Download Our App

Follow us

Home » ಅಪರಾಧ » ವಿಜಯಪುರ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

ವಿಜಯಪುರ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

ವಿಜಯನಗರ : ಕ್ಷುಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ವರದಾಪುರ ಹೊರವಲಯದಲ್ಲಿ ನಡೆದಿದೆ. ಹುಳ್ಳಿ ರಮೇಶ್( 32) ಕೊಲೆ ಮಾಡಿದ ಆರೋಪಿ.

ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಹೊರವಲಯದಲ್ಲಿ ದನ ಕಾಯೋ ವಿಚಾರಕ್ಕೆ ಹುಳ್ಳಿ ಚೆನ್ನಪ್ಪ ಹಾಗೂ ಹುಳ್ಳಿ ರಮೇಶ್​ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.ಕೈ ಕೈ ಮಿಲಾಸುವರೆಗೂ ಹೋಗಿ ಕೊನೆಗೆ ಹುಳ್ಳಿ ಚೆನ್ನಪ್ಪನನ್ನ ರಮೇಶ್​ ಕೊಲೆ ಮಾಡಿದ್ದಾನೆ.

ಈ ಸಂಬಂಧ  ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಹುಳ್ಳಿ ರಮೇಶ್​ಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು – ವಿಡಿಯೋ ನೋಡಿ ನೆಟ್ಟಿಗರು ಫುಲ್ ಶಾಕ್..!

ಮಹಿಳೆಯೊಬ್ಬರು ಏಕಕಾಲಕ್ಕೆ 18 ಮಕ್ಕಳಿಗೆ ಜನ್ಮ ನೀಡಲಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯ ಹೊಟ್ಟೆ ಬಲೂನಿನಂತೆ ಊದಿಕೊಂಡಿರುವುದನ್ನು

Live Cricket

Add Your Heading Text Here