Download Our App

Follow us

Home » ರಾಜಕೀಯ » ನಾನು ಗುತ್ತಿಗೆದಾರರಿಂದ ಹಣ ಪಡೆದಿದ್ದೇನೆ ಅಂತಾ ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಸಿಎಂ ಸಿದ್ದರಾಮಯ್ಯ..!

ನಾನು ಗುತ್ತಿಗೆದಾರರಿಂದ ಹಣ ಪಡೆದಿದ್ದೇನೆ ಅಂತಾ ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ನಾನು ಗುತ್ತಿಗೆದಾರರಿಂದ ನಯಾಪೈಸೆ ಪಡೆದಿಲ್ಲ, ಹಣ ಪಡೆದಿದ್ದೇನೆ ಅಂತಾ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಈ ಬಗ್ಗೆ ರಾಜ್ಯ ಗುತ್ತಿಗೆದಾರರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನು ಹಣಕಾಸು ಸಚಿವನಾಗಿದ್ದಾಗ 5 ಪೈಸೆಯನ್ನೂ ಕೇಳಿಲ್ಲ. ಗುತ್ತಿಗೆದಾರರಿಗೆ ಒಂದೇ ಬಾರಿಗೆ ಬಿಲ್ ಕೊಡಕ್ಕಾಗಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿ ಬಿಲ್ ಮೊತ್ತ ಹೆಚ್ಚಿದೆ. ಒಂದೇ ಬಾರಿಗೆ 1.20 ಲಕ್ಷ ಕೋಟಿ ರೂಪಾಯಿ ಟೆಂಡರ್ ಕೊಟ್ಟಿದ್ದಾರೆ ಎಂದಿದ್ದಾರೆ.

ಈಗ ಒಂದೇ ಬಾರಿಗೆ ಬಾಕಿ ಬಿಲ್ ಬಿಡುಗಡೆ ಮಾಡಿ ಅಂತ ಹೇಳ್ತಿರಾ, ನಾನೇನು ದುಡ್ಡು ಪ್ರಿಂಟ್ ಮಾಡ್ಲಾ. ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ : ಗದಗದಲ್ಲಿ ಮನಕಲಕುವ ಘಟನೆ – ಸಾಲ ಬಾಧೆಯಿಂದಾಗಿ ಒಂದೇ ಕುಟುಂಬದ ಮೂವರು ಆ*ತ್ಮಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here