Download Our App

Follow us

Home » ರಾಜಕೀಯ » ದರ್ಶನ್ ವಿಚಾರದಲ್ಲಿ ನನ್ನ ಹತ್ತಿರ ಯಾರು ಬಂದಿಲ್ಲ, ಯಾವ ಪ್ರಭಾವಿಗಳು ಭೇಟಿ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ..!

ದರ್ಶನ್ ವಿಚಾರದಲ್ಲಿ ನನ್ನ ಹತ್ತಿರ ಯಾರು ಬಂದಿಲ್ಲ, ಯಾವ ಪ್ರಭಾವಿಗಳು ಭೇಟಿ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ..!

ಮೈಸೂರು : ದರ್ಶನ್ ವಿಚಾರದಲ್ಲಿ ನನ್ನ ಹತ್ತಿರ ಯಾರು ಬಂದಿಲ್ಲ, ಯಾವ ಪ್ರಭಾವಿಗಳು ಭೇಟಿ ಮಾಡಿಲ್ಲ. ಬಂದಿದ್ದರು ಎಂದು ಸುದ್ದಿಯಾಗಿದೆ. ಅದು ಸುದ್ದಿ ಅಷ್ಟೇ. ಬಿಜೆಪಿಯವರು ಈ ವಿಚಾರದಲ್ಲಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ರೀತಿ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಇಂದು ನಗರದಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಮತ್ತು ಅವರ ಗ್ಯಾಂಗ್​ಗೆ ಯಾವುದೇ ರೀತಿ ವಿಶೇಷ ವ್ಯವಸ್ಥೆ ಮಾಡಿಲ್ಲ. ಆದರೂ ಠಾಣೆಯಲ್ಲಿ ಪೊಲೀಸರು ಯಾವ ಕಾರಣಕ್ಕೆ ಶಾಮಿಯಾನ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ಈ ವಿಚಾರದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕೆಲಸ ಮಾಡುತ್ತಿದ್ದೇವೆ ಅಷ್ಟೇ ಎಂದರು.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾ*ವು..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here