Download Our App

Follow us

Home » ಜಿಲ್ಲೆ » ವಿಜಯಪುರ : ಕಾಲುವೆಗೆ ಬಿದ್ದ ಕುರಿಮರಿ ರಕ್ಷಣೆಗೆ ಹೋಗಿ ಕುರಿಗಾಯಿ ಸಾವು..!

ವಿಜಯಪುರ : ಕಾಲುವೆಗೆ ಬಿದ್ದ ಕುರಿಮರಿ ರಕ್ಷಣೆಗೆ ಹೋಗಿ ಕುರಿಗಾಯಿ ಸಾವು..!

ವಿಜಯಪುರ : ಕಾಲುವೆಗೆ ಬಿದ್ದ ಕುರಿಮರಿ ರಕ್ಷಣೆಗೆ ಹೋಗಿ ಕುರಿಗಾಯಿಯೊರ್ವ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ನಾಗಬೇಳ ಗ್ರಾಮದಲ್ಲಿ ನಡೆದಿದೆ. ನಾಗಬೇನಾಳ ಗ್ರಾಮದ 28 ವರ್ಷದ ಮಂಜುನಾಥ್ ಮೃತಪಟ್ಟ ಯುವಕ.

ಮೃತ ಮಂಜುನಾಥ್​ ಕುರಿ ಕಾಯಲು ನಾರಾಯಣಪೂರ ಎಡದಂಡೆ ಕಾಲುವೆ ಬಳಿ ಹೋಗಿದ್ದಾಗ ಕುರಿ ಕಾಲುವೆಗೆ ಬಿದಿದ್ದೆ. ಕಾಲುವೆಗೆ ಬಿದ್ದ ಕುರಿ ಮರಿಯ ರಕ್ಷಣೆಗೆ ಧಾವಿಸಿ ಮಂಜುನಾಥ ಕಾಲುವೆಗೆ ಹಾರಿದ್ದಾನೆ. ಆಗ ಕಾಲುವೆಯಲ್ಲಿ ನೀರಿನ ರಭಸ ಹೆಚ್ಚಾಗಿದ್ರಿಂದ ಕೊಚ್ಚಿ ಹೋಗಿದ್ದಾನೆ. ಇನ್ನು ಪೊಲೀಸರು, ಅಗ್ನಿ ಶಾಮಕದಳ ಸಿಬ್ಬಂದಿ ಯುವಕನ ಶವ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ : ಹಾವೇರಿ : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಕೇಸ್​​ ದಾಖಲು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here