸೆನ್ಸಾರ್ ಕಂಟಕ - ರಿವೈಸಿಂಗ್ ಕಮಿಟಿ ಅಂಗಳದಲ್ಲಿ ಧ್ರುವ ಸರ್ಜಾ ಸಿನಿಮಾ!](https://btvkannada.com/2026/04/13/kd-cinema-censur-problem/) - ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ 'ಕೆಡಿ' ಸಿನಿಮಾ ರಿಲೀಸ್​ಗೆ ರೆಡಿಯಾಗುತ್ತಿದ್ದು, ಈ ಮಧ್ಯೆ ಜೋಗಿ ಪ್ರೇಮ್ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ನಿಂದ ಕಂಟಕ ಎದುರಾಗಿದೆ. 'ಜನನಾಯಕನ್' ಸಿನಿಮಾಗೆ ಎದುರಾದ ಸಂಕಷ್ಟವೇ ಈಗ 'ಕೆಡಿ' ಚಿತ್ರಕ್ಕೂ ಎದುರಾಗಿದೆ ಎನ್ನಲಾಗುತ್ತಿದೆ. ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹಾಗೂ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಕೆಡಿ' ಇದೇ ತಿಂಗಳ 30ರಂದು ರಿಲೀಸ್ ಆಗಲಿದೆ. ಅದಕ್ಕೂ ಮುನ್ನ 'ಕೆಡಿ'ಗೆ ಸೆನ್ಸಾರ್ ಪ್ರಕ್ರಿಯೆ ನಡೆಯಬೇಕಿದೆ. ಈ ಹಂತದಲ್ಲಿ ಮತ್ತೆ ಸೆನ್ಸಾರ್ ಮಂಡಳಿಯಿಂದ ಕಂಟಕ - [ಏ.15ಕ್ಕೆ ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆ - ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ!](https://btvkannada.com/2026/04/13/adichunchanagiri-bairavaikya-mandir-modi/) - ಮಂಡ್ಯ : ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೀಗ ಸಮಾರಂಭಕ್ಕೆ ಕ್ಷೇತ್ರದಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿದೆ. ಏಪ್ರಿಲ್ 15 ರಂದು ನಡೆಯಲಿರುವ ಈ ಭವ್ಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಈಗಾಗಲೇ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿವೆ. ವಿಶೇಷ ಹೋಮ-ಹವನಗಳು ಹಾಗೂ ವಿವಿಧ - [ಹಾರ್ಮುಜ್‌ ಜಲಸಂಧಿಗೆ ಅಮೆರಿಕ ದಿಗ್ಬಂಧನ ಘೋಷಿಸಿದ ಬೆನ್ನಲ್ಲೇ ತೈಲ ಬೆಲೆ ಏರಿಕೆ!](https://btvkannada.com/2026/04/13/oil-rate-hike/) - ಇರಾನ್‌-ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾಗಿದ್ದು, ಈ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿಗ್ಭಂಧನ ಘೋಷಿಸಿದ್ದಾರೆ. ಈ ಹಿನ್ನೆಲೆ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆಯಾಗಿದೆ. ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ 105 ಡಾಲರ್‌ (9,774 ರೂ.) ತಲುಪಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರಲ್‌ಗೆ 104.25 ಡಾಲರ್‌ (9,704 ರೂ.) ನಷ್ಟಿದ್ದರೆ, ಬ್ರೆಂಚ್‌ ಕಚ್ಚಾತೈಲ ಬ್ಯಾರಲ್‌ಗೆ 101 ಡಾಲರ್‌ ಸಮೀಪದಲ್ಲಿ ವಹಿವಾಟು ನಡೆಸುತ್ತಿದೆ. - [ಕೇಂದ್ರ, ರಾಜ್ಯ ಸರ್ಕಾರದ ನಡುವೆ ಕೈಗಾರಿಕಾ ವಿಚಾರಕ್ಕೆ ತಿಕ್ಕಾಟ - ಇಂದು ಹೆಚ್‌ಡಿಕೆ - ಎಂ.ಬಿ. ಪಾಟೀಲ್ ಮಹತ್ವದ ಸಭೆ!](https://btvkannada.com/2026/04/13/mb-patil-hdk-meeting/) - ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಕೈಗಾರಿಕಾ ವಿಚಾರಕ್ಕಾಗಿ ಕಳೆದ ಕೆಲವು ದಿನಗಳಿಂದ ತಿಕ್ಕಾಟ ನಡೆಯುತ್ತಿದ್ದು, ಇಂದು ಈ ಜಟಾಪಟಿಗೆ ತೆರೆ ಬೀಳುವ ಸಾಧ್ಯತೆಯಿದೆ. ರಾಜ್ಯದ ಕೈಗಾರಿಕಾ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳ ಕುರಿತು ಚರ್ಚಿಸಲು ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇಂದು ಸಭೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಈ ಸಭೆ ನಡೆಯಲಿದೆ. ಈ ವೇಳೆ ರಾಜ್ಯದ ವಿವಿಧೆಡೆ ಕೈಗಾರಿಕೆಗೆ - [ಬೆಂಗಳೂರು ಇನ್: ರೋಚಕ ಮರ್ಡರ್ ಮಿಸ್ಟರಿ ಕಥೆಯ ಟ್ರೈಲರ್ ಬಿಡುಗಡೆ - ಏ.17ಕ್ಕೆ ಚಿತ್ರ ತೆರೆಗೆ!](https://btvkannada.com/2026/04/13/benglore-in-trailer-release/) - ಧರ್ಮ ಕೀರ್ತಿರಾಜ್ ಅಭಿನಯದ ಬೆಂಗಳೂರಿನಲ್ಲಿ ನಡೆಯುವ ರೋಚಕ ಮರ್ಡರ್ ಮಿಸ್ಟರಿ ಸಸ್ಪೆನ್ಸ್ ಥ್ರಿಲ್ಲರ್ 'ಬೆಂಗಳೂರು ಇನ್' ಚಿತ್ರದ ಟ್ರೈಲರ್ ಬಿಡುಗಡೆ ಆಗಿದೆ. ಇದೇ ತಿಂಗಳ 17ಕ್ಕೆ ಚಿತ್ರ ತೆರೆ ಕಾಣುತ್ತಿದ್ದು, ಬೆಂಗಳೂರಿನ ಮಾಗಡಿ ರಸ್ತೆಯ ಉತ್ಸವ್ ಲೆಗೆಸಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ "ಮೈನಾ" ಖ್ಯಾತಿಯ ಅಹಿಂಸಾ ಚೇತನ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಒಬ್ಬ ಫುಡ್ ಡೆಲಿವರಿ ಏಜೆಂಟ್ ಸುತ್ತ ಕಥೆ ಹೆಣೆಯುವ ಈ ಚಿತ್ರ, ಆಧುನಿಕ ನಗರದ ಅಂಧಕಾರವನ್ನು ಬಯಲಿಗೆಳೆಯುವ ಪ್ರಯತ್ನದಲ್ಲಿದೆ. ಕಾರ್ತಿಕ್ ಕೆ. ಮೂರ್ತಿ - [ಭ್ರಷ್ಟಾಚಾರ ಆರೋಪ - PSI ಸೀತಾರಾಮ್ ಲಮಾಣಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಪೊಲೀಸರು!](https://btvkannada.com/2026/04/13/psi-seetharam-lamani-letter/) - ವಿಜಯಪುರ : ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣಾ PSI ಸೀತಾರಾಮ್ ಲಮಾಣಿ ವಿರುದ್ಧ ಪೊಲೀಸ್ ಸಿಬ್ಬಂದಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. PSI ಸೀತಾರಾಮ್ ಲಮಾಣಿ ಪ್ರತಿಯೊಂದು ಅಪರಾಧಕ್ಕೂ ನಿರ್ದಿಷ್ಟ ಹಣ ಫಿಕ್ಸ್ ಮಾಡಿರುವ ಆರೋಪ ಕೇಳಿಬಂದಿದೆ. ಬಾರ್, ಡಾಬಾ, ಅಕ್ರಮ ಅಕ್ಕಿ ಸಾಗಾಟ, ಗ್ಯಾಸ್ ಮಾರಾಟ, ಸಿಗರೆಟ್ ಮತ್ತು ಮಾವಾ ಸೇರಿದಂತೆ ವಿವಿಧ ಅಕ್ರಮ ದಂಧೆಗಳಿಂದ 5.0 ರೇಟ್‌ನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ. ಆದರ್ಶನಗರ ಠಾಣೆಗೆ ವರ್ಗಾವಣೆಗಾಗಿ ನೀಡಿದ್ದ ಹಣವನ್ನು ಮರಳಿ ಹೊಂದಿಸಲು ಈ ರೀತಿ - [Zee5 ಕನ್ನಡದಲ್ಲಿ ಡಾಲಿ ಧನಂಜಯ್ ವೆಬ್ ಸಿರೀಸ್ - 'ಜೆರಾಕ್ಸ್'ಗೆ ಪಾಯಲ್ ಚೆಂಗಪ್ಪ ಎಂಟ್ರಿ!](https://btvkannada.com/2026/04/11/xerox-webseries-payal-chengappa/) - Zee 5 ಕನ್ನಡದ ಬಹುನಿರೀಕ್ಷಿತ ವೆಬ್ ಸರಣಿ "ಜೆರಾಕ್ಸ್"ಗೆ ನಟಿ ಪಾಯಲ್ ಚೆಂಗಪ್ಪ ಸೇರ್ಪಡೆಯಾಗಿದ್ದಾರೆ. ಕನ್ನಡ ಮಣ್ಣಿನ ಸೊಗಡನ್ನು ಪ್ರತಿಬಿಂಬಿಸುವ ಕಥೆಗಳಿಗೆ zee5 ವೇದಿಕೆ ಸೃಷ್ಟಿಸಿದೆ. ಈಗಾಗಲೇ ಹಲವು ವೆಬ್ ಸರಣಿಗಳನ್ನು ಪ್ರೇಕ್ಷಕರಿಗೆ ನೀಡಿರುವ zee5 ಈಗ 'ಜೆರಾಕ್ಸ್' ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿದೆ. ನಟನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಡಾಲಿ ಧನಂಜಯ್ ತಮ್ಮ ಡಾಲಿ ಪಿಕ್ಚರ್ಸ್ ಬ್ಯಾನರ್ ನಡಿ 'ಜೆರಾಕ್ಸ್' ವೆಬ್ ಸರಣಿಯನ್ನು ನಿರ್ಮಿಸುತ್ತಿದ್ದಾರೆ. ಈ ಸಿರೀಸ್​ನ್ನು 'ಬ್ಲಿಂಕ್' ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು - [ದಾವಣಗೆರೆ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ - ಹೈಕಮಾಂಡ್ ಅಂಗಳಕ್ಕೆ ತಲುಪಿದ ಆಂತರಿಕ ಸಮೀಕ್ಷೆ ವರದಿ!](https://btvkannada.com/2026/04/11/davangere-congress-high-command/) - ದಾವಣಗೆರೆ : ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ದಿನಗಳಿಂದ ಹೊಗೆಯಾಡುತ್ತಿದ್ದ ಅಸಮಾಧಾನ ಇದೀಗ ಸ್ಫೋಟಗೊಂಡಿದ್ದು, ಆಂತರಿಕ ಸಮೀಕ್ಷೆಯ ವರದಿ ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. AICC ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ದಾವಣಗೆರೆ ಆಂತರಿಕ ಸಮೀಕ್ಷೆಯ ವರದಿಯನ್ನು ಹೈಕಮಾಂಡ್​ಗೆ ನೀಡಿದ್ದಾರೆ. ವರದಿ ಹೈಕಮಾಂಡ್ ಕೈಗೆ ಸೇರುತ್ತಿದ್ದಂತೆ ಖಡಕ್ ಕ್ರಮ ತೆಗೆದುಕೊಳ್ಳಲು ತಯಾರಿ ನಡೆಸುತ್ತಿದ್ದು, ಕೈ ನಾಯಕರಲ್ಲಿ ನಡುಕ ಶುರುವಾಗಿದೆ. ಹೈಕಮಾಂಡ್ ಮುಂದಿನ ಹೆಜ್ಜೆ ಗಮನಿಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಪಕ್ಷದಿಂದ ಸಸ್ಪೆಂಡ್ ಆಗೋ ಮುನ್ಸೂಚನೆ - [10 ಕೋಟಿ ವಂಚನೆ - ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ ಕೇಸ್ ದಾಖಲು!](https://btvkannada.com/2026/04/11/singer-mangli-case/) - ಬೆಂಗಳೂರು : 10 ಕೋಟಿ ವಂಚನೆ ಆರೋಪದಡಿ ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸುಮಾರು 150 ಮಂದಿಗೆ ಮಂಗ್ಲಿ ಅಂಡ್ ಗ್ಯಾಂಗ್ ಹೆಚ್ಚಿನ ಬಡ್ಡಿ ಕೊಡುವುದಾಗಿ ನಂಬಿಸಿ ಹಣ ವಸೂಲಿ ಮಾಡಿದೆ. ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ. ಹಾಗಾಗಿ ಜನರು ವಾಪಸ್ ಕೇಳಿದಾಗ ಜೀವ ಬೆದರಿಕೆ ಹಾಕಿದ್ದಾರೆ. ರಿಯಲ್​ ಎಸ್ಟೇಟ್, ಟ್ರೇಡಿಂಗ್, ಇಂಪೋರ್ಟ್-ಎಕ್ಸ್ಪೋರ್ಟ್​ಗಳಲ್ಲಿ ಹೂಡಿಕೆ ಮಾಡಿ ಅಧಿಕ ದುಡ್ಡು ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆ ಎಂಬ - [ಮತ್ತೆ ಒಂದಾದ 'ಬೆಲ್ ಬಾಟಂ' ಜೋಡಿ - 'ಹುಬ್ಬಳ್ಳಿ ಹಂಟರ್ಸ್' ಚಿತ್ರಕ್ಕೆ ರಿಷಬ್ ಶೆಟ್ಟಿ ಸಾಥ್!](https://btvkannada.com/2026/04/11/hubballi-hunters-movie/) - ಸ್ಯಾಂಡಲ್‌ವುಡ್‌ನ 'ಬೆಲ್ ಬಾಟಂ' ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ಅವರ ನಿರ್ಮಾಣದ ಬಹುನಿರೀಕ್ಷಿತ 'ಹುಬ್ಬಳ್ಳಿ ಹಂಟರ್ಸ್' ಚಿತ್ರಕ್ಕೆ ಈಗ ನಟ ರಿಷಬ್ ಶೆಟ್ಟಿ ಸಾಥ್ ಕೊಟ್ಟಿದ್ದಾರೆ. ಬೆಲ್ ಬಾಟಂ ಜೋಡಿ ಮತ್ತೆ ಒಟ್ಟಿಗೆ ಫೋಟೋಗೆ ಫೋಸ್ ಕೊಟ್ಟಿದ್ದು, ಈ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ. ನಿರ್ಮಾಪಕ ಸಂತೋಷ್ ಕುಮಾರ್ ಅವರ ಹೊಸ ಸಿನಿಮಾಗೆ ಡಿವೈನ್ ಸ್ಟಾರ್ ಬೆಂಬಲ ನೀಡಿದ್ದಾರೆ. ಸಮರ್ಥ್ ಬಿ. ಕಡ್ಕೋಲ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಟೈಟಲ್ - [ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್!](https://btvkannada.com/2026/04/11/benglore-mumbai-vande-bharath-sleeper/) - ಬೆಂಗಳೂರು : ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಚಲಿಸಲಿದೆ. ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್​ಗೆ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 2 ರಂದು ನೈಋತ್ಯ ಕಾರ್ಯಕ್ರಮ (SWR) ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ - [ಕೆಡಿ ಸಿನಿಮಾದ "ನುಗ್ಗಿ ಹೊಡಿ" ಸಾಂಗ್ ರಿಲೀಸ್ - ಮಾಸ್ ಪ್ರೇಕ್ಷಕರ ಮನಗೆದ್ದ ರೌಡಿಸಂ ಹಾಡು!](https://btvkannada.com/2026/04/11/kd-cinema-nuggi-hodi-song/) - ಜೋಗಿ ಪ್ರೇಮ್‌ ನಿರ್ದೇಶನದ ಬಹುನಿರೀಕ್ಷಿತ ʻಕೆಡಿʼ ಸಿನಿಮಾದ ರೌಡಿಸಂ ಹಾಡು "ನುಗ್ಗಿ ಹೊಡಿ" ರಿಲೀಸ್ ಆಗಿದೆ. ಈ ಹಾಡಿನ ಲಿರಿಕ್ಸ್ ಇಂಟ್ರಸ್ಟಿಂಗ್ ಆಗಿದ್ದು, ರೌಡಿಸಂಗೆ ಗುರವೇ ಇಲ್ಲ.. ಮಚ್ಚಿಗೆ ಕರುಣೆ ಇಲ್ಲ ಅಂತಲೇ ಸಾಂಗ್ ಸಾಗುತ್ತದೆ. ಚಿತ್ರದ ಪಕ್ಕಾ ರೌಡಿಸಂ ಸ್ಟೈಲ್‌ನ "ನುಗ್ಗಿ ಹೊಡಿ" ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಈ ಹಾಡು ರೌಡಿಸಂ ಲೋಕದ ಕಥೆಯನ್ನು ಬಿಚ್ಚಿಡುತ್ತಿದ್ದು, ಮಾಸ್ ಪ್ರೇಕ್ಷಕರಿಗೆ ಈ ಹಾಡು ಸಖತ್ ಇಷ್ಟವಾಗುತ್ತಿದೆ. 'ಕೆಡಿ' ಚಿತ್ರವು ಬಹುಭಾಷೆಯಲ್ಲಿ ತೆರೆಗೆ ಬರಲು ಸಿದ್ಧವಾಗುತ್ತಿದೆ. ಇದೇ - [ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ - ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ!](https://btvkannada.com/2026/04/11/state-heavy-rain/) - ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ನಿನ್ನೆ ಸಂಜೆ ಬಿರುಸಿನ ಮಳೆಯಾಗಿದೆ. ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ. ಸಿಲಿಕಾನ್‌ ಸಿಟಿಯಲ್ಲಿ ನಿನ್ನೆ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಾಗಲಿದೆ. ಏ.10-12ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ - [ಶ್ರೇಯಸ್ ಮಂಜು ಬರ್ತ್​ಡೇಗೆ 'ದಿಲ್‌ದಾರ್' ಟೀಸರ್ ರಿಲೀಸ್!](https://btvkannada.com/2026/04/10/shreyas-manju-dildar-teaser/) - ಪಡ್ಡೆಹುಲಿಯಾಗಿ ಪ್ರೇಕ್ಷಕರನ್ನೆಲ್ಲ ಸೆಳೆದುಕೊಂಡಿರುವ ಶ್ರೇಯಸ್ ಮಂಜು ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅದಕ್ಕೆ ಉಡುಗೊರೆ ಎಂಬಂತೆ ದಿಲ್‌ದಾರ್ ಚಿತ್ರತಂಡ ಬರ್ತ್‌ಡೇ ಟೀಸರ್ ಬಿಡುಗಡೆಗೊಳಿಸಿದೆ. ಆರಂಭದಿಂದಲೂ ಆಕ್ಷನ್ ಲುಕ್ಕಲ್ಲಿ ಮಿಂಚುತ್ತಾ ಬಂದಿರುವ ಶ್ರೇಯಸ್ ಮಂಜು, ಸದರಿ ಟೀಸರ್‌ನಲ್ಲಿ ಮತ್ತೊಂದು ಮಟ್ಟದ ಆಕ್ಷನ್ ಅವತಾರದಲ್ಲಿ ವಿಜೃಂಭಿಸಿದ್ದಾರೆ. ಈ ಟೀಸರ್​ಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ದಿಲ್‌ದಾರ್ ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ. ಇದೀಗ ಬಹತೇಕ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಯ ಸನ್ನಾಹದಲ್ಲಿದೆ. ಈ ಸಿನಿಮಾ ಈವತ್ತಿನ - [‘ಮದರ್‌ ಪ್ರಾಮಿಸ್’ ಸಿನಿಮಾದ ಫಸ್ಟ್ ಸಾಂಗ್ ರಿಲೀಸ್ - RCB ಅಭಿಮಾನಿಗಳ ಕ್ರೇಜ್ ಹೆಚ್ಚಿಸಿದ ಡಾಲಿ ಪಿಕ್ಚರ್ಸ್!](https://btvkannada.com/2026/04/10/mother-promise-1st-song/) - ಡಾಲಿ ಧನಂಜಯ ಅವರ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಮದರ್‌ ಪ್ರಾಮಿಸ್’ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. RCB ಬಗ್ಗೆ ಇರುವ ಹಾಡು ಇದಾಗಿದ್ದು RCB ಅಭಿಮಾನಿಗಳ ಹೃದಯ ಗೆದ್ದಿದೆ. ತಮ್ಮದೇ ಸ್ನೇಹಿತರ ಬಳಗವೆಲ್ಲಾ ಸೇರಿಸಿಕೊಂಡು ಸಿನಿಮಾ ಮಾಡಿದ್ದು, ಡಾಲಿ ಗೆಳೆಯ ಪೂರ್ಣ ಮೈಸೂರು ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ವಿಶೇಷ. ಡಾಲಿ ಪಿಕ್ಚರ್ಸ್ ಸಹಯೋಗದೊಂದಿಗೆ ಡಾಲಿ ಗೆಳೆಯ ಹರ್ಷ ಈ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಸಿನಿಮಾದ ಇಂಟ್ರೆಸ್ಟಿಂಗ್‌ ಪೋಸ್ಟರ್ ಬಿಡುಗಡೆ ಮಾಡಿದ್ದರು. - [MSIL ಸಂಸ್ಥೆಯಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ - ಮೂವರು ಅಧಿಕಾರಿಗಳ ವಿರುದ್ಧ FIR ದಾಖಲು!](https://btvkannada.com/2026/04/10/msil-women-sexual-arresment/) - ಬೆಂಗಳೂರು : MSIL ಸಂಸ್ಥೆಯಲ್ಲಿ ಅಧಿಕಾರಿಗಳು ದಲಿತ ಮಹಿಳೆಗೆ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಕಳೆದ 8 ವರ್ಷಗಳಿಂದ MSIL ಚಿಟ್ ಫಂಡ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರನ್ನು ನೂರಾರು ಸಿಬ್ಬಂದಿಗಳ ಮುಂದೆಯೇ ಬಟ್ಟೆ ಬಿಚ್ಚಿಸಿ ತಪಾಸಣೆ ಮಾಡುವ ಮೂಲಕ ಮಾನಸಿಕ ಮತ್ತು ಲೈಂಗಿಕ ದೌರ್ಜನ್ಯ ನೀಡಿರುವ ಎಂಬ ಆರೋಪವಿದೆ. ಪ್ರಕರಣದ‌ ಹಿನ್ನಲೆ? ಕಳೆದ ಸೆಪ್ಟೆಂಬರ್ 23, 2025 ರಂದು ಈ ಘಟನೆ ನಡೆದಿದ್ದು, ಚೆಕ್ ಬುಕ್ ಕಳೆದುಹೋಗಿದೆ ಎಂದು MSIL ಮೂವರು ಅಧಿಕಾರಿಗಳು ಸುಳ್ಳು - [ಜೋಂಬಿ ಡ್ರಗ್ ನಶೆಯಲ್ಲಿ ತೆಲಾಡಿದ ಆರೋಪ - ವೈರಲ್ ವಿಡಿಯೋಗೆ ಸ್ಪಷ್ಟನೆ ಕೊಟ್ಟ ಪೊಲೀಸ್ ಕಮಿಷನರ್!](https://btvkannada.com/2026/04/10/jombi-drug-commissioner-react/) - ಬೆಂಗಳೂರು : ಇತ್ತೀಚೆಗೆ ಒಂದು ವಿಡಿಯೋ ಭಾರೀ ವೈರಲ್​ ಆಗಿತ್ತು. ಅದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ. ಇದನ್ನು ಬೆಂಗಳೂರಿನಲ್ಲಿ ಜೋಂಬಿ ಡ್ರಗ್ಸ್​ ಕಾಲಿಟ್ಟಿದೆ ಎಂದು ವೈರಲ್ ಮಾಡಲಾಗಿತ್ತು. ಇದೀಗ ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸ್ಪಷ್ಟನೆ ಕೊಟ್ಟಿದ್ದಾರೆ. ವಿಡಿಯೋದಲ್ಲಿರೋ ವ್ಯಕ್ತಿಯನ್ನ ಪೊಲೀಸರು ಪತ್ತೆ ಮಾಡಿದ್ದಾರೆ, ಆತ ಅನಾರೋಗ್ಯ ವಿಚಾರಕ್ಕೆ ಮೆಡಿಸನ್ ತಗೊಂಡಿದ್ದಾನೆ. ಆತನ ಮೆಡಿಕಲ್ ಮಾಡಿಸಿದ್ದು ಮೆಡಿಕಲ್​ನಲ್ಲಿ ಡ್ರಗ್ ಪತ್ತೆಯಾಗಿಲ್ಲ. ಈ ರೀತಿ ವಿಡಿಯೋ ಅಪ್ಲೋಡ್ ಮಾಡೋ ಮುನ್ನ - [ವಿಂಗ್ಸ್‌ಪ್ಯಾನ್ ಮೋಷನ್ ಪಿಕ್ಚರ್ಸ್ LLP ನಿರ್ಮಾಣದ “ಎರೆಯ” ಚಿತ್ರಕ್ಕೆ ಸಿದ್ಧತೆ!](https://btvkannada.com/2026/04/10/ready-to-yereva-movie/) - 6ನೇ ಶತಮಾನದ ಭಾರತದಲ್ಲಿ ಆಡಳಿತ ನಡೆಸಿದ ದಕ್ಷಿಣ ಭಾರತದ ದಂತಕಥೆಯೆನಿಸಿರುವ ಚಕ್ರವರ್ತಿ ಇಮ್ಮಡಿ ಪುಲಕೇಶಿ ಅವರ ಜೀವನ ಮತ್ತು ಪರಂಪರೆಯನ್ನು ಆಧರಿಸಿದ ಮಹಾಕಾವ್ಯ ಚಲನಚಿತ್ರವಾದ "ಎರೆಯ"ದ ನಿರ್ಮಾಣವನ್ನು ಮಾಡುವುದರ ಮೂಲಕ ವಿಂಗ್‌ಸ್ಪ್ಯಾನ್ ಮೋಷನ್ ಪಿಕ್ಚರ್ಸ್ LLP ಒಂದು ಅಭೂತಪೂರ್ವ ಸಿನಿಮಾ ಸಾಹಸಗಾಥೆಗೆ ಮುನ್ನುಡಿ ಬರೆಯಲಿದೆ. ಸುನೀತ್ ಜಾವಡೇಕರ್ ಮತ್ತು ನಿವೇದಿತಾ ಕೊಠಾರೆ ನಿರ್ಮಿಸಲಿರುವ "ಎರೆಯ" ಚಿತ್ರದಲ್ಲಿ ಚಕ್ರವರ್ತಿ ಇಮ್ಮಡಿ ಪುಲಕೇಶಿಯ ಸಾಹಸ, ಚಾತುರ್ಯ ಮತ್ತು ಅದ್ವಿತೀಯ ಆಡಳಿತಸೂತ್ರಗಳ ಮೂಲಕ ವಿಶಾಲ ಸಾಮ್ರಾಜ್ಯವನ್ನು ಆಳಿದ ಅವರ ಆಳ್ವಿಕೆಯನ್ನು ಚಿತ್ರಿಸುತ್ತದೆ. - [ದ್ವಿತೀಯ PUC ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ!](https://btvkannada.com/2026/04/09/2nd-puc-result-disha-first/) - ಬೆಂಗಳೂರು : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೂಡಬಿದ್ರೆ ನಿವಾಸಿಯೂ ಆಗಿರುವ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದುಕೊಂಡಿದ್ದಾರೆ. ಇನ್ನೂ ವಿಜಯನಗರ ಕೊಟ್ಟೂರಿನ‌ ಇಂದೂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ಕಲಾ ವಿಭಾಗದಲ್ಲಿ ತಲಾ 598 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಬಿಎಂಎಸ್ - [ಬೆಂಗಳೂರು ಜಲಮಂಡಳಿಯಲ್ಲಿ ತಾರತಮ್ಯ - BWSSB ಚೇರ್ಮನ್ ವಿರುದ್ಧ ಹಿರಿಯ ವಕೀಲ ಎಸ್. ಬಾಲನ್ ಕಿಡಿ!](https://btvkannada.com/2026/04/09/bwssb-chairman-s-balan/) - ಬೆಂಗಳೂರು : ಬೆಂಗಳೂರು ಜಲಮಂಡಳಿಯಲ್ಲಿ ಬೋನಸ್ ವಿಚಾರಕ್ಕೆ ತಾರತಮ್ಯ ನಡೆಯುತ್ತಿದ್ದು, ಇದನ್ನು ಖಂಡಿಸಿ BWSSB ಚೇರ್ಮನ್ ವಿರುದ್ಧ ಹಿರಿಯ ವಕೀಲ ಎಸ್. ಬಾಲನ್ ಕಿಡಿ ಕಾರಿದ್ದಾರೆ. ಈ ಬಗ್ಗೆ ಹಿರಿಯ ವಕೀಲ ಎಸ್. ಬಾಲನ್ ಮಾತನಾಡಿ, ನಾವು ಸುಮಾರು ನಾಲ್ಕು ಸಾವಿರ ಕಾರ್ಮಿಕರಿದ್ದೇವೆ. ನ್ಯಾಯಯುತವಾಗಿ ಬರಬೇಕಾದ ಬೋನಸ್ ಕೇಳಲು ಹೋದರೆ, ಚೇರ್ಮನ್ ಅವರು ನೀವು ದಲಿತರು, ಹಿಂದುಳಿದ ವರ್ಗದವರು, ನೀವು ಯುಗಾದಿ ಹಬ್ಬವನ್ನೆಲ್ಲ ಆಚರಿಸಬಾರದು ಎಂದು ಅವಮಾನಿಸುತ್ತಾರೆ ಎಂದಿದ್ದಾರೆ. ಅಧಿಕಾರಿಗಳು ತಲಾ 4 ಲಕ್ಷ ರೂಪಾಯಿಗಳ ಬೋನಸ್ - [ಏ.10ಕ್ಕೆ ಜಯರಾಮ್ ಕಾರ್ತಿಕ್ ನಟನೆಯ "ಕಾಡ" ಚಿತ್ರ ರಿಲೀಸ್!](https://btvkannada.com/2026/04/09/jk-kada-movie-release/) - ಹಿರಿತೆರೆ ಹಾಗೂ ಕಿರುತೆರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಯರಾಮ್ ಕಾರ್ತಿಕ್ (ಜೆ.ಕೆ) ನಾಯಕನಾಗಿ ನಟಿಸಿರುವ, ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ನಿರ್ದೇಶಿಸಿರುವ ಸೈಕೊ ಥ್ರಿಲ್ಲರ್ ಜಾನರ್​ನ "ಕಾಡ" ಚಿತ್ರ ಇದೇ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೃತ್ ನಾಯಕ್ ಅವರು, "ಕಾಡ" ನನ್ನ ನಿರ್ದೇಶನದ ಮೂರನೇ ಚಿತ್ರ. ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಕಥೆ ಸ್ವಲ್ಪ ವಿಭಿನ್ನವಾಗಿದೆ. ಇದೊಂದು ಸೈಕೋ ಪಾತ್​ಗಳ - [ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!](https://btvkannada.com/2026/04/08/tomarrow-2nd-puc-result/) - ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ. ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇಲಾಖೆ ವೆಬ್‌ಸೈಟ್ https://karresults.nic.in ಫಲಿತಾಂಶ ಲಭ್ಯವಾಗಲಿದೆ. ಜೊತೆಗೆ - [ಅಲ್ಲು ಅರ್ಜುನ್ ಅಭಿನಯದ “ರಾಕಾ” – ಅಟ್ಲೀ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೂಪರ್ ಫ್ಯಾಂಟಸಿ ಚಿತ್ರ!](https://btvkannada.com/2026/04/08/allu-arjun-raaka-movie/) - ಭಾರತೀಯ ಸಿನಿ ಪ್ರಪಂಚವು ಇದೀಗ ಒಂದು ಭಾರೀ ನಿರೀಕ್ಷೆಯ ಸಿನಿಮಾವನ್ನು ಎದುರು ನೋಡುತ್ತಿದೆ. ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದಲ್ಲಿ, ಹಿಟ್ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ರಾಕಾ (RAAKA)” ಸಿನಿಮಾ ಸನ್ ಪಿಕ್ಚರ್ಸ್ ನಿರ್ಮಾಣದಲ್ಲಿ ಭಾರೀ ಮಟ್ಟದಲ್ಲಿ ಸಿದ್ಧವಾಗುತ್ತಿದೆ. “ರಾಕಾ” ಒಂದು ಶಕ್ತಿಯುತ ಸಂಯೋಜನೆ, ಅಲ್ಲು ಅರ್ಜುನ್ ಅವರ ಕ್ಯಾರಿಶ್ಮಾ ಮತ್ತು ಅಟ್ಲೀ ಅವರ ಮಾಸ್ ಕಥೆ ಹೇಳುವ ಶೈಲಿ. ಪ್ರೇಕ್ಷಕರಿಗೆ ಮನರಂಜನೆ ಮತ್ತು ಭಾವನೆಗಳನ್ನು ಒಟ್ಟಿಗೆ ನೀಡುವಲ್ಲಿ ಅಟ್ಲೀ ಪ್ರಸಿದ್ಧರಾಗಿದ್ದಾರೆ. ಈ ಸಿನಿಮಾದಲ್ಲಿ ಅವರು - [ಏ.11-12ಕ್ಕೆ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ಗ್ರ್ಯಾಂಡ್ ಫಿನಾಲೆ - ಯಾರಾಗ್ತಾರೆ ಈ ಸೀಸನ್​ನ ವಿನ್ನರ್?](https://btvkannada.com/2026/04/08/zee-dkd-grand-finale/) - Zee ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ಅಂತಿಮ ಘಟ್ಟ ತಲುಪಿದ್ದು, ಫಿನಾಲೆ ಇದೇ ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು ಸಂಜೆ 7 ಗಂಟೆಯಿಂದ 9:30 ರವರೆಗೆ ಪ್ರಸಾರ ಆಗಲಿದೆ. ಸೆಲೆಬ್ರಿಟಿ ಸ್ಪರ್ಧಿಗಳು ಮತ್ತು ಡ್ಯಾನ್ಸರ್​ಗಳು ಜೋಡಿಯಾಗಿ ಪರ್ಫಾರ್ಮೆನ್ಸ್ ನೀಡಿದ ಈ ಶೋನಲ್ಲಿ ವಿವಿಧ ಬಗೆಯ ನೃತ್ಯ ಪ್ರಕಾರಗಳು ಮತ್ತು ಥೀಮ್​ಗಳಿದ್ದಿದ್ದು, ಮಾತ್ರವಲ್ಲದೆ ಈ ಕಾರ್ಯಕ್ರಮ ಕಳೆದ ಕೆಲವು ವಾರಗಳಿಂದ ಚಾನೆಲ್‌ನ ವೀಕೆಂಡ್ ಕಾರ್ಯಕ್ರಮಗಳಲ್ಲಿ ಪ್ರಮುಖ - [ಕದನ ವಿರಾಮ ಬೆನ್ನಲ್ಲೇ ಚಿನ್ನ- ಬೆಳ್ಳಿ ಬೆಲೆ ಭಾರೀ ಏರಿಕೆ - ಇಂದಿನ ರೇಟ್ ಎಷ್ಟು?](https://btvkannada.com/2026/04/08/gold-silver-rate-hike/) - ಬೆಂಗಳೂರು : ಚಿನ್ನ ಬೆಳ್ಳಿ ದರದಲ್ಲಿ ನಿರಂತರವಾಗಿ ಏರಿಳಿತ ಆಗುತ್ತಿದ್ದು, ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಇರಾನ್ ಮೇಲಿನ ಯುದ್ಧಕ್ಕೆ 2 ಕದನ ವಿರಾಮ ಘೋಷಣೆ ಮಾಡುತ್ತಿದ್ದಂತೆಯೇ ಕಚ್ಚಾ ತೈಲದ ಬೆಲೆ ಭರ್ಜರಿ ಕುಸಿತ ಕಂಡಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ : ಏಪ್ರಿಲ್ 8 ರಂದು 24 ಕ್ಯಾರೆಟ್ ಚಿನ್ನದ - [ಲೋಕಾಯುಕ್ತ ಭರ್ಜರಿ ಬೇಟೆ - 31.28 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!](https://btvkannada.com/2026/04/08/lokayuktha-raid-31-28crore/) - ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ 8 ಮಂದಿ ಭ್ರಷ್ಟರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಂತರ ಮೌಲ್ಯದ ಅಕ್ರಮ ಚರಾಸ್ತಿ ಹಾಗೂ ಸ್ಥಿರಾಸ್ತಿಗಳನ್ನು ಪತ್ತೆ ಮಾಡಿದ್ದಾರೆ. ಮೈಸೂರು, ಬೆಳಗಾವಿ, ಮಂಗಳೂರು, ಚಿತ್ರದುರ್ಗ, ಬಳ್ಳಾರಿ, ಬೀದರ್ ಮತ್ತು ಕೊಡಗಿನಲ್ಲಿ ಅಧಿಕಾರಿಗಳು ಆದಾಯ ಮೀರಿ ಆಸ್ತಿ ಸಂಪಾದಿಸಿರುವ ಆರೋಪದಡಿ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿಕರ ಮನೆಗಳೂ ಸೇರಿದಂತೆ 35 ಕಡೆಗಳಲ್ಲಿ ದಾಳಿ ನಡೆಸಿ 36.92 ಕೋಟಿ - [ಲೋಕಾಯುಕ್ತ ಬಲೆಗೆ 'ಮೀನುಗಾರಿಕೆ' ಅಧಿಕಾರಿ - ಉಪ ನಿರ್ದೇಶಕ ಶಿವಣ್ಣನ ಮನೇಲಿ ಸೈಟು, ಚಿನ್ನಾಭರಣ ರಾಶಿ!](https://btvkannada.com/2026/04/08/fisheries-department-officer-raid/) - ಬಳ್ಳಾರಿ : ಲೋಕಾಯುಕ್ತ ಅಧಿಕಾರಿಗಳು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣನ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಅಕ್ರಮದ ಜಾಲವನ್ನು ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ರೇಡ್ ವೇಳೆ 14 ಸೈಟ್, 44 ಎಕರೆ ಜಮೀನು, 600 ಗ್ರಾಂ ಚಿನ್ನ ಹಾಗೂ 8.5 ಲಕ್ಷ ನಗದು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಶಿವಣ್ಣ ಕಳೆದ ಹತ್ತು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಹತ್ತಕ್ಕೂ - [ಆದರ್ಶ ಗುಂಡುರಾಜ್ ನಟನೆಯ "ಕ್ಯಾಲೆಂಡರ್" ಚಿತ್ರ ಏ.10ಕ್ಕೆ ರಿಲೀಸ್!](https://btvkannada.com/2026/04/07/calander-movie-april10-release/) - ಈ ಹಿಂದೆ "ಸ್ವಾರ್ಥ ರತ್ನ" ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ "ಕ್ಯಾಲೆಂಡರ್" ಚಿತ್ರ ಈ ವಾರ ಏಪ್ರಿಲ್ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮಹಿಳಾ ಪ್ರಧಾನ ಈ ಚಿತ್ರ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿದೆ. ಆದರ್ಶ ಗುಂಡುರಾಜ್ ಅವರೆ ನಿರ್ಮಿಸಿ ನಾಯಕನಾಗೂ ನಟಿಸಿರುವ ಈ ಚಿತ್ರದ ನಾಯಕಿಯರಾಗಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಟಿಸಿದ್ದಾರೆ. ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, - [ಮೇಜರ್ ಮಣಿವಣ್ಣನ್ ಬಿಡಿಎ ಕಮಿಷನರ್ ಆಗಿ ಬಂದ್ಮೇಲೆ ವ್ಯಾಪಕ ಬದಲಾವಣೆ - IISC ಜಂಟಿ ರಿಜಿಸ್ಟಾರ್ ವೀರಣ್ಣ ಕಮ್ಮಾರ್ ಆಡಿಯೋ ವೈರಲ್!](https://btvkannada.com/2026/04/07/bda-commissioner-major-manivannan/) - ಬೆಂಗಳೂರು : ಮೇಜರ್ ಮಣಿವಣ್ಣನ್ ಅವರು ದಕ್ಷ IAS ಅಧಿಕಾರಿಯಾಗಿದ್ದು, ಅವರು ಬಿಡಿಎ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಾಧಿಕಾರದಲ್ಲಿ ಸಂಚಲನ ಮೂಡಿದೆ. ಈ ಬದಲಾವಣೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೇಜರ್ ಮಣಿವಣ್ಣನ್ ಅವರ ಪ್ರಾಮಾಣಿಕ ಕಾರ್ಯಕ್ಕೆ ಜನಸಾಮಾನ್ಯರಿಂದ ಅಭಿನಂದನೆಗಳ ಸುರಿಮಳೆಯೇ ಹರಿದುಬರುತ್ತಿದೆ. ಹಾಗೆಯೇ ಇದೀಗ IISC ಜಂಟಿ ರಿಜಿಸ್ಟಾರ್ ವೀರಣ್ಣ ಕಮ್ಮಾರ್ ಅವರ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಡಿಎನ ಹೊಸ ಕಾರ್ಯವೈಖರಿಯನ್ನು IISC ಜಂಟಿ ರಿಜಿಸ್ಟಾರ್ - [ಜಯಮೃತ್ಯುಂಜಯ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್ - ಯುವತಿ ವಿರುದ್ಧ FIR ದಾಖಲು!](https://btvkannada.com/2026/04/07/jayamruthyunjaya-swamiji-blackmail-fir/) - ಬೆಂಗಳೂರು : ಬಿಜಾಪುರದ ಜಯಮೃತ್ಯುಂಜಯ ಸ್ವಾಮೀಜಿಗೆ ಬೆಂಗಳೂರಿನ ಯುವತಿಯೊಬ್ಬಳು ನಕಲಿ ಸಿಡಿ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈ ಸಂಬಂಧ ಬಸವ ಮೃತ್ಯುಂಜಯ ಸ್ವಾಮೀಜಿ ಬಿಜಾಪುರದಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. 