Download Our App

Follow us

Home » ರಾಜ್ಯ » ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು : ಇಂದು ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಮಂಜಿನ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಜೋರಾಗಿ ಇರಲಿದೆ ಎಂದು ತಿಳಿಸಿದೆ.

ರಾಜ್ಯದ ಈ ಭಾಗಗಳಲ್ಲಿ ಮಳೆ

ಮೈಸೂರು, ಕೊಡಗು, ಹಾಸನ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

Leave a Comment

DG Ad

RELATED LATEST NEWS

Top Headlines

ಸ್ಯಾಂಡಲ್​ವುಡ್​​ನಲ್ಲಿ ‘ಮಲ್ಟಿ’ ಸ್ಟಾರ್ಸ್​ ಹಂಗಾಮಾ – ಸ್ವಾತಂತ್ರ್ಯ ದಿನಾಚರಣೆಗೆ ಬಹುನಿರೀಕ್ಷಿತ ‘45’ ಸಿನಿಮಾ ರಿಲೀಸ್..!

2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್​​ನ ಅನೌನ್ಸ್

Live Cricket

Add Your Heading Text Here