ಮೈಸೂರು : ಮೋದಿಯವರಿಗೆ ಸೋಲಿನ ಸುಳಿವು ಸಿಕ್ಕಿದೆ, ಇದೇ ಕಾರಣಕ್ಕೆ ಭಾವನಾತ್ಮಕವಾದ ಭಾಷಣ ಮಾಡ್ತಿದ್ದಾರೆ. ನನ್ನನ್ನು ಸಮಾಧಿ ಮಾಡಲು ಹೊರಟಿದ್ದಾರೆ ಅಂದಿರೋದು ಇದೇ ಕಾರಣಕ್ಕೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, 10 ವರ್ಷದಿಂದ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ನಮ್ಮ ಸರ್ಕಾರ ಬರಲ್ಲ ಅಂತಾ ಬಿಜೆಪಿಯವರಿಗೆ ಗೊತ್ತಾಗಿದೆ, ರಾಜ್ಯದಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದುಕೊಳ್ಳಲಿದೆ. ರೈತರ ಸಾಲಮನ್ನಾ ಬಗ್ಗೆ ಈ ಹಿಂದೆ ಬಿಎಸ್ವೈ ನೋಟ್ ಮೆಷಿನ್ ಇಲ್ಲ ಎಂದಿದ್ರು, ನಮ್ಮ ಸರ್ಕಾರ ಕೇಂದ್ರದಲ್ಲಿ ಬಂದ ತಕ್ಷಣ ರೈತರ ಸಾಲಮನ್ನಾ ಮಾಡ್ತೇವೆ ಎಂದಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಎಣ್ಣೆ ಏಟ್ನಲ್ಲಿ ಬಾರನ್ನೇ ದೋಚಿದ ಕಳ್ಳರು – ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!
Post Views: 32