Download Our App

Follow us

Home » ರಾಜಕೀಯ » ನನ್ನನ್ನು ಯಾರಿಂದಲೂ ಅಲ್ಲಾಡಿಸಲು ಆಗಲ್ಲ – ಸಿಎಂ ಸಿದ್ದರಾಮಯ್ಯ ಗುಡುಗು..!

ನನ್ನನ್ನು ಯಾರಿಂದಲೂ ಅಲ್ಲಾಡಿಸಲು ಆಗಲ್ಲ – ಸಿಎಂ ಸಿದ್ದರಾಮಯ್ಯ ಗುಡುಗು..!

ಬೆಂಗಳೂರು : ನನ್ನನ್ನು ಯಾರಿಂದಲೂ ಅಲ್ಲಾಡಿಸಲು ಆಗಲ್ಲ, ಜನರ ಆಶೀರ್ವಾದ ಇರೋವರೆಗೂ ಕೆಲಸ ಮಾಡುವೆ. ಬಡವರಿಗೆ ಇನ್ನಷ್ಟು ಸೌಲಭ್ಯಗಳನ್ನು ನೀಡುವೆ ಎಂದು ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಸಿದ್ದರಾಮಯ್ಯ ಗುಡುಗಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಿಮ್ಮ ಆಶೀರ್ವಾದ ಇದ್ರೆ ಯಾರೂ ಅಲ್ಲಾಡ್ಸಕ್ಕಾಗಲ್ಲ. ಬಡವರಿಗಾಗಿ ಗ್ಯಾರಂಟಿ ಯೋಜನೆ ತಂದಿದ್ದೇವೆ, ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿಗಳು ಇರಲಿವೆ. ಬಡವರ ಪರವಾಗಿ ಕೆಲಸ ಮಾಡಿದ್ರೆ ಬಿಜೆಪಿ ವಿಲವಿಲ ಎನ್ನುತ್ತಿದೆ, ಬಿಜೆಪಿ ನನ್ನ ವಿರುದ್ಧ ಎಷ್ಟೇ ಷಡ್ಯಂತ್ರ ಮಾಡಿದ್ರೂ ಹೆದರಲ್ಲ ಎಂದಿದ್ದಾರೆ.

ಇದನ್ನೂ ಓದಿ : ಮುಡಾ ಸಂಕಷ್ಟ ಹೊತ್ತಲ್ಲೇ ಚಾಮುಂಡಿಗೆ ಸಿಎಂ ಸಿದ್ದು ಮೊರೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here