ಬೆಂಗಳೂರು : ಕೋಲಾರ ಕುರುಬ ಸಂಘದ ಅದ್ಯಕ್ಷ, ಕಾಂಗ್ರೆಸ್ ಪಕ್ಷದ ಜನಪರ ಹೋರಾಟಗಾರ ರವಿಚಂದ್ರನ್ಗೆ ಹೃದಯಾಘಾತವಾಗಿದೆ. ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ವಿಚಾರಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸುತ್ತಿರುವಾಗ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಚಾರ ಖಂಡಿಸಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದಾಗಲೇ ರವಿಚಂದ್ರನ್ ಏಕಾಏಕಿ ಚೇರ್ನಿಂದ ಕುಸಿದು ಬಿದಿದ್ದಾರೆ. ತಕ್ಷಣವೇ ಸ್ಥಳಿಯ ಆಸ್ಪತ್ರೆಗೆ ರವಿಚಂದ್ರನ್ರನ್ನು ಕರದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿಚಂದ್ರನ್ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಇದನ್ನೂ ಓದಿ : ‘ವಾರ್ 2’ ಸಿನಿಮಾ ಸೆಟ್ನಲ್ಲಿ ನಟ ಜ್ಯೂ. NTRಗೆ ಗಂಭೀರ ಗಾಯ – ಆಸ್ಪತ್ರೆಗೆ ದಾಖಲು..!
Post Views: 76