Download Our App

Follow us

Home » ಅಪರಾಧ » ಕೋರ್ಟ್​ ಮುಂದೆ ಡಿ ಗ್ಯಾಂಗ್​ನ ಕರಾಳ ಮುಖ ಬಿಚ್ಚಿಟ್ಟ ಪೊಲೀಸರು : ರೇಣುಕಾಸ್ವಾಮಿಗೆ ಹೇಗೆಲ್ಲಾ ಟಾರ್ಚರ್​ ಕೊಟ್ಟಿದ್ದಾರೆ ಗೊತ್ತಾ..?

ಕೋರ್ಟ್​ ಮುಂದೆ ಡಿ ಗ್ಯಾಂಗ್​ನ ಕರಾಳ ಮುಖ ಬಿಚ್ಚಿಟ್ಟ ಪೊಲೀಸರು : ರೇಣುಕಾಸ್ವಾಮಿಗೆ ಹೇಗೆಲ್ಲಾ ಟಾರ್ಚರ್​ ಕೊಟ್ಟಿದ್ದಾರೆ ಗೊತ್ತಾ..?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನದಲ್ಲಿರುವ ನಟ ದರ್ಶನ್ &​ ಗ್ಯಾಂಗ್‌ ಅನ್ನು ನಿನ್ನೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ಪೊಲೀಸರು ಡಿ ಗ್ಯಾಂಗ್​ನ ಕರಾಳ ಮುಖವನ್ನ ಬಿಚ್ಚಿಟ್ಟಿದ್ದಾರೆ.

ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ರೀತಿ ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದರು. ರೇಣುಕಾಸ್ವಾಮಿಗೆ ಡಿ ಗ್ಯಾಂಗ್​ ಕೊಟ್ಟ ಟಾರ್ಚರ್​ ಅಷ್ಟಿಷ್ಟಲ್ಲ, A-5 ನಂದೀಶ್​​​ ಮತ್ತು A-14 ಪ್ರದೋಶ್​​​​​​​ ರೇಣುಕಾಸ್ವಾಮಿಗೆ ಮನಸೋ ಇಚ್ಛೆ ಥಳಿಸಿದ್ದಾರೆ. ಅಷ್ಟೆ ಅಲ್ಲದೆ ಕರೆಂಟ್​ ಶಾಕ್​​​​​ ನೀಡಿ ಹಿಂಸೆ ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಕರೆಂಟ್​ ಶಾಕ್​​ಗೆ ಬಳಸಿದ ವಸ್ತು ವಶಪಡಿಸಿಕೊಳ್ಳಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಹೀಗಾಗಿ ಪೊಲೀಸರು ಮತ್ತೆ 5 ದಿನ ಕಸ್ಟಡಿಗೆ ಪಡೆದಿದ್ದಾರೆ. ಪ್ರಕರಣದ ಇಂಚಿಂಚೂ ಮಾಹಿತಿ ಕಲೆ ಹಾಕಲು ಪೊಲೀಸರ ಪ್ಲ್ಯಾನ್​​ ಮಾಡಿದ್ದಾರೆ. ಎಲ್ಲಾ ಮಾಹಿತಿ ಕಲೆಹಾಕಿ ಚಾರ್ಜ್​ಶೀಟ್​​​​​​​​​ ತಯಾರಿಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೊ*ಲೆ ಕೇಸ್​ : ದರ್ಶನ್ ಗ್ಯಾಂಗ್​​ನ್ನು ಇಂದು ಮೈಸೂರಿಗೆ ಕರೆದೊಯ್ಯಲು ಸಿದ್ದತೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here