3 ಕೋಟಿ ರೂ. ಕೊಡುವಂತೆ ಯುವತಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಮಹಿಳೆ ಹಾಗೂ ಇತರ ನಾಲ್ವರ ಬಂಧನಕ್ಕೆ ಬಿಜಾಪುರದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ. ಗ್ಯಾಂಗ್​ವೊಂದು ನಕಲಿ ಸಿಡಿ ಇಟ್ಟುಕೊಂಡು ಜಯಮೃತ್ಯುಂಜಯ ಸ್ವಾಮೀಜಿಯನ್ನು ಬ್ಲಾಕ್ ಮೇಲ್ ಮಾಡುತ್ತಿತ್ತು. ಕಳೆದ - [ಕೊಡಗಿನಲ್ಲಿ ರಶ್ಮಿಕಾ - ವಿಜಯ್‌ ಡಿನ್ನರ್‌ ಪಾರ್ಟಿ - ಅಳಿಯನಿಗೆ ಕೊಡವ ಶೈಲಿಯ ಭರ್ಜರಿ ಆತಿಥ್ಯ!](https://btvkannada.com/2026/04/07/rashmika-vijay-dinner-party-coorg/) - ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಇದೀಗ ವಿವಾಹದ ನಂತರ ಮೊದಲ ಬಾರಿಗೆ ಪತಿ ವಿಜಯ್ ದೇವರಕೊಂಡ ಅವರೊಂದಿಗೆ ತಮ್ಮ ಹುಟ್ಟೂರಾದ ಕೊಡಗಿಗೆ ಭೇಟಿ ನೀಡಿದ್ದಾರೆ. ಏಪ್ರಿಲ್ 5ರಂದು ತಮ್ಮ ಹುಟ್ಟುಹಬ್ಬವನ್ನು ಸಂಭ್ರಮಿಸಲು ಈ ತಾರಾ ಜೋಡಿ ಕೊಡಗಿನ ವಿರಾಜಪೇಟೆಗೆ ಆಗಮಿಸಿದ್ದು, ಹುಟ್ಟುಹಬ್ಬದ ಅಂಗವಾಗಿ ವಿರಾಜಪೇಟೆ ನಗರದ ʻಸೆರೆನಿಟಿ ಹಾಲ್‌ʼನಲ್ಲಿ ಅದ್ಧೂರಿ ಡಿನ್ನರ್‌ ಪಾರ್ಟಿ ಆಯೋಜಿಸಲಾಗಿತ್ತು. ರಶ್ಮಿಕಾಗೆ ತಂದೆಯಿಂದ ಅತ್ಯಮೂಲ್ಯ ಉಡುಗೊರೆ ಸಿಕ್ಕಿದೆ. ತಂದೆ ಮದನ್‌ ಮಂದಣ್ಣ - [ಪೀಣ್ಯ ಪತ್ನಿ ಮರ್ಡರ್‌ ಕೇಸ್‌‌ಗೆ ಬಿಗ್‌ಟ್ವಿಸ್ಟ್‌ - ಪೊಲೀಸರ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಆರೋಪಿ!](https://btvkannada.com/2026/04/07/peenya-wife-murder-case/) - ಪತ್ನಿ ಕುತ್ತಿಗೆ ಮೇಲೆ ಕಾಲಿಟ್ಟು ಪತಿ ಕೊಲೆ ಮಾಡಿದ್ದ ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಪೊಲೀಸರು ಈ ಘಟನೆ ಬಗ್ಗೆ ತನಿಖೆ ಮಾಡಿದ್ದು, ಆರೋಪಿ ದನಿಯಪ್ಪ ಕೊಲೆ ಬಗ್ಗೆ ಎಲ್ಲಾ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಕೋಟಿ ಕೋಟಿ ರೂಪಾಯಿ ಆಸ್ತಿ ಮತ್ತು ರಾಜಕೀಯ ಹಂಬಲದ ಕಾರಣಕ್ಕೆ ಪತ್ನಿ ಕಾವ್ಯಾಳನ್ನು ಪತಿ ದನಿಯಪ್ಪ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಂದಿದ್ದಾನೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಪೀಣ್ಯಾದಲ್ಲಿರುವ 3-4 ಕೋಟಿ ಮೌಲ್ಯದ ಮನೆ ಹಾಗೂ ಇತರೆ ಆಸ್ತಿಗಳು - [ಚಿತ್ರದುರ್ಗ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ 'ಲೋಕಾ' ರೇಡ್!](https://btvkannada.com/2026/04/07/chitradurga-nirmiti-kendra-accountant/) - ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬಲೆ ಬೀಸಿದ್ದು, ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮಗೆ ಸೇರಿದ ಮನೆ ಹಾಗೂ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ವಿರುದ್ಧ ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಎಸಗಿದ್ದಾರೆ ಎಂಬ ಆರೋಪವಿದೆ. ಇದೀಗ ಸುಶೀಲಮ್ಮನ ಚಿತ್ರದುರ್ಗದ ಮೆದೇಹಳ್ಳಿ - [‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ರಿಲೀಸ್ - 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ!](https://btvkannada.com/2026/04/07/september-cinema-teaser-release/) - ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ ಬಹುನಿರೀಕ್ಷಿತ ‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಹೊಸ ಕುತೂಹಲ ಮೂಡಿಸಿದೆ. ಕೇವಲ 22 ವರ್ಷದ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ, ಅಲ್ಝೈಮರ್ಸ್ ಅಥವಾ ಮರೆಗುಳಿತನ ಎಂಬ ಗಂಭೀರ ವಿಷಯವನ್ನು ಅತ್ಯಂತ ಮೃದುವಾಗಿ ಮತ್ತು ಪರಿಣಾಮಕಾರಿಯಾಗಿ ತೆರೆಯ ಮೇಲೆ ತಂದಿದೆ. ಸಾಮಾನ್ಯವಾಗಿ ಅಲ್ಝೈಮರ್ಸ್ ಬಗ್ಗೆ ಸಮಾಜದಲ್ಲಿ ಚರ್ಚೆಗಳಾಗುತ್ತವೆ, ಆದರೆ ಆ ಕಾಯಿಲೆಗೆ ತುತ್ತಾದವರ ಮತ್ತು ಅವರನ್ನು ಹಗಲಿರುಳು - [ಪೊಲೀಸ್ ವಸತಿಗೃಹದ ಜಾಗಕ್ಕೆ ಕನ್ನ - ಬಿಜೆಪಿ ಮುಖಂಡ ಶ್ರೀನಾಥ್ ನಗರಗದ್ದೆ ಸೇರಿ ಮೂವರು ಅರೆಸ್ಟ್!](https://btvkannada.com/2026/04/07/srinath-nagarigadde-arrest/) - ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ವಸತಿಗೃಹದ ಜಾಗವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಎಂ.ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ FIR ದಾಖಲಾಗಿದ್ದು, ಪೊಲೀಸರು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡ ಶ್ರೀನಾಥ್ ನಗರಗದ್ದೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ತುಮಕೂರು ಮೂಲದ ಕೃಷ್ಣಮೂರ್ತಿ, ಶಿವಮೊಗ್ಗದ ಶ್ರೀನಾಥ್ ನಗರಗದ್ದೆ ಮತ್ತು ಕಿಶನ್‌ರನ್ನು ಬೆಂಗಳೂರು ಮಲ್ಲೇಶ್ವರದ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ - [ಕಾಂಗ್ರೆಸ್ ಕುಟುಂಬ ರಾಜಕಾರಣ ಪೋಷಿಸಿಕೊಳ್ತಿದೆ - ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ!](https://btvkannada.com/2026/04/06/shamanur-family-prahlad-joshi-tong/) - ದಾವಣಗೆರೆ : ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ರಾಜಕಾರಣ, ತುಷ್ಟೀಕರಣ, ಭ್ರಷ್ಟಾಚಾರದ ಪರಾಕಾಷ್ಠೆ ಎಲ್ಲೆ ಮೀರಿದೆ. 'ಅಲ್ಲಿ ಗಾಂಧಿ ಕುಟುಂಬ, ಇಲ್ಲಿ ಶಾಮನೂರು ಕುಟುಂಬದ ಕುಡಿಗಳನ್ನು ಕಣಕ್ಕಿಳಿಸಿ "ಕುಟುಂಬ ರಾಜಕಾರಣ"ವನ್ನು ಪೋಷಿಸಿಕೊಳ್ಳುತ್ತಿವೆ' ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು. ದಾವಣಗೆರೆಯಲ್ಲಿ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಕಾಂಗ್ರೆಸ್ ಪಕ್ಷ ಹೈಕಮಾಂಡ್ ಗಾಂಧಿ ಕುಟುಂಬದ ಕೈಯಲ್ಲಿದ್ದರೆ, ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಕೈಯಲ್ಲಿದೆ. ಪಕ್ಷಕ್ಕಿಂತ ಕುಟುಂಬ ರಾಜಕಾರಣ ಹಾಸುಹೊಕ್ಕಾಗಿದೆ. ಭವಿಷ್ಯದಲ್ಲೂ ನಿಷ್ಠಾವಂತ ಕಾರ್ಯಕರ್ತರಿಗಿಂತ ಕುಟುಂಬದ - [LPG ಗ್ಯಾಸ್ ಸಮಸ್ಯೆ ಉಲ್ಬಣ - ನಾಗಮಂಗಲದಲ್ಲಿ ಇಂಡೇನ್ ಏಜೆನ್ಸಿಗೆ ಸಾರ್ವಜನಿಕರ ಮುತ್ತಿಗೆ!](https://btvkannada.com/2026/04/06/lpg-cylinder-problem-mandya/) - ಮಂಡ್ಯ : ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗೃಹ ಬಳಕೆ LPG ಸಿಲಿಂಡರ್ ಅಭಾವ ತಾರಕಕ್ಕೇರಿದೆ. ಸಕಾಲಕ್ಕೆ ಗ್ಯಾಸ್ ಸಿಗದೆ ಜನರು ಹೈರಾಣಾಗಿದ್ದು, ಇಂದು ಪಟ್ಟಣದ S.R. ಇಂಡೇನ್ ಗ್ಯಾಸ್ ಏಜೆನ್ಸಿ ಕಚೇರಿಗೆ ಸಾರ್ವಜನಿಕರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆಯಿಂದ ತಿಂಡಿ, ಊಟ ಬಿಟ್ಟು ಗ್ರಾಹಕರು ಸಿಲಿಂಡರ್‌ಗಾಗಿ ಕಚೇರಿ ಮುಂದೆ ಕ್ಯೂ ನಿಂತಿದ್ದರು. ಗಂಟೆಗಟ್ಟಲೆ ಕಾದರೂ ಗ್ಯಾಸ್ ಸಿಗದಿದ್ದಾಗ ತಾಳ್ಮೆ ಕಳೆದುಕೊಂಡ ಸಾರ್ವಜನಿಕರು ಏಜೆನ್ಸಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದರು. ಗ್ರಾಹಕರು ಬುಕ್ ಮಾಡಿದ ಸಿಲಿಂಡರ್‌ಗಳನ್ನು - [5 ಭಾಷೆಯಲ್ಲಿ ಬರ್ತಿದೆ ಜಂಗಲ್ ಬೂಗಿ ರಿಯಾಲಿಟಿ ಶೋ - 60 ದಿನ ಕಾಡಿನಲ್ಲಿ ಪಯಣ.. ಗೆದ್ರೆ 80 ಲಕ್ಷ ಹಣ!](https://btvkannada.com/2026/04/06/jangal-boogi-reality-show/) - ಜಂಗಲ್ ಬೂಗಿ..ಇದು ಹೊಸ ರಿಯಾಲಿಟಿ ಶೋ..ಟೈಟಲ್ ಹೇಳುವಂತೆ ಕಾಡಿನಲ್ಲಿ ನಡೆಯುವ ಶೋ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ. ಒಂದು ಟೀಂನಲ್ಲಿ 12 ಜನ ಭಾಗಿಯಾಗಲಿದ್ದು, ಇವರು ಕಾಡಿನಲ್ಲಿ 60 ದಿನ ಕಳೆಯಬೇಕು. ಈ ವಿಭಿನ್ನ ಬಗೆಯ ರಿಯಾಲಿಟಿ ಶೋ EIPK ಪ್ರೊಡಕ್ಷನ್ ಹೌಸ್ ನಡಿ ವಿನೋದ್ ಪಾರ್ಥ ಸಾರಥಿ ನಿರ್ಮಾಣ ಮಾಡುತ್ತಿದ್ದಾರೆ. ಯಶೋಧರ ವಿಕ್ರಮ್ ಈ ಶೋನ ಸಾರಥಿ ಅಂದರೆ ನಿರ್ದೇಶಕರು. ಪಾಲ್ಸ್ ನಾಗ ಹಾಗೂ ಸಂದೀಪ್ ತೀರ್ಥಹಳ್ಳಿ ಅಸೋಸಿಯೇಟ್ - [ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟ ಕಮೆಂಟ್ಸ್ - ಕಣ್ಣೀರಿಟ್ಟ ಆ್ಯಂಕರ್ ಅನುಶ್ರೀ!](https://btvkannada.com/2026/04/06/social-media-troll-anchor-anushree/) - ಆ್ಯಂಕರ್ ಅನುಶ್ರೀ ತಮ್ಮ ನಿರೂಪನೆಯ ಮೂಲಕವೇ ಕರ್ನಾಟಕದ ಮನೆ ಮಾತಾಗಿದ್ದಾರೆ. ಪಟಪಟ ಎಂದು ಮಾತನಾಡುತ್ತಾ, ವೇದಿಕೆಯ ಮೇಲೆ ಆ ಸನ್ನಿವೇಶಕ್ಕೆ ತಕ್ಕಂತೆ ಆ ವಿಷಯವನ್ನು ಹೇಳುತ್ತಾ, ಸದಾ ಎಲ್ಲರನ್ನೂ ನಕ್ಕು ನಗಿಸೋರು ಎಂದರೆ ಅವರು ಆ್ಯಂಕರ್​ ಅನುಶ್ರೀ. ಅನುಶ್ರೀ ಅವರು ಇತ್ತೀಚೆಗೆ ಒಂದು ಸಂದರ್ಶನದಲ್ಲಿ ಹೇಳಿಕೊಂಡಿರುವ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಯೂಟ್ಯೂಬ್ ಚಾನೆಲ್​ವೊಂದರ ಸಂದರ್ಶನದಲ್ಲಿ ಆ್ಯಂಕರ್ ಅನುಶ್ರೀ ಅನೇಕ ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಾಮಾನ್ಯವಾಗಿ ಈ ಶೋನಲ್ಲಿ ಹೆಚ್ಚಾಗಿ ತಮಾಷೆ - [ಡೇವಿಡ್ ಹೊಡೆದ ಸಿಕ್ಸರ್ ಸ್ಟೇಡಿಯಂ ಆಚೆ - ಟಿಕೆಟ್‌ ಸಿಗದೇ ಹೊರಗೆ ನಿಂತಿದ್ದ ಹುಡುಗರಿಗೆ ಸಿಕ್ತು ಬಾಲ್!](https://btvkannada.com/2026/04/06/devid-sixer-rcb-fans-ball/) - IPL 2026ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹೈ-ವೋಲ್ಟೇಜ್ ಕದನ ನಡೆಯಿತು. ಈ ಪಂದ್ಯದಲ್ಲಿ ಡೇವಿಡ್ ಭರ್ಜರಿ ಬ್ಯಾಟಿಂಗ್ ಮಾಡಿದ್ದು, ಅವರು ಹೊಡೆದ ಸಿಕ್ಸರ್ ಸ್ಟೇಡಿಯಂ ದಾಟಿ ನೇರವಾಗಿ ರಸ್ತೆಗೆ ಬಿದ್ದಿದೆ. ಈ ವೇಳೆ ಹೊರಗಡೆ ಟಿಕೆಟ್ ಸಿಗದೆ ಬೇಸರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಈ ಬಾಲ್ ಸಿಕ್ಕಿದ್ದು, ಅವರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ನಿನ್ನೆಯ ಪಂದ್ಯದಲ್ಲಿ RCB ಸಿಕ್ಕಾಪಟ್ಟೆ ಅಬ್ಬರಿಸಿದ್ದು, ಅದರಲ್ಲೂ ಟೀಂ ಡೇವಿಡ್ ಮೈದಾನಕ್ಕಿಳಿಯುತ್ತಿದ್ದಂತೆ ಪಂದ್ಯದ ಚಿತ್ರಣವೇ ಬದಲಾಯ್ತು. ಕೇವಲ - [RCB ಯುವತಿ ಆಕ್ರೋಶ ವ್ಯಕ್ತಪಡಿಸಿದ್ದು ಹೀಗೆ!](https://btvkannada.com/2026/04/06/rcb-women-celebrate/) - ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ IPL 2026 ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. RCB 250 ರನ್ ಕಲೆಹಾಕಿ CSKಗೆ ಹೀನಾಯ ಸೋಲುಣಿಸಿತು. ಈ ಗೆಲುವು RCB ಅಭಿಮಾನಿಗಳ ನಿರೀಕ್ಷೆ ನಿಜವಾಗಿಸಿದ್ದು, CSKಗೆ ಹ್ಯಾಟ್ರಿಕ್ ಸೋಲಿನ ಆಘಾತ ನೀಡಿದೆ. ಪಂದ್ಯದಾದ್ಯಂತ RCB ಮೇಲುಗೈ ಸಾಧಿಸಿತು. RCB ಗೆಲುವು ಸಾಧಿಸಿದ್ದಕ್ಕೆ ಯುವತಿಯೊಬ್ಬಳು CSK ಅಭಿಮಾನಿಯನ್ನು ರುಬ್ಬಿದ್ದಾಳೆ. ಈ ವಿಡಿಯೋ ಇದೀಗ ಸೋಶಿಯಲ್ - [ಜನಗಣತಿ ಕಾರ್ಯಕ್ಕೆ ಮಾನವ ಹಕ್ಕು ಆಯೋಗದ ಸಿಬ್ಬಂದಿ ನಿಯೋಜನೆ - ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಮುಖ್ಯ ಕಾರ್ಯದರ್ಶಿಗೆ ಒತ್ತಾಯ!](https://btvkannada.com/2026/04/06/dinesh-kallahall-shalini-rajaneesh/) - ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮಾನವ ಹಕ್ಕು ಆಯೋಗದ ಪಾತ್ರ ಅತ್ಯಂತ ದೊಡ್ಡದು. ಆದರೆ ಇದೀಗ ಆಯೋಗದ ಬಹುತೇಕ ಎಲ್ಲಾ ಸಿಬ್ಬಂದಿಯನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವುದರಿಂದ, ಆಯೋಗವು ಕಾರ್ಯನಿರ್ವಹಿಸಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ. ಈ ಬೆಳವಣಿಗೆಯು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯ ಮಾನವ ಹಕ್ಕು ಆಯೋಗದ ಕಾರ್ಯಚಟುವಟಿಕೆಗಳಿಗೆ ತೀವ್ರ ಅಡ್ಡಿಯಾಗುವ ರೀತಿಯಲ್ಲಿ ಸಿಬ್ಬಂದಿಯನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸಿದ್ದು, ಇದೀಗ ಈ ಸಂಬಂಧ ಕಾನೂನುಬದ್ದ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕರ್ನಾಟಕ - [ಜನಗಣತಿ ಕಾರ್ಯಕ್ಕೆ ಮಾನವ ಹಕ್ಕು ಆಯೋಗದ ಸಿಬ್ಬಂದಿ ನಿಯೋಜನೆ - ಪೊಲೀಸರಿಗೆ ಹಬ್ಬ?](https://btvkannada.com/2026/04/06/censur-human-rights-commission/) - ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮಾನವ ಹಕ್ಕು ಆಯೋಗದ ಪಾತ್ರ ಅತ್ಯಂತ ದೊಡ್ಡದು. ಆದರೆ ಇದೀಗ ಆಯೋಗದ ಬಹುತೇಕ ಎಲ್ಲಾ ಸಿಬ್ಬಂದಿಯನ್ನು ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವುದರಿಂದ, ಆಯೋಗವು ಕಾರ್ಯನಿರ್ವಹಿಸಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ. ಈ ಬೆಳವಣಿಗೆಯು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರಿಗೆ ಒಂದು ತಿಂಗಳು ಹಬ್ಬ ಎಂಬ ಮಾತುಗಳು ಕೇಳಿಬರುತ್ತಿವೆ. ಮಾನವ ಹಕ್ಕು ಆಯೋಗವು ಸಿವಿಲ್ ನ್ಯಾಯಾಲಯದ ಮಾದರಿಯಲ್ಲಿ ಕಾರ್ಯನಿರ್ವಹಿಸುವ ಒಂದು ಸ್ವತಂತ್ರ ಸಂಸ್ಥೆ. ಪೊಲೀಸ್ ಠಾಣೆಗಳಲ್ಲಿ ಅಕ್ರಮ ಬಂಧನ, ದೌರ್ಜನ್ಯ ಅಥವಾ - [ಶಿಲ್ಪಾ ಗಣೇಶ್ ನಿರ್ಮಾಣದ "ಪಿಚ್ಚರ್" ಚಿತ್ರಕ್ಕೆ ನಿತ್ಯಪ್ರಕಾಶ್ ಬಂಟ್ವಾಳ ನಾಯಕ!](https://btvkannada.com/2026/04/06/shilpa-ganesh-movie-hero-nithyaprakash/) - ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ ಚಿತ್ರ "ಪಿಚ್ಚರ್". ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ನಿರ್ಮಾಣವಾಗಿರುವ ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡದಲ್ಲಿ ಈ ಹಾಡನ್ನು ಚೇತನ್ ಕುಮಾರ್ ಬರೆದರೆ, ತುಳುವಿನಲ್ಲಿ ಅನೂಪ್ ಭಂಡಾರಿ ಬರೆದಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ - [ಸ್ಟಾರ್ ಪವರ್ ಕೂಡ ಕೈ ಹಿಡಿಲಿಲ್ಲ - ನಿರ್ಮಾಪಕರ ಜೇಬಿಗೆ ಕತ್ತರಿ ಹಾಕಿದ ಆ 5 ಚಿತ್ರಗಳು ಯಾವುದು?](https://btvkannada.com/2026/04/05/star-hero-tollywood-movie-loss/) - ತೆಲುಗು ಚಿತ್ರರಂಗ ಭಾರಿ ಬಜೆಟ್, ಅದ್ಧೂರಿ ಮೇಕಿಂಗ್‌ಗೆ ಫೇಮಸ್. ಆದರೆ, ದೊಡ್ಡ ಮಟ್ಟದ ಬಜೆಟ್ ಸಿನಿಮಾಗಳೆಲ್ಲಾ ಬಾಕ್ಸ್ ಆಫೀಸ್‌ನಲ್ಲಿ ಮ್ಯಾಜಿಕ್ ಮಾಡುವುದಿಲ್ಲ. ಇದರಿಂದಾಗಿ ನಿರ್ಮಾಪಕರಿಗೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತದೆ. ಈ ಸಾಲಿಗೆ ಟಾಲಿವುಡ್‌ನ ಐದು ಸಿನಿಮಾಗಳು ಸೇರಿವೆ. ಟಾಲಿವುಡ್‌ನಲ್ಲಿ ಥಿಯೇಟ್ರಿಕಲ್ ವ್ಯವಹಾರದಲ್ಲಿ ಅತಿ ಹೆಚ್ಚು ನಷ್ಟ ತಂದ ಸಿನಿಮಾ ಪ್ರಭಾಸ್ ನಟನೆಯ 'ರಾಧೆ ಶ್ಯಾಮ್'. ಈ ಚಿತ್ರಕ್ಕೆ ಬರೋಬ್ಬರಿ 125 ಕೋಟಿ ರೂಪಾಯಿ ನಷ್ಟವಾಯ್ತು. ಇದು ದೊಡ್ಡ ಡಿಸಾಸ್ಟ‌ರ್ ಎನಿಸಿಕೊಂಡಿತು. ಟಾಲಿವುಡ್‌ನ ಅತಿದೊಡ್ಡ ಡಿಸಾಸ್ಟರ್‌ಗಳ ಪಟ್ಟಿಯಲ್ಲಿ ಎರಡನೇ - [RCB vs CSK ಪಂದ್ಯದ ಟಿಕೆಟ್ ಹೆಸರಲ್ಲಿ ವಂಚನೆ - 1.46 ಲಕ್ಷ ಕಳೆದುಕೊಂಡ ಟೆಕ್ಕಿ!](https://btvkannada.com/2026/04/05/rcb-csk-match-ticket-fruad/) - ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯಲಿರುವ RCB vs CSK ಪಂದ್ಯದ IPL ಟಿಕೆಟ್ ಪಡೆಯಲು ಹೋಗಿ ವಂಚನೆಗೊಳಗಾಗಿ ಟೆಕ್ಕಿಯೊಬ್ಬರು 1.46 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಟೆಕ್ಕಿ ಐಪಿಎಲ್ ಟಿಕೆಟ್‌ಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಲಾಗಿದ್ದ ಒಂದು ಪೋಸ್ಟ್ ಅನ್ನು ನೋಡಿದ್ದಾರೆ. ಆ ಪೋಸ್ಟ್ ನೋಡಿ ಆಮಿಷಕ್ಕೆ ಒಳಗಾದ ಅವರು, ಪೋಸ್ಟ್ ಹಾಕಿದ ವಂಚಕನನ್ನು ಸಂಪರ್ಕಿಸಿದ್ದಾರೆ. ವಂಚಕ ಪಂದ್ಯದ ಟಿಕೆಟ್‌ಗಳು, ಊಟದ ಕೂಪನ್‌ಗಳು ಮತ್ತು IPL ಸೌಲಭ್ಯಗಳನ್ನು ಹೊಂದಿರುವ - [RCB vs CSK ಹೈವೋಲ್ಟೇಜ್‌ ಕದನ - ಕ್ರಿಕೆಟ್ ಫ್ಯಾನ್ಸ್​ಗೆ BMTC, ಮೆಟ್ರೋದಿಂದ ಭರ್ಜರಿ ಗಿಫ್ಟ್!](https://btvkannada.com/2026/04/05/rcb-csk-match-bmtc-good-news/) - ಬೆಂಗಳೂರು : IPL 2026 ರ11 ನೇ ಪಂದ್ಯ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ ಆಗಲಿದೆ. ಈ ರೋಚಕ ಪಂದ್ಯವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಸಂಚಾರದ ಸಮಸ್ಯೆ ಎದುರಾಗದಂತೆ ಬಿಎಂಟಿಸಿ ಮತ್ತು ನಮ್ಮ ಮೆಟ್ರೋ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿವೆ. ಪಂದ್ಯ ಮುಗಿದ ನಂತರ ಅಭಿಮಾನಿಗಳು ತಮ್ಮ ಮನೆಗಳಿಗೆ ಸುರಕ್ಷಿತವಾಗಿ ಮರಳಲು ಬಿಎಂಟಿಸಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಯಾವೆಲ್ಲಾ - [ಶ್ರೇಯಾಂಕ-ನಿರಂಜನ್ ಮದುವೆ ವದಂತಿ - ವೈರಲ್ ಸುದ್ದಿಗೆ ಟಾಂಗ್ ಕೊಟ್ಟ ನಟ!](https://btvkannada.com/2026/04/04/shreyanka-niranjan-marriage-viral-news/) - ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಕ್ರಿಕೇಟರ್ ಶ್ರೇಯಾಂಕ ಪಾಟೀಲ್​ನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ವೈರಲ್ ಸುದ್ದಿಗೆ ನಟ ನಿರಂಜನ್ ಟಾಂಗ್ ಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ನಟ ನಿರ್ದೇಶಕ ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಹಿರಿಯ ಪುತ್ರ ಹಾಗೂ ನಟನಾಗಿರುವ ನಿರಂಜನ್ ಜೊತೆ, ಕ್ರಿಕೇಟರ್, RCB ಗರ್ಲ್ ನಮ್ಮ ಕನ್ನಡತಿ ಶ್ರೇಯಾಂಕ ಪಾಟೀಲ್ ವಿವಾಹ ನಡೆಯಲಿದೆ. ಶೀಘ್ರದಲ್ಲಿ - [ಬೆಂಗಳೂರಲ್ಲಿ ನಾಳೆ RCB-CSK ಪಂದ್ಯ - ಫ್ಯಾನ್ಸ್​ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ!](https://btvkannada.com/2026/04/04/tomarrow-rcb-csk-match/) - RCB ಪಂದ್ಯ ಅಂದ್ರೆ ಬೆಂಗಳೂರಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತದೆ. ಅದರಲ್ಲಿಯೂ RCB ಮತ್ತು CSK ನಡುವಿನ ಪಂದ್ಯವೆಂದರೆ ಅದರ ಕ್ರೇಜ್‌ ಹೆಚ್ಚಾಗಿಯೇ ಇರುತ್ತದೆ. RCB ಮತ್ತು CSK ರಣರೋಚಕ ಪಂದ್ಯಕ್ಕೆ ಈಗಾಗಲೇ ಫ್ಯಾನ್ಸ್​ ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅಭಿಮಾನಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಐಪಿಎಲ್‌ ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿಗೆ ಬರುವುದು ಬೇಡ. ಒಂದೊಮ್ಮೆ ಅದಾಗಿಯೂ ಬಂದಲ್ಲಿ, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಖಡಕ್​​ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಈ - [ಕನ್ನಡ ಸಿನಿಮಾ ಮೇಲೆ ರಶ್ಮಿಕಾಗೆ ದಿಢೀರ್ ಲವ್! ಪೋಸ್ಟ್​ನಲ್ಲಿ ಏನಿದೆ?](https://btvkannada.com/2026/04/04/rashmika-mandanna-kannada-movie-love/) - ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್​ ಸ್ಟಾರ್ ಹೀರೋಯಿನ್. ತಮ್ಮ ಮದುವೆ ಬಳಿಕ ಬ್ರೇಕ್ ಪಡೆಯದೇ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ದಿಢೀರನೆ ಕನ್ನಡ ಸಿನಿಮಾವೊಂದಕ್ಕೆ ಶುಭ ಕೋರಿ ಪೋಸ್ಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ 'ಮೋಡ ಕವಿದ ವಾತಾವರಣ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದಲ್ಲಿ 'ಯಯಾತಿ ಯಯಾತಿ' ಎಂಬ ರೊಮ್ಯಾಂಟಿಕ್ ಸಾಂಗ್ ರಿಲೀಸ್ ಆಗಿದೆ. ಸುನಿ ಟ್ವಿಟ್ಟರ್‌ನಲ್ಲಿ ಸಾಂಗ್ ಲಿಂಕ್ ಶೇರ್ ಮಾಡಿದ್ದಾರೆ. "ಬಗೆದಷ್ಟು ಬಾಂಧವ್ಯ.. ಮೊಗೆದಷ್ಟೂ ರಸಕಾವ್ಯ.. - [ರಾಜ್ಯಕ್ಕೆ ಮತ್ತೆ ವರುಣನ ಎಂಟ್ರಿ - ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ​!](https://btvkannada.com/2026/04/04/karnataka-heavy-rain/) - ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಮಧ್ಯೆಯೇ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಇಂದಿನಿಂದ ಹವಾಮಾನದಲ್ಲಿ ಭಾರೀ ವೈಪರಿತ್ಯ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ 14ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಮಿಂಚಿನೊಂದಿಗೆ ಮಳೆ - [ನಾನು ಯುದ್ಧಕ್ಕೆ ನಿಂತ್ರೆ ಆಗೋದೇ ಬೇರೆ - ಕಾಂಟ್ರವರ್ಸಿ ಮಾಡೋರ ವಿರುದ್ಧ ಸಪ್ತಮಿ ಗೌಡ ಕಿಡಿ!](https://btvkannada.com/2026/04/03/heroin-sapthami-gowda-worn/) - ನಟಿ ಸಪ್ತಮಿ ಗೌಡ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ನಟಿಯರ ವಿರುದ್ಧ ನಡೆಯುತ್ತಿರುವ ಅಸಭ್ಯ ವರ್ತನೆ ಹಾಗೂ ವಿವಾದಾತ್ಮಕ ಪೋಸ್ಟ್‌ಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಾಂಟ್ರವರ್ಸಿ ಮಾಡುವವರ ವಿರುದ್ಧ ಯುದ್ಧಕ್ಕೆ ನಿಂತರೆ ಅವರಿಗೆ ನರಕ ತೋರಿಸುವುದಾಗಿ ಸಪ್ತಮಿ ಗೌಡ ಸಂದರ್ಶನವೊಂದರಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಲೈಕ್ಸ್​, ವ್ಯೂವ್ಸ್​ಗಾಗಿ ಒಂದಷ್ಟು ಮಂದಿ ನಡೆದುಕೊಳ್ಳುತ್ತಿರುವುದು ಸೆಲೆಬ್ರಿಟಿಗಳಿಗೆ ಭಾರಿ ಮುಜುಗರ ತರುತ್ತಿದೆ. ಅದರ ವಿರುದ್ಧ ದನಿ ಎತ್ತಿದವರು ಕಡಿಮೆಯೇ. ಇದೀಗ ಈ ಬಗ್ಗೆ ನಟಿ ಸಪ್ತಮಿ ಗರಂ ಆಗಿದ್ದಾರೆ. ನಾನು - [ಸೋಮಣ್ಣ ಕೆಲಸ ಇಲ್ಲದಿರುವ ಮಂತ್ರಿ, ಆತನಿಗೆ ಫೈಲು ಹೋಗುವುದಿಲ್ಲ - ಸಿಎಂ ಸಿದ್ದರಾಮಯ್ಯ ಲೇವಡಿ!](https://btvkannada.com/2026/04/03/v-somanna-cm-siddaramaih/) - ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ. ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ ಎಂದಲ್ಲ, ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ‌ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಸೋಮಣ್ಣ ನಮ್ಮ ಪಕ್ಷದ ಹೈಕಮಾಂಡ್ ಅಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ - [ದರ್ಶನ್ ಜೈಲು ಸೇರಿ 365 ದಿನಗಳು ಕಂಪ್ಲೀಟ್ - ಬೇಲ್ ಯಾವಾಗ?](https://btvkannada.com/2026/04/03/darshan-365days-jail/) - ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಎರಡನೇ ಬಾರಿ ಜೈಲು ಸೇರಿ ಬಹುತೇಕ ಎಂಟು ತಿಂಗಳು ಕಳೆಯುತ್ತಿವೆ. ನಟ ದರ್ಶನ್ ಇನ್ನೊಂದು ದಿನ ಕಳೆದರೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದಂತಾಗುತ್ತದೆ. ಕೊಲೆ ಕೇಸಲ್ಲಿ ದರ್ಶನ್ ಮೊದಲ ಬಾರಿ 2024 ಜೂನ್ 11 ರಂದು ಅರೆಸ್ಟ್ ಆಗಿದ್ದ. 2024 ಅಕ್ಟೋಬರ್ 30ರ ತನಕ ಅಂದರೆ 131 ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದರು. ನಂತರ ದರ್ಶನ್ ಸೇರಿ ಉಳಿದ ಎಲ್ಲಾ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದರು. ಆ ಬಳಿಕ ಸರ್ಕಾರದ - [ಚಿನ್ನ-ಬೆಳ್ಳಿ ದರ ಮತ್ತೆ ಏರಿಕೆ - ಇವತ್ತಿನ ರೇಟ್ ಎಷ್ಟು?](https://btvkannada.com/2026/04/03/gold-silver-todays-rate/) - ಇತ್ತೀಚೆಗೆ ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗುತ್ತಿದೆ. ಕೆಲ ದಿನಗಳ ಹಿಂದೆ ಸ್ವಲ್ಪ ಮಟ್ಟಿಗೆ ಕುಸಿತ ಕಂಡಿದ್ದ ಬೆಲೆಗಳು ಈಗ ಮತ್ತೆ ಹೆಚ್ಚಾಗಿದ್ದು, ಇದರಿಂದ ಗ್ರಾಹಕರಿಗೆ ಚಿಂತೆ ಶುರುವಾಗಿದೆ. ನಿನ್ನೆ 230 ರೂಗಳಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇಂದು 180-200 ರೂಗಳಷ್ಟು ಹೆಚ್ಚಳಗೊಂಡಿದೆ. ಈ ವಾರದ ಹೆಚ್ಚಿನ ದಿನಗಳು ಬಂಗಾರದ ಬೆಲೆಯಲ್ಲಿ ಏರಿಕೆ ಆಗಿದೆ. ವಿದೇಶಗಳಲ್ಲಿ ಏರಿಳಿತಗಳು ಹೆಚ್ಚಿವೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರೂ. ಇದೆ. - [ಕೈಗಾರಿಕಾ ಡೀಸೆಲ್ ದರ ಭಾರಿ ಏರಿಕೆ - ಲೀಟರ್‌ಗೆ ಒಂದೇ ಬಾರಿ 28 ರೂ. ಹೆಚ್ಚಳ!](https://btvkannada.com/2026/04/03/industrial-disel-rate-hike/) - ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಕೈಗಾರಿಕಾ ಡೀಸೆಲ್ ಬೆಲೆಯನ್ನು ಲೀಟರ್‌ಗೆ 28.22 ರೂ. ಹೆಚ್ಚಿಸಿದೆ. ಶೇ. 25 ಕ್ಕಿಂತ ಹೆಚ್ಚು ಹೆಚ್ಚಳವಾಗಿದ್ದು, ಹೊಸ ದರವನ್ನು ಲೀಟರ್‌ಗೆ 137.81 ರೂ. ಗೆ ನಿಗದಿಪಡಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳು ಬುಧವಾರದಿಂದಲೇ ಈ ಹೊಸ ಬೆಲೆಯನ್ನು ಜಾರಿಗೆ ತಂದಿವೆ. ವಾಣಿಜ್ಯ ಮತ್ತು ಕೈಗಾರಿಕಾ ಕಂಪನಿಗಳಿಗೆ ನೇರವಾಗಿ ಬೃಹತ್ ಪ್ರಮಾಣದಲ್ಲಿ ಅಂದರೆ ಬಲ್ಕ್ ಆಗಿ ಡೀಸೆಲ್ ಮಾರಾಟ ಮಾಡಿದಾಗ ಮಾತ್ರ - [ಡಾಲಿ ಧನಂಜಯ್ ಅಭಿನಯದ ಹೊಸ ಸಿನಿಮಾ ‘ಮದರ್‌ ಪ್ರಾಮಿಸ್’‌!](https://btvkannada.com/2026/04/03/mother-promise-cinema-dolly-dhananjay/) - ಇತ್ತೀಚಿಗಷ್ಟೇ ‘ಹೆಗ್ಗಣ ಮುದ್ದು’ ಸಿನಿಮಾ ಅನೌನ್ಸ್‌ ಮಾಡಿದ್ದ ಡಾಲಿ ಧನಂಜಯ್‌, ಸದ್ಯ ತಾವೇ ನಟಿಸುತ್ತಿರುವ ಮತ್ತೊಂದು ಹೊಸ ಸಿನಿಮಾವನ್ನ ಘೋಷಣೆ ಮಾಡಿದ್ದಾರೆ. ಟೈಟಲ್‌ ಗೆಸ್‌ ಮಾಡಿ ಅಂತ ಕಳೆದ ಎರಡು ಮೂರು ದಿನಗಳಿಂದ ಸಿನಿಮಾ ಪ್ರೇಮಿಗಳ ತಲೆಗೆ ಹುಳ ಬಿಟ್ಟಿದ್ದ ಟೀಂ ಸದ್ಯ ಸಿನಿಮಾದ ಟೈಟಲ್‌ ರಿವೀಲ್‌ ಮಾಡಿದ್ದಾರೆ. ಡಾಲಿ ಧನಂಜಯ ಹಾಗೂ ಗೆಳೆಯರು ಸೇರಿ ಮಾಡಿರೋ ಸಿನಿಮಾ ‘ಮದರ್‌ ಪ್ರಾಮಿಸ್’. ತಮ್ಮದೇ ಸ್ನೇಹಿತರ ಬಳಗವೆಲ್ಲಾ ಸೇರಿಸಿಕೊಂಡು ಸಿನಿಮಾ ಮಾಡಿದ್ದು, ಡಾಲಿ ಗೆಳೆಯ ಪೂರ್ಣ ಮೈಸೂರು ಈ - [“ನಾವೀಗ ಇಬ್ಬರಲ್ಲ, ಮೂವರು” - ಮದುವೆಯಾಗಿ ಒಂದೇ ತಿಂಗಳಿಗೆ ಗುಡ್​ನ್ಯೂಸ್​ ಕೊಟ್ರಾ ರಶ್ಮಿಕಾ?](https://btvkannada.com/2026/04/03/rashmika-mandanna-good-news/) - ನಟಿ ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇತ್ತೀಚೆಗೆ ಜೋಡಿ ಹನಿಮೂನ್‌ಗಾಗಿ ಥಾಯ್ಲೆಂಡ್‌ಗೆ ಹೋಗಿ ಬಂದಿದ್ದರು. ಇದೀಗ ಅವರು “ನಾವು ಈಗ ಇಬ್ಬರಲ್ಲ, ಮೂವರು” ಎಂದು ಹೇಳಿದ್ದು, ಈ ಹೇಳಿಕೆ ಈಗ ಭಾರೀ ವೈರಲ್‌ ಆಗ್ತಿದೆ. ರಶ್ಮಿಕಾ ಮಂದಣ್ಣ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋ ಹಂಚಿಕೊಂಡು, “ಈಗ ನಾನು, ನೀನು, ನಾವು ಅಷ್ಟೇ, ನಿನ್ನ ಸ್ನೇಹಿತರು” ಎಂದು ಹೇಳುವ ಫನ್‌ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅನೇಕರು, ಇವರಿಬ್ಬರು ಮೊದಲ - [‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ರಿಲೀಸ್ - ಇದು ಸಿಡಿದೆದ್ದ ಹೆಣ್ಣಿನ ಕಥೆ!](https://btvkannada.com/2026/04/03/mruthyudevate-movie-trailer-release/) - ನವೀನ್‍ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು ಗುರುವಾರ ಸಂಜೆ ಉತ್ಸವ್‍ ಲೆಗಸಿ ಸಭಾಂಗಣದಲ್ಲಿ ಚಿತ್ರದ ‘ಕಾಳಿ’ ಮತ್ತು ‘ಮಹದೇವ’ ಹಾಡುಗಳಲ್ಲದೆ ಟ್ರೇಲರ್ ಸಹ ಬಿಡುಗಡೆಯಾಯಿತು. ಮಾಜಿ ಕೌನ್ಸಿಲರ್ ಮತ್ತು ಉದ್ಯಮಿ ಕೆ. ರಮೇಶ್‍ ಟ್ರೇಲರ್ ಬಿಡುಗಡೆ ಮಾಡಿದರೆ, ಉದ್ಯಮಿ ಹಾಗೂ ಸಮಾಜಸೇವಕರಾದ ಶ್ರೀನಿವಾಸ್‍ ಅವರು ‘ಮಹಾದೇವ’ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರದಲ್ಲೊಂದು - [ಬೀದರ್ SP ವಿರುದ್ಧ ಕಿರುಕುಳ ಆರೋಪ - ಫೇಸ್‌ಬುಕ್ ಲೈವ್‌ನಲ್ಲೇ ಯೂಟ್ಯೂಬರ್ ಆತ್ಮಹತ್ಯೆಗೆ ಯತ್ನ!](https://btvkannada.com/2026/04/03/bidar-sp-pradeep-torchar/) - ಬೀದರ್ : ಬೀದರ್ SP ಪ್ರದೀಪ್ ಗುಂಟಿ ವಿರುದ್ಧ ಯೂಟ್ಯೂಬರ್​ಗೆ ಕಿರುಕುಳ ನೀಡಿರುವ ಗಂಭೀರ ಆರೋಪ ಕೇಳಿಬಂದಿದೆ. ಯೂಟ್ಯೂಬರ್ ಸಲ್ಮಾನ್ ಖಾನ್ ಎಂಬಾತ SP ಪ್ರದೀಪ್ ಗುಂಟಿ ಹಾಗೂ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಬೇಸತ್ತು ಫೇಸ್‌ಬುಕ್ ಲೈವ್‌ನಲ್ಲೇ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೀದರ್ SP ಪ್ರದೀಪ್ ಗುಂಟಿ ಕಿರುಕುಳ ನೀಡಿದ್ದಾರೆ ಎಂದು ಕಣ್ಣೀರು ಹಾಕಿ ಯೂಟ್ಯೂಬರ್ ಸಲ್ಮಾನ್ ಖಾನ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಫೇಸ್​ಬುಕ್ ಲೈವ್‌ನಲ್ಲಿ ಯೂಟ್ಯೂಬರ್ ಹಲವು ವಿಷಯಗಳನ್ನ ಪ್ರಸ್ತಾಪಿಸಿ ಎಸ್‌ಪಿ ವಿರುದ್ದ ಗಂಭೀರ ಆರೋಪ - [ಸೆಟ್ಟೇರಿತು ಪ್ರಮೋದ್ ಶೆಟ್ಟಿ ನಟನೆಯ "NH 66" ಸಿನಿಮಾ!](https://btvkannada.com/2026/04/03/nh66-cinema-pramod-shetty/) - ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ "NH 66" ಚಿತ್ರದ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ರಾಜರಾಜೇಶ್ವರಿ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ನೆರವೇರಿತು. ಈ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ನಟ ಉಗ್ರಂ ಮಂಜು ಸೇರಿದಂತೆ ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಿರ್ಮಾಪಕ, ನಿರ್ದೇಶಕ ಮಂಜುನಾಥ್ ಟಿ.ಆರ್ ಅವರು, ನಾನು ಹಿರಿಯ ನಿರ್ದೇಶಕ ಭಾರ್ಗವ ಅವರ ಬಳಿ ನಿರ್ದೇಶನ - ['ಲೂಪ್' ಚಿತ್ರದ ಟ್ರೈಲರ್ ಔಟ್ - ಶೀಘ್ರದಲ್ಲೇ ರಿಲೀಸ್ ಡೇಟ್ ಅನೌನ್ಸ್!](https://btvkannada.com/2026/04/03/loop-cinema-trailer-release/) - ಕಾಲ ಬದಲಾದಂತೆ ಆಟ ಆಡುವ ವೈಖರಿ ಬದಲಾಗುತ್ತಿದೆಯೇ ಹೊರತು ಆಟ ಆಡುವವನ ಮನಸ್ಥಿತಿ ಎಂದಿಗೂ ಬದಲಾಗಿಲ್ಲ ಎಂಬ ಸಂದೇಶವನ್ನಿಟ್ಟುಕೊಂಡೇ 'ಲೂಪ್' ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಲವ್ ಮತ್ತು ಸಸ್ಪೆನ್ಸ್ ಅಂಶಗಳನ್ನ ಹೊಂದಿರೋ 'ಲೂಪ್' ಸಿನಿಮಾ ಒಂದು ಆಟದ ಸುತ್ತ ಸುತ್ತುತ್ತಾ ಕುತೂಹಲಕಾರಿ ಕ್ಲೈಮ್ಯಾಕ್ಸ್ ಹೊಂದಿದೆ. ಸ್ಟಾಪ್ ಬೆಟ್ಟಿಂಗ್ಸ್, ನೋ ಡ್ರಗ್ಸ್ ಎನ್ನುವ ಸಂದೇಶವನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ರೇಣುಕಾಂಬ ಸ್ಟುಡಿಯೋದಲ್ಲಿ 'ಲೂಪ್' ಚಿತ್ರದ ಟ್ರೈಲರ್ ಲಾಂಚ್ ನೆರವೇರಿದ್ದು, ಒಳ್ಳೆ ಹುಡುಗ ಪ್ರಥಮ್ ಬಂದು - [ನಿತೇಶ್ ತಿವಾರಿ ನಿರ್ದೇಶನದ “ರಾಮಾಯಣ” ಫಸ್ಟ್‌ ಲುಕ್‌ ರಿಲೀಸ್‌!](https://btvkannada.com/2026/04/02/ramayana-first-look-release/) - ನಮಿತ್ ಮಲ್ಹೋತ್ರಾ ನಿರ್ಮಾಣದ, ನಿತೇಶ್ ತಿವಾರಿ ನಿರ್ದೇಶನದ ಎರಡು ಭಾಗಗಳ ಸಿನಿಮೀಯ ಸರಣಿ 'ರಾಮಾಯಣ' ತನ್ನ ಮಹತ್ವದ ಅಧ್ಯಾಯವನ್ನು ತೆರೆದಿದೆ. ಈ ಮಹಾಕಾವ್ಯದ ಫಸ್ಟ್‌ ಲುಕ್‌ನಲ್ಲಿ ರಣಬೀರ್ ಕಪೂರ್ ಅವರು 'ರಾಮ'ನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಜಾಗತಿಕವಾಗಿ ಗಮನ ಸೆಳೆದಿದ್ದಾರೆ. ಈ ಚಿತ್ರವನ್ನು ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಅಕಾಡೆಮಿ ಪ್ರಶಸ್ತಿ ವಿಜೇತ ಡಿಎನ್‌ಇಜಿ ಮತ್ತು ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ. ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾದ 'ರಾಮಾಯಣ' ಚಿತ್ರದ ಮೊದಲ ಟೀಸರ್, - [ಸಿದ್ಧಗಂಗಾ ಮಠಕ್ಕೆ ಬಂದ್ರೆ ದೇವಲೋಕಕ್ಕೆ ಬಂದ ಅನುಭವ - ಪ್ರಹ್ಲಾದ್ ಜೋಶಿ!](https://btvkannada.com/2026/04/01/siddaganga-mat-prahlad-joshi/) - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಕಾರ್ಯಕ್ರಮ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಶ್ರೀ ಶಿವಕುಮಾರ್ ಸ್ವಾಮೀಜಿಗಳು ನಡೆದಾಡುವ ದೇವರು. ಅವರನ್ನು ಅನೇಕ ಬಾರಿ ಪ್ರತ್ಯಕ್ಷವಾಗಿ ಕಂಡಿದ್ದೇನೆ. ಹಾಗಾಗಿ ತುಮಕೂರಿಗೆ ಬಂದಾಗ ದೇವಲೋಕಕ್ಕೆ ಬಂದಾಗೆ ಅನಿಸುತ್ತದೆ ಎಂದರು. ಶ್ರೀ ಶಿವಕುಮಾರ್ ಸ್ವಾಮೀಜಿಗಳು ದೈಹಿಕವಾಗಿ ನಮ್ಮ ಜೊತೆ ಇಲ್ಲದಿದ್ದರೂ ಅವರ ಭಕ್ತಿಯ ತಪಸ್ಸು ಇನ್ನೂ ಇದೆ. ಶ್ರೀ ಸಿದ್ದಗಂಗಾ ಮಠ ಆಧುನಿಕ ಸಂಸ್ಕಾರ ಕೇಂದ್ರ. ಸಿದ್ದಗಂಗಾ ಮಠ - [‘ಪ್ರಜಾಕೀಯ’ ಆಪ್ ರಿಲೀಸ್ ಮಾಡಿದ ರಿಯಲ್ ಸ್ಟಾರ್ - ಆಪ್ ವಿಶೇಷತೆಯೇನು?](https://btvkannada.com/2026/04/01/upendra-prajakiya-app-release/) - ರಿಯಲ್ ಸ್ಟಾರ್ ಉಪೇಂದ್ರ ಅವರು ಆಗಾಗ ತಲೆಗೆ ಹುಳ ಬಿಡೋದು ಸಾಮಾನ್ಯ. ಉಪೇಂದ್ರ ನಟ, ನಿರ್ದೇಶಕ ಅಷ್ಟೇ ಅಲ್ಲದೆ ಒಬ್ಬ ರಾಜಕಾರಣಿಯೂ ಹೌದು. ಆಗಾಗ ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ - [ಚಂದನ್ ಶೆಟ್ಟಿ ನಟನೆಯ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರ ಏ.17ಕ್ಕೆ ರಿಲೀಸ್!](https://btvkannada.com/2026/04/01/yelra-kaleleyuthe-kala-movie/) - ಹಾಸ್ಯ ನಟನಾಗಿ ಎಲ್ಲರ ಗಮನ ಸೆಳೆದಿರುವ ಸುಜಯ್ ಶಾಸ್ತ್ರಿ ನಿರ್ದೇಶನದ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗುತ್ತಿದೆ. ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಈ ಸಿನಿಮಾದಲ್ಲಿ ಖ್ಯಾತ ಗಾಯಕ - ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ. ಚಿತ್ರತಂಡ "ಮಾತು ಮಧುರ" ಎಂಬ ಹಾಡನ್ನು ಆನಂದ್ ಆಡಿಯೋ ಮೂಲಕ ಅನಾವರಣ ಮಾಡಿದೆ. ನಿರ್ದೇಶಕ ಸುಜಯ್ ಶಾಸ್ತ್ರಿ ಅವರು, ಕಾರಣಾಂತರದಿಂದ ನಮ್ಮ ಚಿತ್ರ ಬಿಡುಗಡೆ ತಡವಾಗಿದೆ. ಈಗ ಬಿಡುಗಡೆಗೆ ಮುಹೂರ್ತ - [ಹರಿವರಾಸನಂ ನಿರ್ದೇಶನದ "ಮಗ್ಗಿಪುಸ್ತಕ" ಸಿನಿಮಾಗೆ 50ರ ಸಂಭ್ರಮ!](https://btvkannada.com/2026/03/31/50days-celebration-maggipustaka-film/) - ಹರಿವರಾಸನಂ ತಾವೇ ಬರೆದ ಅವನಿ ಎಂಬ ಕಾದಂಬರಿಯನ್ನಾಧರಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಇದೀಗ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನಡೆದಿದೆ. ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಗ್ಗಿಪುಸ್ತಕ ಚಿತ್ರದ ಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ ಗೆಲುವಿಗೆ ಕಾರಣರಾದ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಮರಣಫಲಕ ನೀಡಿ ಗೌರವಿಸಲಾಯಿತು. - [ಗೆಳೆಯರ ಬಳಗಕ್ಕೆ ಅನ್‌ಫಾಲೋ ಶಾಕ್ ನೀಡಿದ ಶೆಟ್ರು - ಪತ್ನಿಯನ್ನಷ್ಟೇ ಫಾಲೋ ಮಾಡ್ತಿರೊ ರಿಷಬ್‌!](https://btvkannada.com/2026/03/30/rishab-shetty-instagram-unfollow/) - ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರನ್ನೂ ಅನ್‌ಫಾಲೋ ಮಾಡುವ ಮೂಲಕ ಸಖತ್ ಸುದ್ದಿಯಲ್ಲಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಕಳೆದ ಕೆಲವು ದಿನಗಳಿಂದ ಒಬ್ಬೊಬ್ಬರನ್ನೇ ಅನ್‌ಫಾಲೋ ಮಾಡುತ್ತಾ ಬಂದಿದ್ದ ರಿಷಬ್, ಈಗ ತಮ್ಮ ಇಡೀ ಫಾಲೋಯಿಂಗ್ ಲಿಸ್ಟ್ ಅನ್ನು ಖಾಲಿ ಮಾಡಿದ್ದಾರೆ. ಅತ್ಯಂತ ಆಪ್ತರಾಗಿದ್ದ ಗೆಳೆಯರ ಬಳಗವನ್ನೇ ರಿಷಬ್ ಅನ್‌ಫಾಲೋ ಮಾಡಿದ್ದು, ಈ ಮೂಲಕ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದಾರೆ. ರಿಷಬ್ ಶೆಟ್ಟಿ ಅವರ ಫಾಲೋಯಿಂಗ್ ಪಟ್ಟಿಯಲ್ಲಿ ಈಗ ಕೇವಲ ಮೂವರು ಮಾತ್ರ ಬಾಕಿ ಉಳಿದಿದ್ದಾರೆ. ಒಬ್ಬರು ಅವರ - ['ಟಾಕ್ಸಿಕ್'​ನಲ್ಲಿ ನಟಿಸಲು ಕಿಯಾರಾ ಗ್ರೀನ್ ಸಿಗ್ನಲ್ ಕೊಟ್ಟಿದ್ದೇಕೆ? ಅಸಲಿ ಕಾರಣ ಬಯಲು!](https://btvkannada.com/2026/03/30/taxic-heroin-kiara-advani/) - ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಜೂನ್ 4ರಂದು ಬಿಡುಗಡೆಯಾಗುತ್ತಿದೆ. ಬಾಲಿವುಡ್ ತಾರೆ ಕಿಯಾರಾ ಅಡ್ವಾಣಿ ಯಶ್ ಜೊತೆಗೆ ನಟಿಸಿದ್ದಾರೆ. ಇದೀಗ ಕಿಯಾರಾ ಅಡ್ವಾಣಿ ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಕಾರಣವೇನು ಅನ್ನೋದನ್ನು ಬಿಚ್ಚಿಟ್ಟಿದ್ದಾರೆ. ನಾನು ಈವರೆಗೆ ನೋಡಿದ ಭಿನ್ನ ಪಾತ್ರಗಳಲ್ಲಿ ನಾಡಿಯಾ ಕೂಡ ಒಂದು. ನಮ್ಮ ನಿರ್ದೇಶಕಿ ಗಿತು ಮೋಹನ್​​ದಾಸ್ ಪಾತ್ರವನ್ನು ಬರೆದ ರೀತಿ ಹಾಗೂ ಪಾತ್ರವನ್ನು ಕೆತ್ತಿದ ರೀತಿ ನನಗೆ ಇಷ್ಟ ಆಯಿತು. ನಾನು ಆ ಚಾಲೆಂಜ್​​ನ ಸ್ವೀಕರಿಸಬೇಕು ಎನಿಸಿತು. ಅವರ ಆಲೋಚನೆಯಲ್ಲಿ ನನ್ನ ಪಾತ್ರವನ್ನು - [ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026 - ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ!](https://btvkannada.com/2026/03/30/film-critic-academy-award2026/) - ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026 - [ತೆರೆಗೆ ಬರಲು ರೆಡಿಯಾದ ಸಿಂಪಲ್ ಸುನಿ 'ಮೋಡ ಕವಿದ ವಾತಾವರಣ' - ಜೂ.26ಕ್ಕೆ ಚಿತ್ರ ರಿಲೀಸ್!](https://btvkannada.com/2026/03/30/moda-kavida-vathavarana-movie/) - ನಿರ್ದೇಶಕ ಸಿಂಪಲ್ ಸುನಿ ತಮ್ಮ ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ ಸೃಷ್ಟಿಸಿದ್ದಾರೆ. ಅರ್ಥಾತ್ ಸುನಿ ಅವರ ಗರಡಿಯಲ್ಲಿ ಪಳಗಿರುವ ಯುವ ಪ್ರತಿಭೆ ಶೀಲಮ್​ಗಾಗಿ ಹೊಸ ಸಿನಿಮಾ ಮಾಡಿದ್ದಾರೆ. ಅದುವೇ ಮೋಡ ಕವಿದ ವಾತಾವರಣ. ಟೈಟಲ್​ನಿಂದ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜೂನ್ 26ರಂದು ಮೋಡ ಕವಿದ ವಾತಾವರಣ ಸಿನಿಮಾ ತೆರೆಗೆ ಬರ್ತಿದೆ. ಅಶ್ವಿನ್ ಡಿಸೈನ್ ಮಾಡಿರುವ ಚೆಂದದ ಪೋಸ್ಟರ್ ಮೂಲಕ ರಿಲೀಸ್ ಡೇಟ್ ರಿವೀಲ್ ಮಾಡಲಾಗಿದೆ. ಶೀಲಮ್‌ ಅವರು ಈ ಹಿಂದೆ ಹಲವು - [ಹಿಂದುಳಿದ ಮಹಿಳೆಯರಿಗಾಗಿ "ಸಾಮೂಹಿಕ ಸೀಮಂತ" ಯಶಸ್ವಿ!](https://btvkannada.com/2026/03/30/samuhika-seemantha-yashaswi/) - ಇನ್ಫಿವರ್ಲ್ಡ್ ಫೌಂಡೇಶನ್ ಬೆಂಗಳೂರಿನ ಎಂಟು ಹಿಂದುಳಿದ ಮಹಿಳೆಯರಿಗಾಗಿ "ಸಾಮುಹಿಕಾ ಸೀಮಂತ"ವನ್ನು ಯಶಸ್ವಿಯಾಗಿ ನಡೆಸಿತು. ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಗರ್ಭಿಣಿಯರಿಗೆ ತಾಯ್ತನ ಆಚರಿಸುವ ಮತ್ತು ಭಾವನಾ ತ್ಮಕ ಮತ್ತು ಸಾಮಾಜಿಕ ಬೆಂಬಲವನ್ನು ವಿಸ್ತರಿಸುವ ಉದ್ದೇಶದಿಂದ ಬೆಂಗಳೂರಿನ ಅಬಲಾಶ್ರಮದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇನ್ಫಿವರ್ಲ್ಡ್ ಫೌಂಡೇಶನ್ ಬೆಂಗಳೂರಿನ ಎಂಟು ಹಿಂದುಳಿದ ಮಹಿಳೆಯರಿಗಾಗಿ "ಸಾಮುಹಿಕಾ ಸೀಮಂತ"ವನ್ನು ಯಶಸ್ವಿಯಾಗಿ ನಡೆಸಿತು. ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಗರ್ಭಿಣಿಯರಿಗೆ ತಾಯ್ತನ ಆಚರಿಸುವ ಮತ್ತು ಭಾವನಾ ತ್ಮಕ ಮತ್ತು ಸಾಮಾಜಿಕ ಬೆಂಬಲವನ್ನು ವಿಸ್ತರಿಸುವ ಉದ್ದೇಶದಿಂದ ಮಾ.22 ರಂದು - [‘ಗ್ಯಾಂಗ್ಸ್ ಆಫ್‍ ಯುಕೆ’ ಚಿತ್ರದ ಟೀಸರ್ ಬಿಡುಗಡೆ - ಏ.10ಕ್ಕೆ ಚಿತ್ರ ತೆರೆಗೆ!](https://btvkannada.com/2026/03/30/gangs-off-uk-teaser-release/) - ರವಿ ಶ್ರೀವತ್ಸ ನಿರ್ದೇಶನದ ‘ಗ್ಯಾಂಗ್ಸ್ ಆಫ್‍ ಯುಕೆ’ ಚಿತ್ರದ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಲಿದೆ. ಚಿತ್ರವು ಏಪ್ರಿಲ್ 10ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರಚಾರ ಕೆಲಸಗಳು ಶುರುವಾಗಿವೆ. ಚಿತ್ರವನ್ನು ಚಂದನ್‍ ಸುರೇಶ್‍ ರಾಜ್ಯಾದ್ಯಂತ ತಮ್ಮ ಚಂದನ್‍ ಫಿಲಂಸ್‍ ಸಂಸ್ಥೆಯ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ. ಅದಕ್ಕೂ ಮೊದಲು ಶನಿವಾರ ಸಂಜೆ ಮಲ್ಲೇಶ್ವರದ ಎಸ್‍.ಆರ್.ವಿ ಪ್ರಿವ್ಯೂ ಥಿಯೇಟರ್​ನಲ್ಲಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಹಿರಿಯ ವಿತರಕ ಸಂಜೀವ ಮೂರ್ತಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಚಂದನ್‍ ಸುರೇಶ್‍, ನಿರ್ಮಾಪಕರಾದ - ["ಸುವರ್ಣ ಗೃಹಮಂತ್ರಿ" ಸೀಸನ್ 3 - ಮಾ.25 ರಿಂದ ಹೊಸ ರೂಪದಲ್ಲಿ!](https://btvkannada.com/2026/03/27/suverna-gruhamantri-season3/) - ಕರ್ನಾಟಕದ ಗೃಹಿಣಿಯರ ಮನಗೆದ್ದು ಮನೆಮಾತಾಗಿರೋ ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ಕಾರ್ಯಕ್ರಮ "ಸುವರ್ಣ ಗೃಹಮಂತ್ರಿ". ಖ್ಯಾತ ನಟ ರವಿಶಂಕರ್ ಗೌಡ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಕಾರ್ಯಕ್ರಮ ಕನ್ನಡ ಕಿರುತೆರೆಯಲ್ಲಿ ಪ್ರತಿದಿನ ಪ್ರಸಾರವಾಗುವ ಸಾಮಾನ್ಯ ಜನರ (ಕಾಮನ್ ಮ್ಯಾನ್) ರಿಯಾಲಿಟಿ ಶೋ. ಇದೀಗ "ಸುವರ್ಣ ಗೃಹಮಂತ್ರಿ" ತನ್ನ ಮೂರನೇ ಸೀಸನ್ ನೊಂದಿಗೆ ಹೊಸತನದ ಹುರುಪಲ್ಲಿ ಬರಲು ಸಜ್ಜಾಗಿದೆ. ಈಗಾಗಲೇ "ಸುವರ್ಣ ಗೃಹಮಂತ್ರಿ"ಯು ಎರಡು ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದು 700 ಸಂಚಿಕೆಗಳ ಹೊಸ್ತಿಲಲ್ಲಿದೆ. ಇನ್ನು ಈ ಹೊಸ - ["ಲೈಫ್ ಟುಡೇ" ಚಿತ್ರದ ನೀನೇ ನೀನೇ ನೋಡಲ್ಲಿ.. ಹಾಡು ಬಿಡುಗಡೆ!](https://btvkannada.com/2026/03/27/life-to-day-song-release/) - "ಲೈಫ್ ಟು ಡೇ" ಚಿತ್ರದ ನೀನೇ ನೀನೇ ನೋಡಲ್ಲಿ ಹಾಡು ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿದ್ದು ಎಲ್ಲೆಲ್ಲೂ ಹುಡುಗ ಕಾಣಿಸುವ ಕುರಿತ ಗೀತೆ ಇದಾಗಿದ್ದು ಹಾಡು ಗಮನ ಸೆಳೆದಿದೆ. ಶ್ರೀಧರ್ ವಿ ಸಂಭ್ರಮ್ ಸಂಗೀತದಲ್ಲಿ ಮೂಡಿ ಬಂದಿರುವ ಈ ಗೀತೆಗೆ ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆ ಇರುವ ಚಿತ್ರಕ್ಕೆ ಕಾಂತ ಕಣ್ಣಲ್ಲಿ ಆಕ್ಷನ್ ಕಟ್ ಹೇಳಿದ್ದಾರೆ‌. ಗೀತೆಯಲ್ಲಿ ನಾಯಕ ಕಿರಣ್ ಆದಿತ್ಯ, ನಾಯಕಿ ಲೇಖಾ ಚಂದ್ರ ನಟಿಸಿದ್ದಾರೆ. ಕನ್ನಡದ ಹಾಡನ್ನು ನಿರ್ಮಾಪಕ - [ಆಕ್ಷನ್ ಪ್ಯಾಕ್ಡ್ ಪಳ್ಳಿಚಟ್ಟಂಬಿ ಟೀಸರ್ ರಿಲೀಸ್ - ಏ.10ಕ್ಕೆ ಟೋವಿನೋ ಥಾಮಸ್ ತೆರೆಗೆ ಎಂಟ್ರಿ!](https://btvkannada.com/2026/03/27/pallichattambi-teaser-release/) - ಮಲಯಾಳಂ ಬಹುನಿರೀಕ್ಷಿತ ಪಳ್ಳಿಚಟ್ಟಂಬಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಏಪ್ರಿಲ್ 9 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಿಗೆ ಎಂಟ್ರಿ ಕೊಡ್ತಿದೆ. ಇದೀಗ ಪಳ್ಳಿಚಟ್ಟಂಬಿ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್​ನಲ್ಲಿ ಭರಪೂರ ಆಕ್ಷನ್ ದೃಶ್ಯಗಳಿದ್ದು, ಮಲಯಾಳಂ ಚಿತ್ರರಂಗದಲ್ಲಿ ಈ ಚಿತ್ರ ಮತ್ತೊಂದು ಮೈಲಿಗಲ್ಲು ಸೃಷ್ಟಿಸುವ ನಂಬಿಕೆ ಚಿತ್ರತಂಡದಲ್ಲಿದೆ. ಡಿಜೋ ಜೋಸ್ ಆಂಟೋನಿ ಪಳ್ಳಿಚಟ್ಟಂಬಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಟೊವಿನೋ ಥಾಮಸ್ ನಾಯಕನಾಗಿ, ಕಯಾದು ಲೋಹರ್ ನಾಯಕಿಯಾಗಿ ನಟಿಸಿದ್ದಾರೆ. ವಿಜಯರಾಘವನ್, ಸುಧೀರ್ ಕರಮನ, ಬಾಬುರಾಜ್, ವಿನೋದ್ ಕೆದಮಂಗಲಂ, ಪ್ರಶಾಂತ್ ಅಲೆಕ್ಸಾಂಡರ್ - [‘ರಾಮರಸ’ದಲ್ಲಿ "ಗುರು ಸಿದ್ದ" ಪಾತ್ರದಲ್ಲಿ ಪ್ರಜ್ವಲ್‍ ದೇವರಾಜ್!](https://btvkannada.com/2026/03/27/ramarasa-prajwal-devraj/) - ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ.ಗಿರಿರಾಜ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗುರು ಸಿದ್ಧ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದ ಅಲೆಮಾರಿ ಪರಂಪರೆಯಾದ 'ಸುಡುಗಾಡು ಸಿದ್ಧ' ಸಮುದಾಯದ ಹಿನ್ನೆಲೆಯನ್ನು ಈ ಪಾತ್ರ ಹೊಂದಿದೆ. ಇತ್ತೀಚೆಗೆ ರಾಮನವಮಿ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಅವರು "ಗುರು ಸಿದ್ದ" ಪಾತ್ರದ ಕ್ಯಾರೆಕ್ಟರ್ ಟೀಸರ್ ಅನಾವರಣ ಮಾಡಿ - ['ನಾನು ಕರುಣಾಕರ' ಚಿತ್ರದ ಆಡಿಯೋ-ಟ್ರೈಲರ್ ಬಿಡುಗಡೆ!](https://btvkannada.com/2026/03/27/nanu-karunakara-audio-trailer/) - ನಿರ್ದೇಶಕ ಕಮ್ ನಟ ಆರ್ಯನ್ ತೇಜಸ್ ಇದೀಗ 'ನಾನು ಕರುಣಾಕರ' ಎಂಬ ತಂದೆ ಮಗನ ನಡುವಿನ ಬಾಂಧವ್ಯದ ಕಥೆಯನ್ನು ತೆರೆಗೆ ತರ್ತಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಆರ್ಯನ್ ತೇಜಸ್ ಈ ಚಿತ್ರ ನಿರ್ದೇಶನದ ಜತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಶಿಕ್ಷಣ ವ್ಯವಸ್ಥೆಯ ಸುತ್ತ ನಡೆಯುವ ಕಥೆ ಹೊಂದಿದ 'ಪಾರ್ಕ್ ರೋಡ್ 100 ರೂಪಾಯಿ' ಚಿತ್ರ ನಿರ್ದೇಶಿಸಿದ್ದ ಆರ್ಯನ್ ತೇಜಸ್, ಕೊರೊನಾಗೂ ಮೊದಲೇ ಈ ಕಥೆಯನ್ನು ರೆಡಿ ಮಾಡಿಕೊಂಡಿದ್ದರಂತೆ. ನಂತರ ಅದನ್ನು ಸ್ನೇಹಿತ ನಮನ್ ನಾರಾಯಣ್ - [ಗಣೇಶ್ ನಟನೆಯ "ಬೃಂದಾವಿಹಾರಿ" ಚಿತ್ರದ "ಹೇ ರಾಮ ರಾಮ" ಸಾಂಗ್ ರಿಲೀಸ್!](https://btvkannada.com/2026/03/27/ganesh-brundavihari-heyrama-song/) - ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ "ಬೃಂದಾ ವಿಹಾರಿ" ಚಿತ್ರದ ಮೊದಲ ಹಾಡು ರಾಮನವಮಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಡಾ. ವಿ.ನಾಗೇಂದ್ರಪ್ರಸಾದ್ ಬರೆದಿರುವ " ಹೇ ರಾಮ ರಾಮ" ಎಂಬ ಸುಮಧುರ ಗೀತೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ‌. ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಖ್ಯಾತ ಗಾಯಕ ಅನುರಾಗ್ ಕುಲಕರ್ಣಿ - [ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ - 1 ವಾರದೊಳಗೆ ಯಜಮಾನಿಯರ ಖಾತೆಗೆ ಹಣ!](https://btvkannada.com/2025/02/22/good-news-money-owners-account-within-1-week/) - ರಸ್ತೆ ಅಪಘಾತದಿಂದ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದರು. - [ಬಳ್ಳಾರಿ : ಸ್ನೇಹಿತರ ಜೊತೆ ಜಾತ್ರೆಗೆ ಹೋದ ಯುವಕ ಶವವಾಗಿ ಪತ್ತೆ!](https://btvkannada.com/2025/02/21/ballary-young-man-deadbody-found/) - meta description : ಸ್ನೇಹಿತರ ಜೊತೆ ಜಾತ್ರೆಗೆ ಹೋದ ಯುವಕ ಶವವಾಗಿ ಪತ್ತೆ! ಬಳ್ಳಾರಿ : ಸ್ನೇಹಿತರ ಜೊತೆ ಜಾತ್ರೆಗೆ ಹೋದ ಯುವಕ ಶವವಾಗಿ ಪತ್ತೆ! - [‘ಡ್ಯೂಡ್‍’ ಚಿತ್ರದ ಹಾಡು ಬಿಡುಗಡೆ.. ನಟಿ ಮೇಘನಾ ರಾಜ್‍ ಸಾಥ್!](https://btvkannada.com/2025/02/21/dude-movie-song-release/) - https://btvkannada.com/2025/02/21/dude-movie-song-release/ ‘ಡ್ಯೂಡ್‍’ ಚಿತ್ರದ ಹಾಡು ಬಿಡುಗಡೆ.. ನಟಿ ಮೇಘನಾ ರಾಜ್‍ ಸಾಥ್! ‘ಡ್ಯೂಡ್‍’ ಚಿತ್ರದ ಹಾಡು - [ಕಲರ್ಸ್ ಕನ್ನಡದಲ್ಲಿ 2 ಶೋಗಳ ಮಹಾ ಮಿಲನ.. ಮಜಾ ಟಾಕೀಸ್ ಮತ್ತು BOYS V/S GIRLS ಭರ್ಜರಿ ಮನರಂಜನೆ!](https://btvkannada.com/2025/02/21/colors-two-show/) - https://btvkannada.com/2025/02/21/colors-two-show/ ಕಲರ್ಸ್ ಕನ್ನಡದಲ್ಲಿ 2 ಶೋಗಳ ಮಹಾ ಮಿಲನ.. ಮಜಾ ಟಾಕೀಸ್ ಮತ್ತು BOYS V/S GIRLS ಭರ್ಜರಿ ಮನರಂಜನೆ! - [ಮುಡಾ ಹಗರಣದಲ್ಲಿ ತಪ್ಪು ಮಾಡಿಲ್ಲ, ಯಾವ ತನಿಖೆಗೂ ಹೆದರಲ್ಲ - ಸಚಿವ ಭೈರತಿ ಸುರೇಶ್!](https://btvkannada.com/2025/02/21/mysore-minister-bhairati-suresh/) - https://btvkannada.com/2025/02/21/mysore-minister-bhairati-suresh/ ಮುಡಾ ಹಗರಣದಲ್ಲಿ ತಪ್ಪು ಮಾಡಿಲ್ಲ, ಯಾವ ತನಿಖೆಗೂ ಹೆದರಲ್ಲ - ಸಚಿವ ಭೈರತಿ ಸುರೇಶ್! - [ಸಿನಿಪ್ರಿಯರ ಮನಗೆದ್ದ 'ವಿಷ್ಣುಪ್ರಿಯ'.. ಮೊದಲ ದಿನವೇ ಎಲ್ಲೆಡೆ ಹೌಸ್​ಫುಲ್ ಪ್ರದರ್ಶನ!](https://btvkannada.com/2025/02/21/vishnupriya-movie-housefull-show/) - https://btvkannada.com/2025/02/21/vishnupriya-movie-housefull-show/ ಸಿನಿಪ್ರಿಯರ ಮನಗೆದ್ದ 'ವಿಷ್ಣುಪ್ರಿಯ'.. ಮೊದಲ ದಿನವೇ ಎಲ್ಲೆಡೆ ಹೌಸ್​ಫುಲ್ ಪ್ರದರ್ಶನ! - [ತಾಳಿಯನ್ನು ಕಿತ್ತೆಸೆದ ಭಾಗ್ಯ.. ಗಂಡನ ದ್ರೋಹಕ್ಕೆ ಸ್ವಾಭಿಮಾನದ ಉತ್ತರ- 'ಭಾಗ್ಯಲಕ್ಷ್ಮಿ'ಯಲ್ಲಿ ಹೈ ವೋಲ್ಟೇಜ್ ಎಪಿಸೋಡ್!](https://btvkannada.com/2025/02/21/bhagyalaxmi-serial-episode/) - https://btvkannada.com/2025/02/21/bhagyalaxmi-serial-episode/ ತಾಳಿಯನ್ನು ಕಿತ್ತೆಸೆದ ಭಾಗ್ಯ.. ಗಂಡನ ದ್ರೋಹಕ್ಕೆ ಸ್ವಾಭಿಮಾನದ ಉತ್ತರ- ಭಾಗ್ಯಲಕ್ಷ್ಮಿ ಹೈ ವೋಲ್ಟೇಜ್ ಎಪಿಸೋಡ್! - [ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್​. ಉಮೇಶ್ ವಿಧಿವಶ!](https://btvkannada.com/2025/02/21/kannada-senior-director-umesh/) - https://btvkannada.com/2025/02/21/kannada-senior-director-umesh/ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್​. ಉಮೇಶ್ ವಿಧಿವಶ! ನಿರ್ದೇಶಕ ಎಸ್​. ಉಮೇಶ್ ವಿಧಿವಶ! - [ರಂಜಾನ್‌ಗೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ಕೊಡಿ - ಸಿಎಂಗೆ ಪತ್ರ!](https://btvkannada.com/2025/02/21/ramzan-muslim-govt-employees/) - https://btvkannada.com/2025/02/21/ramzan-muslim-govt-employees/ ರಂಜಾನ್‌ಗೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿ ಕೊಡಿ - ಸಿಎಂಗೆ ಪತ್ರ! - [‘ಅಂದೊಂದಿತ್ತು ಕಾಲ‘ ಚಿತ್ರದ ‘ಮುಂಗಾರು ಮಳೆಯಲ್ಲಿ’ ಹಾಡಿಗೆ ಮೆಚ್ಚುಗೆಯ ಮಹಾಪೂರ!](https://btvkannada.com/2025/02/21/adonditu-kala-movie-song/) - https://btvkannada.com/2025/02/21/adonditu-kala-movie-song/ - [ಕುಡಿಯಲು ಹಣ ಕೊಟ್ಟಿಲ್ಲ ಅಂತಾ ತಾಯಿಗೆ ಚಾಕು ಇರಿದ ಪಾಪಿ ಮಗ.. ಮಾಂಗಲ್ಯ ಕಿತ್ಕೊಂಡು ಎಸ್ಕೇಪ್​!](https://btvkannada.com/2025/02/21/son-stabs-his-mother-bng/) - ಪಾಪಿ ಮಗನೊಬ್ಬ ಕುಡಿಯೋಕೆ ಹಣ ಕೊಟ್ಟಿಲ್ಲ ಎಂದು ತಾಯಿಗೆ ಚಾಕು ಇರಿದು ಆಕೆಯ ಕೊರಳಿನಲ್ಲಿದ್ದ ಚಿನ್ನದ ತಾಳಿಯನ್ನು ಕಿತ್ಕೊಂಡು ಹೋದ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ - [ಮಹಾಕುಂಭ ಮೇಳದಿಂದ ಕಾಶಿಗೆ ಹೋಗುವಾಗ ಭೀಕರ ಅಪಘಾತ - ಬೀದರ್​ನ ಐವರು ಸ್ಥಳದಲ್ಲೇ ದುರ್ಮರಣ!](https://btvkannada.com/2025/02/21/terrible-accident-five-died/) - ಮಹಾಕುಂಭ ಮೇಳಕ್ಕೆ ತೆರಳಿದ್ದ ಬೀದರ್​ ಮೂಲದ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇಂದು ಬೆಳಗಿನ ಜಾವ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ - [ಭಾರತದ ಮಾಜಿ ಕ್ರಿಕೆಟರ್​ ಸೌರವ್ ಗಂಗೂಲಿ ಕಾರು ಭೀಕರ ಅಪಘಾತ - ಕೂದಲೆಳೆ ಅಂತರದಲ್ಲಿ ಪಾರಾದ ದಾದಾ!](https://btvkannada.com/2025/02/21/souravganguly-car-terrible-accident/) - ಭಾರತದ ಮಾಜಿ ಕ್ರಿಕೆಟರ್​ ಸೌರವ್ ಗಂಗೂಲಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೌರವ್ ಗಂಗೂಲಿ ಅವರು ಪ್ರಯಾಣಿಸುತ್ತಿದ್ದ ವೇ - [WPL ವೀಕ್ಷಣೆಗೆ ಮೆಟ್ರೋ ಸೇವೆ ವಿಸ್ತರಣೆ - RCB ಮ್ಯಾಚ್ ಟಿಕೆಟ್ ಬೆಲೆಗಿಂತ, ಮೆಟ್ರೋ ಟಿಕೆಟ್ ದರವೇ ದುಬಾರಿ!](https://btvkannada.com/2025/02/21/wpl-metro-ticket-price-hike/) - ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಕಳೆದ ಶುಕ್ರವಾರದಿಂದ ಆರಂಭವಾಗಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಹಾಗೂ ಫೆ.22, 24, 25, 26, 27, 28 ಮತ್ತು - [ವಿಸಾ ಮಾಡಿ ಕೊಡ್ತೀವಿ ಎಂದು ವಂಚನೆ ಮಾಡ್ತಿದ್ದ ಕಿಲಾಡಿ ದಂಪತಿಗಳು ಅರೆಸ್ಟ್​​!](https://btvkannada.com/2025/02/21/kiladi-couple-cheating-visa-arrest/) - ವಿಸಾಮಾಡಿ ಕೊಡ್ತೀವಿ ಎಂದು ವಂಚನೆ ಮಾಡ್ತಿದ್ದ ಕಿಲಾಡಿ ದಂಪತಿಗಳನ್ನು ಸೌತ್ ಈಸ್ಟ್ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಸಕ್ಲೇನ್ ಸುಲ್ತಾನ್, ನಿಖಾತ್ ಸುಲ್ತಾನ ಬಂಧಿತ - [KR ಪುರಂ ಫ್ಲೈ ಓವರ್​ನಲ್ಲಿ ವೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್..!](https://btvkannada.com/2025/02/21/wheeling-krpuram-flyover-arrested/) - ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ ಬೈಕ್‌ಗಳಲ್ಲಿ ಲಾಂಗ್ ಹಿಡಿದು, ಅಪಾಯಕಾರಿ ವೀಲಿಂಗ್ ನಡೆಸಿದ್ದ ಪುಂಡರನ್ನು ಡಿಜೆ ಹಳ್ಳಿ ಪೊಲೀಸರು - [ಮುಂದಿನ ಎಲೆಕ್ಷನ್​ಗೆ ನನ್ನದೇ ನಾಯಕತ್ವ - ಬೆಂಗಳೂರಿನಲ್ಲಿ ಹೊಸ ದಾಳ ಉರುಳಿಸಿದ ಡಿಕೆಶಿ!](https://btvkannada.com/2025/02/21/my-leadership-next-election-dks/) - ಅರಮನೆ ಮೈದಾನದಲ್ಲಿ ಗುರುವಾರ(ಫೆ.20) ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ "ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ - [ಕೆ.ಎನ್.ರಾಜಣ್ಣ ನಡೆಗೆ ಹೈಕಮಾಂಡ್​ ಆಕ್ರೋಶ.. ಖಡಕ್​​ ವಾರ್ನಿಂಗ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ!](https://btvkannada.com/2025/02/21/highcommand-outraged-knrajanna/) - ಸಿಎಂ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಯಾವುದೇ ಹೇಳಿಕೆಗಳನ್ನು ನೀಡಬೇಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹೈಕಮಾಂಡ್ ನಾಯಕರು ರಾಜ್ಯ ಕಾಂಗ್ರೆ - [ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು - ಆಸ್ಪತ್ರೆಗೆ ದಾಖಲು!](https://btvkannada.com/2025/02/21/soniagandhi-admitted-hospital/) - ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಇವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. - [ಗಿಲ್ ಅಬ್ಬರ, ಶಮಿ ಮ್ಯಾಜಿಕ್ - ಬಾಂಗ್ಲಾ ಮಣಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಶುಭಾರಂಭ!](https://btvkannada.com/2025/02/21/india-good-start-ctrophy/) - ದುಬೈನಲ್ಲಿ ನಡೆದ 2025ರ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಇನ್ನೂ 3 ಓವರ್​ 3 ಬಾಲ್​ ಬಾಕಿ ಇರುವಂತೆಯೇ ಭಾರತ 4 ವಿಕೆಟ್​ - [ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ!](https://btvkannada.com/2025/02/21/meenakshinegi-appointed-chief-kfforce/) - ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್​ಎಸ್​ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. 1989ರ ಬ್ಯಾಚ್​ನ ಕರ್ನಾ - [ಬಿಗ್​ಬಾಸ್ ಸೋನು ಸಬ್ ಇನ್ಸ್​​ಪೆಕ್ಟರ್ ಆಗಿ ಬಿಟ್ರಾ? ಟ್ರೋಲ್ ಮಾಡುವವರೇ ಬಿ ಕೇರ್ ಫುಲ್.. ಸೋನು ಕೇಸ್ ಹಾಕಿ ಬಿಡ್ತಾರೆ!](https://btvkannada.com/2025/02/21/biggboss-sonu-inspector-getup/) - ಬಿಗ್​ಬಾಸ್ ಓಟಿಟಿ ಸೀಸನ್ 1ರ ಸ್ಪರ್ಧಿ, ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಒಂದಲ್ಲಾ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಬಿಗ್​ಬಾಸ್ ಮನೆಗೆ​ ಹೋಗಿದ್ದಾಗಲೂ ಸೋನು - [ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ - ಮಗ ಸಾವು, ತಾಯಿಗೆ ಗಂಭೀರ ಗಾಯ!](https://btvkannada.com/2025/02/20/hassan-accident-one-died/) - ಹಾಸನ : ಕುಂಭಮೇಳಕ್ಕೆ ಹೋಗುತ್ತಿದ್ದಾಗ ಕಾರು ಅಪಘಾತ ಸಂಭವಿಸಿದ ಪರಿಣಾಮ ಹಾಸನ ಮೂಲದ ಯುವಕ ಸಾವನ್ನಪ್ಪಿದ್ದು, ತಾಯಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ. ಶ್ರವಣಬೆಳಗೊಳ ಸಮೀಪದ ಕುಂಭೇನಹಳ್ಳಿ ಗ್ರಾಮದ ನಿತಿನ್ ಅಲಿಯಾಸ್​ ಯಶು (32) ಮೃತ ಯುವಕ. ಕುಟುಂಬಸ್ಥರ ಜೊತೆ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿತಿನ್ ತಾಯಿ ಪುಷ್ಪ ಸ್ಥಿತಿ ಗಂಭೀರವಾಗಿದ್ದು, ಉಳಿದ ಮೂವರಿಗೆ ಗಾಯಗಳಾಗಿದೆ. ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. - [ಆಂಧ್ರ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ - ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್​!](https://btvkannada.com/2025/02/20/bird-fever-maharashtra-karnataka-allert/) - https://btvkannada.com/2025/02/20/bird-fever-maharashtra-karnataka-allert/ ಆಂಧ್ರ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ - ರಾಜ್ಯದ ಗಡಿಗಳಲ್ಲಿ ಹೈ ಅಲರ್ಟ್​! - [ಪುನೀತ್ ಮಾನವ ನಿರ್ದೇಶನದ 'ತರ್ಕ' ಟ್ರೈಲರ್ ರಿಲೀಸ್!](https://btvkannada.com/2025/02/20/tarka-movie-trailer-release/) - https://btvkannada.com/2025/02/20/tarka-movie-trailer-release/ ಪುನೀತ್ ಮಾನವ ನಿರ್ದೇಶನದ 'ತರ್ಕ' ಟ್ರೈಲರ್ ರಿಲೀಸ್! ಪುನೀತ್ ಮಾನವ ನಿರ್ದೇಶನದ 'ತರ್ಕ' ಟ್ರೈಲರ್ ರಿಲೀಸ್! - [ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಕೇಸ್ - ಆದೇಶ ಕಾಯ್ದಿರಿಸಿದ ಹೈಕೋರ್ಟ್​!](https://btvkannada.com/2025/02/20/mla-muniratna-case-hicourt/) - https://btvkannada.com/2025/02/20/mla-muniratna-case-hicourt/ ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಕೇಸ್ - ಆದೇಶ ಕಾಯ್ದಿರಿಸಿದ ಹೈಕೋರ್ಟ್​! - [ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಕಾರು ಅಪಘಾತ.. ಪ್ರಾಣಾಪಾಯದಿಂದ ಪಾರಾದ ನಟ!](https://btvkannada.com/2025/02/20/kmanju-son-shreyas-car-accident/) - ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ಐಷಾರಾಮಿಗೆ ಕಾರು ಅಪಘಾತಕ್ಕೀಡಾಗಿದೆ. ವಿಷ್ಣುಪ್ರಿಯ ಸಿನಿಮಾ ಪ್ರಮೋಷನ್‌ಗಾಗಿ ಶ್ರೇಯಸ್ ಮಂಜು ದಾವಣಗೆರೆಗೆ ತೆರಳುತ್ತಿ - [ಇನ್ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರದ 'ಪ್ರತ್ಯರ್ಥ' ಚಿತ್ರಕ್ಕೆ ನಟ ಶ್ರೀಮುರಳಿ ಸಾಥ್​!](https://btvkannada.com/2025/02/20/actor-srimurali-saath-pratyartha/) - ಇತ್ತೀಚಿಗೆ "ಪ್ರತ್ಯರ್ಥ" ಚಿತ್ರದ ಟ್ರೇಲರ್​ನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಉಡುಪಿಯ ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿ - [ಚಿಕ್ಕಮಗಳೂರಲ್ಲಿ ಪ್ರೇಮಿಗಳ ದುರಂತ ಅಂತ್ಯ - ಕಾರಲ್ಲಿ ಯುವತಿ ಶವ, ಮರದಲ್ಲಿ ಯುವಕ ನೇಣಿಗೆ ಶರಣು!](https://btvkannada.com/2025/02/20/chikmagalur-lovers-died/) - ಚಿಕ್ಕಮಗಳೂರು : ಬೆಂಗಳೂರು ಮೂಲದ ಯುವಕ ಹಾಗೂ ಯುವತಿಯ ಶವಗಳು ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಕಾರಿನಲ್ಲಿ ಯುವತಿಯ ಮೃತದೇಹ ಬಿದ್ದಿದ್ದರೆ, ಪಕ್ಕದ ಮರದಲ್ಲಿ ಯುವಕನ ದೇಹ ಪತ್ತೆಯಾಗಿದೆ. ಯುವತಿಯನ್ನ ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಬೆಂಗಳೂರು ನೋಂದಣಿಯ ಯೆಲ್ಲೋ ಬೋರ್ಡ್ ಕಾರಿನಲ್ಲಿ ಇಬ್ಬರು ಬಂದಿದ್ದಾರೆ. KA 03 AD4628 ನೋಂದಣಿಯ ಕಾರಲ್ಲಿ ಲವ್ವರ್ಸ್ ಬಂದಿದ್ದು, ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವತಿಯ ವೇಲ್​ನಿಂದ ಪಕ್ಕದ ಮರದಲ್ಲಿ ನೇಣು - [ದುಬೈನಲ್ಲಿ ಚಿತ್ರೀಕರಣ ಮುಗಿಸಿದ 'ವೀರ ಕಂಬಳ' ಚಿತ್ರತಂಡ!](https://btvkannada.com/2025/02/20/veerakambala-finished-shooting-dubai/) - ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೊಡರ್ ಅವರ ನಿರ್ಮಾಣದಲ್ಲಿ - [ಇತಿಹಾಸದ ಪುಟ ಸೇರಿದ ಶೇಷಾದ್ರಿಪುರಂ ಪೊಲೀಸ್​ ಸ್ಟೇಷನ್ - ಸಿಎಂ ರಾಜೀನಾಮೆಗೆ ಕಾರಣವಾಗಿದ್ದ ಠಾಣೆ ಶೀಘ್ರವೇ ಡೆಮಾಲಿಷ್​!](https://btvkannada.com/2025/02/20/seshadripuram-policestation-soon-demolish/) - ಶತಮಾನಗಳಷ್ಟು ಹಳೆಯದಾದ, ಮಾಜಿ ಸಿಎಂ ಎಸ್. ನಿಜಲಿಂಗಪ್ಪನವರ ರಾಜೀನಾಮೆಗೆ ಕಾರಣವಾದ ಶೇಷಾದ್ರಿಪುರಂ ಪೊಲೀಸ್ ಸ್ಟೇಷನ್ ಇದೀಗ ಇತಿಹಾಸದ ಪುಟ ಸೇರುವ ಕಾಲ ಸನ್ನಿಹಿತವಾಗಿದೆ. ಹೌದು.. ರಾಜ್ಯ - [ಯಲ್ಲಾಪುರದಲ್ಲಿ ಭೀಕರ ಅಪಘಾತ - ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ!](https://btvkannada.com/2025/02/20/terrible-accident-yallapur-3dead/) - ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್​ ಘಟ್ಟದಲ್ಲಿ ನಡೆದಿದೆ. ಕುಟುಂಬವೊಂದು ಕೊಪ್ಪಳದಿಂದ ಪ್ರವಾಸ - [ಚಾಂಪಿಯನ್ಸ್ ಟ್ರೋಫಿ : ಇಂದು ಭಾರತ-ಬಾಂಗ್ಲಾ ಮುಖಾಮುಖಿ.. ಅರಬ್ಬರ ನಾಡಲ್ಲಿ ಅಬ್ಬರಿಸೋಕೆ ರೋಹಿತ್ ಪಡೆ ಸಜ್ಜು!](https://btvkannada.com/2025/02/20/c-trophy-india-bangla-today/) - ಬಹುನೀರಿಕ್ಷಿತ ಐಸಿಸಿ 2025ರ ಚಾಂಪಿಯನ್ಸ್‌ ಟ್ರೋಫಿ ಮೆಗಾ ಟೂರ್ನಿಗೆ ನಿನ್ನೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಪ್ರಾರಂಭಕ್ಕೂ ಮುನ್ನವೇ ಹೈಡ್ರಾಮಾ, ವಿವಾದಗಳ ಕೇಂದ್ರಬಿಂದುವಾಗಿದ್ದ ಈ ಬಾರಿಯ - [ಸಬ್‌ರಿಜಿಸ್ಟ್ರಾರ್‌ಗಳ ವರ್ಗಾವಣೆ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್!](https://btvkannada.com/2025/02/20/highcourt-stayed-transfer-subregistrars/) - ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಳೆದ ಡಿ.10ರಂದು ಮಾಡಿದ್ದ 90 ಅಧಿಕಾರಿಗಳ ಕೌನ್ಸೆಲಿಂಗ್ ವರ್ಗಾವಣೆ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ವಿಧಿಸಿದೆ. ವರ್ಗಾವಣೆ - [ದೆಹಲಿಗೆ ಮತ್ತೆ ಮಹಿಳಾ ಸಾರಥಿ - ನೂತನ ಸಿಎಂ ಆಗಿ ರೇಖಾ ಗುಪ್ತಾ ಇಂದು ಪ್ರಮಾಣವಚನ ಸ್ವೀಕಾರ!](https://btvkannada.com/2025/02/20/rekhagupta-take-oath-cm-today/) - ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕರಾದ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿ - [ಅನ್ನಭಾಗ್ಯ : ಇನ್ಮುಂದೆ ಹಣದ ಬದಲು 10 ಕೆಜಿ ಅಕ್ಕಿ ಕೊಡಲು ರಾಜ್ಯ ಸರ್ಕಾರ ನಿರ್ಧಾರ!](https://btvkannada.com/2025/02/20/govt-decided-give-rice/) - ಅನ್ನಭಾಗ್ಯ ಯೋಜನೆ ಅಡಿ ಇನ್ಮುಂದೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಸಿಗಲಿದೆ. ಇಷ್ಟು ದಿನ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ಕೊಡ್ತಿದ್ದ ಸರ್ಕಾರ ಇನ್ನು ಮುಂದೆ - ["ರಾಜು ಜೇಮ್ಸ್‌ ಬಾಂಡ್‌"ಗೆ ಸಿಎಂ ಸಿದ್ದರಾಮಯ್ಯ ವಿಶ್ - ಭರ್ಜರಿ ರೆಸ್ಪಾನ್ಸ್ ಬೆನ್ನಲ್ಲೇ ಸಿನಿಮಾ ವೀಕ್ಷಿಸಲಿರುವ ಸಿಎಂ!](https://btvkannada.com/2025/02/19/raju-games-bond-cm/) - "ರಾಜು ಜೇಮ್ಸ್‌ ಬಾಂಡ್‌" ಚಿತ್ರ ಒಂದು ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್ಟೈನರ್‌ ಆಗಿ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತ ಮನೆಮಾತಾಗಿರುವಾಗಲೇ ಇದೀಗ ಚಿತ್ರದ ಯಶಸ್ಸು ವಿಧಾನಸೌಧದವರೆಗೂ ಮುಟ್ಟಿದೆ. ಸಿಎಂ ಸಿದ್ಧರಾಮಯ್ಯ ಅವರು ಚಿತ್ರತಂಡವನ್ನು ಭೇಟಿ ಮಾಡಿ, ಚಿತ್ರದ ಶೋ ರೀಲ್‌ ನೋಡಿ ಅಭಿನಂದಿಸಿದ್ದಾರೆ. ಈ ಸಿನಿಮಾದಲ್ಲಿನ ಸಾಲ ಎಂಬುದು ಮಧ್ಯಮ ವರ್ಗದ ಜನರಿಗೆ ಎಷ್ಟರ ಮಟ್ಟಿಗೆ ಹಿಂಸೆಯಾಗಿದೆ ಹಾಗೇ ಸಾಲದ ಸುತ್ತ ನಡೆಯುವ ಒದ್ದಾಟಗಳುಳ್ಳ ಅಂಶ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಷ್ಟಪಟ್ಟಿದ್ದಾರೆ. ಈ ಬ್ಯುಸಿ ಸ್ಕೆಡ್ಯೂಲ್​ನಲ್ಲಿ ಆದಷ್ಟು ಬೇಗ ಸಮಯ ಮಾಡಿಕೊಂಡು - [ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಆಯ್ಕೆ - ಮತ್ತೆ ಮಹಿಳಾ ನಾಯಕಿಗೆ ಮಣೆ ಹಾಕಿದ ಬಿಜೆಪಿ!](https://btvkannada.com/2025/02/19/delhi-new-cm-rekha-gupta/) - ದೆಹಲಿ : ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 8ರಂದು ಹೊರಬಿದ್ದ ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಆಡಳಿತರೂಢ ಆಮ್‌ ಆದ್ಮಿ ಪಕ್ಷವನ್ನು ಹಿಮ್ಮೆಟ್ಟಿಸಿ ಬಿಜೆಪಿ ಅಧಿಕಾರಕ್ಕೇರಿತ್ತು. 70 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಜಯ ದಾಖಲಿಸಿತ್ತು. ಎಎಪಿ ಕೇವಲ 22 ಸ್ಥಾನ ಗೆದ್ದು 10 ವರ್ಷಗಳ ಆಡಳಿತ ಅಂತ್ಯಗೊಳಿಸಿತ್ತು. ಇದೀಗ ದೆಹಲಿ 11 ದಿನಗಳ ಬಳಿಕ ಸಿಎಂ ಹೆಸರನ್ನು ಬಿಜೆಪಿ ಘೋಷಿಸಿದೆ. ಪ್ರಸ್ತುತ ಭಾರತೀಯ ಜನತಾ ಪಕ್ಷ ಆಳುತ್ತಿರುವ - [36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ - ಕೆ.ಆರ್​ ಪುರಂ ವಿಭಾಗ & ಹೊಸಕೋಟೆ ಪೊಲೀಸರ ಸಹಯೋಗದಲ್ಲಿ ಜಾಗೃತಿ!](https://btvkannada.com/2025/02/19/36th-national-road-safety/) - ಬೆಂಗಳೂರು : ಕೆ.ಆರ್ ಪುರಂ ಸಾರಿಗೆ ವಿಭಾಗ, ಪೊಲೀಸ್ ಹೊಸಕೋಟೆ ಪೊಲೀಸ್ ಸಹಯೋಗದಲ್ಲಿ ಇಂದು 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗಿದೆ. ಜಾಗೃತಿ ಭಾಗವಾಗಿ "ಕಾಲ್ನಡಿಗೆ ಜಾಥಾ ನಡೆಸಿದ್ದು, ಈ ಸಂದರ್ಭದಲ್ಲಿ ಅಪರ ಸಾರಿಗೆ ಆಯುಕ್ತ ಮಲ್ಲಿಕಾರ್ಜುನ, ಆರ್ ಟಿ ಓ ಉಮೇಶ್, ಎಆರ್ ಟಿ ಓ ಫಿಲಿಪ್ಸ್ ಮಿರಾಂಡ, ಕೇಶವಪ್ಪ, ಕಮಲಬಾಬು, ಯೊಗೇಶ್, ಸುಂದರ ಪವಿತ್ರಾ, ಜಗದೀಶ್, ಪ್ರಖ್ಯಾತ್ ದೊಡ್ಡಲಿಂಗಯ್ಯ - [ಶತಮಾನದ ಜಗದ್ವಿಖ್ಯಾತ MTR ಕಂಪನಿ ಸೇಲ್​ - 12,163 ಕೋಟಿಗೆ 'ಮಾವಳ್ಳಿ ಟಿಫಿನ್ ರೂಮ್’ ಖರೀದಿಸಿದ ITC!](https://btvkannada.com/2025/02/19/mtr-purchase-itc/) - ಬೆಂಗಳೂರು : ಜಗದ್ವಿಖ್ಯಾತ ಎಂಟಿಆರ್‌ ಫುಡ್ಸ್‌ ಪ್ರೈವೇಟ್‌ ಲಿಮಿಟೆಡ್‌ ಮೇಲೆ ಐಟಿಸಿ ಕಂಪನಿ ಕಣ್ಣಿಟ್ಟಿದ್ದು, ಪ್ರಸ್ತುತ ಎಂಟಿಆರ್‌ ಫುಡ್ಸ್‌ ಹಾಗೂ ಈಸ್ಟರ್ನ್‌ ಕಾಂಡಿಮೆಂಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಮಾಲೀಕರಾಗಿರುವ ನಾರ್ವೆ ಮೂಲದ ಓರ್ಕ್ಲಾ ಎಎಸ್ಎ ಜೊತೆ ಖರೀದಿ ಒಪ್ಪಂದದ ಮಾತುಕತೆ ಮುಕ್ತಾಯವಾಗಿದೆ ಎಂದು ತಿಳಿದುಬಂದಿದೆ. ಈ ಎರಡೂ ಕಂಪನಿಗಳನ್ನು ಅಂದಾಜು 1.4 ಬಿಲಿಯನ್‌ ಯುಎಸ್‌ ಡಾಲರ್‌ ಅಂದರೆ 12,163 ಕೋಟಿ ರೂಪಾಯಿಗೆ ಖರೀದಿ ಮಾಡುವ ಬಗ್ಗೆ ಐಟಿಸಿ ಪ್ರಸ್ತಾಪ ಮಾಡಿದೆ ಎಂದು ಇಬ್ಬರು ಅಧಿಕಾರಇಗಳನ್ನು ಉಲ್ಲೇಖಿಸಿ ಮಿಂಟ್‌ ವರದಿ - [ಜನ‌ ಮೆಚ್ಚಿದ "ಫಾರೆಸ್ಟ್" ಸಿನಿಮಾ.. ಕಾಡಿನ ಕಥೆಗೆ 25 ದಿನಗಳ ಸಂಭ್ರಮ!](https://btvkannada.com/2025/02/19/forest-movie-25days-celebration/) - https://btvkannada.com/2025/02/19/forest-movie-25days-celebration/ ಜನ‌ ಮೆಚ್ಚಿದ "ಫಾರೆಸ್ಟ್" ಸಿನಿಮಾ.. ಕಾಡಿನ ಕಥೆಗೆ 25 ದಿನಗಳ ಸಂಭ್ರಮ! - [ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ದಿಢೀರ್ ಕುಸಿತ - ತಪ್ಪಿದ ಭಾರೀ ದುರಂತ!](https://btvkannada.com/2025/02/19/building-suddenly-collapsed-bangalore/) - ಬೆಂಗಳೂರು : ಎರಡು ಅಂತಸ್ತಿನ ಕಟ್ಟಡ ದಿಢೀರ್ ಕುಸಿದಿರುವ ಘಟನೆ ಬೆಂಗಳೂರಿನ ತಿಪ್ಪಸಂದ್ರದಲ್ಲಿ ನಡೆದಿದೆ. ಸಂಜೆ 5 ಗಂಟೆ ಸುಮಾರಿಗೆ ಮನೆಯ ಬೇಸ್ಮೆಂಟ್ ಕುಸಿದಿದ್ದು, ಅದೃಷ್ಟವಶಾತದ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ಜೀವನ್ ಭೀಮಾನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಜೀವನ್ ಭೀಮಾನಗರ ಪೊಲೀಸರು & ಅಗ್ನಿ ಶಾಮಕದಳ ದೌಡಾಯಿಸಿದ್ದರು. ನಂತರ ಅಗ್ನಿಶಾಮಕದಳ ಸಿಬ್ಬಂದಿಗಳು ಕಟ್ಟಡ ತೆರವು ಕಾರ್ಯಾಚರಣೆ ನಡೆಸಿದ್ದಾರೆ. - [ಕುಂಭ ಸ್ನಾನದಿಂದ ಆರೋಗ್ಯ ಸಮಸ್ಯೆ? ತ್ರಿವೇಣಿ ಸಂಗಮ ನೀರಿನಲ್ಲಿ ಮಿತಿ ಮೀರಿದ ಮಲ ಬ್ಯಾಕ್ಟೀರಿಯ ಪತ್ತೆ!](https://btvkannada.com/2025/02/19/health-problem-kumbha/) - ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ದೇಶದ ಮೂಲೆ ಮೂಲೆಗಳಿಂದ ಹಿಡಿದು, ವಿದೇಶಗಳಿಂದಲೂ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಫೆಬ್ರವರಿ 26ರಂದು ಮಹಾ ಶಿವರಾತ್ರಿ ದಿನ ಮಹಾಕುಂಭ ಮೇಳ ಮುಕ್ತಾಯಗೊಳ್ಳಲಿದ್ದು, ಈಗಾಗಲೇ ಕೋಟಿ ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. 144 ವರ್ಷಗಳಿಗೊಮ್ಮೆ ಬರುವ ಈ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳುವುದೇ ಒಂದು ಪುಣ್ಯದ ಕೆಲಸ ಎಂದು ಜನ ಭಾವಿಸಿದ್ದಾರೆ. ಆದರೆ, ವಿಜ್ಞಾನಿಗಳು ಶಾಕಿಂಗ್ ಸುದ್ದಿಯೊಂದನ್ನು ನೀಡಿದ್ದಾರೆ. ನಾವೆಲ್ಲ ಶುದ್ಧ ನೀರು ಅಂದ್ಕೊಂಡಿದ್ದ ತ್ರಿವೇಣಿ ಸಂಗಮದ ನೀರು ಕಲುಶಿತ ನೀರು ಎಂದು - [ಜರ್ನಿ ಕಥೆಯೊಂದಿಗೆ ಬೆಳ್ಳಿತೆರೆಗೆ ಬಂದ ನಿರ್ದೇಶಕ ಹಯವದನ.. ಫೆ.21ಕ್ಕೆ 'ಎಲ್ಲೋ ಜೋಗಪ್ಪ ನಿನ್ನರಮನೆ' ರಿಲೀಸ್!](https://btvkannada.com/2025/02/19/yello-gogappa-ninnaramane-movie/) - https://btvkannada.com/2025/02/19/yello-gogappa-ninnaramane-movie/ ಜರ್ನಿ ಕಥೆಯೊಂದಿಗೆ ಬೆಳ್ಳಿತೆರೆಗೆ ಬಂದ ನಿರ್ದೇಶಕ ಹಯವದನ.. ಫೆ.21ಕ್ಕೆ 'ಎಲ್ಲೋ ಜೋಗಪ್ಪ ನಿನ್ನರಮನೆ ರಿಲೀಸ್! - [ಮುಡಾ ಕೇಸಲ್ಲಿ ಸಿಎಂ ಸಿದ್ದುಗೆ ಲೋಕಾ ಕ್ಲೀನ್​ಚಿಟ್​ - ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್​!](https://btvkannada.com/2025/02/19/lokayultha-notice-snehamayi-krishna/) - https://btvkannada.com/2025/02/19/lokayultha-notice-snehamayi-krishna/ ಮುಡಾ ಕೇಸಲ್ಲಿ ಸಿಎಂ ಸಿದ್ದುಗೆ ಲೋಕಾ ಕ್ಲೀನ್​ಚಿಟ್​ - ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್​! - ["ಅಮರ ಪ್ರೇಮಿ ಅರುಣ್" ಚಿತ್ರದ ಫಸ್ಟ್ ಲುಕ್ ರಿಲೀಸ್.. ಇದು ಬಯಲುಸೀಮೆಯ ಪ್ರೇಮಕಥೆ!](https://btvkannada.com/2025/02/19/amara-premi-arun-movie/) - https://btvkannada.com/2025/02/19/amara-premi-arun-movie/ "ಅಮರ ಪ್ರೇಮಿ ಅರುಣ್" ಚಿತ್ರದ ಫಸ್ಟ್ ಲುಕ್ ರಿಲೀಸ್.. ಇದು ಬಯಲುಸೀಮೆಯ ಪ್ರೇಮಕಥೆ! - [ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ.. ರಾಜ್ಯಕ್ಕೆ ಬೇಕಾಗುವಷ್ಟು ವಿದ್ಯುತ್ ಇದೆ - ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ!](https://btvkannada.com/2025/02/19/minister-kj-george-clarified/) - https://btvkannada.com/2025/02/19/minister-kj-george-clarified/ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ.. ರಾಜ್ಯಕ್ಕೆ ಬೇಕಾಗುವಷ್ಟು ವಿದ್ಯುತ್ ಇದೆ - ಸಚಿವ ಕೆ.ಜೆ ಜಾರ್ಜ್! - ['ಅಪಾಯವಿದೆ ಎಚ್ಚರಿಕೆ' ಟ್ರೈಲರ್​ಗೆ ಮೆಚ್ಚುಗೆಯ ಮಹಾಪೂರ - ಫೆ.28ಕ್ಕೆ ರಾಜ್ಯಾದ್ಯಂತ ಸಿನಿಮಾ ತೆರೆಗೆ!](https://btvkannada.com/2025/02/19/trailer-release-cinema-will-saturday28/) - ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್​ನೊಂದಿಗೆ ಹಾರಾರ್ ಜಾನರ್​ನ ಕಥಾಹಂದರವನ್ನೂ ಹೊಂದಿರುವ - [ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿದ್ಯಾ ವಿಜಯ್ ಅಭಿನಯದ ‘ಬೇಬೋ’ ಚಿತ್ರದ ಮುಹೂರ್ತ!](https://btvkannada.com/2025/02/19/beboo-movie-muhurta/) - https://btvkannada.com/2025/02/19/beboo-movie-muhurta/ - [ಕೊನೆಗೂ ಮದುವೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ದಿವ್ಯಾ ಉರುಡುಗ-ಅರವಿಂದ್ ಕೆ.ಪಿ.. ಫ್ಯಾನ್ಸ್​ ಖುಷ್​!](https://btvkannada.com/2025/02/19/divyauruduga-arvind-marriage/) - ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಉರುಡುಗ ಸದ್ಯ 'ನಿನಗಾಗಿ' ಧಾರಾವಾಹಿಯಲ್ಲಿ ಮಿಂಚುತ್ತಿದ್ದಾರೆ. ಇನ್ನೂ ಅರವಿಂದ್ ಬೈಕ್ ರೇಸ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅರವಿಂದ್-ದಿವ್ಯಾ ಉರುಡುಗ ಅವರು ಯಾವಾಗ ಮದುವೆ ಆಗ್ತಾರೆ ಎನ್ನುವ ಪ್ರಶ್ನೆ ಆಗಾಗ ಕೇಳಿ ಬರುತ್ತಲೇ ಇದೆ. ಇತ್ತೀಚೆಗೆ ಡಾಲಿ ಧನಂಜಯ್​-ಧನ್ಯತಾ ಅವರ ಮದುವೆಯಲ್ಲಿ ಭಾಗಿಯಾದ ಈ ಜೋಡಿ ಮದುವೆ ಯಾವಾಗ ಎಂಬ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. "ಮದುವೆ ಯಾವಾಗ" ಅನ್ನೋ ಪ್ರಶ್ನೆ ಎದುರಾದಾಗ ಉತ್ತರಿಸಿದ ಜೋಡಿ "ಶೀಘ್ರದಲ್ಲಿಯೇ.. ನಿಮಗೆ ಹೇಳದೇ ಮದುವೆ ಆಗುವುದಿಲ್ಲ. ಅತೀ - [ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ಗೆ 9 ಪುಟಗಳ ಉತ್ತರ ನೀಡಿದ ಯತ್ನಾಳ್!](https://btvkannada.com/2025/02/19/yatnal-ans-highcommond-notice/) - ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ನೀಡಿದ್ದ ನೋಟಿಸ್‌ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊನೆಗೂ ಉತ್ತರ ನೀಡಿದ್ದಾರೆ. ಶಿಸ್ತು ಉಲ್ಲಂಘನೆ ಆರೋಪದಲ್ಲಿ - [ಅತ್ತೆಯನ್ನು ಸಾಯಿಸ್ಬೇಕು.. ಮಾತ್ರೆ ಬರೆದುಕೊಡಿ - ಮಟಮಟ ಮಧ್ಯಾಹ್ನ ಬಂದ ಮೆಸೇಜ್​​​​ಗೆ ಬೆಚ್ಚಿಬಿದ್ದ ಡಾಕ್ಟರ್!](https://btvkannada.com/2025/02/19/doctor-was-shocked-by-message/) - ಬೆಂಗಳೂರಿನಲ್ಲಿ ವೈದ್ಯರಾಗಿರುವ ಸುನೀಲ್ ಕುಮಾರ್​ ಎಂಬವರ ವ್ಯಾಟ್ಸ್​ಪ್​ಗೆ ಈ ವಿಚಿತ್ರ ಸಂದೇಶ ಬಂದಿದೆ. ಮಹಿಳೆಯೋರ್ವಳು ಇನ್ಸ್ಟಾಗ್ರಾಮ್ ಮೂಲಕ ಡಾಕ್ಟರ್ ನಂಬರ್ ಪಡೆದು, ನಿನ್ನೆ ವಾಟ್ಸಾಪ್​ - ['ಠಾಣೆ' ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್!](https://btvkannada.com/2025/02/19/u-a-certificate-censor-film-thane/) - ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ. ನಿರ್ಮಿಸಿರುವ, "ದ ಸೂಟ್" ಚಿತ್ರದ ಯಶಸ್ಸಿನ ನಂತರ ಎಸ್ ಭಗತ್ ರಾಜ್ ನಿರ್ದೇಶನದಲ್ಲಿ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ - [ಇಂದಿನಿಂದ ಚಾಂಪಿಯನ್ಸ್​ ಟ್ರೋಫಿ ಆರಂಭ.. ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ!](https://btvkannada.com/2025/02/19/champions-trophy-starts-today/) - ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಇಂದಿನಿಂದ ಪ್ರಾರಂಭವಾಗಲಿದೆ. ಪಾಕಿಸ್ತಾನ ಮತ್ತು ದುಬೈನಲ್ಲಿ 19 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ಬಲಿಷ್ಠ ತಂಡಗಳು ಭಾಗಿಯಾ - [ಸ್ಕೂಲ್​ ಛಾವಣಿ ಬಿದ್ದಿದೆ.. ಪಾಠ ಮಾಡೋಕೆ ಮೇಸ್ಟ್ರಿಲ್ಲಾ - ಬಾಲಕಿ ಪ್ರಶ್ನೆಗೆ ಸ್ಥಳದಲ್ಲೇ ಪರಿಹಾರ ನೀಡಿದ ಶಾಸಕ ರವಿಕುಮಾರ್​ ಗೌಡ!](https://btvkannada.com/2025/02/19/amount-sanction-school-ravikumargowda/) - ಆಲಕೆರೆ ಗ್ರಾಮದಲ್ಲಿ 24ವರ್ಷಗಳ ನಂತರ ನಡೆಯುತ್ತಿರುವ 'ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವ'ದ ನಿಮಿತ್ತ ದೇವಾಲಯದ ಆವರಣದಲ್ಲಿ ಪೂರ್ವಬಾವಿ ಸಭೆ ನಡೆಸಿದ ಶಾಸಕ ರವಿಕುಮಾರ್ ​ಗೌಡ ಅವರು ಗ್ರಾ - [ಕಂಡ ಕಂಡವರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ರೆ ಸಂಕಷ್ಟ.. ನಕಲಿ ದೂರು ದಾಖಲಿಸಿದ್ದ ಇಬ್ಬರಿಗೆ ಜೈಲೂಟ!](https://btvkannada.com/2025/02/18/fake-case-jail-fix/) - ಬೆಂಗಳೂರು : ನೀವೇನಾದ್ರು ಕಂಡ ಕಂಡವರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ರೆ ಸಂಕಷ್ಟ ಫಿಕ್ಸ್. ಯಾಕಂದ್ರೆ ಸುಳ್ಳು ದೂರುಗಳನ್ನು ದಾಖಲಿಸುವ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಸುಳ್ಳು ಪ್ರಕರಣವನ್ನು ದಾಖಲಿಸುವುದು ಸಹ ಭಾರತೀಯ ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು ಸುಳ್ಳುಕೋರರಿಗೆ ಸಂಕಷ್ಟ ಎದುರಾಗಲಿದೆ. ರಾಜ್ಯಾದ್ಯಂತ ಪೊಲೀಸರು ನಕಲಿ ದೂರುದಾರರ ಮೇಲೆ ಕ್ರಮ ಕೈಗೊಳ್ಳುತ್ತಿದ್ದು, ಅದರಂತೆ ಬೆಂಗಳೂರು ನಗರದಲ್ಲಿ ಈ ರೀತಿ ಸುಳ್ಳು ಪ್ರಕರಣಗಳನ್ನು ಗುರುತಿಸಿ ಅಂತಹ ದೂರುದಾರರ ಮೇಲೆ ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದಾವೆ ಹೂಡಲಾಗುತ್ತಿದೆ. - [ಫ್ರೆಂಡ್ ಜೊತೆ ಹೆಂಡ್ತಿ ಲವ್ವಿ-ಡವ್ವಿ.. ಗಂಡನಿಗೆ ಕೈ ಕೊಟ್ಟು ಎಸ್ಕೇಪ್ ಆಗಿದ್ದಕ್ಕೆ ಪತಿ ಸೂಸೈಡ್!](https://btvkannada.com/2025/02/18/wife-friend-escape-husband-suicide/) - ತುಮಕೂರು : ಪತ್ನಿ ಸ್ನೇಹಿತನ ಜೊತೆ ಎಸ್ಕೇಪ್ ಆಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ನಡೆದಿದೆ. 35 ವರ್ಷದ ನಾಗೇಶ್ ಮೃತ ವ್ಯಕ್ತಿ. 12 ವರ್ಷದ ಹಿಂದೆಯೇ ರಂಜಿತಾ ಮತ್ತು ನಾಗೇಶ್ ಪ್ರೀತಿಸಿ ಮದುವೆಯಾಗಿದ್ರು. ಈ ಜೋಡಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದ್ರೆ ರಂಜಿತಾ ಈಗ ಪ್ರೀತಿಸಿ ಮದುವೆಯಾದ ಗಂಡನನ್ನು ಬಿಟ್ಟು ಬೇರೊಬ್ಬನ ಜೊತೆ ಮನೆಬಿಟ್ಟು ಪರಾರಿಯಾಗಿದ್ದಾಳೆ. ಇದರಿಂದ ಮನನೊಂದು ನಾಗೇಶ್, ನನ್ನ ಸಾವಿಗೆ ಪತ್ನಿ ರಂಜಿತಾ, - [ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ - 15 ವಿದ್ಯಾರ್ಥಿಗಳು ಅಸ್ವಸ್ಥ!](https://btvkannada.com/2025/02/18/honey-bee-attack-students/) - https://btvkannada.com/2025/02/18/honey-bee-attack-students/ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ - 15 ವಿದ್ಯಾರ್ಥಿಗಳು ಅಸ್ವಸ್ಥ! ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ - [ಎಲ್ಲರನ್ನೂ ಮುನ್ನಡೆಸೋ ಲೀಡರ್​ ಬೇಕು.. ವಿಜಯೇಂದ್ರ ಬದಲಿಸದಿದ್ರೆ ಉಳಿಗಾಲವಿಲ್ಲ - ಬಿಜೆಪಿ ‘ಹೈ’ ನೋಟಿಸ್​ಗೆ ಶಾಸಕ ಯತ್ನಾಳ್​ ಉತ್ತರ!](https://btvkannada.com/2025/02/18/yathnal-answer-notice/) - https://btvkannada.com/2025/02/18/yathnal-answer-notice/ ವಿಜಯೇಂದ್ರ ಬದಲಿಸದಿದ್ರೆ ಉಳಿಗಾಲವಿಲ್ಲ - ಬಿಜೆಪಿ ‘ಹೈ’ ನೋಟಿಸ್​ಗೆ ಶಾಸಕ ಯತ್ನಾಳ್​ ಉತ್ತರ! - [ರೇಣುಕಾಸ್ವಾಮಿ ಕೊಲೆ ಕೇಸ್ - ಆರೋಪಿ ದರ್ಶನ್ ಮೈಸೂರಿಗೆ ತೆರಳಲು ಕೋರ್ಟ್ ಅನುಮತಿ!](https://btvkannada.com/2025/02/18/renukaswamy-case-darshan-mysore/) - https://btvkannada.com/2025/02/18/renukaswamy-case-darshan-mysore/ ರೇಣುಕಾಸ್ವಾಮಿ ಕೊಲೆ ಕೇಸ್ - ಆರೋಪಿ ದರ್ಶನ್ ಮೈಸೂರಿಗೆ ತೆರಳಲು ಕೋರ್ಟ್ ಅನುಮತಿ! - ['ಫೈಟರ್' ನಿರ್ಮಾಪಕರ ಚಿತ್ರಕ್ಕೆ ಚಿಕ್ಕಣ್ಣ ಹೀರೋ.. ಸದ್ಯದಲ್ಲೇ ಸೆಟ್ಟೇರಲಿದೆ ಹೊಸ ಸಿನಿಮಾ!](https://btvkannada.com/2025/02/18/chikkanna-hero-new-film-soon/) - ಕಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳ ಪೈಕಿ ‘ಉಪಾಧ್ಯಕ್ಷ’ ಕೂಡ ಒಂದು. ಚಿಕ್ಕಣ್ಣ ನಾಯಕನಟರಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡಿತ್ತು. ಅದಾದ ಬಳಿಕ ಸಖತ್ ಬ್ಯೂಸಿಯಾಗಿ - ['ಮಾರುತ' ಚಿತ್ರದ ಹಾಡುಗಳಿಗೆ ಧ್ವನಿಯಾದ ಖ್ಯಾತ ಸಿಂಗರ್ಸ್!](https://btvkannada.com/2025/02/18/maruta-movie-famous-singers/) - https://btvkannada.com/2025/02/18/maruta-movie-famous-singers/ 'ಮಾರುತ' ಚಿತ್ರದ ಹಾಡುಗಳಿಗೆ ಧ್ವನಿಯಾದ ಖ್ಯಾತ ಸಿಂಗರ್ಸ್! ಧ್ವನಿಯಾದ ಖ್ಯಾತ ಸಿಂಗರ್ಸ್! - [ಧರ್ಮ ಕೀರ್ತಿರಾಜ್ ನಟನೆಯ 'ಅಮರಾವತಿ ಪೋಲಿಸ್ ಸ್ಟೇಷನ್' ಚಿತ್ರದ ಟೀಸರ್ ರಿಲೀಸ್!](https://btvkannada.com/2025/02/18/amaravati-police-station-teaser/) - https://btvkannada.com/2025/02/18/amaravati-police-station-teaser/ ಧರ್ಮ ಕೀರ್ತಿರಾಜ್ ನಟನೆಯ 'ಅಮರಾವತಿ ಪೋಲಿಸ್ ಸ್ಟೇಷನ್' ಚಿತ್ರದ ಟೀಸರ್ ರಿಲೀಸ್! - [ನಿಮ್ಮನ್ನು ಪಡೆದಿರುವ ನಾನೇ ಧನ್ಯ - ಬರ್ತ್‌ಡೇ ವಿಶ್​ ಮಾಡಿದ 'ಸೆಲೆಬ್ರಿಟೀಸ್​'ಗೆ ಕೃತಜ್ಞತೆ ಸಲ್ಲಿಸಿದ ದರ್ಶನ್.. ಭಾವುಕ ಪೋಸ್ಟ್​!](https://btvkannada.com/2025/02/18/darshan-thanked-fans-post/) - ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಫೆ.16ರಂದು 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಸದ್ಯ ಬೇಲ್‌ ಮೇಲೆ - [ನೈಜ ಘಟನೆಯ ಪ್ರೇಮಕಥೆ 'ವಿಷ್ಣುಪ್ರಿಯಾ' ಈ ವಾರ ತೆರೆಗೆ!](https://btvkannada.com/2025/02/18/vishnupriya-hits-screen-this-week/) - ಪಡ್ಡೆಹುಲಿ ಖ್ಯಾತಿಯ ನಟ ಶ್ರೇಯಸ್ ಮಂಜು, ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಅಭಿನಯದ 'ವಿಷ್ಣುಪ್ರಿಯಾ' ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ - [1 ವರ್ಷ ಕಳೆದರೂ ಜಿಯೋಹಾಟ್‌ಸ್ಟಾರ್‌ನಲ್ಲಿ 'ಸಲಾರ್‌' ಸಿನಿಮಾ ಟ್ರೆಂಡಿಂಗ್​!](https://btvkannada.com/2025/02/18/salar-movie-rending-jiohostar/) - ಹೊಂಬಾಳೆ ಫಿಲಂಸ್‌ನ ಆಕ್ಷನ್-ಪ್ಯಾಕ್ಡ್ ಬ್ಲಾಕ್‌ಬಸ್ಟರ್ "ಸಲಾರ್" ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. 366 ದಿನಗಳಿಂದ ಜಿಯೋ ಹಾಟ್‌ಸ್ಟಾರ್‌ನಲ್ಲಿ (ಹಿಂದೆ ಡಿಸ್ನಿ+ ಹಾಟ್‌ಸ್ಟಾರ್) ಈ ಸಿ - [ಉದಯಗಿರಿ ಗಲಭೆ ಪ್ರಕರಣ - ವಿವಾದಿತ ಪೋಸ್ಟ್ ಹಾಕಿದ್ದ ಸತೀಶ್ ಜೈಲಿಂದ‌ ರಿಲೀಸ್!](https://btvkannada.com/2025/02/18/udayagiri-case-satish-released-jail/) - ಉದಯರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿದ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್​ಗೆ ಮೈಸೂರು ಕೋರ್ಟ್ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಇಂದು ಆರೋಪಿ ಜೈಲಿನಿಂದ ರಿಲೀಸ್​ - [ಬೆಂಗಳೂರು : ಬುದ್ಧಿವಾದ ಹೇಳಿದ್ದಕ್ಕೆ ಚಾಕು ಇರಿದು ತಂದೆಯನ್ನೇ ಕೊಲೆಗೈದ ಮಗ!](https://btvkannada.com/2025/02/18/bengaluru-son-killed-father/) - ಕುಡಿತದ ಚಟಕ್ಕೆ ದಾಸನಾಗಿದ್ದ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ತಂದೆಗೆಯೇ ಚಾಕು ಇರಿದು ಹತ್ಯೆಗೈದಿರುವ ಘಟನೆ ಬ್ಯಾಡರಹಳ್ಳಿಯ ಬಾಲಾಜಿ ಲೇಔಟ್​ನಲ್ಲಿ ನಡೆದಿದೆ. ಚನ್ನಬಸವಯ್ಯ ಮೃತ ತಂದೆ. - [GBS ಸೋಂಕಿ​ಗೆ ಕರ್ನಾಟಕದಲ್ಲಿ ಮೊದಲ ಬಲಿ - 2 ತಿಂಗಳಲ್ಲಿ 12ನೇ ಬಲಿ ಪಡೆದ ಸ್ಲೋ-ಡೆಡ್ಲಿ ವೈರಸ್!](https://btvkannada.com/2025/02/18/first-victim-gbs-karnataka-virus/) - ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 12 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಗುಯಿಲಿನ್ ಬರ್ರೆ ಸಿಂಡ್ರೋಮ್‌ (ಜಿಬಿಎಸ್‌)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿ - [ಬೆಂಗಳೂರಿಗರೇ ಎಚ್ಚರ.. ಇನ್ಮುಂದೆ ನೀರು ವೇಸ್ಟ್ ಮಾಡಿದ್ರೆ ಬೀಳುತ್ತೆ ಭಾರೀ ದಂಡ - ಸ್ಟ್ರಿಕ್ಟ್ ರೂಲ್ಸ್ ಜಾರಿ!](https://btvkannada.com/2025/02/18/waste-water-fine-bng/) - ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಬಿಸಿಲಿನ ತಾಪಕ್ಕೆ ಅಂತರ್ಜಲ ಮಟ್ಟ ಕುಸಿತವಾಗಿದ್ದು, ಬೋರ್‌ವೆಲ್‌ಗಳು ಬತ್ತಿ ಹೋಗುತ್ತಿವೆ. ಇದರಿಂದ ಬೆಂಗಳೂ - [WPL : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್​​ಸಿಬಿಗೆ 8 ವಿಕೆಟ್​​​ಗಳ ಭರ್ಜರಿ ಜಯ!](https://btvkannada.com/2025/02/18/wpl-rcb-won-by-8-wicket/) - ನಿನ್ನೆ ವಡೋದರಾ ಇಂಟರ್​​ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ 2025ರ ಮಹಿಳಾ ಪ್ರೀಮಿಯರ್ ಲೀಗ್​​ನ 4ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಗೆದ್ದು ಬೀಗಿದೆ. ಡೆಲ್ಲಿ - [ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ!](https://btvkannada.com/2025/02/18/gyaneshkumar-chief-election-commissioner/) - ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ. ಇವರು ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಇದೀಗ ಮುಖ್ಯ - ["ರಾಜು ಜೇಮ್ಸ್ ಬಾಂಡ್" ಸಿನಿಮಾಗೆ ಡಿಕೆಶಿ ವಿಶ್ - ಭರ್ಜರಿ ಹಿಟ್ ಬೆನ್ನಲ್ಲೇ ಚಿತ್ರ ವೀಕ್ಷಿಸಲಿರುವ ಡಿಸಿಎಂ!](https://btvkannada.com/2025/02/17/dkshi-wish-raju-james-bond/) - https://btvkannada.com/2025/02/17/dkshi-wish-raju-james-bond/ "ರಾಜು ಜೇಮ್ಸ್ ಬಾಂಡ್" ಸಿನಿಮಾಗೆ ಡಿಕೆಶಿ ವಿಶ್ - ಭರ್ಜರಿ ಹಿಟ್ ಬೆನ್ನಲ್ಲೇ ಚಿತ್ರ ವೀಕ್ಷಿಸಲಿರುವ ಡಿಸಿಎಂ! - [ಶಿವಕಾರ್ತಿಕೇಯನ್-ಮುರುಗದಾಸ್ ಹೊಸ ಸಿನಿಮಾಗೆ 'ಮದರಾಸಿ' ಟೈಟಲ್ ಫಿಕ್ಸ್!](https://btvkannada.com/2025/02/17/shivakarthikeya-movie-title-madarasi/) - https://btvkannada.com/2025/02/17/shivakarthikeya-movie-title-madarasi/ - [ಪತಿಗೆ ಅಕ್ರಮ ಸಂಬಂಧದ ಶಂಕೆ - ಮಗಳನ್ನು ಕೊಂದು ಪತ್ನಿಯೂ ಆತ್ಮಹತ್ಯೆ!](https://btvkannada.com/2025/02/17/wife-killed-daughter-suicide/) - https://btvkannada.com/2025/02/17/wife-killed-daughter-suicide/ ಪತಿಗೆ ಅಕ್ರಮ ಸಂಬಂಧದ ಶಂಕೆ - ಮಗಳನ್ನು ಕೊಂದು ಪತ್ನಿಯೂ ಆತ್ಮಹತ್ಯೆ! - [ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸರ್ಕ್ಯುಲೇಷನ್ - 13 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ!](https://btvkannada.com/2025/02/17/rain-forecast-13statess/) - https://btvkannada.com/2025/02/17/rain-forecast-13statess/ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸರ್ಕ್ಯುಲೇಷನ್ - 13 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ! - [ದಾಖಲೆಯ 16ನೇ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ - ಮಾ.7ಕ್ಕೆ ಆಯವ್ಯಯ ಮಂಡಿಸಲಿರುವ ಸಿಎಂ ಸಿದ್ದು!](https://btvkannada.com/2025/02/17/budget-cm-siddaramaiah-march7/) - https://btvkannada.com/2025/02/17/budget-cm-siddaramaiah-march7/ ದಾಖಲೆಯ 16ನೇ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ - ಮಾ.7ಕ್ಕೆ ಆಯವ್ಯಯ ಮಂಡಿಸಲಿರುವ ಸಿಎಂ ಸಿದ್ದು! - [ಚಿಕ್ಕಮಗಳೂರು : ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯನ್ನೇ ಕೊಲೆಗೈದ ಅಳಿಯ!](https://btvkannada.com/2025/02/17/chikkamagaluru-son-in-law-killed/) - https://btvkannada.com/2025/02/17/chikkamagaluru-son-in-law-killed/ ಚಿಕ್ಕಮಗಳೂರು : ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯನ್ನೇ ಕೊಲೆಗೈದ ಅಳಿಯ! - [ಸುಕೃತಾ ವಾಗ್ಲೆ-ದೇವ್ ದೇವಯ್ಯ ಅಭಿನಯದ ಬಹುನಿರೀಕ್ಷಿತ 'ಕಪಟಿ' ಸಿನಿಮಾ ಮಾ.7ಕ್ಕೆ ತೆರೆಗೆ!](https://btvkannada.com/2025/02/17/kapathi-out-on-screens-m7th/) - ಬಹುನಿರೀಕ್ಷಿತ ಸೈಕಲಾಜಿಕಲ್ ಥ್ರಿಲ್ಲರ್ "ಕಪಟಿ" ಚಿತ್ರ ಮಾರ್ಚ್ 7ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಫೆ. 