Download Our App

Follow us

Home » ಜಿಲ್ಲೆ » ವಿಜಯಪುರ : ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು..!

ವಿಜಯಪುರ : ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು..!

ವಿಜಯಪುರ : ತೆಪ್ಪ ಮಗುಚಿ 6 ಜನರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

ಪೊಲೀಸರು ಬರುತ್ತಾರೆಂದು ಮಾಹಿತಿ ಸಿಕ್ಕ ಬೆನ್ನಲೇ ಭಯದಿಂದ ನದಿ ತಟದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಗುಂಪು ತೆಪ್ಪದ ಮೂಲಕ ತಪ್ಪಿಸಿಕೊಳ್ಳಲು ಮುಂದಾಗಿದೆ. ಆದ್ರೆ, ದುರ್ವೈವ ಜೋರಾಗಿ ಬೀಸಿದ ಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿ ಬಿದ್ದಿದೆ. ಪರಿಣಾಮ ಆರು ಜನರು ಜಲಸಮಾಧಿಯಾಗಿದ್ದು, ಇನ್ನಿಬ್ಬರು ಈಜಿಕೊಂಡು ಬಂದು ದಡ ಸೇರಿದ್ದಾರೆ.

ಸ್ಥಳಕ್ಕೆ ಕೊಲ್ಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್‌ಪಿ ಶಂಕರ ಮಾರಿಹಾಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ : ಕೋರ್ಟ್ ಆವರಣದಲ್ಲೇ ವ್ಯಕ್ತಿ ಮೇಲೆ ತಲವಾರ್‌ನಿಂದ ದಾಳಿ – ಮೂವರು ದುಷ್ಕರ್ಮಿಗಳ ಬಂಧನ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here