Download Our App

Follow us

Home » ಅಪರಾಧ » ಮಡಿಕೇರಿ : ಬೈಕ್​ ಸರ್ವಿಸ್​​ಗೆ ಬಂದಿದ್ದ ಗ್ರಾಹಕ ಮತ್ತು ಶೋರೂಂ ಮಾಲೀಕನ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ..!

ಮಡಿಕೇರಿ : ಬೈಕ್​ ಸರ್ವಿಸ್​​ಗೆ ಬಂದಿದ್ದ ಗ್ರಾಹಕ ಮತ್ತು ಶೋರೂಂ ಮಾಲೀಕನ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ..!

ಮಡಿಕೇರಿ : ಬೈಕ್​ ಸರ್ವಿಸ್​​ಗೆ ಬಂದಿದ್ದ ಗ್ರಾಹಕ ಮತ್ತು ಶೋರೂಂ ಮಾಲೀಕನ ನಡುವಿನ ಜಗಳ ಕೊಲೆಯಲ್ಲಿ ಕೊನೆಗೊಂಡಿದೆ. ಕೊಡಗಿನ ಕುಶಾಲನಗರದಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ ನಿವಾಸಿ ಸಾಜಿದ್​(23) ಎಂಬಾತನ ನಡುವೆ ಗಲಾಟೆ ನಡೆದಿತ್ತು.

ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀನಿಧಿ ಸಾಜಿದ್ ಎದೆಗೆ ಚೂಪಾದ ಆಯುಧದಿಂದ ಇರಿದಿದ್ದ. ಗಂಭೀರ ಗಾಯಗೊಂಡ ಸಜೀದ್ ನನ್ನು ಹೆಚ್ಚಿನ ಚಿಕಿತ್ಸೆಗೆ‌ ಮೈಸೂರಿಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ‌ ಫಲಕಾರಿಯಾಗದೇ ಸಾಜಿದ್ ಮೃತಪಟ್ಟಿದ್ದಾನೆ. ಘಟನೆ ಬಗ್ಗೆ ಎಸ್ ಡಿ.ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರತಿಕ್ರಿಯಿಸಿದ್ದು, ಮೃತರ ಕುಟುಂಬಕ್ಕೆ ಐವತ್ತು ಲಕ್ಷ ರೂ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ರು.

ಇದನ್ನೂ ಓದಿ : ಕಲಬುರಗಿ : 20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here