Download Our App

Follow us

Home » ಜಿಲ್ಲೆ » ಮಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ಮಧ್ಯೆ ಹೊಯ್ ಕೈ – ಅಸಲಿಗೆ ಆಗಿದ್ದೇನು?

ಮಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ಮಧ್ಯೆ ಹೊಯ್ ಕೈ – ಅಸಲಿಗೆ ಆಗಿದ್ದೇನು?

ಮಂಗಳೂರು : ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ ಮುಗಿದ ಬಳಿಕ ಯುವಕರ ಮಧ್ಯೆ ಹೊಡೆದಾಟ ನಡೆದಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ಮಹಿಳೆಯೊಬ್ಬರಿಗೆ ಮೊಬೈಲ್ ನಂಬರ್ ನೀಡಿದ ವಿಚಾರದಲ್ಲಿ ಗಲಾಟೆಯಾಗಿದ್ದು, ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಗೆ ಓರ್ವ ಯುವಕ ಚೀಟಿಯಲ್ಲಿ ತನ್ನ ಮೊಬೈಲ್ ನಂಬರ್ ಬರೆದು ನೀಡಿದ್ದ.

ಈ ವಿಷಯ ಗೊತ್ತಾಗಿ ಮಹಿಳೆಯ ಗಂಡ ಯುವಕನಿಗೆ ಧರ್ಮದೇಟು ನೀಡಿದ್ದಾನೆ. ಆಗ ಸ್ಥಳದಲ್ಲಿದ್ದ ಯುವಕರ ತಂಡವು ಆರೋಪಿ ಯುವಕನಿಗೆ ಗೂಸ ನೀಡಿದೆ. ಈ ವೇಳೆಯೆ ಮೊಬೈಲ್ ಕಿತ್ತುಕೊಂಡು ಮಹಿಳೆಯ ಗಂಡ ಯುವಕನಿಗೆ ತರಾಟೆ ತೆಗೆದುಕೊಂಡಿದ್ದಾರೆ. ಆ ಬಳಿಕ ಸ್ಥಳದಲ್ಲಿದ್ದ ಇತರ ಸಾರ್ವಜನಿಕರು ಪರಿಸ್ಥಿತಿ‌ ತಿಳಿಗೊಳಿಸಿದ್ದಾರೆ.

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here