ಹುಬ್ಬಳ್ಳಿ : ಶ್ರೀಕಾಂತ್ ಪೂಜಾರಿ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ. ನಮಗೆ ಶ್ರೀಕಾಂತ್ ಪೂಜಾರಿ ಯಾರು ಅಂತಾ ಗೊತ್ತಿರಲಿಲ್ಲ, ದ್ವೇಷ ರಾಜಕಾರಣ ಮಾಡುವ ಉದ್ದೇಶವೂ ನಮಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ಧಾರೆ.
ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹುಬ್ಬಳ್ಳಿಯಲ್ಲಿ ಮಾತನಾಡಿ, ಶ್ರೀಕಾಂತ್ ಪೂಜಾರಿ ರೌಡಿಶೀಟರ್ ,ಕ್ರಿಮಿನಲ್ ಆರೋಪಿ ಯಾಗಿದ್ದಾನೆ. ಕಾಂಗ್ರೆಸ್ ಆತನಿಗೆ ರೌಡಿಶೀಟರ್ನಿಂದ ಮುಕ್ತಿ ಕೊಟ್ಟಿದೆ. ನಮ್ಮ ಸರ್ಕಾರವೇ ರೌಡಿಶೀಟರ್ ನಿಂದ ಮುಕ್ತಿ ಕೊಟ್ಟಿದ್ದು, ರಾಮಮಂದಿರ ಕ್ಕೆ ಕಾಂಗ್ರೆಸ್ ಯಾವತ್ತೂ ವಿರೋಧ ಮಾಡಿಲ್ಲ ಎಂದು ಹೇಳಿದ್ಧಾರೆ.
ಇದನ್ನೂ ಓದಿ : ಮಾರ್ಟಿನ್ ಸಿನಿಮಾದ ಆಡಿಯೋ ರೈಟ್ಸ್ 9ಕೋಟಿಗೆ ಸೇಲ್..
Post Views: 51