Download Our App

Follow us

Home » ಅಪರಾಧ » ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಬಡಿದಾಟ – ಇಬ್ಬರಿಗೆ ಗಾಯ..!

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಬಡಿದಾಟ – ಇಬ್ಬರಿಗೆ ಗಾಯ..!

ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಬಡಿದಾಟ ನಡೆದು ಇಬ್ಬರಿಗೆ ಗಾಯಗಳಾಗಿವೆ. ಹನಸಿ ಗ್ರಾಮದಲ್ಲಿ ಪರಮೇಶ್ವರಸ್ವಾಮಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಜರುಗಿತ್ತು. ಬಣ್ಣ ಹಚ್ಚುವ ವಿಚಾರಕ್ಕೆ ಎರಡು ಕುಟುಂಬಗಳು ಜಗಳ ಮಾಡಿಕೊಂಡಿವೆ ಎನ್ನಲಾಗಿದೆ.

ಹಳೆ ದ್ವೇಷ ಹಿನ್ನೆಲೆಯಲ್ಲಿ ಶಿವಕುಮಾರ್, ಕೊಟ್ರೇಶ ಅನ್ನೋರ ಮಧ್ಯೆ ಬಡಿದಾಟ ಆಗಿತ್ತು. ದೊಣ್ಣೆ, ಕಟ್ಟಿಗೆಗಳಿಂದ ಹೊಡೆದಿದ್ದಾರೆ. ಶಿವಕುಮಾರ್ ಸಹೋದರ ಮಾರುತಿ ಸೇರಿ ಕೊಟ್ರೇಶ್, ಬಸವರಾಜ್ ಮೇಲೆ ಪ್ರತಿದಾಳಿ ಮಾಡಿದ್ದಾರೆ.

ಮಾರುತಿ ಅನ್ನೋರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಗಾಯಾಳು ಮಾರುತಿಗೆ ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ಎರಡೂ ಕಡೆಯವರು ಕೂಡ್ಲಿಗಿ ಪೊಲೀಸರು ದೂರು – ಪ್ರತಿದೂರು ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿಂದು ಅಮಿತ್‌ ಶಾ ಲೋಕಸಭೆ ಪ್ರಚಾರದ ರಣಕಹಳೆ – ಬಂಡಾಯ ಶಮನಕ್ಕೆ ‘ಶಾ’ ನೇರ ಪ್ರವೇಶ..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here