Download Our App

Follow us

Home » ಜಿಲ್ಲೆ » ಧಾರವಾಡದ ನರೇಂದ್ರ ಟೋಲ್‌ಗೇಟ್ ಬಳಿ ಲಾರಿ ಅಪಘಾತ – ಡ್ರೈವರ್ ಸ್ಥಳದಲ್ಲೇ​ ಸಾವು..!

ಧಾರವಾಡದ ನರೇಂದ್ರ ಟೋಲ್‌ಗೇಟ್ ಬಳಿ ಲಾರಿ ಅಪಘಾತ – ಡ್ರೈವರ್ ಸ್ಥಳದಲ್ಲೇ​ ಸಾವು..!

ಧಾರವಾಡ : ನಗರದ ಹೊರವಲಯದಲ್ಲಿರುವ ನರೇಂದ್ರ ಟೋಲ್‌ಗೇಟ್ ಬಳಿ ಲಾರಿ ಅಪಘಾತ ಸಂಭವಿಸಿದೆ. ಪರಿಣಾಮ ಲಾರಿ ಡ್ರೈವರ್ ಸ್ಥಳದಲ್ಲೇ​ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದ ಲಾರಿ ಮತ್ತೊಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಮೃತ ಚಾಲಕನನ್ನು ಮುಕುಂದ್​​ ಎಂದು ಗುರುತಿಸಲಾಗಿದ್ದು, ಅಪಘಾತದ ದೃಶ್ಯ CCTV ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here