Download Our App

Follow us

Home » ರಾಜಕೀಯ » ಮೋದಿಯವರಿಗೆ ಸೋಲಿನ ಸುಳಿವು ಸಿಕ್ಕಿದೆ, ಇದೇ ಕಾರಣಕ್ಕೆ ಭಾವನಾತ್ಮಕವಾದ ಭಾಷಣ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ..!

ಮೋದಿಯವರಿಗೆ ಸೋಲಿನ ಸುಳಿವು ಸಿಕ್ಕಿದೆ, ಇದೇ ಕಾರಣಕ್ಕೆ ಭಾವನಾತ್ಮಕವಾದ ಭಾಷಣ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ..!

ಮೈಸೂರು : ಮೋದಿಯವರಿಗೆ ಸೋಲಿನ ಸುಳಿವು ಸಿಕ್ಕಿದೆ, ಇದೇ ಕಾರಣಕ್ಕೆ ಭಾವನಾತ್ಮಕವಾದ ಭಾಷಣ ಮಾಡ್ತಿದ್ದಾರೆ. ನನ್ನನ್ನು ಸಮಾಧಿ ಮಾಡಲು ಹೊರಟಿದ್ದಾರೆ ಅಂದಿರೋದು ಇದೇ ಕಾರಣಕ್ಕೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, 10 ವರ್ಷದಿಂದ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ನಮ್ಮ ಸರ್ಕಾರ ಬರಲ್ಲ ಅಂತಾ ಬಿಜೆಪಿಯವರಿಗೆ ಗೊತ್ತಾಗಿದೆ, ರಾಜ್ಯದಲ್ಲೂ ಕಾಂಗ್ರೆಸ್​ ಹೆಚ್ಚು ಸ್ಥಾನ ಗೆದ್ದುಕೊಳ್ಳಲಿದೆ. ರೈತರ ಸಾಲಮನ್ನಾ ಬಗ್ಗೆ ಈ ಹಿಂದೆ ಬಿಎಸ್​ವೈ ನೋಟ್ ಮೆಷಿನ್​ ಇಲ್ಲ ಎಂದಿದ್ರು, ನಮ್ಮ ಸರ್ಕಾರ ಕೇಂದ್ರದಲ್ಲಿ ಬಂದ ತಕ್ಷಣ ರೈತರ ಸಾಲಮನ್ನಾ ಮಾಡ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಎಣ್ಣೆ ಏಟ್​ನಲ್ಲಿ ಬಾರನ್ನೇ ದೋಚಿದ ಕಳ್ಳರು – ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

Leave a Comment

DG Ad

RELATED LATEST NEWS

Top Headlines

ಸ್ಟಾರ್ ನಿರ್ದೇಶಕ ಎ.ಪಿ ಅರ್ಜುನ್ ವಿರುದ್ಧ ನಡೆಯುತ್ತಿದ್ಯಾ ಪಿತೂರಿ?

ಬೆಂಗಳೂರು : ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಸಿನಿಮಾ ವಿವಾದದಲ್ಲಿ ಸಿಲುಕಿದೆ. ನಿರ್ಮಾಪಕರಿಂದ 2.5 ಕೋಟಿ ರೂಪಾಯಿ ಪಡೆದು ಡಿಜಿಟಲ್ ಟೆರೆನ್ ಸಂಸ್ಥೆ ಗ್ರಾಫಿಕ್ಸ್

Live Cricket

Add Your Heading Text Here