Download Our App

Follow us

Home » ಅಪರಾಧ » ತಲ್ವಾರ್​ನಿಂದ ಬರ್ತಡೇ ಕೇಕ್ ಕತ್ತರಿಸಿದ ಯುವಕ..

ತಲ್ವಾರ್​ನಿಂದ ಬರ್ತಡೇ ಕೇಕ್ ಕತ್ತರಿಸಿದ ಯುವಕ..

ವಿಜಯಪುರ : ವಿಜಯಪುರ ‌ನಗರದ ಪೇಟಿ ಬಾವಡಿಯಲ್ಲಿ ಯುವಕನೊಬ್ಬ ತಲ್ವಾರ್​​ನಿಂದ ಕೇಕ್​​ ಕತ್ತರಿಸಿ ಬರ್ತಡೇ ಆಚರಿಸಿಕೊಂಡಿದ್ದಾನೆ. ಅಮನ್ ಲೋಣಿ ತಲ್ವಾರ್‌‌ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್​​​​ ನೀಡಿದ್ದಾರೆ.

ಗೋಲಗುಂಬಜ್ ಪೊಲೀಸರು ಸದ್ಯ ಅಮನ್ ಲೋಣಿ ಹಾಗೂ ಮಹ್ಮದ್ ಸಾಜೀದ್ ಇನಾಮದಾರ್​ನ ಠಾಣೆಗೆ ಕರೆಸಿ, ವಿಚಾರಣೆ ಮಾಡಿದ್ದಾರೆ. ಇಬ್ಬರ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ. ಗೋಳಗುಮ್ಮಟ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ನಡೆದಿರುವ ತಲ್ವಾರ್​​​​​ ಬರ್ತಡೇ ದೃಶ್ಯ ಇದೀಗ ಭಾರೀ ವೈರಲ್​ ಆಗಿದೆ.

ಇದನ್ನೂ ಓದಿ : ಇಂದಿನಿಂದ ಅಯೋಧ್ಯೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭ.. ಇಲ್ಲಿದೆ ಸಂಪೂರ್ಣ ಮಾಹಿತಿ..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here