Download Our App

Follow us

Home » ಅಪರಾಧ » ವಾಲ್ಮೀಕಿ ಹಗರಣ – ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು..!

ವಾಲ್ಮೀಕಿ ಹಗರಣ – ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು..!

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರಾಗಿದೆ. ಮೂರು ತಿಂಗಳ ಹಿಂದೆ ಅರೆಸ್ಟ್ ಆಗಿದ್ದ ನಾಗೇಂದ್ರಗೆ ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

2 ಲಕ್ಷ ಬಾಂಡ್​​, ಇಬ್ಬರು ಶೂರಿಟಿ ನೀಡಲು ಆದೇಶಿಸಿ ಕೋರ್ಟ್​ ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರು ಮಾಡಿದೆ. ವಾಲ್ಮೀಕಿ ಹಗರಣ ಸಂಬಂಧ ನಾಗೇಂದ್ರನನ್ನು ED ಅಧಿಕಾರಿಗಳು ಅರೆಸ್ಟ್ ಮಾಡಿದ್ದರು. ಇದೀಗ ಕೋರ್ಟ್​ ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ನೀಡಿದೆ.

ಇದನ್ನೂ ಓದಿ : ಡಿ.20ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ “UI” ಚಿತ್ರ ರಿಲೀಸ್..!

Leave a Comment

DG Ad

RELATED LATEST NEWS

Top Headlines

ನಾನು ಮುಡಾ ಫೈಲ್​​​ಗಳನ್ನು ತಂದಿಲ್ಲ, ದೇವರ ಮುಂದೆ ಆಣೆ ಮಾಡೋಕೆ ನಾನ್​ ರೆಡಿ – ಸಚಿವ ಭೈರತಿ ಸುರೇಶ್..!

ಬೆಂಗಳೂರು : ಇಡೀ ರಾಜ್ಯದಲ್ಲೇ ದೊಡ್ಡ ಸುದ್ದಿಯಾಗಿದ್ದ ಮುಡಾ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

Live Cricket

Add Your Heading Text Here