Download Our App

Follow us

Home » ಫ್ಲ್ಯಾಶ್ ನ್ಯೂಸ್ » ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಕಾಂಗ್ರೆಸ್​ ಪಕ್ಷದ ಜನಪರ ಹೋರಾಟಗಾರ ರವಿಚಂದ್ರನ್​ ಹೃದಯಾಘಾತದಿಂದ ಸಾವು..!

ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಕಾಂಗ್ರೆಸ್​ ಪಕ್ಷದ ಜನಪರ ಹೋರಾಟಗಾರ ರವಿಚಂದ್ರನ್​ ಹೃದಯಾಘಾತದಿಂದ ಸಾವು..!

ಬೆಂಗಳೂರು : ಕೋಲಾರ ಕುರುಬ ಸಂಘದ ಅದ್ಯಕ್ಷ, ಕಾಂಗ್ರೆಸ್​ ಪಕ್ಷದ ಜನಪರ ಹೋರಾಟಗಾರ ರವಿಚಂದ್ರನ್​ಗೆ ಹೃದಯಾಘಾತವಾಗಿದೆ. ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ವಿಚಾರಕ್ಕೆ ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಸುದ್ದಿಗೋಷ್ಟಿ ನಡೆಸುತ್ತಿರುವಾಗ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ ವಿಚಾರ ಖಂಡಿಸಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದಾಗಲೇ ರವಿಚಂದ್ರನ್ ಏಕಾಏಕಿ ಚೇರ್​ನಿಂದ ಕುಸಿದು ಬಿದಿದ್ದಾರೆ. ತಕ್ಷಣವೇ ಸ್ಥಳಿಯ ಆಸ್ಪತ್ರೆಗೆ ರವಿಚಂದ್ರನ್​​ರನ್ನು ಕರದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿಚಂದ್ರನ್ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಇದನ್ನೂ ಓದಿ : ‘ವಾರ್ 2’ ಸಿನಿಮಾ ಸೆಟ್‌ನಲ್ಲಿ ನಟ ಜ್ಯೂ. NTR​ಗೆ ಗಂಭೀರ ಗಾಯ – ಆಸ್ಪತ್ರೆಗೆ ದಾಖಲು..!

 

 

 

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here