Download Our App

Follow us

Home » ಅಪರಾಧ » ರೇಣುಕಾಸ್ವಾಮಿ ಮರ್ಡರ್ ​ಕೇಸ್​ – ಕಿಡ್ನಾಪ್​​​ ನಡೆದ ಸ್ಥಳಕ್ಕೆ ಮಿಡ್​ನೈಟ್​ನಲ್ಲಿ ‘ಡಿ’ಗ್ಯಾಂಗ್​​ ಕರೆದೊಯ್ದು ಸ್ಪಾಟ್ ಮಹಜರ್..!

ರೇಣುಕಾಸ್ವಾಮಿ ಮರ್ಡರ್ ​ಕೇಸ್​ – ಕಿಡ್ನಾಪ್​​​ ನಡೆದ ಸ್ಥಳಕ್ಕೆ ಮಿಡ್​ನೈಟ್​ನಲ್ಲಿ ‘ಡಿ’ಗ್ಯಾಂಗ್​​ ಕರೆದೊಯ್ದು ಸ್ಪಾಟ್ ಮಹಜರ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಿಂದ ರೇಣುಕಸ್ವಾಮಿಯನ್ನ ಕಿಡ್ನಾಪ್ ಮಾಡಿದ್ದ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆದೊಯ್ದು ಮಿಡ್​ನೈಟ್​ನಲ್ಲಿ ಸ್ಪಾಟ್ ಮಹಜರ್​ ಮಾಡಿ ಮಾಹಿತಿ ಸಂಗ್ರಹಿಸಲಾಗಿದೆ.

CPI ಸಂಜೀವ್ ಗೌಡ ನೇತೃತ್ವದಲ್ಲಿ ನಗರದ ಚಳ್ಳಕೆರೆ ಗೇಟ್‌ನ ಬಾಲಾಜಿ ಬಾರ್ ಬಳಿ ಆರೋಪಿಗಳನ್ನ ಪೊಲೀಸರು ಸ್ಥಳ ಮಹಜರು ಮಾಡಿಸಿದ್ದಾರೆ. ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್, ಪುಣೆ-ಬೆಂಗಳೂರು ರಸ್ತೆ ಪಕ್ಕದಲ್ಲೇ ಇರುವ ಪೆಟ್ರೋಲ್​​ ಬಂಕ್​​ ಬಳಿ ಸ್ಪಾಟ್ ಮಹಜರ್ ಮಾಡಲಾಗಿದೆ. ಜನರ ಗುಂಪು ಸೇರುತ್ತೆ ಎನ್ನುವ ಕಾರಣಕ್ಕೆ ಮಿಡ್​ನೈಟ್​ನಲ್ಲಿ ಸ್ಪಾಟ್ ಮಹಜರ್​​ ಪ್ರಕ್ರಿಯೆ ನಡೆಸಲಾಗಿದೆ.

ಇನ್ನು ಒಂದ್ಕಡೆ ಈ ಪ್ರಕರಣದ ತನಿಖೆ ತೀವ್ರಗೊಂಡಿದ್ದರೆ, ಮತ್ತೊಂದ್ಕಡೆ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ರೌಡಿಶೀಟರ್ ಓಪನ್ ಮಾಡುವ ಸಾಧ್ಯತೆಯೂ ದಟ್ಟವಾಗಿದೆ. ಸಾಮಾನ್ಯವಾಗಿ ಕೊಲೆ ಕೇಸ್‌ಗಳಲ್ಲಿ ಮತ್ತು ಪದೇ ಪದೇ ಕ್ರೈಮ್‌ ಮಾಡ್ತಿದ್ರೆ, ರೌಡಿ ಶೀಟ್ ತೆರೆಯಲಾಗುತ್ತೆ. ರೌಡಿ ಶೀಟ್ ತೆರೆಯೋ ಅಧಿಕಾರ ತನಿಖಾಧಿಕಾರಿಗೆ ಇರುತ್ತೆ. ಹೀಗಾಗಿ ದರ್ಶನ್ ಮತ್ತು ಮರ್ಡರ್ ಗ್ಯಾಂಗ್ ವಿರುದ್ಧವೂ ರೌಡಿ ಶೀಟರ್ ತೆರೆಯೋ ಸಾಧ್ಯತೆ ಇದ್ದು, ಆರೋಪಿಗಳ ವಿರುದ್ಧ ಈ ಹಿಂದೆ ದಾಖಲಾದ ಕೇಸ್‌ಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ : ಚಿತ್ರರಂಗದಿಂದ ದರ್ಶನ್ ಬ್ಯಾನ್? – ಫಿಲ್ಮ್ ಚೇಂಬರ್ ಹೇಳಿದ್ದೇನು?

 

 

 

 

Leave a Comment

DG Ad

RELATED LATEST NEWS

Top Headlines

ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಪ್ರಕರಣ – AE ವಿನಯ್​​ ಅಮಾನತು ಮಾಡಿ BBMP ಕಮಿಷನರ್​​ ಆದೇಶ..!

ಬೆಂಗಳೂರು : ಬಾಬುಸಾಬ್​​​​​​​​​​ಪಾಳ್ಯ ಕಟ್ಟಡ ದುರಂತ ಕೇಸ್​​ನಲ್ಲಿ ಮೊದಲ ತಲೆದಂಡವಾಗಿದೆ. ಹೊರಮಾವು ವಿಭಾಗ ಸಹಾಯಕ ಕಾರ್ಯ ನಿರ್ವಹಕ ಕೆ.ವಿನಯ್ ಅಮಾನತು ಮಾಡಿ BBMP ಕಮಿಷನರ್​​ ಆದೇಶ ಹೊರಡಿಸಿದ್ದಾರೆ.

Live Cricket

Add Your Heading Text Here