Download Our App

Follow us

Home » ಜಿಲ್ಲೆ » ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು : ಶಾಸಕ ಭರತ್​ ಶೆಟ್ಟಿ ವಿವಾದಿತ ಹೇಳಿಕೆ..!

ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು : ಶಾಸಕ ಭರತ್​ ಶೆಟ್ಟಿ ವಿವಾದಿತ ಹೇಳಿಕೆ..!

ಮಂಗಳೂರು : ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು, ಹೋಗಿ ಕೆನ್ನೆಗೆ ಬಾರಿಸಿದ್ರೆ ಏಳೆಂಟು FIR ಆಗ್ತಿತ್ತು ಅಷ್ಟೇ. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ಸಂಸತ್​ನಲ್ಲಿ ನಿಂತಿದ್ರು, ಶಿವ ಮೂರನೇ ಕಣ್ಣು ಬಿಟ್ರೆ ಏನಾಗುತ್ತೆ ಅನ್ನೋದು ರಾಹುಲ್​ಗೆ ಗೊತ್ತಿಲ್ಲ ಎಂದು ಮಂಗಳೂರು ಉತ್ತರ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಕಿಡಿ ಕಾರಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಮಾತನಾಡಿ, ರಾಹುಲ್​​​ ಹಿಂದೂ ವಿರೋಧಿ ನೀತಿ ಅಳವಡಿಸಿಕೊಂಡಿದ್ದಾರೆ. ಹಿಂದೂಗಳು ಏನು ಮಾತ್ನಾಡಿದ್ರೂ ಕೇಳ್ತಾರೆ ಅನ್ನೋ ಭಾವನೆ ಇದೆ, ಬಾಯಿಗೆ ಬಂದ ಹಾಗೆ ರಾಹುಲ್ ಗಾಂಧಿ ಮಾತ್ನಾಡುತ್ತಿದ್ದಾರೆ. ಪಾರ್ಲಿಮೆಂಟ್​ಗೆ ಹೋಗಿ ಕೆನ್ನೆಗೆ ಕೊಟ್ಟರೆ ಸರಿಯಾಗಬಹುದು ಎಂದು ರಾಹುಲ್​​ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ ಮೆರೆದ ಕಾಮುಕ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here