Download Our App

Follow us

Home » ಜಿಲ್ಲೆ » ಚಿಕ್ಕಬಳ್ಳಾಪುರ : KSRTC ಬಸ್​ಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆಗೆ ಗಂಭೀರ ಗಾಯ..!

ಚಿಕ್ಕಬಳ್ಳಾಪುರ : KSRTC ಬಸ್​ಗೆ ಟಿಪ್ಪರ್ ಲಾರಿ ಡಿಕ್ಕಿ – ಮಹಿಳೆಗೆ ಗಂಭೀರ ಗಾಯ..!

ಚಿಕ್ಕಬಳ್ಳಾಪುರ : KSRTC ಬಸ್​ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೆಸಂದ್ರದ ಬಸ್ ನಿಲ್ದಾಣದ ಬಳಿ ನಡೆದಿದೆ. ಪೇರೆಸಂದ್ರ ಗ್ರಾಮದ ಲೀಲಾವತಿ ಗಾಯಗೊಂಡ ಮಹಿಳೆ.

ಮೃತ ಮಹಿಳೆ ಬಸ್​​ನಿಂದ ಇಳಿಯುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇನ್ನು ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಟಿಪ್ಪರ್ ಲಾರಿ ಹಾವಳಿ ವಿರುದ್ಧ ಪೇರೆಸಂದ್ರ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಕಾಲೇಜಿನಲ್ಲೇ ಮಾತ್ರೆ ಸೇವಿಸಿ ಪ್ರೊಫೆಸರ್​​ ಆತ್ಮಹತ್ಯೆಗೆ ಯತ್ನ..!

Leave a Comment

DG Ad

RELATED LATEST NEWS

Top Headlines

3-4 ಸಾವಿರ ಸೈಟ್​ಗಳ ಅಕ್ರಮ ಆಗಿದೆ, ED ಯಾವ ದಾಖಲೆ ಸಂಗ್ರಹ ಮಾಡುತ್ತೆ ನೋಡೋಣ – ಆರ್​​.ಅಶೋಕ್..!

ಮೈಸೂರು: ರಾಜ್ಯವ್ಯಾಪಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಮೈಸೂರಿನಲ್ಲಿರುವ ಮುಡಾ ಕಛೇರಿ ಮೇಲೆ ಏಕಾಏಕಿ ದಾಳಿ

Live Cricket

Add Your Heading Text Here