Download Our App

Follow us

Home » ಅಪರಾಧ » ರೇಣುಕಾಸ್ವಾಮಿ ಮ*ರ್ಡರ್​ ಕೇಸ್ – ಪೊಲೀಸರ ಮುಂದೆ A-8 ಆರೋಪಿ ರವಿ ಸರಂಡರ್..!

ರೇಣುಕಾಸ್ವಾಮಿ ಮ*ರ್ಡರ್​ ಕೇಸ್ – ಪೊಲೀಸರ ಮುಂದೆ A-8 ಆರೋಪಿ ರವಿ ಸರಂಡರ್..!

ಚಿತ್ರದುರ್ಗ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನ 8ನೇ ಆರೋಪಿ DySP ಕಚೇರಿಗೆ ಬಂದು ಶರಣಾಗಿದ್ದಾನೆ. ದಂಡಿನ ಕುರುಬರಹಟ್ಟಿ ಗ್ರಾಮದ ರವಿ DySP ದಿನಕರ್ ಮುಂದೆ ಸರಂಡರ್ ಆದ ಆರೋಪಿ.

ಈಗಾಗಲೇ   ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 13 ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಹತ್ಯೆ ಕೃತ್ಯದಲ್ಲಿ ನಟ ದರ್ಶನ್‌ ಗ್ಯಾಂಗ್‌ನ 17 ಮಂದಿ ಪಾಲ್ಗೊಂಡಿದ್ದು, ತಪ್ಪಿಸಿಕೊಂಡಿರುವ ಇನ್ನೂ ನಾಲ್ವರ ಪತ್ತೆಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ರವಿ ಬಾಡಿಗೆ ಕಾರಿನಲ್ಲೇ ಹಂತಕರು ಕಿಡ್ನಾಪ್ ಮಾಡಿದ್ದರು. ಬಾಡಿಗೆ ಇದೆ ಎಂದು ರವಿಗೆ ನಂಬಿಸಿ ರಘು & ಟೀಂ ಕರೆದೊಯ್ದಿದ್ದರು. ಆದರೆ ಕೊಲೆ ಪ್ರಕರಣ ಬಯಲಾಗುತ್ತಿದ್ದಂತೆ ಗಾಬರಿಗೊಂಡಿದ್ದ ರವಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಇದನ್ನೂ ಓದಿ : ನಟ ದುನಿಯಾ ವಿಜಯ್ ವಿಚ್ಛೇದನ ಕೋರಿದ ಅರ್ಜಿ ವಜಾ..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here