ಬೆಂಗಳೂರು : ಕ್ಯೂಆರ್ ಕೋಡ್ನಲ್ಲಿ ಉತ್ತಮ ರೇಟಿಂಗ್ ಪಡೆದ ಭೈಯಪ್ಪನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಗೆ ಪೊಲೀಸ್ ಕಮಿಷನರ್ ದಯಾನಂದ್ ಅವರು ಗೌರವ ಪ್ರಶಂಸ ಪತ್ರ ನೀಡಿದ್ದಾರೆ.
ಪ್ರತಿ ಸ್ಟೇಷನ್ಗೆ ಪೊಲೀಸರ ಪ್ರತಿಕ್ರಿಯೆ ಸಂಬಂಧ ಕ್ಯೂ ಆರ್ ಕೋಡ್ ನೀಡಲಾಗಿದೆ. ಠಾಣೆಗೆ ಭೇಟಿ ನೀಡುವ ಸಾರ್ವಜನಿಕರು ತಮ್ಮ ಅನುಭವವನ್ನು ಕ್ಯೂ-ಆರ್ ಕೋಡ್ ಮೂಲಕ ನೀಡಬಹುದು.
ಬೆಂಗಳೂರು ಪೂರ್ವ ವಿಭಾಗದ ಭೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಸಾರ್ವಜನಿಕರಿಗೆ ಉತ್ತಮ ಸ್ಪಂದನೆ ನೀಡಿದ್ದಾರೆ. ಈ ಹಿನ್ನಲೆ ಕ್ಯೂಆರ್ ಕೋಡ್ನಲ್ಲಿ ಉತ್ತಮ ರೇಟಿಂಗ್ ಪಡೆದ ಭೈಯಪ್ಪನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ಗೆ ಪೊಲೀಸ್ ಕಮಿಷನರ್ ದಯಾನಂದ್ ಪ್ರಶಂಸ ಪತ್ರ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಿತಿಮೀರಿದ ಡೆಂಘೀ ಮಹಾಮಾರಿ - ಈವರೆಗೂ 6831 ಪ್ರಕರಣಗಳು ಪತ್ತೆ..!
Post Views: 71