Download Our App

Follow us

Home » ಅಪರಾಧ » ನಟ ದರ್ಶನ್ ಆಪ್ತೆ ಪವಿತ್ರಾಗೌಡ ಪೊಲೀಸರ ವಶಕ್ಕೆ..!

ನಟ ದರ್ಶನ್ ಆಪ್ತೆ ಪವಿತ್ರಾಗೌಡ ಪೊಲೀಸರ ವಶಕ್ಕೆ..!

ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್​​ ಕೇಸ್​ನಲ್ಲಿ ನಟ ದರ್ಶನ್ ಅವರನ್ನು ಬೆಳಿಗ್ಗೆ ಅರೆಸ್ಟ್ ಮಾಡಿದ್ದಾರೆ. ಇದೀಗ ಈ ಪ್ರಕರಣ ಸಂಬಂಧ ದರ್ಶನ್​​ ಗೆಳತಿ ಪವಿತ್ರಾ ಗೌಡನನ್ನು ಕೂಡ ಅರೆಸ್ಟ್ ಮಾಡಲಾಗಿದೆ.

ಪವಿತ್ರಾ ಗೌಡನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಪವಿತ್ರಾಗೆ ರೇಣುಕಾಸ್ವಾಮಿ ಅಶ್ಲೀಲ ಕಮೆಂಟ್ ಮಾಡಿದ್ದ, ಹೀಗಾಗಿ ರೇಣುಕಾಸ್ವಾಮಿಯನ್ನು ದರ್ಶನ್ ಬೆಂಗಳೂರಿಗೆ ಕರೆಸಿದ್ದರು. ​​​​ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾಗೌಡ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು, ಈ ಆರೋಪದಲ್ಲಿ ಪವಿತ್ರಾಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದರ್ಶನ್​​ ಮತ್ತು ಪವಿತ್ರಾಗೌಡ ಸೂಚನೆ ಮೇರೆಗೆ ಹಲ್ಲೆ ಮಾಡಿದ್ದೇವೆ ಎಂದು ಹುಡುಗರು ಹೇಳಿದ್ದಾರೆ.

ಈ ವೇಳೆ ದರ್ಶನ್​​​ ಕೂಡಾ ರೇಣುಕಾಸ್ವಾಮಿಗೆ ಮನಸೋ ಇಚ್ಛೆ ಹೊಡೆದಿದ್ರು, ಈ ಥಳಿತದಿಂದಲೇ ರೇಣುಕಾಸ್ವಾಮಿ ಸಾವನ್ನಪ್ಪಿದ್ದ. ಆನಂತರ ಶವವನ್ನು ಕಾಮಾಕ್ಷಿ ಪಾಳ್ಯದ ಸುಮನಹಳ್ಳಿಗೆ ತಂದಿದ್ರು, ಸುಮನಹಳ್ಳಿಯ ರಾಜಕಾಲುವೆ ಬಿಸಾಕಿ ಹುಡುಗರು ಅಲ್ಲಿಂದ ಎಸ್ಕೇಪ್ ಆಗಿದ್ದರು.

ಇದನ್ನೂ ಓದಿ : ಪವಿತ್ರಗೌಡಗಾಗಿ ಕೊಲೆಗಡುಕ ಆದ್ರಾ ನಟ ದರ್ಶನ್​..!?

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here