ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರಾಗಿದೆ. ಮೂರು ತಿಂಗಳ ಹಿಂದೆ ಅರೆಸ್ಟ್ ಆಗಿದ್ದ ನಾಗೇಂದ್ರಗೆ ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
2 ಲಕ್ಷ ಬಾಂಡ್, ಇಬ್ಬರು ಶೂರಿಟಿ ನೀಡಲು ಆದೇಶಿಸಿ ಕೋರ್ಟ್ ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರು ಮಾಡಿದೆ. ವಾಲ್ಮೀಕಿ ಹಗರಣ ಸಂಬಂಧ ನಾಗೇಂದ್ರನನ್ನು ED ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇದೀಗ ಕೋರ್ಟ್ ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಇದನ್ನೂ ಓದಿ : ಡಿ.20ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ರಿಲೀಸ್..!
Post Views: 60