Download Our App

Follow us

Home » ರಾಜಕೀಯ » ಜೂನ್​ 4ರ ನಂತ್ರ ಕಾಂಗ್ರೆಸ್​ ಸರ್ಕಾರ ಇರಲ್ಲ : ಸ್ಫೋಟಕ ಭವಿಷ್ಯ ನುಡಿದ ಆರ್​.ಅಶೋಕ್​..!

ಜೂನ್​ 4ರ ನಂತ್ರ ಕಾಂಗ್ರೆಸ್​ ಸರ್ಕಾರ ಇರಲ್ಲ : ಸ್ಫೋಟಕ ಭವಿಷ್ಯ ನುಡಿದ ಆರ್​.ಅಶೋಕ್​..!

ಬೆಂಗಳೂರು : ಜೂನ್​ 4ರ ನಂತ್ರ ಕಾಂಗ್ರೆಸ್​ ಸರ್ಕಾರ ಇರಲ್ಲ, ಸರ್ಕಾರ ಬೀಳೋ ಹಂತಕ್ಕೆ ಬಂದಿದೆ, ಮುಂದೆ ಪಿಕ್ಚರ್ ಬಾಕಿ ಇದೆ. ಮಹಾರಾಷ್ಟ್ರದ ಮಾದರಿ ರಾಜ್ಯದಲ್ಲೂ ಸರ್ಕಾರ ಬದಲಾಗುತ್ತೆ ಎಂದು ವಿಪಕ್ಷ ನಾಯಕ ಆರ್​.ಅಶೋಕ್​ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಆರ್​.ಅಶೋಕ್ ಮಾತನಾಡಿ, ಚುನಾವಣೆ ನಂತ್ರ ಡೌಟೇ ಇಲ್ಲ, ಈ ಸರ್ಕಾರ ಉಳಿಯಲ್ಲ. ಸರ್ಕಾರ ಉಳಿಯಲ್ಲ ಅಂತ ಕಾಂಗ್ರೆಸ್ ನವ್ರೇ ಹೇಳ್ತಿದ್ದಾರೆ, ಕಾಂಗ್ರೆಸ್ ಶಾಸಕರು ಅಭಿವೃದ್ಧಿ ಆಗಿಲ್ಲ ಅಂತ ಬೇಜಾರಲ್ಲಿದ್ದಾರೆ. ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ, ಇದು ಪಾಪಿ ಸರ್ಕಾರ, ಅಭಿವೃದ್ಧಿ ಮಾಡದ ಸರ್ಕಾರ ಎಂದಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ರೇಪ್​ ಕೇಸ್ ದಾಖಲು..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here