Download Our App

Follow us

Home » ಅಪರಾಧ » ವಿಜಯಪುರ: ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದೋಚಿ ಪರಾರಿಯಾದ ದುಷ್ಕರ್ಮಿಗಳು..!

ವಿಜಯಪುರ: ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದೋಚಿ ಪರಾರಿಯಾದ ದುಷ್ಕರ್ಮಿಗಳು..!

ವಿಜಯಪುರ: ವಿಜಯಪುರದಲ್ಲಿ ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂಪಾಯಿ ನಗದು ದರೋಡೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಕೊಲ್ಹಾರ ಹೊರ ಭಾಗದಲ್ಲಿ ನಿನ್ನೆ ತಡರಾತ್ರಿ  ನಡೆದಿದೆ.

ಕಲಬುರಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಅವರು ಹತ್ತಿ ಕಾರ್ಖಾನೆಗೆ ಹತ್ತಿ ಮಾರಾಟ ಮಾಡಿ 32 ಲಕ್ಷ ರೂಪಾಯಿಯೊಂದಿಗೆ ವಾಪಸ್ ಬರುತ್ತಿದ್ದರು. ಈ ವೇಳೆ  ದರೋಡೆ ಮಾಡಿದ್ದಾರೆ.

ಕ್ಯಾಂಟರ್​​ಗೆ ಕಲ್ಲು, ರಾಡ್​​ನಿಂದ ಹೊಡೆದು ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ಮಾಡಿ ಹಣ ದೋಚಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಶಾಂತಿ ಕದಡಲು ನಾವ್​ ಬಿಡಲ್ಲ- ಡಾ.ಜಿ.ಪರಮೇಶ್ವರ್..!

Leave a Comment

DG Ad

RELATED LATEST NEWS

Top Headlines

ಬಿಎಂಟಿಸಿ ಬಸ್‌ನಲ್ಲಿ ಕುಳಿತ್ತಿದ್ದ ಕಂಡಕ್ಟರ್‌ ತಲೆಗೆ ಕಲ್ಲಿಂದ ಹೊಡೆದ ಪ್ರಯಾಣಿಕ..!

ಬೆಂಗಳೂರು : ಬಿಎಂಟಿಸಿ ಕಂಡಕ್ಟರ್, ಡ್ರೈವರ್​​ಗಳ ಮೇಲೆ ಪದೇ-ಪದೇ ಹಲ್ಲೆ ಆಗ್ತಲೇ ಇವೆ. ಕಳೆದ ತಿಂಗಳು ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಪ್ರಯಾಣಿಕನೊಬ್ಬ ಕಂಡಕ್ಟರ್​​ಗೆ ಚಾಕುವಿನಿಂದ

Live Cricket

Add Your Heading Text Here