Download Our App

Follow us

Home » ಜಿಲ್ಲೆ » ಗದಗದಲ್ಲಿ ಮನಕಲಕುವ ಘಟನೆ – ಸಾಲ ಬಾಧೆಯಿಂದಾಗಿ ಒಂದೇ ಕುಟುಂಬದ ಮೂವರು ಆ*ತ್ಮಹ*ತ್ಯೆ..!

ಗದಗದಲ್ಲಿ ಮನಕಲಕುವ ಘಟನೆ – ಸಾಲ ಬಾಧೆಯಿಂದಾಗಿ ಒಂದೇ ಕುಟುಂಬದ ಮೂವರು ಆ*ತ್ಮಹ*ತ್ಯೆ..!

ಗದಗ : ಸಾಲ ಬಾಧೆಯಿಂದಾಗಿ ಮೂವರು ಪ್ರಾಣ ಬಿಟ್ಟಿರುವ ಮನಕಲಕುವಂತಹ ಘಟನೆ ಗದಗದ ಲಕ್ಷ್ಮೇಶ್ವರದಲ್ಲಿ ನಡೆದಿದೆ. ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ಮಂಜುನಾಥ್​​ ತೇಲಿ, 40 ವರ್ಷದ ಸಾವಕ್ಕ ತೇಲಿ, 39 ವರ್ಷದ ರೇಣವ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾವೇರಿಯ ಯಲವಿಗಿ ಗ್ರಾಮದ ರೈಲು ನಿಲ್ದಾಣದ ಬಳಿ ತಾಯಿ, ಮಗ ನಿನ್ನೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಕೊಂಡಿದ್ದಾರೆ. ಇಬ್ಬರ ಸಾವಿನ ಸುದ್ದಿ ತಿಳಿದು ದೊಡ್ಡಮ್ಮ ನೇಣಿಗೆ ಶರಣಾಗಿದ್ದಾರೆ.

ಬ್ಯಾಂಕ್ ನಿಂದ 4 ಲಕ್ಷ ಸಾಲ ಪಡೆದು ಟ್ರ್ಯಾಕ್ಟರ್ ಖರೀದಿಸಿದ್ದರು. ಹೀಗಾಗಿ ಟ್ರ್ಯಾಕ್ಟರ್ ಸಾಲ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿತ್ತು. ಇದರಿಂದ ಮನನೊಂದು ತಾಯಿ, ಮಗ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಕೊಂಡಿದ್ದರು. ಇಬ್ಬರ ಸಾವಿನ ಸುದ್ದಿ ತಿಳಿದು ದೊಡ್ಡಮ್ಮ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಪಾಕ್​ ಪರ​ ಘೋಷಣೆ ಕೇಸ್ : FSL ವರದಿ ನಿಮ್ಮ ಸುಳ್ಳನ್ನು ಬಹಿರಂಗಪಡಿಸಿದೆ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here