Download Our App

Follow us

Home » ರಾಜಕೀಯ » ಕನ್ನಡ ಓದಲು, ಬರೆಯಲು ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರಕಾರಕ್ಕೆ ಕಪ್ಪು ಚುಕ್ಕೆ – ಕುಂ ವೀರಭದ್ರಪ್ಪ ವ್ಯಂಗ್ಯ..!

ಕನ್ನಡ ಓದಲು, ಬರೆಯಲು ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರಕಾರಕ್ಕೆ ಕಪ್ಪು ಚುಕ್ಕೆ – ಕುಂ ವೀರಭದ್ರಪ್ಪ ವ್ಯಂಗ್ಯ..!

ಬಾಗಲಕೋಟೆ : ಕನ್ನಡ ಓದಲು, ಬರೆಯಲು ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ ಕಪ್ಪು ಚುಕ್ಕೆ, ಎಂದು ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಸಚಿವರ ಕುರಿತು ವ್ಯಂಗ್ಯವಾಡಿದ್ದಾರೆ.

ಸಚಿವ ಮಧು ಬಂಗಾರಪ್ಪ ವಿರುದ್ಧ ಬಾಗಲಕೋಟೆ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಿಡಿಕಾರಿದ ಸಾಹಿತಿ ಕುಂ ವೀರಭದ್ರಪ್ಪ ಅವರು, ಇಂಗ್ಲಿಷ್​ ಮೀಡಿಯಂ ಸಚಿವರಿಗೆ ಕುವೆಂಪು, ಬೇಂದ್ರೆ, ಬಸವಣ್ಣ ಯಾರು ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ಇನ್ನು ಆತನ ಹೇರ್​ ಸ್ಟ್ರೈಲ್​ ನೋಡೋಕೆ ಆಗುತ್ತಾ..? ಕಾಮನ್​ ಸೆನ್ಸ್​ ಇಲ್ಲ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸರಕಾರಕ್ಕೆ ಕಪ್ಪು ಚುಕ್ಕೆ. ಹಾಗಾಗಿ ಶಿಕ್ಷಣ ಸಚಿವರನ್ನು ಬದಲಾಯಿಸಿ ಎಂದು ಬಾಗಲಕೋಟೆ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಗುಡುಗಿದ್ದಾರೆ.

ಇದನ್ನೂ ಓದಿ :  ಬೆಂಗಳೂರಲ್ಲಿ MP, MLA ಹೆಸರು ಹೇಳಿ ಯುವಕನ ಕಿಡ್ನ್ಯಾಪ್​ – 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here