Download Our App

Follow us

Home » ರಾಜಕೀಯ » ರಾಮ ಮಂದಿರದಿಂದ ಬಡವರಿಗೆ, ನಮಗ್ಯಾರಿಗೂ ಹೊಟ್ಟೆ ತುಂಬಲ್ಲ – ಸಚಿವ ಶರಣಬಸಪ್ಪ ದರ್ಶನಾಪುರ..!

ರಾಮ ಮಂದಿರದಿಂದ ಬಡವರಿಗೆ, ನಮಗ್ಯಾರಿಗೂ ಹೊಟ್ಟೆ ತುಂಬಲ್ಲ – ಸಚಿವ ಶರಣಬಸಪ್ಪ ದರ್ಶನಾಪುರ..!

ಯಾದಗಿರಿ : ರಾಮ ಮಂದಿರದಿಂದ ಬಡವರಿಗೆ, ನಮಗ್ಯಾರಿಗೂ ಹೊಟ್ಟೆ ತುಂಬಲ್ಲ, ರಾಮ ಮಂದಿರದಿಂದ ಯಾರಿಗೂ ಏನೂ ಆಗಲ್ಲ ಎಂದು ಸಚಿವ ಶರಣಬಸಪ್ಪ ದರ್ಶನನಾಪುರ ಯಾದಗಿರಿಯಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ.

ಹಲವರು ಸುದೀರ್ಘ ಆಡಳಿತ ಮಾಡಿದ ಕಾಂಗ್ರೆಸ್ ಎನು ಮಾಡಿದೆ ಎಂದು ಕೇಳುತ್ತಾರೆ. ಕಾಂಗ್ರೆಸ್  ಬಡವರಿಗೆ ಬೇಕಾದ ಸೌಲಭ್ಯ ಕಲ್ಪಿಸಿದೆ. ಆಸ್ಪತ್ರೆ, ಶಾಲೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಿದೆ ಎಂದು ದರ್ಶನಾಪುರ್ ಹೇಳಿದ್ದಾರೆ. ಆದ್ರೆ ನಾವು ರಾಮ ಮಂದಿರವನ್ನು ವಿರೋಧ ಮಾಡಲ್ಲ ಎಂದೂ ಹೇಳಿಕೆ ನೀಡಿದ್ದಾರೆ.

ಆದರೆ ದರ್ಶನಾಪುರ ಅವರು ನೀಡಿರುವ ಹೇಳಿಕೆಗೆ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ರಾಮ ಮಂದಿರ ನಿರ್ಮಾಣವಾಗಿರುವುದು ಭಕ್ತರ ದೇಣಿಗೆಯಲ್ಲಿ, ಸರ್ಕಾರದ ಹಣದಲಲ್ಲಿ ಅಲ್ಲ ಎಂದು ಕೆಲವರು ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಹೋಟೆಲ್​​ವೊಂದರಲ್ಲಿ ಯುವತಿಯನ್ನು ಟಚ್​ ಮಾಡಿ ಕಾಮುಕರ ವಿಕೃತಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here