Download Our App

Follow us

Home » ಮೆಟ್ರೋ » ಯಶವಂತಪುರದಲ್ಲಿ ಹಣದ ಜೊತೆ ಈರುಳ್ಳಿ ಕದ್ದ ಖತರ್ನಾಕ್ ಕಳ್ಳ – ಖದೀಮನ ಕೈಚಳಕ ಸಿಸಿಟಿವಿಯಲ್ಲಿ ಸೆರೆ..!

ಯಶವಂತಪುರದಲ್ಲಿ ಹಣದ ಜೊತೆ ಈರುಳ್ಳಿ ಕದ್ದ ಖತರ್ನಾಕ್ ಕಳ್ಳ – ಖದೀಮನ ಕೈಚಳಕ ಸಿಸಿಟಿವಿಯಲ್ಲಿ ಸೆರೆ..!

ಬೆಂಗಳೂರು : ಖತರ್ನಾಕ್ ಕಳ್ಳನೊಬ್ಬ ಹಣದ ಜೊತೆ ಈರುಳ್ಳಿ ಕದ್ದು ಎಸ್ಕೇಪ್ ಆಗಿರುವ ಘಟನೆ ಯಶವಂತಪುರ RMC ಯಾರ್ಡ್​ನಲ್ಲಿ ನಡೆದಿದೆ. ಚಾಲಾಕಿ ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆಗಸ್ಟ್ 18ರಂದು ಮಧ್ಯರಾತ್ರಿ ಕಳ್ಳ ಕಿರಾಣಿ ಸ್ಟೋರ್, ಈರುಳ್ಳಿ ಗೋಡೌನ್ ಸೇರಿ ನಾಲ್ಕೈದು ಅಂಗಡಿಗಳಿಗೆ ನುಗ್ಗಿದ್ದಾನೆ. ಅಂಗಡಿಗಳಲ್ಲಿ ಕೈಗೆ ಸಿಕ್ಕಷ್ಟು ಹಣ ದೋಚಿ, ನಂತರ ಈರುಳ್ಳಿ ಗೋಡಾನ್​​ಗೆ ನುಗ್ಗಿ 300 ಚಿಲ್ಲರೆ ಹಣವನ್ನೂ ಬಿಡದೆ ಕದ್ದು ಕಾಲ್ಕಿತ್ತಿದ್ದಾನೆ. ಈ ಘಟನೆ RMC ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಓಮಿನಿ ಕಾರು-ಲಾರಿ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here