27ರಂದು ಸಿನಿಮಾದ ಟ್ರೇಲರ್ ಲಾಂಚ್ ಆಗಲಿದೆ. ರವಿಕಿರಣ್ ಮ - [ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ - 7 ಕಾರುಗಳು ಜಖಂ!](https://btvkannada.com/2025/02/17/accident-bng-mng-national-highway/) - ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಕಾರುಗಳು ಜಖಂಗೊಂಡಿವೆ. ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋ - [ಸ್ಪರ್ಧಾ ವಿಭಾಗಕ್ಕೆ ಸಿನಿಮಾಗಳನ್ನು ನೋಡದೆ ಆಯ್ಕೆ - ವಿವಾದದ ಸುಳಿಗೆ ಸಿಲುಕಿದ ಬೆಂಗಳೂರು ಫಿಲಂ ಫೆಸ್ಟಿವಲ್!](https://btvkannada.com/2025/02/17/bng-inttnl-film-festival-controversy/) - ವಿಶ್ವವಿಖ್ಯಾತ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಮಾರ್ಚ್ 1 ರಿಂದ 8 ರವರೆಗೆ ಒರಾಯಿನ್ ಮಾಲ್​ನಲ್ಲಿ ನಡೆಯಲಿದೆ. ಈಗಾಗಲೇ ಚಲನಚಿತ್ರ ಸ್ಪರ್ಧಾ ವಿಭಾಗದ ಅಂತಿಮ ಸುತ್ತಿಗೆ ಆಯ್ಕೆಯಾದ - [ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!](https://btvkannada.com/2025/02/17/four-members-committed-suicidee/) - ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​​​ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿ - [ಐಪಿಎಲ್ ಹಬ್ಬಕ್ಕೆ ಮುಹೂರ್ತ ಫಿಕ್ಸ್.. ಮೊದಲ ಪಂದ್ಯದಲ್ಲಿ RCB-KKR ಮುಖಾಮುಖಿ - ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!](https://btvkannada.com/2025/02/17/ipl-rcb-kkr-face-first-match/) - ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಎಂಬ ಖ್ಯಾತಿ ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)‌ನ 18ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಬಹುನಿರೀಕ್ಷಿತ ಐಪಿಎಲ್ 2025ರ ಟೂರ್ನಿ - [ಸೌತ್​ ಕೊರಿಯಾದ ನಟಿ ಕಿಮ್ ಸೆ-ರಾನ್ ನಿಗೂಢ ಸಾವು.. 24 ವರ್ಷದ ಬ್ಯೂಟಿಗೆ ಆಗಿದ್ದೇನು?](https://btvkannada.com/2025/02/17/kim-se-ron-mysterious-death/) - ಸೌತ್​ ಕೊರಿಯಾದ ನಟಿ ಕಿಮ್ ಸೆ-ರಾನ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬ್ಲಡ್ಹೌಂಡ್ಸ್ ಟಿವಿ ಸೀರಿಸ್‌ ಮತ್ತು ದಿ ಮ್ಯಾನ್ ಫ್ರಮ್ ನೋವೇರ್‌ನ ಖ್ಯಾತಿಯ ಕಿಮ್ ಸೆ-ರಾನ್, ಕೇವಲ 24 ವರ್ಷ - [2 ವಾರಗಳ ವಿಶ್ರಾಂತಿ ಬಳಿಕ ಇಂದು ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ!](https://btvkannada.com/2025/02/17/after-rest-cm-entry-vidhanasoudha/) - ಮಂಡಿ ನೋವಿನ ಹಿನ್ನೆಲೆ 2 ವಾರಗಳ ವಿಶ್ರಾಂತಿ ಬಳಿಕ ಸಿಎಂ ಸಿದ್ದರಾಮಯ್ಯನವರು ಇಂದು ಕ್ಷೇತ್ರ ಕಾರ್ಯಕ್ಕೆ ಇಳಿಯುತ್ತಿದ್ದು, ಬೆಳಗ್ಗೆ 11 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ 2025-26ನೇ - [ಬೆಳ್ಳಂಬೆಳಗ್ಗೆ ನಡುಗಿದ ದೆಹಲಿ... ಪ್ರಬಲ ಭೂಕಂಪಕ್ಕೆ ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ - 4.0 ತೀವ್ರತೆ ದಾಖಲು!](https://btvkannada.com/2025/02/17/delhi-morning-shaken-earthquake/) - ರಾಷ್ಟ್ರ ರಾಜಧಾನಿಯ ಎನ್‌ಸಿಆರ್‌ನಲ್ಲಿ ಇಂದು (ಫೆ.17) ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಅನೇಕ ನಿವಾಸಿಗಳು ಭಯಭಿತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ - [ಹಾವೇರಿ : ದನದ ಕೊಟ್ಟಿಗೆಯಲ್ಲಿ ಅಗ್ನಿ ಅವಘಡ - 6 ಹಸು, 2 ಕರುಗಳು ಸಜೀವ ದಹನ!](https://btvkannada.com/2025/02/16/haveri-fire-2cow-died/) - https://btvkannada.com/2025/02/16/haveri-fire-2cow-died/ ಹಾವೇರಿ : ದನದ ಕೊಟ್ಟಿಗೆಯಲ್ಲಿ ಅಗ್ನಿ ಅವಘಡ - 6 ಹಸು, 2 ಕರುಗಳು ಸಜೀವ ದಹನ! - [ಜೇಮ್ಸ್ ಬಾಂಡ್ ಆದ ಕಿಲಾಡಿ ರಾಜು.. ಸಿನಿಪ್ರಿಯರಿಂದ 'ರಾಜು ಜೇಮ್ಸ್ ಬಾಂಡ್'ಗೆ ಭರ್ಜರಿ ರೆಸ್ಪಾನ್ಸ್!](https://btvkannada.com/2025/02/16/raju-james-bond-good-responce/) - https://btvkannada.com/2025/02/16/raju-james-bond-good-responce/ ಜೇಮ್ಸ್ ಬಾಂಡ್ ಆದ ಕಿಲಾಡಿ ರಾಜು.. ಸಿನಿಪ್ರಿಯರಿಂದ 'ರಾಜು ಜೇಮ್ಸ್ ಬಾಂಡ್'ಗೆ ಭರ್ಜರಿ ರೆಸ್ಪಾನ್ಸ್! - [ಆನೇಕಲ್ : ಬೆಳ್ಳಂಬೆಳಗ್ಗೆ ರೌಡಿ ಶೀಟರ್​ಗಳ ಮನೆ ಮೇಲೆ ಪೊಲೀಸರ ದಾಳಿ.. 6 ಮಂದಿ ವಶಕ್ಕೆ!](https://btvkannada.com/2025/02/16/anekal-raid-rowdysheter-home/) - https://btvkannada.com/2025/02/16/anekal-raid-rowdysheter-home/ ಆನೇಕಲ್ : ಬೆಳ್ಳಂಬೆಳಗ್ಗೆ ರೌಡಿ ಶೀಟರ್​ಗಳ ಮನೆ ಮೇಲೆ ಪೊಲೀಸರ ದಾಳಿ.. 6 ಮಂದಿ ವಶಕ್ಕೆ! - ['ಲಾರ್ಡ್ ಗಾಗಾ' ಚಿತ್ರದ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ನಿರ್ದೇಶಕ ಶೂನ್ಯ!](https://btvkannada.com/2025/02/16/lord-gaga-movie-shoonya/) - https://btvkannada.com/2025/02/16/lord-gaga-movie-shoonya/ 'ಲಾರ್ಡ್ ಗಾಗಾ' ಚಿತ್ರದ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ನಿರ್ದೇಶಕ ಶೂನ್ಯ! - [ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ್-ಧನ್ಯತಾ.. ಇಲ್ಲಿದೆ ನವಜೋಡಿಯ ಕ್ಯೂಟ್ ಫೋಟೋಸ್!](https://btvkannada.com/2025/02/16/marriage-dhananjay-dhanyata/) - https://btvkannada.com/2025/02/16/marriage-dhananjay-dhanyata/ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ್-ಧನ್ಯತಾ.. ಇಲ್ಲಿದೆ ನವಜೋಡಿಯ ಕ್ಯೂಟ್ ಫೋಟೋಸ್! - [ಮೊನಾಲಿಸಾಗೆ ವಜ್ರದ ಹಾರ.. 'ಬಲಿ ಕಾ ಬಕ್ರಾ' ಮಾಡ್ತಿದ್ದಾರೆ ಎಂದ ನೆಟ್ಟಿಗರು!](https://btvkannada.com/2025/02/16/monalisa-diamond-chain-viral/) - https://btvkannada.com/2025/02/16/monalisa-diamond-chain-viral/ ಮೊನಾಲಿಸಾಗೆ ವಜ್ರದ ಹಾರ.. 'ಬಲಿ ಕಾ ಬಕ್ರಾ' ಮಾಡ್ತಿದ್ದಾರೆ ಎಂದ ನೆಟ್ಟಿಗರು! - [ದಿಲ್ಲಿ ಸೋತ ಕೇಜ್ರಿವಾಲ್​ಗೆ ಮತ್ತೊಂದು ಶಾಕ್.. ಶೀಷಮಹಲ್ ನವೀಕರಣ ಹಗರಣದ ತನಿಖೆಗೆ ಸಿವಿಸಿ ಆದೇಶ!](https://btvkannada.com/2025/02/16/delhi-aravind-kejriwal-shock/) - https://btvkannada.com/2025/02/16/delhi-aravind-kejriwal-shock/ ದಿಲ್ಲಿ ಸೋತ ಕೇಜ್ರಿವಾಲ್​ಗೆ ಮತ್ತೊಂದು ಶಾಕ್.. ಶೀಷಮಹಲ್ ನವೀಕರಣ ಹಗರಣದ ತನಿಖೆಗೆ ಸಿವಿಸಿ ಆದೇಶ! - [ಮಾಜಿ ಸಂಸದ ಎಲ್​.ಆರ್ ಶಿವರಾಮೇಗೌಡ ಇಂದು ಅಧಿಕೃತವಾಗಿ‌ ಕಾಂಗ್ರೆಸ್​ಗೆ ಸೇರ್ಪಡೆ!](https://btvkannada.com/2025/02/16/lr-shivaramegowda-join-congress/) - https://btvkannada.com/2025/02/16/lr-shivaramegowda-join-congress/ ಮಾಜಿ ಸಂಸದ ಎಲ್​.ಆರ್ ಶಿವರಾಮೇಗೌಡ ಇಂದು ಅಧಿಕೃತವಾಗಿ‌ ಕಾಂಗ್ರೆಸ್​ಗೆ ಸೇರ್ಪಡೆ! - [ಬೆಳಗಾವಿ : ಆಟೋಗೆ ಕಾರು ಟಚ್ ಆಗಿದ್ದಕ್ಕೆ ಗೋವಾ ಮಾಜಿ ಶಾಸಕನ ಹತ್ಯೆ!](https://btvkannada.com/2025/02/16/auto-driver-killed-ex-mla/) - https://btvkannada.com/2025/02/16/auto-driver-killed-ex-mla/ ಬೆಳಗಾವಿ : ಆಟೋಗೆ ಕಾರು ಟಚ್ ಆಗಿದ್ದಕ್ಕೆ ಗೋವಾ ಮಾಜಿ ಶಾಸಕನ ಹತ್ಯೆ! ಗೋವಾ ಮಾಜಿ ಶಾಸಕನ ಹತ್ಯೆ! - [ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ - 15 ಜನರ ದುರ್ಮರಣ!](https://btvkannada.com/2025/02/16/delhi-railway-station-15died/) - https://btvkannada.com/2025/02/16/delhi-railway-station-15died/ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ - 15 ಜನರ ದುರ್ಮರಣ! ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ - [ಧನಂಜಯ್​-ಧನ್ಯತಾ ಅದ್ಧೂರಿ ರಿಸೆಪ್ಷನ್​.. ಡಾಲಿಗೆ ವಿಶ್ ಮಾಡಿದ ಪುಷ್ಪ 2 ಸಿನಿಮಾ ಡೈರೆಕ್ಟರ್​!](https://btvkannada.com/2025/02/16/dolly-dhananjay-grand-reception/) - https://btvkannada.com/2025/02/16/dolly-dhananjay-grand-reception/ ಧನಂಜಯ್​-ಧನ್ಯತಾ ಅದ್ಧೂರಿ ರಿಸೆಪ್ಷನ್​.. ಡಾಲಿಗೆ ವಿಶ್ ಮಾಡಿದ ಪುಷ್ಪ 2 ಸಿನಿಮಾ ಡೈರೆಕ್ಟರ್​! - [ಪ್ರೇಮಿಗಳ ದಿನಕ್ಕೆ ಅನೀಶ್ ಹೊಸ ಸಿನಿಮಾ ಶುರು - ಪ್ರೇಮ ಕಾವ್ಯದ ‘ಲವ್ OTP’ ಶೀರ್ಷಿಕೆ ಅನಾವರಣ!](https://btvkannada.com/2025/02/15/anish-new-movie-valentines-day-love-otp-title/) - ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಬಳಿಕ ಅನೀಶ್ ಸದ್ದಿಲ್ಲದೇ ಲವ್ OTP ಶುರು ಮಾಡಿದ್ದಾರೆ. ನಿರ್ದೇಶನದ ಜೊತೆ ನಟನೆ ಮಾಡುತ್ತಿರುವ ಅನೀಶ್​ಗೆ ಎಂ.ವಿಜಯ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ. - [ಧನು-ಧನ್ಯಾ ಮದುವೆ ಸಂಭ್ರಮ - ಗಣ್ಯರು, ಫ್ಯಾನ್ಸ್‌ಗೆ ಭರ್ಜರಿ ಭೋಜನದ ವ್ಯವಸ್ಥೆ.. ಇಲ್ಲಿದೆ ಊಟದ ಮೆನು!](https://btvkannada.com/2025/02/15/dhanu-dhanya-wedding-grand-dinner/) - ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ನಟ ಡಾಲಿ ಧನಂಜಯ್-ಧನ್ಯತಾ ಮದುವೆಯ ಸಂಭ್ರಮ ಜೋರಾಗಿದೆ. ಇಂದು ಸಂಜೆ ನವಜೋಡಿಯ ಆರಕ್ಷತೆ ನಡೆಯುತ್ತಿದ್ದು, ನಾಳೆ ಧನ್ಯ ಕೊರಳಿಗೆ ಧನು ಮಾಂಗಲ್ಯಧಾರಣೆ - [ಜಯಲಲಿತಾಗೆ ಸೇರಿದ್ದ ಕೋಟ್ಯಂತರ ಮೌಲ್ಯದ ವಸ್ತುಗಳು ವಾಪಸ್ - ಕೋರ್ಟ್​ನಿಂದ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ!](https://btvkannada.com/2025/02/15/jayalalitha-items-returned-tamilnadu/) - ಮಾಜಿ ಸಿಎಂ, ದಿವಂಗತ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, - [ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ - ಎರಡು ವಿಭಾಗಗಳಲ್ಲಿ ಸೆಬಾಸ್ಟಿಯನ್ ಡೇವಿಡ್​ರ 'ಬೇಲಿ ಹೂ' ಆಯ್ಕೆ!](https://btvkannada.com/2025/02/15/bng-international-film-festival-sebastin/) - 1990ರಲ್ಲಿ 'ಕಳ್ಳ ಬಂದ ಕಳ್ಳ' ಸಿನಿಮಾ‌ ಮೂಲಕ ಸಿನಿ ಜರ್ನಿ ಆರಂಭಿಸಿದ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ 'ಅನಿಶ್ಚಿತ', 'ಜ್ಯೋತಿ ಅಲಿಯಾಸ್ ಕೋತಿರಾಜ್', 'ಮಾನ', 'ಧ್ವನಿ' 'ಬೇಲಿ ಹೂ' - [ಕುಂಭಮೇಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ - 10 ಭಕ್ತರು ಸ್ಥಳದಲ್ಲೇ ದುರ್ಮರಣ!](https://btvkannada.com/2025/02/15/horrible-accident-10-devotees-died/) - ಛತ್ತೀಸ್‌ಗಢದಿಂದ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರು ಭೀಕರವಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪ್ರಯಾಗ್‌ರಾಜ್‌ನ ಮಿರ್ಜಾಪುರ ಹೆದ್ದಾರಿ - [ಆಭರಣ ಪ್ರಿಯರಿಗೆ ಡಬಲ್​ ಶಾಕ್ - ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ.. 1 ಲಕ್ಷ ದಾಟಿದ ಬೆಳ್ಳಿಯ ರೇಟ್​!](https://btvkannada.com/2025/02/15/double-shock-for-jewelery-lovers/) - ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗ ಮತ್ತೊಮ್ಮೆ ಚಿನ್ನದ ದರ ಏರಿಕೆಯಾಗಿ ದಾಖಲೆ ನಿರ್ಮಿಸಿದೆ. ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡಿರುವ ಚಿನ್ನದ ದರ, ಪ್ರತಿ ಗ್ರಾಂ 1,300 - [ಕರ್ನಾಟಕ ಬುಲ್ಡೋಜರ್ಸ್ ಅಬ್ಬರಕ್ಕೆ ಶರಣಾದ ಚೆನ್ನೈ ರೈನೋಸ್ - ಸಿಸಿಎಲ್​​ನಲ್ಲಿ ಕಿಚ್ಚನ ಸೈನ್ಯಕ್ಕೆ ಎರಡನೇ ಜಯ!](https://btvkannada.com/2025/02/15/karnatakabulldozers-2nd-victory-ccl/) - ಸಿಸಿಎಲ್ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಗೆಲುವಿನ ಓಟ ಮುಂದುವರೆಸಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಚೆನ್ನೈ ರೈನೋಸ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ - [ಧನಂಜಯ್-ಧನ್ಯತಾ ಮದುವೆ ಸಂಭ್ರಮ - ಅರಿಶಿನದಲ್ಲಿ ಮಿಂದೆದ್ದ ನವಜೋಡಿ.. ಇಲ್ಲಿದೆ ಫೋಟೋಸ್!](https://btvkannada.com/2025/02/15/dhananjay-dhanyata-arishina-shastra/) - ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಮದುವೆ ಸಂಭ್ರಮ ಶುರುವಾಗಿದೆ. ಭಾನುವಾರ ಮೈಸೂರಿನಲ್ಲಿ ಧನ್ಯ ಕೊರಳಿಗೆ ಧನು ಮಾಂಗಲ್ಯಧಾರಣೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಮುದುವೆ ಶಾಸ್ತ್ರಗಳು ಶುರುವಾಗಿದೆ. - [WPL : ಗುಜರಾತ್ ವಿರುದ್ಧ ರಿಚಾ ಘೋಷ್ ಘರ್ಜನೆ.. ಮೊದಲ ಪಂದ್ಯದಲ್ಲೇ ಆರ್​​ಸಿಬಿಗೆ ರೋಚಕ ಗೆಲುವು..!](https://btvkannada.com/2025/02/15/win-rcb-the-first-match-wpl/) - ಮಹಿಳಾ ಪ್ರೀಮಿಯರ್ ಲೀಗ್ (WPL) 2025ರ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಮೋಘ ಜಯ ಸಾಧಿಸಿದೆ. ವಡೋದರಾದ ಇಂಟರ್​ ನ್ಯಾಷನಲ್​ ಕ್ರಿಕೆಟ್ - [ಬೆಂಗಳೂರು ಪ್ಯಾಲೇಸ್ ಜಮೀನು ವಿವಾದ​ - ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಸರ್ಕಾರಕ್ಕೆ 'ಸುಪ್ರೀಂ' ತಾಕೀತು!](https://btvkannada.com/2025/02/15/bng-palace-land-dispute-tdr/) - ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್‌ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ - [ಗೋಲ್ಡನ್ ಸ್ಟಾರ್​ನ ಕುಣಿಸಲು ಬಂದ ಜಾನಿ ಮಾಸ್ಟರ್..’Your's Sincerely ರಾಮ್’ಗೆ ಖ್ಯಾತ ಕೊರಿಯೋಗ್ರಫರ್ ಎಂಟ್ರಿ!](https://btvkannada.com/2025/02/14/famous-choreographer-johnny-master/) - ತೆಲುಗು ಚಿತ್ರರಂಗದ ಖ್ಯಾತ ಕೊರಿಯೋಗ್ರಫರ್ ಜಾನಿ ಮಾಸ್ಟರ್ ಕನ್ನಡ ಚಿತ್ರರಂಗಕ್ಕೂ ಪರಿಚಿತರು. ತಮ್ಮ ಡ್ಯಾನ್ಸ್ ಕಲೆಯ ಮೂಲಕ ಎಲ್ಲರನ್ನೂ ಮೋಡಿ ಮಾಡಿದ್ದ ಅವರು ರಾಜಕುಮಾರ ಚಿತ್ರದ ಅಪ್ಪು ಡ್ಯಾನ್ಸ್ ಡ್ಯಾನ್ಸ್, ನಟಸಾರ್ವಭೌಮ ಚಿತ್ರದ ಓಪನ್ ದ ಬಾಟಲ್, ವಿಕ್ರಾಂತ್ ರೋಣ ಚಿತ್ರದ ರಾರಾ ರಕ್ಕಮ್ಮ ರೀತಿಯ ಸೂಪರ್ ಹಿಟ್ ಗೀತೆಗಳಿಗೆ ಡ್ಯಾನ್ಸ್ ಕಂಪೋಸ್ ಮಾಡಿದ್ದಾರೆ. ಸೂಪರ್ ಹಿಟ್ ಹಾಡುಗಳಿಗೆ ನಾಯಕ-ನಾಯಕಿಯರನ್ನು ಕುಣಿಸುವ ಅವರೀಗ ಮತ್ತೊಮ್ಮೆ ಸ್ಯಾಂಡಲ್​ವುಡ್ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್​ಸ್ಪೆಕ್ಟರ್ ವಿಕ್ರಂ, ಮಾನ್ಸೂನ್ ರಾಗ, ರಂಗನಾಯಕ - [ಹೊಸ ಜೀವನಕ್ಕೆ ಕಾಲಿಡಲು ಸಜ್ಜಾದ ಶಮಂತ್.. ಬ್ರೋ ಗೌಡ ಕೈಹಿಡಿಯಲಿರುವ ಹುಡುಗಿ ಯಾರು ಗೊತ್ತಾ?](https://btvkannada.com/2025/02/14/brogowda-introduce-valentine/) - ಬಿಗ್ ಬಾಸ್ ಸೀಸನ್ 8ರ ಮೂಲಕ ಖ್ಯಾತಿ ಪಡೆದ ಕನ್ನಡದ ರ್ಯಾಪರ್ ಆಗಿದ್ದ ಬ್ರೋ ಗೌಡ ಆಲಿಯಾಸ್ ಶಮಂತ್ ಗೌಡ ಈಗ 'ಲಕ್ಷ್ಮೀ ಬಾರಮ್ಮ' ಧಾರಾವಾಹಿಯಲ್ಲಿ ಹೀರೋ ಆಗಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲದೆ ಸ್ಯಾಂಡಲ್​ವುಡ್​​ಗೂ ಎಂಟ್ರಿ ಕೊಟ್ಟಿರುವ ಶಮಂತ್ ಹೊಸ ಕನ್ನಡ ಸಿನಿಮಾವೊಂದರಲ್ಲಿ ಹೀರೋ ಆಗಿದ್ದು, 'ರಾಘು', 'ಶೆಫ್ ಚಿದಂಬರ' ಸಿನಿಮಾಗಳ ನಿರ್ದೇಶಕ ಎಂ ಆನಂದ್ ರಾಜ್ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಇದೀಗ ಬ್ರೋ ಗೌಡ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದನ್ನು ಸ್ವತಃ ಶಮಂತ್ ತಮ್ಮ ಸೋಶಿಯಲ್ - [ತುಂಬಿದ ಕೊಡ ತುಳುಕಿತಲೇ ಪರಾಕ್‌ - ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿದ ಭವಿಷ್ಯವಾಣಿ!](https://btvkannada.com/2025/02/14/mylaralingeswara-karnika-prophecy/) - ಹಾವೇರಿ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆದಿದೆ. ಮೈಲಾರದ ಡಂಗನಮರಡಿಯಲ್ಲಿ 18 ಅಡಿ ಬಿಲ್ಲನ್ನೇರಿ ಗೊರವಯ್ಯ ರಾಮಪ್ಪ ಈ ವರ್ಷದ ದೈವವಾಣಿಯನ್ನು ನುಡಿದಿದ್ದಾರೆ. "ತುಂಬಿದ ಕೊಡ ತುಳುಕಿತಲೇ ಪರಾಕ್‌" ಎಂದು ಭವಿಷ್ಯವಾಣಿ ನುಡಿದಿದ್ದಾರೆ. ಇನ್ನು ಈ ವೇಳೆ ಮೈಲಾರಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾದರು. ಎಲ್ಲಾ ಜಾತ್ರೆಗಳಲ್ಲಿ ರಥೋತ್ಸವ ನಡೆಯುತ್ತದೆ, ಆದರೆ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ರಥೋತ್ಸವ ನಡೆಯುವುದಿಲ್ಲ. ಬದಲಿಗೆ 11 ದಿನ ಉಪವಾಸ ಇರುವ ಗೊರವಯ್ಯ 18 - ['ವ್ಯಾಲೆಂಟೈನ್ಸ್​ ಡೇ'ಗೆ 389 ರೂ. ಕೊಟ್ರೆ ಬಾಡಿಗೆ ಬಾಯ್ ಫ್ರೆಂಡ್ - ಇದೆಂಥಾ ಆಫರ್?](https://btvkannada.com/2025/02/14/valentines-day-rented-boyfriend/) - https://btvkannada.com/2025/02/14/valentines-day-rented-boyfriend/ ಬೆಂಗಳೂರು : ವಿದೇಶಗಳಲ್ಲಿ ಬಾಡಿಗೆಗೆ ಬಾಯ್‌ ಫ್ರೆಂಡ್ ಮತ್ತು ಗರ್ಲ್‌ಫ್ರೆಂಡ್ ಸಿಗೋದನ್ನ ಕೇಳಿರುತ್ತೀರಿ ಆದ್ರೆ ಇದೀಗ ಸಿಲಿಕಾನ್ ಸಿಟಿಯಲ್ಲೂ ಅಂತಹ ಕರ್ಲ್ಚರ್ ಆರಂಭವಾಗಿದ್ಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು, ಬೆಂಗಳೂರಿನಲ್ಲಿ ವ್ಯಾಲೆಂಟೈನ್‌ಗೆ ಬಾಯ್ ಫ್ರೆಂಡ್ ಬೇಕಾ? ಎಂದು ಕಿಡಿಗೇಡಿಗಳು ಪೋಸ್ಟರ್ ಅಂಟಿಸಿರುವ ಘಟನೆ ನಡೆದಿದೆ. ನಗರದಲ್ಲಿ ಎಲ್ಲರೂ ಪ್ರೇಮಿಗಳ ದಿನದ ಸಂಭ್ರಮದಲ್ಲಿರುವಾಗ ಈ ರೀತಿಯ ವಿಚಿತ್ರ ಪೋಸ್ಟರ್ ನೋಡಿ ಜನರು ಶಾಕ್ ಆಗಿದ್ದಾರೆ. "RENT A BOY FRIEND ONLY 389/ SCAN ME" ಹೀಗೆಂದು ಪೋಸ್ಟರ್ ಅಂಟಿಸಿದ್ದಾರೆ. - [ನ್ಯೂಸ್ ಚಾನಲ್ ಸರ್ವರ್​ಗಳಿಗೆ ಕನ್ನ - ವಂಚಕ ಸಂತೋಷ್ ಅರೆಸ್ಟ್!](https://btvkannada.com/2025/02/14/news-channel-server-fraud-arrest/) - https://btvkannada.com/2025/02/14/news-channel-server-fraud-arrest/ - [‘ನಿಮಗೊಂದು ಸಿಹಿ ಸುದ್ದಿ’ ಚಿತ್ರದ ಟ್ರೇಲರ್ ರಿಲೀಸ್.. ಫೆ.28ಕ್ಕೆ ಸಿನಿಮಾ ತೆರೆಗೆ!](https://btvkannada.com/2025/02/14/nimagondu-sihi-suddi-movie/) - https://btvkannada.com/2025/02/14/nimagondu-sihi-suddi-movie/ ‘ನಿಮಗೊಂದು ಸಿಹಿ ಸುದ್ದಿ’ ಚಿತ್ರದ ಟ್ರೇಲರ್ ರಿಲೀಸ್.. ಫೆ.28ಕ್ಕೆ ಸಿನಿಮಾ ತೆರೆಗೆ! - [‘ನಾನು ಹೈದರಾಬಾದ್​ನವಳು ಎಂದ ರಶ್ಮಿಕಾ’ - ನ್ಯಾಷನಲ್ ಕ್ರಶ್ ಮೇಲೆ ಕನ್ನಡಿಗರು ಗರಂ!](https://btvkannada.com/2025/02/14/kannadigas-against-rashmika-mandanna/) - https://btvkannada.com/2025/02/14/kannadigas-against-rashmika-mandanna/ ‘ನಾನು ಹೈದರಾಬಾದ್​ನವಳು ಎಂದ ರಶ್ಮಿಕಾ’ - ನ್ಯಾಷನಲ್ ಕ್ರಶ್ ಮೇಲೆ ಕನ್ನಡಿಗರು ಗರಂ! - [ಗೋಪಿಚಂದ್‌ ಅಭಿನಯದ 'ವಿಶ್ವಂ' ಸಿನಿಮಾಗೆ ಅಮೆಜಾನ್ ಪ್ರೈಮ್​ನಲ್ಲಿ ಭರ್ಜರಿ ರೆಸ್ಪಾನ್ಸ್​​!](https://btvkannada.com/2025/02/14/great-response-vishvam-amazonprime/) - ಗೋಪಿಚಂದ್ ಮತ್ತು ಕಾವ್ಯಾ ಥಾಪರ್ ನಟಿಸಿರುವ ತೆಲುಗಿನ ಆಕ್ಷನ್-ರೊಮ್ಯಾಂಟಿಕ್ ಚಿತ್ರ "ವಿಶ್ವಂ" ಅಮೆಜಾನ್ ಪ್ರೈಮ್ ಪ್ಲಾಟ್‌ಫಾರ್ಮ್‌ನಲ್ಲಿ ನೋಡುಗರ ಮೆಚ್ಚುಗೆ ಪಡೆಯುತ್ತಿದೆ. ಡೈನಾಮಿಕ್ - ['ನಾಗವಲ್ಲಿ ಬಂಗಲೆ' ಚಿತ್ರದ ಸಾಂಗ್ಸ್ ರಿಲೀಸ್ ಮಾಡಿದ ಶಾಸಕ ಅಶ್ವಥ್ ನಾರಾಯಣ್!](https://btvkannada.com/2025/02/14/nagavalli-bangale-songs-release/) - https://btvkannada.com/2025/02/14/nagavalli-bangale-songs-release/ 'ನಾಗವಲ್ಲಿ ಬಂಗಲೆ' ಚಿತ್ರದ ಸಾಂಗ್ಸ್ ರಿಲೀಸ್ ಮಾಡಿದ ಶಾಸಕ ಅಶ್ವಥ್ ನಾರಾಯಣ್! - [ಪ್ರೇಮಿಗಳ ದಿನದಂದು 'ಜಸ್ಟ್ ಮ್ಯಾರೀಡ್' ಚಿತ್ರದ ಸಾಂಗ್ ಔಟ್.. ಅಶ್ವಿನಿ ಪುನೀತ್ ರಾಜ್​ಕುಮಾರ್ ಸಾಥ್!](https://btvkannada.com/2025/02/14/just-married-movie-song-release/) - https://btvkannada.com/2025/02/14/just-married-movie-song-release/ ಪ್ರೇಮಿಗಳ ದಿನದಂದು 'ಜಸ್ಟ್ ಮ್ಯಾರೀಡ್' ಚಿತ್ರದ ಸಾಂಗ್ ಔಟ್.. ಅಶ್ವಿನಿ ಪುನೀತ್ ರಾಜ್​ಕುಮಾರ್ ಸಾಥ್! - [ಪ್ರಯಾಣಿಕರ ಆಕ್ರೋಶಕ್ಕೆ ಮಣಿದ BMRCL - ನಮ್ಮ ಮೆಟ್ರೋ ಪರಿಷ್ಕೃತ ಟಿಕೆಟ್‌ ದರ ಹೇಗಿದೆ? ಇಲ್ಲಿದೆ ಡಿಟೇಲ್ಸ್!](https://btvkannada.com/2025/02/14/bmrcl-bows-commuters-outrage/) - ಮೆಟ್ರೋ ಪ್ರಯಾಣಿಕರ ಆಕ್ರೋಶಕ್ಕೆ BMRCL ಕೊನೆಗೂ ಮಣಿದಿದೆ. ಟಿಕೆಟ್ ದರ ದುಪ್ಪಟ್ಟು ಮಾಡಿ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದ್ದ ‘ನಮ್ಮ ಮೆಟ್ರೋ’, ಇಂದಿನಿಂದ ಹೊಸ ದರ ಜಾರಿ ಮಾಡಿದೆ. - [ಭಾರತಕ್ಕೆ ಟ್ರಂಪ್ ಬಿಗ್ ಗಿಫ್ಟ್ - ಮುಂಬೈ ದಾಳಿಯ ಮಾಸ್ಟರ್​ಮೈಂಡ್ ತಹವ್ವುರ್ ರಾಣಾ ಹಸ್ತಾಂತರಕ್ಕೆ ಒಪ್ಪಿಗೆ!](https://btvkannada.com/2025/02/14/tahavurrana-hand-over-india/) - 2008ರ 26/11 ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಮುಂದಾಗಿದ್ದು, ಪ್ರಧಾನಿ ಮೋದಿ ಸ - [ಇಂದಿನಿಂದ ವುಮೆನ್ಸ್ ಪ್ರೀಮಿಯರ್ ಲೀಗ್.. ಮೊದಲ ಪಂದ್ಯದಲ್ಲಿ ಚಾಂಪಿಯನ್ RCBಗೆ ಗುಜರಾತ್ ಜೈಂಟ್ಸ್ ಸವಾಲು!](https://btvkannada.com/2025/02/14/wpl-gujaratgiants-rcb-1st-match/) - ಬಹುನಿರೀಕ್ಷಿತ ವುಮೆನ್ಸ್ ಪ್ರೀಮಿಯರ್ ಲೀಗ್ (WPL) ಸೀಸನ್-3 ಇಂದಿನಿಂದ (ಫೆ.14) ಶುರುವಾಗಲಿದೆ. ವಡೋದರಲ್ಲಿ ನಡೆಯಲಿರುವ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ - [ಡಾಲಿ ಧನಂಜಯ್ ಮದುವೆಗೆ ಅಂಚೆ ಇಲಾಖೆಯಿಂದ ಸ್ಪೆಷಲ್ ಗಿಫ್ಟ್.. ಮದುಮಗ ಫುಲ್ ಖುಷ್‌!](https://btvkannada.com/2025/02/14/dolly-gift-postal-department-marriage/) - ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್-ಧನ್ಯತಾ ಮದುವೆಗೆ ಮೈಸೂರಲ್ಲಿ ಅದ್ಧೂರಿ ಸೆಟ್ ರೆಡಿಯಾಗುತ್ತಿದೆ. ವಿವಾಹದ ಸಂಭ್ರಮದಲ್ಲಿರುವ ಡಾಲಿ ಧನಂಜಯ್‌ ಸಂತೋಷವನ್ನು ಭಾರತೀಯ ಅಂಚೆ ಇಲಾಖೆ ದುಪ್ಪಟ್ಟು - [ಯತ್ನಾಳ್‌ ಶೋಕಾಸ್ ನೋಟಿಸ್ ಗಡುವು ಮುಕ್ತಾಯ - ಬಿಜೆಪಿ ರೆಬೆಲ್ ವಿರುದ್ಧ ಇಂದೇ ಶಿಸ್ತುಕ್ರಮ?](https://btvkannada.com/2025/02/14/yatnal-notice-deadline-expires/) - ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಕೇಂದ್ರ ಶಿಸ್ತುಪಾಲನಾ ಸಮಿತಿ ನೀಡಿದ್ದ ನೋಟಿಸ್‌ಗೆ ಸಮಜಾಯಿಷಿ ನೀಡಲು ಕೊಟ್ಟಿದ್ದ - [ಪಿಎಲ್‌ಡಿ ಬ್ಯಾಂಕ್ ಎಲೆಕ್ಷನ್​ - ಪ್ರತಿಷ್ಠೆಯ ಕಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರ ಜಯಭೇರಿ!](https://btvkannada.com/2025/02/14/pldbank-election-victory-mp-sudhakar/) - ಸಂಸದ ಡಾ.ಕೆ ಸುಧಾಕರ್ ಹಾಗೂ ಸಚಿವ ಎಂ.ಸಿ ಸುಧಾಕರ್ ಸೇರಿದಂತೆ ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಮಧ್ಯೆ ಪ್ರತಿಷ್ಠೆಯಾಗಿ ತೀವ್ರ ಕೂತೂಹಲ ಮೂಡಿಸಿದ್ದ ಪಿಎಲ್‌ಡಿ ಬ್ಯಾಂಕ್ - [ನಕಲಿ ದಾಖಲೆ‌ ಸೃಷ್ಟಿಸಿ ನಿವೇಶನ ಪಡೆದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ - ಸೂಕ್ತ ಕ್ರಮಕ್ಕೆ PDO ಆಗ್ರಹ!](https://btvkannada.com/2025/02/14/former-panchayat-land-fake-dct/) - ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನೋರ್ವ ನಕಲಿ ದಾಖಲೆ‌ ಸೃಷ್ಟಿಸಿ ನಿವೇಶನ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ನೆಲಮಂಗಲ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮುರುಳೀಧರ್ - [ಎರಡನೇ ವಾರಕ್ಕೆ ಕಾಲಿಟ್ಟ ದೀಪಿಕಾ ದಾಸ್ ಅಭಿನಯದ ‘#ಪಾರುಪಾರ್ವತಿ’.. ಪ್ರೇಕ್ಷಕರಿಂದ ಅದ್ಭುತ ರೆಸ್ಪಾನ್ಸ್!](https://btvkannada.com/2025/02/13/paaruparvati-movie-2nd-week/) - ದೀಪಿಕಾ ದಾಸ್ ಅಭಿನಯದ ‘#ಪಾರುಪಾರ್ವತಿ’ ಚಿತ್ರ ಜನವರಿ 2025ರ ಕೊನೆಯಲ್ಲಿ, ಕರ್ನಾಟಕ, ಯುಕೆ ಮತ್ತು ಐರ್ಲೆಂಡ್‌ನ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿತು. ಈ ಚಿತ್ರವು ಪ್ರೇಕ್ಷಕರು ಮತ್ತು ಮಾಧ್ಯಮಗಳಿಂದ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದಿದ್ದು, ಹಲವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಜನಪ್ರಿಯ ಟೆಲಿವಿಷನ್ ನಟಿ ಮತ್ತು ಬಿಗ್ ಬಾಸ್ ಸ್ಪರ್ಧಿ ‘ದೀಪಿಕಾ ದಾಸ್’ ಟ್ರಾವೆಲಿಂಗ್ ಇನ್ಫ್ಲುಯೆನ್ಸರ್ ಆಗಿ ಹಿರಿಯ ನಟಿ ಪೂನಂ ಸಿರ್ನಾಯಕ್ ಅವರೊಂದಿಗೆ ನಟಿಸಿದ್ದಾರೆ. ಹೊಸಬರಾದ ಫವಾಜ್ ಅಶ್ರಫ್ ಕೂಡ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತಮ - [ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಮರಕ್ಕೆ ಡಿಕ್ಕಿ - 20ಕ್ಕೂ ಹೆಚ್ಚು ಮಂದಿಗೆ ಗಾಯ!](https://btvkannada.com/2025/02/13/mandya-ksrtc-bus-accident/) - https://btvkannada.com/2025/02/13/mandya-ksrtc-bus-accident/ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಮರಕ್ಕೆ ಡಿಕ್ಕಿ - 20ಕ್ಕೂ ಹೆಚ್ಚು ಮಂದಿಗೆ ಗಾಯ! - [ಮದುವೆ ಸಂಭ್ರಮದ ಮಧ್ಯೆ ಊರಿನ ಶಾಲೆಗೆ ಭೇಟಿ ಕೊಟ್ಟ ಡಾಲಿ ಧನಂಜಯ್!](https://btvkannada.com/2025/02/13/dhananjay-visit-school/) - https://btvkannada.com/2025/02/13/dhananjay-visit-school/ ಮದುವೆ ಸಂಭ್ರಮದ ಮಧ್ಯೆ ಊರಿನ ಶಾಲೆಗೆ ಭೇಟಿ ಕೊಟ್ಟ ಡಾಲಿ ಧನಂಜಯ್! ಮದುವೆ ಸಂಭ್ರಮದ ಮಧ್ಯೆ ಊರಿನ ಶಾಲೆಗೆ ಭೇಟಿ - [ನೆಲಮಂಗಲ ನಗರಸಭೆ ಎಲೆಕ್ಷನ್ : ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಎನ್.ಗಣೇಶ್ ಅಧ್ಯಕ್ಷರಾಗಿ ಆಯ್ಕೆ!](https://btvkannada.com/2025/02/13/nelamangala-election-n-ganesh-president/) - ನೆಲಮಂಗಲ : ನೆಲಮಂಗಲ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್​ನಿಂದ ಸದಸ್ಯರಿಗೆ ವಿಪ್ ಜಾರಿ ನಡುವೆಯೂ ಅಡ್ಡ ಮತದಾನ ನಡೆದಿದೆ. ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಎನ್.ಗಣೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಜಯಗಳಿಸಿದ್ದ ಎನ್.ಗಣೇಶ್ ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, 18 ಮತಗಳಿಂದ ನೆಲಮಂಗಲ ನಗರಸಭೆಯ ಅಧ್ಯಕ್ಷರಾಗಿ ಎನ್.ಗಣೇಶ್ ಹಾಗೂ ಉಪಾಧ್ಯಕ್ಷರಾಗಿ ಆನಂದ್ ಆಯ್ಕೆಯಾಗಿದ್ದಾರೆ. ಎನ್.ಡಿ.ಎ. ಮೈತ್ರಿ ಕೂಟಕ್ಕೆ ಬಾರಿ ಮುಖಭಂಗವಾಗಿದ್ದು, ವಿಪ್ ಜಾರಿ ನಡುವೆಯೂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷರಿಗೆ ಜೆಡಿಎಸ್ ಸದಸ್ಯರು ಮತದಾನ ಮಾಡಿರೋದು ಮೈತ್ರಿ ಕೂಟಕ್ಕೆ ಬಿಗ್ - [ಮಹಾಕುಂಭದಲ್ಲಿ 'ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಪೋಸ್ಟರ್ ಹಿಡಿದು ಮಡೆನೂರ್ ಮನು ಪುಣ್ಯಸ್ನಾನ!](https://btvkannada.com/2025/02/13/kumbamela-madenoor-manju-poster/) - ಉತ್ತರ ಪ್ರದೇಶದ ಪ್ರಯಾಗ್​​ರಾಜ್​​ನಲ್ಲಿ 2025ರ ಕುಂಭಮೇಳ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರೂ ಸೇರಿದಂತೆ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾ ಸೆಲೆಬ್ರಿಟಿಗಳೂ ಸೇರಿದಂತೆ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಇದೀಗ ಕನ್ನಡದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಮಡೆನೂರ್ ಮನು 'ಕುಲದಲ್ಲಿ ಕೀಳ್ಯಾವುದೋ' ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಕುಂಭಮೇಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನು ಕೈಯಲ್ಲಿ ಕುಲದಲ್ಲಿ ಕೀಳ್ಯಾವುದೋ ಚಿತ್ರದ ಪೋಸ್ಟರ್ ಹಿಡಿದು ಸಂಗಮದಲ್ಲಿ ಮಿಂದೆದ್ದಿದ್ದಾರೆ. ಹಾಗೆಯೇ ನಾಗಸಾಧುಗಳೊಂದಿಗೆ - [ಡಿಸಿಎಂ‌ ಡಿ.