Download Our App

Follow us

Home » ಜಿಲ್ಲೆ » ಮಂಗಳೂರು : ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆ*ತ್ಮಹ*ತ್ಯೆ..!

ಮಂಗಳೂರು : ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆ*ತ್ಮಹ*ತ್ಯೆ..!

ಮಂಗಳೂರು : ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೇ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಲೆಹಟ್ಟಿಯ 27 ವರ್ಷದ ನಿವಾಸಿ ನಯನಾ ಎಂ.ಜಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ.

ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್‌ನಲ್ಲಿ ಬ್ಯಾಗ್ ಬಿಟ್ಟು ಯುವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿದ್ದು, ಈ ಪ್ರಕರಣ ಬಂಟ್ವಾಳ ಪಟ್ಟಣ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ : ನಕಲಿ ದಾಖಲೆ ಸೃಷ್ಟಿ : ಸಿಎಂ ಸಿದ್ದರಾಮಯ್ಯ ಆಪ್ತ ಎಂ.ಕೆ ಸೋಮಶೇಖರ್ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

ವಾಲ್ಮೀಕಿ ಹಗರಣ – ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ 10 ಕೆ.ಜಿ‌ ಚಿನ್ನದ ಬಿಸ್ಕೆಟ್ SIT ವಶಕ್ಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ತನಿಖೆಯನ್ನ SIT ಚುರುಕುಗೊಳಿಸಿದೆ. ಸತ್ಯನಾರಾಯಣ ವರ್ಮಾ ಮನೆಯಲ್ಲಿದ್ದ ಬರೋಬ್ಬರಿ 10 ಕೆ.ಜಿ‌ ಚಿನ್ನದ

Live Cricket

Add Your Heading Text Here