Download Our App

Follow us

Home » ಜಿಲ್ಲೆ » ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಯಾತ್ರೆ – 2000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್..!

ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಯಾತ್ರೆ – 2000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್..!

ಮಂಡ್ಯ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಹನುಮ ಸಂಕೀರ್ತನ ಯಾತ್ರೆ ನಡೆಯುತ್ತಿದೆ. ಹನುಮ ಮಾಲೆ ಧರಿಸಿ ಸಂಕೀರ್ತನಾ ಮೆರವಣಿಗೆ ನಡೆಸುತ್ತಿದ್ದು, ಗಂಜಾಂನಲ್ಲಿ ಹನುಮ ಮಾಲಾಧಾರಿಗಳ ಧಾರ್ಮಿಕ ಸಭೆ ನಡೆಯಲಿದೆ.

ನಿಮಿಷಾಂಭ ದೇಗುಲದ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ, ಹಿಂದೂ ಮುಖಂಡರಾದ ಮನೋಹರ್ ಮಠದ್ ,ಕೇಶವಮೂರ್ತಿ, ಗಣಪತಿ ಸ್ಚರೂಪಾನಂದ ಸ್ವಾಮೀಜಿ, ಲೋಹಿತ್ , ಮಾರ್ಕೇಂಡೇಯ ಭಾಗಿಯಾಗಿದ್ದರು.

ಇನ್ನು ಜಾಮಿಯಾ ಮಸೀದಿ ಮುಂಭಾಗದಲ್ಲೇ ಮೆರವಣಿಗೆ ಸಾಗುವ ಹಿನ್ನಲೆಯಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಂಕೀರ್ತನ ಯಾತ್ರೆಗೆ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ. 4 ಕಿಲೋ ಮೀಟರ್​ ದೂರ ಸಂಕೀರ್ತನ ಯಾತ್ರೆ ಸಾಗಲಿದ್ದು, ಸುಮಾರು 2000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ : ಓಲ್ಡ್‌ಇಸ್‌ಗೋಲ್ಡ್‌ ಥೀಮ್‌ನಲ್ಲಿ ಡಾಲಿ ಧನಂಜಯ್​​​​-ಧನ್ಯತಾ ಆಮಂತ್ರಣ ಪತ್ರಿಕೆ.. ಸಿಎಂಗೆ ಮೊದಲ ಇನ್ವಿಟೇಷನ್‌ ನೀಡಿದ ನಟ..!

 

Leave a Comment

DG Ad

RELATED LATEST NEWS

Top Headlines

ಸ್ಯಾಂಡಲ್​ವುಡ್​​ನಲ್ಲಿ ‘ಮಲ್ಟಿ’ ಸ್ಟಾರ್ಸ್​ ಹಂಗಾಮಾ – ಸ್ವಾತಂತ್ರ್ಯ ದಿನಾಚರಣೆಗೆ ಬಹುನಿರೀಕ್ಷಿತ ‘45’ ಸಿನಿಮಾ ರಿಲೀಸ್..!

2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್​​ನ ಅನೌನ್ಸ್

Live Cricket

Add Your Heading Text Here