Download Our App

Follow us

Home » Uncategorized » ಕರಸೇವಕ ಶ್ರೀಕಾಂತ್​ ಪೂಜಾರಿಗೆ ಜಾಮೀನು ಮಂಜೂರು..!

ಕರಸೇವಕ ಶ್ರೀಕಾಂತ್​ ಪೂಜಾರಿಗೆ ಜಾಮೀನು ಮಂಜೂರು..!

ಬೆಂಗಳೂರು : ಕರಸೇವಕ ಶ್ರೀಕಾಂತ್​​ ಪೂಜಾರಿಗೆ ಜಾಮೀನು ಮಂಜೂರಾಗಿದೆ. ಹುಬ್ಬಳಿಯ 1ನೇ ಹೆಚ್ಚುವರಿ ಕೋರ್ಟ್​ ಶ್ರೀಕಾಂತ್​​ ಪೂಜಾರಿಗೆ ಜಾಮೀನು ನೀಡಿದೆ. 1992ರ ಗಲಭೆ ಕೇಸ್​​​​ನಲ್ಲಿ ಅರೆಸ್ಟ್​​ ಆಗಿದ್ದ ಶ್ರೀಕಾಂತ್​ಗೆ ಕೋರ್ಟ್​ ಇದೀಗ ಷರತ್ತು ಬದ್ಧ ಜಾಮೀನು ನೀಡಿದೆ.

ರಾಮಜನ್ಮಭೂಮಿ ಹೋರಾಟ ಕೇಸ್​ನಲ್ಲಿ ಶ್ರೀಕಾಂತ್​ ಪೂಜಾರಿಯನ್ನುಅರೆಸ್ಟ್ ಮಾಡಲಾಗಿತ್ತು. ಇಂದು ಹುಬ್ಬಳ್ಳಿ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆದಿದೆ.

ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಕೋರ್ಟ್​ ಇದೀಗ ಬೇಲ್​​​ ಅರ್ಜಿ ಸಂಬಂಧ ಆದೇಶ ನೀಡಿದೆ. ಈ ಪ್ರಕರಣ ಬಗ್ಗೆ ಕೋರ್ಟ್​ ನಿನ್ನೆ ವಾದ-ಪ್ರತಿವಾದ ಆಲಿಸಿತ್ತು.

ತುರ್ತು ಪ್ರಕರಣ ಎಂದು ಪರಿಗಣಿಸಿ ನಿನ್ನೆ ವಿಚಾರಣೆ ನಡೆದಿತ್ತು. ವಕೀಲ ಸಂಜೀವ್​ ಬಡಸ್ಕರ್​ ಶ್ರೀಕಾಂತ್​​ ಪರ ವಾದ ಮಂಡಿಸಿದ್ದರು. ಪೊಲೀಸರು ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು. ಆದರೆ ಇದೀಗ ಕರಸೇವಕ ಶ್ರೀಕಾಂತ್​​ ಪೂಜಾರಿಗೆ ಜಾಮೀನು ಮಂಜೂರಾಗಿದೆ.

ಇದನ್ನೂ ಓದಿ : ಊಟದಲ್ಲಿ ಜಿರಳೆ ಸಿಕ್ಕ ಪ್ರಕರಣ : ಕ್ಯಾಪಿಟಲ್​ ಹೋಟೆಲ್ ಸಿಬ್ಬಂದಿ​​ ವಿರುದ್ಧ FIR..!

 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here