Download Our App

Follow us

Home » ಮೆಟ್ರೋ » ನೆಲಮಂಗಲ : ಸರ್ಕಾರಿ ಗೋಮಾಳ ಒತ್ತುವರಿ ಪ್ರಶ್ನಿಸಿದ್ದಕ್ಕೆ ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ..!

ನೆಲಮಂಗಲ : ಸರ್ಕಾರಿ ಗೋಮಾಳ ಒತ್ತುವರಿ ಪ್ರಶ್ನಿಸಿದ್ದಕ್ಕೆ ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ..!

ನೆಲಮಂಗಲ : ಪಂಚಾಯಿತಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ಜರುಗಿದೆ. ರಿಯಲ್ ಎಸ್ಟೇಟ್ ಮಾಫಿಯಾದ ಹತ್ತು ಜನರಿಂದ ಹಲ್ಲೆ ಆರೋಪ ಕೇಳಿ ಬಂದಿದೆ. ನವೀನ್ ಕುಮಾರ್, ಯಂಜಪ್ಪ ಹಲ್ಲೆಗೊಳಗಾದ ಸಿಬ್ಬಂದಿಗಳಾಗಿದ್ದಾರೆ.

ಇಬ್ಬರಿಗೂ ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ರಿಯಲ್ ಎಸ್ಟೇಟ್ ರಿಂದ ಸರ್ಕಾರಿ ಗೋಮಾಳ ಒತ್ತುವರಿ ಪಶ್ನೆ ಮಾಡಿದಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ನೆಲಮಂಗಲದಲ್ಲಿ ಸ್ಕೂಟರ್ ಕದ್ದು ಪರಾರಿಯಾದ ಖತರ್ನಾಕ್ ಕಳ್ಳರು – ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here