Download Our App

Follow us

Home » ಅಪರಾಧ » ದರ್ಶನ್ ಭೇಟಿಗೆ ಮಗನ ಜೊತೆ ಬಂದ ವಿಜಯಲಕ್ಷ್ಮಿ..!

ದರ್ಶನ್ ಭೇಟಿಗೆ ಮಗನ ಜೊತೆ ಬಂದ ವಿಜಯಲಕ್ಷ್ಮಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್​ಗೆ ಜೈಲೂಟ ಸಾಕಾಗಿ ಹೋಗಿದೆ. ಜೈಲೂಟ ಸಾಕು, ಮನೆ ಊಟ ಕೊಡಿಸಿ ಎಂದು ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.

ಇದೀಗ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ಅಕ್ಕನ ಮಗ ಚಂದನ್ ಆಗಮಿಸಿದ್ದಾರೆ. ದರ್ಶನ್‌ರನ್ನು ನೋಡಲು ಜೈಲಿಗೆ ಅವರ ಕುಟುಂಬ ಭೇಟಿ ಕೊಟ್ಟಿದ್ದು, 3ನೇ ಬಾರಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ನಕಲಿ ಫಾರಿನ್​​​ ಚಾಕೊಲೇಟ್ ಜಾಲ ಬೇಧಿಸಿದ CCB ಪೊಲೀಸರು – ಆರೋಪಿ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here