Download Our App

Follow us

Home » ಮೆಟ್ರೋ » ಬೆಂಗಳೂರು : ಮ್ಯೂಸಿಕ್‌ ಕನ್ಸರ್ಟ್‌ ನಿಲ್ಲಿಸಿದ್ದಕ್ಕೆ ಪುಂಡರಿಂದ ದಾಂಧಲೆ – ಆಯೋಜಕರ ವಿರುದ್ಧ ಪ್ರಕರಣ ದಾಖಲು..!

ಬೆಂಗಳೂರು : ಮ್ಯೂಸಿಕ್‌ ಕನ್ಸರ್ಟ್‌ ನಿಲ್ಲಿಸಿದ್ದಕ್ಕೆ ಪುಂಡರಿಂದ ದಾಂಧಲೆ – ಆಯೋಜಕರ ವಿರುದ್ಧ ಪ್ರಕರಣ ದಾಖಲು..!

ಬೆಂಗಳೂರು : ಮ್ಯೂಸಿಕ್‌ ಕನ್ಸರ್ಟ್‌ ನಿಲ್ಲಿಸಿದ್ದಕ್ಕೆ ಪುಂಡರಿಂದ ದಾಂಧಲೆ ನಡೆದಿರುವ ಘಟನೆ ಬೆಂಗಳೂರಿನ ವರ್ತೂರಿನ ಸರ್ಜಾಪುರ ಬಳಿ ನಡೆದಿದೆ. ಕಾರ್ಯಕ್ರಮ ನಿಲ್ಲಿಸಿದ್ದಕ್ಕೆ ಪುಂಡರು ಗಲಾಟೆ ಮಾಡಿದ್ದು, ಈ ವೇಳೆ ಪೊಲೀಸರು ಹಾಗೂ ಆಯೋಜಕರ ಮಧ್ಯೆ ವಾಗ್ವಾದ ನಡೆದಿದೆ.

ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದು, ಕೊನೆಗೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ಪುಂಡರನ್ನು ಚದುರಿಸಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ಮ್ಯೂಸಿಕ್‌ ಕನ್ಸರ್ಟ್‌ ಆಯೋಜನೆ ಮಾಡಿದ್ದರು.

ಕಾಲೇಜಿನ ಗ್ರೌಂಡ್‌ನಲ್ಲಿ 40 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಅನುಮತಿ ಪಡೆದಿಲ್ಲ ಅಂತ ಪೊಲೀಸರು ಕಾರ್ಯಕ್ರಮ ನಿಲ್ಲಿಸಿ, ಕಾರ್ಯಕ್ರಮ ಆಯೋಜಿಸಿದವರ ವಿರುದ್ಧ‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ವಿಜಯನಗರ : ಹಣ ಡಬಲ್​ ಮಾಡುವುದಾಗಿ ಪೂಜೆ ಹೆಸರಲ್ಲಿ ವಂಚನೆ – ಮೂವರ ಬಂಧನ, 35 ಲಕ್ಷ ರೂ. ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ಕವಿತಾ ಗೌಡ – ಮಗನ ಕಾಲಿನ ವಿಡಿಯೋ ಹಂಚಿಕೊಂಡ ಚಂದನ್..!

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್​ಗೆ ಗಂಡು ಮಗು ಜನಿಸಿದೆ. ಇದೀಗ ಮಗುವಿನ ಕಾಲಿನ ಒಂದು ವಿಡಿಯೋ ಶೇರ್

Live Cricket

Add Your Heading Text Here