ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಹೊರವಲಯದ ನಾಗಾರ್ಜುನ ಕಾಲೇಜಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಮತ ಎಣಿಕೆಯಲ್ಲಿ ಡಾ.ಕೆ.ಸುಧಾಕರ್ ಆರಂಭದಿಂದಲು ಮುನ್ನಡೆ ಕಾಯ್ದುಕೊಂಡಿದ್ದಾರೆ. ಆರಂಭದಿಂದಲೂ ಮುನ್ನಡೆಯ ಹಿನ್ನೆಲೆ ಅಭ್ಯರ್ಥಿ ಮುಖದಲ್ಲಿ ಮಂದಹಾಸ ಮೂಡಿದೆ.
ಮಾಧ್ಯಮ ಪ್ರತಿನಿಧಿಗಳಿಂದ ಲೀಡ್ ಅಂತರ ತಿಳಿದುಕೊಂಡು ಸಂತಸಗೊಂಡ ಸುಧಾಕರ್ ಅವರು ನಗು ಮುಖದೊಂದಿಗೆ ಮತ ಎಣಿಕೆ ಕೇಂದ್ರದಿಂದ ಹೊರಗಡೆ ಬಂದಿದ್ದಾರೆ.
ಇದನ್ನೂ ಓದಿ : ಲೋಕಸಭೆ ಚುನಾವಣೆ : ವಾರಣಾಸಿಯಲ್ಲಿ ಮೋದಿಗೆ ಭಾರೀ ಮುನ್ನಡೆ..!
Post Views: 33