ಬೆಂಗಳೂರು : ಬೆಂಗಳೂರಿನಲ್ಲಿ BMTCಗೆ ಮತ್ತೊಂದು ಬಲಿಯಾಗಿದೆ. BMTC ಬಸ್ ಹರಿದು 23 ವರ್ಷದ ತೇಜಸ್ ಸಾವನ್ನಪ್ಪಿದ್ದಾನೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಯುವಕ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾನೆ.
ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ ಪೈನ್ ಅಪಾರ್ಟ್ಮೆಂಟ್ ಬಳಿ ಈ ಘಟನೆ ನಡೆದಿದೆ. ಓವರ್ ಟೇಕ್ ಮಾಡುವಾಗ ಬಸ್ಗೆ ಬೈಕ್ ಟಚ್ ಆಗಿತ್ತು, ಈ ವೇಳೆ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಹರಿದಿದೆ. ಹಾಗಾಗಿ ಬೈಕ್ ಸವಾರ ತೇಜಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ : ಜೆಟ್ ಲ್ಯಾಗ್ ಪಬ್ ಕೇಸ್ ; ನಟ ದರ್ಶನ್ ಸೇರಿ ಸೆಲೆಬ್ರಿಟಿಗಳಿಗೆ ನೋಟಿಸ್..
Post Views: 2,663