Download Our App

Follow us

Home » Uncategorized » ಶ್ರೀಕಾಂತ್ ಪೂಜಾರಿಗೆ ರೌಡಿಶೀಟರ್ ನಿಂದ ಮುಕ್ತಿ ಕೊಟ್ಟಿದ್ದೇ ನಮ್ಮ ಸರ್ಕಾರ-ದಿನೇಶ್​ ಗುಂಡೂರಾವ್

ಶ್ರೀಕಾಂತ್ ಪೂಜಾರಿಗೆ ರೌಡಿಶೀಟರ್ ನಿಂದ ಮುಕ್ತಿ ಕೊಟ್ಟಿದ್ದೇ ನಮ್ಮ ಸರ್ಕಾರ-ದಿನೇಶ್​ ಗುಂಡೂರಾವ್

ಹುಬ್ಬಳ್ಳಿ : ಶ್ರೀಕಾಂತ್​​ ಪೂಜಾರಿ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ. ನಮಗೆ ಶ್ರೀಕಾಂತ್​​​ ಪೂಜಾರಿ ಯಾರು ಅಂತಾ ಗೊತ್ತಿರಲಿಲ್ಲ, ದ್ವೇಷ ರಾಜಕಾರಣ ಮಾಡುವ ಉದ್ದೇಶವೂ ನಮಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ಧಾರೆ.

ಈ ಕುರಿತು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​​ ಅವರು ಹುಬ್ಬಳ್ಳಿಯಲ್ಲಿ ಮಾತನಾಡಿ, ಶ್ರೀಕಾಂತ್ ಪೂಜಾರಿ ರೌಡಿಶೀಟರ್ ,ಕ್ರಿಮಿನಲ್ ಆರೋಪಿ ಯಾಗಿದ್ದಾನೆ. ಕಾಂಗ್ರೆಸ್​ ಆತನಿಗೆ ರೌಡಿಶೀಟರ್​​​ನಿಂದ ಮುಕ್ತಿ ಕೊಟ್ಟಿದೆ. ನಮ್ಮ ಸರ್ಕಾರವೇ ರೌಡಿಶೀಟರ್​​ ನಿಂದ ಮುಕ್ತಿ ಕೊಟ್ಟಿದ್ದು, ರಾಮಮಂದಿರ ಕ್ಕೆ ಕಾಂಗ್ರೆಸ್​ ಯಾವತ್ತೂ ವಿರೋಧ ಮಾಡಿಲ್ಲ ಎಂದು ಹೇಳಿದ್ಧಾರೆ.

ಇದನ್ನೂ ಓದಿ : ಮಾರ್ಟಿನ್ ಸಿನಿಮಾದ ಆಡಿಯೋ ರೈಟ್ಸ್ 9ಕೋಟಿಗೆ ಸೇಲ್..

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here