Download Our App

Follow us

Home » ಜಿಲ್ಲೆ » ಚಿಕ್ಕಮಗಳೂರು : ಗಣಪತಿ ತರಲು ಹೋಗ್ತಿದ್ದ ಟಾಟಾ ಏಸ್​​ ಪಲ್ಟಿ – ಇಬ್ಬರು ಸ್ಥಳದಲ್ಲೇ ಸಾವು..!

ಚಿಕ್ಕಮಗಳೂರು : ಗಣಪತಿ ತರಲು ಹೋಗ್ತಿದ್ದ ಟಾಟಾ ಏಸ್​​ ಪಲ್ಟಿ – ಇಬ್ಬರು ಸ್ಥಳದಲ್ಲೇ ಸಾವು..!

ಚಿಕ್ಕಮಗಳೂರು : ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಗಣಪತಿ ತರಲು ಹೋಗ್ತಿದ್ದ ಟಾಟಾ ಏಸ್​​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. 20 ವರ್ಷದ ಧನುಷ್​​​​​​​, 20 ವರ್ಷದ ಶ್ರೀಧತ್​ ಮೃತ ಯುವಕರು. ಮೂವರು ಯುವಕರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಲಿಂಗದಹಳ್ಳಿ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ತಿಮ್ಮಪ್ಪನ ಪ್ರಸಾದ ಶ್ರೀವಾರಿ ಲಡ್ಡುಗೆ ಮತ್ತೆ ಕರ್ನಾಟಕದ ನಂದಿನಿ ತುಪ್ಪದ ಸ್ವಾದ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here