Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ BMTC ಬಸ್ ಹರಿದು ಯುವಕ ಸ್ಥಳದಲ್ಲೇ ಸಾ*ವು..!

ಬೆಂಗಳೂರಿನಲ್ಲಿ BMTC ಬಸ್ ಹರಿದು ಯುವಕ ಸ್ಥಳದಲ್ಲೇ ಸಾ*ವು..!

ಬೆಂಗಳೂರು : ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದೆ. BMTC ಬಸ್ ಹರಿದು 23 ವರ್ಷದ ತೇಜಸ್​​ ಸಾವನ್ನಪ್ಪಿದ್ದಾನೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ.

ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ ಪೈನ್ ಅಪಾರ್ಟ್​ಮೆಂಟ್​ ಬಳಿ ಈ ಘಟನೆ ನಡೆದಿದೆ. ಓವರ್ ಟೇಕ್ ಮಾಡುವಾಗ ಬಸ್​ಗೆ ಬೈಕ್ ಟಚ್ ಆಗಿತ್ತು, ಈ ವೇಳೆ ಕೆಳಗೆ ಬಿದ್ದ ಬೈಕ್ ಸವಾರನ‌ ಮೇಲೆ ಬಸ್ ಹರಿದಿದೆ. ಹಾಗಾಗಿ ಬೈಕ್ ಸವಾರ ತೇಜಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ : ಜೆಟ್​ ಲ್ಯಾಗ್​ ಪಬ್​ ಕೇಸ್​ ; ನಟ ದರ್ಶನ್​​ ಸೇರಿ ಸೆಲೆಬ್ರಿಟಿಗಳಿಗೆ ನೋಟಿಸ್​..  

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here