ಕೆ ಶಿವಕುಮಾರ್ ಬದಲಿಸುವಂತೆ ಸಿಎಂಗೆ ಶಾಸಕ ಮುನಿರತ್ನ ಪತ್ರ!](https://btvkannada.com/2025/02/13/muniratna-latter-cm-against-dcm/) - ಬೆಂಗಳೂರು : ರಾಜಧಾನಿ ಬೆಂಗಳೂರಿಗೆ ದಕ್ಷ ಮತ್ತು ಪ್ರಾಮಾಣಿಕರಾಗಿರುವ ಸಚಿವರೊಬ್ಬರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಬೇಕೆಂದು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ಪುಟಗಳ ಪತ್ರ ಬರೆದಿರುವ ಮುನಿರತ್ನ ಅವರು, ಬೆಂಗಳೂರಿಗೆ ದಕ್ಷ ಮತ್ತು ಪ್ರಾಮಾಣಿಕರಾಗಿ ರುವವರು ಉಸ್ತುವಾರಿಗಳಾಗಿ ನೇಮಕ ಮಾಡಬೇಕಾದ ಅಗತ್ಯವಿದೆ. ಒಂದು ವೇಳೆ ಮುಖ್ಯಮಂತ್ರಿಗಳಿಗೆ ಬೆಂಗಳೂರಿನ ಬಗ್ಗೆ ನಿಜವಾದ ಕಳಕಳಿ ಇದ್ದರೆ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ - [ಬೆಂಗಳೂರಿನಲ್ಲಿ ACPಗಳಿಬ್ಬರ ಲವ್ವಿ-ಡವ್ವಿ.. ಬೇರೆ ಬೇರೆ ಮದ್ವೆಯಾಗಿದ್ರೂ ಪ್ರೀತಿಗೆ ಬಿದ್ದ ಅಧಿಕಾರಿಗಳ ವಿರುದ್ದ FIR!](https://btvkannada.com/2025/02/13/love-police-acp-fir-bngalore/) - ಬೆಂಗಳೂರಿನಲ್ಲಿ ಪೊಲೀಸರ ಲವ್ವಿ-ಡವ್ವಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆಗ್ನೇಯ ವಿಭಾಗ ಸೆನ್ ACP ಗೋವರ್ಧನ್ ಹಾಗೂ ACP ಅಶ್ವಿನಿ ಪ್ರೇಮ ಪುರಾಣ ಬಹಿರಂಗವಾಗಿದ್ದು, ಈ ಇಬ್ಬರಿಗೂ ಬೇರೆ ಬೇರೆ - [ಪದ್ಮಶ್ರೀ ಪುರಸ್ಕೃತೆ, ಜಾನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ ನಿಧನ!](https://btvkannada.com/2025/02/13/padmashri-sukri-bommagowda-passedaway/) - ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ, ಜನಪದ ಗಾನ ಕೋಗಿಲೆ ಸುಕ್ರಿ ಬೊಮ್ಮಗೌಡ (91) ನಿಧನರಾಗಿದ್ದಾರೆ. ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಸುಕ್ರಿ ಬೊಮ್ಮಗೌಡ - [CDR ಕೇಸ್ ವಿಚಾರಣೆಗೆ ಇಂದು ಐಶ್ವರ್ಯ ಗೌಡ ಹಾಜರ್​... ಪೊಲೀಸ್ ಇನ್‌ಸ್ಪೆಕ್ಟ್​​ರ್​ಗಳಿಗೆ ಢವಢವ!](https://btvkannada.com/2025/02/13/aishwarya-cdr-case-hearing-today/) - ಅಕ್ರಮವಾಗಿ ಹಲವು ವ್ಯಕ್ತಿಗಳ ಫೋನ್ ಕರೆ ದಾಖಲೆಗಳನ್ನು (ಸಿಡಿಆರ್) ಪಡೆದುಕೊಂಡಿರುವ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ವಿಜಯನಗರ ಉಪವಿಭಾಗದ ಎಸಿಪಿ - [3ನೇ ಪಂದ್ಯದಲ್ಲೂ ಆಂಗ್ಲರಿಗೆ ಹೀನಾಯ ಸೋಲು.. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಮಹತ್ವದ ಸರಣಿ ಗೆದ್ದ ಭಾರತ!](https://btvkannada.com/2025/02/13/odi-england-lost-india-won/) - ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ 4-1ರಲ್ಲಿ ಗೆದ್ದು ಬೀಗಿದ್ದ ಟೀಮ್​ ಇಂಡಿಯಾ, ಇದೀಗ ಏಕದಿನ ಸರಣಿಯನ್ನೂ ಕ್ಲೀನ್​ ಸ್ವೀಪ್​ ಮಾಡಿಕೊಂಡಿದೆ. ಈ ಮೂಲಕ ಫೆ.19ರಿಂ - ['ಮಾಂಕ್ ದಿ ಯಂಗ್' ಟ್ರೇಲರ್​ಗೆ ಪ್ರೇಕ್ಷಕರು ಫಿದಾ - ಹೊಸತಂಡಕ್ಕೆ ಸಿಂಪಲ್ ಸುನಿ, ನಟ ಅಜಯ್ ರಾವ್ ಸಾಥ್!](https://btvkannada.com/2025/02/13/monk-young-trailer-audience/) - ಟೀಸರ್ ಹಾಗೂ ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ "ಮಾಂಕ್ ದಿ ಯಂಗ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ 'ಕೃಷ್ಣ' ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ, ಸಾಹಸ ನಿರ್ದೇ - [ಹಾವೇರಿ : ನಿದ್ರೆಯಲ್ಲಿದ್ದ RTO ಕಚೇರಿಯನ್ನು ಬಡಿದೆಬ್ಬಿಸಿದ ಉಪ ಲೋಕಾಯುಕ್ತ ಬಿ.ವೀರಪ್ಪ - ಅಧಿಕಾರಿಗಳಿಗೆ ತರಾಟೆ!](https://btvkannada.com/2025/02/13/haveri-deputy-lokayukta-rto/) - ಮೂರು ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿರುವ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಕುಂಭಕರ್ಣ ನಿದ್ರೆಯಲ್ಲಿದ್ದ ಆರ್​ಟಿಓ ಕಚೇರಿಯನ್ನು ಬಡಿದೆಬ್ಬಿಸಿದ್ದು, ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆ - [ಪತ್ನಿಯ ಕಿರುಕುಳ ಆರೋಪ - ಬೆಂಗಳೂರಿನಲ್ಲಿ ಖ್ಯಾತ ರ‍್ಯಾಪರ್ ಆತ್ಮಹತ್ಯೆ!](https://btvkannada.com/2025/02/12/rapper-committed-suicide-bangalore/) - ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿಗೆ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಡಿಶಾದ ಖ್ಯಾತ ರ‍್ಯಾಪರ್ ಆಗಿರುವ​​ ಅಭಿನವ್ ಸಿಂಗ್ ಎಂಬುವವರು ಕಾಡುಬೀಸನಹಳ್ಳಿಯ ಅಪಾರ್ಟ್​​ಮೆಂಟ್​ನಲ್ಲಿ ವಿಷಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ. ಪತ್ನಿ ಕಿರುಕುಳದಿಂದ ಅಭಿನವ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಅಭಿನವ್ ಸಿಂಗ್ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದ - [ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ - ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ!](https://btvkannada.com/2025/02/12/micro-finance-governor/) - ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬ್ರೇಕ್‌ ಹಾಕಬೇಕೆಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಕಳಿಸಿದ್ದರು. ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಸಿದ್ದ ರಾಜ್ಯಪಾಲರು, ಸರ್ಕಾರಕ್ಕೆ ವಾಪಸ್‌ ಕಳಿಸಿದ್ದರು. ಇದರಲ್ಲಿರುವ ಅಂಶಗಳನ್ನ ನೋಡಿದರೆ ಮುಂದಿನ ದಿನಗಳಲ್ಲಿ ಮಾರಕ ಆಗಲಿದೆ ಅನ್ನೋ ಕಾರಣ ನೀಡಿ ಸರ್ಕಾರ ಸ್ಪಷ್ಟನೆ ಕೇಳಿ ವಾಪಸ್‌ ಮಾಡಿದ್ದರು. ಇದೀಗ ಪರಿಶೀಲನೆ ನಡೆಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ - [ಅಶ್ವಿನಿ ಪುನೀತ್ ರಾಜ್​ಕುಮಾರ್​ರಿಂದ ಪ್ರೇಮಿಗಳ ದಿನದಂದು "ಜಸ್ಟ್ ಮ್ಯಾರೀಡ್" ಚಿತ್ರದ" ಹಾಡು ಬಿಡುಗಡೆ!](https://btvkannada.com/2025/02/12/just-married-song-release/) - https://btvkannada.com/2025/02/12/just-married-song-release/ ಅಶ್ವಿನಿ ಪುನೀತ್ ರಾಜ್​ಕುಮಾರ್​ರಿಂದ ಪ್ರೇಮಿಗಳ ದಿನದಂದು "ಜಸ್ಟ್ ಮ್ಯಾರೀಡ್" ಚಿತ್ರದ" ಹಾಡು ಬಿಡುಗಡೆ! - [ಫೆ.14ಕ್ಕೆ “ರಾಜು ಜೇಮ್ಸ್ ಬಾಂಡ್" ಚಿತ್ರ ತೆರೆಗೆ.. ಪ್ರೀ ರಿಲೀಸ್ ಇವೆಂಟ್​ಗೆ ನಟಿ ರಮ್ಯಾ, ಡಾ. ಜಿ ಪರಮೇಶ್ವರ್ ಸಾಥ್!](https://btvkannada.com/2025/02/12/raju-james-bond-release-feb14/) - https://btvkannada.com/2025/02/12/raju-james-bond-release-feb14/ ಫೆ.14ಕ್ಕೆ “ರಾಜು ಜೇಮ್ಸ್ ಬಾಂಡ್" ಪ್ರೀ ರಿಲೀಸ್ ಇವೆಂಟ್​ಗೆ ನಟಿ ರಮ್ಯಾ, ಡಾ. ಜಿ ಪರಮೇಶ್ವರ್ ಸಾಥ್! - [ಅನಾರೋಗ್ಯದ ಬೆನ್ನಲ್ಲೇ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್!](https://btvkannada.com/2025/02/12/tulunad-daiva-actor-vishal/) - ಮಂಗಳೂರು : ತೀವ್ರ ಆರೋಗ್ಯದ ತೊಂದರೆ ಅನುಭವಿಸುತ್ತಿದ್ದ ತಮಿಳಿನ ಖ್ಯಾತ ನಟ ವಿಶಾಲ್ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಮುಲ್ಕಿ ಸಮೀಪದ ಪಕ್ಷಿಕೆರೆಯ ಹರಿಪಾದದಲ್ಲಿನ ಜಾರಂದಾಯ ದೈವದ ವಾರ್ಷಿಕ ನೇಮೋತ್ಸವಕ್ಕೆ ನಟ ವಿಶಾಲ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಈ ವೇಳೆ ವಿಶಾಲ್ ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ ಬೇಡಿಕೊಂಡರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಶಾಲ್ ಜಾರಂದಾಯ ದೈವದ ಬಳಿ ಸಮಸ್ಯೆಯಿಂದ ಪಾರು ಮಾಡುವಂತೆ ತಲೆ ಭಾಗಿ ಬೇಡಿಕೊಂಡಿದ್ದಾರೆ. ನನ್ನ ಸಮಸ್ಯೆ ಬಗೆ ಹರಿದರೆ ಬರುವ - [ನೆಲಮಂಗಲದಲ್ಲಿ ಮಣ್ಣು ಮಾಫಿಯಾ ಸದ್ದು - PDO ಗಪ್​​ಚುಪ್.. ಗ್ರಾಮಸ್ಥರ ಆಕ್ರೋಶ!](https://btvkannada.com/2025/02/12/soil-mafia-nelamangal/) - https://btvkannada.com/2025/02/12/soil-mafia-nelamangal/ ನೆಲಮಂಗಲದಲ್ಲಿ ಮಣ್ಣು ಮಾಫಿಯಾ ಸದ್ದು – PDO ಗಪ್​​ಚುಪ್.. ಗ್ರಾಮಸ್ಥರ ಆಕ್ರೋಶ! - [ಬಿಗ್​ಬಾಸ್ ರಜತ್ ಮೇಲೆ ಸಿಟ್ಟಾದ್ರಾ ಸಾನ್ವಿ ಸುದೀಪ್?](https://btvkannada.com/2025/02/12/bigboss-rajath-sanvi-sudeep/) - ಬಿಗ್ ಬಾಸ್ ಸೀಸನ್ 11ರ ವೈಲ್ಡ್‌ ಕಾರ್ಡ್‌ ಸ್ಪರ್ಧಿ ರಜತ್ ಕಿಶನ್ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಸುದೀಪ್‌ ಅವರ ಮಗಳು ಸಾನ್ವಿ ಜೊತೆ ರಜತ್ ಕಿರಿಕ್‌ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸಖತ್‌ ವೈರಲ್‌ ಆಗುತ್ತಿದೆ. ಈ ವರ್ಷ ಸಿಸಿಎಲ್‌ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಹೀಗಾಗಿ ಸುದೀಪ್ ಪುತ್ರಿ ಸಾನ್ವಿ ಸೇರಿದಂತೆ ಹಲವು ಸೆಲೆಬ್ರಿಟಿಯರು ಭಾಗಿಯಾಗಿದ್ದಾರೆ. ಆಗ ಬಿಗ್ ಬಾಸ್ ರಜತ್ ಕಿಶನ್ ಕೂಡ ಇದ್ದರು. ನಟಿ ದೀಪಿಕಾ ದಾಸ್, ಅದ್ವಿತಿ ಶೆಟ್ಟಿ, ಅಶ್ವಿತಿ ಶೆಟ್ಟಿ ಮತ್ತು - ['ಸುವರ್ಣ ಗೃಹಮಂತ್ರಿ'ಯ ಹೊಸ ಸೀಸನ್ ಮೂಲಕ ಮತ್ತೆ ಕಿರುತೆರೆಗೆ ಮರಳಿದ ಖ್ಯಾತ ನಿರೂಪಕಿ ಶಾಲಿನಿ!](https://btvkannada.com/2025/02/12/shalini-back-with-suvarnagrihamantri/) - ಕನ್ನಡಿಗರ ಹೆಮ್ಮೆಯ 'ಸ್ಟಾರ್ ಸುವರ್ಣ' ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸುವರ್ಣ ಗೃಹಮಂತ್ರಿ' ಎಂಬ ಫ್ಯಾಮಿಲಿ ರಿಯಾಲಿಟಿ ಶೋ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಇನ್ಮುಂದೆ ಹೊಸ ಸೀಸನ್ - [ಮಲೈಕಾ ಬರ್ತ್​ಡೇಗೆ 'ವಿದ್ಯಾಪತಿ' ಫಸ್ಟ್ ಝಲಕ್ ರಿಲೀಸ್.. ಸೂಪರ್ ಸ್ಟಾರ್ ವಿದ್ಯಾ ನಾಗಭೂಷಣ್​ಗೆ ಜೋಡಿ!](https://btvkannada.com/2025/02/12/malaika-birthday-vidyapati-1stglimpse/) - https://btvkannada.com/2025/02/12/malaika-birthday-vidyapati-1stglimpse/ ಮಲೈಕಾ ಬರ್ತ್​ಡೇಗೆ 'ವಿದ್ಯಾಪತಿ' ಫಸ್ಟ್ ಝಲಕ್ ರಿಲೀಸ್.. ಸೂಪರ್ ಸ್ಟಾರ್ ವಿದ್ಯಾ ನಾಗಭೂಷಣ್​ಗೆ ಜೋಡಿ! - [ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್​ ನಿಧನ](https://btvkannada.com/2025/02/12/rammandir-satyendradas-passedaway/) - ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಮಹಂತ್ ಸತ್ಯೇಂದ್ರ ದಾಸ್ ಅವರು ಇಂದು(ಫೆ.11) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಂತ್ ಸತ್ಯೇಂದ್ರ - [ರವಿಚಂದ್ರನ್ ಚಿತ್ರಕ್ಕಾಗಿ ಮತ್ತೆ ಕನ್ನಡ ಪ್ರೇಮಗೀತೆಗೆ ದನಿಯಾದ ಶ್ರೇಯಾ ಘೋಷಾಲ್!](https://btvkannada.com/2025/02/12/shreyaghoshal-kannada-song-ravichandran/) - ಇತ್ತೀಚಿನ ದಿನಗಳಲ್ಲಿ ಬಾಲಿವುಡ್​ನ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಅವರು ಕನ್ನಡದಲ್ಲಿ ಹಾಡುತ್ತಿಲ್ಲ ಎಂಬ ಮಾತು ಕೇಳಿಬರುತ್ತಿತ್ತು. ಹಲವು ಸಂಗೀತ ನಿರ್ದೇಶಕರು ಪ್ರಯತ್ನಿಸಿದರೂ ಆಗಿರಲಿಲ್ಲ. - ['ಕಣ್ಣಪ್ಪ' ಸಿನಿಮಾದ 'ಶಿವಶಿವ ಶಂಕರ' ಹಾಡು ರಿಲೀಸ್​.. ಚಿತ್ರತಂಡಕ್ಕೆ ಶ್ರೀ ರವಿಶಂಕರ್ ಗುರೂಜಿ ಶುಭ ಹಾರೈಕೆ!](https://btvkannada.com/2025/02/12/kannappa-movie-song-released/) - ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ, ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ "ಕಣ್ಣಪ್ಪ - [ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ - ನಕಲಿ ಡಿವೈಎಸ್‌ಪಿ ವಿರುದ್ಧ FIR!](https://btvkannada.com/2025/02/12/blackmail-name-of-lokayukta-fir/) - ಬೆಂಗಳೂರು : ಲೋಕಾಯುಕ್ತ ಡಿವೈಎಸ್​ಪಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಗೆ ಬ್ಲಾಕ್ ಮೇಲ್ ಹಾಗೂ ಬೆದರಿಸಿ ಹಣಕ್ಕೆ ಡಿಮ್ಯಾಂಡ್​ ಮಾಡಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಲೋಕಾಯುಕ್ತ ಡಿವೈಎಸ್​ಪಿ ಬಸವರಾಜು ಆರ್. ಮಗದಮ್ ದೂರು ದಾಖಲಿಸಿದ್ದು, ಸದ್ಯ ನಕಲಿ ಡಿವೈಎಸ್​ಪಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಲೋಕಾಯುಕ್ತ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ : ಅಪರಿಚಿತ ನಂಬರ್​ನಿಂದ ಕಾಲ್​ ಮಾಡಿದ ವ್ಯಕ್ತಿಯೋರ್ವ, ನಾನು ಲೋಕಾಯುಕ್ತ ಡಿವೈಎಸ್​ಪಿ ಎಂದು ಪರಿಚಯ ಮಾಡಿಕೊಂಡ ಬಳಿಕ - [ಆನೇಕಲ್​ : ಸಹನ ಸಾವಿನ ಸುತ್ತ ಅನುಮಾನದ ಹುತ್ತ - ಪ್ರೀತಿ ವಿಚಾರಕ್ಕೆ ತಂದೆಯೇ ಮಗಳನ್ನು ಕೆರೆಗೆ ನೂಕಿದ್ನಾ?](https://btvkannada.com/2025/02/12/anekal-doubts-surround-sahana-death/) - ಹುಸ್ಕೂರು ಬಳಿಯ ಹಾರೊಹಳ್ಳಿಯಲ್ಲಿ ಮನಕಲುಕುವ ಘಟನೆಯೊಂದು ನಡೆದಿದೆ. ಬೈಕ್​ ಸಮೇತ ತಂದೆ-ಮಗಳು ಕೆರೆಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಮಗಳು ಸಹನ (20) ಸಾವನ್ನಪ್ಪಿದ್ದಾಳೆ. ತಂದೆ ರಾಮಮೂ - [ಭಾರತದ ಭವ್ಯ ಭವಿಷ್ಯ ಬೆಂಗಳೂರಿನ ಕೈಯಲ್ಲಿದೆ - ರಾಜನಾಥ್ ಸಿಂಗ್!](https://btvkannada.com/2025/02/12/india-great-future-bng-rajnathsingh/) - ನಗರದ ಅರಮನೆ ಆವರಣದಲ್ಲಿ ಆಯೋಜಿಸಲಾಗಿರುವ 'Invest Karnataka 2025' ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಚಾಲನೆ ನೀಡಿದ್ದಾರೆ. ಮೂರು ದಿನಗಳ - [ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ - ಮಾರಕಾಸ್ತ್ರಗಳಿಂದ ಕೊಚ್ಚಿ ಕುಖ್ಯಾತ ರೌಡಿ ಬಾಗಪ್ಪ ಹರಿಜನ್ ಹತ್ಯೆ!](https://btvkannada.com/2025/02/12/notorious-rowdy-bagappa-killed/) - ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ ಹರಿದಿದೆ. ನಟೋರಿಯಸ್ ಹಂತಕ ಚಂದಪ್ಪ ಹರಿಜನ್ ಖಾಸಾ ಖಾಸಾ ಶಿಷ್ಯ, ಕುಖ್ಯಾತ ರೌಡಿ ಬಾಗಪ್ಪ ಹರಿಜನ್​ನನ್ನ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ. - [ಮಹಾಕುಂಭದಲ್ಲಿ ಪಾಲ್ಗೊಂಡು ಸಂಗಮದಲ್ಲಿ ಮಿಂದೆದ್ದ ಅಂಬಾನಿ ಫ್ಯಾಮಿಲಿ!](https://btvkannada.com/2025/02/12/ambani-family-mahakumbha-sangam/) - ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ, ದೇಶದ ಶ್ರೀಮಂತ ಉದ್ಯಮಿ ಮುಕೇಶ್​ ಅಂಬಾನಿ ತಮ್ಮ ಕುಟುಂಬ ಸಮೇತ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರೋ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. - [ಹಣದ ವಿಚಾರಕ್ಕೆ ನನ್ನ ಗರ್ಲ್​ಫ್ರೆಂಡ್ ಜೊತೆ ಬ್ರೇಕಪ್ ಆಯ್ತು - BBK11 ರನ್ನರ್ ಅಪ್ ತ್ರಿವಿಕ್ರಮ್!](https://btvkannada.com/2025/02/11/bigboss-trivikram-breakup-story/) - https://btvkannada.com/2025/02/11/bigboss-trivikram-breakup-story/ ಹಣದ ವಿಚಾರಕ್ಕೆ ನನ್ನ ಗರ್ಲ್​ಫ್ರೆಂಡ್ ಜೊತೆ ಬ್ರೇಕಪ್ ಆಯ್ತು - BBK11 ರನ್ನರ್ ಅಪ್ ತ್ರಿವಿಕ್ರಮ್! - [ಮಹಿಳಾ ಅಧಿಕಾರಿಗೆ ಅವಾಚ್ಯ ಪದದಿಂದ ನಿಂದನೆ - ಕಾಂಗ್ರೆಸ್ MLA ಪುತ್ರನ ವಿರುದ್ಧ FIR!](https://btvkannada.com/2025/02/11/mla-sanghamesh-son-arrest/) - ಶಿವಮೊಗ್ಗ : ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ. ಇದೀಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ನಿಂದಿಸಿರುವ ಬಸವೇಶ್​ ವಿರುದ್ಧ FIR​ ದಾಖಲಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ನೀಡಿದ ದೂರಿನ ಮೇರೆಗೆ ಬಸವೇಶ್​ ವಿರುದ್ಧ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಳೇನಗರ ಠಾಣೆಯಲ್ಲಿ ಬಿಎನ್ಎಸ್ 132, 352, 351/2, 189/2,190 BNS - ['ಸೀಟ್ ಎಡ್ಜ್' ಸಿನಿಮಾದ ಫಸ್ಟ್ ಸಾಂಗ್ ರಿಲೀಸ್.. ರವೀಕ್ಷಾ ಜೊತೆ ರೊಮ್ಯಾಂಟಿಕ್ ಮೂಡ್​ನಲ್ಲಿ ಸಿದ್ದು ಮೂಲಿಮನಿ!](https://btvkannada.com/2025/02/11/seat-edge-movie-song-release/) - https://btvkannada.com/2025/02/11/seat-edge-movie-song-release/ 'ಸೀಟ್ ಎಡ್ಜ್' ಸಿನಿಮಾದ ಫಸ್ಟ್ ಸಾಂಗ್ ರಿಲೀಸ್.. ರವೀಕ್ಷಾ ಜೊತೆ ರೊಮ್ಯಾಂಟಿಕ್ ಮೂಡ್​ನಲ್ಲಿ ಸಿದ್ದು ಮೂಲಿಮನಿ! - [ಸ್ಯಾಂಡಲ್​ವುಡ್​ಗೆ ನಟ ಚರಣ್​ ರಾಜ್ 2ನೇ ಪುತ್ರ ಗ್ರ್ಯಾಂಡ್​ ಎಂಟ್ರಿ - ಮಾರ್ಚ್​ನಲ್ಲಿ "ಕರುನಾಡ ಕಣ್ಮಣಿ" ಸಿನಿಮಾ ಆರಂಭ!](https://btvkannada.com/2025/02/11/karunada-kanmani-new-movie/) - ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಅಭಿನಯಿಸಿ ತಮ್ಮದೇ ಆದ ಚಾಪು ಮೂಡಿಸಿರುವ ಜನಪ್ರಿಯ ನಟ ಚರಣ್ ರಾಜ್ ಅವರು ನಿರ್ದೇಶಿಸಲಿರುವ ನೂತನ ಚಿತ್ರವೊಂದು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್​ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹುಭಾಷಾ ನಟ ಕಿಶೋರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದು, ಚರಣ್ ರಾಜ್ ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಈ - [ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ - 17ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ!](https://btvkannada.com/2025/02/11/ksrtc-bus-pulty-2critical-condition/) - https://btvkannada.com/2025/02/11/ksrtc-bus-pulty-2critical-condition/ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ - 17ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ! - ["1990s" ಚಿತ್ರದ ಟ್ರೇಲರ್ ಅನಾವರಣಗೊಳಿಸಿದ ಡಾ. ನಾ.ಸೋಮೇಶ್ವರ್, ಇಂದ್ರಜಿತ್ ಲಂಕೇಶ್ - ಫೆ.28ಕ್ಕೆ ಸಿನಿಮಾ ತೆರೆಗೆ!](https://btvkannada.com/2025/02/11/1990s-movie-release-feb28/) - ಸ್ಯಾಂಡಲ್​ವುಡ್​ನಲ್ಲಿ ಹೊಸತಂಡದ ನೂತನ ಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅಂತಹ ಹೊಸತಂಡವೊಂದರ ಹೊಸಪ್ರಯತ್ನ "1990s". ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ CM ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ. ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. "ತಟ್ ಅಂತ ಹೇಳಿ" ಕಾರ್ಯಕ್ರಮ ಹಾಗೂ ತಮ್ಮ ಪರಿಶುದ್ಧ - [ಶವ ಸಾಗಿಸುತ್ತಿದ್ದ ವೇಳೆ ಹೊತ್ತಿ ಉರಿದ ಖಾಸಗಿ ಆಂಬ್ಯುಲೆನ್ಸ್ - ನಾಲ್ವರು ಗ್ರೇಟ್‌ ಎಸ್ಕೇಪ್‌!](https://btvkannada.com/2025/02/11/private-ambulance-caught-fire/) - ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್​​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ನಗರದ ಖಾಸಗಿ ಆಸ್ಪತ್ರೆಯಿಂದ ಮೃತದೇಹವನ್ನು ಕುಟುಂಬ ಸದಸ್ಯರು ಆಶಾಪುರ ಗ್ರಾಮ - [ಸಿದ್ದರಾಮಯ್ಯ ಎಷ್ಟು ಅಸಮರ್ಥ ಸಿಎಂ ಎಂಬುದಕ್ಕೆ ಈ ಘಟನೆ ಸಾಕ್ಷಿ - ಉದಯಗಿರಿ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ಆಕ್ರೋಶ!](https://btvkannada.com/2025/02/11/prathap-simha-react-udayagiri/) - ಮೈಸೂರು : ಒಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವುದನ್ನು ವಿರೋಧಿಸಿ ಸಾವಿರಾರು ಜನ ಸೋಮವಾರ (ಫೆ.10) ರಾತ್ರೋರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯಿಂದಾಗಿ ಉದಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇಂದು ಬೆಳಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ಕೊಟ್ಟಿದ್ದು, ಪೊಲೀಸ್ ಠಾಣೆಗೆ ಬರ್ತಿದ್ದಂತೆಯೇ ಡಿಸಿಪಿ ಮುತ್ತುರಾಜ್ ಠಾಣೆಯಿಂದ ಹೋಗುವಂತೆ ಮನವಿ ಮಾಡಿಕೊಂಡಿದ್ದಾರೆ. ಬಳಿಕ ಪ್ರತಾಪ್ ಸಿಂಹ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು - [ಉದಯಗಿರಿ ಠಾಣೆ ಮೇಲೆ ಉದ್ರಿಕ್ತರಿಂದ ಕಲ್ಲು ತೂರಾಟ - ಘಟನೆ ಬಗ್ಗೆ ADGP ಹಿತೇಂದ್ರ ಹೇಳಿದ್ದೇನು?](https://btvkannada.com/2025/02/11/udayagiri-adgp-hitendra-incident/) - ವ್ಯಕ್ತಿಯೊಬ್ಬ ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವುದನ್ನು ವಿರೋಧಿಸಿ ಸಾವಿರಾರು ಜನ ನಿನ್ನೆ(ಫೆ.10) ರಾತ್ರೋರಾತ್ರಿ ಉದಯಗಿರಿ ಠಾಣೆಗೆ - [ಸಕಲೇಶಪುರದಲ್ಲಿ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ - 14 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ!](https://btvkannada.com/2025/02/11/accidental-fire-ambulance-raichuru/) - ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಸಕಲೇಶಪುರದ ನಿಡನೂರು ಕೂಡಿಗೆ ಬಳಿ ನಡೆದಿದೆ. ತಮಿಳುನಾಡಿನ ಸೇಲಂನಿಂದ ಮಡಿಕೇರಿಯ ಶನಿವಾರಸಂ - [ವಂಚಕಿ ಐಶ್ವರ್ಯಾ ಗೌಡ CDR​ ಕೇಸ್​​ - ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ..!](https://btvkannada.com/2025/02/11/aishwaryagowda-cdr-notice-issue/) - ಬೆಂಗಳೂರು : ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ತಂಗಿ ಎಂದು ಕೋಟ್ಯಾಂತರ ರೂ. ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಐಶ್ವರ್ಯಾ ಗೌಡ ಅಕ್ರಮವಾಗಿ ಹಲವು ವ್ಯಕ್ತಿಗಳ ಫೋನ್ ಕರೆ ದಾಖಲೆಗಳನ್ನು (ಸಿಡಿಆರ್) ಪಡೆದುಕೊಂಡಿದ್ದು, ಖುದ್ದು ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ‌ ಭರತ್ ರೆಡ್ಡಿ ಅವರು ನೀಡಿರುವ ದೂರಿನ ಮೇರೆಗೆ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ಇದೀಗ ಬಂಗಾರ ವಂಚಕಿ ಐಶ್ವರ್ಯಾ ಗೌಡಗೆ ವಿಚಾರಣೆಗೆ ಹಾಜರಾಗಲು ವಿಜಯನಗರ ಎಸಿಪಿ ಚಂದನ್ - [ಅವಹೇಳನಕಾರಿ ಪೋಸ್ಟ್​ಗೆ ಮೈಸೂರು ಉದ್ವಿಗ್ನ - ರಾತ್ರೋರಾತ್ರಿ ಉದಯಗಿರಿ ಠಾಣೆಗೆ ಸಾವಿರಾರು ಜನರಿಂದ ಮುತ್ತಿಗೆ.. ಕಲ್ಲು ತೂರಾಟ!](https://btvkannada.com/2025/02/11/mysore-tensed-over-derogatory-post/) - ಒಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವುದನ್ನು ವಿರೋಧಿಸಿ ಸಾವಿರಾರು ಜನ ಸೋಮವಾರ (ಫೆ.10) ರಾತ್ರೋರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರ - [ಭಾರತದಲ್ಲಿ ದಿಢೀರ್​ ಗಗನಕ್ಕೇರಿದ ಚಿನ್ನದ ಬೆಲೆ.. ಪ್ರತಿ ಗ್ರಾಂಗೆ 8,500 ರೂ.. ಬೆಂಗಳೂರಿನಲ್ಲಿ ಎಷ್ಟಿದೆ?](https://btvkannada.com/2025/02/11/skyrocketed-gold-price-india/) - ಭಾರತದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಮುಖಿ ಆಗುತ್ತಲೇ ಇದೆ. ಷೇರುಪೇಟೆ ಕುಸಿತದ ಹಾದಿಯಲ್ಲಿದ್ದರೆ, ಬಂಗಾರದ ಬೆಲೆ ಏರುಗತಿಯಲ್ಲಿದೆ. ಸೋಮವಾರ ದೆಹಲಿಯಲ್ಲಿ ಬಂಗಾರದ ಬೆಲೆ ದಾಖಲೆ - [ಶಿವಮೊಗ್ಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ಸದ್ದು.. ಮಹಿಳಾ ಅಧಿಕಾರಿ ಮೇಲೆ ಶಾಸಕ ಸಂಗಮೇಶ್ ಪುತ್ರನ ದರ್ಪ - ಕಠಿಣ ಕ್ರಮಕ್ಕೆ ಆರ್.​ ಅಶೋಕ್ ಆಗ್ರಹ!](https://btvkannada.com/2025/02/11/mla-sangameshh-son-rude/) - ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋದ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಭದ್ರಾವತಿ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ - [ಅಜಿತ್‌ ಕುಮಾರ್ ಕಾರು ಮತ್ತೆ ಅಪಘಾತ - ನಟನ ಪರಿಸ್ಥಿತಿ ಹೇಗಿದೆ?](https://btvkannada.com/2025/02/11/ajith-kumar-car-accident-again/) - ಇತ್ತೀಚೆಗೆ ನಟ ಅಜಿತ್ ಕುಮಾರ್ ತಮ್ಮ ತಂಡದೊಂದಿಗೆ ದುಬೈ ಕಾರ್​ ರೇಸಿಂಗ್​​ನಲ್ಲಿ ಭಾಗವಹಿಸಿದ್ದರು. ಸದ್ಯ ನಟ ಪೋರ್ಚುಗಲ್​ನಲ್ಲಿ ನಡೆಯುತ್ತಿರುವ ರೇಸಿಂಗ್​ನಲ್ಲಿ ಭಾಗವಹಿಸುತ್ತಿದ್ದಾರೆ. - [ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತಡೆ - ವಿಜಯೇಂದ್ರ ವಿರುದ್ಧ ಗೆದ್ದ ಸುಧಾಕರ್!​](https://btvkannada.com/2025/02/10/by-vijayendra-sudhakar/) - ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನೋಟಿಸ್​ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್​ಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ. ಇದರಿಂದ ಮೇಲುಗೈ ಸಾಧಿಸಿದ್ದ ವಿಜಯೇಂದ್ರಗೂ ಸಹ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತಡೆ ನೀಡಿದ್ದು, ಈ ಮೂಲಕ - ['ಭುವನಂ ಗಗನಂ'ಗೆ ಚಂದನವನ ಸಾಥ್.. ಫೆ.14ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್!](https://btvkannada.com/2025/02/10/bhuvanam-gaganam-movie-support-sandalwood/) - ಸ್ಯಾಂಡಲ್​ವುಡ್​ನ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್​ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ನಟರಾದ ಡಾರ್ಲಿಂಗ್ ಕೃಷ್ಣ, ನೀನಾಸಂ ಸತೀಶ್, ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ, ತ್ರಿವಿಕ್ರಮ್,ಅನುಷಾ ರೈ, ಹಾಸ್ಯ ಕಲಾವಿದ ಶಿವರಾಜ್ ಕೆ ಆರ್ ಪೇಟೆ, ಡೈರೆಕ್ಟರ್ ಚೇತನ್ ಕುಮಾರ್, ನಟಿಯರಾದ - [ದುನಿಯಾ ವಿಜಯ್ 2ನೇ ಪುತ್ರಿಯ ಸಿನಿಮಾಗೆ ಅದ್ದೂರಿ ಮುಹೂರ್ತ.. ವಿನಯ್ ರಾಜ್​​ಕುಮಾರ್ ನಾಯಕ!](https://btvkannada.com/2025/02/10/vijay-2nd-daughter-movie/) - ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡವರು. ಇದೀಗ ದುನಿಯಾ ವಿಜಯ್ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ ಪುತ್ರಿ ಮೋನಿಷಾ ಸಿನಿಮಾರಂಗಕ್ಕೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾಗೆ ವಿನಯ್ ರಾಜ್​ಕುಮಾರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ - [ಡಾಬಾ ಬಂತು ನೋಡು ಊಟ ಮಾಡ್ತೀಯಾ ಎಂದಾಕ್ಷಣ ಎದ್ದು ಕುಳಿತ ಮೃತವ್ಯಕ್ತಿ!](https://btvkannada.com/2025/02/10/dead-man-sitting-up/) - ಹಾವೇರಿ : ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆಂದು ದೇಹವನ್ನು ಊರಿಗೆ ಕರೆತರುವಾಗ ಆತ ಬದುಕಿರುವ ಘಟನೆ ಹಾವೇರಿ ಜಿಲ್ಲೆ ಬಂಕಾಪುರದಲ್ಲಿ ನಡೆದಿದೆ. ಮೂರು ನಾಲ್ಕು ದಿನದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಷ್ಣಪ್ಪ ಎಂಬಾತನನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವೈದ್ಯರು ಆತ ಮೃತಪಟ್ಟಿರೋದಾಗಿ ತಿಳಿಸಿದ್ದರು. ಹಾಗಾಗಿ ಪತ್ನಿ ಶೀಲಾ, ಸಂಬಂಧಿಕರ ಜೊತೆಗೆ ಆಂಬ್ಯುಲೆನ್ಸ್‌ನಲ್ಲಿ ಬಂಕಾಪುರಕ್ಕೆ ಕರೆದುಕೊಂಡು ಬರುತ್ತಿದ್ದರು. ಬಂಕಾಪುರ ಹತ್ತಿರ ಬರುತ್ತಿದ್ದಂತೆ "ಡಾಬಾ ಬಂತು ನೋಡು ಊಟ ಮಾಡುತ್ತೀಯಾ?" ಎಂದು ಹೆಂಡತಿ ಗೋಳಾಡಿ ಕಣ್ಣೀರಿಟ್ಟಾಗ ಮೃತವ್ಯಕ್ತಿ ಉಸಿರಾಡಲು ಶುರು ಮಾಡಿದ್ದಾನೆ. - [ಮುಡಾ ಪ್ರಕರಣ - ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್!](https://btvkannada.com/2025/02/10/muda-releaf-cm-wife-bhairati-suresh/) - ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್​ಗೆ ಸಮನ್ಸ್‌ ಜಾರಿ ಮಾಡಿದೆ. ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೈಕೋರ್ಟ್ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿ, ವಾದ ಪ್ರತಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಮಧ್ಯಂತರ ಆದೇಶ ಮುಂದಿನ ವಿಚಾರಣೆವರೆಗೂ ಮುಂದುವರಿಸಿ ಮತ್ತೆ 10ದಿನಗಳ ಕಾಲ ಸಿಎಂ - [ಸಂಜಯನಗರದ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿದ ಸಚಿವ ಬೈರತಿ ಸುರೇಶ್!](https://btvkannada.com/2025/02/10/bairati-suresh-inaugurated-health-center/) - ಬೆಂಗಳೂರು : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಇಂದು ಸಂಜಯನಗರದಲ್ಲಿ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿದರು. ಸುಸಜ್ಜಿತ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಜಯನಗರ ಪೊಲೀಸ್ ಸ್ಟೇಷನ್ ಮುಂಭಾಗ ಸ್ಥಳೀಯ ಶಾಸಕರ ಅನುದಾನದಲ್ಲಿ ನಿರ್ಮಿಸಲಾಗಿದೆ. ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಬಿಬಿಎಂಪಿ ಸದಸ್ಯರು, ಹೆಬ್ಬಾಳ ಹಾಗೂ ಆರ್.ಟಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಕ್ಷೇತ್ರ ವೈದ್ಯಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು - [ಪ್ರೇಕ್ಷಕರನ್ನು ಕಾಡಲು ರೆಡಿಯಾದ ‘ನಿಮಿತ್ತ ಮಾತ್ರ’.. ಪ್ಯಾರಸೈಕಲಾಜಿಕಲ್ ಥ್ರಿಲ್ಲರ್ ಚಿತ್ರ ಫೆ.14ಕ್ಕೆ ರಿಲೀಸ್!](https://btvkannada.com/2025/02/10/nimita-mathra-movie-release-feb14/) - ರೋಷನ್ ಡಿಸೋಜಾ ಬರೆದು, ನಿರ್ದೇಶಿಸಿ, ನಿರ್ಮಿಸಿರುವ ಬಹುನಿರೀಕ್ಷಿತ ಚಿತ್ರ "ನಿಮಿತ್ತ ಮಾತ್ರ" ತನ್ನ ಆಕರ್ಷಕ ನಿರೂಪಣೆ ಮತ್ತು ರೋಮಾಂಚನಕಾರಿ ಕಥಾ ನಿರೂಪಣೆಯೊಂದಿಗೆ ಥ್ರಿಲ್ಲರ್ ಪ್ರಾಕಾರವನ್ನು ಮರು ವ್ಯಾಖ್ಯಾನಿಸಲು ಸಜ್ಜಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಈಗಾಗಲೇ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದ್ದು, ಪ್ರೇಕ್ಷಕರು ಸೀಟ್​​ನ ತುದಿಯಲ್ಲಿ ಕೂತು ನೋಡುವಂತ ಕಥೆ ಹೆಣೆಯಲಾಗಿದೆ. ಬೆಂಗಳೂರು ಮತ್ತು ಮಂಗಳೂರಿನ ಹಿನ್ನೆಲೆಯಲ್ಲಿ ಹೊಂದಿಸಲಾದ ನಿಮಿತ್ತ ಮಾತ್ರ ಮರೆತುಹೋದ, ರಹಸ್ಯ ಮತ್ತು ಕ್ರೂರ ಪ್ರಯೋಗಗಳ ನಂತರದ ಪರಿಣಾಮಗಳನ್ನು ಅನ್ವೇಷಿಸುತ್ತದೆ, ಆದರೆ ಮಂಗಳೂರಿನಲ್ಲಿ 15 ವರ್ಷಗಳ ಹಿಂದೆ - [ಸಾಧನೆಗೆ ವಿಶ್ವಾಸ, ನಾಳೆಗೆ ಭರವಸೆಯನ್ನು ತಂದವಳು - ಪತ್ನಿಗೆ ಆ್ಯನಿವರ್ಸರಿ ವಿಶ್ ಮಾಡಿದ ರಿಷಬ್ ಶೆಟ್ಟಿ!](https://btvkannada.com/2025/02/10/rishab-shetty-pragti-anniversary/) - ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುಂದರ ಸಂಸಾರಕ್ಕೆ ಒಂಭತ್ತು ವರ್ಷ ತುಂಬಿದೆ. ರಿಷಬ್ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ಪತ್ನಿ ಪ್ರಗತಿ ಶೆಟ್ಟಿಗೆ ಮದುವೆ ವಾರ್ಷಿಕೋತ್ಸವದ ವಿಶ್ ಮಾಡಿದ್ದಾರೆ. ನನ್ನ ಸಂಗಾತಿಯಾಗಿ ಹೃದಯಕ್ಕೆ ಒಲವನ್ನು, ಸಾಧನೆಗೆ ವಿಶ್ವಾಸವನ್ನು, ನಾಳೆಗೆ ಭರವಸೆಯನ್ನು ತಂದವಳು ನೀನು. ಈ ಸಂಸಾರವೆಂಬ ಸಾರ್ಥಕತೆಯಲ್ಲಿ ನನ್ನ ಸಹನೆ, ಶಕ್ತಿ, ಸರ್ವಸ್ವಗಳಾಗಿ ಸದಾ ಜೊತೆಗಿರು ಎಂದು ವಿಡಿಯೋಕ್ಕೆ ಶೀರ್ಷಿಕೆ ಹಾಕಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಪತಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. - [ಏಷ್ಯಾದ ಅತಿದೊಡ್ಡ ಏರ್​ ಶೋಗೆ ಹಲವು ಸುರಕ್ಷತಾ ಕ್ರಮ - ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆಗೆ ನಿಷೇಧ!](https://btvkannada.com/2025/02/10/ban-fishing-21-lakes-bng/) - ಬೆಂಗಳೂರಿನ ಬಾನಂಗಳದಲ್ಲಿ ಇಂದಿನಿಂದ ಐದು ದಿನಗಳ ಕಾಲ ಲೋಹದ ಹಕ್ಕಿಗಳ (ಏರ್​ ಶೋ 2025) ಕಲರವ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆ ಮೀನುಗಾರಿಕೆಗೆ ತೆರಳದಂತೆ ಆದೇಶಿಸಿದೆ. - [ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯಸ್ನಾನ!](https://btvkannada.com/2025/02/10/draupadi-murmu-punyasnana-kumbhamela/) - 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು(ಫೆ.10) ಭಾಗವಹಿಸಿ, ಪುಣ್ಯಸ್ನಾನ ಮಾಡಿದ್ದಾರೆ. "ಪ್ರಯಾಗ್‌ರಾಜ್‌ಗೆ ಒಂದು ದಿನದ ಪ್ರವಾಸ - [ಛತ್ತೀಸ್​ಗಢದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಬಿರುಸು - ಎನ್​ಕೌಂಟರ್​ನಲ್ಲಿ ಒಂದೇ ದಿನ 31 ನಕ್ಸಲರ ಹತ್ಯೆ!](https://btvkannada.com/2025/02/10/31-naxals-killed-encounter/) - ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ನಕ್ಸಲರೊಂದಿಗೆ - [ತಿರುಪತಿ ಲಡ್ಡು ವಿವಾದಕ್ಕೆ ಸ್ಫೋಟಕ ಟ್ವಿಸ್ಟ್ -CBI ಅಧಿಕಾರಿಗಳಿಂದ ನಾಲ್ವರು ಆರೋಪಿಗಳು ಅರೆಸ್ಟ್!](https://btvkannada.com/2025/02/10/tirupati-laddu-controversy-4-arrest/) - ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ - [ನಾಳೆ 'ರಾಜು ಜೇಮ್ಸ್ ಬಾಂಡ್' ಚಿತ್ರದ ಪ್ರೀ ರಿಲೀಸ್ ಇವೆಂಟ್ - ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಪರಮೇಶ್ವರ್, ನಟಿ ರಮ್ಯಾ ಆಗಮನ!](https://btvkannada.com/2025/02/10/pre-release-event-rajujamesbond/) - ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ನಿರ್ಮಿಸಿರುವ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ‍್ಯಾಂಕ್ ರಾಜು - [ಮುಡಾ ಪ್ರಕರಣದಲ್ಲಿ ಬಿಗ್ ನ್ಯೂಸ್ - ಸುಪ್ರೀಂ ಕೋರ್ಟ್​ಗೆ ಹೋಗುವುದಿಲ್ಲ ಎಂದ ಸ್ನೇಹಮಯಿ ಕೃಷ್ಣ!](https://btvkannada.com/2025/02/10/bignews-mudacase-snehamai-krishna/) - ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಆರೋಪಗಳು ಎದುರಾಗಿರುವಂತಹ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸೈಟು ಹಂಚಿಕೆ ಅಕ್ರಮದ ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಬೇಕಾದ್ದಿಲ್ಲ - [ಬೆಂಗಳೂರು 'ಏರ್‌ ಶೋ'ಗೆ ಇಂದು ಅದ್ದೂರಿ ಚಾಲನೆ - 4 ದಿನ ಬಾನಂಗಳದಲ್ಲಿ ಮೋಡಿ ಮಾಡಲಿವೆ ಲೋಹದ ಹಕ್ಕಿಗಳು!](https://btvkannada.com/2025/02/10/today-grand-start-bng-airshow/) - 2025ನೇ ಸಾಲಿನ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ, 15ನೇ ಬೆಂಗಳೂರು 'ಏರೋ ಇಂಡಿಯಾ' ಶೋಗೆ ಇಂದು ಅದ್ದೂರಿ ಚಾಲನೆ ಸಿಗಲಿದ್ದು, ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ - [ರೋಹಿತ್ ಶತಕದಾಟಕ್ಕೆ ಆಂಗ್ಲರು ಶೇಕ್ - 2ನೇ ಏಕದಿನ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಂಡ ಭಾರತ!](https://btvkannada.com/2025/02/10/india-win-odi-match-series/) - ಕಟಕ್​ನ ಬಾರಬತಿ ಸ್ಟೇಡಿಯಂನಲ್ಲಿ ನಿನ್ನೆ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್​ಗಳಿಂದ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದು ಇನ್ನು ಒಂದು ಪಂದ್ಯ ಇರುವಂತೆಯೇ 3 ಪಂದ್ಯಗಳ ಸರಣಿ - [ತಾಯಿ ಜೊತೆ ಕುಂಭಮೇಳದಲ್ಲಿ ನಟ ವಿಜಯ್ ದೇವರಕೊಂಡ ಪುಣ್ಯಸ್ನಾನ - ಫೋಟೋಸ್ ವೈರಲ್!](https://btvkannada.com/2025/02/10/vijay-devarakonda-punyasana-photos/) - ಟಾಲಿವುಡ್ ನಟ ವಿಜಯ್ ದೇವರಕೊಂಡ ತೆರೆಮೇಲೆ ರಫ್ ಆ್ಯಂಡ್ ಟಫ್ ಪಾತ್ರ ಮಾಡಿದರೂ ಕೂಡ ರಿಯಲ್ ಲೈಫ್​ನಲ್ಲಿ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಮಯ ಸಿಕ್ಕಾಗಲೆಲ್ಲ ಅವರು ಕುಟುಂಬದವರ ಜೊತೆ ಕಾಲ ಕಳೆಯುತ್ತಾರೆ. - [ಮುಡಾ ಹಗರಣದಲ್ಲಿ ಸಿಎಂ ಸಿದ್ದು ಫ್ಯಾಮಿಲಿಯೇ ಸಂತ್ರಸ್ತ - 'ಲೋಕಾ' ವರದಿಯಲ್ಲಿ ನಟೇಶ್ ಸೂತ್ರಧಾರ?](https://btvkannada.com/2025/02/09/cm-siddu-muda-scam-loka-report/) - ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಂತಿಮ ತನಿಖಾ ವರದಿ ತಯಾರಿಸಿದ್ದು, ಇದರಲ್ಲಿನ ಸ್ಫೋಟಕ ಅಂಶಗಳು ಬಿಟಿವಿಗೆ ಲಭ್ಯವಾಗಿದೆ. - [ಮಡೆನೂರ್ ಮನು ನಟನೆಯ'ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಫಸ್ಟ್​ ಸಾಂಗ್​ ರಿಲೀಸ್​!](https://btvkannada.com/2025/02/09/first-song-release-kulali-keelyavudo/) - ಈಗಿನ ಜನತೆಗೆ ಬೇಕಾದಂತಹ ಹಾಡುಗಳನ್ನು ಬರೆಯುವ ಗೀತರಚನೆಕಾರರಲ್ಲಿ ಯೋಗರಾಜ್ ಭಟ್ ಮೊದಲಿಗರು ಎನ್ನಬಹುದು. ದಿನ ನಾವು ಆಡುವ ಮಾತುಗಳನ್ನೇ ಯೋಗರಾಜ್ ಭಟ್ ಅವರು ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. ಪ್ರಸ್ತುತ ಯೋಗರಾಜ್ ಭಟ್ ಅವರು "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರಕ್ಕೆ "ನಮ್ ಪೈಕಿ ಒಬ್ಬ ಹೋಗ್ಬುಟ" ಎಂಬ ಹಾಡನ್ನು ಬರೆದಿದ್ದಾರೆ. ಈ ಹಾಡಿಗೆ ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ಆಂಥೋನಿ ದಾಸ್ - [ಫೀಲ್ಡಿಂಗ್ ವೇಳೆ ಮುಖಕ್ಕೆ ಬಡಿದ ಚೆಂಡು - ಕನ್ನಡಿಗ ರಚಿನ್ ರವೀಂದ್ರಗೆ ಗಂಭೀರ ಗಾಯ!  ](https://btvkannada.com/2025/02/09/ballhit-rachinravindra-seriously-injured/) - ಪಾಕಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ನ್ಯೂಜಿಲೆಂಡ್ ಆಟಗಾರ, ಕನ್ನಡಿಗ ರಚಿನ್ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ - [ದಾಖಲೆಯ 16ನೇ ಬಜೆಟ್​ಗೆ ಸಿಎಂ ಸಿದ್ದು ತಯಾರಿ - ಮೂರೇ ದಿನದಲ್ಲಿ 35 ಇಲಾಖೆ ಜೊತೆ ಮೆಗಾ ಮೀಟಿಂಗ್!](https://btvkannada.com/2025/02/09/cm-siddu-prepares-16th-budget/) - ಕೇಂದ್ರ ಬಜೆಟ್‌ ಘೋಷಣೆ ಮುಗಿದ ಬೆನ್ನಲ್ಲೇ ರಾಜ್ಯ ಬಜೆಟ್ ಮಂಡಿಸಲು ಕಾಂಗ್ರೆಸ್ ಸರ್ಕಾರ ಭರ್ಜರಿ ಸಿದ್ದತೆ ನಡೆಸುತ್ತಿದೆ. ಮುಂದಿನ ತಿಂಗಳು ಮಾರ್ಚ್‌ನಲ್ಲಿ ದಾಖಲೆಯ 16ನೇ ಬಜೆಟ್‌ ಮಂಡಿಸಲಿರು - [ಸೈಬರ್‌ ವಂಚಕರಿಂದ ಕಾವೇರಿ 2.0 ಸಾಫ್ಟ್​ವೇರ್ ಹ್ಯಾಕ್ - ಅಪರಿಚಿತರ ವಿರುದ್ಧ FIR!](https://btvkannada.com/2025/02/09/kaveri-software-hacked-crooks/) - ಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್​ನ್ನು ಅಪರಿಚಿತರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ರಾಜ್ಯ ನೋಂದಣಿ & ಮುದ್ರಾಂಕ ಇಲಾಖೆ - [CCL : ತೆಲುಗು ವಾರಿಯರ್ಸ್​ ವಿರುದ್ಧ ಅಬ್ಬರಿಸಿದ ಕಿಚ್ಚನ ಸೈನ್ಯ – ಕರ್ನಾಟಕ ಬುಲ್ಡೋಜರ್ಸ್​ಗೆ 46 ರನ್​ಗಳ ಭರ್ಜರಿ ಜಯ!](https://btvkannada.com/2025/02/09/karnatakabulldozers-won46runs-ccl/) - ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2025 (CCL) ನಿನ್ನೆಯಿಂದ ಅದ್ಧೂರಿಯಾಗಿ ಆರಂಭವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಸಿಸಿಎಲ್ ಟೂರ್ನಿಯ ಎರಡನೇ ಪಂದ್ಯದಲ್ಲಿ - [ನಾನು 4 ವರ್ಷಗಳಿಂದ ಖಾಲಿ ಇದ್ದೇನೆ - ಸರ್ಕಾರದ ವಿರುದ್ಧ ಬೇಸರ ಹೊರಹಾಕಿದ IPS ಅಧಿಕಾರಿ ರವಿ ಚನ್ನಣ್ಣನವರ್!](https://btvkannada.com/2025/02/09/ips-ravichannannavar-frustration-govt/) - ನಾನು ಕಳೆದ ನಾಲ್ಕು ವರ್ಷಗಳಿಂದ ಖಾಲಿ ಇದ್ದೇನೆ. ಯಾವುದೇ ಕೆಲಸವಿಲ್ಲ ಎಂದು ಐಪಿಎಸ್ ಅಧಿಕಾರಿ, ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಡಿಐಜಿಪಿ ಆಗಿರುವ ರವಿ ಚನ್ನಣ್ಣನವರ್ ಪರೋಕ್ಷವಾಗಿ ಸರ್ಕಾ - [ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ ಪಂದ್ಯ - ಸರಣಿ ಗೆಲುವಿನ ಮೇಲೆ ಕಣ್ಣಿಟ್ಟ ರೋಹಿತ್ ಪಡೆ!](https://btvkannada.com/2025/02/09/india-england-2nd-odi-today/) - ಚಾಂಪಿಯನ್ಸ್​ ಟ್ರೋಫಿಗೂ ಮುನ್ನ ಭಾರತ ಮತ್ತು ಇಂಗ್ಲೆಂಡ್​ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿವೆ. ಗುರುವಾರ ನಡೆದಿದ್ದ ಮೊದಲ ಪಂದ್ಯಲ್ಲಿ ರೋಹಿತ್​ ಸೈನ್ಯ ಆಂಗ್ಲರನ್ನು ಮಣಿಸಿ - [ಸಮಂತಾಗೆ ಡಿವೋರ್ಸ್​ ನೀಡಲು ಶಾಕಿಂಗ್ ಕಾರಣ ಕೊಟ್ಟ ನಾಗಚೈತನ್ಯ!](https://btvkannada.com/2025/02/08/nagachaithanya-1st-time-react-divorce/) - ಟಾಲಿವುಡ್​ನ ಕ್ಯೂಟ್ ಜೋಡಿ ಎನಿಸಿಕೊಂಡಿದ್ದ ನಾಗಚೈತನ್ಯ ಹಾಗೂ ಸಮಂತಾ ರುತ್‌ ಪ್ರಭು ಅವರು ಡಿವೋರ್ಸ್‌ ಘೋಷಿಸುವ ಮೂಲಕ ಫ್ಯಾನ್ಸ್​​ಗೆ ಶಾಕ್‌ ಕೊಟ್ಟಿದ್ದರು. ಇತ್ತೀಚಿಗಷ್ಟೇ ನಾಗಚೈತನ್ಯ ಅವರು ಮತ್ತೊಬ್ಬ ನಟಿ ಶೋಭಿತಾ ಧುಲಿಪಾಲ ಜೊತೆ 2ನೇ ಮದುವೆ ಕೂಡ ಆಗಿದ್ದಾರೆ. ಡಿವೋರ್ಸ್​ ಬಗ್ಗೆ ಸಮಂತಾ ಆಗಾಗ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದರು. ಆದರೆ ಮೊದಲ ಬಾರಿ ನಾಗಚೈತನ್ಯಾ ಡಿವೋರ್ಸ್ ಬಗ್ಗೆ ಮಾತನಾಡಿದ್ದಾರೆ. ಎಲ್ಲಾ ಮುಗಿದು ಹೋಗಿದೆ. ನಾವು ಬಹಳ ಯೋಚಿಸಿಯೇ ಡಿವೋರ್ಸ್ ನಿರ್ಧಾರ ತೆಗೆದುಕೊಂಡಿದ್ದೇವೆ. ಪದೇ ಪದೆ ಅದೇ ವಿಚಾರದ ಬಗ್ಗೆ - [ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್.. ನಾಳೆಯಿಂದ ನಮ್ಮ ಮೆಟ್ರೋ ದರ 46% ಏರಿಕೆ!](https://btvkannada.com/2025/02/08/metro-ticket-price-increase/) - ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ BMRCL ಬಿಗ್‌ ಶಾಕ್‌ ನೀಡಿದೆ. ʼನಮ್ಮ ಮೆಟ್ರೋʼ ಪ್ರಯಾಣ ದರವನ್ನು ಕೊನೆಗೂ ಏರಿಕೆ ಮಾಡಿದ್ದು, ಈ ಬಗ್ಗೆ ಇಂದು BMRCL ಟ್ವಿಟರ್‌ ಖಾತೆಯಲ್ಲಿ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ʼನಮ್ಮ ಮೆಟ್ರೋʼ ಪ್ರಯಾಣ ದರವನ್ನು ಶೇ.46ರಷ್ಟು ಏರಿಕೆ ಮಾಡಲಾಗಿದೆ. ಪ್ರಯಾಣ ದರವನ್ನ ಕನಿಷ್ಠ 10 ರೂ.ನಿಂದ 90 ರೂ.ವರೆಗೆ ಏರಿಕೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಪ್ರಯಾಣ ದರದ ಬಗ್ಗೆ ಚರ್ಚಿಸಲು ವಿಶೇಷ ಸಭೆಗಳು ನಡೆದಿದ್ದವು. 8 ವರ್ಷಗಳ ಬಳಿಕ ಇದೇ - [ಕ್ಯಾಸಿನೋದಲ್ಲಿ ಹೂಡಿಕೆ‌ ಮಾಡುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ - ಸ್ಯಾಂಡಲ್​ವುಡ್ ಡ್ರಗ್ ಕೇಸ್ ಆರೋಪಿ ವಿರುದ್ಧ FIR!](https://btvkannada.com/2025/02/08/casino-invest-crores-fraud/) - ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ ಕೇಸ್ ಆರೋಪಿಯಾಗಿದ್ದ ರಾಹುಲ್ ತೋನ್ಸೆ ವಿರುದ್ಧ ಕ್ಯಾಸಿನೋದಲ್ಲಿ ಹೂಡಿಕೆ ಮಾಡಿಸಿ, ಲಾಭದ ಆಸೆ ತೋರಿಸಿ ಬೆಂಗಳೂರಿನ ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ರಾಹುಲ್ ತೋನ್ಸೆ ಹಾಗೂ ಆತನ ಅಪ್ಪ ರಾಮಕೃಷ್ಣ, ತಾಯಿ ರಾಜೇಶ್ವರಿ ಸೇರಿ ಐವರ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಸದ್ಯ ರಾಹುಲ್ ತೋನ್ಸ್ ತಂದೆ ಪ್ರಕರಣದ ಎ1 ಆರೋಪಿ ರಾಮಕೃಷ್ಣ ರಾವ್​​ ಅವರನ್ನು ಬಂಧಿಸಲಾಗಿದೆ. ಹೊಡಿಕೆ‌ - [ಎಸ್ ಸುರೇಶ್ ಕುಮಾರ್ ಹೆಸರಲ್ಲಿ ಫೇಕ್ ಅಕೌಂಟ್ ಮಾಡಿ ಹಣಕ್ಕೆ ಬೇಡಿಕೆ - ಫೇಸ್​ಬುಕ್ ಖದೀಮರ ವಿರುದ್ಧ ಶಾಸಕರಿಂದ ದೂರು!](https://btvkannada.com/2025/02/08/mla-suresh-kumar-fack-account/) - ಬೆಂಗಳೂರು : ಬಿಜೆಪಿ ಹಿರಿಯ ಶಾಸಕ ಎಸ್ ಸುರೇಶ್ ಕುಮಾರ್ ಅವರ ಹೆಸರಲ್ಲಿ ನಕಲಿ ಫೇಸ್​ಬುಕ್ ಅಕೌಂಟ್ ತೆರೆದು ಹಣ ದೋಚಲು ಕಿರಾತಕರು ಪ್ಲಾನ್ ಮಾಡಿದ್ದಾರೆ. ಈ ಬಗ್ಗೆ ಖುದ್ದು ಶಾಸಕ ಎಸ್ ಸುರೇಶ್ ಕುಮಾರ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವುದರ ಮೂಲಕ ಯಾರು ಮೋಸಕ್ಕೆ ಒಳಗಾಗಬಾರದೆಂದು ಮನವಿ ಮಾಡಿದ್ದಾರೆ. "ಮಗದೊಮ್ಮೆ ಅದೇ ಕಥೆ. ನನ್ನ ಹೆಸರಿನಲ್ಲಿ ಯಾರೋ ದುಷ್ಟ ಶಕ್ತಿಗಳು ನಕಲಿ ಫೇಸ್ಬುಕ್ ಅಕೌಂಟ್ ತೆರೆದು ಎಲ್ಲರ ಫ್ರೆಂಡ್ಶಿಪ್ ಯಾಚಿಸಿ ಹಣವನ್ನು ಕೇಳುತ್ತಿದ್ದಾರೆ. ನಾನು - [ಕುಂಭಮೇಳದಲ್ಲಿ ಸ್ನಾನ ಮಾಡಿದ್ರೂ ಪಾಪ ಹೋಗಿಲ್ಲ- ಶಾಸಕ ಸುರೇಶ್ ಗೌಡ ವಿರುದ್ಧ ಗೌರಿಶಂಕರ್ ವಾಗ್ದಾಳಿ!](https://btvkannada.com/2025/02/08/gowrishankar-against-mla-suresh-gowda/) - ತುಮಕೂರು : ಹಾಲಿ ಶಾಸಕರ ವಿರುದ್ದ ಮಾಜಿ ಶಾಸಕ ಗುಡುಗಿದ್ದಾರೆ. ಬಿಜೆಪಿ ಶಾಸಕ ಸುರೇಶ್ ಗೌಡ ವಿರುದ್ಧ ಟೀಕಿಸುವ ಭರದಲ್ಲಿ ಅವಾಚ್ಯ ಶಬ್ಧ ಬಳಸಿ ಮಾಜಿ ಶಾಸಕ ಗೌರಿಶಂಕರ್ ವಾಗ್ಧಾಳಿ ನಡೆಸಿದ್ದಾರೆ. ತುಮಕೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಸಿ ಗೌರಿಶಂಕರ್, ಚುನಾವಣೆಗೂ ಮುನ್ನ ನೀಡಿದ ಒಂದೂ ಭರವಸೆ ಈಡೇರಿಸಿಲ್ಲ, ಒಂದು ಭರವಸೆ ಈಡೇರಿಸಕಾಗದ ಶಾಸಕ ಸುರೇಶ್ ಗೌಡ ಎಂದು ಏಕವಚನದಲ್ಲಿ ಟೀಕಿಸಿದ್ದಾರೆ. ಮೊನ್ನೆ ಪ್ರಯಾಗ್ ರಾಜ್​ಗೆ ಹೋಗಿ ಸ್ನಾನ ಮಾಡಿಕೊಂಡು - [KSRTC ಬಸ್-ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು!](https://btvkannada.com/2025/02/08/ksrtc-bus-bike-accident/) - https://btvkannada.com/2025/02/08/ksrtc-bus-bike-accident/ ಕೆಎಸ್​ಆರ್​ಟಿಸಿ ಬಸ್-ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. - [ರಾಜ್ಯ ಯುವ ಕಾಂಗ್ರೆಸ್​ಗೆ ಹೊಸ ಕ್ಯಾಪ್ಟನ್ - ಅಭೂತ ಪೂರ್ವ ಗೆಲುವು ಸಾಧಿಸಿದ ಮಂಜುನಾಥ ಗೌಡ!](https://btvkannada.com/2025/02/08/new-captain-state-youth-congress/) - ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಜಿದ್ದಾಜಿದ್ದಿನ ಕದನದಲ್ಲಿ ಮಂಜುನಾಥ್ ಗೌಡ ಗೆದ್ದು ಬೀಗಿದ್ದಾರೆ. ರಾಜ್ಯ ಯುವ ಕಾಂಗ್ರೆಸ್​ನ ನೂತನ ಅಧ್ಯಕ್ಷ - [ದಿಲ್ಲಿ ಆಳಿದ್ದ ಅರವಿಂದ್ ಕೇಜ್ರಿವಾಲ್​​ಗೆ ಹೀನಾಯ ಸೋಲು – ಎಎಪಿ ವರಿಷ್ಠಗೆ ಭಾರೀ ಮುಖಭಂಗ!](https://btvkannada.com/2025/02/08/delhi-aravind-kejriwal/) - ನವದೆಹಲಿ : ಆಮ್ ಆದ್ಮಿ ಪಕ್ಷದ ವರಿಷ್ಠ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್​ಗೆ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದೆ. ಇದರೊಂದಿಗೆ ಆಡಳಿತಾರೂಢ ಎಎಪಿಗೆ ಹಾಗೂ ಕೇಜ್ರಿವಾಲ್​ಗೆ ಭಾರೀ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ. ಹ್ಯಾಟ್ರಿಕ್ ಗೆಲುವಿನ ಕನಸುಕಂಡಿದ್ದ ಎಎಪಿಯ ಕನಸು ಭಗ್ನವಾಗಿದ್ದು, ಎಎಪಿ ಕಚೇರಿಯಲ್ಲಿ ಮೌನ ಕವಿದಿದೆ. ಮತ್ತೊಂದೆಡೆ ಬಿಜೆಪಿ ಪ್ರಧಾನ - [ದುನಿಯಾ ವಿಜಯ್-ಶ್ರೇಯಸ್ ಮಂಜು ನಟನೆಯ 'ಮಾರುತ' ಚಿತ್ರದ ಡಬ್ಬಿಂಗ್ ಕಂಪ್ಲೀಟ್!](https://btvkannada.com/2025/02/08/maruta-movie-dubbing-complete/) - https://btvkannada.com/2025/02/08/maruta-movie-dubbing-complete/ ದುನಿಯಾ ವಿಜಯ್-ಶ್ರೇಯಸ್ ಮಂಜು ನಟನೆಯ 'ಮಾರುತ' ಚಿತ್ರದ ಡಬ್ಬಿಂಗ್ ಕಂಪ್ಲೀಟ್! - [ಸಂಕಷ್ಟ ಕಾಲದಲ್ಲಿ 'ದಾಸ'ನ ಕೈ ಬಿಡದ ಆಪ್ತರು - ಚಿತ್ರರಂಗದ ಆ ಮೂವರಿಗೆ ಮಾತ್ರ ಥ್ಯಾಂಕ್ಸ್‌ ಹೇಳಿದ ದರ್ಶನ್‌!  ](https://btvkannada.com/2025/02/08/darshan-thanks-three-people/) - ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರು ತಿಂಗಳು ಜೈಲುವಾಸ ಅನುಭವಿಸಿ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್, ಮೊದಲ ಬಾರಿ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ತಮ್ಮ ಸೋಷಿಯಲ್ - [ಸೆಲೆಬ್ರಿಟಿಗಳೇ ನನ್ನ ಕ್ಷಮಿಸಿ.. ಈ ಬಾರಿ ಬರ್ತಡೇಗೆ ಸಿಗಲ್ಲ - ನಟ ದರ್ಶನ್ ವಿಡಿಯೋ ಸಂದೇಶ!](https://btvkannada.com/2025/02/08/celebrities-darshan-video-message/) - ಸ್ಯಾಂಡಲ್‌ವುಡ್‌ ನಟ ದರ್ಶನ್‌ ಇದೀಗ ಫ್ಯಾನ್ಸ್‌ಗೆ ಬಿಗ್‌ ಅಪ್‌ಡೇಟ್‌ ಒಂದನ್ನು ಕೊಟ್ಟಿದ್ದಾರೆ. ದರ್ಶನ್ ಮತ್ತೆ ಸಿನಿಮಾಗಳ ಕಡೆ ಮುಖ ಮಾಡುತ್ತಿದ್ದು, ಹುಟ್ಟುಹಬ್ಬ ಕೂಡ ಹತ್ತಿರ ಬರ್ತಿದೆ. - [ಅಕ್ರಮವಾಗಿ CDR ಪಡೆದು ಐಶ್ವರ್ಯಾ ಗೌಡ ಪಂಗನಾಮ - ಗೋಲ್ಡ್ ವಂಚಕಿ ವಿರುದ್ಧ ಮತ್ತೊಂದು FIR!](https://btvkannada.com/2025/02/08/another-fir-against-aishwaryagowda/) - ಡಿ.ಕೆ. ಸುರೇಶ್ ತಂಗಿ ಎಂದು ಕೋಟಿ-ಕೋಟಿ ವಂಚನೆ ಮಾಡಿದ ಪ್ರಕರಣದಲ್ಲಿ ಮತ್ತೊಂದು ಶಾಕಿಂಗ್ ವಿಚಾರ ಬಯಲಾಗಿದೆ. ಪೊಲೀಸರ ತನಿಖೆ ವೇಳೆ ಐಶ್ವರ್ಯಾ ಗೌಡ ಅಕ್ರಮವಾಗಿ ಹಲವು ವ್ಯಕ್ತಿಗಳ ಸಿಡಿಆರ್ ಪ - [ಆನ್‌ಲೈನ್‌ ಜೂಜಿಗಾಗಿ ಹಣವಿಲ್ಲವೆಂದು ಸರಗಳ್ಳತನಕ್ಕೆ ಇಳಿದ ಆಸಾಮಿ ಅರೆಸ್ಟ್​!](https://btvkannada.com/2025/02/08/arrested-stealing-online-gambling/) - ಆನ್‌ಲೈನ್‌ ಜೂಜಿಗಾಗಿ ಸರಗಳ್ಳತನಕ್ಕೆ ಇಳಿದಿದ್ದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೀದರ್ ಮೂಲದ ಕಿರಣ್ ಬಂಧಿತ ಆರೋಪಿ. ಆನ್​ಲೈನ್​ ರಮ್ಮಿ ಆಟಕ್ಕೆ ದಾಸನಾಗಿದ್ದ ಕಿರಣ್, ರಮ್ಮಿ - [ಇಂದು ದೆಹಲಿ ಎಲೆಕ್ಷನ್​ ರಿಸಲ್ಟ್ - ಆಪ್​, ಬಿಜೆಪಿ, ಕಾಂಗ್ರೆಸ್..​ ಈ ಮೂವರಲ್ಲಿ ವಿಜಯ ಮಾಲೆ ಯಾರಿಗೆ?](https://btvkannada.com/2025/02/08/delh-election-who-will-win/) - ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ (ಫೆ.8) ಇಂದು ಪ್ರಕಟವಾಗಲಿದೆ. ಆಡಳಿತರೂಢ ಎಎಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಯುವ ಕನಸು ಕಾಣುತ್ತಿದ್ದು, ಹ್ಯಾಟ್ರಿಕ್‌ - [ದಿಢೀರ್​ ಹೃದಯಾಘಾತ.. ನವಗ್ರಹ ಸಿನಿಮಾ 'ಶೆಟ್ಟಿ' ಖ್ಯಾತಿಯ ನಟ ಗಿರಿ ದಿನೇಶ್ ನಿಧನ!](https://btvkannada.com/2025/02/08/heartattack-giridinesh-passed-away/) - ನವಗ್ರಹ ಸಿನಿಮಾ 'ಶೆಟ್ಟಿ' ಖ್ಯಾತಿಯ ನಟ ಗಿರಿ ದಿನೇಶ್ ಹೃದಯಾಘಾತದಿಂದ ​ನಿಧನರಾಗಿದ್ದಾರೆ. ಇವರು ಹಿರಿಯ ನಟ, ದಿವಂಗತ ದಿನೇಶ್​ ಅವರ ಪುತ್ರರಾಗಿದ್ದು, 'ನವಗ್ರಹ' ಸಿನಿಮಾದಿಂದ ಕನ್ನಡ ಚಿತ್ರರಂ - [ನಾಗ ಚೈತನ್ಯ-ಸಾಯಿ ಪಲ್ಲವಿ ಚಿತ್ರಕ್ಕೆ ಪೈರಸಿ ಕಾಟ.. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ "ತಾಂಡೇಲ್" ಲೀಕ್!](https://btvkannada.com/2025/02/07/thandel-movie-piracy-leak/) - ಟಾಲಿವುಡ್​ನಲ್ಲಿ ನಾಗ ಚೈತನ್ಯ, ಸಾಯಿ ಪಲ್ಲವಿ ನಟನೆಯ ಬಹುನಿರೀಕ್ಷಿತ ತಾಂಡೇಲ್ ಸಿನಿಮಾ ಇಂದು ಅದ್ಧೂರಿಯಾಗಿ ರಿಲೀಸ್ ಆಗಿದೆ. ಆದರೆ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಸಿನಿಮಾಗೆ ಪೈರಸಿ ಕಾಟ ಎದುರಾಗಿದ್ದು, ಕೆಲ ಪೈರಸಿ ವೆಬ್ ಸೈಟ್​​ಗಳಲ್ಲಿ ಸಿನಿಮಾ ರಿಲೀಸ್ ಆಗಿದೆ. ಚಂದೂ ಮೊಂಡೇಟಿ ನಿರ್ದೇಶನದ ತಾಂಡೇಲ್ ಸಿನಿಮಾ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಶ್ರೀಕಾಕುಳಂನ ಮೀನುಗಾರನೋರ್ವ ಪಾಕಿಸ್ತಾನದ ಜಲಗಡಿ ಪ್ರವೇಶಿಸಿ ಬಂಧನಕ್ಕೆ ಒಳಗಾಗಿ ಅನುಭವಿಸುವ ಚಿತ್ರಹಿಂಸೆಯ ಕಥೆಯನ್ನು ತಾಂಡೇಲ್ ಒಳಗೊಂಡಿದೆ. ನಾಗ ಚೈತನ್ಯ ಮೀನುಗಾರನ ಪಾತ್ರದಲ್ಲಿ ನಟಿಸಿದ್ದು, ಸಾಯಿ - [ಯುವ ಜನತೆಯಲ್ಲಿ ಹಠಾತ್ ಸಾವು - ತಜ್ಞರು, ವಿಜ್ಞಾನಿಗಳ ಸಮಿತಿ ರಚಿಸಿ ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ!](https://btvkannada.com/2025/02/07/youths-sudden-death-committee-cm/) - https://btvkannada.com/2025/02/07/youths-sudden-death-committee-cm/ ಯುವ ಜನತೆಯಲ್ಲಿ ಹಠಾತ್ ಸಾವು - ತಜ್ಞರು, ವಿಜ್ಞಾನಿಗಳ ಸಮಿತಿ ರಚಿಸಿ ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ! - [ನಟಿ ಜಯಮಾಲಾ ಪುತ್ರಿ ಕಲ್ಯಾಣೋತ್ಸವದಲ್ಲಿ ಸ್ಯಾಂಡಲ್​ವುಡ್ ಗಣ್ಯರು ಭಾಗಿ!](https://btvkannada.com/2025/02/07/actor-jayamala-daughter-marriage/) - ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಮಾಲಾ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಎರಡೂ ಕುಟುಂಬದ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿಯ ವಿವಾಹ ಮಹೋತ್ಸವಕ್ಕೆ ಸ್ಯಾಂಡಲ್​ವುಡ್​ನ ಸಾಕಷ್ಟು ಗಣ್ಯರು ಆಗಮಿಸಿ ಶುಭಕೋರಿದರು. ಮದುವೆಗೆ ಕಿಚ್ಚ ಸುದೀಪ್, ಯಶ್, ಗಣೇಶ್‌, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್​ವುಡ್​​ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು, ನಿರ್ಮಾಪಕರು, ನಿರ್ದೇಶಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ವಿವಾಹ - [ಪ್ರೇಮಿಗಳ ದಿನದಂದು ಪೃಥ್ವಿ ಅಂಬಾರ್, ಪ್ರಮೋದ್ ನಟನೆಯ 'ಭುವನಂ ಗಗನಂ' ಚಿತ್ರ ತೆರೆಗೆ!](https://btvkannada.com/2025/02/07/bhuvanam-gaganam-movie-release-feb14/) - https://btvkannada.com/2025/02/07/bhuvanam-gaganam-movie-release-feb14/ ಪ್ರೇಮಿಗಳ ದಿನದಂದು ಪೃಥ್ವಿ ಅಂಬಾರ್, ಪ್ರಮೋದ್ ನಟನೆಯ 'ಭುವನಂ ಗಗನಂ' ಚಿತ್ರ ತೆರೆಗೆ! - [ಅಪ್ಪನ ಜೊತೆ ಫೋಟೋಗೆ ಪೋಸ್‌‌ ಕೊಟ್ಟ ಸಾನ್ವಿ ಸುದೀಪ್‌‌.. ನಮ್ಮ ಹೃದಯ ಕದ್ದು ಬಿಟ್ರಿ ಎಂದ ಫ್ಯಾನ್ಸ್!](https://btvkannada.com/2025/02/07/sanvi-sudeep-new-photos/) - ಕಿಚ್ಚ ಸುದೀಪ್ ಮಗಳು ಸಾನ್ವಿ ತಮ್ಮ ಫ್ಯಾಮಿಲಿ ಜೊತೆಗಿನ ಕ್ಯೂಟ್ ಫೋಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಸಾನ್ವಿ ಸುದೀಪ್ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಒಂದಷ್ಟು ಫೋಟೊಗಳಲ್ಲಿ ಒಂದು ಅಪ್ಪನ ಜೊತೆಗೆ ನಿಂತು ಮುದ್ದಾಗಿ ಸ್ಮೈಲ್ ಕೊಟ್ಟಿದ್ದಾರೆ. ಇನ್ನೊಂದು ಫ್ಯಾಮಿಲಿ ಜೊತೆಗಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೊ ನೋಡಿ ಕಿಚ್ಚ ಫ್ಯಾನ್ಸ್ ಫುಲ್ ಖುಷಿಯಾಗಿದ್ದು, ಅಪ್ಪ-ಮಗಳ ಜೋಡಿ ಸೂಪರ್.. ನಮ್ಮ ಹೃದಯ ಕದ್ದು ಬಿಟ್ರಿ ಎಂದು ಕಾಮೆಂಟ್ ಮಾಡಿದ್ದಾರೆ. ಸಾನ್ವಿ ಬ್ಲ್ಯಾಕ್ ಟಾಪ್ ಜೊತೆಗೆ ಬ್ಲ್ಯಾಕ್ - [ಝೈದ್ ಖಾನ್-ರಚಿತಾ ರಾಮ್ ನಟನೆಯ "ಕಲ್ಟ್" ಸಿನಿಮಾದ ಜೊತೆ ಕೈ ಜೋಡಿಸಿದ ಪ್ರತಿಷ್ಠಿತ KVN ಸಂಸ್ಥೆ!](https://btvkannada.com/2025/02/07/zaid-khan-kalt-movie-kvn/) - ಝೈದ್ ಖಾನ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ನಟನೆಯ "ಕಲ್ಟ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. "ಉಪಾಧ್ಯಕ್ಷ" ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಮುಕ್ತಾಯವಾಗಿದೆ. ಇದೇ ಸಂದರ್ಭದಲ್ಲಿ ಚಿತ್ರತಂಡದಿಂದ ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಸದಭಿರುಚಿ ಹಾಗೂ ಬಿಗ್ ಬಜೆಟ್ ಚಿತ್ರಗಳ ನಿರ್ಮಾಣ ಹಾಗೂ ವಿತರಣೆಯಲ್ಲಿ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಸಂಸ್ಥೆ "ಕಲ್ಟ್" ಚಿತ್ರವನ್ನು ಅರ್ಪಿಸುತ್ತಿದೆ. ಈಗಾಗಲೇ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ - ['ಇಂಟರ್ ವೆಲ್' ಕಥೆಗೆ ನಟ ಶ್ರೀಮುರಳಿ ಮೆಚ್ಚುಗೆ!](https://btvkannada.com/2025/02/07/actor-srimuruli-appreciates-interwell/) - ಮೂವರು ಯುವಕರು ಹಾಗೂ ಇಬ್ಬರು ಯುವತಿಯರ ನಡುವಿನ ಹುಡುಗಾಟ, ತುಂಟಾಟದ ಸುತ್ತ ನಡೆಯುವ ಕಥೆ "ಇಂಟರ್ ವೆಲ್" ಚಿತ್ರ ಮಾರ್ಚ್ 7 ರಂದು ತೆರೆಕಾಣಲಿದೆ. ಭರತವರ್ಷ್​ ಪಿಚ್ಚರ್ಸ್ ಮೂಲಕ ಭರತವರ್ಷ್ ಅವರ - [ಮದುವೆಯ ಬಗ್ಗೆ ಬಿಗ್​ ಅಪ್​ಡೇಟ್​ ಕೊಟ್ಟ ಬಿಗ್​ಬಾಸ್ ಬೆಡಗಿ​ ಐಶ್ವರ್ಯಾ!](https://btvkannada.com/2025/02/07/bigboss-aishwarya-marriage-update/) - https://btvkannada.com/2025/02/07/bigboss-aishwarya-marriage-update/ ಮದುವೆಯ ಬಗ್ಗೆ ಬಿಗ್​ ಅಪ್​ಡೇಟ್​ ಕೊಟ್ಟ ಬಿಗ್​ಬಾಸ್ ಬೆಡಗಿ​ ಐಶ್ವರ್ಯಾ! - [ಪೋಕ್ಸೋ ಕೇಸ್​ - ಯಡಿಯೂರಪ್ಪಗೆ ಬಿಗ್ ರಿಲೀಫ್.. ನಿರೀಕ್ಷಣಾ ಜಾಮೀನು ಮಂಜೂರು!](https://btvkannada.com/2025/02/07/pocso-case-big-relief-bsy/) - ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್​ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ - [ಬಾಲಿವುಡ್​ ನಟ ಸೋನು ಸೂದ್​ಗೆ ಸಂಕಷ್ಟ - ಬಂಧನ ವಾರಂಟ್ ಹೊರಡಿಸಿದ ಕೋರ್ಟ್​!](https://btvkannada.com/2025/02/07/sonusood-court-arrestwarrant/) - ವಂಚನೆ ಪ್ರಕರಣಕ್ಕೆ ಸಂಬಂಧಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ದ ಪಂಜಾಬ್ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ. ಲುಧಿಯಾನ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ವಾರಂಟ್ - [ಮುಡಾ ಕೇಸ್​ : ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!](https://btvkannada.com/2025/02/07/mudacase-highcourt-siddaramaiah/) - ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾ - [ಬೆಳ್ಳಿಗೆ ಕಾಂಪೀಟ್ ಮಾಡಿದ್ದ ಬೆಳ್ಳುಳ್ಳಿ ದರ ದಿಢೀರ್ ಕುಸಿತ - ಕೆಜಿಗೆ ಎಷ್ಟು ಗೊತ್ತಾ?](https://btvkannada.com/2025/02/07/price-garlic-suddenly-fell-kg/) - ಎರಡು ತಿಂಗಳ ಹಿಂದೆ ಅಕ್ಷರಶಃ ಗಗನಕ್ಕೇರಿ ಗ್ರಾಹಕರಿಗೆ ಸಂಕಷ್ಟ ಸೃಷ್ಟಿಸಿದ್ದ ಬೆಳ್ಳುಳ್ಳಿ ದರ ಈಗ ಭಾರೀ ಪ್ರಮಾಣದಲ್ಲಿ ಕುಸಿದಿದ್ದು, ಗ್ರಾಹಕರಲ್ಲಿ ಮಂದಹಾಸ ಮೂಡಿಸಿದೆ. ಕಳೆದ 3-4 ತಿಂಗಳಲ್ಲಿ - [ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಅಕ್ರಂ ಗೂಂಡಾ ಕಾಯ್ದೆಯಡಿ ಬಂಧನ - ಕಲಬುರಗಿ ಜೈಲಿಗೆ ಶಿಫ್ಟ್!](https://btvkannada.com/2025/02/07/notorious-rowdy-arrest-hooliganact/) - ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ನಟೋರಿಯಸ್ ರೌಡಿಶೀಟರ್ ಮಹಮ್ಮದ್ ಅಲಿಯಾಸ್ ಅಕ್ರಂ ಎಂಬಾತನನ್ನು ಗೋವಿಂದಪುರ ಠಾಣೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ. ರೌಡಿಶೀಟರ್ - ['ಬಮೂಲ್‌' ಎಲೆಕ್ಷನ್​ಗೆ ಡೇಟ್​ ಫಿಕ್ಸ್‌ - KMF ಅಧ್ಯಕ್ಷ ಸ್ಥಾನದ ಮೇಲೆ ಡಿಕೆಸು ಕಣ್ಣು! ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧೆ?](https://btvkannada.com/2025/02/07/dks-kmf-president-competition/) - ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬಮೂಲ್‌)ನ ನಿರ್ದೇಶಕರ ಸ್ಥಾನಗಳಿಗೆ ಮೇ 25ರಂದು ಚುನಾವಣೆ ನಿಗದಿ ಪಡಿಸಿ ಚುನಾವಣಾಧಿಕ - [ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ- ಮಹತ್ವದ ಮಸೂದೆ ಜಾರಿಗೆ ಮುಂದಾದ ರಾಜ್ಯ ಸರ್ಕಾರ!](https://btvkannada.com/2025/02/07/3-years-jail-hate-speech-govt/) - ದ್ವೇಷ ಭಾಷಣ ಮಾಡಿ ಸಾಬೀತಾದ್ರೆ ಕರ್ನಾಟಕದಲ್ಲಿ ಇನ್ಮೇಲೆ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಹೌದು.. ರಾಜ್ಯ ಸರ್ಕಾರ ಮಹತ್ವದ ಮಸೂದೆಯೊಂದನ್ನ ತರಲು ಸಿದ್ಧತೆ ನಡೆಸಿದ್ದು, - [ಇಂದು ಹಾಲಿ, ಮಾಜಿ ಸಿಎಂ ಪಾಲಿಗೆ ಬಿಗ್ ಡೇ.. ಹೈಕೋರ್ಟ್​ನಲ್ಲಿ ಸಿದ್ದರಾಮಯ್ಯ-ಯಡಿಯೂರಪ್ಪ ಭವಿಷ್ಯ ನಿರ್ಧಾರ..!](https://btvkannada.com/2025/02/07/siddaramaiah-yediyurappa-hcourt/) - ರಾಜ್ಯದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಯನ್ನು ಸಿಬಿಐಗೆ - [ಗಿಲ್, ಅಯ್ಯರ್, ಅಕ್ಷರ್ ಆರ್ಭಟಕ್ಕೆ ಮಣಿದ ಆಂಗ್ಲರು - ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ!](https://btvkannada.com/2025/02/07/victory-india-first-odi-match/) - ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. - [ನಾಳೆ ಹಾಲಿ, ಮಾಜಿ ಸಿಎಂ ಪಾಲಿಗೆ ಬಿಗ್ ಡೇ.. ಸಿದ್ದರಾಮಯ್ಯ-ಬಿಎಸ್​ವೈ ಭವಿಷ್ಯ ಹೈಕೋರ್ಟ್​ನಲ್ಲಿ ನಿರ್ಧಾರ!](https://btvkannada.com/2025/02/06/tomorrow-bigday-siddaramaiah-bsy/) - ಬೆಂಗಳೂರು : ರಾಜ್ಯದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐ ನೀಡಬೇಕಾ ಬೇಡ್ವೋ ಎನ್ನುವುದನ್ನು ಹೈಕೋರ್ಟ್ ತೀರ್ಪು ನೀಡಲಿದೆ. ಮತ್ತೊಂದೆಡೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ತೀರ್ಪು ಪ್ರಕಟವಾಗಲಿದೆ. ಹಾಗಾಗಿ ಹಾಲಿ, ಮಾಜಿ ಸಿಎಂಗಳಿಗೆ ನಾಳೆ ಮಹತ್ವದ ದಿನವಾಗಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, - [ಮಾಲ್ಡೀವ್ಸ್​ನಲ್ಲಿ ನಟಿ ಅಮೂಲ್ಯ ಎಂಜಾಯ್.. ಪತಿ ಹುಟ್ಟುಹಬ್ಬಕ್ಕೆ ಮಕ್ಕಳ ಜೊತೆ ಸೆಲೆಬ್ರೇಷನ್!](https://btvkannada.com/2025/02/06/actor-amulya-enjoy-maldives/) - https://btvkannada.com/2025/02/06/actor-amulya-enjoy-maldives/ ಮಾಲ್ಡೀವ್ಸ್​ನಲ್ಲಿ ನಟಿ ಅಮೂಲ್ಯ ಎಂಜಾಯ್.. ಪತಿ ಹುಟ್ಟುಹಬ್ಬಕ್ಕೆ ಮಕ್ಕಳ ಜೊತೆ ಸೆಲೆಬ್ರೇಷನ್! - [ಮಧ್ಯಪ್ರದೇಶದಲ್ಲಿ ಮಿರಾಜ್ 2000 ಫೈಟರ್ ಜೆಟ್ ಅಪಘಾತ - ಪೈಲಟ್​ಗಳು ಸೇಫ್!](https://btvkannada.com/2025/02/06/miraj2000-fighter-get-accident/) - ಮಧ್ಯಪ್ರದೇಶ : ಭಾರತೀಯ ವಾಯುಪಡೆ(ಐಎಎಫ್)ಯ ಮಿರಾಜ್ 2000 ತರಬೇತಿ ನಿರತ ಯುದ್ಧ ವಿಮಾನ ಪತನಗೊಂಡಿರುವ ಘಟನೆ ಇಂದು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಬಹ್ರೆತಾ ಸಾನಿ ಗ್ರಾಮದ ಬಳಿ ನಡೆದಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿ ಹೊರ ಜಿಗಿದಿದ್ದು, ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಹೊಲದಲ್ಲಿ ಜೆಟ್‌ ಪತನವಾದ ಬಳಿಕ ಸುಟ್ಟು ಕರಕಲಾಗಿದ್ದು, ಸದ್ಯ ಸ್ಥಳೀಯರ ಸಹಾಯದಿಂದ ಇಬ್ಬರು ಪೈಲಟ್‌ಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ಭಾರತೀಯ ವಾಯುಪಡೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, "ಭಾರತೀಯ ವಾಯುಪಡೆಯ - [ಮನೆಯಲ್ಲಿ ಜಾರಿಬಿದ್ದ ಬಿಗ್ ಸ್ಪರ್ಧಿ ಶ್ರುತಿ ಪ್ರಕಾಶ್ - ಆಪರೇಷನ್ ಮಾಡಿಸಿಕೊಂಡು ರೆಸ್ಟ್​ನಲ್ಲಿರುವ ನಟಿ!](https://btvkannada.com/2025/02/06/big-contestant-shruti-prakash-slipped-home-surgery/) - ಬಿಗ್ ಬಾಸ್ ಕನ್ನಡ ಸ್ಪರ್ಧಿ ಶ್ರುತಿ ಪ್ರಕಾಶ್ ಆಪರೇಷನ್ ಮಾಡಿಸಿಕೊಂಡು ಚೇತರಿಸಿಕೊಂಡಿದ್ದಾರೆ. ಅಲ್ಲದೆ ಇದೇ ಸಮಯದಲ್ಲಿ ಶ್ರುತಿ ತಮ್ಮ ಮೊದಲ ಹಿಂದಿ ಸಿನಿಮಾ ಶೂಟಿಂಗ್ ಕೂಡ ಆರಂಭಿಸಿದ್ದಾರೆ. - [TRP ವಿಚಾರದಲ್ಲಿ ‘ಬಿಗ್​ಬಾಸ್ ಫಿನಾಲೆ’ ದಾಖಲೆ.. ನಂ-1 ಧಾರಾವಾಹಿ ಇದೇನಾ?](https://btvkannada.com/2025/02/06/bigboss-finale-trp-record/) - ಕನ್ನಡ ಕಿರುತೆರೆಯಲ್ಲಿ ಬಿಗ್​ಬಾಸ್ ಶೋ ದಾಖಲೆಗಳ ಮೇಲೆ ದಾಖಲೆಗಳನ್ನು ಸೃಷ್ಟಿಸಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಹಲವು ದಾಖಲೆಗಳನ್ನು ಬರೆದಿತ್ತು. ಇದೀಗ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ಟಿಆರ್​ಪಿ ಹೊರ ಬಿದ್ದಿದ್ದು, ಟಿಆರ್​ಪಿ ವಿಚಾರದಲ್ಲಿ ಫಿನಾಲೆ ಎಪಿಸೋಡ್ ದಾಖಲೆ ಬರೆದಿದೆ. ಬಿಗ್ ಬಾಸ್ ಶನಿವಾರದ ಎಪಿಸೋಡ್ 9.9 ಟಿವಿಆರ್ ಪಡೆದರೆ ಭಾನುವಾರದ ಎಪಿಸೋಡ್ 13.7 ಟಿವಿಆರ್ ಪಡೆದುಕೊಂಡಿದೆ. ಈ ಮೂಲಕ ಈ ರಿಯಾಲಿಟಿ ಶೋ ದಾಖಲೆಯ ಟಿಆರ್​ಪಿ ಪಡೆದುಕೊಂಡಿದೆ. ಕಳೆದ ಸೀಸನ್​ಗಿಂತ ಈ - [ದಯವಿಟ್ಟು ಕ್ಷಮಿಸಿ.. ಈ ವಿಚಾರ ಇಲ್ಲಿಗೆ ಬಿಡಿ.. ‘ಬಿಗ್’ ವಿನ್ನರ್​​ ಹನುಮಂತು ಅವಮಾನಿಸಿದ್ದಕ್ಕೆ ಹಂಸಾ ಕ್ಷಮೆಯಾಚನೆ!](https://btvkannada.com/2025/02/06/please-leave-this-issue-hamsa-apologizes-big-winner-hanumantu/) - ನನ್ನ ಮಾತಿನಿಂದ ಯಾರಿಗೆಲ್ಲಾ ಬೇಸರ ಆಗಿದೆ ಅವರಿಗೆ ಕ್ಷಮೆ ಕೇಳುತ್ತೀನಿ. ದಯವಿಟ್ಟು ನನ್ನನ್ನು ಕ್ಷಮಿಸಿ ಬಿಡಿ. ಈ ವಿಚಾರವ ಇಲ್ಲಿಗೆ ಬಿಟ್ಟು ಬಿಡಿ ಎಂದು ಬಿಗ್​​ ಸ್ಪರ್ಧಿ ಹಂಸ ಹೇಳಿದರು. - [ಡಿಕೆಶಿ ನಿವಾಸಕ್ಕೆ ಸುದೀಪ್​ ದಿಢೀರ್ ಭೇಟಿ.. ಡಿಸಿಎಂ ಬಳಿ ಕಿಚ್ಚ ಹೇಳಿದ್ದೇನು?](https://btvkannada.com/2025/02/06/kicchasudeep-meet-dks-residence/) - ಸ್ಯಾಂಡಲ್​ವುಡ್​ ಸ್ಟಾರ್ಸ್ ಶೂಟಿಂಗ್‌ಗೆ ಸ್ವಲ್ಪ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. 'ಸೆಲೆಬ್ರಿಟಿ ಕ್ರಿಕೆಟ್​ ಲೀಗ್ ಸೀಸನ್ - [‘ಕೆಂಪು’ ಅಪ್ಸರೆಯಾದ ಬಿಗ್ ಬಾಸ್​ ನಮ್ರತಾ.. ‘ಬೆಂಗಾಲಿ’ ಬೆಡಗಿ ವಯ್ಯಾರಕ್ಕೆ ಫ್ಯಾನ್ಸ್ ಬೋಲ್ಡ್!](https://btvkannada.com/2025/02/06/namrutha-gowda-bangali-style/) - https://btvkannada.com/2025/02/06/namrutha-gowda-bangali-style/ ‘ಕೆಂಪು’ ಅಪ್ಸರೆಯಾದ ಬಿಗ್ ಬಾಸ್​ ನಮ್ರತಾ.. ‘ಬೆಂಗಾಲಿ’ ಬೆಡಗಿ ವಯ್ಯಾರಕ್ಕೆ ಫ್ಯಾನ್ಸ್ ಬೋಲ್ಡ್! - [ಮಾಜಿ ಪತಿ 2ನೇ ಮದುವೆ ಬಗ್ಗೆ ನಟಿ ಸಮಂತಾ ಶಾಕಿಂಗ್​ ರಿಯಾಕ್ಷನ್!](https://btvkannada.com/2025/02/06/samantha-reaction-exhusband-marriage/) - https://btvkannada.com/2025/02/06/samantha-reaction-exhusband-marriage/ ನಟಿ ಸಮಂತಾ ಈಗೀಗ ಸಿನಿಮಾಗಿಂತ ಹೆಚ್ಚು ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಇದೀಗ ನಿರ್ಮಾಪಕ - [ದೇಶಾದ್ಯಂತ ಜಾತಿ ಗಣತಿ ಸಂಘರ್ಷ ಬೆನ್ನಲ್ಲೇ ‘ಕೈ’ ದಿಟ್ಟ ಹೆಜ್ಜೆ - ತೆಲಂಗಾಣದಲ್ಲಿ ಜಾತಿ ಗಣತಿ ವರದಿ ಮಂಡನೆ!](https://btvkannada.com/2025/02/06/caste-census-report-telangana/) - ತೆಲಂಗಾಣ ಜಾತಿಗಣತಿ ವರದಿಯನ್ನು ಸಿಎಂ ರೇವಂತ್ ರೆಡ್ಡಿ ಮಂಗಳವಾರ ಮಂಡಿಸಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಕ್ತರ್ ಒಳ ಮೀಸಲಾತಿ ಆಯೋಗ ಸಿದ್ಧಪಡಿಸಿರುವ ತೆಲಂಗಾಣ ಜಾತಿಗಣತಿ - [ಇಂದಿನಿಂದ ಭಾರತ-ಇಂಗ್ಲೆಂಡ್ ಏಕದಿನ ಸರಣಿ.. ಪಂದ್ಯ ಎಷ್ಟು ಗಂಟೆಗೆ ಶುರು? ಲೈವ್​ ವೀಕ್ಷಿಸುವುದೇಗೆ? ಇಲ್ಲಿದೆ ಮಾಹಿತಿ!](https://btvkannada.com/2025/02/06/india-england-odi-from-today/) - 5 ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 1-4 ಅಂತರದಿಂದ ಸೋಲಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯಲ್ಲೂ ಅದೇ ಪ್ರದರ್ಶನವನ್ನು ಮುಂದುವರೆಸಲು ಎದುರು ನೋಡುತ್ತಿದೆ. ವಿರಾಟ್ - [ಅನ್ಯ ಧರ್ಮ ಪಾಲಿಸುತ್ತಿದ್ದ 18 ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಂಡ ಟಿಟಿಡಿ!](https://btvkannada.com/2025/02/06/ttd-action-against-18-employees/) - ಹಿಂದೂಯೇತರ ನೌಕರರ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನ (TTD) ಆಡಳಿತ ಮಂಡಳಿ ಕೊನೆಗೂ ಕ್ರಮ ತೆಗೆದುಕೊಂಡಿದೆ. ಕರ್ತವ್ಯದಲ್ಲಿದ್ದಾಗ ಹಿಂದೂ ಧರ್ಮದ ಆಚರಣೆ, ಸಂಪ್ರದಾಯಗಳನ್ನು ಪಾಲನೆ ಮಾಡದ 18 - ['One Minute Apology' ಪುಸ್ತಕ ಓದಿ - ರೂಪಾ, ರೋಹಿಣಿ ಸಿಂಧೂರಿಗೆ ಕೋರ್ಟ್ ಸಲಹೆ!](https://btvkannada.com/2025/02/06/read-court-advice-rupa-rohini/) - ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕಾನೂನು ಹೋರಾಟದಲ್ಲಿ ಮುಳುಗಿರುವ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್ ಅವರಿಗೆ ರಾಜಿ - [ಬಿಜೆಪಿಯಲ್ಲಿ ವಿಜಯೇಂದ್ರ ಕುರ್ಚಿಗೆ ಆಪತ್ತು ಫಿಕ್ಸ್​ - ಬೊಮ್ಮಾಯಿಗೆ ಶೀಘ್ರ ರಾಜ್ಯಾಧ್ಯಕ್ಷ ಪಟ್ಟ.. ಭಿನ್ನರಿಗೆ ‘ಹೈ’ ಗ್ಯಾರೆಂಟಿ!](https://btvkannada.com/2025/02/06/vijayendra-bjp-bommai-president/) - ರಾಜ್ಯ ಬಿಜೆಪಿಯಲ್ಲಿ ಹೊತ್ತಿಕೊಂಡ ಬಂಡಾಯದ ಜ್ವಾಲೆ ದೆಹಲಿ ಅಂಗಳಕ್ಕೆ ಬಂದು ನಿಂತಿದ್ದು, ಮಾಡು ಇಲ್ಲವೇ ಮಡಿ ಕದನ ಶುರುವಾಗಿದೆ. ವಿಜಯೇಂದ್ರ ವಿರುದ್ಧ ರೆಬೆಲ್ಸ್ ಟೀಂ ಹೈಕಮಾಂಡ್ ಮುಂದೆ ಸಮರ - [ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಮನೆಯಲ್ಲಿ ಮದುವೆ ಸಂಭ್ರಮ - ಫೋಟೋಸ್ ವೈರಲ್!](https://btvkannada.com/2025/02/06/rakshitaprem-home-wedding-celebration/) - ಕನ್ನಡ ಚಿತ್ರರಂಗದ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟಿ ರಕ್ಷಿತಾ ಪ್ರೇಮ್​ ಅವರ ಸಹೋದರ ರಾಣಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇದೇ - [ಶಾಕಿಂಗ್ ಲುಕ್​ನಲ್ಲಿ ಸಮಂತಾ.. ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!](https://btvkannada.com/2025/02/05/actor-samanta-new-look/) - ಟಾಲಿವುಡ್​ ಸ್ಟಾರ್​ ನಟಿ ಸಮಂತಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ನಟಿ ಸಮಂತಾ ಹೆಸರು ಖ್ಯಾತ ನಿರ್ದೇಶಕ ರಾಜ್ ನಿಡಿಮೂರು ಜೊತೆ ಹಲವು ಬಾರಿ ಥಳುಕುಹಾಕಿಕೊಂಡಿತ್ತು. ಪಿಕಲ್​ಬಾಲ್ ಲೀಗ್​ನಲ್ಲಿ ಇಬ್ಬರೂ ಕೈ ಕೈ ಹಿಡಿದುಕೊಂಡಿದ್ದ ಫೋಟೋಗಳು ​​ಸಖತ್ ವೈರಲ್ ಆಗಿತ್ತು. ಹಾಗಾಗಿ ಸಮಂತಾ ರಾಜ್ ಜೊತೆ ಡೇಟಿಂಗ್ ಮಾಡಲು ಶುರು ಮಾಡಿದ್ದಾರೆ ಅನ್ನೋ ವದಂತಿ ಕೂಡ ಹರಿದಾಡಿತ್ತು. ಆದ್ರೆ ಇದೀಗ ಮತ್ತೊಂದು ಹೊಸ ಫೋಟೋದಲ್ಲಿ ಕಾಣಿಸಿಕೊಳ್ಳುವ ಮೂಲಕ ಸ್ಯಾಮ್ ಎಲ್ಲರಿಗೂ ಶಾಕ್​ ಕೊಟ್ಟಿದ್ದಾರೆ​. ಹೌದು, - [ದೆಹಲಿ ಎಕ್ಸಿಟ್ ಪೋಲ್ - 27 ವರ್ಷಗಳ ಬಳಿಕ ದಿಲ್ಲಿಯಲ್ಲಿ ಬಿಜೆಪಿಗೆ ಅಧಿಕಾರದ ಗದ್ದುಗೆ!](https://btvkannada.com/2025/02/05/dehli-exit-poll-bjp-win/) - ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತದಾನ ಅಂತ್ಯಗೊಂಡಿದ್ದು, ಇದರ ಬೆನ್ನಲ್ಲೇ ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದೆ. ಈ ಬಾರಿ ಬಿಜೆಪಿ (BJP) ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಮ್ಯಾಟ್ರೀಜ್‌ ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ 35 ರಿಂದ 40 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಅಂತ ಹೇಳಿದೆ. ಆಪ್‌ ಪಕ್ಷ ಕೂಡ 32 ರಿಂದ 37 ಸೀಟು ಗೆಲ್ಲುತ್ತೆ ಅಂತ ಮ್ಯಾಟ್ರೀಜ್‌ ಸಮೀಕ್ಷೆ ಹೇಳಿದೆ. ಇಬ್ಬರಿಗೂ 50 50 ಪರ್ಸೆಂಟ್‌ ಚಾನ್ಸ್‌ ಇದೆ. ಆದರೆ ಈ ಬಾರಿ ಬಿಜೆಪಿ ಆಪ್‌ - [ಬೈಕ್​​ಗೆ ಸಾರಿಗೆ ಬಸ್ ಡಿಕ್ಕಿ - ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು!](https://btvkannada.com/2025/02/05/bike-bus-accident-5died/) - ಯಾದಗಿರಿ : ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಒಂದು ವರ್ಷದ ಮಗು ಹನುಮಂತ(1), ಹನುಮಂತ ತಂದೆ ಆಂಜನೇಯ (35) ತಾಯಿ ಗಂಗಮ್ಮ (28), ಹನುಮಂತನ ಸಹೋದರನ ಮಕ್ಕಳಾದ ಪವಿತ್ರ (5) ಹಾಗೂ ರಾಯಪ್ಪ (3) ಸಾವನ್ನಪ್ಪಿದ ದುರ್ವೈವಿಗಳು. ಮೂವರು ಮಕ್ಕಳು ಸೇರಿ ಒಂದೇ ಬೈಕ್​ನಲ್ಲಿ ಐದು ಜನ ಸುರಪುರದಿಂದ ತಿಂಥಣಿ ಕಡೆಗೆ ಹೊರಟ್ಟಿದ್ದರು. ಆ ವೇಳೆ ಹಿಂಬದಿಯಿಂದ ಬಂದ ಕೆಎಸ್​​ಆರ್​​ಟಿಸಿ ಬಸ್​ ರಭಸವಾಗಿ ಗುದ್ದಿದೆ. - [ಸುದೀಪ್ ಅಕ್ಕನ ಮಗ ಈಗ 'ಮ್ಯಾಂಗೋ ಪಚ್ಚ' - ಸಂಚಿತ್ ಸಂಜೀವ್ ಹುಟ್ಟುಹಬ್ಬಕ್ಕೆ ಸಿನಿಮಾದ ಪ್ರೋಮೋ ರಿಲೀಸ್!](https://btvkannada.com/2025/02/05/sanchit-sanjeev-birthday-promo-mango-pacha/) - ಸ್ಯಾಂಡಲ್‌ವುಡ್‌ಗೆ ಅದ್ದೂರಿಯಾಗಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್‌ ಸಂಚಿತ್ ಸಂಜೀವ್​ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಸಿನಿಮಾ ತಂಡ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ . ಇತ್ತೀಚೆಗೆ ಸಂಚಿತ್ ಚೊಚ್ಚಲ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನೆರವೇರಿತ್ತು. ಇದೀಗ ಹುಟ್ಟುಹಬ್ಬದ ಪ್ರಯುಕ್ತ ಪ್ರೋಮೋ ರಿಲೀಸ್ ಮಾಡುವ ಜೊತೆಗೆ ಟೈಟಲ್ ಕೂಡ ಅನಾವರಣ - [ಬಲರಾಮನ ದಿನಗಳಲ್ಲಿ ವಿನಯ್ ಗೌಡ ಅಬ್ಬರ - ವಿನೋದ್ ಪ್ರಭಾಕರ್ ಎದುರು ವಿಲನ್!](https://btvkannada.com/2025/02/05/balaramana-dinagalu-vinay-gowda/) - 'ಹರ ಹರ ಮಹಾದೇವ' ಧಾರಾವಾಹಿ ಮೂಲಕ ಕಿರುತೆರೆ ವೀಕ್ಷಕರ ಗಮನಸೆಳೆದ ನಟ ವಿನಯ್ ಗೌಡ ಅವರು 'ಬಿಗ್ ಬಾಸ್‌ ಕನ್ನಡ ಸೀಸನ್ 10'ರಲ್ಲಿ ಸ್ಪರ್ಧಿಯಾದ ಮೇಲಂತೂ ಇನ್ನಷ್ಟು ಜನಪ್ರಿಯತೆಯನ್ನು ಗಿಟ್ಟಿಸಿಕೊಂಡರು. 2012ರಲ್ಲಿಯೇ ಕಿರುತೆರೆಯ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಬಂದ ವಿನಯ್‌ ಗೌಡ ಬದುಕು ಬದಲಿಸಿದ್ದು ಮಾತ್ರ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ ಸೀಸನ್‌ 10. ಅಲ್ಲಿಂದ ಹೊಸ ಪಥದತ್ತ ವಿನಯ್‌ ಮುಖಮಾಡಿದ್ದಾರೆ. ಸ್ಟಾರ್‌ ನಟರ ಸಿನಿಮಾಗಳಲ್ಲಿ ಖಡಕ್‌ ಖಳನಾಗುವ ತಮ್ಮ - [ಬಿಟ್ ಕಾಯಿನ್ ಕೇಸಲ್ಲಿ ಶ್ರೀಕಿ ಜೊತೆ ಅವ್ಯವಹಾರ ಆರೋಪ - ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್​ಗೆ SIT ನೋಟಿಸ್!](https://btvkannada.com/2025/02/05/bitcoin-case-mohammad-nelapad/) - ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಬಿಟ್ ಕಾಯಿನ್ ಕೇಸ್​​ನಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ಗೆ ಸಂಕಷ್ಟ ಎದುರಾಗಿದೆ. ಬಿಟ್​ಕಾಯಿನ್ ಕೇಸ್‌ನ ಪ್ರಮುಖ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಅವ್ಯವಹಾರ ಆರೋಪ ಸಂಬಂಧ ಮೊಹಮ್ಮದ್ ನಲಪಾಡ್​ಗೆ SIT ಅಧಿಕಾರಿಗಳು ನೋಟಿಸ್ ಶಾಕ್ ಕೊಟ್ಟಿದ್ದಾರೆ. ಈ ಪ್ರಕರಣ ಸಂಬಂಧ ಫೆ. 7 ರಂದು ವಿಚಾರಣೆಗೆ ಹಾಜರಾಗಲು ಮೊಹಮ್ಮದ್ ನಲಪಾಡ್​ಗೆ SIT ನೋಟಿಸ್ ನೀಡಿದೆ. ಈ ಹಿಂದೆ ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ - [ಪತ್ನಿ ಮೇಲೆ ಅನುಮಾನದ ಭೂತ - ನಡುರಸ್ತೆಯಲ್ಲೇ ಹೆಂಡತಿಯ ಹತ್ಯೆ!](https://btvkannada.com/2025/02/05/suspicion-wife-killing-middle-road/) - ಆನೇಕಲ್ : ನಡುರಸ್ತೆಯಲ್ಲಿ ಪತಿಯೊಬ್ಬ ಪತ್ನಿಗೆ ಏಳೆಂಟು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಅಮಾನುಷ ಘಟನೆ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ. 6 ವರ್ಷದ ಮಗುವನ್ನ ಶಾಲೆಗೆ ಬಿಡಲು ಪತ್ನಿ ತೆರಳಿದ್ದಾಗ ಏಕಾಏಕಿ ಅಟ್ಯಾಕ್ ಮಾಡಿದ ಪತಿರಾಯ, ಪತ್ನಿಗೆ ಚಾಕುವಿನಿಂದ ಚುಚ್ಚಿ, ಚುಚ್ಚಿ ಕ್ರೌರ್ಯ ಮೆರೆದಿದ್ದಾನೆ. ಶ್ರೀಗಂಗಾ (29) ಕೊಲೆಯಾದ ಮಹಿಳೆ. ಮೋಹನ್ ರಾಜು (32) ಪತ್ನಿಯನ್ನು ಕೊಲೆಗೈದ ಪತಿ. ಇವರಿಬ್ಬರು ಬೆಂಗಳೂರು ಹೊರವಲಯದ ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳು. ಮೋಹನ್ ರಾಜು, ಶ್ರೀಗಂಗಾಗೆ ಮದುವೆಯಾಗಿ 7 ವರ್ಷಗಳಾಗಿದ್ದು 6 - [ಬೆಂಗಳೂರಲ್ಲಿ ರಾಕಿ ಭಾಯ್ ಜೊತೆ ‘ಟಾಕ್ಸಿಕ್’ ಶೂಟಿಂಗ್ ಆರಂಭಿಸಿದ​ ನಟಿ ನಯನತಾರಾ!](https://btvkannada.com/2025/02/05/toxic-shooting-banglore-nayanathara/) - https://btvkannada.com/2025/02/05/toxic-shooting-banglore-nayanathara/ ಬೆಂಗಳೂರಲ್ಲಿ ರಾಕಿ ಭಾಯ್ ಜೊತೆ ‘ಟಾಕ್ಸಿಕ್’ ಶೂಟಿಂಗ್ ಆರಂಭಿಸಿದ​ ನಟಿ ನಯನತಾರಾ! - [ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಟ್ರಾಫಿಕ್ ಪೊಲೀಸರ​ ಹಾವಳಿ - ಚಿಲ್ಲರೆ ಹಣಕ್ಕಾಗಿ ಬೈಕ್ ಸವಾರನ ಬಳಿ PSI ನಾಗರಾಜ್ ಚೌಕಾಸಿ!](https://btvkannada.com/2025/02/05/traffic-police-bng-psi-money/) - ಬೆಂಗಳೂರಿನ ರಸ್ತೆಗಳಲ್ಲಿ ಕೆಲ ದಿನಗಳ ಕಾಲ ಸೈಲೆಂಟ್ ಆಗಿದ್ದ ಟ್ರಾಫಿಕ್ ಪೊಲೀಸರ​​ ಹಾವಳಿ ಮತ್ತೆ ಶುರುವಾಗಿದೆ. ನಗರದ ರಸ್ತೆಗಳ ಮಧ್ಯದಲ್ಲಿ ವಾಹನಗಳನ್ನು ಅಡ್ಡ ಹಾಕಿ ದಂಡ ವಸೂಲಿ ಮಾಡಬಾರದು - [ಮಹಾ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಅಮೃತಸ್ನಾನ - ರುದ್ರಾಕ್ಷಿ ಮಾಲೆ ಹಿಡಿದು ತ್ರಿವೇಣಿ ಸಂಗಮಕ್ಕೆ ನಮನ!](https://btvkannada.com/2025/02/05/kumbhmela-modi-bath-trivenisangam/) - ಪ್ರಧಾನಿ ಮೋದಿ ಅವರು ಇಂದು ಉತ್ತರ ಪ್ರದೇಶದ ಪ್ರಯಾಗ್​ರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ್ದು, ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ ಮಾಡಿದ್ದಾರೆ. ಗಂಗೆ - ['ಬಾಯ್ಸ್ vs ಗರ್ಲ್ಸ್‌' ಶೋನಿಂದ ಹೊರಬಂದಿದ್ದೇಕೆ? - ಕೊನೆಗೂ ಸತ್ಯ ರಿವೀಲ್ ಮಾಡಿದ ಭವ್ಯಾ ಗೌಡ!](https://btvkannada.com/2025/02/05/boys-vs-girls-show-quit-bhavyagowda/) - ಕನ್ನಡದ ಜನಪ್ರಿಯ ರಿಯಾಲಿಟಿ 'ಬಿಗ್​​ ಬಾಸ್ ಸೀಸನ್ 11' ಮುಗಿಯುತ್ತಿದ್ದಂತೆ ವೀಕೆಂಡ್‌ನಲ್ಲಿ ಅದೇ ಸಮಯಕ್ಕೆ 'ಬಾಯ್ಸ್‌ vs ಗರ್ಲ್ಸ್‌' ರಿಯಾಲಿಟಿ ಶೋ ಆರಂಭವಾಗಿದ್ದು, ನಟಿ ಅನುಪಮಾ ಗೌಡ ನಿರೂಪಣೆ ಮಾಡುತ್ತಿದ್ದಾರೆ. ಈ ಹೊಸ ರಿಯಾಲಿಟಿ ಶೋನಲ್ಲಿ ಬಿಗ್ ಬಾಸ್‌ನಲ್ಲಿದ್ದ ವಿನಯ್ ಗೌಡ, ಶುಭಾ ಪೂಂಜಾ, ಮಂಜು ಪಾವಗಡ, ಐಶ್ವರ್ಯ ಶಿಂಧೋಗಿ, ಚೈತ್ರಾ ಕುಂದಾಪುರ, ಶೋಭಾ ಶೆಟ್ಟಿ, ರಜತ್ ಕಿಶನ್, ಹನುಮಂತು, ಧನರಾಜ್ ಆಚಾರ್ ಸೇರಿದಂತೆ ದೊಡ್ಡ ತಂಡವಿದೆ. ಸದ್ಯ ಈ ಶೋಗೆ ಭವ್ಯಾ ಗೌಡ ಬರದ ಕಾರಣ - [ಇಂದು ಮಹಾ ಕುಂಭಮೇಳಕ್ಕೆ 'ನಮೋ' ಭೇಟಿ - ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ..!](https://btvkannada.com/2025/02/05/modi-visit-maha-kumbhmela-today/) - ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾ ಕುಂಭಮೇಳಕ್ಕೆ ಭೇಟಿ ನೀಡಲಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ಮೋದಿಯವರು ಬೆಳಗ್ಗೆ 10:05ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ 10:10ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10:45ಕ್ಕೆ ಏರಿಯಲ್ ಘಾಟ್‌ಗೆ ತೆರಳಲಿದ್ದಾರೆ. 10:50ರ ಸುಮಾರಿಗೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿಯಲ್ಲಿ ಪ್ರಯಾಣಿಸಲಿದ್ದಾರೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು - [ಇಂದು ದೆಹಲಿ ವಿಧಾನಸಭೆ ಚುನಾವಣೆಯ ಮತದಾನ.. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆ ಯಾರಿಗೆ?](https://btvkannada.com/2025/02/05/delhi-assembly-election-today-voting-begins/) - ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಈಗಾಗಲೇ ಮತದಾನ ಶುರುವಾಗಿದೆ. ಚಳಿಯ ನಡುವೆಯೇ ಜನರು ಮತಗಟ್ಟೆಗೆ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದಾರೆ. ದೆಹಲಿಯ ಎಲ್ಲಾ 70 ಸ್ಥಾನಗಳಿಗೂ - [ಬೆಳ್ಳಂಬೆಳಗ್ಗೆ ಉದ್ಯಮಿಗಳು, ಬಿಲ್ಡರ್ಸ್​ಗಳಿಗೆ IT ಬಿಗ್ ಶಾಕ್ - ರಾಜ್ಯಾದ್ಯಂತ 30ಕ್ಕೂ ಹೆಚ್ಚು ಕಡೆ ರೇಡ್!](https://btvkannada.com/2025/02/05/it-shock-entrepreneurs-builders-state/) - ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಉದ್ಯಮಿಗಳು, ಬಿಲ್ಡರ್ಸ್​ಗಳ ಮನೆ-ಕಚೇರಿಗಳ ಮೇಲೆ IT ಅಧಿಕಾರಿಗಳು ದಾಳಿ ನಡಸಿದ್ದು, ಏಕಕಾಲಕ್ಕೆ ಬೆಂಗಳೂರು‌, ಮೈಸೂರು, ಮಂಡ್ಯ ಇಲವಾಲ ಸೇರಿ 30ಕ್ಕೂ ಹೆಚ್ಚು ಕಡೆ ಬೃಹತ್ ರೇಡ್​ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ ಐದು ಗಂಟೆ ಸುಮಾರಿಗೆ ದಾಳಿ‌ ಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ವಾಹನಗಳನ್ನ ಮದುವೆಗೆ ಹೋಗುವಂತೆ ಸಿಂಗರಿಸಿಕೊಂಡು ತೆರಳಿ ರೇಡ್​ ನಡೆಸಿದ್ದು, ಮಾಹಿತಿ ಸೋರಿಕೆ‌ ಆಗಬಹುದು ಎಂಬ ಕಾರಣಕ್ಕೆ ಈ ರೀತಿಯಾಗಿ ದಾಳಿ‌ ಮಾಡಿದ್ದಾರೆ. ಇನ್ನು - [ಬೆಂಗಳೂರಲ್ಲಿ ರಾಹುಲ್ ದ್ರಾವಿಡ್ ಕಾರು ಅಪಘಾತ - ಗೂಡ್ಸ್ ಆಟೋ ಚಾಲಕನೊಂದಿಗೆ ವಾಗ್ವಾದ!](https://btvkannada.com/2025/02/05/rahuldravid-car-accident-bangalore/) - ಬೆಂಗಳೂರು : ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಟೀಂ ಇಂಡಿಯಾ ಮಾಜಿ ಹೆಡ್​ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಗೂಡ್ಸ್ ಆಟೋವೊಂದು ಡಿಕ್ಕಿ ಹೊಡೆದಿದೆ. ಕಾರಿಗೆ ಗೂಡ್ಸ್ ಆಟೋ ಟಚ್ ಆದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ ನಡೆಸಿದ್ದು, ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ‌ ಮಧ್ಯೆ ಸಣ್ಣ ವಾಗ್ವಾದ ನಡೆದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಹೀಗಾಗಿ ## Pages - [Home](https://btvkannada.com/) - ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ..! Btv Kannada August 8, 2026 9:42 am ಬೆಂಗಳೂರು : ಕರ್ನಾಟಕ ಹೈಕೋರ್ಟ್‌ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಸಂವಿಧಾನದ 224(1)ನೇ ವಿಧಿಯಡಿ ಈ ನೇಮಕಾತಿ ನಡೆದಿದ್ದು, ಅಧಿಕಾರ Read More » ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ..! August 8, 2026 ಬೆಂಗಳೂರು : ಕರ್ನಾಟಕ - [Contact us](https://btvkannada.com/contact-us/) - Contact us Email Address : Btvkannada2023@gmail.com Name Email Message Send - [About us](https://btvkannada.com/about-us/) - About us btvkannada.com is a website news platform in Kannada Language, which serves news content in Kannada Languages, run by Btv news channel Print media. Found in 2012, it’s mission is to connect people in their own local language. BTV News channel print media was started with the sole intention of serving the larger online - [ರಾಜ್ಯ](https://btvkannada.com/ರಾಜ್ಯ/) - [Register](https://btvkannada.com/register/) - [Login](https://btvkannada.com/login/) - [Account](https://btvkannada.com/account/) - [Forgot Password?](https://btvkannada.com/forgot/) - [Reset Password](https://btvkannada.com/reset/) - [Change Password](https://btvkannada.com/change/) - [Profile](https://btvkannada.com/profile/) - [Users](https://btvkannada.com/users/) - [Users List Item](https://btvkannada.com/user-list-item/) - [Disclaimer](https://btvkannada.com/disclaimer/) - Disclaimer All the information on this website – btvkannada.com – is published in good faith and for general information purpose only. This Website does not make any warranties about the completeness, reliability and accuracy of this information. Any action you take upon the information you find on this website, is strictly at your own risk. ## Categories - [Uncategorized](https://btvkannada.com/category/uncategorized/) - [ತಾಜಾ ಖಬರೆಂ](https://btvkannada.com/category/ताजा-खबरें/) - [ರಾಷ್ಟ್ರೀಯ](https://btvkannada.com/category/राष्ट्रीय/) - [International](https://btvkannada.com/category/international/) - [Entertainment](https://btvkannada.com/category/entertainment/) - [Sports](https://btvkannada.com/category/sports/) - [ರಾಜನೀತಿ](https://btvkannada.com/category/राजनीति/) - [ಅಪರಾಧ](https://btvkannada.com/category/अपराध/) - [ಕ್ರೀಡೆಗಳು](https://btvkannada.com/category/स्पोर्ट्स/) - [ರಾಜ್ಯ](https://btvkannada.com/category/राज्य/) - [ಜಿಲ್ಲೆ](https://btvkannada.com/category/ಜಿಲ್ಲೆ/) - [ರಾಜಕೀಯ](https://btvkannada.com/category/ರಾಜಕೀಯ/) - [ಮೆಟ್ರೋ](https://btvkannada.com/category/ಮೆಟ್ರೋ/) ## Tags - [ದೇಶ](https://btvkannada.com/tag/ದೇಶ/)