Download Our App

Follow us

Home » ಅಪರಾಧ » ವಿಜಯನಗರ : ಗ್ರಾಹಕರ ಸೋಗಿನಲ್ಲಿ ಬಂದು 2.70 ಲಕ್ಷ ರೂ. ಮೌಲ್ಯದ ಚಿನ್ನ ಕದ್ದು ಪರಾರಿಯಾದ ಖತರ್ನಾಕ್​​ ಕಳ್ಳರು..!

ವಿಜಯನಗರ : ಗ್ರಾಹಕರ ಸೋಗಿನಲ್ಲಿ ಬಂದು 2.70 ಲಕ್ಷ ರೂ. ಮೌಲ್ಯದ ಚಿನ್ನ ಕದ್ದು ಪರಾರಿಯಾದ ಖತರ್ನಾಕ್​​ ಕಳ್ಳರು..!

ವಿಜಯನಗರ : ಗ್ರಾಹಕರ ಸೋಗಿನಲ್ಲಿ ಬಂದು ವೃದ್ಧೆಯ ಬಂಗಾರದ ಚೈನ್ ಕದ್ದು ಖದೀಮರು ಎಸ್ಕೇಪ್ ಆಗಿರುವ ಘಟನೆ ​ವಿಜಯನಗರ ಜಿಲ್ಲೆಯ ಕೊಟ್ಟೂರಿನ ಲಾಲ್ ಬಹದ್ದೂರ್ ಶಾಸ್ತ್ರಿ ಬಡವಣೆಯಲ್ಲಿ ನಡೆದಿದೆ. ಕಿರಾಣಿ ಅಂಗಡಿ ಮಾಲೀಕೆ ಶಕುಂತಲಾ (75) ಬಂಗಾರ ಕಳೆದುಕೊಂಡ ವೃದ್ದೆ.

ಕಿರಾಣಿ ಅಂಗಡಿ ಬೈಕ್​​​ನಲ್ಲಿ ಬಂದ ಇಬ್ಬರು ಕದಿಮರು ಸಿಗರೇಟ್ ಖರೀದಿ ಮಾಡಿದ್ದಾರೆ. ಬೆಂಕಿ ಪಟ್ಟಣ ಕೇಳಿದಂತೆ ಮಾಡಿ ಅಂಗಡಿ ಮಾಲೀಕೆಯಾಗಿರು ವೃದ್ದೆಯ ಕೋರಳಲ್ಲಿದ್ದ ಅಂದಾಜು 2.70 ಲಕ್ಷ ಬೆಲೆ ಬಾಳುವ 45 ಗ್ರಾಂ. ಬಂಗಾರ ಕಿತ್ತು ಪರಾರಿಯಾಗಿದ್ದಾರೆ.

ಇನ್ನು ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರ ಕದ್ದಿರೋದ್ರಿಂದ ಕೊಟ್ಟೂರಿನ ಗ್ರಾಸ್ಥರು ಆತಂಕಗೊಂಡಿದ್ದಾರೆ. ಇನ್ನು ಘಟನೆಯ ಬಗ್ಗೆ ಕೊಟ್ಟೂರಿನ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮೈಸೂರು MUDAದಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 252 ಎಕ್ರೆಯಲ್ಲಿ 6000ಕ್ಕೂ ಹೆಚ್ಚು ಸೈಟುಗಳ ನಿರ್ಮಾಣ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here