Download Our App

Follow us

Home » ಜಿಲ್ಲೆ » ರಾಮನಗರದಲ್ಲಿ ಮದುವೆಗೆ ಹೊರಟಿದ್ದ ಬಸ್ ಪಲ್ಟಿ – 15 ಮಂದಿಗೆ ಗಂಭೀರ ಗಾಯ..!

ರಾಮನಗರದಲ್ಲಿ ಮದುವೆಗೆ ಹೊರಟಿದ್ದ ಬಸ್ ಪಲ್ಟಿ – 15 ಮಂದಿಗೆ ಗಂಭೀರ ಗಾಯ..!

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಮದುವೆಗೆ ಹೊರಟಿದ್ದ ಬಸ್ ಪಲ್ಟಿಯಾಗಿ ಒಂದೇ ಕುಟುಂಬದ 15 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಕನಕಪುರ ತಾಲೂಕಿನ ಸಂಗಮ ಬಳಿಯ 1st ಕ್ರಾಸ್ ಬಳಿ ಈ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯ ಕೋಡಿಹಳ್ಳಿ ಗ್ರಾಮದ ಕುಟುಂಬಸ್ಥರು ಮದುವೆಗಾಗಿ ಖಾಸಗಿ ಬಸ್ಸಿನಲ್ಲಿ ಹೊರಟಿದ್ರು. ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಗಾಯಾಳುಗಳು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಂಭೀರವಾಗಿ ಗಾಯಗೊಂಡವರಿಗೆ ದಯಾನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪ್ರಕರಣ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ : ಬಿಗ್​ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ಗಾಯಕ ಹನುಮಂತ..!

Leave a Comment

DG Ad

RELATED LATEST NEWS

Top Headlines

BWSSB ನಿರ್ಲಕ್ಷ್ಯಕ್ಕೆ ನಿವಾಸಿಗಳ ಪರದಾಟ – ಜಲಮಂಡಳಿ ಬೇಜವಾಬ್ದಾರಿತನಕ್ಕೆ ಸ್ಥಳೀಯರ ಆಕ್ರೋಶ..!

ಬೆಂಗಳೂರು : ಕಾವೇರಿ ಪೈಪ್ ಲೈನ್ ಒಡೆದು ಮನೆಯೊಳಗೆ ನುಗ್ಗಿದ ನೀರು ಘಟನೆ ಬನಶಂಕರಿ 5ನೇ ಅಂತ ವಸಂತಪುರದಲ್ಲಿ ನಡೆದಿದೆ. BWSSB ನಿರ್ಲಕ್ಷ್ಯದಿಂದ ನಿವಾಸಿಗಳು ಪರದಾಡುವಂತಹ ಸ್ಥಿತಿ

Live Cricket

Add Your Heading Text Here